ರಾಷ್ಟ್ರೀಯ ನ್ಯೂಸ್

ದ್ವೇಷ ಭಾಷಣ ದೇಶದ್ರೋಹಿ ಹೇಳಿಕೆಗಳಿಗಿಂತ ಭಿನ್ನ: ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ನ. 15. ದ್ವೇಷ ಭಾಷಣಗಳನ್ನು ಮಾಡುವವರು ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಹಾನಿಯನ್ನುಂಟು ಮಾಡುವವರ ವಿರುದ್ಧ ಸ್ವಯಂಪ್ರೇರಿತ ಕ್ರಮಗಳನ್ನು ಕೈಗೊಳ್ಳುವಂತೆ ಎಪ್ರಿಲ್ 2023ರಲ್ಲಿ ದೇಶಾದ್ಯಂತ ಪೋಲಿಸರಿಗೆ ನಿರ್ದೇಶನಗಳನ್ನು ಹೊರಡಿಸಿದ್ದ ಸರ್ವೋಚ್ಚ ನ್ಯಾಯಾಲಯವು ಅರಾಜಕತೆ ಮತ್ತು ಪ್ರತ್ಯೇಕತಾವಾದವನ್ನು ಬಹಿರಂಗವಾಗಿ ಉತ್ತೇಜಿಸುವ ದೇಶದ್ರೋಹ ಭಾಷಣಗಳ ಪ್ರವೃತ್ತಿಯನ್ನು ತಡೆಯಲು ಇಂತಹುದೇ ಕ್ರಮವನ್ನು ಕೋರಿದ್ದ ಅರ್ಜಿಯನ್ನು ಗುರುವಾರ ತಿರಸ್ಕರಿಸಿದೆ. ಹಿಂದು ಸೇವಾ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಮುಖ್ಯನ್ಯಾಯಮೂರ್ತಿ ಸಂಜೀವ ಖನ್ನಾ ಮತ್ತು ನ್ಯಾ.ಸಂಜಯ […]

ದ್ವೇಷ ಭಾಷಣ ದೇಶದ್ರೋಹಿ ಹೇಳಿಕೆಗಳಿಗಿಂತ ಭಿನ್ನ: ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ವಯನಾಡ್ ಭೂಕುಸಿತಕ್ಕೆ ‘ರಾಷ್ಟ್ರೀಯ ವಿಪತ್ತು’ ಸ್ಥಾನಮಾನ ನೀಡಲು ಗೃಹ ಖಾತೆ ರಾಜ್ಯ ಸಚಿವರ ನಿರಾಕರಣೆ

(ನ್ಯೂಸ್ ಕಡಬ) newskadaba.com ನ. 14. ಕೇರಳದ ವಯನಾಡಿನಲ್ಲಿ ಭೂಕುಸಿತ ಉಂಟಾಗಿ ಈಗಾಗಲೇ ನಾಲ್ಕು ತಿಂಗಳುಗಳು ಕಳೆದಿದೆ. ಕಳೆದ ಜುಲೈ 31 ರಂದು ಈ ದಾರುಣ ಘಟನೆ ನಡೆದಿತ್ತು. ಈ ದುರ್ಘಟನೆಯಲ್ಲಿ ಸುಮಾರು 231 ಜನರು ಸಾವಿಗೀಡಾಗಿದ್ದು. ಈ ಭೀಕರ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿತ್ತು. ಇದೀಗ ಕೇಂದ್ರ ಗೃಹಸಚಿವಾಲಯ ಕೇರಳದ ವಯನಾಡಿನಲ್ಲಿ ನಡೆದ ಭೀಕರ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಗುರುತಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಗೃಹ

ವಯನಾಡ್ ಭೂಕುಸಿತಕ್ಕೆ ‘ರಾಷ್ಟ್ರೀಯ ವಿಪತ್ತು’ ಸ್ಥಾನಮಾನ ನೀಡಲು ಗೃಹ ಖಾತೆ ರಾಜ್ಯ ಸಚಿವರ ನಿರಾಕರಣೆ Read More »

