ರಾಷ್ಟ್ರೀಯ ನ್ಯೂಸ್

2025 ರಲ್ಲಿ ಭಾರತದ ಆರ್ಥಿಕತೆ ಶೇ 7 ರಿಂದ ಶೇ 7.2 ರಷ್ಟು ಬೆಳವಣಿಗೆ: ಡೆಲಾಯ್ಟ್ ವರದಿ

(ನ್ಯೂಸ್ ಕಡಬ) newskadaba.com ಅ.23,  ಪಣಜಿ. ನವದೆಹಲಿ: ಸರ್ಕಾರಿ ಹೂಡಿಕೆಗಳು ಮತ್ತು ಹೆಚ್ಚಿನ ಉತ್ಪಾದನೆಗಳ ಪ್ರಮಾಣ ಹೆಚ್ಚಳದಿಂದಾಗಿ ಭಾರತದ ಆರ್ಥಿಕತೆಯು ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7-7.2ರ ಬೆಳವಣಿಗೆ ಕಾಣಬಹುದು. ಆದರೆ, ಜಾಗತಿಕವಾಗಿ ಹಣಕಾಸು ವರ್ಷದ ಮುನ್ನೋಟದ ಪರಿಣಾಮವನ್ನೂ ಎದುರಿಸಲಿದೆ ಎಂದು ಹಣಕಾಸು ಆಡಿಟ್ ಸಂಸ್ಥೆ ಡೆಲಾಯ್ಟ್ ಇಂಡಿಯಾ ಮಂಗಳವಾರ ಹೇಳಿದೆ. ಉತ್ಪಾದನಾ ವಲಯದ ಅಭಿವೃದ್ಧಿ, ತೈಲ ಬೆಲೆಗಳಲ್ಲಿ ಸ್ಥಿರತೆ ಮತ್ತು ಚುನಾವಣೆಯ ನಂತರ ಅಮೆರಿಕದ ವಿತ್ತೀಯ ಸ್ಥಿರತೆ ಭಾರತದ ಬಂಡವಾಳ ಒಳಹರಿವು ಹೆಚ್ಚಿಸುತ್ತದೆ. ಉತ್ಪಾದನಾ ವೆಚ್ಚವನ್ನು ಕಡಿಮೆ […]

2025 ರಲ್ಲಿ ಭಾರತದ ಆರ್ಥಿಕತೆ ಶೇ 7 ರಿಂದ ಶೇ 7.2 ರಷ್ಟು ಬೆಳವಣಿಗೆ: ಡೆಲಾಯ್ಟ್ ವರದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಜ್ ಯಾತ್ರೆಗೆ ಮುಂಗಡ ಪಾವತಿ ಅವಧಿ ಅ.31ರ ತನಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ಅ. 22. ಭಾರತದ ಹಜ್ ಕಮಿಟಿ ಮೂಲಕ ಮುಂದಿನ ವರ್ಷದ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲು ಆಯ್ಕೆಯಾದವರಿಗೆ ಮುಂಗಡವಾಗಿ ಮೊದಲ ಕಂತಿನ ಹಣ ಪಾವತಿಸಲು ಅವಕಾಶವನ್ನು ಅ. 31ರ ರಾತ್ರಿ 11:59ರ ತನಕ ವಿಸ್ತರಿಸಲಾಗಿದೆ. ಈಗಾಗಲೇ ಹಜ್ ಯಾತ್ರೆಗೆ ತಾತ್ಕಾಲಿಕವಾಗಿ ಆಯ್ಕೆಯಾದವರು 1,30,300 ರೂ. ಮುಂಗಡ ಹಣದ ಮೊದಲ ಕಂತನ್ನು ಅ.21ರ ಮೊದಲು ಪಾವತಿಸುವಂತೆ ಈ ಹಿಂದೆ ಹಜ್ ಕಮಿಟಿ ಆಫ್ ಇಂಡಿಯಾ ಅ.07ರಂದು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿತ್ತು. ಆದರೆ, ಮೊದಲ ಕಂತು

