ರಾಷ್ಟ್ರೀಯ ನ್ಯೂಸ್

crime, arrest, suspected

ಭದ್ರತಾ ಮಾಹಿತಿ ಸೋರಿಕೆ ಆರೋಪ ನೌಕಾಪಡೆ ಸಿಬ್ಬಂದಿಯ ಬಂಧನ

(ನ್ಯೂಸ್ ಕಡಬ) newskadaba.com ಜೂ. 27. ಭದ್ರತಾ ಮಾಹಿತಿಯನ್ನು ಪಾಕಿಸ್ತಾನಕ್ಕೆ ತಲುಪಿಸುತ್ತಿದ್ದ ಭಾರತೀಯ ನೌಕಾಪಡೆ ಸಿಬಂದಿಯೊಬ್ಬನನ್ನು ಬಂಧಿಸಿರುವ ಕುರಿತು ವರದಿಯಾಗಿದೆ.   ಬಂಧಿತನನ್ನು ನೌಕಾಪಡೆಯ ಗುಮಾಸ್ತನಾದ ವಿಶಾಲ್‌ ಯಾದವ್‌ ಎಂದು ಗುರುತಿಸಲಾಗಿದೆ.   ಈತ ಭಾರತೀಯ ಮಹಿಳೆಯ ಸೋಗಿನಲ್ಲಿದ್ದ ಪಾಕಿಸ್ತಾನಿ ವ್ಯಕ್ತಿಯಿಂದ ಆಪರೇಷನ್‌ ಸಿಂಧೂರ ಮಾಹಿತಿಗೆ 50,000 ರೂ. ಸೇರಿದಂತೆ, ವಿವಿಧ ಭದ್ರತಾ ಗುಟ್ಟುಗಳನ್ನು ಬಿಟ್ಟುಕೊಟ್ಟದ್ದಕ್ಕಾಗಿ ಈವರೆಗೆ 2 ಲಕ್ಷ ರೂ. ಹಣವನ್ನು ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ.

ಭದ್ರತಾ ಮಾಹಿತಿ ಸೋರಿಕೆ ಆರೋಪ ನೌಕಾಪಡೆ ಸಿಬ್ಬಂದಿಯ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಿರುಪತಿ ಟ್ರಸ್ಟ್ ಗೆ ಒಂದು ಕೋಟಿ ರೂ. ದೇಣಿಗೆ ನೀಡಿದ ಗೂಗಲ್ ಉಪಾಧ್ಯಕ್ಷ..!

(ನ್ಯೂಸ್ ಕಡಬ) newskadaba.com ಜೂ. 27. ತಿರುಮಲ ತಿರುಪತಿ ದೇವಸ್ಥಾನದ ಶ್ರೀ ವೆಂಕಟೇಶ್ವರ ಪ್ರಾಣದಾನ ಟ್ರಸ್ಟ್‌ ಗೆ 1 ಕೋಟಿ ರೂ. ದೇಣಿಗೆಯನ್ನು ಗೂಗಲ್‌ ಉಪಾಧ್ಯಕ್ಷ ತೋಟ ಚಂದ್ರಶೇಖರ್‌ ಅವರು ಗುರುವಾರದಂದು ಸಮರ್ಪಿಸಿದ್ದಾರೆ.   ತಿರುಮಲದಲ್ಲಿರುವ ದೇಗುಲದ ಪ್ರಧಾನ ಕಚೇರಿಯಲ್ಲಿ ಈ ಚೆಕ್‌ನ್ನು ಟಿಟಿಡಿ ಮುಖ್ಯಸ್ಥ ಬಿ.ಆರ್‌.ನಾಯ್ಡು ಅವರಿಗೆ ಚಂದ್ರಶೇಖರ್‌ ಅವರು ಹಸ್ತಾಂತರಿಸಿದ್ದಾರೆ.

ತಿರುಪತಿ ಟ್ರಸ್ಟ್ ಗೆ ಒಂದು ಕೋಟಿ ರೂ. ದೇಣಿಗೆ ನೀಡಿದ ಗೂಗಲ್ ಉಪಾಧ್ಯಕ್ಷ..! Read More »

