ರಾಷ್ಟ್ರೀಯ ನ್ಯೂಸ್

ಉಜ್ವಲ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ಪಡೆಯಲು ಮತ್ತೊಮ್ಮೆ ಅವಕಾಶ

(ನ್ಯೂಸ್ ಕಡಬ) newskadaba.com ಡಿ. 19 ಬೆಂಗಳೂರು: ಭಾರತದ ಕೇಂದ್ರ ಸರ್ಕಾರ ಆರಂಭಿಸಿರುವ ಉಜ್ವಲ ಯೋಜನೆಗೆ  ಮತ್ತೊಮ್ಮೆ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ಇದನ್ನು ‘ಉಜ್ವಲ ಯೋಜನೆ 2ʼ ಎಂದು ಕರೆಯಲಾಗಿದೆ. ಅರ್ಹ ಕುಟುಂಬಗಳಿಗೆ ಉಚಿತ ದೇಶೀಯ ಅನಿಲ ಸಿಲಿಂಡರ್‌ಗಳು ಮತ್ತು ಒಲೆಗಳನ್ನು ಈ ಯೋಜನೆಯಲ್ಲಿ ನೀಡಲಾಗುತ್ತಿದೆ. ಆರ್ಥಿಕವಾಗಿ ದುರ್ಬಲ ಜನರಿಗಾಗಿ ಕೇಂದ್ರ ಸರ್ಕಾರ ವಿವಿಧ ರೀತಿಯ ಯೋಜನೆಗಳನ್ನು ಆರಂಭಿಸಿದ್ದು, ಉಜ್ವಲ ಯೋಜನೆ ಅವುಗಳಲ್ಲಿ ಒಂದಾಗಿದೆ. ಇದರ ಅಡಿಯಲ್ಲಿ ನರೇಂದ್ರ ಮೋದಿ ಸರ್ಕಾರ ದೇಶದ ಮಹಿಳೆಯರಿಗೆ ಉಚಿತ […]

ಉಜ್ವಲ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ಪಡೆಯಲು ಮತ್ತೊಮ್ಮೆ ಅವಕಾಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಒಂದು ದೇಶ, ಒಂದು ಚುನಾವಣೆ’ ಪರ 269 ಮತ, ವಿರುದ್ಧವಾಗಿ 198 ಮತ

(ನ್ಯೂಸ್ ಕಡಬ) newskadaba.com ಡಿ. 17 ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ. “ಒಂದು ದೇಶ, ಒಂದು ಚುನಾವಣೆ” ಮಸೂದೆ ಎಂದು ಉಲ್ಲೇಖಿಸಲ್ಪಡುವ ಸಂವಿಧಾನ(ನೂರಾ ಇಪ್ಪತ್ತೊಂಬತ್ತನೇ ತಿದ್ದುಪಡಿ) ತಿದ್ದುಪಡಿ ಮಸೂದೆ, 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಮಂಡಿಸಿದರು. ಈ ಮಸೂದೆಗೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು

‘ಒಂದು ದೇಶ, ಒಂದು ಚುನಾವಣೆ’ ಪರ 269 ಮತ, ವಿರುದ್ಧವಾಗಿ 198 ಮತ Read More »

ರಾಷ್ಟ್ರೀಯ ನ್ಯೂಸ್

‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆ ಮಂಡನೆ; ವಿಪಕ್ಷಗಳಿಂದ ಭಾರೀ ವಿರೋಧ

(ನ್ಯೂಸ್ ಕಡಬ) newskadaba.com ಡಿ. 17ನವದೆಹಲಿ: ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಬಹುನಿರೀಕ್ಷಿತ ‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆ ಮಂಗಳವಾರ ಮಂಡನೆಯಾಗಿದೆ. ಈ ಪ್ರಸ್ತಾವನೆಯು ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಗುರಿಯನ್ನು ಹೊಂದಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ʼಒಂದು ರಾಷ್ಟ್ರ, ಒಂದು ಚುನಾವಣೆʼ ಮಸೂದೆಯನ್ನು ಮಂಡಿಸಿದರು. ಮಸೂದೆ ಮಂಡನೆಯಾಗುತ್ತಿದ್ದಂತೆ ಪ್ರತಿಪಕ್ಷಗಳು ತೀವ್ರವಾಗಿ ವಿರೋಧ ವ್ಯಕ್ತಪಡಿಸಿವೆ. ಈ ಬಗ್ಗೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಸಂಸದ

‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆ ಮಂಡನೆ; ವಿಪಕ್ಷಗಳಿಂದ ಭಾರೀ ವಿರೋಧ Read More »

ರಾಷ್ಟ್ರೀಯ ನ್ಯೂಸ್

ವಿಜಯ್ ದಿವಸ್ : ಸೈನಿಕರ ನಿಸ್ವಾರ್ಥ ಸಮರ್ಪಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ನಮನ

(ನ್ಯೂಸ್ ಕಡಬ) newskadaba.com ಡಿ. 16: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ವಿಜಯ್ ದಿವಸ್ ಸ್ಮರಣಾರ್ಥ ರಾಷ್ಟ್ರದ ನೇತೃತ್ವ ವಹಿಸಿ, 1971 ರ ಯುದ್ಧದ ಹುತಾತ್ಮರಿಗೆ ಗೌರವ ಸಲ್ಲಿಸಿದರು. ಅಧ್ಯಕ್ಷ ಮುರ್ಮು, ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿನ ತನ್ನ ಪೋಸ್ಟ್‌ನಲ್ಲಿ, ಬ್ರೇವ್‌ಹಾರ್ಟ್‌ಗಳಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ: “ವಿಜಯ್ ದಿವಸ್‌ನಲ್ಲಿ, 1971 ರ ಯುದ್ಧದ ಸಮಯದಲ್ಲಿ ಅದಮ್ಯ ಧೈರ್ಯವನ್ನು ಪ್ರದರ್ಶಿಸಿ, ಭಾರತಕ್ಕೆ ವಿಜಯವನ್ನು ತಂದುಕೊಟ್ಟ ನಮ್ಮ

ವಿಜಯ್ ದಿವಸ್ : ಸೈನಿಕರ ನಿಸ್ವಾರ್ಥ ಸಮರ್ಪಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ನಮನ Read More »

ರಾಷ್ಟ್ರೀಯ ನ್ಯೂಸ್

ರೈತರಿಗೆ ಅಡಮಾನ ರಹಿತ ಕೃಷಿ ಸಾಲದ ಮೊತ್ತವನ್ನು 2ಲಕ್ಷಕ್ಕೆ ಹೆಚ್ಚಿಸಿದ ಆರ್ಬಿಐ

(ನ್ಯೂಸ್ ಕಡಬ) newskadaba.com ಡಿ. 14: ರೈತರಿಗೆ ಅಡಮಾನ ರಹಿತವಾಗಿ ನೀಡಲಾಗುವ ಕೃಷಿ ಸಾಲದ ಮೊತ್ತವನ್ನು ಭಾರತೀಯ ರಿಸರ್ವ್ ಬ್ಯಾಂ ಕ್ 2 ಲಕ್ಷಕ್ಕೆ ಹೆಚ್ಚಿಸಿದೆ. ಇದು ಬರುವ ಜ. 1ರಿಂದಲೇ ಜಾರಿಗೆ ಬರಲಿದೆ. ಈ ಮೊದಲು ಅಡಮಾನವಿಲ್ಲದೇ 1.6 ಲಕ್ಷವರೆಗೆ ಸಾಲ ನೀಡಲಾಗುತ್ತಿತ್ತು. ಆರ್ಬಿಐನ ಈಹೊಸ ನಿರ್ದೇ ಶನದ ಮೂಲಕ, ರಾಷ್ಟ್ರ ವ್ಯಾಪಿ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರು ಪಡೆಯುವ 2ಲಕ್ಷ ವರೆಗಿನ ಸಾಲಕ್ಕೆ ಅಡಮಾನ ಅಥವಾ ಇತರ ಅಗತ್ಯ ದಾಖಲೆಗಳ ಮಿತಿಯನ್ನು ತೆಗೆದುಹಾಕಲು ಬ್ಯಾಂಕ್‌ಗಳಿಗೆ

