ರಾಷ್ಟ್ರೀಯ ನ್ಯೂಸ್

ದೆಹಲಿ ಚುನಾವಣೆ: ಕಾಂಗ್ರೆಸ್‌ ʼಶೂನ್ಯʼ ಸಾಧನೆ-ʼಗ್ಯಾರಂಟಿ‌ʼ ಫ್ಲಾಪ್

(ನ್ಯೂಸ್ ಕಡಬ) newskadaba.com , ಫೆ.08. ನವದೆಹಲಿ: ಬಹು ನಿರೀಕ್ಷಿತ ದೆಹಲಿ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದ್ದು, ಬಿಜೆಪಿ ಭಾರೀ ಮುನ್ನಡೆಯನ್ನು ಸಾಧಿಸಿದೆ. 70 ವಿಧಾನಸಭಾ ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ಮುನ್ನಡೆಯಲ್ಲಿದ್ದು, ಆಪ್ 27 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಕಾಂಗ್ರೆಸ್‌  ಯಾವುದೇ ಕ್ಷೇತ್ರದಲ್ಲೂ ಮುನ್ನಡೆಯಲ್ಲಿಲ್ಲ. ಶೂನ್ಯ ಸಾಧನೆಯನ್ನು ತೋರಿಸಿದೆ. ಪ್ರಬಲ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್‌ ರಾಷ್ಟ್ರ ರಾಜಧಾನಿ ಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲೂ ಹೀನಾಯವಾಗಿ ಸೋಲುವ ಸಾಧ್ಯತೆಯಿದೆ. ಈ ಬಾರಿ ಮತದಾರ ಬಿಜೆಪಿ ಕೈ […]

ದೆಹಲಿ ಚುನಾವಣೆ: ಕಾಂಗ್ರೆಸ್‌ ʼಶೂನ್ಯʼ ಸಾಧನೆ-ʼಗ್ಯಾರಂಟಿ‌ʼ ಫ್ಲಾಪ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿಯಲ್ಲಿ ಬಿಜೆಪಿ ಬಹುಮತದ ಗಡಿ ದಾಟಿದೆ

(ನ್ಯೂಸ್ ಕಡಬ) newskadaba.com , ಫೆ.08. ಮೈಸೂರು: ಇಂದು ಶನಿವಾರ ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಆರಂಭಿಕ ಟ್ರೆಂಡ್‌ಗಳಲ್ಲಿ ಭಾರತೀಯ ಜನತಾ ಪಕ್ಷ 37 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಬಹುಮತದ ಗಡಿ ದಾಟಿದರೆ, ಆಮ್ ಆದ್ಮಿ ಪಕ್ಷ 27 ಮತ್ತು ಕಾಂಗ್ರೆಸ್ ಒಂದು ಸ್ಥಾನದಲ್ಲಿ ಮುಂದಿದೆ. ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ, ದೆಹಲಿ ಕ್ಷೇತ್ರದಲ್ಲಿ ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಸ್ಪರ್ಧಿಸಿರುವ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹಿನ್ನಡೆಯಲ್ಲಿದ್ದಾರೆ. ಕಲ್ಕಾಜಿ ಕ್ಷೇತ್ರದಲ್ಲಿ, ಮುಖ್ಯಮಂತ್ರಿ ಅತಿಶಿ ಬಿಜೆಪಿಯ

ದೆಹಲಿಯಲ್ಲಿ ಬಿಜೆಪಿ ಬಹುಮತದ ಗಡಿ ದಾಟಿದೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆ

