ರಾಷ್ಟ್ರೀಯ ನ್ಯೂಸ್

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.26. ಮಾಜಿ ಪ್ರಧಾನಮಂತ್ರಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಗುರುವಾರ ರಾತ್ರಿ ವಿಧಿವಶರಾಗಿದ್ದಾರೆ. ಆರೋಗ್ಯದಲ್ಲಿ ತೀವ್ರ ಸ್ವರೂಪದ ಅಸ್ವಸ್ಥತೆ ಕಂಡುಬಂದ ಹಿನ್ನೆಲೆಯಲ್ಲಿ ಗುರುವಾರದಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಥಾಣೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ: ದಂಪತಿ ಬಂಧನ

(ನ್ಯೂಸ್ ಕಡಬ) newskadaba.com ಡಿ. 26 ಥಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ 12 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ವಿಶಾಲ್ ಗಾವ್ಲಿಯನ್ನು ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ಬುಧವಾರ ಬಂಧಿಸಿದ್ದ ಪೊಲೀಸರು, ಇಂದು ಬೆಳಗ್ಗೆ ನಗರಕ್ಕೆ ಕರೆತಂದು ಥಾಣೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕಲ್ಯಾಣ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ವಿ ಎ ಪತ್ರವಾಲೆ ಅವರು, ಆರೋಪಿಯನ್ನು 2025ರ ಜನವರಿ 2ರವರೆಗೆ

ಥಾಣೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ: ದಂಪತಿ ಬಂಧನ Read More »

ರಾಷ್ಟ್ರೀಯ ನ್ಯೂಸ್

ಇಂಡಿಯಾ ಸಿಮೆಂಟ್ಸ್‌ನ ಸಿಇಒ ಸ್ಥಾನಕ್ಕೆ ಎನ್. ಶ್ರೀನಿವಾಸನ್ ರಾಜೀನಾಮೆ

(ನ್ಯೂಸ್ ಕಡಬ) newskadaba.com ಡಿ. 26: ಭಾರತೀಯ ಸ್ಪರ್ಧಾತ್ಮಕ ಆಯೋಗ (ಸಿಸಿಐ) 7,000 ಕೋಟಿ ರೂಪಾಯಿಗಳ ಒಪ್ಪಂದಕ್ಕೆ ಅನುಮೋದನೆ ನೀಡಿದ ನಂತರ ಎನ್. ಶ್ರೀನಿವಾಸನ್ ಬುಧವಾರ ಇಂಡಿಯಾ ಸಿಮೆಂಟ್ಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ಒಪ್ಪಂದವು ಬಿಲಿಯನೇರ್ ಕುಮಾರ್ ಮಂಗಳಂ ಬಿರ್ಲಾ ಅವರಿಂದ ಪ್ರಚಾರಗೊಂಡ ಅಲ್ಟ್ರಾಟೆಕ್ ಸಿಮೆಂಟ್ ಕಂಪನಿಯು ಇಂಡಿಯಾ ಸಿಮೆಂಟ್ಸ್ ಲಿಮಿಟೆಡ್ (ಐಸಿಎಲ್) ನಲ್ಲಿ ಹೆಚ್ಚಿನ ಪಾಲನ್ನು ಸ್ವಾಧೀನಪಡಿಸಿಕೊಂಡಿದೆ. ನಿಯಂತ್ರಕ ಫೈಲಿಂಗ್‌ನಲ್ಲಿ, ವಹಿವಾಟು ಪೂರ್ಣಗೊಂಡ ನಂತರ ಶ್ರೀನಿವಾಸನ್ ಉಪಾಧ್ಯಕ್ಷ ಮತ್ತು

ಇಂಡಿಯಾ ಸಿಮೆಂಟ್ಸ್‌ನ ಸಿಇಒ ಸ್ಥಾನಕ್ಕೆ ಎನ್. ಶ್ರೀನಿವಾಸನ್ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆನ್-ಬೆಟ್ವಾ ನದಿ ಜೋಡಣೆ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

