ರಾಷ್ಟ್ರೀಯ ನ್ಯೂಸ್

ಬಂಡುಕೋರರ ವಶದಲ್ಲಿರುವ ಸಿರಿಯಾದ 75 ಭಾರತೀಯ ಪ್ರಜೆಗಳನ್ನು ಸ್ಥಳಾಂತರ

(ನ್ಯೂಸ್ ಕಡಬ) newskadaba.com .ಡಿ. 11. ನವದೆಹಲಿ: ಸಿರಿಯಾ ಅಧ್ಯಕ್ಷ ಬಶರ್ ಅಲ್ ಅಸ್ಸಾದ್ ಅವರನ್ನು ಇಸ್ಲಾಮಿಕ್ ಬಂಡುಕೋರರು ಪದಚ್ಯುತಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಸಿರಿಯಾದಿಂದ 75 ಮಂದಿ ಭಾರತೀಯರನ್ನು ಸ್ಥಳಾಂತರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. ವಿದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗೆ ಸರ್ಕಾರವು ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ ಎಂದು ಸಚಿವಾಲಯ ಒತ್ತಿ ಹೇಳಿದೆ. ಸಿರಿಯಾದಲ್ಲಿ ಇತ್ತೀಚಿನ ಬೆಳವಣಿಗೆಗಳ ನಂತರ ಭಾರತ ಸರ್ಕಾರವು ಇಂದು 75 ಭಾರತೀಯ ಪ್ರಜೆಗಳನ್ನು ಸಿರಿಯಾದಿಂದ ಸ್ಥಳಾಂತರಿಸಿದೆ. […]

ಬಂಡುಕೋರರ ವಶದಲ್ಲಿರುವ ಸಿರಿಯಾದ 75 ಭಾರತೀಯ ಪ್ರಜೆಗಳನ್ನು ಸ್ಥಳಾಂತರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಯೂಟ್ಯೂಬ್ ನ ಟಾಪ್ 5 ಸ್ಥಾನ ಗಿಟ್ಟಿಸಿದ ‘KL Bro Biju’

(ನ್ಯೂಸ್ ಕಡಬ) newskadaba.com ಡಿ. 11. ಇಂದಿನ ಯುಗದಲ್ಲಿ ಬೆಳೆಯುತ್ತಿರುವ YouTube  ಜಗತ್ತಿನಲ್ಲಿ, ಲಕ್ಷಾಂತರ ರಚನೆಕಾರರು ತಮ್ಮ ಗಮನಕ್ಕಾಗಿ ಹೋರಾಡುತ್ತಿದ್ದಾರೆ,  ಅದರಲ್ಲಿ ಕೇರಳದ ಒಂದು ಹೆಸರು ಸದ್ದು ಮಾಡುತ್ತಿದ್ದು, ಸದ್ಯ KL Bro Biju Rithvik ಹೆಸರಿನ ಮಲಯಾಳಿ ಕಂಟೆಂಟ್ ಕ್ರಿಯೇಟರ್ ಭಾರತದ ಟಾಪ್ ಯೂಟ್ಯೂಬರ್‌ಗಳಲ್ಲಿ ಒಬ್ಬರಾಗಿದ್ದಾರೆ. ಇದೇನು ಸಣ್ಣ ಸಾಧನೆಯಲ್ಲ.     2024 ರ ಯೂಟ್ಯೂಬ್ ವರದಿಯ ಪ್ರಕಾರ, KL Bro Biju ಭಾರತದ ಉನ್ನತ 5 ಯೂಟ್ಯೂಬರ್‌ಗಳ ಪೈಕಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಚಂದಾದಾರರ

ಭಾರತದಲ್ಲಿ ಯೂಟ್ಯೂಬ್ ನ ಟಾಪ್ 5 ಸ್ಥಾನ ಗಿಟ್ಟಿಸಿದ ‘KL Bro Biju’ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪರಾಷ್ಟ್ರಪತಿ ವಿರುದ್ಧ ಇಂಡಿಯಾ ಮೈತ್ರಿಕೂಟದಿಂದ ಅವಿಶ್ವಾಸ ನಿರ್ಣಯ;ದೇಶದ ಇತಿಹಾಸದಲ್ಲೇ ಮೊದಲು!

