ರಾಷ್ಟ್ರೀಯ ನ್ಯೂಸ್

ನಾಳೆಯಿಂದ ರೈಲು ಪ್ರಯಾಣ ದರ ಕೊಂಚ ಏರಿಕೆ

(ನ್ಯೂಸ್ ಕಡಬ) newskadaba.com  ಜೂ. 30. ಭಾರತೀಯ ರೈಲ್ವೆ ಇಲಾಖೆಯು ಕೆಲ ವರ್ಷಗಳ ನಂತರ ನೂತನ ಪ್ರಯಾಣ ದರದಲ್ಲಿ ತುಸು ಹೆಚ್ಚಳ ಮಾಡಿದ್ದು, ನಾಳೆಯಿಂದ (ಜುಲೈ 1) ದೇಶದಾದ್ಯಂತ ಜಾರಿಗೆ ಬರಲಿದೆ. ಮೇಲ್‌‍/ಎಕ್ಸ್ ಪ್ರೆಸ್‌‍ ರೈಲುಗಳ ದರವು ಪ್ರತಿ ಕಿ.ಮೀ.ಗೆ 1 ಪೈಸೆ ಹೆಚ್ಚಾಗಲಿದೆ. ಎಸಿ ಕ್ಲಾಸ್‌‍ಗೆ ಪ್ರತಿ ಕಿ.ಮೀ.ಗೆ 2 ಪೈಸೆ ಹೆಚ್ಚಳವಾಗಲಿದೆ. ಈ ಏರಿಕೆಯು ಪ್ರಯಾಣಿಕರಿಗೆ ಹೊರೆಯಾಗದಂತೆ ನೋಡಿಕೊಳ್ಳಲಾಗಿದೆ. ಅದರಲ್ಲೂ ದಿನನಿತ್ಯ ರೈಲಿನಲ್ಲಿ ಪ್ರಯಾಣಿಸುವವರಿಗೆ ತೊಂದರೆಯಾಗದಂತೆ ಎಚ್ಚರವಹಿಸಲಾಗಿದೆ. ಇನ್ನು ಮಾಸಿಕ ಪಾಸ್‌‍ ದರದಲ್ಲಿ ಯಾವುದೇ […]

ನಾಳೆಯಿಂದ ರೈಲು ಪ್ರಯಾಣ ದರ ಕೊಂಚ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ಬಾಂಬ್ ಸ್ಫೋಟಿಸುವ ಕುರಿತು ರವಿವಾರ ಬೆಳಗ್ಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿರುವುದಾಗಿ ವರದಿಯಾಗಿದೆ.   ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದ್ದು, ಬಜ್ಪೆಯ ಮಂಗಳೂರು ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬೆದರಿಕೆ

ಮಂಗಳೂರು ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುರಿ ದೇವಸ್ಥಾನದಲ್ಲಿ ಕಾಲ್ತುಳಿತ: ಡಿಸಿ, ಎಸ್‌ಪಿ ವರ್ಗ, ಇಬ್ಬರು ಅಧಿಕಾರಿಗಳು ಸಸ್ಪೆಂಡ್

(ನ್ಯೂಸ್‌ ಕಡಬ) newskadaba.com ಜು.29 : ಪುರಿ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತದಲ್ಲಿ ಮೂವರು ಸಾವನ್ನಪ್ಪಿ, ಸುಮಾರು 50ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಯ ನಂತರ ಮುಖ್ಯಮಂತ್ರಿ ಮೋಹನ್ ಮಾಝಿ ಅವರು ಜಿಲ್ಲಾಧಿಕಾರಿ ಸಿದ್ಧಾರ್ಥ್ ಶಂಕರ್ ಸ್ವೈನ್ ಮತ್ತು ಎಸ್ಪಿ ವಿನೀತ್ ಅಗರ್ವಾಲ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದ್ದಾರೆ. ಕಾಲ್ತುಳಿತಕ್ಕೆ ಕಾರಣವಾದ ನಿರ್ಲಕ್ಷ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ ಎಂದು ಹೇಳರುವ ಸಿಎಂ, ಡಿಸಿಪಿ ಬಿಷ್ಣು ಪಾಟಿ ಮತ್ತು ಕಮಾಂಡೆಂಟ್ ಅಜಯ್ ಪಧಿ ಎಂಬಿಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದಾಗಿ ಅಧಿಕೃತ ಪ್ರಕಟಣೆಯಲ್ಲಿ