ಹಜ್ ಯಾತ್ರೆಗೆ ಮುಂಗಡ ಪಾವತಿ ಅವಧಿ ಅ.31ರ ತನಕ ವಿಸ್ತರಣೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬುಲ್ಡೋಜರ್ ಕ್ರಮಕ್ಕೆ ಸುಪ್ರೀಂಕೋರ್ಟ್ ತಡೆ- ಅ.23ಕ್ಕೆ ವಿಚಾರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಅ. 22. ಕೋಮು ಗಲಭೆಗೆ ಸಂಬಂಧಿಸಿದಂತೆ ಆರೋಪಿಗಳ ಮನೆಗಳನ್ನು ಜೆಸಿಬಿ ಮೂಲಕ ಧ್ವಂಸಗೊಳಿಸುವ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ತಡೆ ನೀಡಿದ್ದು, ವಿಚಾರಣೆಯನ್ನು ಅ.23ಕ್ಕೆ ಮುಂದೂಡಿರುವುದಾಗಿ ವರದಿಯಾಗಿದೆ. ಆರೋಪಿಗಳ ಮನೆಯನ್ನು ಒಡೆಯುವ ನೋಟಿಸ್ ಅನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್, ಇದು ರಾಜ್ಯ ಸರ್ಕಾರದ ಆಯ್ಕೆಗೆ ಬಿಟ್ಟ ವಿಚಾರವಾಗಿದೆ. ಒಂದು ವೇಳೆ ನ್ಯಾಯಾಲಯದ ನಿರ್ದೇಶನವನ್ನು ಉಲ್ಲಂಘಿಸಲು ಬಯಸುವುದಾದರೆ ಆಯ್ಕೆ ನಿಮ್ಮದು ಎಂದು ಎಚ್ಚರಿಸಿದೆ. ಅರ್ಜಿ

ಬುಲ್ಡೋಜರ್ ಕ್ರಮಕ್ಕೆ ಸುಪ್ರೀಂಕೋರ್ಟ್ ತಡೆ- ಅ.23ಕ್ಕೆ ವಿಚಾರಣೆ ಮುಂದೂಡಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

10 ಕೋಟಿ ಸದಸ್ಯರನ್ನು ಹೊಂದಿದ ಬಿಜೆಪಿ ವಿಶ್ವದಾಖಲೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಅ. 22. ವಿಶ್ವದಲ್ಲಿಯೇ ಅತಿದೊಡ್ಡ ಕಾರ್ಯಕರ್ತರ ಪಡೆ ಹೊಂದಿರುವ ಬಿಜೆಪಿ ತನ್ನ ಸದಸ್ಯತ್ವ 10 ಕೋಟಿಯನ್ನು ತಲುಪುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಅಕ್ಟೋಬರ್ 11ರಿಂದ ಎರಡನೇ ಹಂತದ ಅಭಿಯಾನ ಆರಂಭಿಸಲಾಗಿದೆ. ಈ ತಿಂಗಳ ಅಂತ್ಯದವರೆಗೂ ನೋಂದಣಿ ಮುಂದುವರಿಯಲಿದೆ. ನಂತರ ನವೆಂಬರ್ 1ರಿಂದ 5ರವರೆಗೆ ಪರಿಶೀಲನೆಯ ಅವಧಿ ಇರುತ್ತದೆ. ಹೀಗಾಗಿ, ಪಕ್ಷವು ತನ್ನ ಹಿಂದಿನ ಗರಿಷ್ಠ 11 ಕೋಟಿ ಸದಸ್ಯರನ್ನು ಮೀರಿಸುವ ಗುರಿ ಹೊಂದಿದೆ. ದೈಹಿಕ ಮತ್ತು ಆನ್‌ಲೈನ್ ಮೂಲಕ ಬೂತ್

10 ಕೋಟಿ ಸದಸ್ಯರನ್ನು ಹೊಂದಿದ ಬಿಜೆಪಿ ವಿಶ್ವದಾಖಲೆ Read More »

ರಾಷ್ಟ್ರೀಯ ನ್ಯೂಸ್

ಸಲ್ಮಾನ್ ಖಾನ್‌ಗೆ ಬೆದರಿಕೆ- ಕ್ಷಮೆಯಾಚಿಸಿದ ಸಂದೇಶ ಕಳುಹಿಸಿದ ವ್ಯಕ್ತಿ..!

(ನ್ಯೂಸ್ ಕಡಬ) newskadaba.com ಅ. 22. ಐದು ಕೋಟಿ ರೂ. ಹಣ ನೀಡುವಂತೆ ಬಾಲಿವುಡ್ ನಟ ಸಲ್ಮಾನ್ ಖಾನ್‌ ಗೆ ಬೆದರಿಕೆ ಸಂದೇಶ ಕಳುಹಿಸಿದ್ದ ಮೊಬೈಲ್ ನಂಬರ್ ನಿಂದ ಕ್ಷಮೆಯಾಚಿಸಿದ ಸಂದೇಶ ಬಂದಿರುವ ಕುರಿತು ಪೊಲೀಸ್ ಮೂಲಗಳು ವರದಿ ಮಾಡಿವೆ. ಸೋಮವಾರದಂದು ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಹಾಯವಾಣಿಗೆ ಕ್ಷಮೆಯ ಸಂದೇಶವನ್ನು ಸ್ವೀಕರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆದರಿಕೆ ಸಂದೇಶ ಕಳುಹಿಸಲು ಬಳಸಿದ ಅದೇ ಮೊಬೈಲ್ ಸಂಖ್ಯೆಯಿಂದ ಕ್ಷಮೆಯಾಚನೆಯನ್ನು ಕಳುಹಿಸಿರುವುದು ತನಿಖೆಯ ವೇಳೆ ದೃಢಪಟ್ಟಿದೆ ಎಂದರು. ಗುರುವಾರದಂದು ನಗರದ

