ರಾಷ್ಟ್ರೀಯ ನ್ಯೂಸ್

ಪಾರ್ಕ್ ಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ನಗರದಲ್ಲಿನ ಉದ್ಯಾನವನಗಳ ಸ್ವತ್ಛತೆ ಕಾಯ್ದುಕೊಳ್ಳುವುದು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಉದ್ಯಾನವನಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಉದ್ಯಾನವನ ಪ್ರದೇಶ ಮತ್ತು ಅದರ ಆವರಣದಲ್ಲಿ ಉಗುಳುವುದು, ಕಸವನ್ನು ಎಸೆಯಿವುದು, ಸಾಕು ಪ್ರಾಣಿಗಳ ಮಲ ವಿಸರ್ಜನೆಗೆ ಅವಕಾಶ ಮಾಡುವವರನ್ನು ನಿಯಂತ್ರಿಸಿ ಸ್ವಚ್ಛತೆಯನ್ನು ಕಾಯ್ದುಕೊಳ್ಳುವುದು ಮತ್ತು ಅದನ್ನು ಉಲ್ಲಂಸುವವರ ವಿರುದ್ಧ ದಂಡವನ್ನು ವಿಧಿಸುವ ಕಾರ್ಯವನ್ನು ತೋಟಗಾರಿಕೆ ಇಲಾಖೆ ಮತ್ತು […]

ಪಾರ್ಕ್ ಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಂವಿಧಾನ ದಿನಾಚರಣೆಯ ಶುಭಾಶಯ ಕೋರಿದ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 26. ದೇಶದಾದ್ಯಂತ ಇಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ. 1949ರಲ್ಲಿ ಸಂವಿಧಾನ ರಚನಾ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನೆಪಿಗಾಗಿ ದೇಶ ಈ ದಿನವನ್ನು ಆಚರಿಸುತ್ತದೆ. 2015ರಿಂದ ಸಂವಿಧಾನ ದಿನ ಆಚರಣೆ ಆರಂಭವಾಯ್ತು. ಈ ಐತಿಹಾಸಿಕ ದಿನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿ ಹಲವು ಗಣ್ಯರು ಸಮಸ್ತ ಭಾರತೀಯರಿಗೆ ಸಂವಿಧಾನ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ. ಟ್ವೀಟ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಮಸ್ತ ಭಾರತೀಯರಿಗೆ ಸಂವಿಧಾನ

ಸಂವಿಧಾನ ದಿನಾಚರಣೆಯ ಶುಭಾಶಯ ಕೋರಿದ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ Read More »

ರಾಷ್ಟ್ರೀಯ ನ್ಯೂಸ್

ಉತ್ತರ ಪ್ರದೇಶದ ಸಂಭಾಲ್ನಲ್ಲಿ ಭುಗಿಲೆದ್ದ ಹಿಂಸಾಚಾರ, ನಾಲ್ವರ ಸಾವು

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ನ.25:  ಉತ್ತರ ಪ್ರದೇಶದ ಸಂಭಾಲ್ನಲ್ಲಿ ಮಸೀದಿ ಸಮೀಕ್ಷೆ ಕುರಿತು ಭಾನುವಾರ ಭುಗಿಲೆದ್ದಿರುವ ಹಿಂಸಾಚಾರ ಆತಂಕ ಹೆಚ್ಚಿಸಿದ್ದು, ಘಟನೆಯಲ್ಲಿ ನಾಲ್ಕು ಮಂದಿ ಹತ್ಯೆಯಾಗಿದ್ದ, 20 ಪೊಲೀಸರು ಸೇರಿದಂತೆ ಅನೇಕರು ಗಾಯಗೊಂಡಿದ್ದಾರೆ. ಮುಂಜಾಗೃತಾ ಕ್ರಮವಾಗಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಶಾಲೆಗಳನ್ನು ಮುಚ್ಚಲಾಗಿದೆ. ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯು ಸ್ಥಳೀಯರು ಮತ್ತು ಪೊಲೀಸರ ನಡುವೆ ಭಾನುವಾರ ಬೆಳಿಗ್ಗೆ ಸಂಭಾಲ್ನಲ್ಲಿ ಘರ್ಷಣೆ ಕಾರಣವಾಗಿತ್ತು. ಇನ್ನು ಘರ್ಷಣೆಯಲ್ಲಿ 20ಕ್ಕೂ ಹೆಚ್ಚು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು

ಉತ್ತರ ಪ್ರದೇಶದ ಸಂಭಾಲ್ನಲ್ಲಿ ಭುಗಿಲೆದ್ದ ಹಿಂಸಾಚಾರ, ನಾಲ್ವರ ಸಾವು Read More »

ರಾಷ್ಟ್ರೀಯ ನ್ಯೂಸ್

ಸಂವಿಧಾನದ ಪೀಠಿಕೆಯಲ್ಲಿ ಸಮಾಜವಾದಿ, ಜಾತ್ಯತೀತ ಪದ ತೆಗೆದು ಹಾಕಲು ನಿರಾಕರಿಸಿದ ಸುಪ್ರೀಂ ಕೋರ್ಟ್!

(ನ್ಯೂಸ್ ಕಡಬ)newskadaba.com  ನವದೆಹಲಿ, ನ.25:  ದೇಶದ ಸಂವಿಧಾನದಲ್ಲಿ ತಿದ್ದುಪಡಿ ಮಾಡಿ ಸೇರಿಸಲಾಗಿದ್ದ ಸಮಾಜವಾದಿ ಹಾಗೂ ಜಾತ್ಯತೀತ  ಪದಗಳನ್ನು ತೆಗೆದುಹಾಕುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿದೆ. ಭಾರತೀಯ ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಪದಗಳನ್ನುಸೇರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಬ್ಯಾಚ್‌ಅನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿ ವಜಾ ಮಾಡುವ ತೀರ್ಮಾನ ಮಾಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಸಂಸತ್ತಿನ ತಿದ್ದುಪಡಿ ಅಧಿಕಾರವು ಸಂವಿಧಾನದ ಪೀಠಿಕೆಗೂ ವಿಸ್ತರಿಸುತ್ತದೆ

ಸಂವಿಧಾನದ ಪೀಠಿಕೆಯಲ್ಲಿ ಸಮಾಜವಾದಿ, ಜಾತ್ಯತೀತ ಪದ ತೆಗೆದು ಹಾಕಲು ನಿರಾಕರಿಸಿದ ಸುಪ್ರೀಂ ಕೋರ್ಟ್! Read More »

ರಾಷ್ಟ್ರೀಯ ನ್ಯೂಸ್

ಲಕ್ನೋ: ತಪ್ಪಾದ ನಕ್ಷೆ ತೋರಿಸಿ ಮೂವರ ಬಲಿ ತೆಗೆದುಕೊಂಡ ಗೂಗಲ್ ಮ್ಯಾಪ್!

(ನ್ಯೂಸ್ ಕಡಬ)newskadaba.com  ಲಕ್ನೋ, ನ.25:  ಗೂಗಲ್​ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ ಆತನ ಸ್ನೇಹಿತರು ಕೂಡ ಇದ್ದರು. ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಹತ್ತಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಸೇತುವೆ ಕಾಮಗಾರಿ ಅಲ್ಲಿಗೇ ನಿಂತಿದೆ ಅವರಿಗೆ ಇದು ಕಂಡಿಲ್ಲ, ಅಲ್ಲಿಂದ ನೇರವಾಗಿ ಕಾರು ಕೆಳಗಿರುವ ನದಿಗೆ ಬಿದ್ದ ಪರಿಣಾಮ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.ಕಾರು 50

ಲಕ್ನೋ: ತಪ್ಪಾದ ನಕ್ಷೆ ತೋರಿಸಿ ಮೂವರ ಬಲಿ ತೆಗೆದುಕೊಂಡ ಗೂಗಲ್ ಮ್ಯಾಪ್! Read More »

