ರಾಷ್ಟ್ರೀಯ ನ್ಯೂಸ್

ರೈಲು ಪ್ರಯಾಣಿಕರೇ ಎಚ್ಚರ ಜುಲೈ 1 ರಿಂದ ಬದಲಾಗಲಿವೆ ಪ್ರಮುಖ ನಿಯಮಗಳು

(ನ್ಯೂಸ್ ಕಡಬ) newskadaba.com ಜೂ. 29. ರೈಲು ಪ್ರಯಾಣವನ್ನು ಇನ್ನಷ್ಟು ಸುರಕ್ಷಿತ ಹಾಗೂ ಶಿಸ್ತುಬದ್ಧಗೊಳಿಸುವ ಉದ್ದೇಶದಿಂದ ಜುಲೈ 1ರಿಂದ ಹೊಸ ನಿಯಮಗಳನ್ನು ಜಾರಿಗೆ ತರಲಾಗುತ್ತಿದ್ದು, ಈ ಸಂಬಂಧ ಅಧಿಕೃತ ಗೆಜೆಟ್ ಅಧಿಸೂಚನೆ ಈಗಾಗಲೇ ಪ್ರಕಟಿಸಲಾಗಿದ್ದು, ದೇಶಾದ್ಯಂತ ಹೊಸ ನಿಯಮಗಳು ಜಾರಿಯಾಗಲಿವೆ.   ಹೊಸ ನಿಯಮಗಳ ಪ್ರಕಾರ, ರೈಲುಗಳಲ್ಲಿ ಅಥವಾ ರೈಲ್ವೆ ನಿಲ್ದಾಣದ ಆವರಣದಲ್ಲಿ ಧೂಮಪಾನ ಮಾಡುವುದು ಗಂಭೀರ ಉಲ್ಲಂಘನೆಯಾಗಿ ಪರಿಗಣಿಸಲಾಗುತ್ತದೆ. ಇಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಭಾರಿ ದಂಡ ವಿಧಿಸುವುದರ ಜೊತೆಗೆ, ಪರಿಸ್ಥಿತಿಯ ಗಂಭೀರತೆಯನ್ನು ಆಧರಿಸಿ ಟಿಕೆಟ್ ರದ್ದುಪಡಿಸುವುದು […]

ರೈಲು ಪ್ರಯಾಣಿಕರೇ ಎಚ್ಚರ ಜುಲೈ 1 ರಿಂದ ಬದಲಾಗಲಿವೆ ಪ್ರಮುಖ ನಿಯಮಗಳು Read More »

ರಾಷ್ಟ್ರೀಯ ನ್ಯೂಸ್

ಗಗನ್ ತಂತ್ರಜ್ಞಾನ ಬಳಸಿ ಇಂಡಿಗೊ ವಿಮಾನ ಯಶಸ್ವಿ ಲ್ಯಾಂಡಿಂಗ್ ಭಾರತೀಯ ನಾಗರಿಕ ವಿಮಾನಯಾನ ರಂಗದಲ್ಲಿ ಹೊಸ ಇತಿಹಾಸ!

(ನ್ಯೂಸ್‌ ಕಡಬ) newskadaba.com, : ಭಾರತೀಯ ನಾಗರಿಕ ವಿಮಾನಯಾನ ರಂಗದಲ್ಲಿ ಇತಿಹಾಸ ಸೃಷ್ಟಿಯಾಗಿದೆ. ನೆಲದ ಮೇಲಿನ ಸಾಂಪ್ರದಾಯಿಕ ರೇಡಿಯೋ ಕಿರಣಗಳ ಸಹಾಯವಿಲ್ಲದೆ, ಸಂಪೂರ್ಣವಾಗಿ ಸ್ವದೇಶಿ ಉಪಗ್ರಹ ಆಧಾರಿತ ‘ಗಗನ್’ತಂತ್ರಜ್ಞಾನವನ್ನು ಬಳಸಿ ಇಂಡಿಗೊ ಸಂಸ್ಥೆಯ ಬೃಹತ್ ಏರ್‌ಬಸ್ ಎ320 ವಿಮಾನವು ಉದಯಪುರದಲ್ಲಿ ಯಶಸ್ವಿಯಾಗಿ ಇಳಿದಿದೆ. ಈ ಸಾಧನೆ ಮಾಡಿದ ದೇಶದ ಮೊದಲ ವಾಣಿಜ್ಯ ಪ್ಯಾಸೆಂಜರ್ ಜೆಟ್ ವಿಮಾನ ಇದಾಗಿದೆ. ಇದನ್ನು ಇಸ್ರೋ (ISRO) ಮತ್ತು ಎಎಐ ಜಂಟಿಯಾಗಿ ಅಭಿವೃದ್ಧಿಪಡಿಸಿವೆ. ಇದು ಸ್ವತಂತ್ರ ನ್ಯಾವಿಗೇಷನ್ ವ್ಯವಸ್ಥೆಯಲ್ಲ. ಬದಲಿಗೆ, ಜಿಪಿಎಸ್ ಸಿಗ್ನಲ್‌ಗಳ