ರಾಷ್ಟ್ರೀಯ ನ್ಯೂಸ್

ರೈಲ್ವೇ ಹಳಿಗಳ ಮೇಲೆ ಕಾರು ಓಡಿಸಿದ ಮಹಿಳೆ- ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಜೂ. 26. ಮಹಿಳೆಯೊಬ್ಬರು ರೈಲ್ವೆ ಹಳಿಯ ಮೇಲೆ ಕಾರನ್ನು ಚಲಾಯಿಸಿ, ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಂಕರಪಲ್ಲಿ ಬಳಿ ನಡೆದಿದೆ. ಸದ್ಯ ವಿಡಿಯೋ ವೈರಲ್ ಆಗಿದೆ.   ವೀಡಿಯೊದಲ್ಲಿ ಕಾರನ್ನು ರೈಲ್ವೆ ಹಳಿಗಳ ಉದ್ದಕ್ಕೂ ಓಡಿಸುವುದನ್ನು ತೋರಿಸಲಾಗಿದೆ. ಮೂಲಗಳ ಪ್ರಕಾರ, ಮಹಿಳೆಯೋರ್ವರು ಕಾರನ್ನು ರೈಲ್ವೇ ಹಳಿಗಳುದ್ದಕ್ಕೂ ಚಲಾಯಿಸುತ್ತಿದ್ದರು, ರೈಲ್ವೆ ಸಿಬ್ಬಂದಿ ಹಲವಾರು ಸಿಗ್ನಲ್‌ ಗಳನ್ನು ನೀಡಿದ್ದರೂ ಅವರು ನಿಲ್ಲಿಸಲಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು-ಹೈದರಾಬಾದ್ ರೈಲು ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳು

ರೈಲ್ವೇ ಹಳಿಗಳ ಮೇಲೆ ಕಾರು ಓಡಿಸಿದ ಮಹಿಳೆ- ವಿಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್
Crime

ಬೆಂಕಿ ಹಚ್ಚಿ ತಾಯಿಯನ್ನೇ ಕೊಲೆಗೈದ ಮಗ..!

(ನ್ಯೂಸ್ ಕಡಬ) newskadaba.com ಜೂ. 26. ಮಗನೋರ್ವ ಮನೆಯಲ್ಲಿ ಮಲಗಿದ್ದ ತಾಯಿಗೆ ಬೆಂಕಿ ಹಚ್ಚಿ ಬಳಿಕ ನೆರೆಮನೆಯ ಮಹಿಳೆಯನ್ನು ಮನೆಗೆ ಕರೆಸಿ, ಆಕೆಗೂ ಬೆಂಕಿ ಹಚ್ಚಿದ ಘಟನೆ ಮಂಜೇಶ್ವರದಲ್ಲಿ ಗುರುವಾರ ಮುಂಜಾನೆ ನಡೆದಿದೆ. ಘಟನೆಯಲ್ಲಿ ತಾಯಿ ಮೃತಪಟ್ಟಿದ್ದು, ನೆರೆಮನೆಯ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.   ಮೃತ ಮಹಿಳೆಯನ್ನು ವರ್ಕಾಂಡಿ ನಲ್ಲಂಗಿ ನಿವಾಸಿ ದಿ.ಲೂಯಿಸ್‌ ಮೊಂತೇರೋ ಅವರ ಪತ್ನಿ ಹಿಲ್ಡಾ (60) ಎಮದು ಗುರುತಿಸಲಾಗಿದೆ. ನೆರೆಮನೆಯ ವಿಕ್ಟರ್‌ ಅವರ ಪತ್ನಿ ಲೊಲಿಟಾ (30) ಗಂಭೀರವಾಗಿ ಗಾಯಗೊಂಡ

ಬೆಂಕಿ ಹಚ್ಚಿ ತಾಯಿಯನ್ನೇ ಕೊಲೆಗೈದ ಮಗ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೈಬರ್ ಕ್ರೈಂ ಕಾಲರ್ ಟ್ಯೂನ್ ಇಂದಿನಿಂದ ರದ್ದು..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಧ್ವನಿಯಲ್ಲಿರುವ  ಸೈಬರ್ ಅಪರಾಧ ಜಾಗೃತಿ ಕಾಲರ್ ಟ್ಯೂನ್‌ನ್ನು ಇಂದಿನಿಂದ ತೆಗೆದುಹಾಕಲಾಗುವುದು ಎಂದು ಮೂಲಗಳು ತಿಳಿಸಿವೆ.   ಹೆಚ್ಚುತ್ತಿರುವ ಸೈಬರ್ ವಂಚನೆ ಪ್ರಕರಣಗಳ ಕುರಿತು ಮಾಹಿತಿಯನ್ನು ಹರಡುವ ಕೇಂದ್ರದ ಅಭಿಯಾನದ ಭಾಗವಾಗಿ, ಮೊಬೈಲ್ ಬಳಕೆದಾರರು ಪ್ರತಿ ಬಾರಿ ಫೋನ್ ಕರೆ ಮಾಡಿದಾಗಲೂ ಮೊದಲೇ ರೆಕಾರ್ಡ್ ಮಾಡಿದ ಸಂದೇಶವು ಪ್ಲೇ ಆಗುತ್ತಿತ್ತು. ಆದರೆ ತುರ್ತು ಸಂದರ್ಭಗಳಲ್ಲಿ ಕರೆ ಮಾಡುವಾಗ ತಕ್ಷಣ ಸಂಪರ್ಕಿಸಲು ಸಾಧ್ಯವಾಗದ ಕಾರಣ ಕಾಲರ್ ಟ್ಯೂನ್

