ರಾಷ್ಟ್ರೀಯ ನ್ಯೂಸ್

ನಿಮ್ಮ ಮೊಬೈಲ್ ಡೇಟಾ ಬೇಗ ಖಾಲಿ ಆಗುತ್ತಾ? ಈ ಟ್ರಿಕ್ ಬಳಸಿ…ಡೇಟಾ ಉಳಿಸಿ

(ನ್ಯೂಸ್ ಕಡಬ) newskadaba.com ಅ. 15. ಕೆಲವು ಸ್ಮಾರ್ಟ್​ ಫೋನ್​ಗಳಲ್ಲಿ ಕೆಲವು ಆ್ಯಪ್​ಗಳು ಸ್ವಯಂಚಾಲಿತವಾಗಿ ಅಪ್​ಡೇಟ್ ಆಗುತ್ತಿರುತ್ತವೆ. ಇದರಿಂದಾಗಿ ಡೇಟಾ ಬೇಗನೆ ಖಾಲಿ ಆಗುತ್ತದೆ. ಅದಕ್ಕಾಗಿಯೇ ನೀವು ಅಪ್ಲಿಕೇಶನ್ ಸೆಟ್ಟಿಂಗ್‌ಗಳಿಗೆ ತೆರಳಿ ಅಟೋಮೆಟಿಕ್ ಡೌನ್‌ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು. ಡೇಟಾ ಖಾಲಿಯಾಗಲು ಮತ್ತೊಂದು ಪ್ರಮುಖ ಕಾರಣವೆಂದರೆ ವಾಟ್ಸಾಪ್ ನಲ್ಲಿ ಸಿಕ್ಕಸಿಕ್ಕ ಫೋಟೋ ಹಾಗೂ ವಿಡಿಯೋಗಳು ಆಟೋಮ್ಯಾಟಿಕ್ ಆಗಿ ಡೌನ್‌ ಲೋಡ್ ಮಾಡುವುದು. ವಾಟ್ಸಾಪ್ ವಿಡಿಯೋಗಳು ಮತ್ತು ಫೋಟೋಗಳನ್ನು ಅಟೋಮೆಟಿಕ್ ಡೌನ್​ಲೋಡ್ ಆಯ್ಕೆಯಿಂದ ತೆಗೆಯಿರಿ. ಇಲ್ಲವಾದರೆ ಇದು ಡೇಟಾವನ್ನು […]

ನಿಮ್ಮ ಮೊಬೈಲ್ ಡೇಟಾ ಬೇಗ ಖಾಲಿ ಆಗುತ್ತಾ? ಈ ಟ್ರಿಕ್ ಬಳಸಿ…ಡೇಟಾ ಉಳಿಸಿ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಇಂದು ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣಾ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 15.  ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಲಿದೆ. ಇಂದು ಮಧ್ಯಾಹ್ನ 3:30ಕ್ಕೆ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಇದೇ ವೇಳೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಿಸುವ ಸಾಧ್ಯತೆ ಇದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್‌ ೨೬ಕ್ಕೆ ಕೊನೆಗೊಳ್ಳಿದ್ದು, ೮೧ ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್‌ ವಿಧಾನ ಸಭೆ 2025ರ

ಇಂದು ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣಾ ವೇಳಾಪಟ್ಟಿ ಪ್ರಕಟ Read More »