ಗಗನ್ ತಂತ್ರಜ್ಞಾನ ಬಳಸಿ ಇಂಡಿಗೊ ವಿಮಾನ ಯಶಸ್ವಿ ಲ್ಯಾಂಡಿಂಗ್ ಭಾರತೀಯ ನಾಗರಿಕ ವಿಮಾನಯಾನ ರಂಗದಲ್ಲಿ ಹೊಸ ಇತಿಹಾಸ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದಲ್ಲಿ ಮೂತ್ರಪಿಂಡ ಕಸಿ ಚಿಕಿತ್ಸೆಯಲ್ಲಿ ಪಾರದರ್ಶಕತೆ ತರಬೇಕೆಂಬ ಸಂಸದ ಕ್ಯಾ. ಚೌಟ ಪತ್ರಕ್ಕೆ ಸ್ಪಂದನೆ ಅಂಗಾಂಗ ಕಸಿ ಅಂಕಿ-ಅಂಶ ಬಹಿರಂಗಪಡಿಸಲು NOTTO ಸೂಚನೆ

(ನ್ಯೂಸ್ ಕಡಬ) newskadaba.com ಜೂ. 29. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಪತ್ರ ಬರೆದ ಬೆನ್ನಲ್ಲೇ ದೇಶದಲ್ಲಿ ವಿಶೇಷವಾಗಿ ಮೂತ್ರಪಿಂಡ(ಕಿಡ್ನಿ) ಕಸಿ ಸೇರಿ ಅಂಗಾಂಗ ಕಸಿ ಶಸ್ತ್ರಚಿಕಿತ್ಸೆಗಳ ಯಶಸ್ವಿನ ಪ್ರಮಾಣ, ಮೂತ್ರಪಿಂಡ ಕಸಿ ವೈಫಲ್ಯ, ದೀರ್ಘಕಾಲಿಕ ಪರಿಣಾಮ ಹಾಗೂ ಸಾವಿನ ಪ್ರಮಾಣದಬಗ್ಗೆ ದೇಶದ ಸಂಬಂಧಪಟ್ಟ ಎಲ್ಲ ಆಸ್ಪತ್ರೆಗಳು ಮಾಹಿತಿ ಒದಗಿಸಬೇಕೆಂದು ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ(National Organ and Tissue Transplant Registry-NOTTO)ಯು ನಿರ್ದೇಶನ ನೀಡಿದೆ.

ದೇಶದಲ್ಲಿ ಮೂತ್ರಪಿಂಡ ಕಸಿ ಚಿಕಿತ್ಸೆಯಲ್ಲಿ ಪಾರದರ್ಶಕತೆ ತರಬೇಕೆಂಬ ಸಂಸದ ಕ್ಯಾ. ಚೌಟ ಪತ್ರಕ್ಕೆ ಸ್ಪಂದನೆ ಅಂಗಾಂಗ ಕಸಿ ಅಂಕಿ-ಅಂಶ ಬಹಿರಂಗಪಡಿಸಲು NOTTO ಸೂಚನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವೆನೆಜುವೆಲಾ ಅವಳಿ ಭೂಕಂಪ: ಮಗಳ ಪ್ರಾಣ ಉಳಿಸಿ ಅವಶೇಷಗಳಡಿ ಮೃತಪಟ್ಟ ಫುಟ್‌ಬಾಲ್ ಆಟಗಾರನ ಪತ್ನಿ!

