ರಾಷ್ಟ್ರೀಯ ನ್ಯೂಸ್

ಜಮ್ಮು: ಭದ್ರತಾ ಪಡೆಗಳಿಂದ 3 ಭಯೋತ್ಪಾದಕರ ಹತ್ಯೆ

(ನ್ಯೂಸ್ ಕಡಬ)newskadaba.com, ಅ. 29 ಜಮ್ಮು: ಜಮ್ಮು ಕಾಶ್ಮೀರದ ಅಖ್ನೂರ್ ಸೆಕ್ಟರ್ನ ಹಳ್ಳಿಯೊಂದರ ಸಮೀಪ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಇದರಿಂದಾಗಿ ಗಡಿ ನಿಯಂತ್ರಣ ರೇಖೆ ಬಳಿ ಕಳೆದ 27 ಗಂಟೆಗಳ ಅವಧಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ ಗಡಿ ನಿಯಂತ್ರಣ ರೇಖೆ ಬಳಿ ಸಾಗುತ್ತಿದ್ದ ಬೆಂಗಾವಲು ಪಡೆಯ ಸೇನಾ ಆಂಬ್ಯುಲೆನ್ಸ್ ಗೆ ಗುಂಡು ಹಾರಿಸಿದ ಮೂವರು ಭಯೋತ್ಪಾದಕರಲ್ಲಿ ಓರ್ವ […]

ಜಮ್ಮು: ಭದ್ರತಾ ಪಡೆಗಳಿಂದ 3 ಭಯೋತ್ಪಾದಕರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ರಸ್ತೆ ಬದಿ ಮೊಮೋಸ್ ಸೇವಿಸಿ ಮಹಿಳೆ ಮೃತ್ಯು: 22 ಮಂದಿ ಅಸ್ವಸ್ಥ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಅ.29. ನಗರದ ಬಂಜಾರಾ ಹಿಲ್ ಪ್ರದೇಶದ ರಸ್ತೆ ಬದಿ ಮಳಿಗೆಯಲ್ಲಿ ಮೊಮೋಸ್ ಸೇವಿಸಿದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ಮಹಿಳೆಯ ಇಬ್ಬರು ಪುತ್ರಿಯರು ಹಾಗೂ ಇತರ 20 ಮಂದಿ ಅಸ್ವಸ್ಥಗೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ರೇಷ್ಮಾ ಬೇಗಂ (31) ಮತ್ತು 14 ಹಾಗೂ 12 ವರ್ಷ ವಯಸ್ಸಿನ ಆಕೆಯ ಇಬ್ಬರು ಹೆಣ್ಣುಮಕ್ಕಳು ಅಕ್ಟೊಬರ್ 25ರಂದು ಬೀದಿಬದಿ ಮೊಮೋಸ್ ಸೇವಿಸಿದ್ದರು. ತಕ್ಷಣವೇ ಮೂವರಿಗೂ ವಿಷಪ್ರಾಶನದ ಲಕ್ಷಣಗಳು ಕಂಡುಬಂದವು. ವಾಂತಿ ಬೇಧಿ ಮತ್ತು

ರಸ್ತೆ ಬದಿ ಮೊಮೋಸ್ ಸೇವಿಸಿ ಮಹಿಳೆ ಮೃತ್ಯು: 22 ಮಂದಿ ಅಸ್ವಸ್ಥ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಯುಷ್ಮಾನ್ ಭಾರತ್ ಆರೋಗ್ಯ ರಕ್ಷಣೆ ಯೋಜನೆ: ಪ್ರಧಾನಿ ಮೋದಿಯಿಂದ ಇಂದು ಚಾಲನೆ

(ನ್ಯೂಸ್ ಕಡಬ)newskadaba.com, ಅ. 29 ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು  ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ನಾಗರಿಕರಿಗೆ ಆರೋಗ್ಯ ರಕ್ಷಣೆಯನ್ನು ನೀಡುವ ಸರ್ಕಾರದ ಯೋಜನೆಯನ್ನು ಇಂದು ಉದ್ಘಾಟಿಸಲಿದ್ದಾರೆ. ವಾಡಿಕೆಯ ಪ್ರತಿರಕ್ಷಣೆಗಳ ವಿದ್ಯುನ್ಮಾನ ನೋಂದಾವಣೆಯನ್ನು ನಿರ್ವಹಿಸಲು ಅಭಿವೃದ್ಧಿಪಡಿಸಿದ U-WIN ಪೋರ್ಟಲ್, ಪ್ರಸ್ತುತ ಪ್ರಾಯೋಗಿಕ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದೆ. ಅದನ್ನು ಸಹ ಇಂದು ಪ್ರಧಾನ ಮಂತ್ರಿಗಳು ಉದ್ಘಾಟಿಸಲಿದ್ದಾರೆ. ಇವೆರಡನ್ನು ಹೊರತುಪಡಿಸಿ, ಇನ್ನೂ ಕೆಲವು ಯೋಜನೆಗಳನ್ನು ಪ್ರಧಾನ