ರಾಷ್ಟ್ರೀಯ ನ್ಯೂಸ್

ಮೊದಲ ಪ್ರಯತ್ನದಲ್ಲೇ IAS  ಅಧಿಕಾರಿಯಾದ ಸೌರಭ್ ಸ್ವಾಮಿ

(ನ್ಯೂಸ್ ಕಡಬ) newskadaba.com ಹರಿಯಾಣ, ಅ. 15.  ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಸೌರಭ್ ಸ್ವಾಮಿಯ ಸ್ಪೂರ್ತಿದಾಯಕವಾಗಿದೆ. ಕುಟುಂಬದ ಮುಖ್ಯಸ್ಥರು ರೋಹ್ಟಕ್ ಚೌಕ್ ನಲ್ಲಿ ಸಿಹಿತಿಂಡಿಗಳು ಮತ್ತು ಕುಲ್ಫಿಗಳನ್ನು ಮಾರಾಟ ಮಾಡುತ್ತಿದ್ದರು. 1989ರ ಡಿಸೆಂಬರ್ 1ರಂದು ಸೌರಭ್ ಸ್ವಾಮಿ ಜನಿಸಿದ್ದಾರೆ. ಸೌರಭ್ ಸ್ವಾಮಿ ಚಾರ್ಖಿ ದಾದ್ರಿಯಲ್ಲಿರುವ ಎಪಿಜೆ ಶಾಲೆಯಲ್ಲಿ 12 ನೇ ತರಗತಿಯವರೆಗೆ ಓದಿದ್ದಾರೆ. ನಂತರ ದೆಹಲಿಗೆ ಬಂದು, ಇಲ್ಲಿ ಅವರು ಭಾರತೀಯ ವಿದ್ಯಾಪೀಠದಿಂದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್ ಎಂಜಿನಿಯರಿಂಗ್ನಲ್ಲಿ ಬಿ.ಟೆಕ್ ಮಾಡಿದರು. ಖಾಸಗಿ ಉದ್ಯೋಗದೊಂದಿಗೆ, ದೆಹಲಿಯಲ್ಲಿ ತರಬೇತಿ

ಮೊದಲ ಪ್ರಯತ್ನದಲ್ಲೇ IAS  ಅಧಿಕಾರಿಯಾದ ಸೌರಭ್ ಸ್ವಾಮಿ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಕೋವಿಡ್‌ ಲಸಿಕೆ ಅಡ್ಡಪರಿಣಾಮಗಳ ತನಿಖೆಗೆ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 15. ಕೋವಿಡ್ ಲಸಿಕೆಗಳಿಂದ ಆರೋಗ್ಯದ ದುಷ್ಪರಿಣಾಮಗಳ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಲಸಿಕೆಗಳು ರಕ್ತ ಹೆಪ್ಪುಗಟ್ಟುವಿಕೆಯಂತಹ ಅಡ್ಡ ಪರಿಣಾಮಗಳನ್ನು ಉಂಟುಮಾಡುತ್ತವೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದರು. ಯುನೈಟೆಡ್ ಕಿಂಗ್‌ಡಮ್‌ ನಂತಹ ವಿದೇಶಗಳಲ್ಲಿ ಅದೇ ಕಾಳಜಿಯ ಮೇಲೆ ಕ್ಲಾಸ್ ಆಕ್ಷನ್ ಮೊಕದ್ದಮೆಗಳನ್ನು ದಾಖಲಿಸಲಾಗಿದೆ ಎಂದು ಅವರು ಉಲ್ಲೇಖಿಸಿದ್ದರು. ಆರಂಭದಲ್ಲಿ, ಸಾಂಕ್ರಾಮಿಕ ಬಿಕ್ಕಟ್ಟನ್ನು ನಿವಾರಿಸಲು ಲಸಿಕೆಗಳು ಜಾಗತಿಕವಾಗಿ ನೆರವು ನೀಡಿವೆ. ಈಗ ಅಂತಹ ಅರ್ಜಿಗಳನ್ನು ಸಲ್ಲಿಸುವುದು

ಕೋವಿಡ್‌ ಲಸಿಕೆ ಅಡ್ಡಪರಿಣಾಮಗಳ ತನಿಖೆಗೆ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ Read More »

ರಾಷ್ಟ್ರೀಯ ನ್ಯೂಸ್

ಚಂದ್ರಯಾನ-3 ಯಶಸ್ವಿ – ಇಸ್ರೋ ಅಧ್ಯಕ್ಷರಿಗೆ ವಿಶ್ವ ಬಾಹ್ಯಾಕಾಶ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಅ. 15. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 ಯಶಸ್ವಿ ಹಿನ್ನೆಲೆ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ಅಂತಾರಾಷ್ಟ್ರೀಯ ಖಗೋಳ ಶಾಸ್ತ್ರೀಯ ಒಕ್ಕೂಟವು (ಐಎಎಫ್) ವಿಶ್ವ ಬಾಹ್ಯಾಕಾಶ ಪ್ರಶಸ್ತಿ ನೀಡಿ ಗೌರವಿಸಿದೆ ಎಂದು ಇಸ್ರೋ ಹೇಳಿದೆ. ಚಂದ್ರಯಾನ-3, ಕಡಿಮೆ ಖರ್ಚಿನ ತಂತ್ರಜ್ಞಾನ ಸದ್ಬಳಕೆ, ಈ ಹಿಂದೆ ಯಾರೂ ಇಳಿಯದ ಚಂದ್ರನ ದಕ್ಷಿಣ ಭಾಗಕ್ಕೆ ಚಂದ್ರಯಾನ ಇಳಿದಿರುವುದು ನಾವೀನ್ಯತೆಗೆ ಜಾಗತಿಕ ಪುರಾವೆಯಾಗಿದೆ. ಹೀಗಾಗಿ ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಅವರಿಗೆ ವಿಶ್ವ ಬಾಹ್ಯಾಕಾಶ ಪ್ರಶಸ್ತಿಯನ್ನು