(ನ್ಯೂಸ್ ಕಡಬ) newskadaba.com , ಫೆ.07. ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಸೇನೆಯು 7 ಮಂದಿ ಪಾಕ್ ನುಸುಳುಕೋರರನ್ನು ಹತ್ಯೆ ಮಾಡಿದೆ. ಉಗ್ರರು ಹಾಗೂ ಯೋಧರ ನಡುವೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಗುಂಡಿನ ಚಕಮಕಿ ನಡೆದಿದೆ. ಮೃತ ಉಗ್ರರಲ್ಲಿ 2-3 ಪಾಕಿಸ್ತಾನಿ ಸೈನಿಕರಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರು ಬಹುಶಃ ಅಲ್-ಬದರ್ ಗುಂಪಿನ ಸದಸ್ಯರಾಗಿರಬಹುದು ಎಂದು ಹೇಳಲಾಗುತ್ತಿದೆ. ಫೆಬ್ರವರಿ 4-5ರ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂದಿನ 3 ವರ್ಷಗಳಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ

(ನ್ಯೂಸ್ ಕಡಬ) newskadaba.com, ಫೆ.01 : ನವದೆಹಲಿ: ಮುಂದಿನ ಮೂರು ವರ್ಷಗಳಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಅನುಕೂಲ ಮಾಡಿಕೊಡಲಿದೆ ಮತ್ತು ಇವುಗಳಲ್ಲಿ 200 ಕೇಂದ್ರಗಳನ್ನು ಈ ಆರ್ಥಿಕ ವರ್ಷದಲ್ಲಿಯೇ ಸ್ಥಾಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಪ್ರಕಟಿಸಿದ್ದಾರೆ. 2025-26ರ ಕೇಂದ್ರ ಬಜೆಟ್ ಮಂಡಿಸಿದ ಅವರು, ಗಿಗ್ ಕಾರ್ಮಿಕರಿಗೆ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂ-ಜೆಎವೈ) ಅಡಿಯಲ್ಲಿ ಆರೋಗ್ಯ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಕ್ರಮವು ಸುಮಾರು 1 ಕೋಟಿ

ಮುಂದಿನ 3 ವರ್ಷಗಳಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಜೆಟ್‌ನಲ್ಲಿ ರೈತರಿಗಾಗಿ ‘ಧನ್‌ ಧಾನ್ಯ ಕೃಷಿ’ ಯೋಜನೆ ಘೋಷಣೆ

(ನ್ಯೂಸ್ ಕಡಬ) newskadaba.com, ಫೆ.01 : ‘ಧನ್ ಧಾನ್ಯ ಕೃಷಿ’ ಯೋಜನೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಇದು ದೇಶದ 1 ಕೋಟಿಗೂ ಹೆಚ್ಚು ರೈತರಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ. ‘ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ’ಯು ಕಡಿಮೆ ಇಳುವರಿ, ಆಧುನಿಕ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ ಎಂದು ಹೇಳಿದ್ದಾರೆ. ನಮ್ಮ ಸರ್ಕಾರವು ರಾಜ್ಯಗಳ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ಧನ್

ಬಜೆಟ್‌ನಲ್ಲಿ ರೈತರಿಗಾಗಿ ‘ಧನ್‌ ಧಾನ್ಯ ಕೃಷಿ’ ಯೋಜನೆ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇಂದ್ರ ಬಜೆಟ್: ಪಟ್ಟಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು; 1 ಲಕ್ಷ ಕೋಟಿ ರು ಮೀಸಲು