ಆಯುಷ್ಮಾನ್ ಭಾರತ್ ಆರೋಗ್ಯ ರಕ್ಷಣೆ ಯೋಜನೆ: ಪ್ರಧಾನಿ ಮೋದಿಯಿಂದ ಇಂದು ಚಾಲನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆರೋಗ್ಯ ವಿಮೆಯ GST ರದ್ದತಿಗೆ ಕೇಂದ್ರ ಸರ್ಕಾರ ಚಿಂತನೆ

(ನ್ಯೂಸ್ ಕಡಬ)newskadaba.com, ಅ.28,ನವದೆಹಲಿ: ಆರೋಗ್ಯ ವಿಮೆಯ ಮೇಲಿನ GST ರದ್ಧತಿಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದ್ದು, ಶೀಘ್ರದಲ್ಲೇ ವಿಮಾ ಪ್ರೀಮಿಯಂ ಕಡಿತವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಂಬರುವ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಆರೋಗ್ಯ ವಿಮೆಮತ್ತು ಟರ್ಮ್ ವಿಮೆ ಪಾಲಿಸಿಗಳ ಮೇಲೆ ಜಿಎಸ್ ಟಿ ತೆಗೆದುಹಾಕಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ವಿಮೆ ಮೇಲಿನ ಜಿಎಸ್ ಟಿ ತೆಗೆದುಹಾಕಲು ಸಾರ್ವಜನಿಕರಿಂದ ವ್ಯಾಪಕ ಒತ್ತಡಗಳು ಬಂದ ಹಿನ್ನೆಲೆಯಲ್ಲಿ ಜಿಎಸ್‌ಟಿ ತೆಗೆದು ಹಾಕಲು ಮುಂದಾಗಿದೆ ಎನ್ನಲಾಗಿದೆ. ಇನ್ನು ಸಾಮಾನ್ಯ ಜನರು ತೆಗೆದುಕೊಳ್ಳುವ

ಆರೋಗ್ಯ ವಿಮೆಯ GST ರದ್ದತಿಗೆ ಕೇಂದ್ರ ಸರ್ಕಾರ ಚಿಂತನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇಂದ್ರ ಸರ್ಕಾರ: 2025ಕ್ಕೆ ಜನಗಣತಿ ಶುರು

(ನ್ಯೂಸ್ ಕಡಬ)newskadaba.com, ಅ.28,ನವದೆಹಲಿ: 2028 ರ ಲೋಕಸಭೆ ಚುನಾವಣೆಗೆ ಮುನ್ನವೇ ದೇಶದಲ್ಲಿ ಜನಗಣತಿ ನಡೆಸಬೇಕೆಂದು ಕೇಂದ್ರ ಸರ್ಕಾರ ತಯಾರಿ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ನಾಲ್ಕು ವರ್ಷಗಳ ಸುದೀರ್ಘ ವಿಳಂಬದ ನಂತರ ದೇಶದಲ್ಲಿ ಗಣತಿ 2025ರಿಂದ 2026ರ ವರೆಗೆ ನಡೆಯಲಿದೆ ಎಂಬ ನಿರೀಕ್ಷೆಯಿದೆ. 2011ರ ಜನಗಣತಿಯ ನಂತರ 10 ವರ್ಷಗಳ ನಂತರ ಅಂದರೆ 2021ಕ್ಕೆ ಜನಗಣತಿ ನಡೆಯಬೇಕಿತ್ತು. ಆದರೆ ಕೊರೋನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ನಾಲ್ಕು ವರ್ಷ ತಡವಾಗಿದೆ. ಜನಗಣತಿಯ ನಂತರ ಜನಸಂಖ್ಯೆ ಆಧಾರದ ಮೇಲೆ ಲೋಕಸಭಾ ಸ್ಥಾನಗಳ ವಿಂಗಡಣೆ

ಕೇಂದ್ರ ಸರ್ಕಾರ: 2025ಕ್ಕೆ ಜನಗಣತಿ ಶುರು Read More »

