ರಾಷ್ಟ್ರೀಯ ನ್ಯೂಸ್

ಸುಪ್ರೀಂ ಕೋರ್ಟ್ ನ ಬೇಸಿಗೆ ರಜಾ ರದ್ದುಗೊಳಿಸಿದ ಡಿವೈ ಚಂದ್ರಚೂಡ್

(ನ್ಯೂಸ್ ಕಡಬ) newskadaba.com ನ.07. ನಿವೃತ್ತಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಬೇಸಿಗೆ ರಜೆಯನ್ನು ರದ್ದುಗೊಳಿಸಿದ್ದಾರೆ. 2025ರ ನ್ಯಾಯಾಲಯದ ಕ್ಯಾಲೆಂಡರ್ ಬೇಸಿಗೆ ರಜಾದಿನಗಳನ್ನು ಭಾಗಶಃ ಕೆಲಸದ ದಿನಗಳು ಎಂದು ಬದಲಾವಣೆ ಮಾಡಿ, ಈ ತಿದ್ದುಪಡಿ ನಿಯಮಗಳನ್ನು ತಕ್ಷಣವೇ ಜಾರಿಗೆ ತಂದಿದೆ. ತಿದ್ದುಪಡಿ ನಿಯಮಗಳ ಪ್ರಕಾರ, 2025ರ ಮೇ 26ರಿಂದ ಭಾಗಶಃ ಕೆಲಸದ ದಿನಗಳು ಎಂದು ಮಾಡಲಾಗಿದೆ. ಅದಾದ ಬಳಿಕ 2025 ಜುಲೈ 14 ರಿಂದ […]

ಸುಪ್ರೀಂ ಕೋರ್ಟ್ ನ ಬೇಸಿಗೆ ರಜಾ ರದ್ದುಗೊಳಿಸಿದ ಡಿವೈ ಚಂದ್ರಚೂಡ್ Read More »

ರಾಷ್ಟ್ರೀಯ ನ್ಯೂಸ್

‘ಒನ್ ರ‍್ಯಾಂಕ್ ಒನ್ ಪೆನ್ಶನ್‌ ಜಾರಿ ಮಹತ್ವದ ಹೆಜ್ಜೆ’- ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07. ನಿವೃತ್ತ ಯೋಧರಿಗೆ ಒನ್ ರ‍್ಯಾಂಕ್ ಒನ್ ಪೆನ್ಶನ್‌ ಜಾರಿಯು ತನ್ನ ವೀರರಿಗೆ ರಾಷ್ಟ್ರದ ಕೃತಜ್ಞತೆಯನ್ನು ಪುನರುಚ್ಚರಿಸುವ ಮಹತ್ವದ ಹೆಜ್ಜೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. 2014 ರ ಲೋಕಸಭಾ ಚುನಾವಣೆಯ ಮೊದಲು ಬಿಜೆಪಿಯ ಭರವಸೆಯ ಯೋಜನೆಯನ್ನು ಈ ದಿನ ಜಾರಿಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸರ್ಕಾರವು ನವೆಂಬರ್ 7, 2015 ರಂದು ಆದೇಶವನ್ನು ಹೊರಡಿಸುವ ಮೂಲಕ OROP ಜಾರಿಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿತು, ಅದರ ಪ್ರಯೋಜನಗಳನ್ನು ಜುಲೈ

‘ಒನ್ ರ‍್ಯಾಂಕ್ ಒನ್ ಪೆನ್ಶನ್‌ ಜಾರಿ ಮಹತ್ವದ ಹೆಜ್ಜೆ’- ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