ರೈತರಿಗೆ ಅಡಮಾನ ರಹಿತ ಕೃಷಿ ಸಾಲದ ಮೊತ್ತವನ್ನು 2ಲಕ್ಷಕ್ಕೆ ಹೆಚ್ಚಿಸಿದ ಆರ್ಬಿಐ Read More »

ರಾಷ್ಟ್ರೀಯ ನ್ಯೂಸ್

ಡಿ.16 ಕ್ಕೆ ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ

(ನ್ಯೂಸ್ ಕಡಬ) newskadaba.com ಡಿ. 14 ನವದೆಹಲಿ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಏಕಕಾಲದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳ ಪರಿಕಲ್ಪನೆಯನ್ನು ಹೊರತರುವ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಗುರುವಾರ ಅನುಮೋದನೆ ನೀಡುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ತನ್ನ ಪ್ರಮುಖ ಯೋಜನೆಯಾದ “ಒಂದು ರಾಷ್ಟ್ರ, ಒಂದು ಚುನಾವಣೆ” ಅನುಷ್ಠಾನಕ್ಕೆ ಪ್ರಮುಖ ಹೆಜ್ಜೆ ಇಟ್ಟಿದೆ. ‘ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಸಂಬಂಧಿಸಿದ ಎರಡು ಮಸೂದೆಗಳನ್ನು ಲೋಕಸಭೆಯಲ್ಲಿ ಡಿ.16 ಕ್ಕೆ ಸೋಮವಾರ ಮಂಡಿಸಲು ಸರ್ಕಾರ ಪಟ್ಟಿ ಮಾಡಿದೆ.

ಡಿ.16 ಕ್ಕೆ ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ Read More »

ರಾಷ್ಟ್ರೀಯ ನ್ಯೂಸ್

RBI ಪ್ರಧಾನ ಕಛೇರಿಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಡಿ. 13. ಮುಂಬೈ: ಮುಂಬೈನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್ ನ ಪ್ರಧಾನ ಕಚೇರಿಯನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳಿಂದ ಡಿಸೆಂಬರ್ 13 ರಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಆರ್‌ಬಿಐ ಇಮೇಲ್‌ಗೆ ದುಷ್ಕರ್ಮಿಗಳು ರಷ್ಯನ್ ಭಾಷೆಯಲ್ಲಿ ಬೆದರಿಕೆ ಸಂದೇಶ ಕಳುಹಿಸಿದ್ದು, ಆರ್‌ಬಿಐ ಕಟ್ಟಡದ ಮೇಲೆ ದಾಳಿಯ ಎಚ್ಚರಿಕೆ ನೀಡಲಾಗಿದೆ. ಕಳೆದ ಒಂದು ತಿಂಗಳಲ್ಲಿ ಇದು 2ನೇ ಬೆದರಿಕೆಯಾಗಿದೆ.ಸದ್ಯ ಮುಂಬೈನ ಮಾತಾ ರಮಾಬಾಯಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸಂಬಂಧಿತ ಸೆಕ್ಷನ್‌ಗಳ

RBI ಪ್ರಧಾನ ಕಛೇರಿಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ Read More »

ರಾಷ್ಟ್ರೀಯ ನ್ಯೂಸ್

RBI ಪ್ರಧಾನ ಕಛೇರಿಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಡಿ. 13. ಮುಂಬೈ: ಮುಂಬೈನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್ ನ ಪ್ರಧಾನ ಕಚೇರಿಯನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳಿಂದ ಡಿಸೆಂಬರ್ 13 ರಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಆರ್‌ಬಿಐ ಇಮೇಲ್‌ಗೆ ದುಷ್ಕರ್ಮಿಗಳು ರಷ್ಯನ್ ಭಾಷೆಯಲ್ಲಿ ಬೆದರಿಕೆ ಸಂದೇಶ ಕಳುಹಿಸಿದ್ದು, ಆರ್‌ಬಿಐ ಕಟ್ಟಡದ ಮೇಲೆ ದಾಳಿಯ ಎಚ್ಚರಿಕೆ ನೀಡಲಾಗಿದೆ. ಕಳೆದ ಒಂದು ತಿಂಗಳಲ್ಲಿ ಇದು 2ನೇ ಬೆದರಿಕೆಯಾಗಿದೆ.ಸದ್ಯ ಮುಂಬೈನ ಮಾತಾ ರಮಾಬಾಯಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸಂಬಂಧಿತ ಸೆಕ್ಷನ್‌ಗಳ