ರಾಷ್ಟ್ರೀಯ ನ್ಯೂಸ್

ಅಯೋಧ್ಯೆ ರಾಮಮಂದಿರದಲ್ಲಿ ಮೊದಲ ದೀಪಾವಳಿ- ಯೋಗಿ ಸರ್ಕಾರ ಭರ್ಜರಿ ಸಿದ್ಧತೆ

(ನ್ಯೂಸ್ ಕಡಬ) newskadaba.com ಲಕ್ನೋ, ಅ.28. ಅಯೋಧ್ಯೆಯಲ್ಲಿ ನಿರ್ಮಾಣವಾದ ರಾಮ ಮಂದಿರದಲ್ಲಿ ಈ ಬಾರಿ ಮೊದಲ ದೀಪಾವಳಿಯನ್ನು ಅದ್ದೂರಿಯಾಗಿ ಆಚರಿಸಲು ಉತ್ತರ ಪ್ರದೇಶದ ಯೋಗಿ ಸರ್ಕಾರ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ದೀಪಾವಳಿಯಂದು ಸರಯೂ ನದಿಯ ದಡದಲ್ಲಿ 28 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸುವ ಯೋಜನೆಯನ್ನು ಯೋಗಿ ಸರ್ಕಾರ ಹಾಕಿಕೊಂಡಿದೆ. ದೀಪಾವಳಿಯಂದು ವಿಶೇಷ ಪರಿಸರ ಸ್ನೇಹಿ ದೀಪಗಳು ರಾಮ ಮಂದಿರವನ್ನು ಬೆಳಗಿಸಲಿವೆ. ದೇವಾಲಯದ ಕಟ್ಟೆಗಳು ಹಾಗೂ ಕೆತ್ತನೆಯ ಮೇಲೆ ಕಲೆಗಳು ಮತ್ತು ಮಸಿಯಾಗುವುದನ್ನು

ಅಯೋಧ್ಯೆ ರಾಮಮಂದಿರದಲ್ಲಿ ಮೊದಲ ದೀಪಾವಳಿ- ಯೋಗಿ ಸರ್ಕಾರ ಭರ್ಜರಿ ಸಿದ್ಧತೆ Read More »

ರಾಷ್ಟ್ರೀಯ ನ್ಯೂಸ್

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ವಾಹನದ ಮೇಲೆ ಭಯೋತ್ಪಾದಕರ ದಾಳಿ

(ನ್ಯೂಸ್ ಕಡಬ) newskadaba.com ಶ್ರೀನಗರ್, ಅ.28. ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಉಗ್ರರನ್ನು ಹಿಡಿಯಲು ಶೋಧ ಕಾರ್ಯಾಚರಣೆ ಕೈಗೊಂಡಿವೆ ಎಂದು ಮಾಧ್ಯಮಗಳಿಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮೂರರಿಂದ ನಾಲ್ಕು ಉಗ್ರಗಾಮಿಗಳು 15ರಿಂದ 20 ಸುತ್ತು ಗುಂಡಿನ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಬಟ್ಟಲ್ ಎಂಬಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ಗುಂಪೊಂದರ ಮಧ್ಯೆ ಗುಂಡಿನ ಚಕಮಕಿ

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ವಾಹನದ ಮೇಲೆ ಭಯೋತ್ಪಾದಕರ ದಾಳಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

RBI: 10 ರೂ ನಾಣ್ಯ ಚಲಾವಣೆಯ ಬಗ್ಗೆ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com, ಅ.28, ಹೊಸದಿಲ್ಲಿ: ರಾಜ್ಯದಲ್ಲಿ ಮಾತ್ರವಲ್ಲದೇ ದೇಶದ ವಿವಿಧ ಭಾಗಗಳಲ್ಲಿ 10 ರೂ. ನಾಣ್ಯಗಳನ್ನು ಕೊಟ್ಟರೆ ಚಲಾವಣೆಯಲ್ಲಿಲ್ಲ ಎಂದು ಹೇಳುವವರ ಸಂಖ್ಯೆಯೇ ಹೆಚ್ಚಾಗಿದೆ. ಹೀಗಾಗಿ, ಕೆಲವೊಂದು ಅಂಗಡಿ ಮುಂಗಟ್ಟುಗಳಲ್ಲಿ ಈ 10 ರೂ. ನಾಣ್ಯ ಕೊಟ್ಟರೆ ಅವುಗಳನ್ನು ಪಡೆಯದೇ ವಾಪಸ್ ಕಳಿಸುತ್ತಾರೆ. ಈ ನಾಣ್ಯಗಳು ಚಲಾವಣೆಯಲ್ಲಿಲ್ಲ ಎಂದು ನಿರ್ದಿಷ್ಟವಾಗಿ ಘೋಷಿಸಲಾಗಿಲ್ಲ. RBI  ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವುದು ಮಹತ್ವದ್ದಾಗಿದೆ. 10 ರೂ. ನಾಣ್ಯಗಳನ್ನು ನೀಡಿದರೂ ತೆಗೆದುಕೊಳ್ಳಲು ಹಿಂಜರಿಯುವವರು ಬಹಳಷ್ಟು ಮಂದಿ. ನಾಣ್ಯ ಚಲಾವಣೆಯಲ್ಲಿಲ್ಲ ಎಂಬ ಪ್ರಚಾರ

