ರಾಷ್ಟ್ರೀಯ ನ್ಯೂಸ್

ಕಠಿಣ ವಲಸೆ ನಿಯಮ ಜಾರಿಗೆ ತರಲು ಮುಂದಾದ ಭಾರತ

(ನ್ಯೂಸ್ ಕಡಬ) newskadaba.com ಫೆ. 26: ಅಮೆರಿಕದಲ್ಲಿ ಕಠಿಣ ವಲಸೆ ನಿಯಮ ಜಾರಿಗೆ ತಂದ ಬೆನ್ನಲ್ಲೇ ಭಾರತ ಕೂಡ ಕಠಿಣ ವಲಸೆ ನಿಯಮ ಜಾರಿಗೆ ತರಲು ಮುಂದಾಗಿದೆ. ಮಾ.10 ರಂದು ಸಂಸತ್ತಿನ ಬಜೆಟ್ ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಲಸೆ ಮತ್ತು ಅಕ್ರಮ ವಿದೇಶಿ ವಲಸಿಗರ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ. ಭಾರತದಲ್ಲಿ ಪಾಸ್‌ಪೋರ್ಟ್ ಕಾಯ್ದೆ 1920, ವಿದೇಶಿಯರ ನೋಂದಣಿ ಕಾಯ್ದೆ 1939, ವಿದೇಶಿಯರ ಕಾಯ್ದೆ 1946 ಮತ್ತು ವಲಸೆ ಕಾಯ್ದೆ 2000, ಇವು ಪ್ರಸ್ತುತ […]

ಕಠಿಣ ವಲಸೆ ನಿಯಮ ಜಾರಿಗೆ ತರಲು ಮುಂದಾದ ಭಾರತ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಅರ್ವಿಂದರ್ ಸಿಂಗ್ ಲವ್ಲಿ ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಫೆ. 24. ದೆಹಲಿಯಲ್ಲಿ ನೂತನ ಬಿಜೆಪಿ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಪ್ರಾರಂಭವಾಗಿದೆ. ಬಿಜೆಪಿ ನಾಯಕ ಅರ್ವಿಂದರ್ ಸಿಂಗ್ ಲವ್ಲಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರಿಗೆ ಎಲ್‌ಜಿ ವಿಕೆ ಸಕ್ಸೆನಾ ಅವರು ಪ್ರಮಾಣವಚನ ಬೋಧಿಸಿದ್ದಾರೆ.

ದೆಹಲಿ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಅರ್ವಿಂದರ್ ಸಿಂಗ್ ಲವ್ಲಿ ಪ್ರಮಾಣವಚನ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ಸರ್ಕಾರದ ಭ್ರಷ್ಟಾಚಾರ, ಜನವಿರೋಧಿ ನೀತಿ ವಿರುದ್ಧ ಬಜೆಟ್ ಅಧಿವೇಶದಲ್ಲಿ ಹೋರಾಟಕ್ಕೆ ಪ್ರತಿಪಕ್ಷ ಸಜ್ಜು

(ನ್ಯೂಸ್ ಕಡಬ) newskadaba.com ಫೆ. 21. ರಾಜ್ಯ ಸರ್ಕಾರದ ಭ್ರಷ್ಟಾಚಾರ, ವೈಫಲ್ಯ, ಜನವಿರೋಧಿ ನೀತಿಗಳನ್ನು ಮುಂಬರುವ ಬಜೆಟ್ ಅಧಿವೇಶನದಲ್ಲಿ ಬಹಿರಂಗಪಡಿಸಲು ಬಿಜೆಪಿ ಪಕ್ಷ ಸಜ್ಜಾಗಿದೆ. ಇಂದು ವಿಧಾನಸೌಧದ  ಕಚೇರಿಯಲ್ಲಿ ಮುಂಬರುವ ಬಜೆಟ್ ಅಧಿವೇಶನ ಕುರಿತು ಮಹತ್ವದ ಚರ್ಚೆ ನಡೆಯಿತು. ಸದನದಲ್ಲಿ ಪ್ರಶ್ನೆಗಳನ್ನು ಕೇಳುವುದು, ಚರ್ಚೆಗೆ ಒಳಪಡಿಸುವ ವಿಷಯಗಳು ಹಾಗೂ ನಿಲುವಳಿ ಸೂಚನೆಯ ಮಂಡನೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಲಾಯಿತು. ರಾಜ್ಯ ಸರ್ಕಾರದ ಭ್ರಷ್ಟಾಚಾರ, ವೈಫಲ್ಯ, ಜನವಿರೋಧಿ ನೀತಿಗಳನ್ನು ಬಹಿರಂಗಪಡಿಸಲು ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲು ಸದನದಲ್ಲಿ ಬಲವಾದ ಪ್ರತಿಪಕ್ಷದ ಹೋರಾಟ