(ನ್ಯೂಸ್ ಕಡಬ) newskadaba.com ಡಿ. 25ಮಧ್ಯಪ್ರದೇಶ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100 ನೇ ಜನ್ಮದಿನದ ಸಂದರ್ಭದ ದಿನವಾದ ಮತ್ತು ಇಡೀ ವಿಶ್ವವೇ ಕ್ರಿಸ್‌ಮಸ್‌ ಆಚರಿಸುತ್ತಿರಯವ ಸುದಿನದಂದು ಬುಧವಾರ ಮಧ್ಯಪ್ರದೇಶದಲ್ಲಿ ಕೆನ್-ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಿದರು. ಕೆನ್-ಬೆಟ್ವಾ ನದಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಯೋಜನೆಯು ರಾಷ್ಟ್ರೀಯ ದೃಷ್ಟಿಕೋನ ಯೋಜನೆಯಡಿಯಲ್ಲಿ ದೇಶದ ಮೊದಲ ನದಿಗಳನ್ನು ಜೋಡಿಸುವ ಯೋಜನೆಯಾಗಿದೆ. ಈ ಯೋಜನೆಯು ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಿಗೆ ನೀರಾವರಿ

ಕೆನ್-ಬೆಟ್ವಾ ನದಿ ಜೋಡಣೆ ಯೋಜನೆಗೆ ಪ್ರಧಾನಿ ಮೋದಿ ಚಾಲನೆ Read More »

ರಾಷ್ಟ್ರೀಯ ನ್ಯೂಸ್

ಇನ್ಮುಂದೆ ವಿಮಾನದ ಕ್ಯಾಬಿನ್ ಒಳಗೆ 7ಕೆ.ಜಿ ಮೀರದ 1 ಬ್ಯಾಗ್ ಮಾತ್ರ ಕೊಂಡೊಯ್ಯಲು ಅವಕಾಶ

(ನ್ಯೂಸ್ ಕಡಬ) newskadaba.com ಡಿ. 25  ನವದೆಹಲಿ: ವಿಮಾನದಲ್ಲಿ ಪ್ರಯಾಣಿಸುವವರು ಇನ್ನು ಮುಂದೆ ಕೇವಲ 1 ಬ್ಯಾಗ್ ಮಾತ್ರ ಕ್ಯಾಬಿನ್ ಒಳಗೆ ಕೊಂಡೊಯ್ಯಬಹುದು. ಜೊತೆಗೆ ಅವರು ಕೊಂಡೊಯ್ಯುವ ಬ್ಯಾಗ್ 7 ಕೆ.ಜಿ. ಮೀರಿರಬಾರದು. ಅಲ್ಲದೆ ಬ್ಯಾಗ್ 115 ಸೆಂ.ಮೀ.ಗಿಂತ ಹೆಚ್ಚಿರಬಾರದು ಎಂದು ನಾಗರಿಕ ವಿಮಾನ ಯಾನ ಭದ್ರತಾ ಬ್ಯೂರೋ ತಿಳಿಸಿದೆ. ಇತ್ತೀಚಿನ ದಿನಗಳಲ್ಲಿ ವಿಮಾನ ಪ್ರಯಾಣಿಕರ ಸಂಖ್ಯೆ ಏರುತ್ತಿರುವ ಹಿನ್ನೆಲೆ ಬಿಸಿಎಎಸ್ ಮತ್ತು ವಿಮಾನ ನಿಲ್ದಾಣದ ಭದ್ರತೆಯ ಜವಾಬ್ದಾರಿ ಹೊಂದಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಹೊಸ

ಇನ್ಮುಂದೆ ವಿಮಾನದ ಕ್ಯಾಬಿನ್ ಒಳಗೆ 7ಕೆ.ಜಿ ಮೀರದ 1 ಬ್ಯಾಗ್ ಮಾತ್ರ ಕೊಂಡೊಯ್ಯಲು ಅವಕಾಶ Read More »

ರಾಷ್ಟ್ರೀಯ ನ್ಯೂಸ್

ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ- ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು

(ನ್ಯೂಸ್ ಕಡಬ) newskadaba.com ಡಿ. 24: ಅತ್ಯಾಚಾರ, ಆಸಿಡ್ ದಾಳಿ ಮತ್ತು ಲೈಂಗಿಕ ದೌರ್ಜನ್ಯದಿಂದ ಬದುಕುಳಿದವರಿಗೆ ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಉಚಿತ ವೈದ್ಯಕೀಯ ಚಿಕಿತ್ಸೆ ನಿರಾಕರಿಸುವಂತಿಲ್ಲ. ಹೀಗೆ ದೌರ್ಜನ್ಯಕ್ಕೊಳಗಾದವರಿಗೆ ಚಿಕಿತ್ಸೆ ನಿರಾಕರಿಸುವುದು ಅಪರಾಧವಾಗಿದ್ದು, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಮತ್ತು ಆಡಳಿತ ಮಂಡಳಿಗೆ ದಂಡ ವಿಧಿಸಬಹುದು ಎಂದು ದೆಹಲಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. 16 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆಯೇ ಅತ್ಯಾಚಾರ ಎಸಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅರ್ಜಿಯ ವಿಚಾರಣೆ ವೇಳೆ

ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ- ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಳೆದ ಒಂದೂವರೆ ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಯುವ ಜನತೆಗೆ ಸರ್ಕಾರಿ ಉದ್ಯೋಗ- ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಡಿ. 23 ನವದೆಹಲಿ:  ಕಳೆದ ಒಂದೂವರೆ ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಅಂದರೆ ಸುಮಾರು 10 ಲಕ್ಷ ಖಾಯಂ ಸರ್ಕಾರಿ ನೌಕರಿಯನ್ನು ಯುವ ಜನತೆಗೆ ಒದಗಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ರೋಜ್ ಗಾರ್ ಮೇಳದಲ್ಲಿ ನೇಮಕಾತಿಯಾದವರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇಂತಹ ಕಾರ್ಯಕ್ರಮದ ಮೂಲಕ ಇಷ್ಟೊಂದು ದಾಖಲೆ ಪ್ರಮಾಣದಲ್ಲಿ ಈ ಹಿಂದಿನ ಸರ್ಕಾರಗಳ ಅವಧಿಯಲ್ಲಿ ಉದ್ಯೋಗ ನೀಡಿರಲಿಲ್ಲ ಎಂದು ಹೇಳಿದರು. ಈ ರೋಜ್ ಗಾರ್ ಮೇಳದಲ್ಲಿ 71,000 ಅಭ್ಯರ್ಥಿಗಳಿಗೆ ನೇಮಕಾತಿ

ಕಳೆದ ಒಂದೂವರೆ ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಯುವ ಜನತೆಗೆ ಸರ್ಕಾರಿ ಉದ್ಯೋಗ- ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ನರೇಂದ್ರ ಮೋದಿಗೆ ಕುವೈತ್‌ನ ಅತ್ಯುನ್ನತ ಗೌರವ ಪ್ರದಾನ

(ನ್ಯೂಸ್ ಕಡಬ) newskadaba.com ಡಿ. 23 ಕುವೈತ್‌ ಸಿಟಿ: ಕುವೈತ್‌ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಲ್ಲಿನ ಅತ್ಯುನ್ನತ ಗೌರವವಾದ ‘ದಿ ಆರ್ಡರ್‌ ಆಫ್‌ ಮುಬಾರಕ್‌ ಅಲ್‌ ಕಬೀರ್‌’ ಎಂಬ ಗೌರವವನ್ನು ಡಿ22 ರಂದು ಪ್ರದಾನ ಮಾಡಲಾಯಿತು. ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಗೊಳಿಸಿದ ಕಾರಣಕ್ಕೆ ಮೋದಿ ಅವರಿಗೆ ಕುವೈತ್‌ ದೊರೆ ಶೇಖ್‌ ಮಿಶಲ್‌ ಅಲ್‌- ಅಹ್ಮದ್‌ ಅಲ್‌-ಜಬೆರ್‌ ಅಲ್‌-ಸಭಾ ಅವರು ಈ ಗೌರವವನ್ನು ನೀಡಿದ್ದಾರೆ ಎಂದು ಅಲ್ಲಿನ ಸರ್ಕಾರಿ ಮಾಧ್ಯಮ ಕುನಾ ವರದಿ