(ನ್ಯೂಸ್‌ ಕಡಬ) newskadaba.com, : ವೆನೆಜುವೆಲಾದಲ್ಲಿ ಸಂಭವಿಸಿದ ಭೀಕರ ಅವಳಿ ಭೂಕಂಪದಲ್ಲಿ ವೃತ್ತಿಪರ ಫುಟ್‌ಬಾಲ್ ಆಟಗಾರ ಹೆಕ್ಟರ್ ಬೆಲ್ಲೊ ಅವರ ಪತ್ನಿ ಆಂಡ್ರಿಯಾ, ತಮ್ಮ ಒಂದು ವರ್ಷದ ಮಗಳು ಅಲಾನಾಳನ್ನು ರಕ್ಷಿಸುವ ಹೋರಾಟದಲ್ಲಿ ದುರಂತವಾಗಿ ಪ್ರಾಣ ಕಳೆದುಕೊಂಡಿದ್ದಾರೆ.Tremors ಕಾರಣದಿಂದ ಇವರ ವಾಸದ ಕಟ್ಟಡ ಕುಸಿದುಬಿದ್ದಾಗ, ಆಂಡ್ರಿಯಾ ತಮ್ಮ ಮಗಳನ್ನು ಎದೆಗೆ ಅಪ್ಪಿಕೊಂಡು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು. ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದಾಗ ಮಗು ಜೀವಂತವಾಗಿ ಪತ್ತೆಯಾಗಿದ್ದು, ಸದ್ಯ ಕಾರಕಾಸ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಆದರೆ, ಮಗಳ ಪ್ರಾಣ

ವೆನೆಜುವೆಲಾ ಅವಳಿ ಭೂಕಂಪ: ಮಗಳ ಪ್ರಾಣ ಉಳಿಸಿ ಅವಶೇಷಗಳಡಿ ಮೃತಪಟ್ಟ ಫುಟ್‌ಬಾಲ್ ಆಟಗಾರನ ಪತ್ನಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜೂನ್ 28 ರಿಂದ ಭಾರತ-ಬಾಂಗ್ಲಾ ಪ್ರವಾಸಿ ವೀಸಾ ಪುನರಾರಂಭ: ಹೈಕಮಿಷನರ್ ದಿನೇಶ್ ತ್ರಿವೇದಿ

(ನ್ಯೂಸ್‌ ಕಡಬ) newskadaba.com,  ಜೂ.26 ಬಾಂಗ್ಲಾದೇಶದ ನಾಗರಿಕರಿಗೆ ಪ್ರವಾಸಿ ವೀಸಾ ವಿತರಣೆ ಪುನರಾರಂಭಿಸುವುದಾಗಿ ಭಾರತ ಸರ್ಕಾರ ಪ್ರಕಟಿಸಿದೆ.2024ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ರಾಜಕೀಯ ದಂಗೆ ಹಾಗೂ ಭಾರತೀಯ ರಾಯಭಾರ ಕಚೇರಿಗಳ ಮೇಲಿನ ದಾಳಿಯ ಬಳಿಕ, ಸುರಕ್ಷತೆಯ ದೃಷ್ಟಿಯಿಂದ ಕಳೆದ ಸುಮಾರು 2 ವರ್ಷಗಳಿಂದ ಪ್ರವಾಸಿ ವೀಸಾ ಸೇವೆಗಳನ್ನ ಸ್ಥಗಿತಗೊಳಿಸಲಾಗಿತ್ತು. ಇದೀಗ ಭಾರತ ಮತ್ತು ಬಾಂಗ್ಲಾದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಹಾಗೂ ಜನರ ನಡುವಿನ ಸಂಪರ್ಕ ಮತ್ತಷ್ಟು ವೃದ್ಧಿಸುವ ನಿಟ್ಟಿನಲ್ಲಿ ಜೂನ್ 28 ರಿಂದ ಪ್ರವಾಸಿ ವೀಸಾಗಳನ್ನ ಪುನರಾರಂಭಿಸಲು ಭಾರತ ಸರ್ಕಾರ ನಿರ್ಧರಿಸಿದೆ.  ಢಾಕಾದ

ಜೂನ್ 28 ರಿಂದ ಭಾರತ-ಬಾಂಗ್ಲಾ ಪ್ರವಾಸಿ ವೀಸಾ ಪುನರಾರಂಭ: ಹೈಕಮಿಷನರ್ ದಿನೇಶ್ ತ್ರಿವೇದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜುಲೈ 1ರಿಂದ ಹೊಸ ನಿಯಮ ಪಾಸ್‌ಪೋರ್ಟ್ ಶುಲ್ಕ ಭಾರಿ ಏರಿಕೆ!

