ರಾಷ್ಟ್ರೀಯ ನ್ಯೂಸ್

ವಿಶ್ವದ ಅತ್ಯಂತ ಸುರಕ್ಷತಾ ವಿಮಾನಯಾನ ಸಂಸ್ಥೆಗಳ ಪಟ್ಟಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಜೂ. 21. ವಿಶ್ವದಾದ್ಯಂತ ವೇಗದ ಮತ್ತು ಪರಿಣಾಮಕಾರಿಯಾಗಿ ಸಂಪರ್ಕಿಸುವ ಪ್ರಮುಖ ಸಾರಿಗೆಗಳಲ್ಲಿ ವಿಮಾನ ಪ್ರಯಾಣ ಮೊದಲನೇ ಸ್ಥಾನದಲ್ಲಿದ್ದು, ದೈನಂದಿನ ಓಡಾಟ, ಪ್ರವಾಸೋದ್ಯಮ ಮತ್ತು ವ್ಯಾಪಾರಕ್ಕಾಗಿ, ವಿಮಾನ ಪ್ರಯಾಣವು ಬಹಳ ಕಮ್ಮಿ ಸಮಯದಲ್ಲಿ ಬಹುದೀರ್ಘ ಮತ್ತು ದುರ್ಗಮ ದೂರವನ್ನು ಕ್ರಮಿಸಲು ಸಹಾಯ ಮಾಡುತ್ತದೆ.   ತನ್ನ ಪ್ರಯಾಣಿಕರ ಜೀವಕ್ಕೆ ಸುರಕ್ಷತೆ ಒದಗಿಸುವುದು ಪ್ರತಿ ವಿಮಾನಯಾನ ಸಂಸ್ಥೆಯ ಜವಾಬ್ದಾರಿಯಾಗಿದೆ. ಆದರೆ, ಇತ್ತೀಚೆಗೆ ನಡೆದ ಅಹಮದಾಬಾದ್ ಬಳಿಯ ಏರ್ ಇಂಡಿಯಾ ವಿಮಾನ ಪತನಗೊಂಡ ಸುದ್ದಿ ಪ್ರಯಾಣಿಕರ ಸುರಕ್ಷತೆಯ […]

ವಿಶ್ವದ ಅತ್ಯಂತ ಸುರಕ್ಷತಾ ವಿಮಾನಯಾನ ಸಂಸ್ಥೆಗಳ ಪಟ್ಟಿ ಬಿಡುಗಡೆ Read More »

ರಾಷ್ಟ್ರೀಯ ನ್ಯೂಸ್

ಮೀನುಗಾರನ ಅದೃಷ್ಟ ಬದಲಾಯಿಸಿದ ಮೀನು..!

(ನ್ಯೂಸ್ ಕಡಬ) newskadaba.com ಜೂ. 21. ಮೀನು ಹಿಡಿಯಲೆಂದು ಬಲೆ ಬೀಸಿದ ಮೀನುಗಾರನಿಗೆ ಸಿಕ್ಕಿದ ತಿಲಿಯಾ ಭೋಮಾ ಹೆಸರಿನ ಮೀನುಗಳಿಂದ ಒಡಿಶಾದ ಬಾಲಸೋರ್‌ನ ನಾನಿ ಗೋಪಾಲ್‌ ಎನ್ನುವ ಮೀನುಗಾರರನ ಬಾಳಲ್ಲಿ ಅದೃಷ್ಟ ಒಲಿದಿದೆ. ಅಷ್ಟಕ್ಕೂ ಈ ಮೀನು ಈ ಮೀನುಗಾರ ಬಲೆಗೆ ಬಿದ್ದಿರುವುದು ಒಂದೆರಡಲ್ಲ ಭರ್ಜರಿ 29 ಮೀನುಗಳು. ಪ್ರತಿ ಮೀನು ಬರೋಬ್ಬರಿ 20 ಕೆಜಿಗಿಂತ ಹೆಚ್ಚು ತೂಗುತ್ತದೆ. ಈ ಮೀನುಗಳಿಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದ್ದು, ಇವುಗಳನ್ನು ಖರೀದಿ ಮಾಡಲು ವ್ಯಾಪಾರಿಗಳು ಭಾರೀ ಪೈಪೋಟಿ ಮಾಡುತ್ತಾರೆ. ಅಂದ