ಪುರಿ ದೇವಸ್ಥಾನದಲ್ಲಿ ಕಾಲ್ತುಳಿತ: ಡಿಸಿ, ಎಸ್‌ಪಿ ವರ್ಗ, ಇಬ್ಬರು ಅಧಿಕಾರಿಗಳು ಸಸ್ಪೆಂಡ್ Read More »

ರಾಷ್ಟ್ರೀಯ ನ್ಯೂಸ್

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇ*ಪ್​ ಕೇಸ್​: ಕಾಲೇಜು ಭದ್ರತಾ ಸಿಬ್ಬಂದಿ ಸೇರಿ ನಾಲ್ವರ ಬಂಧನ

(ನ್ಯೂಸ್‌ ಕಡಬ) newskadaba.com ಜು.29 : ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣ ಮಾಸುವ ಮೊದಲೇ ಪಶ್ಚಿಮಬಂಗಾಳದ ಕೋಲ್ಕತ್ತಾದಲ್ಲಿ ಮತ್ತೊಂದು ಅಂಥದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಈ ಬಾರಿ ಕಾನೂನು ವಿದ್ಯಾರ್ಥಿಯ ಮೇಲೆ ಪೈಶಾಚಿಕ ಕೃತ್ಯ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು, ಕಾನೂನು ಕಾಲೇಜಿನ ಭದ್ರತಾ ಸಿಬ್ಬಂದಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಜೂನ್​ 25 ರಂದು ಇಲ್ಲಿನ ಕಸ್ಬಾ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಮೇಲೆ ಇಬ್ಬರು ಹಿರಿಯ ಮತ್ತು ಕಾಲೇಜಿನ ಮಾಜಿ ವಿದ್ಯಾರ್ಥಿಯಿಂದ ಅತ್ಯಾಚಾರ ನಡೆಸಿದ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇ*ಪ್​ ಕೇಸ್​: ಕಾಲೇಜು ಭದ್ರತಾ ಸಿಬ್ಬಂದಿ ಸೇರಿ ನಾಲ್ವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ನಂದಿನಿ’ ಬ್ರ್ಯಾಂಡ್​ಗೆ ದೇಶದಲ್ಲೇ ಟಾಪ್-4 ಸ್ಥಾನ

(ನ್ಯೂಸ್‌ ಕಡಬ) newskadaba.com ಜು.29 : ಹಾಲು ಮತ್ತು ಹಾಲಿನ ಉತ್ಪನ್ನಗಳ ಮೂಲಕ ರಾಜ್ಯದಲ್ಲಿ ಮನೆಮಾತಾಗಿರುವ ಕೆಎಂಎಫ್​ನ ‘ನಂದಿನಿ’ ಆಹಾರ ಮತ್ತು ಪಾನೀಯ ವಿಭಾಗದಲ್ಲಿ ದೇಶದಲ್ಲಿಯೇ ಅತ್ಯುತ್ತಮ ಟಾಪ್​​​​-4 ಬ್ರ್ಯಾಂಡ್​ ಆಗಿ ಹೊರಹೊಮ್ಮಿದೆ. ಅಷ್ಟೇ ಅಲ್ಲದೆ, ಭಾರತೀಯ ಟಾಪ್​​-100 ಬ್ರ್ಯಾಂಡ್​ಗಳಲ್ಲಿ ನಂದಿನಿಯು 38ನೇ ಸ್ಥಾನ ಅಲಂಕರಿಸಿದೆ. ವಿಶ್ವದಾದ್ಯಂತ ಬ್ರ್ಯಾಂಡ್​ಗಳ ಮೌಲ್ಯಮಾಪನಕ್ಕೆ ಹೆಸರಾಗಿರುವ ಬ್ರ್ಯಾಂಡ್​ ಫೈನಾನ್ಸ್​ ಸಂಸ್ಥೆ ಲಂಡನ್​ನಲ್ಲಿ ಬಿಡುಗಡೆ ಮಾಡಿದ ಈ ರ‍್ಯಾಂಕಿಂಗ್​ ಪಟ್ಟಿಯಲ್ಲಿ ಸಹಕಾರಿ ಕ್ಷೇತ್ರದ ನಂದಿನಿಯು ದೇಶದ ಅತ್ಯುತ್ತಮ ಬ್ರ್ಯಾಂಡ್​ಗಳ ಪಟ್ಟಿಗೆ ಸೇರಿದೆ. ದೇಶದ