ರಾಷ್ಟ್ರೀಯ ನ್ಯೂಸ್

5.6 ಲಕ್ಷ ಮಂದಿ ಭಾರತೀಯರು ಶ್ರೀಮಂತ ದೇಶಗಳಿಗೆ ವಲಸೆ

(ನ್ಯೂಸ್ ಕಡಬ) newskadaba.com ನ. 14. ಅಮೆರಿಕ, ಇಂಗ್ಲೆಂಡ್ ಮತ್ತು ಕೆನಡಾದಂಥ ದೇಶಗಳಿಗೆ ವಲಸೆ ಹೋಗುವ ಪ್ರವೃತ್ತಿ ಭಾರತೀಯರಲ್ಲಿ ಹೆಚ್ಚಿದ್ದು, 2022ರಲ್ಲಿ ಒಟ್ಟು 5.6 ಲಕ್ಷ ಮಂದಿ ಈ ಸಮೃದ್ಧ ದೇಶಗಳಿಗೆ ವಲಸೆ ಹೋಗಿದ್ದಾರೆ. ಓಇಸಿಡಿ (ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಸಂಸ್ಥೆ) ದೇಶಗಳ ಹೊಸ ವಲಸೆಗಾರರಾಗಿ, ಅಂತರಾಷ್ಟ್ರೀಯ ವಿದ್ಯಾರ್ಥಿಗಳಾಗಿ, ಪೌರತ್ವ ಪಡೆದವರ ಪಟ್ಟಿಯಲ್ಲಿ ಭಾರತೀಯರು ಗಣನೀಯ ಸಂಖ್ಯೆಯಲ್ಲಿದ್ದಾರೆ. ಆದರೆ ಈ ದೇಶಗಳು ಪ್ರಸ್ತುತ ಅನುಸರಿಸುತ್ತಿರುವ ರಕ್ಷಣಾತ್ಮಕ ನೀತಿಯಿಂದಾಗಿ ಈ ಮುಕ್ತ ಮಾರ್ಗ ಕಿರಿದಾಗುತ್ತಿದೆ. 2022ರಲ್ಲಿ 5.6

5.6 ಲಕ್ಷ ಮಂದಿ ಭಾರತೀಯರು ಶ್ರೀಮಂತ ದೇಶಗಳಿಗೆ ವಲಸೆ Read More »

ರಾಷ್ಟ್ರೀಯ ನ್ಯೂಸ್

ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಖಡ್ಗ 3.4 ಕೋಟಿಗೆ ಹರಾಜು

(ನ್ಯೂಸ್ ಕಡಬ) newskadaba.com ನ. 14.ಮೈಸೂರು ಹುಲಿ ಟಿಪ್ಪು ಸುಲ್ತಾನ್‌ಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ. ಈ ಖಡ್ಗ ಟಿಪ್ಪು ಸುಲ್ತಾನ್‌ನ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿತ್ತು. ಬೋನ್‌ಹ್ಯಾಮ್‌ ಹರಾಜು ಸಂಸ್ಥೆ ಈ ಮಾಹಿತಿಯನ್ನು ಹಂಚಿಕೊಂಡಿದೆ. ಟಿಪ್ಪು 1799 ರಲ್ಲಿ ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಸೋತ ನಂತರ ಆತನ ಖಡ್ಗವನ್ನು ಆಗಿನ ಬ್ರಿಟಿಷ್‌ ಸೇನೆಯ ಕ್ಯಾಪ್ಟನ್‌ ಜೇಮ್ಸ್‌ ಆಂಡ್ರ್ಯೂ ಡಿಕ್‌ ಎಂಬಾತನಿಗೆ ಉಡುಗೊರೆಯಾಗಿ ನೀಡಿದ್ದರು.  ಈ ಖಡ್ಗದ ಮೂಲವನ್ನು ಸೆರಿಂಗಪಟ್ಟಂ ಕದನದಲ್ಲಿ ಗುರುತಿಸಬಹುದು. ‘ಸ್ಟೀಲ್

ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಖಡ್ಗ 3.4 ಕೋಟಿಗೆ ಹರಾಜು Read More »

ರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ 5.2 ತೀವ್ರತೆಯ ಭೂಕಂಪ

(ನ್ಯೂಸ್ ಕಡಬ) newskadaba.com ಶ್ರೀನಗರ, ನ. 13.  ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು  ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆಯ ಭೂಕಂಪ ದಾಖಲಾಗಿದ್ದು, ಸದ್ಯ ಯಾವುದೇ ಜೀವಹಾನಿ ಅಥವಾ ಆಸ್ತಿ ಹಾನಿ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 10:43ಕ್ಕೆ ಅಫ್ಘಾನಿಸ್ತಾನ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಕಾಶ್ಮೀರದ ಕಣಿವೆಯಲ್ಲಿ ಕಂಪನದ ಅನುಭವವಾಗಿದ್ದು, ಭಯಭೀತರಾಗಿ ಜನರು ಮನೆಯಿಂದಾಚೆ ಓಡಿ ಬಂದಿದ್ದಾರೆ ಎನ್ನಲಾಗಿದೆ.  

