ರಾಷ್ಟ್ರೀಯ ನ್ಯೂಸ್

ನಾಳೆ ನಡೆಯುವ 76ನೇ ಗಣರಾಜೋತ್ಸವಕ್ಕೆ ಸಕಲ ಸಿದ್ಧತೆ

(ನ್ಯೂಸ್ ಕಡಬ) newskadaba.com ಜ.25 ಲಖನೌ: ದೆಹಲಿಯಲ್ಲಿ ನಾಳೆ ನಡೆಯಲಿರುವ ಗಣರಾಜೋತ್ಸವಕ್ಕೆ ಸಕಲ ಸಿದ್ಧತೆ ನಡೆದಿದ್ದು, ಕರ್ತವ್ಯ ಪಥ್‌ನಲ್ಲಿ ಪರೇಡ್‌ಗೆ ತಯಾರಿ ಕೂಡ ಮಾಡಲಾಗುತ್ತಿದೆ. ಜನವರಿ 26 ಭಾನುವಾರದಂದು 76ನೇ ಗಣರಾಜೋತ್ಸವ ಆಚರಣೆ ಹಿನ್ನೆಲೆ ದೆಹಲಿಯ ಕೆಂಪುಕೋಟೆಯಲ್ಲಿ ಗಣರಾಜೋತ್ಸವ ಸಂಭ್ರಮಕ್ಕಾಗಿ ಸಕಲ ಸಿದ್ಧತೆ ನಡೆದಿದ್ದು, ಅಂತಿಮ ಹಂತದ ತಯಾರಿಯೂ ಪೂರ್ಣಗೊಂಡಿದೆ. ಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿ ಥೀಮ್‌ನಲ್ಲಿ ಗಣರಾಜೋತ್ಸವ ಆಚರಣೆ ಮಾಡಲಾಗುತ್ತಿದ್ದು, ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಸಮ್ಮುಖದಲ್ಲಿ ಪರೇಡ್ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ […]

ನಾಳೆ ನಡೆಯುವ 76ನೇ ಗಣರಾಜೋತ್ಸವಕ್ಕೆ ಸಕಲ ಸಿದ್ಧತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಷ್ಟ್ರೀಯ ಆರೋಗ್ಯ ಮಿಷನ್ 5 ವರ್ಷ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

(ನ್ಯೂಸ್ ಕಡಬ) newskadaba.com ಜ.23 ನವದೆಹಲಿ: ಕೇಂದ್ರ ಸಚಿವ ಸಂಪುಟವು ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್ಎಂ) ಅನ್ನು ಮುಂದಿನ 5 ವರ್ಷಗಳವರೆಗೆ ವಿಸ್ತರಿಸಲು ಬುಧವಾರ ಅನುಮೋದನೆ ನೀಡಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಸಚಿವ ಪೀಯೂಷ್ ಗೋಯೆಲ್, ‘ಈ ಯೋಜನೆ ಕಳೆದ 10 ವರ್ಷಗಳಲ್ಲಿ ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. 2021-22ರ ಅವಧಿಯಲ್ಲಿ ಸುಮಾರು 12 ಲಕ್ಷ ಆರೋಗ್ಯ ಕಾರ್ಯಕರ್ತರು ಮಿಷನ್‌ನೊಂದಿಗೆ ಜೋಡಿಸಿದ್ದು, ಇಡೀ ದೇಶ ಕೋವಿಡ್ ವಿರುದ್ಧ ಹೋರಾಡಲು ಸಾಧ್ಯವಾಯಿತು’ ಎಂದರು. ಕೋವಿಡ್ ಸಮಯದಲ್ಲಿ

ರಾಷ್ಟ್ರೀಯ ಆರೋಗ್ಯ ಮಿಷನ್ 5 ವರ್ಷ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಮೆರಿಕದಲ್ಲಿ ಗುಂಡಿನ ದಾಳಿಗೆ ಬಲಿಯಾದ ಹೈದರಾಬಾದ್‌ ಯುವಕ!

(ನ್ಯೂಸ್ ಕಡಬ) newskadaba.com ಜ.20  ವಾಷಿಂಗ್ಟನ್:‌ ಹೈದರಾಬಾದ್‌ ಮೂಲದ 26 ವರ್ಷದ ವಿದ್ಯಾರ್ಥಿಯನ್ನು ಅಮೆರಿಕದ ವಾಷಿಂಗ್ಟನ್‌ನ ಪೆಟ್ರೋಲ್‌ ಸ್ಟೇಶನ್‌ ಬಳಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ದಾರುಣ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೆ ರವಿತೇಜ ಎಂದು ಗುರುತಿಸಲಾಗಿದ್ದು, ಅವರು ಹೈದರಾಬಾದ್‌ನ ಚೈತನ್ಯಪುರಿ ಪ್ರದೇಶದ ಆರ್‌ಕೆ ಪುರಂನವರು ಎಂದು ಮೂಲಗಳು ತಿಳಿಸಿವೆ. ಸ್ನಾತಕೋತ್ತರ ಪದವಿಗಾಗಿ ಅಮೆರಿಕಕ್ಕೆ ಹೋಗಿದ್ದ ರವಿತೇಜ ಇತ್ತೀಚೆಗಷ್ಟೇ ಕೋರ್ಸ್ ಮುಗಿಸಿದ್ದು,ಉದ್ಯೋಗದ ಹುಡುಕಾಟದಲ್ಲಿದ್ದರು ಎನ್ನಲಾಗಿದೆ.

