ರಾಷ್ಟ್ರೀಯ ನ್ಯೂಸ್

ವಿಮಾನ ಪತನ- ಮಂಗಳೂರು ಮೂಲದ ಕ್ಲೈವ್ ಕುಂದರ್ ವಿಧಿವಶ

(ನ್ಯೂಸ್ ಕಡಬ) newskadaba.com ಜೂ. 13. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಏರ್ ಇಂಡಿಯಾ ವಿಮಾನ ಪತನಗೊಂಡ ದುರಂತದಲ್ಲಿ ವಿಮಾನದಲ್ಲಿದ್ದ 242 ಮಂದಿ ಪ್ರಯಾಣಿಕರ ಪೈಕಿ ಮಂಗಳೂರು ಮೂಲದ ಮುಂಬೈ ನಿವಾಸಿ ಕೋ ಪೈಲಟ್ ಕ್ಲೈವ್ ಕುಂದರ್ ಅವರು ಕೂಡಾ ಒಬ್ಬರಾಗಿದ್ದರು. ಪ್ಯಾರಿಸ್ ಏರ್ ಇಂಕ್‌ ನಲ್ಲಿ ತರಬೇತಿ ಪಡೆದಿದ್ದ ಕ್ಲೈವ್ ಕುಂದರ್ ಅವರು, 1,100 ಗಂಟೆಗಳ ಹಾರಾಟದ ಅನುಭವ ಹೊಂದಿದ್ದರು. 8,200ಕ್ಕೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದ ಲೈನ್ ಟ್ರೈನಿಂಗ್ ಕ್ಯಾಪ್ಟನ್ ಸುಮಿತ್ […]

ವಿಮಾನ ಪತನ- ಮಂಗಳೂರು ಮೂಲದ ಕ್ಲೈವ್ ಕುಂದರ್ ವಿಧಿವಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಏರ್ ಇಂಡಿಯಾ ವಿಮಾನ ಪತನ- ಪ್ರಯಾಣಿಕರ ಪಟ್ಟಿ ರಿಲೀಸ್

(ನ್ಯೂಸ್ ಕಡಬ) newskadaba.com ಜೂ. 12. ಗುಜರಾತ್‌ನ ಅಹ್ಮದಾಬಾದ್‌ನಿಂದ ಲಂಡನ್‌ನ ಗ್ಯಾಟ್ವಿಕ್‌ಗೆ ಹಾರಾಟ ನಡೆಸುತ್ತಿದ್ದ ವಿಮಾನವೊಂದು ಟೇಕ್ ಆಫ್ ಆದ ಬೆನ್ನಲ್ಲೇ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿ 242 ಪ್ರಯಾಣಿಕರಿದ್ದರು ಎಂದು ಏರ್ ಇಂಡಿಯಾ ದೃಢಪಡಿಸಿದೆ. ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್ ಮಾಡಿರುವ ಏರ್ ಇಂಡಿಯಾ, ಅಹ್ಮದಾಬಾದ್‌ನಿಂದ ಮಧ್ಯಾಹ್ನ 1.38ಕ್ಕೆ ಹೊರಟ ಬೋಯಿಂಗ್ 787-8 ಮಾಡೆಲ್ ವಿಮಾನದಲ್ಲಿ 242 ಪ್ರಯಾಣಿಕರಿದ್ದು, ಅವರಲ್ಲಿ 169 ಮಂದಿ ಭಾರತೀಯರು, 53 ಮಂದಿ ಬ್ರಿಟಿಷ್, ಓರ್ವ ಕೆನಡಾ ಪ್ರಜೆ ಮತ್ತು 7 ಮಂದಿ

ಏರ್ ಇಂಡಿಯಾ ವಿಮಾನ ಪತನ- ಪ್ರಯಾಣಿಕರ ಪಟ್ಟಿ ರಿಲೀಸ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಹಮದಾಬಾದ್: 242 ಮಂದಿಯನ್ನು ಹೊತ್ತು ಲಂಡನ್ ಹೊರಟಿದ್ದ ವಿಮಾನ ಪತನ

(ನ್ಯೂಸ್ ಕಡಬ) newskadaba.com ಗುಜರಾತ್, ಜೂ.12. ಸುಮಾರು 242 ಜನರನ್ನು ಹೊತ್ತ ವಿಮಾನವೊಂದು ಟೇಕ್ ಆಫ್ ವೇಳೆ ಪತನಗೊಡಿರುವ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಅಹಮ್ಮದಾಬಾದ್‌ ನ ಮೇಘನಿ ನಗರ ಪ್ರದೇಶದಲ್ಲಿ ಸುಮಾರು 242 ಜನರನ್ನು ಹೊತ್ತ ವಿಮಾನ ಟೇಕ್ ಆಫ್ ವೇಳೆ ಪತನಗೊಡಿದೆ. ನೂರಕ್ಕೂ ಅಧಿಕ ಮಂದಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದ್ದು, ಸ್ಥಳದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಅಹಮ್ಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ ಗೆ ತೆರಳುತ್ತಿದ್ದ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ಪತನಗೊಂಡಿದೆ.