ಮೀನುಗಾರನ ಅದೃಷ್ಟ ಬದಲಾಯಿಸಿದ ಮೀನು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇನ್ಮುಂದೆ ದ್ವಿಚಕ್ರ ವಾಹನಗಳಿಗೆ ABS ಮತ್ತು ಡಬಲ್ ಹೆಲ್ಮೆಟ್ ಕಡ್ಡಾಯ..!

(ನ್ಯೂಸ್ ಕಡಬ) newskadaba.com ಜೂ. 21. ದೇಶದಲ್ಲಿ ದ್ವಿಚಕ್ರ ವಾಹನಗಳ ಸುರಕ್ಷತೆಯನ್ನು ಹೆಚ್ಚಿಸಲು ಸಾರಿಗೆ ಸಚಿವಾಲಯವು ಮಹತ್ತರ ಕ್ರಮವೊಂದನ್ನು ತೆಗೆದುಕೊಂಡಿದ್ದು, ಇನ್ನುಮುಂದೆ ಎಲ್ಲಾ ಹೊಸ ದ್ವಿಚಕ್ರ ವಾಹನಗಳಿಗೆ ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್ (ABS) ಮತ್ತು ಎರಡು ಹೆಲ್ಮೆಟ್‌ಗಳನ್ನು ಕಡ್ಡಾಯಗೊಳಿಸುವ ನಿಯಮಕ್ಕೆ ಸಚಿವಾಲಯವು ಅನುಮೋದನೆ ನೀಡಿದೆ.   ಈ ನಿಯಮದ ಪ್ರಕಾರ, 125 ಸಿಸಿಗಿಂತ ಹೆಚ್ಚಿನ ಎಂಜಿನ್ ಸಾಮರ್ಥ್ಯವಿರುವ ಎಲ್ಲಾ ದ್ವಿಚಕ್ರ ವಾಹನಗಳಿಗೆ ABS ಕಡ್ಡಾಯವಾಗಿರುತ್ತದೆ. ABS ಒಂದು ಸುರಕ್ಷತಾ ವೈಶಿಷ್ಟ್ಯವಾಗಿದ್ದು, ಇದು ತುರ್ತು ಬ್ರೇಕಿಂಗ್ ಸಂದರ್ಭದಲ್ಲಿ ಚಕ್ರಗಳು

ಇನ್ಮುಂದೆ ದ್ವಿಚಕ್ರ ವಾಹನಗಳಿಗೆ ABS ಮತ್ತು ಡಬಲ್ ಹೆಲ್ಮೆಟ್ ಕಡ್ಡಾಯ..! Read More »