ಸೈಬರ್ ಕ್ರೈಂ ಕಾಲರ್ ಟ್ಯೂನ್ ಇಂದಿನಿಂದ ರದ್ದು..! Read More »

ರಾಷ್ಟ್ರೀಯ ನ್ಯೂಸ್

ಲೋಕಸಭಾಧ್ಯಕ್ಷ – ವಿಧಾನಸಭಾ ಸ್ಪೀಕರ್ ಪರಸ್ಪರ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಅವರು ಲೋಕಸಭಾಧ್ಯಕ್ಷ ಓಂ.ಬಿರ್ಲಾ ಅವರನ್ನು ಬುಧವಾರ ನವ ದೆಹಲಿಯಲ್ಲಿ ಭೇಟಿ ಮಾಡಿ 11ನೇ ಕಾಮನ್‍ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನವನ್ನು ಸೆಪ್ಟೆಂಬರ್ 9 ಮತ್ತು 10 ರಂದು ನಡೆಸಲು ಕರ್ನಾಟಕವನ್ನು ಆಯ್ಕೆ ಮಾಡಿದಕ್ಕಾಗಿ ಕೃತಜ್ಞತೆಗಳನ್ನು ಸಲ್ಲಿಸಿದರು. ಸಮ್ಮೇಳನದಲ್ಲಿ ಭಾರತದ ಎಲ್ಲಾ ರಾಜ್ಯಗಳ ಪೀಠಾಸೀನ ಅಧಿಕಾರಗಳು ಭಾಗವಹಿಸುವುದಲ್ಲದೇ ಪ್ರಪ್ರಥಮ ಬಾರಿಗೆ ಅಂತರಾಷ್ಟ್ರೀಯ ಮಟ್ಟದ ಕಾಮನ್‍ ವೆಲ್ತ್ ದೇಶಗಳ ಪೀಠಾಸೀನಾಧಿಕಾರಿಗಳನ್ನು ಆಹ್ವಾನಿಸುವ

ಲೋಕಸಭಾಧ್ಯಕ್ಷ – ವಿಧಾನಸಭಾ ಸ್ಪೀಕರ್ ಪರಸ್ಪರ ಭೇಟಿ Read More »

ರಾಷ್ಟ್ರೀಯ ನ್ಯೂಸ್

ಜುಲೈ 1ರಿಂದ ರೈಲು ಟಿಕೆಟ್ ದರ ಹೆಚ್ಚಳ..!

(ನ್ಯೂಸ್ ಕಡಬ) newskadaba.com ಜೂ. 26. ಮೇಲ್‌, ಎಕ್ಸ್‌ ಪ್ರೆಸ್‌ ರೈಲುಗಳ ಎ.ಸಿ, ನಾನ್‌ ಎ.ಸಿ ಹಾಗೂ ಎರಡನೇ ದರ್ಜೆ ಪ್ರಯಾಣದ ಟಿಕೆಟ್‌ ದರಗಳನ್ನು ಜುಲೈ 1ರಿಂದ ತುಸು ಹೆಚ್ಚಳ ಮಾಡಲು ರೈಲ್ವೆ ಇಲಾಖೆ ಮುಂದಾಗಿದೆ.   ಮೇಲ್‌ ಮತ್ತು ಎಕ್ಸ್‌ ಪ್ರೆಸ್‌ ರೈಲುಗಳ ನಾನ್‌ ಎ.ಸಿ ಪ್ರಯಾಣ ದರದಲ್ಲಿ ಪ್ರತಿ ಕಿ.ಮೀ.ಗೆ ಕನಿಷ್ಠ 1 ಪೈಸೆ ಹೆಚ್ಚಳ, ಎ.ಸಿ ದರ್ಜೆ ಪ್ರಯಾಣಕ್ಕೆ ಪ್ರತಿ ಕಿ.ಮೀ.ಗೆ 2 ಪೈಸೆ ಹೆಚ್ಚಿಸುವ ಪ್ರಸ್ತಾವ ಇದೆ ಎಂದು ಮೂಲಗಳು ತಿಳಿಸಿವೆ.