2 ಬ್ಯಾಂಕ್ ಗಳ ಮೇಲೆ ದಂಡ ವಿಧಿಸಿದ ಆರ್.ಬಿ.ಐ

(ನ್ಯೂಸ್ ಕಡಬ) newskadaba.com ಮುಂಬೈ, ನ. 07 . ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2 ಬ್ಯಾಂಕ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ದಂಡ ವಿಧಿಸಿದೆ. ದಂಡಕ್ಕೆ ತುತ್ತಾಗಿರುವ ಎರಡೂ ಬ್ಯಾಂಕ್‌ಗಳು ಬೇರೆ ರಾಜ್ಯಗಳಲ್ಲಿ ಲೊಕೇಟ್ ಆಗಿವೆ.  ಬ್ಯಾಂಕಿಂಗ್ ನಿಯಮದ ಉಲ್ಲಂಘನೆ ಹಿನ್ನೆಲೆ ರಿಸರ್ವ್ ಬ್ಯಾಂಕ್ ದಂಡ ವಿಧಿಸಿದೆ. ಎರಡು ಬ್ಯಾಂಕ್‌ಗಳಿಗೆ ದಂಡ ವಿಧಿಸಿರುವ ಮಾಹಿತಿಯನ್ನು ನವೆಂಬರ್‌ 4ರಂದು ಆರ್‌ಬಿಐ ನೀಡಿದೆ. ಮಾಹಾರಾಷ್ಟ್ರದ ಉದಗಿರ್‌ನ ಸಹಯೋಗ ಅರ್ಬನ್ ಕೊ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಮತ್ತು ಮೇಘಾಲಯದ ತುರಾದಲ್ಲಿರುವ

2 ಬ್ಯಾಂಕ್ ಗಳ ಮೇಲೆ ದಂಡ ವಿಧಿಸಿದ ಆರ್.ಬಿ.ಐ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನ ಹತ್ಯೆ

(ನ್ಯೂಸ್ ಕಡಬ) newskadaba.com ಶ್ರೀನಗರ, ನ. 07. ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತ್ಯೆಯಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆ ನಡೆದ ಸ್ಥಳದಿಂದ ಎಕೆ 47 ರೈಫಲ್, ಎರಡು ಹ್ಯಾಂಡ್ ಗ್ರೆನೇಡ್, ನಾಲ್ಕು ಮ್ಯಾಗಜೀನ್‌ಗಳು, ಮದ್ದುಗುಂಡುಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಲೋಲಾಬ್ ಪ್ರದೇಶದಲ್ಲಿ ಮಂಗಳವಾರ ಕಾರ್ಯಾಚರಣೆ ಪ್ರಾರಂಭವಾಗಿದ್ದು, ಬುಧವಾರ ಈ ಕಾರ್ಯಾಚರಣೆ ಮುಂದುವರೆದಿದೆ.  

ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆರ್.ಬಿ.ಐ ಅನುಮತಿ: 40 ಸಾವಿರ ಕೋಟಿ ರೂ ಸಾಲ ಪಡೆಯಲಿರುವ ಕರ್ನಾಟಕ ಸರಕಾರ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಬೆಂಗಳೂರು. ನವೆಂಬರ್‌ ಹಾಗೂ ಡಿಸೆಂಬರ್‌ನಲ್ಲಿ ಕರ್ನಾಟಕ ರಾಜ್ಯ ಸರಕಾರವು ತಲಾ 40 ಸಾವಿರ ಕೋಟಿ ರೂ. ಅಭಿವೃದ್ಧಿ ಸಾಲ ಪಡೆಯಲುಭಾರತೀಯ ರಿಸರ್ವ್‌ ಬ್ಯಾಂಕ್‌ನಿಂದ ಅನುಮತಿ ಪಡೆದುಕೊಂಡಿದೆ. ರಾಜ್ಯದ ಒಟ್ಟಾರೆ ಸಾಲದ ಮೊತ್ತ 5.53 ಲಕ್ಷ ಕೋಟಿ ರೂ.ಗೆ ತಲುಪಲಿದೆ. ಸೆಪ್ಟಂಬರ್‌ ವರೆಗೆ 4 ಸಾವಿರ ಕೋಟಿ.ರೂ. ಸಾರ್ವಜನಿಕ ಸಾಲ ಮಾಡಿದೆ. ಜೊತೆಗೆ ಮುಕ್ತ ಮಾರುಕಟ್ಟೆಯಿಂದ 3 ಸಾವಿರ ಕೋಟಿ ರೂ. ಸಾಲ ಪಡೆದಿತ್ತು. ಅಕ್ಟೋಬರ್‌ನಲ್ಲಿ ಮುಕ್ತ ಮಾರುಕಟ್ಟೆಯಿಂದ 20