ರಾಷ್ಟ್ರೀಯ ನ್ಯೂಸ್

ನಿಯಂತ್ರಣ ತಪ್ಪಿ ಕಾರು ಪಲ್ಟಿ: ತಂದೆ ಮೃತ್ಯು, ಮಗಳಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com  ಹಾಸನ, ನ.25. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಚಾಲಕ ಸಾವನ್ನಪ್ಪಿದ ಘಟನೆ ಬೇಲೂರು ತಾಲೂಕಿನ ಕೊರಟಗೆರೆಯಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಚಿಕ್ಕಮಗಳೂರು ಮೂಲದ ದಯಾನಂದ (46) ಎಂದು ಗುರುತಿಸಲಾಗಿದೆ. ಇನ್ನೂ ಅಪಘಾತದಲ್ಲಿ ದಯಾನಂದ್ ಅವರ ಮಗಳು ನಿಶ್ಮಿತಾ (16) ಗಂಭೀರವಾಗಿ ಗಾಯಗೊಂಡಿದ್ದಾಳೆ. ಆಕೆಯನ್ನು ಬೇಲೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಯಾನಂದ್ ಅವರು ಬೇಲೂರಿನಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದು ಅಲ್ಲೇ ವಾಸವಿದ್ದರು. ಇನ್ನೂ ಭಾನುವಾರ ಚಿಕ್ಕಮಗಳೂರಿಗೆ ತೆರಳಿದ್ದ ಅವರು ಇಂದು

ನಿಯಂತ್ರಣ ತಪ್ಪಿ ಕಾರು ಪಲ್ಟಿ: ತಂದೆ ಮೃತ್ಯು, ಮಗಳಿಗೆ ಗಂಭೀರ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಂಸತ್ ಚಳಿಗಾಲ ಅಧಿವೇಶನ: ಜನರಿಂದ ತಿರಸ್ಕರಿಸಲ್ಪಟ್ಟವರು ಸಂಸತ್ತು ನಿಯಂತ್ರಿಸಲು ಯತ್ನಿಸುತ್ತಿದ್ದಾರೆ: ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಕಿಡಿ

(ನ್ಯೂಸ್ ಕಡಬ)newskadaba.com  ನವದೆಹಲಿ, ನ.25:  ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದ್ದು, ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಅಧಿವೇಶನ ಕಲಾಪದಲ್ಲಿ ಭಾಗವಹಿಸುವ ಮುನ್ನ ಸಂಸತ್ತಿನ ಹೊರಗೆ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಪ್ರಧಾನಿ ಮೋದಿ ಅವರು ಮಾತನಾಡಿದರು. 2024 ವರ್ಷದ ಕೊನೆಯ ದಿನಗಳು ನಡೆಯುತ್ತಿದ್ದು, ದೇಶವು 2025ರ ನೂತನ ವರ್ಷಕ್ಕೆ ತಯಾರಿ ನಡೆಸುತ್ತಿದೆ. ಸಂಸತ್ತಿನ ಈ ಅಧಿವೇಶನವು ಹಲವಾರು ವಿಧಗಳಲ್ಲಿ ವಿಶೇಷವಾಗಿದೆ. ಅತ್ಯಂತ ಮುಖ್ಯ ವಿಷಯವೆಂದರೆ ಸಂವಿಧಾನದ 75 ನೇ ವರ್ಷದ ಆರಂಭ. ನಾಳೆ, ಸಂವಿಧಾನ

ಸಂಸತ್ ಚಳಿಗಾಲ ಅಧಿವೇಶನ: ಜನರಿಂದ ತಿರಸ್ಕರಿಸಲ್ಪಟ್ಟವರು ಸಂಸತ್ತು ನಿಯಂತ್ರಿಸಲು ಯತ್ನಿಸುತ್ತಿದ್ದಾರೆ: ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಕಿಡಿ Read More »

ರಾಷ್ಟ್ರೀಯ ನ್ಯೂಸ್

ವಯನಾಡಿನಲ್ಲಿ 1,91,000 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ ಪ್ರಿಯಾಂಕಾ ಗಾಂಧಿ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ನ. 23. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕೇರಳ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ 1 ಲಕ್ಷದ 91 ಸಾವಿರ ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದಾರೆ. ಇನ್ನು 1 ಲಕ್ಷದ 91 ಮತಗಳನ್ನು ಪಡೆಯುವ ಮೂಲಕ ಪ್ರಿಯಾಂಕಾ ಗಾಂಧಿ ಅವರು ಸಾವಿರ ಚೊಚ್ಚಲ ಗೆಲುವು ಸಾಧಿಸುವ

ವಯನಾಡಿನಲ್ಲಿ 1,91,000 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ ಪ್ರಿಯಾಂಕಾ ಗಾಂಧಿ Read More »