(ನ್ಯೂಸ್ ಕಡಬ) newskadaba.com .ಡಿ. 11. ನವದೆಹಲಿ:  ತಮ್ಮ ಬಗ್ಗೆ ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿ ಕೂಟವು ರಾಜ್ಯಸಭೆ ಸ್ಪೀಕರ್‌ ಕೂಡ ಆದ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ವಿರುದ್ಧ ಮಂಗಳವಾರ ಅವಿಶ್ವಾಸ ನಿರ್ಣಯದ ನೋಟಿಸ್‌ ನೀಡಿವೆ. ಈ ಹಿಂದೆ 3 ಬಾರಿ ಲೋಕಸಭೆ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಾಗಿತ್ತು. ಮೂರೂ ವಿಫಲವಾಗಿದ್ದವು. ಆದರೆ ರಾಜ್ಯಸಭೆ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಇದೇ ಮೊದಲು.ಕಾಂಗ್ರೆಸ್‌ , ತೃಣಮೂಲ

ಉಪರಾಷ್ಟ್ರಪತಿ ವಿರುದ್ಧ ಇಂಡಿಯಾ ಮೈತ್ರಿಕೂಟದಿಂದ ಅವಿಶ್ವಾಸ ನಿರ್ಣಯ;ದೇಶದ ಇತಿಹಾಸದಲ್ಲೇ ಮೊದಲು! Read More »

ರಾಷ್ಟ್ರೀಯ ನ್ಯೂಸ್

UPSC ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com . 10. ಕೇಂದ್ರ ಲೋಕಸೇವಾ ಆಯೋಗವು ಐಎಎಸ್, ಐಪಿಎಸ್, ಐಎಫ್ ಎಸ್ ಸೇರಿದಂತೆ ಇತರ ಕೇಂದ್ರ ಸೇವಾ ಹುದ್ದೆಗಳ ನೇಮಕಾತಿಗಾಗಿ ನಡೆಸಿದ್ದ ಯುಪಿಎಸ್ಸಿ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದೆ. ನಾಗರಿಕ ಸೇವಾ ಮುಖ್ಯ ಪರೀಕ್ಷೆಯಲ್ಲಿ ಸುಮಾರು 2,845 ಅಭ್ಯರ್ಥಿಗಳು ತೇರ್ಗಡೆಯಾಗಿದ್ದಾರೆ. ಜೂನ್ 16 ರಂದು ನಡೆದ 2024ರ ನಾಗರಿಕ ಸೇವಾ ಪ್ರಿಲಿಮ್ಸ್ ಪರೀಕ್ಷೆಯಲ್ಲಿ 13.4 ಲಕ್ಷ ಅಭ್ಯರ್ಥಿಗಳಲ್ಲಿ 14,625 ಮಂದಿ ತೇರ್ಗಡೆಯಾಗಿದ್ದರು. ಸೆಪ್ಟೆಂಬರ್ 20 ರಿಂದ 29ರವರೆಗೆ ನಡೆದ ಪರೀಕ್ಷೆಗಳ ಫಲಿತಾಂಶಗಳನ್ನು ಘೋಷಿಸಲಾಗಿದೆ

UPSC ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ Read More »

ರಾಷ್ಟ್ರೀಯ ನ್ಯೂಸ್

ವಿಧಾನಸಭೆಯ ನೂತನ ಸ್ಪೀಕರ್ ಆಗಿ ರಾಹುಲ್ ನಾರ್ವೇಕರ್ ಆಯ್ಕೆ

(ನ್ಯೂಸ್ ಕಡಬ) newskadaba.com . 09. ಮಹಾರಾಷ್ಟ್ರ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನಾರ್ವೇಕರ್ ಆಯ್ಕೆಯಾಗಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಯ್ಕೆಯನ್ನು ಇಂದು ಸದನದಲ್ಲಿ ಔಪಚಾರಿಕವಾಗಿ ಘೋಷಿಸಲಾಯಿತು. ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ಪಕ್ಷಗಳು ನಾಮಪತ್ರ ಸಲ್ಲಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಅವರು ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾದರು. ಮೂರು ದಿನಗಳ ವಿಶೇಷ ಅಧಿವೇಶನದ ಕೊನೆಯ ದಿನವಾದ ಇಂದು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಸ್ಥಾನ ಮತ್ತು ಉಪ ಸಭಾಪತಿ