ಆರ್.ಬಿ.ಐ ಅನುಮತಿ: 40 ಸಾವಿರ ಕೋಟಿ ರೂ ಸಾಲ ಪಡೆಯಲಿರುವ ಕರ್ನಾಟಕ ಸರಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಖಾತ್ರಿರಹಿತ 10 ಲಕ್ಷ ರೂ ಶಿಕ್ಷಣ ಸಾಲ..!

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07. ‘ಪಿಎಂ ವಿದ್ಯಾಲಕ್ಷ್ಮಿ ಯೋಜನೆ’ಗೆ ಬುಧವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ 7.5 ಲಕ್ಷ ರೂಪಾಯಿ ಯಿಂದ 10 ಲಕ್ಷ ರೂ.ವರೆಗೆ ಖಾತರಿರಹಿತ ಸಾಲದ ಆರ್ಥಿಕ ನೆರವು ನೀಡುವ ಯೋಜನೆ ಇದಾಗಿದೆ. ಈ ಯೋಜನೆಗಾಗಿ 3,600 ಕೋಟಿ ನಿಧಿಯನ್ನು ಮೀಸಲಿಡಲಾಗಿದೆ. ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌, ‘ಆರ್ಥಿಕ ಸಮಸ್ಯೆಗಳಿಂದಾಗಿ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಖಾತ್ರಿರಹಿತ 10 ಲಕ್ಷ ರೂ ಶಿಕ್ಷಣ ಸಾಲ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐತಿಹಾಸಿಕ ಗೆಲುವು ಸಾಧಿಸಿದ ಅಮೇರಿಕ ಅಧ್ಯಕ್ಷ ಟ್ರಂಪ್ ಗೆ ಪ್ರಧಾನಿ ಮೋದಿಯಿಂದ ಅಭಿನಂದನೆ

(ನ್ಯೂಸ್ ಕಡಬ) newskadaba.com ನ. 06ನವದೆಹಲಿ: ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯಲ್ಲಿ ‘ಐತಿಹಾಸಿಕ ಗೆಲುವು’ ಸಾಧಿಸುವ ಮೂಲಕ ಎರಡನೇ ಬಾರಿ ಅಧ್ಯಕ್ಷ ಪಟ್ಟಕ್ಕೇರುತ್ತಿರುವ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಭಿನಂದಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಡೊನಾಲ್ಡ್​ ಟ್ರಂಪ್ ಜತೆಗಿರುವ ಫೋಟೊವನ್ನು ಪೋಸ್ಟ್​ ಮಾಡಿರುವ ಪ್ರಧಾನಿ ಮೋದಿ, ಐತಿಹಾಸಿಕ ಗೆಲುವು ಸಾಧಿಸಿದ ನನ್ನ ಸ್ನೇಹಿತನಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಜನರ ಯೋಗಕ್ಷೇಮಕ್ಕಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಾವು ಒಟ್ಟಾಗಿ

ಐತಿಹಾಸಿಕ ಗೆಲುವು ಸಾಧಿಸಿದ ಅಮೇರಿಕ ಅಧ್ಯಕ್ಷ ಟ್ರಂಪ್ ಗೆ ಪ್ರಧಾನಿ ಮೋದಿಯಿಂದ ಅಭಿನಂದನೆ Read More »