ಅಮೆರಿಕದಲ್ಲಿ ಗುಂಡಿನ ದಾಳಿಗೆ ಬಲಿಯಾದ ಹೈದರಾಬಾದ್‌ ಯುವಕ! Read More »

ರಾಷ್ಟ್ರೀಯ ನ್ಯೂಸ್

ಅಮಿತ್ ಶಾ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ಜ.20  ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ 2018ರಲ್ಲಿ ನೀಡಿದ ಹೇಳಿಕೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಇದೇ ವೇಳೆ, ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಗಾಂಧಿ ಸಲ್ಲಿಸಿದ ಮನವಿ ಸಂಬಂಧ ಜಾರ್ಖಂಡ್ ಸರ್ಕಾರ ಮತ್ತು ದೂರುದಾರ ಬಿಜೆಪಿ ಕಾರ್ಯಕರ್ತ ನವೀನ್ ಝಾ ಪ್ರತಿಕ್ರಿಯೆಯನ್ನು ಕೇಳಿದೆ.

ಅಮಿತ್ ಶಾ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ

(ನ್ಯೂಸ್ ಕಡಬ) newskadaba.com ಜ.20  ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ʼಕೊಲೆ ಆರೋಪಿʼ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಜಾರ್ಖಂಡ್ ನ್ಯಾಯಾಲಯದಲ್ಲಿ ಬಾಕಿ ಇರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಪ್ರಕರಣವನ್ನು ರದ್ದುಗೊಳಿಸುವಂತೆ ರಾಹುಲ್ ಗಾಂಧಿ ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆ ನೀಡುವಂತೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ಜಾರ್ಖಂಡ್ ಸರ್ಕಾರ ಮತ್ತು

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ Read More »

ರಾಷ್ಟ್ರೀಯ ನ್ಯೂಸ್

ಮಣಿಪುರದ ಕಾಂಗ್‌ಪೋಕ್ಷಿಯಲ್ಲಿ ಅಪಾರ ಪ್ರಮಾಣ ಶಸ್ತ್ರಾಸ್ತ್ರ ಮದ್ದುಗುಂಡುಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಜ.20 : ಹಿಂಸಾಚಾರ ಪೀಡಿತ ಮಣಿಪುರದ ಕಾಂಗ್‌ಪೋಕ್ಷಿ ಜಿಲ್ಲೆಯಲ್ಲಿ ಅಪಾರ ಪ್ರಮಾಣ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.   ನ್ಯೂ ಕೀಥೆಲ್ಯಾನ್ಸಿ ಪೊಲೀಸ್ ಠಾಣೆ ವ್ಯಾಪ್ತಿಯ ಲುಂಖೋಂಗ್‌ಜಾಂಗ್ ರಿಡ್ವಸ್‌ನಲ್ಲಿ ಈ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳು ಪತ್ತೆಯಾಗಿವೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. 7.62 ಎಂಎಂ ಸ್ಟೈಪರ್ ರೈಫಲ್, ಐದು ಪಿಸ್ತೂಲ್‌ಗಳು, ಎರಡು ಎಸ್‌ಬಿಬಿಎಲ್ ಗನ್‌ಗಳು, ಎರಡು ಹ್ಯಾಂಡ್ ಗ್ರೆನೇಡ್‌ಗಳು ಹಾಗೂ ಅಶ್ರುವಾಯು ಶೆಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಣಿಪುರದ ಕಾಂಗ್‌ಪೋಕ್ಷಿಯಲ್ಲಿ ಅಪಾರ ಪ್ರಮಾಣ ಶಸ್ತ್ರಾಸ್ತ್ರ ಮದ್ದುಗುಂಡುಗಳು ವಶಕ್ಕೆ Read More »

ರಾಷ್ಟ್ರೀಯ ನ್ಯೂಸ್

ಕೊಲ್ಕತ್ತಾ: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣದ ತೀರ್ಪು ಇಂದು ಪ್ರಕಟ

(ನ್ಯೂಸ್ ಕಡಬ) newskadaba.com ಜ.18  ನವದೆಹಲಿ : ನಗರದ ಆರ್.ಜಿ. ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಕೊಲೆ ಪ್ರಕರಣದ ಬಹು ನಿರೀಕ್ಷಿತ ತೀರ್ಪು ಇಂದು ಪ್ರಕಟವಾಗಲಿದೆ. 2024ರ ಆಗಸ್ಟ್ 9ರಂದು ಕೋಲ್ಕತ್ತದ ಆರ್.ಜಿ. ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಕೊಲೆ ಪ್ರಕರಣವು ದೇಶವನ್ನು ಬೆಚ್ಚಿಬೀಳಿಸಿತ್ತು. ಸ್ಥಳೀಯ ಪೊಲೀಸರಿಗೆ ಸ್ವಯಂ ಸೇವಕನಂತೆ ಕೆಲಸ ಮಾಡುತ್ತಿದ್ದ ಸಂಜಯ್ ರಾಯ್ ಎಂಬಾತ ಈ ಪ್ರಕರಣದ ಮುಖ್ಯ

