ರಾಷ್ಟ್ರೀಯ ನ್ಯೂಸ್

ಪದ್ಮಭೂಷಣ ಪುರಸ್ಕೃತೆ ಖ್ಯಾತ ಗಾಯಕಿ ಶಾರದಾ ಸಿನ್ಹಾ ನಿಧನ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 06. ಜನಪ್ರಿಯ ಜಾನಪದ ಗಾಯಕಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ(72) ಅವರು ಕ್ಯಾನ್ಸರ್ ನಿಂದ ಮಂಗಳವಾರ ರಾತ್ರಿ ನಿಧನರಾದರು. ಖ್ಯಾತ ಗಾಯಕಿಯನ್ನು ದೆಹಲಿಯ ಏಮ್ಸ್‌ ಗೆ ದಾಖಲಿಸಲಾಗಿತ್ತು ಮತ್ತು ಅಕ್ಟೋಬರ್ 25 ರಿಂದ ಆಸ್ಪತ್ರೆಯ ಆಂಕೊಲಾಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 2017 ರಲ್ಲಿ, ಅವರಿಗೆ ಮಲ್ಟಿಪಲ್ ಮೈಲೋಮಾ ರೋಗ ಖಾತರಿಯಾಗಿತ್ತು. ಇದು ಮೂಳೆ ಮಜ್ಜೆಯ ಮೇಲೆ ಪರಿಣಾಮ ಬೀರುವ ಒಂದು ರೀತಿಯ ಕ್ಯಾನ್ಸರ್. ಚಿಕಿತ್ಸೆಗಾಗಿ ಶ್ರೀಮತಿ ಸಿನ್ಹಾ […]

ಪದ್ಮಭೂಷಣ ಪುರಸ್ಕೃತೆ ಖ್ಯಾತ ಗಾಯಕಿ ಶಾರದಾ ಸಿನ್ಹಾ ನಿಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸರ್ಕಾರ ಯಾವುದೇ ಖಾಸಗಿ ಆಸ್ತಿ ವಶಪಡಿಸುವಂತಿಲ್ಲ: ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನ. 06 : ಸರಕಾರವು ಯಾವುದೇ ಖಾಸಗಿ ಆಸ್ತಿಯನ್ನು ವಶಪಡಿಸಿಕೊಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ‘ಸಮುದಾಯದ ಒಳಿತಿನ ಹೆಸರಲ್ಲಿ, ಸರ್ಕಾರಗಳು ಯಾವುದೇ ಖಾಸಗಿ ಆಸ್ತಿಯನ್ನು ಸಂವಿಧಾನದ ನಿಯಮಗಳ ಹೆಸರಿನಲ್ಲಿ ಏಕಪಕ್ಷೀಯವಾಗಿ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ. ಹೀಗೆ ವಶಪಡಿಸಿಕೊಳ್ಳಲು ಉದ್ದೇಶಿಸಿರುವ ಆಸ್ತಿಯು ಕೆಲವೊಂದು ಮಾನದಂಡಗಳನ್ನು ಪೂರೈಸಿದರಷ್ಟೇ ಅದು ಸಮುದಾಯದ ಭೌತಿಕ ಸಂಪನ್ಮೂಲ ಎಂದು ಪರಿಗಣಿಸಲ್ಪಡುತ್ತದೆ. ಅಂಥ ಸಂದರ್ಭದಲ್ಲಿ ಮಾತ್ರ ಸರ್ಕಾರಗಳು ಖಾಸಗಿ ಆಸ್ತಿ ವಶಪಡಿಸಿಕೊಳ್ಳಬಹುದು’ ಎಂದು ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ 7:2

ಸರ್ಕಾರ ಯಾವುದೇ ಖಾಸಗಿ ಆಸ್ತಿ ವಶಪಡಿಸುವಂತಿಲ್ಲ: ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್
Death, deadbody, Waterfall

ಕಾರಿನೊಳಗೆ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಮೃತ್ಯು..!

