ರಾಷ್ಟ್ರೀಯ ನ್ಯೂಸ್

ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಉಗ್ರ ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 03 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದಾಚಿಗಂ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರಿರುವ ಮಾಹಿತಿಯ ಹಿನ್ನೆಲೆ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಡಿ.01ರಂದು ಕಾರ್ಯಾಚರಣೆ ಪ್ರಾರಂಭವಾಗಿದ್ದು, ಇಂದು ಬೆಳಿಗ್ಗೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ.  ದಾಚಿಗಂ ಅರಣ್ಯ ಪ್ರದೇಶಕ್ಕೂ ಮುನ್ನ ಶ್ರೀನಗರದ ಹರ್ವಾನ್ ಅರಣ್ಯಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದರು. ನಂತರ ಉಗ್ರರ ಅಡಗುತಾಣ […]

ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಉಗ್ರ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕೇಂದ್ರದಿಂದ ರಾಜ್ಯಗಳಿಗೆ ವಿಶೇಷ ಅನುದಾನ: ರೂ. 50,571 ಕೋಟಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಡಿ. 03 ನವದೆಹಲಿ: ಕೇಂದ್ರ ಸರ್ಕಾರ ರೂ. 50, 571 ಕೋಟಿ ಅನುದಾನವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ವೆಚ್ಚವನ್ನು ಹೆಚ್ಚಿಸಲು ಬಂಡವಾಳ ಹೂಡಿಕೆ ಯೋಜನೆ ಭಾಗವಾಗಿ ವಿಶೇಷ ನೆರವನ್ನು ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ತಿಳಿಸಿದ್ದಾರೆ. ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, ಪಂಜಾಬ್ ಮತ್ತು ತೆಲಂಗಾಣ ಹೊರತುಪಡಿಸಿ 28 ರಾಜ್ಯಗಳ ಪೈಕಿ

ಕೇಂದ್ರದಿಂದ ರಾಜ್ಯಗಳಿಗೆ ವಿಶೇಷ ಅನುದಾನ: ರೂ. 50,571 ಕೋಟಿ ಬಿಡುಗಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೋದಿ ಸರ್ಕಾರದ ಕೆಲಸಕಾರ್ಯಗಳನ್ನು ಶ್ಲಾಘಿಸಿದ ಜಾಗತಿಕ ಹೂಡಿಕೆದಾರ ಜಿಮ್ ರೋಜರ್ಸ್

(ನ್ಯೂಸ್ ಕಡಬ) newskadaba.com ನ. 29.ನವದೆಹಲಿ:  ಅಮೆರಿಕ ಮೂಲದ ಹಿರಿಯ ಜಾಗತಿಕ ಹೂಡಿಕೆದಾರ ಜಿಮ್ ರೋಜರ್ಸ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತದ ಆರ್ಥಿಕ ಪಥದ ಬಗ್ಗೆ ಆಶಾವಾದ ವ್ಯಕ್ತಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ, ರೋಜರ್ಸ್ ಕಳೆದ ದಶಕದಲ್ಲಿ ಸರ್ಕಾರದ ಪ್ರಯತ್ನಗಳನ್ನು ಶ್ಲಾಘಿಸಿದ್ದರು. ಹಲವು ದಶಕಗಳ ಕಾಲ ಭಾರತದಲ್ಲಿರುವ ಸರ್ಕಾರಗಳು ಸಾಕಷ್ಟು ಒಳ್ಳೆಯ ವಿಚಾರಗಳನ್ನು ಮಾತನಾಡಿವೆ. ಆದರೆ, ಕಾರ್ಯರೂಪಕ್ಕೆ ಬರಲೇ ಇಲ್ಲ. ಈಗಿರುವ ಸರ್ಕಾರ ಬಂದ ಬಳಿಕ ಸಾಕಷ್ಟು ಬದಲಾವಣೆ ಆಗಿರುವುದು ಗಮನಕ್ಕೆ ಬಂದಿದೆ’ ಎಂದು ಜಿಮ್ ರೋಜರ್ಸ್