(ನ್ಯೂಸ್ ಕಡಬ) newskadaba.com ಜೂ. 26. ಭಾರತೀಯ ವಿದೇಶಾಂಗ ಸಚಿವಾಲಯವು ಪಾಸ್‌ ಪೋರ್ಟ್ ಆಕಾಂಕ್ಷಿಗಳಿಗೆ ಭಾರಿ ಶಾಕ್ ನೀಡಿದೆ. ಪಾಸ್‌ಪೋರ್ಟ್ (ತಿದ್ದುಪಡಿ) ನಿಯಮಗಳು, 2026ರ ಅಡಿಯಲ್ಲಿ ಹೊಸ ಪಾಸ್‌ಪೋರ್ಟ್, ತತ್ಕಾಲ್ ಮತ್ತು ಇತರೆ ಸೇವೆಗಳ ದರವನ್ನು ಪರಿಷ್ಕರಿಸಿ ಜೂನ್ 25ರ ಗುರುವಾರದಂದು ಅಧಿಸೂಚನೆ ಹೊರಡಿಸಿದೆ. ಈ ಹೊಸ ನಿಯಮ ಹಾಗೂ ಪರಿಷ್ಕೃತ ಶುಲ್ಕಗಳು ಜುಲೈ 1 ರಿಂದ ಅಧಿಕೃತವಾಗಿ ಜಾರಿಗೆ ಬರಲಿವೆ. ​ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಿಸಿರುವ ಹೊಸ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ: ​18 ವರ್ಷ

ಜುಲೈ 1ರಿಂದ ಹೊಸ ನಿಯಮ ಪಾಸ್‌ಪೋರ್ಟ್ ಶುಲ್ಕ ಭಾರಿ ಏರಿಕೆ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ದಾಖಲೆ ಕಾಣಿಕೆ: 21 ದಿನಗಳಲ್ಲೇ ₹3.72 ಕೋಟಿ ಸಂಗ್ರಹಿಸಿದ ಭಕ್ತಸಾಗರ

(ನ್ಯೂಸ್‌ ಕಡಬ) newskadaba.com,  ಜೂ.25 :ಕಲಿಯುಗ ಕಾಮಧೇನು ಎಂದೇ ಪ್ರಸಿದ್ಧವಾಗಿರುವ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಜೂನ್ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. ಕಳೆದ 21 ದಿನಗಳಲ್ಲಿ ಒಟ್ಟು 3.72 ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ನೋಟುಗಳು: ₹3,61,40,030 ನಾಣ್ಯಗಳು: ₹11,02,500 ಚಿನ್ನ: 67 ಗ್ರಾಂ ಬೆಳ್ಳಿ: 511 ಗ್ರಾಂ ಮಠದ ಅಧಿಕಾರಿಗಳು, ಮುಜರಾಯಿ ಇಲಾಖೆಯ ಅಧಿಕಾರಿಗಳು, ನೂರಾರು ಸಿಬ್ಬಂದಿ ಹಾಗೂ ಕರಸೇವಕರ ಸಮ್ಮುಖದಲ್ಲಿ ಈ ಹುಂಡಿ ಎಣಿಕೆ ಕಾರ್ಯ ಯಶಸ್ವಿಯಾಗಿ ಜರುಗಿದೆ.

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ದಾಖಲೆ ಕಾಣಿಕೆ: 21 ದಿನಗಳಲ್ಲೇ ₹3.72 ಕೋಟಿ ಸಂಗ್ರಹಿಸಿದ ಭಕ್ತಸಾಗರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: ಪ್ರಧಾನಿ ಮೋದಿ ಕಳವಳ

(ನ್ಯೂಸ್‌ ಕಡಬ) newskadaba.com,  ಜೂ.25: 1975ರಲ್ಲಿ ದೇಶದಲ್ಲಿ ಹೇರಲಾಗಿದ್ದ ತುರ್ತು ಪರಿಸ್ಥಿತಿಯು ಭಾರತದ ಸಂವಿಧಾನದ ಮೇಲಿನ ನೇರ ದಾಳಿಯಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜೂನ್ 25ರ ಕರಾಳ ದಿನದ ನೆನಪಿಗಾಗಿ ಆಚರಿಸಲಾಗುತ್ತಿರುವ ‘ಸಂವಿಧಾನ ಹತ್ಯಾ ದಿವಸ್’ ಅಂಗವಾಗಿ ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ. ತುರ್ತು ಪರಿಸ್ಥಿತಿಯನ್ನು ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ ಎಂದು ಬಣ್ಣಿಸಿದ ಪ್ರಧಾನಿ, ಆ ಸಂದರ್ಭದಲ್ಲಿ ನಾಗರಿಕರ ಮೂಲಭೂತ ಹಕ್ಕುಗಳ ಅಮಾನತು, ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ

ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: ಪ್ರಧಾನಿ ಮೋದಿ ಕಳವಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವೀಸಾ ಇದ್ದರೂ ಹೈದರಾಬಾದ್ ವಿದ್ಯಾರ್ಥಿ ಭಾರತಕ್ಕೆ ವಾಪಸ್: ಆಂಸ್ಟರ್‌ಡ್ಯಾಮ್ ವಿಮಾನ ನಿಲ್ದಾಣದಲ್ಲಿ ಬಿಗ್ ಶಾಕ್!