(ನ್ಯೂಸ್ ಕಡಬ) newskadaba.com, ಫೆ.01 : ಪಟ್ಟಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ 1 ಲಕ್ಷ ಕೋಟಿ ರೂ. ಮೀಸಲಿಡಲಾಗುವುದು. ಇದು ಕುಡಿಯುವ ನೀರು, ನೈರ್ಮಲ್ಯಕ್ಕೆ ಒತ್ತು ನೀಡಲು ವಿನಿಯೋಗಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಯುವಜನತೆ, ದಲಿತರು, ಅನ್ನದಾತರು ಮತ್ತು ಮಹಿಳೆಯರನ್ನು ಉದ್ದೇಶವಾಗಿಟ್ಟುಕೊಂಡು ಬಜೆಟ್ ಮಂಡಿಸಲಾಗುತ್ತಿದೆ ಎಂದ ವಿತ್ತ ಸಚಿವೆ ಮುಂದಿನ ಐದು ವರ್ಷಗಳ ಅಭಿವೃದ್ಧಿಯನ್ನು ಗಮದಲ್ಲಿಟ್ಟುಕೊಂಡು ಈ ಬಾರಿಯ ಬಜೆಟ್‌ನಲ್ಲಿ ಕೃಷಿ, ಕೈಗಾರಿಕೆ, ಗಣಿಗಾರಿಕೆ, ಆರ್ಥಿಕತೆ, ಇಂಧನಗಳಿಗೆ ಒತ್ತು ನೀಡಲಾಗಿದೆ ಎಂದಿದ್ದಾರೆ.

ಕೇಂದ್ರ ಬಜೆಟ್: ಪಟ್ಟಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು; 1 ಲಕ್ಷ ಕೋಟಿ ರು ಮೀಸಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಲಿಂಡರ್‌ ಬೆಲೆ ಇಳಿಕೆ

(ನ್ಯೂಸ್ ಕಡಬ) newskadaba.com, ಫೆ.01 ನವದೆಹಲಿ: ಕೇಂದ್ರ ಬಜೆಟ್‌ಗೂ ಮುನ್ನವೇ ಸರ್ಕಾರ ಗ್ರಾಹಕರಿಗೆ ಸಿಹಿ ಸುದ್ದಿಯನ್ನು ನೀಡಿದೆ. ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ ಇಳಿಕೆ ಮಾಡಿದೆ. ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಕೊಂಚ ನೆಮ್ಮದಿ ದೊರೆಕಿದಂತಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 7ರೂಪಾಯಿಗಳಷ್ಟು ಇಳಿಸಿವೆ. . ಪರಿಷ್ಕೃತ ಬೆಲೆಗಳು 19 ಕೆಜಿ ವಾಣಿಜ್ಯ LPG ಸಿಲಿಂಡರ್‌ಗೆ ಅನ್ವಯಿಸುತ್ತವೆ. ಹೊಸ ಪರಿಷ್ಕರಣೆಯಲ್ಲಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 7

ಸಿಲಿಂಡರ್‌ ಬೆಲೆ ಇಳಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತ ಮತ್ತು ಚೀನಾಗೆ ಶಾಕ್‌ : ಅಮೆರಿಕಕ್ಕೆ ಹಾನಿ ಉಂಟುಮಾಡುವ ರಾಷ್ಟ್ರಗಳ ಮೇಲೆ ಸುಂಕ ವಿಧಿಸುವುದಾಗಿ ಟ್ರಂಪ್‌ ಪ್ರತಿಜ್ಞೆ

(ನ್ಯೂಸ್ ಕಡಬ) newskadaba.com ಜ.28: ಅಮೆರಿಕಕ್ಕೆ ಹಾನಿ ಉಂಟುಮಾಡುವ ದೇಶಗಳ ಮೇಲೆ ಅಮೆರಿಕ ಸುಂಕ ವಿಧಿಸಲಿದೆ ಎಂದು ಅಧ್ಯಕ್ಷ ಡೊನಾಲ್‌್ಡ ಟ್ರಂಪ್‌ ಹೇಳಿದ್ದಾರೆ.ಈ ನಡುವೆ ಚೀನಾ, ಭಾರತ ಮತ್ತು ಬ್ರೆಜಿಲ್‌ ಹೆಚ್ಚಿನ ಸುಂಕದ ದೇಶಗಳೆಂದು ಘೋಷಿಸಿದ್ದಾರೆ. ನಾವು ಹೊರಗಿನ ದೇಶಗಳು ಮತ್ತು ಹೊರಗಿನ ಜನರ ಮೇಲೆ ಸುಂಕ ವಿಧಿಸಲಿದ್ದೇವೆ ,ಅದು ನಮಗೆ ನಿಜವಾಗಿಯೂ ಹಾನಿಯನ್ನುಂಟುಮಾಡುತ್ತದೆ ಸರಿ, ಅವರು ನಮಗೆ ಹಾನಿಯನ್ನುಂಟು ಮಾಡುತ್ತಾರೆ, ಆದರೆ ಅವರು ಮೂಲತಃ ತಮ ದೇಶವನ್ನು ಒಳ್ಳೆಯದಾಗಿಸಲು ಬಯಸುತ್ತಾರೆ ಎಂದು ಟ್ರಂಪ್‌ ಕಳೆದ ವಾರ

