ರಾಷ್ಟ್ರೀಯ ನ್ಯೂಸ್

ಅಮೆರಿಕ-ಇರಾನ್ ಶಾಂತಿ ಮಾತುಕತೆ ವಿಫಲ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಶೇ.2ರಷ್ಟು ದಿಢೀರ್ ಏರಿಕೆ!

(ನ್ಯೂಸ್‌ ಕಡಬ) newskadaba.com,  ಜೂ.22  ಸ್ವಿಟ್ಜರ್ಲೆಂಡ್‌ನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿದ್ದ ಉನ್ನತ ಮಟ್ಟದ ಶಾಂತಿ ಮಾತುಕತೆಯಿಂದ ಇರಾನ್ ನಿಯೋಗ ಹೊರನಡೆದ ಬೆನ್ನಲ್ಲೇ, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಶೇಕಡಾ 2 ರಷ್ಟು ಏರಿಕೆ ಕಂಡಿದೆ. ಅಂತರರಾಷ್ಟ್ರೀಯ ಮಾನದಂಡದ ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 82.30 ಡಾಲರ್ (ಅಂದಾಜು ₹7,700) ತಲುಪಿದ್ದರೆ, ಅಮೆರಿಕದ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೆಟ್ (WTI) ತೈಲದ ಬೆಲೆ ಬ್ಯಾರೆಲ್‌ಗೆ 78 ಡಾಲರ್ (ಅಂದಾಜು ₹7,300) ಗಡಿ ದಾಟಿದೆ. […]

ಅಮೆರಿಕ-ಇರಾನ್ ಶಾಂತಿ ಮಾತುಕತೆ ವಿಫಲ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಶೇ.2ರಷ್ಟು ದಿಢೀರ್ ಏರಿಕೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಂಡನ್ ಸಮೀಪ ಹಳಿ ಮೇಲೆ ದುರಂತ: ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಬಲಿ, ಹಲವರು ಗಂಭೀರ

(ನ್ಯೂಸ್‌ ಕಡಬ) newskadaba.com,ಜೂ.20: ಬ್ರಿಟನ್‌ನ ಲಂಡನ್ ನಗರದ ಉತ್ತರ ಭಾಗದಲ್ಲಿರುವ ಬೆಡ್‌ಫೋರ್ಡ್ ಪ್ರದೇಶದ ಸಮೀಪ ಶುಕ್ರವಾರ ಸಂಜೆ ಎರಡು ಪ್ಯಾಸೆಂಜರ್ ರೈಲುಗಳ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಓರ್ವ ರೈಲು ಚಾಲಕ ಮೃತಪಟ್ಟಿದ್ದು, 80ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶುಕ್ರವಾರ ಸಂಜೆ ಸುಮಾರು 5:15ರ ವೇಳೆಗೆ ಬೆಡ್‌ಫೋರ್ಡ್ ಪಟ್ಟಣದ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೀಡಾದ ಎರಡೂ ರೈಲುಗಳು ದಕ್ಷಿಣ ದಿಕ್ಕಿನಲ್ಲಿ ಲಂಡನ್‌ನ ಸೇಂಟ್ ಪ್ಯಾಂಕ್ರಾಸ್ ನಿಲ್ದಾಣದತ್ತ ಸಂಚರಿಸುತ್ತಿದ್ದವು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ತಕ್ಷಣವೇ ಧಾವಿಸಿದ ಅಗ್ನಿಶಾಮಕ

ಲಂಡನ್ ಸಮೀಪ ಹಳಿ ಮೇಲೆ ದುರಂತ: ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಬಲಿ, ಹಲವರು ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುಎಸ್-ಇರಾನ್ ಶಾಂತಿ ಮಾತುಕತೆ ದಿಢೀರ್ ಮುಂದೂಡಿಕೆ: ಸ್ವಿಟ್ಜರ್ಲೆಂಡ್ ಪ್ರಕಟಣೆ

