ರಾಷ್ಟ್ರೀಯ ನ್ಯೂಸ್

ಸುಪ್ರೀಂ ಕೋರ್ಟ್‌ನ 52ನೇ ಸಿಜೆಐ ಆಗಿ ಬಿ.ಆರ್. ಗವಾಯಿ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com , ಮೇ.14. ಸುಪ್ರೀಂ ಕೋರ್ಟ್‌ನ 52ನೇ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ಬಿ.ಆರ್. ಗವಾಯಿ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ನ್ಯಾಯಮೂರ್ತಿ ವ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಗವಾಯಿ ಅವರು ಈ ವರ್ಷ ನವೆಂಬರ್ 23ರಂದು ನಿವೃತ್ತಿ ಹೊಂದಲಿದ್ದಾರೆ. ಗವಾಯಿ ಅವರು ಕೆ.ಜಿ. ಬಾಲಕೃಷ್ಣನ್ ಅವರ ನಂತರ ಸಿಜೆಐ ಸ್ಥಾನ ಅಲಂಕರಿಸುತ್ತಿರುವ ದಲಿತ ಸಮುದಾಯದ […]

ಸುಪ್ರೀಂ ಕೋರ್ಟ್‌ನ 52ನೇ ಸಿಜೆಐ ಆಗಿ ಬಿ.ಆರ್. ಗವಾಯಿ ಪ್ರಮಾಣ ವಚನ ಸ್ವೀಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿರಾ ಗಾಂಧಿ ಗುಣಗಾನ ಮಾಡುತ್ತಾ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ಟೀಕೆ

(ನ್ಯೂಸ್ ಕಡಬ) newskadaba.com , ಮೇ.13. ಪಾಕಿಸ್ತಾನವನ್ನು ಎರಡು ಭಾಗ ಮಾಡಿ ಸದೆಬಡೆದ ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ರವರ ಹೋರಾಟವನ್ನು ಇಂದು ದೇಶದ ಪ್ರತಿಯೊಬ್ಬ ನಾಗರೀಕರು ಸರಿಸುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌‍.ಮನೋಹರ್‌ ಹೇಳಿದ್ದಾರೆ.ಅವರ ದಿಟ್ಟತನದ ಕ್ರಮಗಳು ಇಂದಿಗೂ ಅವಿಸರಣೀಯ ಹಾಗೂ ಭಾರತದ ಸೈನಿಕರಿಗೆ ಇಂದಿರಾಗಾಂಧಿ ಅವರು ನೀಡಿದ ನೈತಿಕ ಬೆಂಬಲದಿಂದ ಇಡೀ ಪಾಕಿಸ್ತಾನವನ್ನು ಬಗ್ಗು ಬಡಿಯಲು ಸಾಧ್ಯವಾಯಿತು ಎಂದು ದೇಶದ ಜನತೆ ಹೆಮೆಯಿಂದ ಹೇಳಿಕೊಳ್ಳುತ್ತಿದ್ದಾರೆ. ಭಾರತದ ಸೈನಿಕರು ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ

ಇಂದಿರಾ ಗಾಂಧಿ ಗುಣಗಾನ ಮಾಡುತ್ತಾ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ಟೀಕೆ Read More »

ರಾಷ್ಟ್ರೀಯ ನ್ಯೂಸ್

ಕಾಶ್ಮೀರದಲ್ಲಿ ಸೇನಾ ಕಾರ್ಯಚರಣೆ; ಓರ್ವ ಉಗ್ರನ ಎನ್ ಕೌಂಟರ್

(ನ್ಯೂಸ್ ಕಡಬ) newskadaba.com , ಮೇ.13. ಶ್ರೀನಗರ: ಏ. 22 ರಂದು ಪಹಲ್ಗಾಮ್‌ನಲ್ಲಿ ನಡೆದ ದಾಳಿ ಬಳಿಕ ಉಗ್ರರ ವಿರುದ್ಧ ಕಾರ್ಯಾಚರಣೆ ಜೋರಾಗಿದೆ. ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರರ ತಾಣಗಳನ್ನು ಧ್ವಂಸ ಮಾಡಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರಿಗಾಗಿ ಶೋಧ ಮತ್ತಷ್ಟು ಹೆಚ್ಚಾಗಿದೆ. ಮಂಗಳವಾರ ಶೋಪಿಯಾನ್‌ನ ಜಿನ್‌ಪಥರ್ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಒಬ್ಬ ಲಷ್ಕರ್-ಎ-ತೈಬಾ ಭಯೋತ್ಪಾದಕ ಹತನಾಗಿದ್ದಾನೆ ಎಂದು ತಿಳಿದು ಬಂದಿದೆ. ಇತರ