ಸರ್ಕಾರದ ಭ್ರಷ್ಟಾಚಾರ, ಜನವಿರೋಧಿ ನೀತಿ ವಿರುದ್ಧ ಬಜೆಟ್ ಅಧಿವೇಶದಲ್ಲಿ ಹೋರಾಟಕ್ಕೆ ಪ್ರತಿಪಕ್ಷ ಸಜ್ಜು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೊಲೀಸರ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲರು ಹತ

(ನ್ಯೂಸ್ ಕಡಬ) newskadaba.com ಫೆ. 20. ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲೀಯರು ಹತರಾಗಿದ್ದಾರೆ. ಛತ್ತೀಸ್‌ಗಢ ಗಡಿ ಸಮೀಪದ ಅರಣ್ಯ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಕ್ಸಲ್ ಹಾಕ್ ವಿರೋಧಿ ಪಡೆ ಮತ್ತು ಸ್ಥಳೀಯ ಪೊಲೀಸ್ ತಂಡಗಳು ಭಾಗವಹಿಸಿದ್ದವು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ದಾಬ‌ರ್ ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 90 ಕಿಮೀ ದೂರದ ಸ್ಥಳದಲ್ಲಿ ಬೆಳಿಗ್ಗೆ ಗುಂಡಿನ ಕಾಳಗ ನಡೆದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ದಾಬರ್‌ತಿಳಿಸಿದ್ದಾರೆ. ಹಾಕ್

ಪೊಲೀಸರ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲರು ಹತ Read More »

ರಾಷ್ಟ್ರೀಯ ನ್ಯೂಸ್

ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜ್ಞಾನೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಫೆ. 19. ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಜ್ಞಾನೇಶ್ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. 26 ನೇ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿರುವ ಜ್ಞಾನೇಶ್ ಕುಮಾರ್ ಅವರ ಅಧಿಕಾರಾವಧಿ 2029ರ ಜನವರಿ 26 ರವರೆಗೆ ಇರಲಿದೆ. ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಕುಮಾರ್, ರಾಷ್ಟ್ರ ನಿರ್ಮಾಣದ ಮೊದಲ ಹೆಜ್ಜೆ ಮತದಾನ. ಆದ್ದರಿಂದ, 18 ವರ್ಷ ಪೂರೈಸಿದ ಭಾರತದ ಪ್ರತಿಯೊಬ್ಬ ನಾಗರಿಕನು ಮತದಾರರಾಗಬೇಕು. ಮತ ಚಲಾಯಿಸಬೇಕು. ಚುನಾವಣಾ ಆಯೋಗವು ಮತದಾರರೊಂದಿಗೆ

ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜ್ಞಾನೇಶ್ ಕುಮಾರ್ Read More »