ಸಲ್ಮಾನ್ ಖಾನ್‌ಗೆ ಬೆದರಿಕೆ- ಕ್ಷಮೆಯಾಚಿಸಿದ ಸಂದೇಶ ಕಳುಹಿಸಿದ ವ್ಯಕ್ತಿ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಕ್ಸಿಜನ್ ಸಿಲಿಂಡರ್ ಸ್ಫೋಟ: 6 ಮಂದಿ ಮೃತ್ಯು, ಮೂವರು ಗಾಯ

(ನ್ಯೂಸ್ ಕಡಬ) newskadaba.com ಬುಲಂದ್‌ಶಹರ್, ಅ. 22. ಬುಲಂದ್‌ಶಹರ್ ಜಿಲ್ಲೆಯ ಸಿಕಂದರಾಬಾದ್ ಪ್ರದೇಶದಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆ ಭಾಗಶಃ ಕುಸಿದು ಆರು ಜನರು ಮೃತಪಟ್ಟಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ಸಂಜೆ ರಿಯಾಜುದ್ದೀನ್ ಎಂಬುವರ ಮನೆಯಲ್ಲಿ ಈ ಘಟನೆ ಸಂಭವಿಸಿದ್ದು, ಇದರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 19 ಜನರು ವಾಸಿಸುತ್ತಿದ್ದರು. ರಿಯಾಜುದ್ದೀನ್ ಶಟರ್ ಮಾಡುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಅಧಿಕಾರಿಗಳ ಪ್ರಕಾರ, ಮೃತರನ್ನು ರಿಯಾಜುದ್ದೀನ್ ಅಲಿಯಾಸ್ ರಾಜು (50), ಅವರ

ಆಕ್ಸಿಜನ್ ಸಿಲಿಂಡರ್ ಸ್ಫೋಟ: 6 ಮಂದಿ ಮೃತ್ಯು, ಮೂವರು ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಗಾಳ ಕೊಲ್ಲಿ ತೀರದ ಪ್ರದೇಶಗಳಿಗೆ ಅ.24 ರಂದು ಅಪ್ಪಳಿಸಲಿದೆ ಡಾನಾ ಚಂಡಮಾರುತ

(ನ್ಯೂಸ್ ಕಡಬ) newskadaba.com ಅ.21 ಭುವನೇಶ್ವರ : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಅ.24ರಂದು ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.  ಪೂರ್ವ- ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ಪಶ್ಚಿಮ- ವಾಯುವ್ಯ ದಿಕ್ಕಿನೆಡೆಗೆ ಚಲಿಸಿ ಅ.23ರ ವೇಳೆಗೆ ಅದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅ.24 ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ತೀವ್ರಗೊಂಡು ಉತ್ತರ ಬಂಗಾಳ ಕೊಲ್ಲಿಯ ತೀರ ಪ್ರದೇಶಕ್ಕೆ

ಬಂಗಾಳ ಕೊಲ್ಲಿ ತೀರದ ಪ್ರದೇಶಗಳಿಗೆ ಅ.24 ರಂದು ಅಪ್ಪಳಿಸಲಿದೆ ಡಾನಾ ಚಂಡಮಾರುತ Read More »

ರಾಷ್ಟ್ರೀಯ ನ್ಯೂಸ್

ಪಾಸ್‌ಪೋರ್ಟ್ ಡೆಲಿವರಿಗೆ ಬಂದ ಪೋಸ್ಟ್ ಮ್ಯಾನ್; 500 ರೂ. ನೀಡದ್ದಕ್ಕೆ ಪಾಸ್‌ಪೋರ್ಟ್ ಹರಿದು ಹಾಕಿದ..!

(ನ್ಯೂಸ್ ಕಡಬ) newskadaba.com ಅ.21. ಪಾಸ್ ಪೋಟ್ ಡೆಲಿವರಿ ತಂದುಕೊಟ್ಟ ಪೋಸ್ಟ್ ಮ್ಯಾನ್ ಓರ್ವ 500 ರೂ. ಲಂಚ ಕೇಳಿದ್ದು, ಕೊಡಲು ನಿರಾಕರಿಸಿದಕ್ಕೆ ಪಾಸ್ ಪೋರ್ಟ್ ನ ಮೊದಲ ಪುಟವನ್ನೇ ಹರಿದು ಹಾಕಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ವ್ಯಕ್ತಿಯೋರ್ವನ ಪಾಸ್ ಪೋರ್ಟ್ ಡೆಲಿವರಿಗೆ ಬಂದಿತ್ತು. ಇದನ್ನು ತಂದಿದ್ದ ಪೋಸ್ಟ್ ಮ್ಯಾನ್ 500 ರೂ. ಕೊಡುವಂತೆ ಕೇಳಿದ್ದಾನೆ. ಆದರೆ ವ್ಯಕ್ತಿ 500 ರೂ. ಕೊಡಲು ನಿರಾಕರಿಸಿದ್ದು, ಇದರಿಂದ ಕೋಪಗೊಂಡ ಪೋಸ್ಟ್ ಮ್ಯಾನ್ ಪಾಸ್‌ಪೋರ್ಟ್‌‌‌ ನ ಬಾರ್‌