ಮೋದಿ ಸರ್ಕಾರದ ಕೆಲಸಕಾರ್ಯಗಳನ್ನು ಶ್ಲಾಘಿಸಿದ ಜಾಗತಿಕ ಹೂಡಿಕೆದಾರ ಜಿಮ್ ರೋಜರ್ಸ್ Read More »

ರಾಷ್ಟ್ರೀಯ ನ್ಯೂಸ್

ಭಾರತಕ್ಕೆ ಎಲ್ಇಟಿ ಉಗ್ರನನ್ನು ಹಸ್ತಾಂತರಿಸಿದ ರುವಾಂಡಾ

(ನ್ಯೂಸ್ ಕಡಬ) newskadaba.com ನ. 29. ಭಯೋತ್ಪಾದಕ ಕೃತ್ಯ ಎಸಗಲು  ಜೈಲಿನಲ್ಲೇ ಸಂಚು ರೂಪಿಸಿದ್ದ, ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಯ ನಂಟು ಹೊಂದಿದ್ದ ಸಲ್ಮಾನ್ ರೆಹಮಾನ್ ಖಾನ್ ಎಂಬಾತನನ್ನು ರುವಾಂಡಾ ದೇಶ ಭಾರತಕ್ಕೆ ಹಸ್ತಾಂತರಿಸಿದ್ದು, ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಎನ್ಐಎ, ಬೆಂಗಳೂರು ಕಾರಾಗೃಹದಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಸಂಚು ಮತ್ತು ಇದಕ್ಕಾಗಿ ಯುವಕರ ನೇಮಕಾತಿ ನಡೆಸಿದ್ದ ಸಲಾನ್ನನ್ನು ಎನ್ಐಎಆರ್ಐಬಿ, ಇಂಟರ್ಪೋಲ್ ಮತ್ತು ಎನ್ಸಿಬಿ ಸಹಾಯದಿಂದ ವಶಕ್ಕೆ ಪಡೆಯಲಾಗಿದ್ದು, ಆತನನ್ನು ಭಾರತಕ್ಕೆ

ಭಾರತಕ್ಕೆ ಎಲ್ಇಟಿ ಉಗ್ರನನ್ನು ಹಸ್ತಾಂತರಿಸಿದ ರುವಾಂಡಾ Read More »

ರಾಷ್ಟ್ರೀಯ ನ್ಯೂಸ್

ಜಮಾ ಮಸೀದಿಯ ಸಮೀಕ್ಷಾ ವರದಿ 10 ದಿನಗಳಲ್ಲಿ ಸಲ್ಲಿಕೆ ಮಾಡುವಂತೆ ಕೋರ್ಟ್ ಆದೇಶ- ವಿಚಾರಣೆ ಜನವರಿ 8ಕ್ಕೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ನ. 29. ಉತ್ತರ ಪ್ರದೇಶದಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿರುವ ಸಂಭಾಲ್ ನ ಜಾಮಾ ಮಸೀದಿ ಆವರಣದಲ್ಲಿನ ಸಮೀಕ್ಷಾ ವರದಿಯನ್ನು ಇನ್ನು 10 ದಿನಗಳಲ್ಲಿ ಸಲ್ಲಿಕೆ ಮಾಡುವಂತೆ ಉತ್ತರ ಪ್ರದೇಶ ಕೋರ್ಟ್ ಆದೇಶ ಶುಕ್ರವಾರ ಆದೇಶ ನೀಡಿದ್ದು, ಮುಂದಿನ ವಿಚಾರಣೆಯನ್ನು ಜನವರಿ 8ಕ್ಕೆ ಮುಂದೂಡಿಕೆ ಮಾಡಿದೆ. ಸಂಭಾಲ್ ನ ಜಾಮಾ ಮಸೀದಿಯನ್ನು ದೇವಸ್ಥಾನದ ಮೇಲೆ ನಿರ್ಮಿಸಲಾಗಿದೆ ಎಂಬ ಆರೋಪದ ಮೇಲೆಗೆ ಉತ್ತರ ಪ್ರದೇಶ ಕೋರ್ಟ್ ಇಲ್ಲಿ ಸಮೀಕ್ಷೆಗೆ ಆದೇಶ ಸೂಚಿಸಿತ್ತು. ಇದಕ್ಕಾಗಿ ಸಮೀಕ್ಷಾ ತಂಡವನ್ನೂ