ರಾಷ್ಟ್ರೀಯ ನ್ಯೂಸ್

ಮಾನವ ಕಳ್ಳಸಾಗಣೆ ವಿರುದ್ಧ ಹೋರಾಟ ಅಗತ್ಯ; ಭಾರತೀಯರನ್ನು ವಾಪಸ್ ಸ್ವೀಕರಿಸಲು ಸಿದ್ಧ: ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಫೆ. 14. ವಾಷಿಂಗ್ಟನ್: ದೊಡ್ಡ ದೊಡ್ಡ ಕನಸುಗಳು ಮತ್ತು ಭರವಸೆಗಳೊಂದಿಗೆ ಸಾಮಾನ್ಯ ಕುಟುಂಬಗಳ ಜನರನ್ನು ಅಕ್ರಮವಾಗಿ ಇತರ ದೇಶಗಳಿಗೆ ಕರೆತರುವ “ಮಾನವ ಕಳ್ಳಸಾಗಣೆ ವ್ಯವಸ್ಥೆ”ಯ ವಿರುದ್ಧ ಹೋರಾಡುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಾದಿಸಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅಕ್ರಮ ವಲಸೆ ವಿಷಯದ ಕುರಿತು ಪಿಟಿಐ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿ ಮೋದಿ, ಇದು ಕೇವಲ ಭಾರತದ ಪ್ರಶ್ನೆಯಲ್ಲ, ಜಾಗತಿಕ ಸಮಸ್ಯೆಯಾಗಿದೆ ಎಂದರು. “ಯಾರಾದರೂ ಅಕ್ರಮವಾಗಿ

ಮಾನವ ಕಳ್ಳಸಾಗಣೆ ವಿರುದ್ಧ ಹೋರಾಟ ಅಗತ್ಯ; ಭಾರತೀಯರನ್ನು ವಾಪಸ್ ಸ್ವೀಕರಿಸಲು ಸಿದ್ಧ: ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಫೆ. 14. ನವದೆಹಲಿ: ಕಳೆದ 2019 ರಲ್ಲಿ ಈ ದಿನ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿ, ರಾಷ್ಟ್ರಕ್ಕಾಗಿ ಅವರ ಅಚಲ ಸಮರ್ಪಣೆಯನ್ನು ಶ್ಲಾಘಿಸಿದರು. 2019 ರಲ್ಲಿ ಪುಲ್ವಾಮಾದಲ್ಲಿ ನಾವು ಕಳೆದುಕೊಂಡ ಧೈರ್ಯಶಾಲಿ ವೀರರಿಗೆ ನಮನಗಳು. ಮುಂಬರುವ ಪೀಳಿಗೆಗಳು ಅವರ ತ್ಯಾಗ ಮತ್ತು ರಾಷ್ಟ್ರಕ್ಕಾಗಿ ಅವರ ಅಚಲವಾದ ಸಮರ್ಪಣೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಅವರು ಎಕ್ಸ್ ನಲ್ಲಿ ಹೇಳಿಕೆ ಪೋಸ್ಟ್ ಮಾಡಿದ್ದಾರೆ.

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ Read More »

ರಾಷ್ಟ್ರೀಯ ನ್ಯೂಸ್

ಮಹಾರಾಷ್ಟ್ರ : ನಕ್ಸಲ್‌ ದಾಳಿಗೆ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com, ಫೆ.12. ಮುಂಬೈ: ಗಡ್ಚಿರೋಲಿ ಜಿಲ್ಲೆಯಲ್ಲಿ ನಕ್ಸಲೀಯರೊಂದಿಗಿನ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಕಾನ್‌ಸ್ಟೆಬಲ್‌ ಮಹೇಶ್‌ ನಾಗುಲ್ವಾರ್‌ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 2 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌‍ ಘೋಷಿಸಿದ್ದಾರೆ. ನಿನ್ನೆ ಗಡ್‌ಚಿರೋಲಿಯಲ್ಲಿ ನಕ್ಸಲೀಯರೊಂದಿಗಿನ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ವಿಶೇಷ ಕಮಾಂಡೋ ಘಟಕ ಸಿ-60 ನ 39 ವರ್ಷದ ಕಾನ್‌ಸ್ಟೆಬಲ್‌ ಸಾವನ್ನಪ್ಪಿದ್ದರು. ನಕ್ಸಲೀಯರ ವಿರುದ್ಧದ ಕಾರ್ಯಾಚರಣೆಯ ವೇಳೆ ಸಿ-60 ಕಮಾಂಡೋ ಘಟಕದ ಸಿಬ್ಬಂದಿ ಗಡ್ಚಿರೋಲಿಯ ಭಮ್ರಗಡ ತಾಲೂಕಿನ