(ನ್ಯೂಸ್‌ ಕಡಬ) newskadaba.com,ಜೂ.20 : ಸ್ವಿಟ್ಜರ್ಲೆಂಡ್‌ನ ಬರ್ಗೆನ್‌ಸ್ಟಾಕ್‌ನಲ್ಲಿ ಜೂನ್ 19 ರಂದು ನಡೆಯಬೇಕಿದ್ದ ಅಮೆರಿಕ ಮತ್ತು ಇರಾನ್ ದೇಶಗಳ ನಡುವಿನ ಉನ್ನತ ಮಟ್ಟದ ರಾಜತಾಂತ್ರಿಕ ಶಾಂತಿ ಮಾತುಕತೆಗಳು ದಿಢೀರನೆ ಮುಂದೂಡಲ್ಪಟ್ಟಿವೆ ಎಂದು ಸ್ವಿಟ್ಜರ್ಲೆಂಡ್ ವಿದೇಶಾಂಗ ಸಚಿವಾಲಯ ಅಧಿಕೃತವಾಗಿ ಪ್ರಕಟಿಸಿದೆ. ಅಮೆರಿಕದ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರು ಸ್ವಿಟ್ಜರ್ಲೆಂಡ್‌ಗೆ ಕೈಗೊಳ್ಳಬೇಕಿದ್ದ ತಮ್ಮ ಅಧಿಕೃತ ಪ್ರವಾಸವನ್ನು ಹೊರಡುವ ಕೆಲವೇ ಗಂಟೆಗಳ ಮುನ್ನ ರದ್ದುಗೊಳಿಸಿದ್ದರಿಂದ, ಅವರ ಅನುಪಸ್ಥಿತಿಯಲ್ಲಿ ಇರಾನ್ ನಿಯೋಗದೊಂದಿಗಿನ ಈ ಪ್ರಮುಖ ಸಭೆಯನ್ನು ಅನಿವಾರ್ಯವಾಗಿ ಮುಂದೂಡಬೇಕಾಯಿತು. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು

ಯುಎಸ್-ಇರಾನ್ ಶಾಂತಿ ಮಾತುಕತೆ ದಿಢೀರ್ ಮುಂದೂಡಿಕೆ: ಸ್ವಿಟ್ಜರ್ಲೆಂಡ್ ಪ್ರಕಟಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ವಾಹನಗಳು ಜಖಂ, ಸವಾರ ಆಸ್ಪತ್ರೆಗೆ ದಾಖಲು

(ನ್ಯೂಸ್‌ ಕಡಬ) newskadaba.com,  ಜೂ.18 ಗುರುವಾಯನಕೆರೆ: 2 ಕಾರುಗಳು ಹಾಗೂ ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಗುರುವಾಯನಕೆರೆ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ. ನಿಯಂತ್ರಣ ತಪ್ಪಿದ ಕಾರುಗಳು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಗಾಯಾಳುವನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ವಾಹನಗಳು ಜಖಂಗೊಂಡಿದ್ದು, ಸ್ಥಳಕ್ಕೆ ಧಾವಿಸಿದ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.nal

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ವಾಹನಗಳು ಜಖಂ, ಸವಾರ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಆರೋಪ: ಯುಪಿ ಎಸ್‌ಐಟಿ ತನಿಖೆ ಚುರುಕು, 42 ಮಂದಿಯ ವಿಚಾರಣೆ