ಭಾರತ ಮತ್ತು ಚೀನಾಗೆ ಶಾಕ್‌ : ಅಮೆರಿಕಕ್ಕೆ ಹಾನಿ ಉಂಟುಮಾಡುವ ರಾಷ್ಟ್ರಗಳ ಮೇಲೆ ಸುಂಕ ವಿಧಿಸುವುದಾಗಿ ಟ್ರಂಪ್‌ ಪ್ರತಿಜ್ಞೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫೆಬ್ರವರಿಯಲ್ಲಿ ಅಮೆರಿಕಕ್ಕೆ ಮೋದಿ ಭೇಟಿ ; ಟ್ರಂಪ್‌

(ನ್ಯೂಸ್ ಕಡಬ) newskadaba.com ಜ.28: ಮಂಗಳೂರು : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಫೆಬ್ರವರಿಯಲ್ಲಿ ಶ್ವೇತಭವನಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್‌್ಡ ಟ್ರಂಪ್‌ ಹೇಳಿದ್ದಾರೆ. ಫ್ಲೋರಿಡಾದಿಂದ ಜಾಯಿಂಟ್‌ ಬೇಸ್‌‍ ಆಂಡ್ರ್ಯೂಸ್‌‍ಗೆ ಹಿಂದಿರುಗುವಾಗ ಏರ್‌ ಫೋರ್ಸ್‌ ಒನ್‌ನಲ್ಲಿ ಸುದ್ದಿಗಾರರಿಗೆ ಟ್ರಂಪ್‌ ಅವರು ಮಾತನಾಡಿ ,ನಾನು ಇಂದು ಬೆಳಿಗ್ಗೆ ಮೋದಿ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ್ದೇನೆ. ಅವರು ಮುಂದಿನ ತಿಂಗಳು, ಬಹುಶಃ ಫೆಬ್ರವರಿಯಲ್ಲಿ ಶ್ವೇತಭವನಕ್ಕೆ ಬರಲಿದ್ದಾರೆ ಎಂದರು. ಪ್ರಧಾನಿ ಮೋದಿಯವರೊಂದಿಗಿನ ಅವರ

ಫೆಬ್ರವರಿಯಲ್ಲಿ ಅಮೆರಿಕಕ್ಕೆ ಮೋದಿ ಭೇಟಿ ; ಟ್ರಂಪ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್, ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ- ಸುಪ್ರೀಂ

(ನ್ಯೂಸ್ ಕಡಬ) newskadaba.com ಜ.27 ಬೆಂಗಳೂರು: ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ. ಈ ರೀತಿ ನೀಡಿದ ನೋಟಿಸ್ ಸೇವೆಯನ್ನು ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಅಡಿಯಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ ಸುಂದ್ರೇಶ್ ಮತ್ತು ರಾಜೇಶ್ ಬಿಂದಾಲ್ ಅವರ ಪೀಠ ಈ ಆದೇಶ ಹೊರಡಿಸಿದ್ದು, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 1973ರ ಸಿಆರ್‌ಪಿಸಿ ಸೆಕ್ಷನ್ 41-ಎ

ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್, ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ- ಸುಪ್ರೀಂ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top