RBI: 10 ರೂ ನಾಣ್ಯ ಚಲಾವಣೆಯ ಬಗ್ಗೆ ಸ್ಪಷ್ಟನೆ Read More »

ರಾಷ್ಟ್ರೀಯ ನ್ಯೂಸ್

ದೇಶದಲ್ಲೇ ನಿರ್ಮಾಣವಾಗಲಿರುವ ಸರಕು ಸಾಗಾಣೆ ವಿಮಾನ – ಟಾಟಾ ಏರ್‌ಕ್ರಾಫ್ಟ್ ಕಾಂಪ್ಲೆಕ್ಸ್‌ ಲೋಕಾರ್ಪಣೆ

ನ್ಯೂಸ್ ಕಡಬ) newskadaba.com ವಡೋದರ, ಅ.28. ಸೇನಾ ಸರಕು ಸಾಗಣೆಗೆ ನೆರವಾಗುವ ಸ್ಪೇನ್‌ನ ಸಿ-295 (C-295) ಅತ್ಯಾಧುನಿಕ ವಿಮಾನಗಳು ಮೇಕ್‌ ಇನ್‌ ಇಂಡಿಯಾ ಅಡಿ ದೇಶದಲ್ಲೇ ತಯಾರಾಗಲಿದೆ. ಇಂದು ಗುಜರಾತ್‌ನ ವಡೋದರಾದಲ್ಲಿ ಸಿ-295 ಅತ್ಯಾಧುನಿಕ ವಿಮಾನಗಳನ್ನು ತಯಾರಿಸಲಿರುವ ಟಾಟಾ ಏರ್‌ಕ್ರಾಫ್ಟ್ ಕಾಂಪ್ಲೆಕ್ಸ್‌ ಅನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಸ್ಪೇನ್‌ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಜಂಟಿಯಾಗಿ ಲೋಕಾರ್ಪಣೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಮೋದಿ, ಟಾಟಾ-ಏರ್‌ಬಸ್ ಉತ್ಪಾದನಾ ಸೌಲಭ್ಯವು ಭಾರತ-ಸ್ಪೇನ್ ಸಂಬಂಧಗಳನ್ನು ಮತ್ತು ಮೇಕ್ ಇನ್ ಇಂಡಿಯಾ,

ದೇಶದಲ್ಲೇ ನಿರ್ಮಾಣವಾಗಲಿರುವ ಸರಕು ಸಾಗಾಣೆ ವಿಮಾನ – ಟಾಟಾ ಏರ್‌ಕ್ರಾಫ್ಟ್ ಕಾಂಪ್ಲೆಕ್ಸ್‌ ಲೋಕಾರ್ಪಣೆ Read More »

ರಾಷ್ಟ್ರೀಯ ನ್ಯೂಸ್

2025ರಿಂದ ದೇಶದಾದ್ಯಂತ ಜನಗಣತಿ ಆರಂಭ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.28. ನಾಲ್ಕು ವರ್ಷಗಳ ಸುದೀರ್ಘ ವಿಳಂಬದ ನಂತರ 2025ರಲ್ಲಿ ದೇಶದ ಜನಸಂಖ್ಯೆಯ ಅಧಿಕೃತ ಸಮೀಕ್ಷೆಯಾದ ಜನಗಣತಿಯನ್ನು ಸರ್ಕಾರ ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿರುವ ಬಗ್ಗೆ ಇಂದು ವರದಿ ಮಾಡಿದೆ. ಜನಗಣತಿ ಪ್ರಕ್ರಿಯೆಯು 2025ರಲ್ಲಿ ಪ್ರಾರಂಭವಾಗುತ್ತದೆ ಮತ್ತು 2026ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಜನಗಣತಿಯ ನಂತರ ಲೋಕಸಭಾ ಸ್ಥಾನಗಳ ಮರುವಿಂಗಡನೆ ಪ್ರಾರಂಭವಾಗಲಿದ್ದು, ಈ ಪ್ರಕ್ರಿಯೆ 2028ರ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

2025ರಿಂದ ದೇಶದಾದ್ಯಂತ ಜನಗಣತಿ ಆರಂಭ Read More »

ರಾಷ್ಟ್ರೀಯ ನ್ಯೂಸ್
Scroll to Top