(ನ್ಯೂಸ್ ಕಡಬ) newskadaba.com ನ. 05. ಕಾರಿನೊಳಗೆ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಮೃತಪಟ್ಟಿರುವ ಕುರಿತು ಗುಜರಾತ್ ನ ಅಮ್ರೇಲಿ ಜಿಲ್ಲೆಯ ರಂಧಿಯಾ ಗ್ರಾಮದಲ್ಲಿ ಘಟನೆ ನಡೆದಿದೆ.   ಘಟನೆಯಲ್ಲಿ ಮಧ್ಯಪ್ರದೇಶದ ಧಾರ್ನ ಕಾರ್ಮಿಕ ದಂಪತಿಯ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಚಿರಾಗ್ ದೇಸಾಯಿ ತಿಳಿಸಿದ್ದಾರೆ. ಕಾರ್ಮಿಕ ದಂಪತಿ ತಮ್ಮ ಮಕ್ಕಳನ್ನು ಬಿಟ್ಟು ಭರತ್ ಮಂದಾನಿ ಎಂಬವರ ಜಮೀನಿಗೆ ಕೆಲಸಕ್ಕೆ ತೆರಳಿದ್ದ ವೇಳೆ ನಾಲ್ವರು ಮಕ್ಕಳು ಅಲ್ಲೇ ನಿಲ್ಲಿಸಿದ್ದ ಜಮೀನಿನ ಮಾಲಕನ ಕಾರಿನಲ್ಲಿ ಹತ್ತಿ

ಕಾರಿನೊಳಗೆ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆಣ್ಣುಮಕ್ಕಳ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆಗೆ ಆಗ್ರಹ ; ಮಂಗಳೂರಿನಿಂದ ದೆಹಲಿಗೆ ‘ಬೇಟಿ ಬಚಾವೋ’ ಪಾದಯಾತ್ರೆ

(ನ್ಯೂಸ್ ಕಡಬ) newskadaba.com ನ. 06. ಹೆಣ್ಣುಮಕ್ಕಳಿಗೆ ರಕ್ಷಣೆ ಮತ್ತು ಭದ್ರತೆ ನೀಡುವಂತೆ ಹಾಗೂ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರವೀಣ್ ಮಂಗಳೂರು ಮತ್ತು ಮೂಸಾ ಶರೀಫ್ ರವರ ನಾಯಕತ್ವದಲ್ಲಿ ದಕ್ಷಿಣದಿಂದ ಉತ್ತರಕ್ಕೆ (ಮಂಗಳೂರು- ದೆಹಲಿ) “ಬೇಟಿ ಬಚಾವೋ” ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಇಡೀ ವಿಶ್ವಕ್ಕೆ ಸಂಸ್ಕೃತಿ ಮತ್ತು ಸಂಸ್ಕಾರಗಳ ಪಾಠ ಹೇಳಿಕೊಟ್ಟ ನಮ್ಮ ಭವ್ಯ ಭಾರತದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ. ಒಂದು ಹೆಣ್ಣು ಓದಿನ ವಿಚಾರವಾಗಿಯೋ, ಕೆಲಸದ ವಿಚಾರವಾಗಿಯೋ, ಒಂದು ವ್ಯಾಪಾರದ ವಿಚಾರವಾಗಿಯೋ ಅಥವಾ

ಹೆಣ್ಣುಮಕ್ಕಳ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆಗೆ ಆಗ್ರಹ ; ಮಂಗಳೂರಿನಿಂದ ದೆಹಲಿಗೆ ‘ಬೇಟಿ ಬಚಾವೋ’ ಪಾದಯಾತ್ರೆ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕತೆ ವಿನಾಶ: ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನ. 05 ರಾಂಚಿ: ‘ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ದಿನದಿಂದಲೂ ಕಾಂಗ್ರೆಸ್ ಸುಳ್ಳುಗಳನ್ನು ಹರಡುತ್ತಲೇ ಬಂದಿದೆ. ಜೊತೆಗೆ, ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳನ್ನು ನೀಡುತ್ತದೆ ಎಂಬುದನ್ನು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಒಪ್ಪಿಕೊಂಡಿದ್ದಾರೆ’ ಎಂದರು. “ಕಾಂಗ್ರೆಸ್‌ನ ಕಾರ್ಯಸಾಧುವಲ್ಲದ ಚುನಾವಣಾ ಗ್ಯಾರಂಟಿಗಳು ಹೇಗೆ ರಾಜ್ಯಗಳನ್ನು ದಿವಾಳಿ ಮಾಡಬಲ್ಲದು ಎಂಬ ಸತ್ಯ ವನ್ನು ಖರ್ಗೆ ಹೇಗೆ ಬಹಿರಂಗವಾಗಿ ಹೇಳಿದರು ಎಂದು ನನಗೆ ಅಚ್ಚರಿಯಾಗುತ್ತಿದೆ. ಕಾಂಗ್ರೆಸ್‌ನ ಇಂಥ ಘೋಷಣೆಗಳಿಂದಾ ಗಿಯೇ ಇಂದು ಹಿಮಾಚಲ, ತೆಲಂಗಾಣ ಮತ್ತು ಕರ್ನಾಟಕದಂಥ

ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕತೆ ವಿನಾಶ: ಪ್ರಧಾನಿ ಮೋದಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಆಕ್ಟಿವಾ 7G

(ನ್ಯೂಸ್ ಕಡಬ) newskadaba.com ನ. 04: ಹೋಂಡಾ ತನ್ನ ಮುಂದಿನ ಜನರೇಷನ್ ಸ್ಕೂಟರ್ ಆಕ್ಟಿವಾ 7Gನನ್ನ ಭಾರತದಲ್ಲಿ ಬಿಡುಗಡೆ ಮಾಡಲಿದೆ. ಇದರಲ್ಲಿ ಸುಧಾರಿತ ವಿನ್ಯಾಸ, ವೈಶಿಷ್ಟ್ಯಗಳು ಮತ್ತು ಕಾರ್ಯಕ್ಷಮತೆ ಇರಲಿದ್ದು, ಸವಾರಿಯ ಅನುಭವವನ್ನು ಹೆಚ್ಚಿಸುವ ಗುರಿ ಹೊಂದಿದೆ. 2025ರ ಆರಂಭದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಆಕ್ಟಿವಾ 7G ಸುಧಾರಿತ ವಿನ್ಯಾಸ, ವೈಶಿಷ್ಟ್ಯಗಳು ಮತ್ತು ಕಾರ್ಯಕ್ಷಮತೆಯನ್ನು ಹೊಂದಿದೆ. 2025ರ ಆರಂಭದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದ್ದು, ₹80,000 ಮತ್ತು ₹90,000ರ ನಡುವೆ ಇರಬಹುದು.ಆಕ್ಟಿವಾ 7G ಹೊಸ ವಿನ್ಯಾಸದೊಂದಿಗೆ ಬರಲಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್

ಭಾರತದಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಆಕ್ಟಿವಾ 7G Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಧಾನಿ ಆರ್ಥಿಕ ಸಲಹಾ ಮಂಡಳಿ ಅಧ್ಯಕ್ಷ ವಿಧಿವಶ

(ನ್ಯೂಸ್ ಕಡಬ) newskadaba.com ನ. 01.  ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ (ಇಎಸಿ-ಪಿಎಂ) ಅಧ್ಯಕ್ಷ ಬಿಬೆಕ್‌ ಡೆಬ್ರಾಯ್‌ ಇಂದು ಬೆಳಗ್ಗೆ ನಿಧನರಾಗಿದ್ದಾರೆ ಎಂದು ಇಎಸಿ-ಪಿಎಂನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.   69 ವರ್ಷದ ಡೆಬ್ರಾಯ್ ಅವರು ನರೇಂದ್ರಪುರದ ರಾಮಕಷ್ಣ ಮಿಷನ್‌ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು ಹಾಗೂ ಕೋಲ್ಕತ್ತಾದ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಕೆಲಸ ಮಾಡಿದ್ದರು. ಗೋಖಲೆ ಇನ್‌ಸ್ಟಿಟ್ಯೂಟ್‌ ಆಫ್‌ ಪಾಲಿಟಿಕ್ಸ್ ಅಂಡ್‌ ಎಕನಾಮಿಕ್ಸ್, ಪುಣೆಯಲ್ಲಿರುವ ಇಂಡಿಯನ್‌ ಇನ್‌ ಸ್ಟಿಟ್ಯೂಟ್‌ ಆಫ್‌ ಫಾರಿನ್‌ ಟ್ರೇಡ್‌ ಹಾಗೂ ದೆಹಲಿಯ ಕಾನೂನು

ಪ್ರಧಾನಿ ಆರ್ಥಿಕ ಸಲಹಾ ಮಂಡಳಿ ಅಧ್ಯಕ್ಷ ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ವಾಣಿಜ್ಯ ಸಿಲಿಂಡರ್ ದರ ಏರಿಕೆ..!