ರಾಷ್ಟ್ರೀಯ ನ್ಯೂಸ್

LMV ಲೈಸೆನ್ಸ್ ಹೊಂದಿರುವವರು 7500 ಕೆಜಿ ತೂಕದ ವಾಹನವನ್ನು ಚಲಾಯಿಸಬಹುದು- ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನ. 06. ಯಾವುದೇ ಲಘು ಮೋಟಾರು ವಾಹನ ಚಾಲನಾ ಪರವಾನಗಿ ಹೊಂದಿರುವ ವ್ಯಕ್ತಿಯು ನಿರ್ದಿಷ್ಟ ಅನುಮೋದನೆಯಿಲ್ಲದೆ, 7500 ಕೆ.ಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನವನ್ನು ಓಡಿಸಬಹುದು ಎಂದು ಸುಪ್ರೀಂ ಕೋರ್ಟ್ ಇಂದು (ನವೆಂಬರ್ 6) ಅಭಿಪ್ರಾಯಪಟ್ಟಿದೆ. ವಾಹನದ ಒಟ್ಟು ತೂಕವು 7500 ಕೆಜಿಯೊಳಗೆ ಇದ್ದರೆ, ಎಲ್‌ಎಂವಿ ಪರವಾನಗಿ ಹೊಂದಿರುವ ಚಾಲಕ ಅಂತಹ ಸಾರಿಗೆ ವಾಹನವನ್ನು ಓಡಿಸಬಹುದು. ಸಾರಿಗೆ ವಾಹನಗಳನ್ನು ಓಡಿಸುವ ಎಲ್‌ಎಂವಿ ಪರವಾನಗಿ ಹೊಂದಿರುವವರು ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣ ಎಂದು ತೋರಿಸಲು

LMV ಲೈಸೆನ್ಸ್ ಹೊಂದಿರುವವರು 7500 ಕೆಜಿ ತೂಕದ ವಾಹನವನ್ನು ಚಲಾಯಿಸಬಹುದು- ಸುಪ್ರೀಂ ಕೋರ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೇತುವೆ ಕುಸಿತ: 3 ಮಂದಿ ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ) newskadaba.com ಗುಜರಾತ್, ನ. 06.  ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‌ನ ನಿರ್ಮಾಣ ಸ್ಥಳದಲ್ಲಿ ತಾತ್ಕಾಲಿಕ ಸೇತುವೆ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಸಂಭವಿಸಿದೆ. ಆರಂಭದಲ್ಲಿ ಪೊಲೀಸರು ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದಿದೆ ಎಂದು ವರದಿ ಮಾಡಿದ್ದರು. ಆದರೆ, ಅನಂತರ ಬುಲೆಟ್ ರೈಲು ಯೋಜನೆಯ ಮೇಲ್ವಿಚಾರಣೆ ನಡೆಸುತ್ತಿರುವ ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಶನ್ ಲಿಮಿಟೆಡ್ (ಎನ್ಎಚ್ಎಸ್ಆರ್ಸಿಎಲ್) ವಡೋದರಾದ ಮಾಹಿ ನದಿ ಸಮೀಪ ನಿರ್ಮಿಸಲಾಗಿದ್ದ ತಾತ್ಕಾಲಿಕ ಸ್ಟೀಲ್ ಹಾಗೂ ಕಾಂಕ್ರೀಟ್ ಸೇತುವೆ ಕುಸಿಯಿತು ಎಂದು

ಸೇತುವೆ ಕುಸಿತ: 3 ಮಂದಿ ಕಾರ್ಮಿಕರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಮನ್ವೆಲ್ತ್ ಸಂಸದೀಯ ಸಭೆ- ಸ್ಪೀಕರ್ ಯು.ಟಿ. ಖಾದರ್ ಭಾಗಿ

(ನ್ಯೂಸ್ ಕಡಬ) newskadaba.com ನ. 06. ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಕಾಮನ್ ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನಡೆಯುತ್ತಿರುವ 67ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಸೋಮವಾರ ಮತ್ತು ಮಂಗಳವಾರ ಭಾಗವಹಿಸಿದರು.

ಕಾಮನ್ವೆಲ್ತ್ ಸಂಸದೀಯ ಸಭೆ- ಸ್ಪೀಕರ್ ಯು.ಟಿ. ಖಾದರ್ ಭಾಗಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top