ಕಾಶ್ಮೀರದಲ್ಲಿ ಸೇನಾ ಕಾರ್ಯಚರಣೆ; ಓರ್ವ ಉಗ್ರನ ಎನ್ ಕೌಂಟರ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಸೇನಾ ಕಾರ್ಯಾಚರಣೆಯ ನೇರ ಪ್ರಸಾರ ಬೇಡ’ – ರಕ್ಷಣಾ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com, ಮೇ.09: ಭಾರತ ಮತ್ತು ಪಾಕಿಸ್ತಾನ ಸೇನಾ ಪಡೆಗಳ ನಡುವೆ ದಾಳಿ, ಪ್ರತಿ ದಾಳಿ ಹೆಚ್ಚಾಗಿದೆ. ಈ ಬಗ್ಗೆ  ಚಾನೆಲ್‌ಗಳಲ್ಲಿ ನಿರಂತರ ನೇರ ಪ್ರಸಾರ ಮಾಡಲಾಗುತ್ತಿದೆ. ಇದನ್ನು ನಿಲ್ಲಿಸುವಂತೆ ರಕ್ಷಣಾ ಸಚಿವಾಲಯ ಸೂಚನೆ ನೀಡಿದೆ. ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಂದೇಶ ಕಳುಹಿಸಿರುವ ರಕ್ಷಣಾ ಇಲಾಖೆ,  ನೇರ ಪ್ರಸಾರದ ಸುದ್ದಿಯಿಂದ ಭಾರತೀಯ ಸೇನೆಯ ಸಿಬ್ಬಂದಿಯ ಜೀವಕ್ಕೆ ಅಪಾಯ ಎದುರಾಗಬಹುದಾದ ಸಾಧ್ಯತೆ ಇರುತ್ತದೆ ಎಂದು ಸೂಚನೆ ನೀಡಲಾಗಿದೆ. ಎಲ್ಲಾ ಮಾಧ್ಯಮ ವಾಹಿನಿಗಳು, ಡಿಜಿಟಲ್ ವೇದಿಕೆಗಳು ಮತ್ತು ಇತರರು ರಕ್ಷಣಾ ಕಾರ್ಯಾಚರಣೆಗಳು

‘ಸೇನಾ ಕಾರ್ಯಾಚರಣೆಯ ನೇರ ಪ್ರಸಾರ ಬೇಡ’ – ರಕ್ಷಣಾ ಇಲಾಖೆ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ದೇಶಾದ್ಯಂತ ಹೈಅಲರ್ಟ್‌ – 24 ಏರ್‌ಪೋರ್ಟ್‌ಗಳು ತಾತ್ಕಾಲಿಕ ಸ್ಥಗಿತ

(ನ್ಯೂಸ್ ಕಡಬ) newskadaba.com, ಮೇ.09: ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ಹಲವು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣದ ಸಲಹೆಗಳನ್ನು ನೀಡಿದ್ದು, ಅದಕ್ಕೆ ಅನುಗುಣವಾಗಿ ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಯನ್ನು ಮಾಡಿಕೊಳ್ಳುವಂತೆ ತಿಳಿಸಿವೆ. ದೇಶಾದ್ಯಂತ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಬಿಗಿ ಕಟ್ಟೆಚ್ಚರ ವಹಿಸಲಾಗಿದೆ. ದೇಶದ ರಾಜಧಾನಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಭದ್ರತೆ ಹೆಚ್ಚಿಸಿರುವ

ದೇಶಾದ್ಯಂತ ಹೈಅಲರ್ಟ್‌ – 24 ಏರ್‌ಪೋರ್ಟ್‌ಗಳು ತಾತ್ಕಾಲಿಕ ಸ್ಥಗಿತ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಭಾರತ ಯಾವುದೇ ಸಮಯದಲ್ಲಿ ಬೇಕಾದರೂ ದಾಳಿ ನಡೆಸಬಹುದು’- ಪಾಕ್ ರಕ್ಷಣಾ ಸಚಿವ