ಜಮ್ಮು ಕಾಶ್ಮೀರದಲ್ಲಿ 5.2 ತೀವ್ರತೆಯ ಭೂಕಂಪ Read More »

ರಾಷ್ಟ್ರೀಯ ನ್ಯೂಸ್

ಕೊಲೆಯಾದ 18 ವರ್ಷಗಳ ನಂತರ ಪೋಷಕರಿಂದ ಬಾಲಕಿಯ ಅಸ್ಥಿಪಂಜರ ಅಂತ್ಯಕ್ರಿಯೆ..!

(ನ್ಯೂಸ್ ಕಡಬ) newskadaba.com ನ. 13. ಬರೋಬ್ಬರಿ 18 ವರ್ಷಗಳ ಹಿಂದೆ ಕೆಲಸ ಮಾಡುತ್ತಿದ್ದ ಮನೆ ಮಾಲೀಕನಿಂದ ಹತ್ಯೆಯಾಗಿದ್ದ ಬಾಲಕಿಯ ತಲೆಬುರುಡೆಯನ್ನು ಧಾರ್ಮಿಕ ವಿಧಿ ವಿಧಾನದಂತೆ ಅಂತ್ಯಸಂಸ್ಕಾರ ಮಾಡಲು ಪೋಷಕರು ಸ್ವೀಕರಿಸಿದ ಘಟನೆ ಕಾಸರಗೋಡು ನ್ಯಾಯಾಲಯದಲ್ಲಿ ನಡೆದಿದೆ.   ಗೋವಾದಲ್ಲಿ ಗುತ್ತಿಗೆದಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಸರಗೋಡಿನ ಮುಳಿಯಾರ್ ನಿವಾಸಿ ಕೆ.ಸಿ.‌ ಹಂಝ ಎಂಬವರ ಮನೆಯಲ್ಲಿ ಹದಿನೆಂಟು ವರ್ಷಗಳ ಹಿಂದೆ ಕರ್ನಾಟಕದ ಕೊಡಗು ಜಿಲ್ಲೆಯ ಅಯ್ಯಂಗೇರಿ ನಿವಾಸಿ 13ನೇ ವಯಸ್ಸಿನ ಸಫಿಯಾ ಕೆಲಸಕ್ಕಿದ್ದಳು. ಮನೆಗೆಲಸ ಮಾಡುತ್ತಿದ್ದ ಸಫಿಯಾಳಿಗೆ ಕೆಲಸದ

ಕೊಲೆಯಾದ 18 ವರ್ಷಗಳ ನಂತರ ಪೋಷಕರಿಂದ ಬಾಲಕಿಯ ಅಸ್ಥಿಪಂಜರ ಅಂತ್ಯಕ್ರಿಯೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವರ್ಷದ ಬಳಿಕ ಕಂ ಬ್ಯಾಕ್ ಆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ..!

(ನ್ಯೂಸ್ ಕಡಬ) newskadaba.com ನ. 13. ನಾಳೆಯಿಂದ ಶುರುವಾಗಲಿರುವ ರಣಜಿ ಟ್ರೋಫಿಯ ಗ್ರೂಪ್-ಸಿ ಪಂದ್ಯದಲ್ಲಿ ಬಂಗಾಲ ಪರ ಒಂದು ವರ್ಷದ ಬಳಿಕ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಕ್ರಿಕೆಟ್‌ ಆಡಲು ಸಜ್ಜಾಗಿದ್ದಾರೆ. ಮೊಹಮ್ಮದ್ ಶಮಿ ಕಳೆದೊಂದು ವರ್ಷದಿಂದ ಪಾದದ ನೋವಿನ ಕಾರಣ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದು, ಇದೀಗ ಇಂದೋರ್​ ನಲ್ಲಿ ನಡೆಯಲಿರುವ ಮಧ್ಯ ಪ್ರದೇಶ್ ವಿರುದ್ಧದ ಪಂದ್ಯದ ಮೂಲಕ ಮತ್ತೆ ಕಣಕ್ಕಿಳಿಯಲು ಸಿದ್ದರಾಗಿದ್ದಾರೆ. 2023ರ ಏಕದಿನ ವಿಶ್ವಕಪ್ ವೇಳೆ​ ಮೊಹಮ್ಮದ್ ಶಮಿ ಅವರ ಪಾದದಲ್ಲಿ ನೋವು

ವರ್ಷದ ಬಳಿಕ ಕಂ ಬ್ಯಾಕ್ ಆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ..! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಧಾನಸಭೆ ಚುನಾವಣೆ: 43 ಕ್ಷೇತಗಳಿಗೆ ಇಂದು ಮತದಾನ ಆರಂಭ