‘ನಂದಿನಿ’ ಬ್ರ್ಯಾಂಡ್​ಗೆ ದೇಶದಲ್ಲೇ ಟಾಪ್-4 ಸ್ಥಾನ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿಗೆ `ಧರ್ಮ ಚಕ್ರವರ್ತಿ’ ಬಿರುದು ಪ್ರದಾನ

(ನ್ಯೂಸ್‌ ಕಡಬ) newskadaba.com ಜೂ.28: ಜೈನ ಸಂತ ಆಚಾರ್ಯ ಶ್ರೀ 108 ವಿದ್ಯಾನಂದ ಜಿ ಮಹಾರಾಜ್ ಅವರ ಶತಮಾನೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ `ಧರ್ಮ ಚಕ್ರವರ್ತಿ’ ಎಂಬ ಬಿರುದನ್ನು ಪ್ರದಾನ ಮಾಡಲಾಯಿತು. ಈ ಗೌರವವನ್ನು ಸ್ವೀಕರಿಸಿದ ಪ್ರಧಾನಿ ಮೋದಿ, ನಾನು ಇದಕ್ಕೆ ಸೂಕ್ತನೆಂದು ಭಾವಿಸುವುದಿಲ್ಲ. ಆದರೆ ನಾವು ಸಂತರಿಂದ ಏನೇ ಸ್ವೀಕರಿಸಿದರೂ ಅದನ್ನು ಪ್ರಸಾದ ಎಂದು ಸ್ವೀಕರಿಸುವುದು ನಮ್ಮ ಸಂಸ್ಕೃತಿ. ಆದ್ದರಿಂದ, ನಾನು ಈ ಪ್ರಸಾದವನ್ನು ವಿನಮ್ರವಾಗಿ ಸ್ವೀಕರಿಸಿ ಭಾರತ ಮಾತೆಗೆ ಅರ್ಪಿಸುತ್ತೇನೆ ಎಂದು

ಪ್ರಧಾನಿ ಮೋದಿಗೆ `ಧರ್ಮ ಚಕ್ರವರ್ತಿ’ ಬಿರುದು ಪ್ರದಾನ Read More »

ರಾಷ್ಟ್ರೀಯ ನ್ಯೂಸ್

ವಿಮಾನ ಅಪಘಾತದ ನಂತರ ಪಾರ್ಟಿ ಮಾಡಿದ ಏರ್ ಇಂಡಿಯಾ ಸಿಬ್ಬಂದಿ ವಜಾ !

(ನ್ಯೂಸ್‌ ಕಡಬ) newskadaba.com ಜೂ.28: ಇತ್ತಿಚೇಗೆ ನಡೆದ ಏರ್ ಇಂಡಿಯಾದ ವಿಮಾನ ಪತನ ಈ ಸುದ್ದಿಗೆ ಜಗತ್ತಿನ ಅನೇಕ ರಾಷ್ಟ್ರಗಳು ಸಂತಾಪ ಹಾಗೂ ದುಃಖವನ್ನು ವ್ಯಕ್ತಪಡಿಸಿತ್ತು. ಭಾರತಕ್ಕೆ ಇದೊಂದು ಕರಾಳ ದಿನ ಕೂಡ ಹೌದು, 259 ಜನರನ್ನು ಈ ವಿಮಾನ ಬಲಿ ತೆಗೆದುಕೊಂಡಿತ್ತು. ಆದರೆ ಈ ಘಟನೆ ನಡೆದು ಇನ್ನು ಒಂದು ತಿಂಗಳು ಕಳೆದಿಲ್ಲ. ದುಃಖದಿಂದ ಹಾಗೂ ನೆನಪಿನಿಂದ ಯಾರು ಹೊರಬಂದಿಲ್ಲ. ಈ ಸಮಯದಲ್ಲಿ ಏರ್ ಇಂಡಿಯಾದ ವಿಮಾನ ನಿಲ್ದಾಣ ಸಿಬ್ಬಂದಿಗಳು ಪಾರ್ಟಿ ಮಾಡಿದ್ದಾರೆ. ಈ ಬಗ್ಗೆ

ವಿಮಾನ ಅಪಘಾತದ ನಂತರ ಪಾರ್ಟಿ ಮಾಡಿದ ಏರ್ ಇಂಡಿಯಾ ಸಿಬ್ಬಂದಿ ವಜಾ ! Read More »

ರಾಷ್ಟ್ರೀಯ ನ್ಯೂಸ್
Over 600 people fall ill during Puri Rath Yatra

ಪುರಿ ಜಗನ್ನಾಥ ಯಾತ್ರೆ ವೇಳೆ 600ಕ್ಕೂ ಹೆಚ್ಚು ಮಂದಿ ಅಸೌಖ್ಯ !