(ನ್ಯೂಸ್ ಕಡಬ) newskadaba.com, ಮೇ.06: ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಭಾರತ ಯಾವುದೇ ಸಮಯದಲ್ಲಿ ಬೇಕಾದರೂ ದಾಳಿ ನಡೆಸಬಹುದು ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸಿಫ್ ತಿಳಿಸಿದ್ದಾರೆ. ಪಹಲ್ಗಾಮ್ ಉಗ್ರರ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ನಡುವೆ ಎಲ್‌ಒಸಿಯಲ್ಲಿ ಭಾರತ ಯಾವುದೇ ಸ್ಥಳದ ಮೇಲೆ ದಾಳಿ ಮಾಡಬಹುದು ಎಂಬ ವರದಿಗಳಿವೆ. ಸೂಕ್ತ ಪ್ರತ್ಯುತ್ತರ ನೀಡಲಾಗುವುದು, ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ ಅವರು, ರಾಜಕೀಯ ಲಾಭಕ್ಕಾಗಿ ಈ

‘ಭಾರತ ಯಾವುದೇ ಸಮಯದಲ್ಲಿ ಬೇಕಾದರೂ ದಾಳಿ ನಡೆಸಬಹುದು’- ಪಾಕ್ ರಕ್ಷಣಾ ಸಚಿವ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಹಲ್ಗಾಮ್ ದಾಳಿ ಖಂಡಿಸಿ ಜರ್ಮನಿಯಲ್ಲಿ ಶಾಂತಿಯುತ ಮೆರವಣಿಗೆ- ಒಗ್ಗಟ್ಟಿನ ಸಂದೇಶ ಸಾರಿದ ಭಾರತೀಯರು!

(ನ್ಯೂಸ್ ಕಡಬ) newskadaba.com, ಮೇ.05: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿರುವವರ ಸ್ಮರಣಾರ್ಥ ಸ್ಟಟ್​ಗಾರ್ಟ್​ನಲ್ಲಿ ಭಾರತೀಯ ಸಮುದಾಯವು ಶಾಂತಿಯುತ ಮೆರವಣಿಗೆಯನ್ನು ನಡೆಸಿತು. ಭಾರತೀಯ ಪರಿವಾರ್ ಬಿಡಬ್ಲ್ಯೂ ಬ್ಯಾನರ್ ಅಡಿಯಲ್ಲಿ, ಸ್ಟಟ್‌ಗಾರ್ಟ್‌ನಲ್ಲಿರುವ ಭಾರತೀಯ ವಲಸಿಗರು, ಭಾರತದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮಡಿದ 26 ಮುಗ್ಧ ಜೀವಗಳಿಗೆ ಗೌರವ ಸಲ್ಲಿಸಲು ಸ್ಕ್ಲೋಸ್‌ಪ್ಲಾಟ್ಜ್‌ನಲ್ಲಿ ಶಾಂತಿಯುತ ಮೆರವಣಿಗೆಯನ್ನು ಭಾನುವಾರ ಆಯೋಜಿಸಿದ್ದರು. ಸಂಜೆ 5 ಗಂಟೆಗೆ ಭಾರತೀಯ ಸಮುದಾಯದ 300 ಕ್ಕೂ ಹೆಚ್ಚು ಸದಸ್ಯರ ಆಗಮನದೊಂದಿಗೆ ಪ್ರಾರಂಭವಾಯಿತು. ಎಲ್ಲಾ

ಪಹಲ್ಗಾಮ್ ದಾಳಿ ಖಂಡಿಸಿ ಜರ್ಮನಿಯಲ್ಲಿ ಶಾಂತಿಯುತ ಮೆರವಣಿಗೆ- ಒಗ್ಗಟ್ಟಿನ ಸಂದೇಶ ಸಾರಿದ ಭಾರತೀಯರು! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾಕಿಸ್ತಾನದಿಂದ ಬರುವ ಎಲ್ಲಾ ಆಮದುಗಳನ್ನ ನಿಷೇಧಿಸಿದ ಭಾರತ

(ನ್ಯೂಸ್ ಕಡಬ) newskadaba.com, ಮೇ.03. ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಮತ್ತೊಂದು ಕಠಿಣ ಕ್ರಮ ತೆಗೆದುಕೊಂಡಿದ್ದು, ಪಾಕ್‌ನಿಂದ ಬರುವ ಎಲ್ಲಾ ಆಮದುಗಳನ್ನು ಭಾರತ ನಿಷೇಧಿಸಿದೆ. ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದು ಪಾಕಿಸ್ತಾನದಿಂದ ಸಾಗಣೆಯಲ್ಲಿರುವ ಎಲ್ಲಾ ಉತ್ಪನ್ನಗಳಿಗೆ ಅನ್ವಯಿಸುತ್ತದೆ ಎಂದು ಸರ್ಕಾರ ಹೇಳಿದೆ. ಪಾಕಿಸ್ತಾನದಲ್ಲಿ ತಯಾರಾಗುವ ಅಥವಾ ರಫ್ತು ಮಾಡುವ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದು ಅಥವಾ ಸಾಗಣೆಯನ್ನು ತಕ್ಷಣದಿಂದ