ಅಹಮದಾಬಾದ್: 242 ಮಂದಿಯನ್ನು ಹೊತ್ತು ಲಂಡನ್ ಹೊರಟಿದ್ದ ವಿಮಾನ ಪತನ Read More »

ರಾಷ್ಟ್ರೀಯ ನ್ಯೂಸ್

ಹಡಗಿನಲ್ಲಿ ಅಗ್ನಿದುರಂತ- ಗಾಯಾಳುಗಳು ಮಂಗಳೂರು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಜೂ. 10. ಕೇರಳದ ಬೇಪೋರ್ ಕರಾವಳಿಯಿಂದ ಸುಮಾರು 78 ನಾಟಿಕಲ್ ಮೈಲು ದೂರದಲ್ಲಿ ಬೃಹತ್ ಕಂಟೈನರ್ ಹಡಗಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಗಾಯಗೊಂಡಿರುವ ಹಡಗಿನ ಆರು ಮಂದಿ ಸಿಬ್ಬಂದಿಗಳನ್ನು ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೇರೀತಿ ರಕ್ಷಿಸಲ್ಪಟ್ಟ ಉಳಿದ 12 ಮಂದಿಯನ್ನೂ ಮಂಗಳೂರಿಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ. ದುರಂತಕ್ಕೀಡಾದ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಹೊತ್ತ ಐಎನ್ಎಸ್ ಸೂರತ್ ಸೋಮವಾರದಂದು ತಡರಾತ್ರಿ ಪಣಂಬೂರಿನ ಹೊಸ ಮಂಗಳೂರು ಬಂದರು ಪ್ರಾಧಿಕಾರಕ್ಕೆ ಆಗಮಿಸಿದೆ. ಅಲ್ಲಿಂದ ಆರು ಮಂದಿ

ಹಡಗಿನಲ್ಲಿ ಅಗ್ನಿದುರಂತ- ಗಾಯಾಳುಗಳು ಮಂಗಳೂರು ಆಸ್ಪತ್ರೆಗೆ ದಾಖಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಂಚಾರದಟ್ಟಣೆ ನಿಯಂತ್ರಣಕ್ಕೆ 25 ಹಸಿರು ಎಕ್ಸ್‌ ಪ್ರೆಸ್ ಹೆದ್ದಾರಿಗಳ ನಿರ್ಮಾಣ- ಸಚಿವ ಗಡ್ಕರಿ

(ನ್ಯೂಸ್ ಕಡಬ) newskadaba.com ಜೂ. 10. ದೆಹಲಿಯನ್ನು ಸಂಚಾರದಟ್ಟಣೆ ಮತ್ತು ಮಾಲಿನ್ಯದ ಸಮಸ್ಯೆಗಳಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು 25 ಹಸಿರು ಎಕ್ಸ್‌ ಪ್ರೆಸ್ ಹೆದ್ದಾರಿಗಳ ನಿರ್ಮಾಣಕ್ಕೆ ಮುಂದಾಗಿದ್ದು, ಇದು ಭಾರತದ ಸಂಪೂರ್ಣ ನಕ್ಷೆಯನ್ನು ಬದಲಾಯಿಸುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಂಚಾರ ದಟ್ಟಣೆ ಮತ್ತು ಮಾಲಿನ್ಯದ ಸಮಸ್ಯೆಗಳಿಂದ ಮುಕ್ತಗೊಳಿಸಲು ಕೇಂದ್ರ ಸರ್ಕಾರವು 1.5 ಲಕ್ಷ ಕೋಟಿ ರೂ.ಗಳ ರಸ್ತೆಗಳನ್ನು ನಿರ್ಮಿಸುತ್ತಿದೆ. ಇದರಿಂದ ನಾವು ದೆಹಲಿಯಿಂದ

