ರಾಷ್ಟ್ರೀಯ ನ್ಯೂಸ್

ವಿಶ್ವದ ಟಾಪ್ 100ರಲ್ಲಿ 33ನೇ ಸ್ಥಾನ ಗಿಟ್ಟಿಸಿಕೊಂಡ “ಗಡ್-ಬಡ್” ಐಸ್ ಕ್ರೀಂ…!

(ನ್ಯೂಸ್ ಕಡಬ) newskadaba.com ಜು. 03. ವಿಶ್ವದ ಟಾಪ್ 100 ಐಸ್ ಕ್ರೀಮ್ ಗಳ ಪಟ್ಟಿಯನ್ನು ತಯಾರಿಸಲಾಗಿದ್ದು, ಇದರಲ್ಲಿ ಭಾರತದ ಹಲವು ಬಗೆಯ ಐಸ್ ಕ್ರೀಂ ಗಳು ಸ್ಥಾನ ಪಡೆದಿದ್ದು, ಅದರಲ್ಲಿ ನಮ್ಮ ಮಂಗಳೂರಿನ ಐಸ್ ಕ್ರೀಮ್ ಕೂಡ ಸ್ಥಾನವನ್ನು ಗಿಟ್ಟಿಸಿಕೊಂಡಿದೆ.   ಮಂಗಳೂರಿನ ‘ಗಡ್-ಬಡ್’ ಐಸ್ ಕ್ರೀಮ್ ವಿಶ್ವದ ಟಾಪ್ 100 ಐಸ್ ಕ್ರೀಮ್ ಗಳ ಪೈಕಿ 33ನೇ ಸ್ಥಾನವನ್ನು ಗಿಟ್ಟಿಸಿಕೊಂಡು ಜಾತಿಯನ್ನು ಪಡೆದುಕೊಂಡಿದೆ. ಐಸ್ ಕ್ರೀಮ್ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ. […]

ವಿಶ್ವದ ಟಾಪ್ 100ರಲ್ಲಿ 33ನೇ ಸ್ಥಾನ ಗಿಟ್ಟಿಸಿಕೊಂಡ “ಗಡ್-ಬಡ್” ಐಸ್ ಕ್ರೀಂ…! Read More »

ರಾಷ್ಟ್ರೀಯ ನ್ಯೂಸ್

ನಿಷೇಧ ಹೇರಲಾಗಿದ್ದ ಬೈಕ್‌ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದ ಕೇಂದ್ರ..!

(ನ್ಯೂಸ್ ಕಡಬ) newskadaba.com ಜು. 02. ರಾಜ್ಯದಲ್ಲಿ ಇತ್ತೀಚೆಗಷ್ಟೇ ನಿಷೇಧ ಹೇರಲಾಗಿದ್ದ ಬೈಕ್‌ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಕುತೂಹಲ ಕೆರಳಿಸಿದೆ. ಅದರಂತೆ ಬೈಕ್‌ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿರುವ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಬೈಕ್‌ ಟ್ಯಾಕ್ಸಿಗೆ ಅನುಮತಿ ನೀಡಿರುವುದು ಕುತೂಹಲ ಕೆರಳಿಸಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ 1988ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ 2025ರ ಅಗ್ರಿಗೇಟರ್‌ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಅದರೆ

ನಿಷೇಧ ಹೇರಲಾಗಿದ್ದ ಬೈಕ್‌ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದ ಕೇಂದ್ರ..! Read More »

ರಾಷ್ಟ್ರೀಯ ನ್ಯೂಸ್

ರೈಲಿನಲ್ಲಿ ಒಣಕೊಬ್ಬರಿ ತೆಗೆದುಕೊಂಡು ಹೋದರೆ ದಂಡ, ಜೈಲು ಫಿಕ್ಸ್..?