(ನ್ಯೂಸ್ ಕಡಬ) newskadaba.com ರಾಂಚಿ, ನ. 13. ಜಾರ್ಖಂಡ್‌ನ 81 ವಿಧಾನಸಭಾ ಕ್ಷೇತ್ರಗಳ ಪೈಕಿ 43 ಕ್ಷೇತಗಳಿಗೆ ಇಂದು ಮತದಾನ ಆರಂಭವಾಗಿದ್ದು, ಒಟ್ಟು ೬೮೩ ಅಭ್ಯರ್ಥಿಗಳು ಚುನಾವನೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಜಾರ್ಖಂಡ್‌ನ 15 ಜಿಲ್ಲೆಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಚುನಾವಣಾ ಆಯೋಗವು ರಾಜ್ಯಾದ್ಯಂತ ಒಟ್ಟು 15,344 ಮತಗಟ್ಟೆಗಳನ್ನು ಸ್ಥಾಪನೆ ಮಾಡಿದ್ದು, 225 ಸೂಕ್ಷ್ಮ ಮತಗಟ್ಟೆಗಳು ಎಂದು ಘೋಷಣೆ ಮಾಡಿದೆ. ಮತದಾನದ ವೇಳೆ ಭದ್ರತಾ ಸುವ್ಯವಸ್ಥೆ ಕಾಪಾಡಲು 200 ಕಂಪನಿಗಳ ಭದ್ರತಾ

ವಿಧಾನಸಭೆ ಚುನಾವಣೆ: 43 ಕ್ಷೇತಗಳಿಗೆ ಇಂದು ಮತದಾನ ಆರಂಭ Read More »

ರಾಷ್ಟ್ರೀಯ ನ್ಯೂಸ್

ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ಬ್ರೇಕ್..!

(ನ್ಯೂಸ್ ಕಡಬ) newskadaba.com ನ. 13. ಸಂವಿಧಾನದ 300 ಎ ವಿಧಿಯು ಕಾನೂನಿನ ಅಧಿಕಾರದಿಂದ ಹೊರತುಪಡಿಸಿ ಯಾವುದೇ ವ್ಯಕ್ತಿಯು ತನ್ನ ಆಸ್ತಿಯಿಂದ ವಂಚಿತನಾಗಬಾರದು ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್​,​ ದೇಶದಲ್ಲಿ ಬುಲ್ಡೋಜರ್​ ಕಾರ್ಯಾಚರಣೆಗೆ ತಡೆ ನೀಡಿ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಕಾರ್ಯಾಂಗ, ಏಕಪಕ್ಷೀಯ ನಿರ್ಧಾರವು ತಪ್ಪು ಎಂದಿರುವ ಸರ್ವೋಚ್ಛ ನ್ಯಾಯಾಲಯವು, ಆರೋಪಿಗಳ ಮನೆಗಳನ್ನು ನೆಲಸಮ ಮಾಡುವಂತಿಲ್ಲ ಎಂದಿದೆ. ಬುಲ್ಡೋಜರ್ ಕ್ರಮ ಅಧಿಕಾರದ ಹಂಚಿಕೆಗೆ ವಿರುದ್ಧವಾಗಿದೆ. ದೇಶದ ಕಾನೂನನ್ನು ಗೌರವಿಸಬೇಕು ಎಂದಿರುವ ಸುಪ್ರೀಂ ಕೋರ್ಟ್​​​​ ನ ದ್ವಿಸದಸ್ಯ

ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ಬ್ರೇಕ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಿಂಸಾಚಾರ ಪ್ರಕರಣ: ಇಬ್ಬರ ಮೃತದೇಹ ಪತ್ತೆ, 6 ಮಂದಿ ನಾಪತ್ತೆ

(ನ್ಯೂಸ್ ಕಡಬ) newskadaba.com ಇಂಫಾಲ್, ನ. 13. ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಇಲ್ಲಿನ ಜಿರಿಬಾಮ್ ಜಿಲ್ಲೆಯಲ್ಲಿ ಬೆಳಗ್ಗೆ ಇಬ್ಬರು ವೃದ್ಧರ ಶವ ಪತ್ತೆಯಾಗಿದೆ. ಜೊತೆಗೆ 6 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ನ. 12ರಂದು ನಡೆದ ಗುಂಡಿನ ದಾಳಿಯ ನಂತರ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಒಂದು ದಿನದ ಹಿಂದೆ, ಜಿರಿಬಾಮ್ ಜಿಲ್ಲೆಯಲ್ಲಿ ಶಂಕಿತ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿತ್ತು. ಈ ಎನ್‌ಕೌಂಟರ್ ನಲ್ಲಿ

ಹಿಂಸಾಚಾರ ಪ್ರಕರಣ: ಇಬ್ಬರ ಮೃತದೇಹ ಪತ್ತೆ, 6 ಮಂದಿ ನಾಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top