ಪ್ರಧಾನಿ ನರೇಂದ್ರ ಮೋದಿಗೆ ಕುವೈತ್‌ನ ಅತ್ಯುನ್ನತ ಗೌರವ ಪ್ರದಾನ Read More »

ರಾಷ್ಟ್ರೀಯ ನ್ಯೂಸ್

ಸಂಸತ್ ಭವನದ ಯಾವುದೇ ಗೇಟ್‌ಗಳಲ್ಲಿ ಯಾವ ಸಂಸದರು ಕೂಡ ಪ್ರತಿಭಟನೆ ನಡೆಸಬಾರದು- ಲೋಕಸಭೆ ಸ್ಪೀಕರ್

(ನ್ಯೂಸ್ ಕಡಬ) newskadaba.com ಡಿ. 20 ನವದೆಹಲಿ : ಸಂಸತ್ ಭವನದ ಯಾವುದೇ ಗೇಟ್‌ಗಳಲ್ಲಿ ಯಾವ ಸಂಸದರು ಕೂಡ ಪ್ರತಿಭಟನೆ ನಡೆಸಬಾರದೆಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಂಸತ್ ಭವನದ ಮಕರ ದ್ವಾರದಲ್ಲಿ ಆಡಳಿತಾರೂಢ ಎನ್‌ಡಿಎ ಮತ್ತು ವಿರೋಧ ಪಕ್ಷದ ಸಂಸದರ ನಡುವೆ ಗಲಾಟೆ ನಡೆದ ನಂತರ ಈ ಸೂಚನೆಗಳು ನೀಡಲಾಗಿದೆ. ಸಂಸತ್ತಿನ ಯಾವುದೇ ಪ್ರವೇಶ ದ್ವಾರಗಳಲ್ಲಿ ಪ್ರತಿಭಟನೆ ನಡೆಸದಂತೆ ಬಿರ್ಲಾ ಅವರು ಎಲ್ಲಾ ಸಂಸದರಿಗೆ ಸೂಚನೆ

ಸಂಸತ್ ಭವನದ ಯಾವುದೇ ಗೇಟ್‌ಗಳಲ್ಲಿ ಯಾವ ಸಂಸದರು ಕೂಡ ಪ್ರತಿಭಟನೆ ನಡೆಸಬಾರದು- ಲೋಕಸಭೆ ಸ್ಪೀಕರ್ Read More »

ರಾಷ್ಟ್ರೀಯ ನ್ಯೂಸ್

ಮುಂಬೈ ಸ್ಪೀಡ್ಬೋಟ್ ದುರಂತ – 13 ಮಂದಿ ಸಾವು, ಪ್ರಧಾನಿಯಿಂದ ಪರಿಹಾರ ಘೋಷಣೆ

(ನ್ಯೂಸ್ ಕಡಬ) newskadaba.com ಡಿ. 19 ಮುಂಬೈ: ಗೇಟ್‌ವೇ ಆಫ್ ಇಂಡಿಯಾದ ರಾಯಗಡ್ ಕರಾವಳಿಯ ಬಳಿ ನೌಕಾಪಡೆಯ ಸ್ಪೀಡ್‌ಬೋಟ್ ದುರಂತದಲ್ಲಿ ಭಾರತೀಯ ನೌಕಾಪಡೆಯ ನಾವಿಕರು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಮತ್ತು 99 ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ನೀಲ್ಕಮಲ್’ ಎಂಬ ಹೆಸರಿನ ಖಾಸಗಿ ಕ್ಯಾಟಮರನ್ ಎಂಬ ಪ್ರಯಾಣಿಕ ಹಡಗು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಎಲಿಫೆಂಟಾ ಗುಹೆಗಳಿಗೆ ಸುಮಾರು 110 ಪ್ರವಾಸಿಗರು ಮತ್ತು ಐದು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನೆ ಸಂಬಂಧ ಪ್ರಧಾನಿ

ಮುಂಬೈ ಸ್ಪೀಡ್ಬೋಟ್ ದುರಂತ – 13 ಮಂದಿ ಸಾವು, ಪ್ರಧಾನಿಯಿಂದ ಪರಿಹಾರ ಘೋಷಣೆ Read More »

ರಾಷ್ಟ್ರೀಯ ನ್ಯೂಸ್
Scroll to Top