ವಿಧಾನಸಭೆಯ ನೂತನ ಸ್ಪೀಕರ್ ಆಗಿ ರಾಹುಲ್ ನಾರ್ವೇಕರ್ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com , ಡಿ. 09. ನವದೆಹಲಿ:  ದೆಹಲಿಯಲ್ಲಿರುವ  ಹಲವು ಖಾಸಗಿ ಶಾಲೆಗಳಿಗೆ ಇಂದು ಬೆಳಗ್ಗೆ ಬಾಂಬ್ ಬೆದರಿಕೆ ಬಂದಿದ್ದು, ಅಧಿಕಾರಿಗಳು ತ್ವರಿತ ಕ್ರಮಕ್ಕೆ ಮುಂದಾಗಿದ್ದಾರೆ. ದೆಹಲಿ ಪೊಲೀಸರ ಪ್ರಕಾರ, 40 ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಬಂದಿವೆ. ಇಮೇಲ್ ಮೂಲಕ ಬೆದರಿಕೆಗಳನ್ನು ಕಳುಹಿಸಲಾಗಿದೆ. ಇನ್ನು ಮುಂದೆ ಬೆದರಿಕೆ ಬರಬಾರದು ಎಂದಾದರೆ 30 ಸಾವಿರ ಡಾಲರ್ ಹಣ ನೀಡಬೇಕು ಇಲ್ಲದಿದ್ದರೆ ಶಾಲಾ ಕಟ್ಟಡಗಳ ಒಳಗೆ ಹಾಕಲಾದ ಸ್ಫೋಟಕಗಳನ್ನು ಸ್ಫೋಟಿಸುವುದಾಗಿ ಭೀತಿ ಹುಟ್ಟಿಸಲಾಗಿದೆ. ಕಳುಹಿಸಲಾಗಿರುವ ಬೆದರಿಕೆ ಮೇಲ್‌ನಲ್ಲಿ,

ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕದಲ್ಲಿ 3 ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 07. ಕೇಂದ್ರ ಸರ್ಕಾರವು ದೇಶದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ದೇಶದಲ್ಲಿ 85 ಕೇಂದ್ರೀಯ ವಿದ್ಯಾಲಯಗಳು ಮತ್ತು 28 ಹೊಸ ನವೋದಯ ವಿದ್ಯಾಲಯಗಳನ್ನು ತೆರೆಯುವುದಾಗಿ ಘೋಷಿಸಿದೆ. ಇದರಲ್ಲಿ ಕರ್ನಾಟಕದಲ್ಲಿ ಮೂರು ಕೇಂದ್ರೀಯ ವಿದ್ಯಾಲಯಗಳು ಬರಲಿವೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕರ್ನಾಟಕದಲ್ಲಿ ಮೂರು ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಗರಿಷ್ಠ 13 ಕೇಂದ್ರೀಯ ವಿದ್ಯಾಲಯಗಳನ್ನು ತೆರೆಯಲಾಗುವುದು. 28 ಹೊಸ ನವೋದಯ ವಿದ್ಯಾಲಯಗಳನ್ನು ತೆರೆಯುವುದಾಗಿ ಘೋಷಿಸಲಾಗಿದ್ದು, ಗರಿಷ್ಠ ಎಂಟು

ಕರ್ನಾಟಕದಲ್ಲಿ 3 ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

26,000 ಕೋಟಿ ಮೌಲ್ಯದ ಕಂಪನಿ ನಿರ್ಮಿಸಿದ ರೋಮನ್ ಸೈನಿ

(ನ್ಯೂಸ್ ಕಡಬ) newskadaba.com ಡಿ. 07. 16 ನೇ ವಯಸ್ಸಿನಲ್ಲಿ AIIMS ಪ್ರವೇಶ ಮತ್ತು 22 ನೇ ವಯಸ್ಸಿನಲ್ಲಿ UPSC ಪರೀಕ್ಷೆಯಲ್ಲಿ ತೇರ್ಗಡೆಯಾದ ರೋಮನ್ ಸೈನಿ ಯಶಸ್ಸಿನ ಕಹಾನಿ ಇಲ್ಲಿದೆ. ಮೂಲತಃ ರಾಜಸ್ಥಾನದವರಾದ ರೋಮನ್ ಅವರ ತಂದೆ ವೃತ್ತಿಯಲ್ಲಿ ಇಂಜಿನಿಯರ್ ಮತ್ತು ತಾಯಿ ಗೃಹಿಣಿ. 16 ನೇ ವಯಸ್ಸಿನಲ್ಲಿ, ರೋಮನ್ AIIMS ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಇದಾದ ಬಳಿಕ ಎಂಬಿಬಿಎಸ್ ಪದವಿ ಪಡೆದು ರಾಷ್ಟ್ರೀಯ ಔಷಧ ಅವಲಂಬನೆ ಚಿಕಿತ್ಸಾ ಕೇಂದ್ರದಲ್ಲಿ ಕೆಲಸ ಆರಂಭಿಸಿದರು. ರೋಮನ್ ಸೈನಿ 22 ನೇ ವಯಸ್ಸಿನಲ್ಲಿ