(ನ್ಯೂಸ್ ಕಡಬ) newskadaba.com ಜು. 02.  ರೈಲ್ವೇ ಇಲಾಖೆಯು ತನ್ನ ಪ್ರಯಾಣಿಕರಿಗೆ ರೈಲಿನಲ್ಲಿ ಯಾವ ವಸ್ತುಗಳನ್ನು ಕೊಂಡೊಯ್ಯಬಾರದು, ಯಾವುದನ್ನು ಕೊಂಡೊಯ್ಯಬಹುದು, ಎಷ್ಟು ಮಿತಿ ಇರಬೇಕು ಎಂಬೆಲ್ಲಾ ಕೆಲವೊಂದು ನಿಯಮಗಳನ್ನು ವಿಧಿಸಿ, ಜಾರಿಗೆ ತಂದಿದೆ. ಅದರಂತೆಯೇ ಒಣಕೊಬ್ಬರಿಯನ್ನು ಕೂಡ ರೈಲಿನಲ್ಲಿ ಕೊಂಡೊಯ್ಯಬಾರದು ಎಂಬ ನಿಯಮವಿದ್ದು, ಒಂದು ವೇಳೆ ನೀವು ತೆಗೆದುಕೊಂಡು ಹೋದಲ್ಲಿ ಜೈಲು ಶಿಕ್ಷೆ ಫಿಕ್ಸ್ ಎಂದು ನಿಯಮ ಹೇಳುತ್ತದೆ.   ಭಾರತೀಯ ರೈಲ್ವೆಯು ಪ್ರಯಾಣಿಕರ ಸುರಕ್ಷತಾ ಹಿತದೃಷ್ಟಿಯಿಂದ ಕೆಲವೊಂದು ವಸ್ತುಗಳನ್ನು ರೈಲು ಪ್ರಯಾಣದ ವೇಳೆ ಬಳಸದಂತೆ ಸೂಚಿಸುತ್ತದೆ.

ರೈಲಿನಲ್ಲಿ ಒಣಕೊಬ್ಬರಿ ತೆಗೆದುಕೊಂಡು ಹೋದರೆ ದಂಡ, ಜೈಲು ಫಿಕ್ಸ್..? Read More »

ರಾಷ್ಟ್ರೀಯ ನ್ಯೂಸ್

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕು- ಸಿಎಂ ಆಗ್ರಹ

(ನ್ಯೂಸ್ ಕಡಬ) newskadaba.com ಜು. 02.  ಜುಲೈ 1ರಿಂದ ರೈಲ್ವೇ ಟಿಕೆಟ್ ದರವನ್ನು ಏರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು. ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ಎಂದು ಹೇಳಿದ್ದಾರೆ.   ರೈಲ್ವೆ ಟಿಕೆಟ್ ದರ ಏರಿಕೆ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಸಾಮಾನ್ಯ ಜನರ ಸಾರಿಗೆ ಎಂದೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕು- ಸಿಎಂ ಆಗ್ರಹ Read More »

ರಾಷ್ಟ್ರೀಯ ನ್ಯೂಸ್

2 ವರ್ಷಗಳಲ್ಲಿ 3.5 ಕೋಟಿ ಉದ್ಯೋಗ ಸೃಷ್ಟಿ- ಕೇಂದ್ರ ಸಚಿವ ಸಂಪುಟ

(ನ್ಯೂಸ್ ಕಡಬ) newskadaba.com ಜು. 02. ದೇಶದಾದ್ಯಂತ ಉದ್ಯೋಗ, ನಾವೀನ್ಯತೆ, ಕ್ರೀಡಾ ಅಭಿವೃದ್ಧಿ ಮತ್ತು ಮೂಲಸೌಕರ್ಯವನ್ನು ಹೆಚ್ಚಿಸಲು 3 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.   ಈ ಬಗ್ಗೆ ಮಹತ್ವದ ಘೋಷಣೆಯನ್ನು ಮಾಡಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಸಚಿವ ಸಂಪುಟವು ಒಟ್ಟು 3 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ಯೋಜನೆಗಳನ್ನು ಅನುಮೋದಿಸಿದ್ದು, ಇವುಗಳಲ್ಲಿ ಉದ್ಯೋಗ ಸಂಬಂಧಿತ ಪ್ರೋತ್ಸಾಹಕ (ಇಎಲ್‌ಐ) ಯೋಜನೆ, ಸಂಶೋಧನಾ ಅಭಿವೃದ್ಧಿ

2 ವರ್ಷಗಳಲ್ಲಿ 3.5 ಕೋಟಿ ಉದ್ಯೋಗ ಸೃಷ್ಟಿ- ಕೇಂದ್ರ ಸಚಿವ ಸಂಪುಟ Read More »

ರಾಷ್ಟ್ರೀಯ ನ್ಯೂಸ್

ಭೂತ ಬಿಡಿಸುವ ನೆಪದಲ್ಲಿ ಗರ್ಭಿಣಿಯ ಮೇಲೆ ಸಾಮೂಹಿಕ ಅತ್ಯಾಚಾರ..!