ರಾಷ್ಟ್ರೀಯ ನ್ಯೂಸ್

ಅಪರಾಧ ಹಿನ್ನೆಲೆಯಿರುವ ಅದಾನಿಯವರನ್ನು ಮೋದಿಯವರು ರಕ್ಷಿಸುವುದ್ಯಾಕೆ‌?: ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ಅದಾನಿ ಒಬ್ಬ ವೃತ್ತಿಪರ ಅಪರಾಧಿ ಎಂದು ಮತ್ತೊಮ್ಮೆ ಸಾಬೀತಾಗಿದೆ. ಇಂತಹ ಅಪರಾಧ ಹಿನ್ನೆಲೆಯಿರುವ ಅದಾನಿಯವರನ್ನು ಮೋದಿಯವರು ರಕ್ಷಿಸುವುದ್ಯಾಕೆ‌? ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಪ್ರಶ್ನೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ಮೋದಿಯವರ ಅತ್ಯಾಪ್ತ ಗೆಳೆಯ ಅದಾನಿ ಬಂಧನಕ್ಕೆ ಅಮೆರಿಕ ಕೋರ್ಟ್ ವಾರೆಂಟ್ ಹೊರಡಿಸಿದೆ. ಅದಾನಿ ಭಾರತದಲ್ಲಿ ತಮ್ಮ ಉದ್ಯಮ ವಿಸ್ತರಿಸಲು ಅಧಿಕಾರಿಗಳಿಗೆ ರೂ2100 ಕೋಟಿಗೂ ಅಧಿಕ ಲಂಚದ ಅಮಿಷ

ಅಪರಾಧ ಹಿನ್ನೆಲೆಯಿರುವ ಅದಾನಿಯವರನ್ನು ಮೋದಿಯವರು ರಕ್ಷಿಸುವುದ್ಯಾಕೆ‌?: ಸಚಿವ ದಿನೇಶ್ ಗುಂಡೂರಾವ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೋದಿ ಸರ್ಕಾರದ ಮಹತ್ವದ ಹೆಜ್ಜೆ; ದೇಶದ ಮೊಟ್ಟ ಮೊದಲ ಹೈಡ್ರೋಜನ್ ಚಾಲಿತ ರೈಲಿನ ಸಂಚಾರಕ್ಕೆ ಸಜ್ಜು

(ನ್ಯೂಸ್ ಕಡಬ) newskadaba.com ನವದೆಹಲಿ, ನ.22. ಪುನಃ ಉತ್ಪಾದಿಸಬಹುದಾದ ಪರಿಸರಕ್ಕೆ ಹಿತಕರವಾಗಿರುವ ಇಂಧನದ ಅಳವಡಿಕೆಯಲ್ಲಿ ಕ್ರಾಂತಿಕಾರಿ ಹೆಜ್ಜೆ ಇರಿಸಿರುವ ಭಾರತೀಯ ರೈಲ್ವೆ, ಮುಂದಿನ ತಿಂಗಳು ದೇಶದ ಮೊಟ್ಟಮೊದಲ ಹೈಡ್ರೋಜನ್‌ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಸಜ್ಜಾಗಿದೆ. ಇದು ಮೋದಿ ಸರ್ಕಾರದ ಮಹತ್ವದ ಹೆಜ್ಜೆಯಾಗಿದ್ದು, ಡಿಸೆಂಬರ್‌ ತಿಂಗಳಲ್ಲಿ ಹರ್ಯಾಣದ ಜಿಂದ್‌ ಮತ್ತು ಸೋನಿಪತ್‌ ನಡುವಿನ 90 ಕಿ.ಮೀ. ಮಾರ್ಗದಲ್ಲಿ ಜಲಜನಕದಿಂದ ಸಂಚರಿಸುವ ರೈಲು ಪ್ರಾಯೋಗಿಕ ಸಂಚಾರ ನಡೆಸಲಿದೆ.ಈ ಯೋಜನೆಯು ಯಶಸ್ವಿಗೊಂಡಲ್ಲಿ ಮುಂದಿನ ವರ್ಷ ಒಟ್ಟು 35 ಹೈಡ್ರೋಜನ್‌ ರೈಲುಗಳನ್ನು ಓಡಿಸಲು

ಮೋದಿ ಸರ್ಕಾರದ ಮಹತ್ವದ ಹೆಜ್ಜೆ; ದೇಶದ ಮೊಟ್ಟ ಮೊದಲ ಹೈಡ್ರೋಜನ್ ಚಾಲಿತ ರೈಲಿನ ಸಂಚಾರಕ್ಕೆ ಸಜ್ಜು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top