RBI ಪ್ರಧಾನ ಕಛೇರಿಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರ: ಯೋಧರೋರ್ವರು ಸರ್ವಿಸ್ ರೈಫಲ್ ನಿಂದ ಗುಂಡು ಹಾರಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಡಿ. 12 ಹೊಸದಿಲ್ಲಿ: ಸೇನಾ ಸಿಬ್ಬಂದಿಯೋರ್ವರು  ಜಮ್ಮು- ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಸರ್ವಿಸ್ ರೈಫಲ್‌ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ  ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಜಕೋಟೆ ಪ್ರದೇಶದ ಅಂಜನವಾಲಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸೇನಾ ಸಿಬ್ಬಂದಿ ಇಂದೇಶ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಯ ನಿಖರ ಕಾರಣಗಳು ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರ: ಯೋಧರೋರ್ವರು ಸರ್ವಿಸ್ ರೈಫಲ್ ನಿಂದ ಗುಂಡು ಹಾರಿಸಿ ಆತ್ಮಹತ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶರಾವತಿ ಜಲವಿದ್ಯುತ್‌ ಯೋಜನೆ– ಸಂಸತ್‌ ನಲ್ಲಿ ಕನ್ನಡದಲ್ಲೇ ಪ್ರಸ್ತಾಪಿಸಿದ ಬಿ.ವೈ.ರಾಘವೇಂದ್ರ

(ನ್ಯೂಸ್ ಕಡಬ) newskadaba.com  ಡಿ. 11. ಶರಾವತಿ ಜಲವಿದ್ಯುತ್‌ ಯೋಜನೆ ಸಂತ್ರಸ್ತರ ವಿಚಾರವನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಲೋಕಸಭೆಯಲ್ಲಿ ಕನ್ನಡದಲ್ಲೇ ಪ್ರಸ್ತಾಪಿಸಿ ಗಮನ ಸೆಳೆದರು. 1958-64 ರ ನಡುವೆ ಶರಾವತಿ ಯೋಜನೆ ಆಗುತ್ತದೆ. 4 ರಿಂದ 5 ಸಾವಿರ ರೈತರ ಕುಟುಂಬಗಳ ಕೃಷಿ ಭೂಮಿ ಈ ಯೋಜನೆಯಿಂದ ಮುಳುಗಡೆಯಾಗುತ್ತದೆ. ಇದುವರೆಗೂ ಸಂತ್ರಸ್ತ ರೈತರಿಗೆ ಕೃಷಿ ಭೂಮಿ ಒದಗಿಸಿಕೊಡುವ ಕೆಲಸವನ್ನು ಹಿಂದಿನ ಸರ್ಕಾರಗಳು ಮಾಡಿಲ್ಲ ಎಂದು ತಿಳಿಸಿದ್ದಾರೆ. ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಇದೂವರೆಗೂ ಆಗಿಲ್ಲ. ಅರಣ್ಯವನ್ನು ಡಿ ರಿಸರ್ವ್

ಶರಾವತಿ ಜಲವಿದ್ಯುತ್‌ ಯೋಜನೆ– ಸಂಸತ್‌ ನಲ್ಲಿ ಕನ್ನಡದಲ್ಲೇ ಪ್ರಸ್ತಾಪಿಸಿದ ಬಿ.ವೈ.ರಾಘವೇಂದ್ರ Read More »

ರಾಷ್ಟ್ರೀಯ ನ್ಯೂಸ್
Scroll to Top