(ನ್ಯೂಸ್ ಕಡಬ) newskadaba.com ನ. 01.  ದೀಪಾವಳಿ ಹಬ್ಬದ ಸಂದರ್ಭದಲ್ಲೇ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್‌ ದರವನ್ನು 62 ರೂಪಾಯಿಗೆ ಏರಿಕೆ ಮಾಡಲಾಗಿದ್ದು, ದೆಹಲಿಯಲ್ಲಿ ಸಿಲಿಂಡರ್‌ ದರ 1,802 ರೂಪಾಯಿ ಎಂದು ವರದಿಯಾಗಿದೆ.   5 ಕೆ.ಜಿ. ಫ್ರೀ ಟ್ರೇಡ್‌ ಎಲ್‌ ಪಿಜಿ ಸಿಲಿಂಡರ್‌ಗಳ ಬೆಲೆಯೂ ಏರಿಕೆ ಕಂಡಿದ್ದು, 15 ರೂಪಾಯಿ ಹೆಚ್ಚಿಸಲಾಗಿದೆ. 14.2 ಕೆ.ಜಿ. ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆಗಳಿಲ್ಲದೆ ಯತಾಸ್ಥಿತಿಯಲ್ಲಿದೆ. ಸದ್ಯ ವಾಣಿಜ್ಯ ಬಳಕೆಯ ಸಿಲಿಂಡರ್‌ ದರಗಳನ್ನು ಮಾತ್ರವೇ ಹೆಚ್ಚಿಸಲಾಗಿದ್ದು, ಗಹ

ವಾಣಿಜ್ಯ ಸಿಲಿಂಡರ್ ದರ ಏರಿಕೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ನಿಷೇಧಿತ ಪಟಾಕಿ ಬಳಕೆ- 292 ಜನರ ಬಂಧನ

(ನ್ಯೂಸ್ ಕಡಬ) newskadaba.com ನ. 01.  ನಗರದ ವಿವಿಧ ಭಾಗಗಳಲ್ಲಿ ನಿಷೇಧಿತ ಪಟಾಕಿ ಸಿಡಿಸಿದ ಮತ್ತು ಅನೈತಿಕ ವರ್ತನೆಗೆ ಸಂಬಂಧಿಸಿದಂತೆ 500 ಕೆಜಿಗೂ ಅಧಿಕ ನಿಷೇಧಿತ ಪಟಾಕಿ ಸಹಿತ 292 ಜನರನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.   ಪಶ್ಚಿಮ ಬಂಗಾಳದಲ್ಲಿ ಕಾಳಿಪೂಜೆ ಮತ್ತು ದೀಪಾವಳಿಯನ್ನು ಆಚರಿಸಲಾಗಿದ್ದು, ಬಣ್ಣಬಣ್ಣದ ದೀಪಗಳು ಮತ್ತು ಅಲಂಕತವಾದ ಪೆಂಡಾಲ್‌ ಗಳು ರಾಜ್ಯದಾದ್ಯಂತ ಹಬ್ಬದ ಉತ್ಸಾಹವನ್ನು ಸಷ್ಟಿಸಿದ್ದವು. ಕೋಲ್ಕತ್ತಾ ಪೊಲೀಸರು ನಿನ್ನೆ ಮಧ್ಯರಾತ್ರಿಯವರೆಗೆ ನಿಷೇಧಿತ ಪಟಾಕಿ ಸಿಡಿಸಿದ 117 ಜನರನ್ನು ಮತ್ತು

ನಿಷೇಧಿತ ಪಟಾಕಿ ಬಳಕೆ- 292 ಜನರ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕನ್ನಡ ರಾಜ್ಯೋತ್ಸವ- ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನ. 01. ರಾಜ್ಯಾದ್ಯಂತ 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಕನ್ನಡದಲ್ಲೇ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ್ದಾರೆ.   ಕನ್ನಡದಲ್ಲೇ ಶುಭಾಶಯ ಕೋರಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ

ಕನ್ನಡ ರಾಜ್ಯೋತ್ಸವ- ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top