(ನ್ಯೂಸ್‌ ಕಡಬ) newskadaba.com,  ಜೂ.18 ಅಯೋಧ್ಯೆ: ರಾಮಮಂದಿರದ ದೇಣಿಗೆ ಲೂಟಿ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ವಿಶೇಷ ತನಿಖಾ ದಳ ತನ್ನ ತನಿಖೆಯನ್ನು ಚುರುಕುಗೊಳಿಸಿದೆ. ಜೂನ್ 15ರಿಂದ ದೇವಾಲಯದಲ್ಲಿ ಬೀಡುಬಿಟ್ಟಿರುವ ಅಧಿಕಾರಿಗಳು, ಸತತ 3 ದಿನಗಳಿಂದ ರಾಮಮಂದಿರ ಟ್ರಸ್ಟ್‌ನ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿ ಒಟ್ಟು 42 ಜನರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದಾರೆ. ತನಿಖಾ ತಂಡವು 2021ರಿಂದ ಈವರೆಗಿನ ಹಣಕಾಸು ದಾಖಲೆಗಳು, ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಹಾಗೂ ದೇಣಿಗೆ ವಿಭಾಗದ ಮುಖ್ಯಸ್ಥರ ಪೂರ್ವಾಪರವನ್ನು ಪರಾಮರ್ಶಿಸಿದೆ.ಮಂದಿರ ನಿರ್ಮಾಣ

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಆರೋಪ: ಯುಪಿ ಎಸ್‌ಐಟಿ ತನಿಖೆ ಚುರುಕು, 42 ಮಂದಿಯ ವಿಚಾರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಶ್ವದ ಮೊದಲ ಟ್ರಿಲಿಯನೇರ್ ಎಲೋನ್ ಮಸ್ಕ್; ಸೌದಿ ಅರಾಮ್ಕೋ ದಾಖಲೆ ಉಡೀಸ್!

(ನ್ಯೂಸ್‌ ಕಡಬ) newskadaba.com,  ಜೂ.13 : ಸ್ಪೇಸ್‌ಎಕ್ಸ್ ಕಂಪನಿ ಷೇರು ಮಾರುಕಟ್ಟೆ ಪ್ರವೇಶಿಸಿದ ಬೆನ್ನಲ್ಲೇ, ಸಂಸ್ಥಾಪಕ ಎಲೋನ್ ಮಸ್ಕ್ ವಿಶ್ವದ ಮೊದಲ ಟ್ರಿಲಿಯನೇರ್ ಆಗಿ ಹೊರಹೊಮ್ಮಿದ್ದಾರೆ.ಮಸ್ಕ್ ಸಂಪತ್ತು ಪ್ರಸ್ತುತ $1.05 ರಿಂದ $1.1 ಟ್ರಿಲಿಯನ್ ತಲುಪಿದೆ (ಸ್ಪೇಸ್‌ಎಕ್ಸ್ ಪಾಲು: $766 ಬಿಲಿಯನ್, ಟೆಸ್ಲಾ: $280 ಬಿಲಿಯನ್). ಸ್ಪೇಸ್‌ಎಕ್ಸ್ ತನ್ನ ಐಪಿಒ ಮೂಲಕ $75 ಬಿಲಿಯನ್ ಬಂಡವಾಳ ಸಂಗ್ರಹಿಸಿ, ಸೌದಿ ಅರಾಮ್ಕೋ ದಾಖಲೆ ಮುರಿದಿದೆ. ಕಂಪನಿಯ ಒಟ್ಟು ಮಾರುಕಟ್ಟೆ ಮೌಲ್ಯ ಈಗ $2 ಟ್ರಿಲಿಯನ್ ದಾಟಿದೆ.ಕಂಪನಿಯ ಶೇರು ಮೌಲ್ಯ

ವಿಶ್ವದ ಮೊದಲ ಟ್ರಿಲಿಯನೇರ್ ಎಲೋನ್ ಮಸ್ಕ್; ಸೌದಿ ಅರಾಮ್ಕೋ ದಾಖಲೆ ಉಡೀಸ್! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ವಾರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ!