ಕೊಲ್ಕತ್ತಾ: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣದ ತೀರ್ಪು ಇಂದು ಪ್ರಕಟ Read More »

ರಾಷ್ಟ್ರೀಯ ನ್ಯೂಸ್

‘ಕರ್ನಾಟಕದಲ್ಲಿ 4,67,580 ಮನೆಗಳನ್ನು ಕಟ್ಟಲು ಕೇಂದ್ರ ಒಪ್ಪಿಗೆ ಕೊಟ್ಟಿದೆ’- ಕೇಂದ್ರ ಸಚಿವ ಚೌಹಾಣ್

(ನ್ಯೂಸ್ ಕಡಬ) newskadaba.com ಜ.18  ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕದ ವಿಕಾಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಈಗಾಗಲೇ ಬಿಡುಗಡೆ ಮಾಡಿರುವ ಅನುದಾನದ ಸದ್ಬಳಕೆ ಆಗಬೇಕಿದೆ. ಪ್ರತಿ ಬಡವನಿಗೂ ಮನೆ ಸಿಗಬೇಕು ಎಂಬುದು ಮೋದಿಯವರ ಸಂಕಲ್ಪ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕಳೆದ ಸೆಪ್ಟೆಂಬರ್‍ನಲ್ಲಿ ಕರ್ನಾಟಕಕ್ಕೆ 2,57,246 ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ ಕೊಟ್ಟಿದ್ದೆವು. ಅನುದಾನವನ್ನೂ ಕೊಟ್ಟಿದ್ದೆವು. ಇಂದು ಮತ್ತೆ ಕರ್ನಾಟಕದ ಬಡಜನರಿಗೆ ಮನೆ ಕಟ್ಟಲು ಇರುವ ಗುರಿ ಹೆಚ್ಚಿಸಲಾಗಿದೆ ಎಂದು ವಿವರಿಸಿದರು.ಇಂದು 4,67,580 ಮನೆಗಳನ್ನು ಕಟ್ಟಲು ಒಪ್ಪಿಗೆ

‘ಕರ್ನಾಟಕದಲ್ಲಿ 4,67,580 ಮನೆಗಳನ್ನು ಕಟ್ಟಲು ಕೇಂದ್ರ ಒಪ್ಪಿಗೆ ಕೊಟ್ಟಿದೆ’- ಕೇಂದ್ರ ಸಚಿವ ಚೌಹಾಣ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ದಾಳಿ; ಚೂರಿ ಇರಿತ

(ನ್ಯೂಸ್ ಕಡಬ) newskadaba.com: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ತಡರಾತ್ರಿ 2 ಗಂಟೆಗೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಚಾಕು ಇರಿದ ಘಟನೆ ಮುಂಬೈನ ಬಾಂದ್ರಾದಲ್ಲಿ ನಡೆದಿದೆ. ದರೋಡೆಗೆ ಬಂದಿದ್ದ ದುಷ್ಕರ್ಮಿಗಳು ಸೈಫ್ ಅಲಿ ಖಾನ್‌ಗೆ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ಸೈಫ್ ಅಲಿ ಖಾನ್ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆಯುತ್ತಿದ್ದಾರೆ. ಪತ್ನಿ ನಟಿ ಕರೀನಾ ಕಪೂರ್ ಮತ್ತು ಇಬ್ಬರೂ ಮಕ್ಕಳು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಕುರಿತಂತೆ ಮುಂಬೈ ಪೊಲೀಸರು ತನಿಖೆ

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ದಾಳಿ; ಚೂರಿ ಇರಿತ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಇಂದು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಶಪಡಿಸಿರುವ ಭಾರತದ ವಿರುದ್ಧ ಹೋರಾಡಬೇಕಿದೆ’ – ರಾಹುಲ್‌ ಕರೆ

(ನ್ಯೂಸ್ ಕಡಬ) newskadaba.com ಜ.15 :  ಬೈಕ್ ಬೈಕ್ ಗಳ ನಡುವೆ ಬೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿ ಸಹಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಇಂದು ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ ( 13) ಮೃತಪಟ್ಟ ಬಾಲಕಿ. ಬೈಕ್ ರೈಡರ್ ಬಾಲಕಿಯ ತಂದೆ ಅಬ್ದುಲ್ ರಹಮಾನ್ ‌ಕೂಡ ಗಾಯಗಳು ಆಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ

‘ಇಂದು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಶಪಡಿಸಿರುವ ಭಾರತದ ವಿರುದ್ಧ ಹೋರಾಡಬೇಕಿದೆ’ – ರಾಹುಲ್‌ ಕರೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top