ಸಂಚಾರದಟ್ಟಣೆ ನಿಯಂತ್ರಣಕ್ಕೆ 25 ಹಸಿರು ಎಕ್ಸ್‌ ಪ್ರೆಸ್ ಹೆದ್ದಾರಿಗಳ ನಿರ್ಮಾಣ- ಸಚಿವ ಗಡ್ಕರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆರ್‌ಬಿಐ ರೆಪೋ ದರ ಶೇ. 5.50ಕ್ಕೆ ಇಳಿಕೆ- ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ

(ನ್ಯೂಸ್ ಕಡಬ) newskadaba.com, ಜೂ.06. ಆರ್‌ಬಿಐ ಸತತ ಮೂರನೇ ಬಾರಿ ರೆಪೋ ದರ ಕಡಿತಗೊಳಿಸಿದೆ. ನಿರೀಕ್ಷೆಯಂತೆ ಈ ಬಾರಿ ಬಡ್ಡಿದರವನ್ನು 50 ಮೂಲಾಂಕಗಳಷ್ಟು ಇಳಿಕೆ ಮಾಡಲಾಗಿದೆ. ಶೇ. 6ರಷ್ಟಿರುವ ಬಡ್ಡಿದರ ಈಗ ಶೇ. 5.50ಕ್ಕೆ ಇಳಿಕೆಯಾಗಿದೆ. ಎಂಪಿಸಿ ಸಭೆಯ ಈ ನಿರ್ಧಾರವನ್ನು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ. ಆರ್‌ಬಿಐ ತನ್ನ ರಿಪೋ ದರವನ್ನು ಸತತ ಮೂರನೇ ಬಾರಿ ಇಳಿಕೆ ಮಾಡಿದಂತಾಗಿದೆ. ಈ ವರ್ಷದ ಆರಂಭದಲ್ಲಿ ರಿಪೋ ದರ ಶೇ. 6.50ರಷ್ಟಿತ್ತು. ಆರು ತಿಂಗಳ

ಆರ್‌ಬಿಐ ರೆಪೋ ದರ ಶೇ. 5.50ಕ್ಕೆ ಇಳಿಕೆ- ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಪಿಎಲ್: ‘ಈ ಸಲ‌ ಕಪ್ ನಮ್ದೇ’- ಚೊಚ್ಚಲ ಪ್ರಶಸ್ತಿ ಎತ್ತಿದ ಆರ್ ಸಿಬಿ

(ನ್ಯೂಸ್ ಕಡಬ) newskadaba.com ಅಹಮದಾಬಾದ್, ಜೂ. 03. ಕಪ್‌ಗಾಗಿ ಆರ್‌ಸಿಬಿಯ 18 ವರ್ಷದ ಕಾಯುವಿಕೆಗೆ ಕೊನೆಗೂ ತೆರೆ ಬಿದ್ದಿದ್ದು, 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಆಗಿ ಹೊರ ಹೊಮ್ಮಿದೆ‌. ಇದರಿಂದ ಕೋಟ್ಯಾಂತರ ಅಭಿಮಾನಿಗಳ ಮುಗಿಲು ಮುಟ್ಟಿದ ಸಂಭ್ರಮದ ನಡುವೆ ರಜತ್ ಪಾಟಿದಾರ್ ಬಳಗ ಪ್ರಥಮ ಬಾರಿಗೆ ಪ್ರಶಸ್ತಿ ಜಯಿಸಿ ನೂತನ ದಾಖಲೆ ನಿರ್ಮಿಸಿದೆ. ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6

ಐಪಿಎಲ್: ‘ಈ ಸಲ‌ ಕಪ್ ನಮ್ದೇ’- ಚೊಚ್ಚಲ ಪ್ರಶಸ್ತಿ ಎತ್ತಿದ ಆರ್ ಸಿಬಿ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉತ್ತರ ಸಿಕ್ಕಿಂನಲ್ಲಿ ಭಾರೀ ಭೂಕುಸಿತ: ದುರ್ಘಟನೆಯಲ್ಲಿ ಮೂವರು ಸೈನಿಕರು ಬಲಿ, 6 ಸೈನಿಕರು ಮಿಸ್ಸಿಂಗ್