ಜುಲೈ 1ರಿಂದ ರೈಲು ಟಿಕೆಟ್ ದರ ಹೆಚ್ಚಳ..! Read More »

ರಾಷ್ಟ್ರೀಯ ನ್ಯೂಸ್

ವಿಮಾನ ದುರಂತ- 3 ಹಿರಿಯ ಅಧಿಕಾರಿಗಳ ಅಮಾನತು ಮಾಡುವಂತೆ DGCA ಆದೇಶ

(ನ್ಯೂಸ್ ಕಡಬ) newskadaba.com ಜೂ. 21. ಏರ್ ಇಂಡಿಯಾ ವಿಮಾನ ದುರಂತದ ಬೆನ್ನಲ್ಲೇ ಏರ್ ಇಂಡಿಯಾದ 3 ಹಿರಿಯ ಅಧಿಕಾರಿಗಳನ್ನು ವಜಾಗೊಳಿಸುವಂತೆ ಡಿಜಿಸಿಎ ನಿರ್ದೇಶನ ನೀಡಿದೆ.   ವಿಮಾನ ಸಿಬ್ಬಂದಿಯ ವೇಳಾಪಟ್ಟಿಯಲ್ಲಿ ಗಂಭೀರ ಮತ್ತು ಪುನರಾವರ್ತಿತ ತಪ್ಪುಗಳಿಂದಾಗಿ DGCA ಈ ಕ್ರಮ ಕೈಗೊಂಡಿದೆ. ಈ ಪ್ರಕರಣ ಸಂಬಂಧ ಇದೀಗ DGCA ಏರ್ ಇಂಡಿಯಾ ವಿರುದ್ಧ ಮೊದಲ ಕ್ರಮ ಕೈಗೊಂಡಿದ್ದು, ಮೂವರು ಅಧಿಕಾರಿಗಳನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಿದೆ.   ಜೂನ್ 20 ರಂದು ಡಿಜಿಸಿಎ ಹೊರಡಿಸಿದ ಆದೇಶದ

ವಿಮಾನ ದುರಂತ- 3 ಹಿರಿಯ ಅಧಿಕಾರಿಗಳ ಅಮಾನತು ಮಾಡುವಂತೆ DGCA ಆದೇಶ Read More »

ರಾಷ್ಟ್ರೀಯ ನ್ಯೂಸ್

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 20ನೇ ಕಂತು ಬಿಡುಗಡೆ..!

(ನ್ಯೂಸ್ ಕಡಬ) newskadaba.com ಜೂ. 21. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಇದುವರೆಗೆ ಕೇಂದ್ರ ಸರ್ಕಾರ 19 ಕಂತುಗಳನ್ನು ಬಿಡುಗಡೆ ಮಾಡಿದೆ. ಅಂತೆಯೇ ದೇಶದ ರೈತರಿಗೆ ಮುಂದಿನ ಕಂತು ಅಂದ್ರೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ 20ನೇ ಕಂತು ಜೂನ್ ತಿಂಗಳ ಅಂತ್ಯದ ವೇಳೆಗೆ ಸಿಗಲಿದೆ.

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 20ನೇ ಕಂತು ಬಿಡುಗಡೆ..! Read More »

ರಾಷ್ಟ್ರೀಯ ನ್ಯೂಸ್
crime, arrest, suspected

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಘರ್ಷಣೆ- ಓರ್ವ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಜೂ. 21. ಎರಡು ತಂಡದ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದ ಘಟನೆಗೆ ಸಂಬಂಧಿಸಿ ಓರ್ವನನ್ನು ಬಂಧಿಸಿದ ಘಟನೆ ಕುಂಬಳೆಯಲ್ಲಿ ನಡೆದಿದೆ.   ಬಂಧಿತ ಯುವಕನನ್ನು ಉಪ್ಪಳ ಗೇಟ್ ಸಮೀಪದ ಇಸ್ಮಾಯಿಲ್ ರಿಯಾಜ್ ಎಂದು ಗುರುತಿಸಲಾಗಿದೆ. ಹತ್ತನೇ ತರಗತಿ ಹಾಗೂ ಪ್ಲಸ್ ಟು ವಿದ್ಯಾರ್ಥಿಗಳ ಗುಂಪುಗಳ ನಡುವೆ ಈ ಘರ್ಷಣೆ ನಡೆದಿದ್ದು, ಹೊರಗಿನಿಂದ ಬಂದ ಗುಂಪು ಕೂಡಾ ಹೊಡೆದಾಟದಲ್ಲಿ ಭಾಗಿಯಾಗಿತ್ತು ಎನ್ನಲಾಗಿದೆ.   ಸ್ಥಳಕ್ಕೆ ಬಂದ ಪೊಲೀಸರು ಘರ್ಷಣೆಯನ್ನು ನಿಯಂತ್ರಿಸಿ, ಘಟನೆಗೆ ಸಂಬಂಧಿಸಿದಂತೆ 15

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಘರ್ಷಣೆ- ಓರ್ವ ಅರೆಸ್ಟ್..! Read More »

ರಾಷ್ಟ್ರೀಯ ನ್ಯೂಸ್
Scroll to Top