(ನ್ಯೂಸ್ ಕಡಬ) newskadaba.com ಜೂ. 08. ಮೇ ತಿಂಗಳಿನಲ್ಲಿ ದಾಖಲೆ ಮಟ್ಟಕ್ಕೆ ಏರಿದ್ದ ಚಿನ್ನದ ಬೆಲೆ, ಜೂನ್ ಆರಂಭದಿಂದ ನಿರಂತರವಾಗಿ ಇಳಿಕೆಯಾಗುತ್ತಿದ್ದು ಗ್ರಾಹಕರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ. ಜಾಗತಿಕ ಮಾರುಕಟ್ಟೆಯ ಏರುಪೇರುಗಳ ನಡುವೆಯೂ ಸೋಮವಾರ ಒಂದೇ ದಿನ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1,040 ರೂಪಾಯಿ ಕುಸಿತ ಕಂಡಿದೆ. ಈ ಮೂಲಕ 24 ಕ್ಯಾರೆಟ್‌ನ ಪ್ರತಿ ಗ್ರಾಂ ಚಿನ್ನದ ಬೆಲೆ 15,169 ರೂಪಾಯಿಗೆ ಬಂದು ನಿಂತಿದೆ.  

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ವಾರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ! Read More »

ರಾಷ್ಟ್ರೀಯ ನ್ಯೂಸ್

ಇವಿ ಕಾರುಗಳಿಗೆ ಜೀವಿತಾವಧಿ ತೆರಿಗೆ ಕಡ್ಡಾಯ: 2ವೀಲರ್ ಗ್ರಾಹಕರು ನಿರಾಳ..!

(ನ್ಯೂಸ್ ಕಡಬ) newskadaba.com ಜೂ. 08. ಕರ್ನಾಟಕ ಸರ್ಕಾರವು 10 ಲಕ್ಷ ರೂ.ಗಿಂತ ಹೆಚ್ಚು ಮೌಲ್ಯದ ಎಲೆಕ್ಟ್ರಿಕ್ ನಾಲ್ಕು ಚಕ್ರದ ವಾಹನಗಳ ಮೇಲಿನ ಜೀವಿತಾವಧಿ ತೆರಿಗೆ ವಿನಾಯಿತಿಯನ್ನು ಹಿಂಪಡೆದಿದೆ. ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಯಾವುದೇ ತೆರಿಗೆ ಇರುವುದಿಲ್ಲ, ಮುಂಚಿನಂತೆಯೇ ವಿನಾಯಿತಿ ಮುಂದುವರಿಯಲಿದೆ.. ಭಾರತದಲ್ಲೇ ಇವಿ ಮಾರಾಟ ಮತ್ತು ನೋಂದಣಿಯಲ್ಲಿ ಕರ್ನಾಟಕವು ಪ್ರಸ್ತುತ 4ನೇ ಸ್ಥಾನದಲ್ಲಿದೆ. ನಾಲ್ಕು ಚಕ್ರದ ಎಲೆಕ್ಟ್ರಿಕ್ ವಾಹನಗಳ ಮೌಲ್ಯದ ಆಧಾರದ ಮೇಲೆ ತೆರಿಗೆಯನ್ನು ನಿಗದಿಪಡಿಸಲಾಗಿದೆ ವಾಹನದ ಮೌಲ್ಯ (ರೂ.ಗಳಲ್ಲಿ)  10 ಲಕ್ಷದವರೆಗೆ 5%, 10

ಇವಿ ಕಾರುಗಳಿಗೆ ಜೀವಿತಾವಧಿ ತೆರಿಗೆ ಕಡ್ಡಾಯ: 2ವೀಲರ್ ಗ್ರಾಹಕರು ನಿರಾಳ..! Read More »

ರಾಷ್ಟ್ರೀಯ ನ್ಯೂಸ್

ಅಗತ್ಯ ವಸ್ತುಗಳ ದರ ಏರಿಕೆ ಬಿಸಿ: ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಅಕ್ಕಿ ದರವೂ ದುಬಾರಿ!