ಮಹಾರಾಷ್ಟ್ರ : ನಕ್ಸಲ್‌ ದಾಳಿಗೆ ಯೋಧ ಹುತಾತ್ಮ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಮಕ್ಕಳನ್ನು ಮಾಡೆಲ್ಗಳಂತೆ ಪ್ರದರ್ಶನಕ್ಕಿಡಬೇಡಿ’ – ಪೋಷಕರಿಗೆ ಪ್ರಧಾನಿ ಮೋದಿ ಸಲಹೆ

(ನ್ಯೂಸ್ ಕಡಬ) newskadaba.com, ಫೆ.10. ನವದೆಹಲಿ: ನಿವಿಡೋಗಳ ಪೆ-ಚರ್ಚಾ ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಪೋಷಕರಿಗೆ ಸಲಹೆ ನೀಡುತ್ತಾ, “ನೀವು ನಿಮ್ಮ ಮಕ್ಕಳಿಂದ ಬೇರೆಯವರ ಮಕ್ಕಳಂತೆ ಅಥವಾ ಅವರ ಪಠ್ಯಕ್ರಮದಂತೆ ಅವರ ಅಭ್ಯಾಸಗಳನ್ನು ನಿರೀಕ್ಷಿಸಬೇಡಿ. ನಿಮ್ಮ ಮಕ್ಕಳ ಆಸಕ್ತಿಯನ್ನು ಪ್ರೋತ್ಸಾಹಿಸಿ, ಅವರಿಗೆ ತಮ್ಮ ಆಸಕ್ತಿಯ ಪ್ರಕಾರ ಅಧ್ಯಯನ ಮಾಡಲು ಅವಕಾಶ ಕೊಡಿ” ಎಂದು ಹೇಳಿದರು. ಮಕ್ಕಳಿಗೆ ಮನಸ್ಸಿನಲ್ಲಿ ಉಂಟಾದ ಆಸಕ್ತಿಯನ್ನು ಮುಚ್ಚಿಕೊಳ್ಳಲು ಬಿಡಬೇಡಿ. ಅವುಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಪ್ರೋತ್ಸಾಹಿಸಿ, ಪೋಷಕರು ತಮ್ಮ ಆಸೆಗಳನ್ನು ಮಕ್ಕಳ

‘ಮಕ್ಕಳನ್ನು ಮಾಡೆಲ್ಗಳಂತೆ ಪ್ರದರ್ಶನಕ್ಕಿಡಬೇಡಿ’ – ಪೋಷಕರಿಗೆ ಪ್ರಧಾನಿ ಮೋದಿ ಸಲಹೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸರ್ಕಾರ ಆದಷ್ಟು ಬೇಗ ಜನಗಣತಿ ನಡೆಸಬೇಕು: ರಾಜ್ಯಸಭೆಯಲ್ಲಿ ಸೋನಿಯಾ ಗಾಂಧಿ ಆಗ್ರಹ

(ನ್ಯೂಸ್ ಕಡಬ) newskadaba.com, ಫೆ.10. ನವದೆಹಲಿ: ದೇಶದಲ್ಲಿ ಸುಮಾರು 14 ಕೋಟಿ ಜನ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ, ಕೇಂದ್ರ ಸರ್ಕಾರ ಜನಗಣತಿಯನ್ನು ಆದಷ್ಟು ಬೇಗ ನಡೆಸಬೇಕು ಎಂದು ಸೋಮವಾರ ಒತ್ತಾಯಿಸಿದ್ದಾರೆ. ಇಂದು ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸೋನಿಯಾ ಗಾಂಧಿ, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಫಲಾನುಭವಿಗಳನ್ನು 2011 ರ ಜನಗಣತಿಯ ಪ್ರಕಾರ ಗುರುತಿಸಲಾಗುತ್ತಿದೆ. ಇತ್ತೀಚಿನ ಜನಸಂಖ್ಯಾ ಸಂಖ್ಯೆಗಳ ಪ್ರಕಾರ ಅಲ್ಲ

ಸರ್ಕಾರ ಆದಷ್ಟು ಬೇಗ ಜನಗಣತಿ ನಡೆಸಬೇಕು: ರಾಜ್ಯಸಭೆಯಲ್ಲಿ ಸೋನಿಯಾ ಗಾಂಧಿ ಆಗ್ರಹ Read More »

ರಾಷ್ಟ್ರೀಯ ನ್ಯೂಸ್
Scroll to Top