(ನ್ಯೂಸ್ ಕಡಬ) newskadaba.com ಕಡಬ,ಜೂ.02: ಈಶಾನ್ಯ ರಾಜ್ಯಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಈ ನಡುವೆ ಉತ್ತರ ಸಿಕ್ಕಿಂನಲ್ಲಿ ನಿರಂತರ ಮಳೆಯಿಂದಾಗಿ ಮಿಲಿಟರಿ ಶಿಬಿರಗಳಿರುವ‌ ಛಾತೆನ್‌ನಲ್ಲಿ ಭೂಕುಸಿತ ಸಂಭವಿಸಿದ್ದು, ಮೂವರು ಸೈನಿಕರು ದುರ್ಮರಣಕ್ಕೀಡಾಗಿದ್ದಾರೆ. ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದ್ದು, ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ 6 ಮಂದಿ ಸೈನಿಕರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಸೈನಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಇದುವರೆಗಿನ ಕಾರ್ಯಾಚರಣೆಯಲ್ಲಿ ಮೃತಪಟ್ಟ ಸೈನಿಕರಾದ ಹವ್ ಲಖ್ವಿಂದರ್ ಸಿಂಗ್, ಲ್ಯಾನ್ಸ್ ನಾಯಕ್ ಮುನೀಶ್ ಠಾಕೂರ್ ಮತ್ತು

ಉತ್ತರ ಸಿಕ್ಕಿಂನಲ್ಲಿ ಭಾರೀ ಭೂಕುಸಿತ: ದುರ್ಘಟನೆಯಲ್ಲಿ ಮೂವರು ಸೈನಿಕರು ಬಲಿ, 6 ಸೈನಿಕರು ಮಿಸ್ಸಿಂಗ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅರಣ್ಯ ಇಲಾಖೆಯ ರಾಯಭಾರಿಯಾದ ಅನಿಲ್ ಕುಂಬ್ಳೆ

(ನ್ಯೂಸ್ ಕಡಬ) newskadaba.com, ಮೇ.27. ಮಾಜಿ ಕ್ರಿಕೆಟಿಗ, ಕನ್ನಡಿಗ ಅನಿಲ್ ಕುಂಬ್ಳೆ ಇನ್ನು ಮುಂದೆ ಅರಣ್ಯ ಇಲಾಖೆಯ ರಾಯಭಾರಿಯಾಗಲಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅನಿಲ್ ಕುಂಬ್ಳೆ ರಾಯಭಾರಿ ಆಗಿರೋ ವಿಚಾರವನ್ನು ಸ್ಪಷ್ಟಪಡಿಸಿದರು. ಅನಿಲ್ ಕುಂಬ್ಳೆ ಅವರು ಅರಣ್ಯ ಇಲಾಖೆ ರಾಯಭಾರಿಯಾಗಲು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು. ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಅನಿಲ್ ಕುಂಬ್ಳೆ ಅವರಿಗೆ ಇದೆ. ಇವರು

ಅರಣ್ಯ ಇಲಾಖೆಯ ರಾಯಭಾರಿಯಾದ ಅನಿಲ್ ಕುಂಬ್ಳೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐತಿಹಾಸಿಕ ತಾಜ್ ಮಹಲ್ ಗೆ ಡ್ರೋನ್ ದಾಳಿಯಾಗದಂತೆ ರಕ್ಷಣೆ ಒದಗಿಸಲು ಕ್ರಮ

(ನ್ಯೂಸ್ ಕಡಬ) newskadaba.com , ಮೇ.26. ಆಗ್ರಾ: ಸಂಭಾವ್ಯ ಅಪಾಯದ ವಿರುದ್ಧ ರಕ್ಷಣೆ ಒದಗಿಸಲು ಐತಿಹಾಸಿಕ ತಾಜ್ ಮಹಲ್ ನ ಭದ್ರತೆಯನ್ನು ಹೆಚ್ಚಿಸಲು ವಿವಿಧ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದೀಗ ವೈಮಾನಿಕ ಬೆದರಿಕೆಗಳನ್ನು ಎದುರಿಸಲು ತಾಜ್ ಮಹಲ್ ವ್ಯಾಪ್ತಿಯಲ್ಲಿ ಡ್ರೋನ್ ವಿರೋಧಿ ವ್ಯವಸ್ಥೆಯನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಮೂಲಕ ತಾಜ್ ಮಹಲ್‌ನ ಭದ್ರತೆಯು ಹೆಚ್ಚು ಹೈಟೆಕ್ ಗೊಳಿಸಲಾಗುತ್ತದೆ. ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಮತ್ತು ಉತ್ತರ ಪ್ರದೇಶ ಪೊಲೀಸರು ಈ ಸ್ಮಾರಕಕ್ಕೆ ರಕ್ಷಣೆ ಒದಗಿಸುತ್ತಿದ್ದಾರೆ ಎಂದು ಭದ್ರತಾ

ಐತಿಹಾಸಿಕ ತಾಜ್ ಮಹಲ್ ಗೆ ಡ್ರೋನ್ ದಾಳಿಯಾಗದಂತೆ ರಕ್ಷಣೆ ಒದಗಿಸಲು ಕ್ರಮ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top