26,000 ಕೋಟಿ ಮೌಲ್ಯದ ಕಂಪನಿ ನಿರ್ಮಿಸಿದ ರೋಮನ್ ಸೈನಿ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಗೋಲ್ಡನ್ ಟೆಂಪಲ್ ನಲ್ಲಿ ಪಂಜಾಬ್ ಮಾಜಿ ಡಿಸಿಎಂ ಸುಖ್ಬೀರ್ ಸಿಂಗ್ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಡಿ. 04 ಅಮೃತಸರ: ಇಂದು ಬೆಳಗ್ಗೆ ಅಮೃತಸರದ ಗೋಲ್ಡನ್ ಟೆಂಪಲ್‌ನ ಪ್ರವೇಶದ್ವಾರದಲ್ಲಿ ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಅವರು ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಸ್ಥಳದಲ್ಲೇ ಇದ್ದ ಜನರಿಂದ ಶೂಟರ್ ಮೇಲೆ ಹಲ್ಲೆ ನಡೆದಿದೆ. ದಾಳಿಕೋರನನ್ನು ಬಂಧಿಸಲಾಗಿದ್ದು, ಆಘಾತಕಾರಿ ದಾಳಿಯ ಹಿಂದಿನ ಉದ್ದೇಶವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಾಜಿ ಎಸ್‌ಎಡಿ ಸಂಸದ ನರೇಶ್ ಗುಜ್ರಾಲ್, ಈ ದಾಳಿಯು ಪಂಜಾಬ್‌ನಲ್ಲಿ ಅಪರಾಧಿಗಳು ಮುಕ್ತವಾಗಿ ತಿರುಗಾಡುತ್ತಿದ್ದಾರೆ ಮತ್ತು ಕಾನೂನು

ಗೋಲ್ಡನ್ ಟೆಂಪಲ್ ನಲ್ಲಿ ಪಂಜಾಬ್ ಮಾಜಿ ಡಿಸಿಎಂ ಸುಖ್ಬೀರ್ ಸಿಂಗ್ ಮೇಲೆ ಗುಂಡಿನ ದಾಳಿ Read More »

ರಾಷ್ಟ್ರೀಯ ನ್ಯೂಸ್

ಹರಿದ್ವಾರದಲ್ಲಿ ಗಂಗಾಜಲ ಕುಡಿಯಲು ಅಸುರಕ್ಷಿತ – ಮಾಲಿನ್ಯ ನಿಯಂತ್ರಣ ಮಂಡಳಿ

(ನ್ಯೂಸ್ ಕಡಬ) newskadaba.com ಡಿ. 04 ಹರಿದ್ವಾರ: ಗಂಗಾ ನದಿ ನೀರು ‘ಬಿ’ ಕೆಟಗರಿಯಲ್ಲಿದ್ದು, ಕುಡಿಯಲು ಅಸುರಕ್ಷಿತ ಆದರೆ ಸ್ನಾನಕ್ಕೆ ಯೋಗ್ಯವಾಗಿದೆ ಎಂದು ಉತ್ತರಾಖಂಡ ಮಾಲಿನ್ಯ ನಿಯಂತ್ರಣ ಮಂಡಳಿ ಬುಧವಾರ ತಿಳಿಸಿದೆ. ಉತ್ತರಾಖಂಡದ ಮಾಲಿನ್ಯ ನಿಯಂತ್ರಣ ಮಂಡಳಿಯು ಉತ್ತರ ಪ್ರದೇಶದ ಗಡಿಯುದ್ದಕ್ಕೂ ಹರಿದ್ವಾರದ ಸುಮಾರು ಎಂಟು ಸ್ಥಳಗಳಲ್ಲಿ ಪ್ರತಿ ತಿಂಗಳು ಗಂಗಾನದಿಯ ನೀರನ್ನು ಪರೀಕ್ಷಿಸುತ್ತದೆ. ಇತ್ತೀಚಿನ ಪರೀಕ್ಷೆಯಲ್ಲಿ ನವೆಂಬರ್ ತಿಂಗಳ ಗಂಗಾ ನದಿಯ ನೀರು ‘ಬಿ’ ಕೆಟಗರಿ ಎಂದು ಕಂಡುಬಂದಿದೆ. ನದಿಯ ನೀರನ್ನು ಐದು ವರ್ಗಗಳಾಗಿ ವಿಂಗಡಿಸಲಾಗಿದೆ

ಹರಿದ್ವಾರದಲ್ಲಿ ಗಂಗಾಜಲ ಕುಡಿಯಲು ಅಸುರಕ್ಷಿತ – ಮಾಲಿನ್ಯ ನಿಯಂತ್ರಣ ಮಂಡಳಿ Read More »

ರಾಷ್ಟ್ರೀಯ ನ್ಯೂಸ್
Scroll to Top