ಜಮಾ ಮಸೀದಿಯ ಸಮೀಕ್ಷಾ ವರದಿ 10 ದಿನಗಳಲ್ಲಿ ಸಲ್ಲಿಕೆ ಮಾಡುವಂತೆ ಕೋರ್ಟ್ ಆದೇಶ- ವಿಚಾರಣೆ ಜನವರಿ 8ಕ್ಕೆ ಮುಂದೂಡಿಕೆ Read More »

ರಾಷ್ಟ್ರೀಯ ನ್ಯೂಸ್

ಇಂದು ಜಾರ್ಖಂಡ್‌ ನ 14ನೇ ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ರಾಂಚಿ, ನ. 28. ರಾಂಚಿಯ ಮೊರಾಬಾಡಿ ಮೈದಾನದಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಹೇಮಂತ್ ಸೊರೆನ್ ಜಾರ್ಖಂಡ್‌ ನ 14 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 4 ಗಂಟೆಗೆ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರು ಹೇಮಂತ್ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಜಾರ್ಖಂಡ್ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್, ಹೇಮಂತ್ ಸೊರೆನ್ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಮತ್ತು ವಿಧಾನಸಭೆಯಲ್ಲಿ ವಿಶ್ವಾಸ ಮತದ

ಇಂದು ಜಾರ್ಖಂಡ್‌ ನ 14ನೇ ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ಚಿನ್ಮಯ್ ದಾಸ್ ಬ್ರಹ್ಮಚಾರಿ ಬಂಧನ ಪ್ರಕರಣ: ನಿವೃತ್ತ ನ್ಯಾಯಮೂರ್ತಿ, ಅಧಿಕಾರಿಗಳಿಂದ ಪ್ರಧಾನಿ ಮೋದಿಗೆ ಮನವಿ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 28. ಇಸ್ಕಾನ್​ನ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಬಂಧನಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸಬೇಕೆಂದು 68 ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳು ಮತ್ತು ಹಾಲಿ ಸಂಸದರ ಗುಂಪು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ. 68 ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳು, ಜಮ್ಮು ಮತ್ತು ಕಾಶ್ಮೀರದ ಮಾಜಿ ಡಿಜಿಪಿ ಶೇಶ್ ಪಾಲ್ ವೈದ್, ಐಎಎಸ್‌, ಐಪಿಎಸ್‌,ಐಆರ್‌ಎಸ್‌, ಐಐಎಸ್, ‌ಐಎಫ್‌ಎಸ್‌ ಮತ್ತು ರಾಜ್ಯ ಅಧಿಕಾರಿಗಳ ಗುಂಪು. ಇಸ್ಕಾನ್​ನ ಚಿನ್ಮಯ್ ಕೃಷ್ಣ ಅವರ ಬಂಧನ ಸೇರಿದಂತೆ ಬಾಂಗ್ಲಾದೇಶದಲ್ಲಿನ

ಚಿನ್ಮಯ್ ದಾಸ್ ಬ್ರಹ್ಮಚಾರಿ ಬಂಧನ ಪ್ರಕರಣ: ನಿವೃತ್ತ ನ್ಯಾಯಮೂರ್ತಿ, ಅಧಿಕಾರಿಗಳಿಂದ ಪ್ರಧಾನಿ ಮೋದಿಗೆ ಮನವಿ Read More »