(ನ್ಯೂಸ್‌ ಕಡಬ) newskadaba.com,  ಜೂ.25;  ಹೈದರಾಬಾದ್‌ನ ವಿದ್ಯಾರ್ಥಿಯೊಬ್ಬ ಮಾನ್ಯ F-1 ವೀಸಾ ಹೊಂದಿದ್ದರೂ, ನೆದರ್‌ಲ್ಯಾಂಡ್ಸ್‌ನ ಆಂಸ್ಟರ್‌ಡ್ಯಾಮ್ ವಿಮಾನ ನಿಲ್ದಾಣದಲ್ಲಿ ಯುಎಸ್ ಕಸ್ಟಮ್ಸ್ಅಧಿಕಾರಿಗಳು ಆತನನ್ನು ತಡೆದು ಭಾರತಕ್ಕೆ ವಾಪಸ್ ಕಳುಹಿಸಿದ್ದಾರೆ.ತಿಂಗಳುಗಳ ಹಿಂದೆಯೇ ಆತನ ವೀಸಾವನ್ನು ಯಾವುದೇ ಮುನ್ಸೂಚನೆ ಅಥವಾ ನೋಟಿಸ್ ಇಲ್ಲದೆ ರದ್ದುಗೊಳಿಸಲಾಗಿತ್ತು ಎಂಬ ವಿಷಯ ವಿಮಾನ ನಿಲ್ದಾಣದಲ್ಲಿ ತಿಳಿದುಬಂದಿದೆ. ತಾನು ಯಾವುದೇ ಕಾನೂನು ಬಾಹಿರ ಚಟುವಟಿಕೆ ಅಥವಾ ಸಂಚಾರ ನಿಯಮಗಳ ಉಲ್ಲಂಘನೆ ಮಾಡಿಲ್ಲ ಎಂದು ವಿದ್ಯಾರ್ಥಿ ಆಘಾತ ವ್ಯಕ್ತಪಡಿಸಿದ್ದಾನೆ.ಘಟನೆಯ ನಂತರ ವಿದ್ಯಾರ್ಥಿ ಪರಿಶೀಲಿಸಿದಾಗ ಅಚ್ಚರಿಯ ವಿಷಯ ಹೊರಬಿದ್ದಿದೆ:ಅಮೆರಿಕದ

ವೀಸಾ ಇದ್ದರೂ ಹೈದರಾಬಾದ್ ವಿದ್ಯಾರ್ಥಿ ಭಾರತಕ್ಕೆ ವಾಪಸ್: ಆಂಸ್ಟರ್‌ಡ್ಯಾಮ್ ವಿಮಾನ ನಿಲ್ದಾಣದಲ್ಲಿ ಬಿಗ್ ಶಾಕ್! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಮಮಂದಿರ ಉಡಾಯಿಸಲು ಸ್ಕೆಚ್: ಹರಿಹರ ಪೊಲೀಸರ ಕಾರ್ಯಾಚರಣೆಗೆ ಸಿಕ್ಕಿಬಿದ್ದ ಯುಪಿ ಮೂಲದ ಯುವಕ

(ನ್ಯೂಸ್‌ ಕಡಬ) newskadaba.com,  ಜೂ.25 ದಾವಣಗೆರೆ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರ ಸುಹೇಲ್ (20) ಎಂಬಾತನನ್ನು ಹರಿಹರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಯು ರಾಮ ಮಂದಿರವನ್ನು ಸ್ಫೋಟಿಸುವ ತನ್ನ ಉದ್ದೇಶವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತನಿಖೆಯ ವೇಳೆ ಈತನ ಮೊಬೈಲ್‌ನಲ್ಲಿ ಪಾಕಿಸ್ತಾನದ ಕಂಟ್ರಿ ಕೋಡ್ ಹೊಂದಿರುವ ವಾಟ್ಸಾಪ್ ಗ್ರೂಪ್‌ಗಳು, ಮಾರಕಾಸ್ತ್ರಗಳನ್ನು ಹಿಡಿದಿರುವ ಚಿತ್ರಗಳು ಹಾಗೂ ‘ರಾಣಾ ಬಾಯ್’ ಎಂಬ ಹೆಸರಿನ

ರಾಮಮಂದಿರ ಉಡಾಯಿಸಲು ಸ್ಕೆಚ್: ಹರಿಹರ ಪೊಲೀಸರ ಕಾರ್ಯಾಚರಣೆಗೆ ಸಿಕ್ಕಿಬಿದ್ದ ಯುಪಿ ಮೂಲದ ಯುವಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top