ಪಾಸ್‌ಪೋರ್ಟ್ ಡೆಲಿವರಿಗೆ ಬಂದ ಪೋಸ್ಟ್ ಮ್ಯಾನ್; 500 ರೂ. ನೀಡದ್ದಕ್ಕೆ ಪಾಸ್‌ಪೋರ್ಟ್ ಹರಿದು ಹಾಕಿದ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇತಿಹಾಸ ಬರೆದ ಬಿಜೆಪಿ: 10 ಕೋಟಿಗೇರಿದ ಪಕ್ಷದ ಸದಸ್ಯತ್ವ

(ನ್ಯೂಸ್ ಕಡಬ) newskadaba.com ಅ.21 ಹೊಸದಿಲ್ಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋಮವಾರ ತನ್ನ ಸದಸ್ಯತ್ವವನ್ನು 10 ಕೋಟಿಗೆ ಏರಿಸಿಕೊಳ್ಳುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಬಿಜೆಪಿ ಪಕ್ಷ ಪ್ರಸ್ತುತ ನಡೆಸುತ್ತಿರುವ ಸದಸ್ಯತ್ವ ಅಭಿಯಾನವು ಮುಂದುವರೆದಿರುವಂತೆಯೇ ಪಕ್ಷದ ಸದಸ್ಯತ್ವವು ಇದೀಗ 10 ಕೋಟಿಗೆ ಏರಿದೆ. ಪಕ್ಷದ ಸದಸ್ಯತ್ವ ಅಭಿಯಾನವು ಅಕ್ಟೋಬರ್ 11 ರಂದು ಪ್ರಾರಂಭವಾಗಿತ್ತು. ಅಂತೆಯೇ ಇದು ಅಕ್ಟೋಬರ್ ಅಂತ್ಯದವರೆಗೆ ಇರುತ್ತದೆ.ನಂತರ ನವೆಂಬರ್ 1 ರಿಂದ 5 ರವರೆಗೆ ಪರಿಶೀಲನೆಯ ಅವಧಿ ಇರುತ್ತದೆ. ಸದಸ್ಯರು 100 ರೂಪಾಯಿಗಳನ್ನು

ಇತಿಹಾಸ ಬರೆದ ಬಿಜೆಪಿ: 10 ಕೋಟಿಗೇರಿದ ಪಕ್ಷದ ಸದಸ್ಯತ್ವ Read More »

ರಾಷ್ಟ್ರೀಯ ನ್ಯೂಸ್

ʼಹಿಂದುತ್ವʼದ ಬದಲು ‘ಭಾರತೀಯ ಸಂವಿಧಾನತ್ವ’ ಪದ ಬಳಕೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

(ನ್ಯೂಸ್ ಕಡಬ) newskadaba.com ಅ.21ಹೊಸದಿಲ್ಲಿ:  ʼಹಿಂದುತ್ವʼದ ಬದಲಿಗೆ ‘ಭಾರತೀಯ ಸಂವಿಧಾನತ್ವ’ ಪದ ಬಳಕೆಗೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಅರ್ಜಿ ಬಗ್ಗೆ ಪ್ರತಿಕ್ರಿಯಿಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಇಲ್ಲ, ನಾವು ಇದನ್ನು ಪರಿಗಣಿಸುವುದಿಲ್ಲ. ಇದು ನ್ಯಾಯಾಲಯದ ಪ್ರಕ್ರಿಯೆಯ ಸಂಪೂರ್ಣ ದುರುಪಯೋಗವಾಗಿದೆ ಎಂದು ಅರ್ಜಿದಾರರಾದ ಡಾ.ಎಸ್ಎನ್ ಕುಂದ್ರಾ ಅವರಿಗೆ ಹೇಳಿದ್ದಾರೆ. ಸಿಜೆಐ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಈ ಕುರಿತ ಅರ್ಜಿಯನ್ನು ವಜಾಗೊಳಿಸಿದೆ.

ʼಹಿಂದುತ್ವʼದ ಬದಲು ‘ಭಾರತೀಯ ಸಂವಿಧಾನತ್ವ’ ಪದ ಬಳಕೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top