(ನ್ಯೂಸ್‌ ಕಡಬ) newskadaba.com ಜೂ.28: ಪ್ರಖ್ಯಾತ ಒಡಿಶಾದ ಪುರಿ ರಥಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪ ಮತ್ತು ಜನದಟ್ಟಣೆಯಿಂದಾಗಿ ಸುಮಾರು 625 ಜನರು ಅಸ್ವಸ್ಥಗೀಡಾಗಿ ಅನೇಕರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪುರಿ ಜಿಲ್ಲಾ ಮುಖ್ಯ ವೈದ್ಯಾಧಿಕಾರಿ ಡಾ. ಕಿಶೋರ್ ಸತಪತಿ ಅವರ ಪ್ರಕಾರ, ಜನದಟ್ಟಣೆಯಿಂದಾಗಿ ಹಲವಾರು ಜನರಿಗೆ ಸಣ್ಣಪುಟ್ಟ ಗಾಯಗಳು, ವಾಂತಿ ಮತ್ತು ಮೂರ್ಛೆ ಹೋಗಿರುವುದು ವರದಿಯಾಗಿದೆ. ಹೆಚ್ಚಿನವರನ್ನು ಹೊರರೋಗಿ ಚಿಕಿತ್ಸಾಲಯಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಬಿಡುಗಡೆ ಮಾಡಲಾಯಿತು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು

ಪುರಿ ಜಗನ್ನಾಥ ಯಾತ್ರೆ ವೇಳೆ 600ಕ್ಕೂ ಹೆಚ್ಚು ಮಂದಿ ಅಸೌಖ್ಯ ! Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಐಪಿಎಸ್ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಜೂ. 28.  ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಬಳಿಕ ರಾಜೀನಾಮೆ ನೀಡಿದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.   ಅಣ್ಣಾಮಲೈ ಅವರಿಗೆ ಹೈಕಮಾಂಡ್ ಮಟ್ಟದಲ್ಲಿ ಹುದ್ದೆ ಸಿಗಲಿದೆ ಎಂದು ಅಮಿತ್ ಶಾ ಹೇಳಿದ ಕೆಲವೇ ಗಂಟೆಗಳಲ್ಲಿ ಅಣ್ಣಾಮಲೈ ಅವರನ್ನು ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಕೆ.ಅಣ್ಣಾಮಲೈ ಬಳಿಕ ಹುದ್ದೆಗೆ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಐಪಿಎಸ್ ಅಣ್ಣಾಮಲೈ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ್ವಿಚಕ್ರ ವಾಹನಗಳಿಗೆ ಟೋಲ್ ನಲ್ಲಿ ಸಂಪೂರ್ಣ ವಿನಾಯಿತಿ-ಸಚಿವ ಗಡ್ಕರಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 27. ದ್ವಿಚಕ್ರ ವಾಹನಗಳ ಮೇಲೆ ಟೋಲ್ ತೆರಿಗೆ ವಿಧಿಸುವ ಬಗ್ಗೆ ಕೆಲವು ದಾರಿತಪ್ಪಿಸುವ ಸುದ್ದಿಗಳು ಹರಿದಾಡುತ್ತಿದ್ದು, ಅಂತಹ ಯಾವುದೇ ನಿರ್ಧಾರವನ್ನು ಪ್ರಸ್ತಾಪಿಸಲಾಗಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಗುರುವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಅವರು, ದ್ವಿಚಕ್ರ ವಾಹನಗಳಿಗೆ ಟೋಲ್‌ನಲ್ಲಿ ಸಂಪೂರ್ಣ ವಿನಾಯಿತಿ ಮುಂದುವರಿಯಲಿದೆ. ಸತ್ಯವನ್ನು ತಿಳಿಯದೆ ದಾರಿತಪ್ಪಿಸುವ

ದ್ವಿಚಕ್ರ ವಾಹನಗಳಿಗೆ ಟೋಲ್ ನಲ್ಲಿ ಸಂಪೂರ್ಣ ವಿನಾಯಿತಿ-ಸಚಿವ ಗಡ್ಕರಿ Read More »

ರಾಷ್ಟ್ರೀಯ ನ್ಯೂಸ್
Scroll to Top