ರಾಷ್ಟ್ರೀಯ ನ್ಯೂಸ್

ಪಾಸ್ಪೋರ್ಟ್ ಪಡೆಯಲು ಪತ್ನಿ ಸಲ್ಲಿಸುವ ಅರ್ಜಿಗೆ ಪತಿಯ ಸಹಿ ಅವಶ್ಯಕತೆಯಿಲ್ಲ- ಹೈಕೋರ್ಟ್

(ನ್ಯೂಸ್ ಕಡಬ) newskadaba.com ಜೂ. 21. ಮಹಿಳೆಯರು ಪಾಸ್ಪೋರ್ಟ್‌ ಪಡೆದುಕೊಳ್ಳಲು ಸಲ್ಲಿಸುವ ಅರ್ಜಿಗೆ ಪತಿಯ ಅನುಮತಿ ಮತ್ತು ಸಹಿಯ ಅವಶ್ಯಕತೆ ಇಲ್ಲ ಎಂದು ಮದ್ರಾಸ್‌ ಹೈಕೋರ್ಟ್‌ ಮಹತ್ವದ ತೀರ್ಪನ್ನು ನೀಡಿ ಆದೇಶಿಸಿದೆ.   ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸಂದರ್ಭ ನ್ಯಾಯಮೂರ್ತಿ ಎನ್‌.ಆನಂದ್‌ ವೆಂಕಟೇಶ್‌ ಅವರಿದ್ದ ಪೀಠ ಈ ಆದೇಶ ನೀಡಿದೆ.   2023ರಲ್ಲಿ ನಾವು ವಿಚ್ಛೇದನ ಪಡೆಯಲು ಅರ್ಜಿ ಸಲ್ಲಿಸಿದ್ದು, ಆದರೆ ಪ್ರಾದೇಶಿಕ ಪಾಸ್ಪೋರ್ಟ್‌ ವಿತರಣಾ ಕೇಂದ್ರವು ಪತಿಯ ಸಹಿ ಇಲ್ಲ ಎನ್ನುವ ಕಾರಣಕ್ಕೆ ಅರ್ಜಿಯನ್ನು

ಪಾಸ್ಪೋರ್ಟ್ ಪಡೆಯಲು ಪತ್ನಿ ಸಲ್ಲಿಸುವ ಅರ್ಜಿಗೆ ಪತಿಯ ಸಹಿ ಅವಶ್ಯಕತೆಯಿಲ್ಲ- ಹೈಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ನೀಟ್ ಸೂಪರ್‌ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆ ಲಕ್ನೋದ ಕಿಂಗ್ ಜಾರ್ಜ್ ಯುನಿವರ್ಸಿಟಿಯಲ್ಲಿ ಸೀಟು ಗಿಟ್ಟಿಸಿದ ಕಡಬದ ಯುವ ವೈದ್ಯ ಡಾ. ಅವಿನ್

(ನ್ಯೂಸ್ ಕಡಬ) newskadaba.com ಕಡಬ, ಜೂ.20. ಇತ್ತೀಚೆಗೆ ನಡೆದ ನೀಟ್ ಸೂಪರ್ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಕಡಬದ ಯುವ ವೈದ್ಯರೋರ್ವರು ದೇಶದ ಪ್ರತಿಷ್ಠಿತ ಲಕ್ನೋ ಕಿಂಗ್ ಜಾರ್ಜ್ ಮೆಡಿಕಲ್ ಯುನಿವರ್ಸಿಟಿಯಲ್ಲಿ ಸರ್ಕಾರಿ ಕೋಟಾದಡಿ‌ ಸೀಟು ಗಿಟ್ಟಿಸಿಕೊಂಡಿದ್ದಾರೆ.   ಕಡಬ ತಾಲೂಕಿನ ಎಡಮಂಗಲ ಗ್ರಾಮದ ದೋಣಿಮನೆ ಶ್ರೀ ದುಷ್ಯಂತ ಗೌಡ ಮತ್ತು ಶ್ರೀಮತಿ ಪ್ರೇಮ ದಂಪತಿಯ ಪುತ್ರ ಯುವ ವೈದ್ಯ ಡಾ. ಅವಿನ್ ದೋಣಿಮನೆ, ನೀಟ್ ಪರೀಕ್ಷೆ ಬರೆದು MCh ನ್ಯೂರೋ ಸರ್ಜರಿ (Brain &

ನೀಟ್ ಸೂಪರ್‌ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆ ಲಕ್ನೋದ ಕಿಂಗ್ ಜಾರ್ಜ್ ಯುನಿವರ್ಸಿಟಿಯಲ್ಲಿ ಸೀಟು ಗಿಟ್ಟಿಸಿದ ಕಡಬದ ಯುವ ವೈದ್ಯ ಡಾ. ಅವಿನ್ Read More »

ರಾಷ್ಟ್ರೀಯ ನ್ಯೂಸ್

ಬಿಹಾರದಲ್ಲಿ ಇಂದು 5000 ಕೋಟಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಚಾಲನೆ

(ನ್ಯೂಸ್ ಕಡಬ) newskadaba.com ಜೂ. 20. ಉತ್ತರ ಬಿಹಾರದ ಸಂಪರ್ಕಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಸಿವಾನ್‌ನಲ್ಲಿ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಲಿದ್ದಾರೆ. ಜೊತೆಗೆ ರಾಜ್ಯದ ವಿವಿಧೆಡೆ 5,000 ಕೋಟಿ ರೂ.ಗಿಂತಲೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.   ವರದಿಯ ಪ್ರಕಾರ, ಉತ್ತರ ಬಿಹಾರದ ಸಂಪರ್ಕಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಮುಜಾಫರ್‌ಪುರ ಮತ್ತು ಬೆಟ್ಟಿಯಾ ಮೂಲಕ ಪಾಟಲಿಪುತ್ರ ಮತ್ತು ಗೋರಖ್‌ಪುರ ಮಾರ್ಗದಲ್ಲಿ ಹೊಸ ವಂದೇ

ಬಿಹಾರದಲ್ಲಿ ಇಂದು 5000 ಕೋಟಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಚಾಲನೆ Read More »

ರಾಷ್ಟ್ರೀಯ ನ್ಯೂಸ್

ವಿಕಲಚೇತನ ತಂದೆಗೆ 15 ಬಾರಿ ಚಾಕುವಿನಿಂದ ಚುಚ್ಚಿದ ಮಗ..!

(ನ್ಯೂಸ್ ಕಡಬ) newskadaba.com ಜೂ. 20. ಅಂಗಡಿ ಮಾಲೀಕ ವಿಕಲಚೇತನ ತಂದೆಗೆ ಸ್ವತಃ ಮಗನೇ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಛತ್ತೀಸ್ ಗಢದ ಬಲೋಡಾಬಜಾರ್ ನಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಹಲ್ಲೆಗೊಳಗಾದವರು ನರೇಂದ್ರ ಸಿಂಗ್ ಚಾವ್ಲಾ. ಆರೋಪಿ ಅವರ ಹಿರಿಯ ಮಗ ಅಮರ್ಜೀತ್ ಎಂದು ಗುರುತಿಸಲಾಗಿದೆ.   ಮದ್ಯದ ಅಮಲಿನಲ್ಲಿದ್ದ ಮಗ ಅಮರ್ಜೀತ್ ಬೈಕಿನಲ್ಲಿ ಬಂದು ಅಂಗಡಿಗೆ ನುಗ್ಗಿ ತನ್ನ ವಿಕಲಚೇತನ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.

ವಿಕಲಚೇತನ ತಂದೆಗೆ 15 ಬಾರಿ ಚಾಕುವಿನಿಂದ ಚುಚ್ಚಿದ ಮಗ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜೂ.21ರಿಂದ 16 ಅಂತರಾಷ್ಟ್ರೀಯ ಮಾರ್ಗಗಳಲ್ಲಿ ಏರ್ ಇಂಡಿಯಾ ಕಾರ್ಯಾಚರಣೆ ಕಡಿತ

(ನ್ಯೂಸ್ ಕಡಬ) newskadaba.com ಜೂ. 20. ಜೂನ್ 21ರಿಂದ ಜುಲೈ 15ರ ವರೆಗೆ ಹದಿನಾರು ಅಂತರರಾಷ್ಟ್ರೀಯ ವಾಯುಮಾರ್ಗಗಳಲ್ಲಿ ವಿಮಾನ ಸಂಚಾರವನ್ನು ಕಡಿತಗೊಳಿಸುವುದಾಗಿ ಏರ್‌ ಇಂಡಿಯಾ ಪ್ರಕಟಿಸಿದೆ. ಜೂನ್ 12ರ ಅಹ್ಮದಾಬಾದ್ ದುರಂತದ ಬಳಿಕ ಟಾಟಾ ಮಾಲೀಕತ್ವದ ಏರ್‌ ಇಂಡಿಯಾದ ಹಲವು ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಂಡಿರುವುದಾಗಿ ತಿಳಿದುಬಂದಿದೆ. ವೇಳಾಪಟ್ಟಿಯ ಸ್ಥಿರತೆಯನ್ನು ಪುನಃಸ್ಥಾಪಿಸುವ ಮತ್ತು ಕೊನೆಕ್ಷಣದಲ್ಲಿ ಪ್ರಯಾಣಿಕರಿಗೆ ಆಗುವ ಅನಾನುಕೂಲತೆಗಳನ್ನು ಕಡಿಮೆ ಮಾಡುವ ಸಲುವಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸ್ಪಷ್ಟಪಡಿಸಿದೆ. ಜೂನ್ 21ರಿಂದ