ರಾಷ್ಟ್ರೀಯ ನ್ಯೂಸ್

ಶಿವ ದೇವಾಲಯದ ಮೇಲೆ ಅಜ್ಮೀರ್‌ ದರ್ಗಾ ನಿರ್ಮಾಣ – ಇಲಾಖೆಗೆ ಕೋರ್ಟ್‌ ನೋಟಿಸ್‌

(ನ್ಯೂಸ್ ಕಡಬ) newskadaba.com ನವದೆಹಲಿ, ನ. 28.   ಶಿವ ದೇವಾಲಯದ ಮೇಲೆ ಅಜ್ಮೀರ್‌ ದರ್ಗಾ ನಿರ್ಮಿಸಲಾಗಿದೆ ಎಂದು ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಅಜ್ಮೀರ್‌ನಲ್ಲಿರುವ ಸೂಫಿ ಸಂತ ಮೊಯಿನುದ್ದೀನ್ ಚಿಸ್ತಿ ಅವರ ದರ್ಗಾದಲ್ಲಿ ಶಿವ ದೇವಾಲಯವಿದೆ ಎಂದು ಅರ್ಜಿ ಸಲ್ಲಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಅಜ್ಮೀರ್‌ನ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಮತ್ತು ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ. ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾದ ಅರ್ಜಿಯಲ್ಲಿ, ಮತ್ತೆ ಸ್ಥಳದಲ್ಲಿ

ಶಿವ ದೇವಾಲಯದ ಮೇಲೆ ಅಜ್ಮೀರ್‌ ದರ್ಗಾ ನಿರ್ಮಾಣ – ಇಲಾಖೆಗೆ ಕೋರ್ಟ್‌ ನೋಟಿಸ್‌ Read More »

ರಾಷ್ಟ್ರೀಯ ನ್ಯೂಸ್

ಇಂದು ಪ್ರಿಯಾಂಕಾ ಗಾಂಧಿ ಸಂಸದರಾಗಿ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 28.  ಲೋಕಸಭೆಯ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ತಮ್ಮ ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಸಂಸತ್ತಿನಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಹುಲ್‌ ಗಾಂಧಿ  ಅವರ ರಾಜೀನಾಮೆ ಬಳಿಕ ತೆರವಾದ ವಯನಾಡ್‌ ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧೆ ಮಾಡಿದ್ದರು. 6.22 ಲಕ್ಷ ಮತಗಳನ್ನು ಪಡೆಯುವ ಮೂಲಕ

ಇಂದು ಪ್ರಿಯಾಂಕಾ ಗಾಂಧಿ ಸಂಸದರಾಗಿ ಪ್ರಮಾಣ ವಚನ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ಗೌತಮ್ ಅದಾನಿ ವಿರುದ್ಧ ಲಂಚ ಪ್ರಕರಣ ದಾಖಲಾಗಿಲ್ಲ: ಅದಾನಿ ಗ್ರೂಪ್‌ನಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ನ. 27.  ಭಾರತದ 2ನೇ ಅತಿ ದೊಡ್ಡ ಶ್ರೀಮಂತ, ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್‌ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಮತ್ತು ಹಿರಿಯ ಕಾರ್ಯನಿರ್ವಾಹಕ ವಿನೀತ್ ಜೈನ್ ಅವರ ವಿರುದ್ಧ ಅಮೆರಿಕದಲ್ಲಿ ಯಾವುದೇ ಲಂಚದ ಪ್ರಕರಣ ದಾಖಲಾಗಿಲ್ಲ ಎಂದು ಅದಾನಿ ಗ್ರೂಪ್ ಹೇಳಿದೆ. ಅದಾನಿ ಗ್ರೂಪ್‌ನ ಅಧೀನದಲ್ಲಿರುವ ಅದಾನಿ ಗ್ರೀನ್ ಕೂಡ ಅಮೆರಿಕದಲ್ಲಿ ಗೌತಮ್‌ ಅದಾನಿ ವಿರುದ್ದ ಕೇಳಿ ಬಂದ ಲಂಚದ ಆರೋಪವನ್ನು ನಿರಾಕರಿಸಿದೆ. ʼʼಗೌತಮ್ ಅದಾನಿ, ಸಾಗರ್ ಅದಾನಿ

ಗೌತಮ್ ಅದಾನಿ ವಿರುದ್ಧ ಲಂಚ ಪ್ರಕರಣ ದಾಖಲಾಗಿಲ್ಲ: ಅದಾನಿ ಗ್ರೂಪ್‌ನಿಂದ ಸ್ಪಷ್ಟನೆ Read More »

ರಾಷ್ಟ್ರೀಯ ನ್ಯೂಸ್
Scroll to Top