(ನ್ಯೂಸ್ ಕಡಬ) newskadaba.com ಜೂ. 08. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ತರಕಾರಿ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಸಾರ್ವಜನಿಕರಿಗೆ ಇದೀಗ ಅಕ್ಕಿ ದರ ಏರಿಕೆಯ ಮತ್ತೊಂದು ಶಾಕ್ ಎದುರಾಗಿದೆ. ಮಾರುಕಟ್ಟೆಯಲ್ಲಿ ವಿವಿಧ ತಳಿಯ ಅಕ್ಕಿ ಬೆಲೆ ಪ್ರತಿ ಕೆ.ಜಿಗೆ 10 ರಿಂದ 20 ರೂಪಾಯಿವರೆಗೆ ಹೆಚ್ಚಳವಾಗಿದೆ. ಕೇಂದ್ರ ಸರ್ಕಾರವು ವಿವಿಧ ದೇಶಗಳಿಗೆ ಅಕ್ಕಿ ರಫ್ತು ಮಾಡಲು ಅನುಮತಿ ನೀಡಿರುವುದರಿಂದ ಸ್ಥಳೀಯ ಮಾರುಕಟ್ಟೆಯಲ್ಲಿ ಅಕ್ಕಿಯ ಲಭ್ಯತೆ ಗಣನೀಯವಾಗಿ ಕುಸಿದಿದೆ. ಹೊಸ ಅಕ್ಕಿ ಬೆಳೆ ನವೆಂಬರ್ ವೇಳೆಗೆ ಮಾರುಕಟ್ಟೆಗೆ

ಅಗತ್ಯ ವಸ್ತುಗಳ ದರ ಏರಿಕೆ ಬಿಸಿ: ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಅಕ್ಕಿ ದರವೂ ದುಬಾರಿ! Read More »

ರಾಷ್ಟ್ರೀಯ ನ್ಯೂಸ್

ಗರ್ಭಿಣಿಗೆ ವಿತರಿಸಿದ್ದ ಪೌಷ್ಟಿಕ ಲಡ್ಡು ಪ್ಯಾಕೆಟ್ನಲ್ಲಿ ಹಾವಿನ ಮರಿ ಪತ್ತೆ!

(ನ್ಯೂಸ್ ಕಡಬ) newskadaba.com ಜೂ. 08. ಅಂಗನವಾಡಿ ಕೇಂದ್ರವೊಂದರಲ್ಲಿ ಗರ್ಭಿಣಿಯೊಬ್ಬರಿಗೆ ವಿತರಿಸಲಾದ ಪೌಷ್ಟಿಕ ಆಹಾರದ ಪ್ಯಾಕೆಟ್‌ ನಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿರುವ ಕುರಿತು ಮಧ್ಯಪ್ರದೇಶದ ಪಾಂಡುರ್ಣ ಜಿಲ್ಲೆಯಿಂದ ವರದಿಯಾಗಿದೆ. ಮಧ್ಯಪ್ರದೇಶದ ಪಾಂಡುರ್ಣ ಜಿಲ್ಲೆಯ ಕಾರ್ಘಾಟ್ ಕಮಠಿ ಗ್ರಾಮದ ಗರ್ಭಿಣಿ ವಚಲಾ ಬಾಯಿ ಧುರ್ವೆ ಎಂಬವರು ಪ್ಯಾಕೆಟ್ ತೆರೆದಾಗ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿದ್ದು, ಅದೃಷ್ಟವಶಾತ್ ಅವರು ಆಹಾರ ಸೇವಿಸಿರಲಿಲ್ಲ. ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

ಗರ್ಭಿಣಿಗೆ ವಿತರಿಸಿದ್ದ ಪೌಷ್ಟಿಕ ಲಡ್ಡು ಪ್ಯಾಕೆಟ್ನಲ್ಲಿ ಹಾವಿನ ಮರಿ ಪತ್ತೆ! Read More »

ರಾಷ್ಟ್ರೀಯ ನ್ಯೂಸ್
Scroll to Top