ಪಾಕಿಸ್ತಾನದಿಂದ ಬರುವ ಎಲ್ಲಾ ಆಮದುಗಳನ್ನ ನಿಷೇಧಿಸಿದ ಭಾರತ Read More »

ರಾಷ್ಟ್ರೀಯ ನ್ಯೂಸ್

ಅಮೃತಸರ : ಪಾಕ್‌ಗೆ ವಾಪಸ್ಸಾಗಬೇಕಿದ್ದ ವ್ಯಕ್ತಿ ಹೃದಯಘಾತದಿಂದ ಸಾವು

(ನ್ಯೂಸ್ ಕಡಬ) newskadaba.com ಮೇ.01 ನವದೆಹಲಿ : ತನ್ನ ದೇಶಕ್ಕೆ ವಾಪಸ್ ಕಳುಹಿಸಬೇಕಿದ್ದ 69 ವರ್ಷದ ಪಾಕಿಸ್ತಾನಿ ಪ್ರಜೆಯೊಬ್ಬರು ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಬ್ದುಲ್ ವಹೀದ್ ನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶ್ರೀನಗರದಿಂದ ಪಾಕಿಸ್ತಾನಕ್ಕೆ ವಾಪಸು ಕಳುಹಿಸಲು ಕರೆತಂದಿದ್ದರು. ಅವರು ಕಳೆದ 17 ವರ್ಷಗಳಿಂದ ಭಾರತದಲ್ಲಿ ವಾಸಿಸುತ್ತಿದ್ದರು ಮತ್ತು ಅವಧಿ ಮೀರಿದ ವೀಸಾದೊಂದಿಗೆ ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ಅವರು ಹೇಳಿದರು. ಏತನ್ಮಧ್ಯೆ, ಭಾರತಕ್ಕೆ ಮರಳಲು ಯಾವುದೇ ಬಾಧ್ಯತೆ (ಎನ್‌ಒಆರ್‌ಐ) ವೀಸಾಗಳನ್ನು ಹೊಂದಿರದ

ಅಮೃತಸರ : ಪಾಕ್‌ಗೆ ವಾಪಸ್ಸಾಗಬೇಕಿದ್ದ ವ್ಯಕ್ತಿ ಹೃದಯಘಾತದಿಂದ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜನಗಣತಿ ಜೊತೆಗೇ ಜಾತಿಗಣತಿ : ಕೇಂದ್ರ ಸರ್ಕಾರ ಮಹತ್ವದ ಘೋಷಣೆ

(ನ್ಯೂಸ್ ಕಡಬ) newskadaba.com ಮೇ.01 ನವದೆಹಲಿ : ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಜನಗಣತಿ ಜೊತೆಯಲ್ಲಿ ಜಾತಿ ಗಣತಿ ನಡೆಸಲು ನಿರ್ಧಾರ ಕೈಗೊಂಡಿದೆ. ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ಸಚಿವ ಅಶ್ವಿನ್ ವೈಷ್ಣವ್ ಅವರು ಪಾರದರ್ಶಕವಾಗಿ ದೇಶದಲ್ಲಿ ಜನಗಣತಿಯನ್ನ ನಡೆಸಲಾಗುತ್ತದೆ ಜೊತೆಗೆ ಜಾತಿಗಣತಿಯನ್ನು ಕೂಡ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಈಗಾಗಲೇ ಪ್ರತಿಪಕ್ಷ ಕಾಂಗ್ರೆಸ್ ಜಾತಿ ಗಣತಿಗೆ ಒತ್ತಾಯಿಸಿ ಅಧಿಕಾರದಲ್ಲಿರುವ ಕೆಲವು ರಾಜ್ಯಗಳಲ್ಲಿ ಆಯೋಗವನ್ನು ಕೂಡ ರಚಿಸಿದೆ. ಸುಮಾರು 14 ವರ್ಷಗಳ ನಂತರ ಕೇಂದ್ರ ಸರ್ಕಾರ ಈ ಮಹತ್ವದ

ಜನಗಣತಿ ಜೊತೆಗೇ ಜಾತಿಗಣತಿ : ಕೇಂದ್ರ ಸರ್ಕಾರ ಮಹತ್ವದ ಘೋಷಣೆ Read More »

ರಾಷ್ಟ್ರೀಯ ನ್ಯೂಸ್
Scroll to Top