ಜೂ.21ರಿಂದ 16 ಅಂತರಾಷ್ಟ್ರೀಯ ಮಾರ್ಗಗಳಲ್ಲಿ ಏರ್ ಇಂಡಿಯಾ ಕಾರ್ಯಾಚರಣೆ ಕಡಿತ Read More »

ರಾಷ್ಟ್ರೀಯ ನ್ಯೂಸ್

ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಯಾವುದೇ ದೋಷಗಳಿರಲಿಲ್ಲ ಸಿಇಒ ಕ್ಯಾಂಪ್ ಬೆಲ್ ವಿಲ್ಸನ್

(ನ್ಯೂಸ್ ಕಡಬ) newskadaba.com ಜೂ. 20. ಗುಜರಾತಿನ ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್‌ಇಂಡಿಯಾ ವಿಮಾನದಲ್ಲಿ ಯಾವುದೇ ದೋಷಗಳಿರಲಿಲ್ಲ, ವಿಮಾನದಲ್ಲಿ ನಿಯಮಿತ ತಪಾಸಣೆಗಳನ್ನು ಮಾಡಲಾಗುತ್ತಿತ್ತು ಎಂದು ಏರ್‌ ಇಂಡಿಯಾ ಸಿಇಒ ಕ್ಯಾಂಪ್‌ಬೆಲ್‌ ವಿಲ್ಸನ್‌ ಹೇಳಿದ್ದಾರೆ. ಈ ಕುರಿತು ಕೇಂದ್ರ ವಾಯುಯಾನ ಸಚಿವಾಲಯ ನಿರ್ಧಾರ ಮಾಡಲಿದೆ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.   ದುರಂತಕ್ಕೀಡಾದ ಏರ್ ಇಂಡಿಯಾದ ಕೊನೆಯ ತಪಾಸಣೆ 2023 ರ ಜೂನ್‌ನಲ್ಲಿ ನಡೆದಿತ್ತು. ಮುಂದಿನ ತಪಾಸಣೆ ಡಿಸೆಂಬರ್‌ ತಿಂಗಳಿನಲ್ಲಿ ಆಗಬೇಕಿತ್ತು. ಬಲಭಾಗದ ಎಂಜಿನ್‌ನ ದುರಸ್ತಿ ಕಾರ್ಯ ಮಾರ್ಚ್‌ನಲ್ಲಿ ನಡೆಸಲಾಗಿತ್ತು.

ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಯಾವುದೇ ದೋಷಗಳಿರಲಿಲ್ಲ ಸಿಇಒ ಕ್ಯಾಂಪ್ ಬೆಲ್ ವಿಲ್ಸನ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಹುಲ್ ಗಾಂಧಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newsksdaba.com ಜೂ. 19. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರದಂದು ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಅವರು, “ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೀರ್ಘಾಯುಷ್ಯ ಮತ್ತು ಆರೋಗ್ಯ ಸಿಗಲಿ” ಎಂದು ಟ್ವೀಟ್ ಮಾಡಿದ್ದಾರೆ. ರಾಹುಲ್ ಗಾಂಧಿ ಅವರು ಜೂನ್ 19, 1970 ರಂದು ದೆಹಲಿಯ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಮಾಜಿ

ರಾಹುಲ್ ಗಾಂಧಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್
Scroll to Top