(ನ್ಯೂಸ್ ಕಡಬ) newskadaba.com ಜು. 02. ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಮುಜಾಫರ್​ ಪುರದಲ್ಲಿ ನಡೆದಿದೆ.   ವರದಿಯ ಪ್ರಕಾರ, ಗರ್ಭಿಣಿಯಾದಾಗಿನಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಯುವತಿಯನ್ನು ಆಕೆಯ ಮಾವ ಶಿವೈಪಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮಧೇರಾ ಗ್ರಾಮದಲ್ಲಿರುವ ಮಾಂತ್ರಿಕನ ಬಳಿಗೆ ಭೂತ ಬಿಡಿಸಲು ಕರೆದೊಯ್ದಿದ್ದರು. ಆ ಮಾಂತ್ರಿಕ ಆಕೆಯ ಕುಟುಂಬಸ್ತರನ್ನು ಹೊರಗಡೆ ಕೂರುವಂತೆ ಸೂಚಿಸಿ ಆಕೆಯನ್ನು ಒಳಗೆ ಕರೆದುಕೊಂಡು ಹೋಗಿ ಸಹಚರರೊಂದಿಗೆ ಸಾಮೂಹಿಕ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ.  

ಭೂತ ಬಿಡಿಸುವ ನೆಪದಲ್ಲಿ ಗರ್ಭಿಣಿಯ ಮೇಲೆ ಸಾಮೂಹಿಕ ಅತ್ಯಾಚಾರ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Crime

ಮಾದಕ ಪಾನೀಯ ಕುಡಿಸಿ ಯುವಕನ ಖಾಸಗಿ ಅಂಗವನ್ನೇ ಕತ್ತರಿಸಿದ ಮಂಗಳಮುಖಿಯರು..!

(ನ್ಯೂಸ್ ಕಡಬ) newskadaba.com ಜು. 02. ನವ ವಿವಾಹಿತ ಯುವಕನೋರ್ವನನ್ನು ಎಳೆದೊಯ್ದು ಆತನ ಖಾಸಗಿ ಅಂಗವನ್ನೇ ಕತ್ತರಿಸಿರುವಂತಹ ವಿಚಿತ್ರ ಘಟನೆ ಉತ್ತರಪ್ರದೇಶದ ರಾಂಪುರದಲ್ಲಿ ಬೆಳಕಿಗೆ ಬಂದಿದೆ.   ತನ್ನ ಅಕ್ಕ ಪಕ್ಕದ ಎಲ್ಲೇ ಕಾರ್ಯಕ್ರಮ ಇದ್ದರೂ ಡ್ಯಾನ್ಸ್ ಕಾರ್ಯಕ್ರಮ ಕೊಡಲು ಹೋಗುತ್ತಿದ್ದ ನವ ವಿವಾಹಿತ ಯುವಕನನ್ನು ದ್ವೇಷದ ಹಿನ್ನೆಲೆಯಲ್ಲಿ ಎಳೆದೊಯ್ದು ಮಾದಕ ಪಾನೀಯ ಕುಡಿಸಿ ಅವನ ಖಾಸಗಿ ಅಂಗವನ್ನು ಕತ್ತರಿಸಿದ್ದಾರೆ ಎನ್ನಲಾಗಿದೆ.   ಇದರಿಂದಾಗಿ ರಸ್ತೆಯಲ್ಲಿ ಬಿದ್ದು ತೀವ್ರ ನರಳಾಡುತ್ತಿದ್ದ ಯುವಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ

ಮಾದಕ ಪಾನೀಯ ಕುಡಿಸಿ ಯುವಕನ ಖಾಸಗಿ ಅಂಗವನ್ನೇ ಕತ್ತರಿಸಿದ ಮಂಗಳಮುಖಿಯರು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಸಭೆಯಲ್ಲಿ ಸ್ಪೀಕರ್ ಭಾಗಿ

(ನ್ಯೂಸ್ ಕಡಬ) newskadaba.com ಜು. 02. ಹಿಮಾಚಲ ಪ್ರದೇಶದ ಧರ್ಮಶಾಲಾ ತಪೋವನದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA), ಭಾರತ ವಲಯದ ಜೋನ್-II ರ ಸಮ್ಮೇಳನದಲ್ಲಿ ಸ್ಪೀಕರ್ ಯು.ಟಿ.ಖಾದರ್ ಫರೀದ್ ಭಾಗವಹಿಸಿದರು. ಸೋಮವಾರ ಮತ್ತು ಮಂಗಳವಾರ ಹಿಮಾಚಲ ಪ್ರದೇಶದ ಧರ್ಮಶಾಲಾ (Dharamshala) ತಪೋವನದಲ್ಲಿ ನಡೆದ ಕಾಮನ್‍ ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA), ಭಾರತ ವಲಯದ ಜೋನ್-II ರ  ಸಮ್ಮೇಳನದಲ್ಲಿ ಹಿಮಾಚಲ ಪ್ರದೇಶದ ವಿಧಾನಸಭೆಯ ಸಭಾಧ್ಯಕ್ಷ ಕುಲ್‍ದೀಪ್ ಸಿಂಗ್ ಪತಾನಿಯಾ ಅವರ ಆಹ್ವಾನದ ಮೇರೆಗೆ ಕರ್ನಾಟಕ ವಿಧಾನಸಭೆ ಸ್ಪೀಕರ್

ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಸಭೆಯಲ್ಲಿ ಸ್ಪೀಕರ್ ಭಾಗಿ Read More »

ರಾಷ್ಟ್ರೀಯ ನ್ಯೂಸ್

ಇಂದಿನಿಂದ ಹಳೆಯ ವಾಹನಗಳಿಗೆ ಇಂಧನ ಮಾರಾಟ ನಿಷೇಧ ಪೆಟ್ರೋಲ್ ಪಂಪ್ ಗಳ ಬಳಿ ಪೊಲೀಸ್ ಹಾಗೂ AI ಕ್ಯಾಮೆರಾ ನಿಯೋಜನೆ

(ನ್ಯೂಸ್ ಕಡಬ) newskadaba.com ದೆಹಲಿ, ಜು. 01. ಇಂದಿನಿಂದ ದಿಲ್ಲಿಯಲ್ಲಿ ಹಳೆಯ ವಾಹನಗಳಿಗೆ ಇಂಧನ ಮಾರಾಟ ಮಾಡುವುದಕ್ಕೆ ನಿಷೇಧ ಜಾರಿಗೊಳಿಸಲಾಗಿದೆ. ಇಂತಹ ಹಳೆಯ ವಾಹನಗಳನ್ನು ಪತ್ತೆ ಹಚ್ಚಲು ದೆಹಲಿ ಸರಕಾರ ಸುಮಾರು 350 ಪೆಟ್ರೋಲ್ ಪಂಪ್ ಗಳ ಬಳಿ ಸ್ವಯಂಚಾಲಿತ ಸಂಖ್ಯಾಫಲಕ ರೀಡರ್ ಕ್ಯಾಮೆರಾಗಳನ್ನು ಅಳವಡಿಸಿರುವ ಕುರಿತು ವರದಿಯಾಗಿದೆ. ಈ ನಿಷೇಧದ ಭಾಗವಾಗಿ, ಸಾರಿಗೆ ಇಲಾಖೆಯ ಸಿಬ್ಬಂದಿಗಳು, ದಿಲ್ಲಿ ಪೊಲೀಸರು, ಸಂಚಾರಿ ಪೊಲೀಸರು ಹಾಗೂ ದಿಲ್ಲಿ ಮಹಾನಗರ ಪಾಲಿಕೆ ಸೇರಿದಂತೆ ವಿಸ್ತೃತ ಸಿಬ್ಬಂದಿಗಳ ನಿಯೋಜನೆಯ ಯೋಜನೆಯನ್ನು ಸಾರಿಗೆ

ಇಂದಿನಿಂದ ಹಳೆಯ ವಾಹನಗಳಿಗೆ ಇಂಧನ ಮಾರಾಟ ನಿಷೇಧ ಪೆಟ್ರೋಲ್ ಪಂಪ್ ಗಳ ಬಳಿ ಪೊಲೀಸ್ ಹಾಗೂ AI ಕ್ಯಾಮೆರಾ ನಿಯೋಜನೆ Read More »

ರಾಷ್ಟ್ರೀಯ ನ್ಯೂಸ್

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 58.50 ರೂ. ಇಳಿಕೆ

(ನ್ಯೂಸ್ ಕಡಬ) newskadaba.com ಜು. 01. 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ವಾಣಿಜ್ಯ ವಲಯದವರಿಗೆ ಸಿಹಿ ಸುದ್ದಿ ನೀಡಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 58.50 ರೂ.ಗಳಷ್ಟು ಕಡಿಮೆಯಾಗಿದ್ದು, ಇಂದಿನಿಂದಲೇ (ಜು.1) ಜಾರಿಗೆ ಬರಲಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ನ ಹೊಸ ಚಿಲ್ಲರೆ ಬೆಲೆ ಈಗ 1,665 ರೂ. ಗಳಾಗಿದ್ದು, ಈಗಾಗಲೇ ಹೆಚ್ಚುತ್ತಿರುವ ಇನ್‌ ಪುಟ್ ವೆಚ್ಚಗಳೊಂದಿಗೆ ಹೋರಾಡುತ್ತಿರುವ ರೆಸ್ಟೋರೆಂಟ್‌ ಗಳು, ಹೋಟೆಲ್‌ ಗಳು ಮತ್ತು

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 58.50 ರೂ. ಇಳಿಕೆ Read More »

ರಾಷ್ಟ್ರೀಯ ನ್ಯೂಸ್
Scroll to Top