ಚಂದ್ರಯಾನ-3 ಯಶಸ್ವಿ – ಇಸ್ರೋ ಅಧ್ಯಕ್ಷರಿಗೆ ವಿಶ್ವ ಬಾಹ್ಯಾಕಾಶ ಪ್ರಶಸ್ತಿ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ದೇಶದಲ್ಲಿ ಕ್ಯಾನ್ಸರ್ ಪ್ರಕರಣ ಹೆಚ್ಚಳ- ವರದಿ

(ನ್ಯೂಸ್ ಕಡಬ) newskadaba.com ಅ. 15. ಭಾರತದಲ್ಲಿ ಕ್ಯಾನ್ಸರ್‌ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಪುರುಷರಲ್ಲಿ ಬಾಯಿ ಮತ್ತು ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್‌ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.   ಈ ಕುರಿತಂತೆ ಭಾರತ, ಬ್ರೆಜಿಲ್‌, ರಷ್ಯಾ, ಚೀನ ಮತ್ತು ದ.ಆಫ್ರಿಕಾಗಳಿರುವ ಬ್ರಿಕ್ಸ್‌ ರಾಷ್ಟ್ರಗಳಲ್ಲಿ ಕ್ಯಾನ್ಸರ್‌ ಪ್ರಕರಣಗಳ ಕುರಿತು ನಡೆದಿರುವ ತುಲನಾತ್ಮಕ ಅಧ್ಯಯನದ ವರದಿ ಇಕ್ಯಾನ್ಸರ್‌ ಜರ್ನಲ್‌ ನಲ್ಲಿ ಪ್ರಕಟವಾಗಿದೆ. ವಿಶ್ವದ 42 ಪ್ರತಿಶತ ಕ್ಯಾನ್ಸರ್‌ ಸಾವುಗಳು ಬ್ರಿಕ್ಸ್‌

ದೇಶದಲ್ಲಿ ಕ್ಯಾನ್ಸರ್ ಪ್ರಕರಣ ಹೆಚ್ಚಳ- ವರದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದು ಪ್ರಧಾನಿ ಮೋದಿಯಿಂದ ಟೆಲಿಕಾಂ ಸ್ಟ್ಯಾಂಡರ್ಡ್‌ ಸಮ್ಮೇಳನ ಉದ್ಘಾಟನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 15. ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಇಂಟರ್ ನ್ಯಾಷನಲ್ ಟೆಲಿಕಮ್ಯುನಿಕೇಶನ್ ಯೂನಿಯನ್ – ವರ್ಲ್ಡ್ ಟೆಲಿಕಮ್ಯುನಿಕೇಶನ್ ಸ್ಟ್ಯಾಂಡರ್ಡೈಸೇಶನ್ ಅಸೆಂಬ್ಲಿಯನ್ನು ಉದ್ಘಾಟಿಸಲಿದ್ದಾರೆ. ಇದಕ್ಕೂ ಮುನ್ನ ಅವರು ಭಾರತ್‌ ಮಂಟಪಕ್ಕೆ ಭೇಟಿ ನೀಡಿ ವಸ್ತು ಪ್ರದರ್ಶನವನ್ನು ಪರಿಶೀಲಿಸಿದರು ಈ ವೇಳೆ ಕೇಂದ್ರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಕೂಡ ಇದ್ದರು. ಇಂಟರ್ ನ್ಯಾಷನಲ್ ಟೆಲಿಕಮ್ಯುನಿಕೇಶನ್ ಯೂನಿಯನ್-ವರ್ಲ್ಡ್ ಟೆಲಿಕಮ್ಯುನಿಕೇಶನ್ ಸ್ಟ್ಯಾಂಡರ್ಡೈಸೇಶನ್ ಅಸೆಂಬ್ಲಿ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಅಂತರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಆಡಳಿತ

ಇಂದು ಪ್ರಧಾನಿ ಮೋದಿಯಿಂದ ಟೆಲಿಕಾಂ ಸ್ಟ್ಯಾಂಡರ್ಡ್‌ ಸಮ್ಮೇಳನ ಉದ್ಘಾಟನೆ Read More »

ರಾಷ್ಟ್ರೀಯ ನ್ಯೂಸ್

1.10 ಲಕ್ಷ ಲಂಚ ಪಡೆದ ಶಿಕ್ಷಣ ಸಂಸ್ಥೆ ನಿರ್ದೇಶಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಥಾಣೆ, ಅ. 15. ವಾರ್ಷಿಕ ಇನ್‌ಕ್ರಿಮೆಂಟ್ ಮರು ಪಾವತಿಗಾಗಿ ನೌಕರನಿಂದ 1.10 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಪ್ರಸಿದ್ಧ ಶಿಕ್ಷಣ ಸಂಸ್ಥೆಯೊಂದರ ನಿರ್ದೇಶಕರನ್ನು ಭ್ರಷ್ಟಾಚಾರ ನಿಗ್ರಹ ದಳವು ಬಂಧಿಸಿದೆ. ಶಹಾಪುರ ತಾಲೂಕಿನ ಶಿಕ್ಷಣ ಸಂಸ್ಥೆಯ ನಿರ್ದೇಶಕ ಹಾಗೂ ಜಂಟಿ ಕಾರ್ಯದರ್ಶಿಯಾಗಿರುವ ಆರೋಪಿ ಹಣದ ಬೇಡಿಕೆ ಇಟ್ಟು ಸುಮಾರು ಎರಡು ವರ್ಷಗಳವರೆಗೆ ತಡೆಹಿಡಿದಿದ್ದ ಎಂದು ಎಸಿಬಿ ಉಪ ಪೊಲೀಸ್ ವರಿಷ್ಠಾಧಿಕಾರಿ ಧರ್ಮರಾಜ್ ಸೋಂಕೆ ತಿಳಿಸಿದ್ದಾರೆ. ಪರಿಶೀಲಿಸಿ ಕಾರ್ಯಾಚರಣೆಗೆ

1.10 ಲಕ್ಷ ಲಂಚ ಪಡೆದ ಶಿಕ್ಷಣ ಸಂಸ್ಥೆ ನಿರ್ದೇಶಕ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮು-ಕಾಶ್ಮೀರ: ರಾಷ್ಟ್ರಪತಿ ಆಳ್ವಿಕೆ ರದ್ದುಗೊಳಿಸಿದ ಕೇಂದ್ರಾಡಳಿತ ಪ್ರದೇಶ

(ನ್ಯೂಸ್ ಕಡಬ) news kadaba.com ಅ.14. ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಯಲ್ಲಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಭಾನುವಾರ ಹಿಂಪಡೆಯಲಾಗಿದ್ದು, ಹೊಸ ಸರ್ಕಾರ ರಚನೆಗೆ ದಾರಿ ಮಾಡಿಕೊಡಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 31, 2019ರ ಆದೇಶವನ್ನು ಜಮ್ಮು ಮತ್ತು ಕಾಶ್ಮೀರ ಮರು ಸಂಘಟನೆ ಕಾಯ್ದೆಯ ಸೆಕ್ಷನ್ 54ರಡಿ ಮುಖ್ಯಮಂತ್ರಿ ನೇಮಕಕ್ಕೂ ಮುನ್ನಾ ತಕ್ಷಣವೇ ಹಿಂತೆಗೆದುಕೊಳ್ಳಲಾಗುತ್ತದೆ ಎಂದು ರಾಷ್ಟ್ರಪತಿ

ಜಮ್ಮು-ಕಾಶ್ಮೀರ: ರಾಷ್ಟ್ರಪತಿ ಆಳ್ವಿಕೆ ರದ್ದುಗೊಳಿಸಿದ ಕೇಂದ್ರಾಡಳಿತ ಪ್ರದೇಶ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಏಕಾಏಕಿ ಚಲಿಸಲಾರಂಭಿಸಿದ ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರು- ವಿಡಿಯೋ ವೈರಲ್..!

(ನ್ಯೂಸ್ ಕಡಬ) newskadaba.com ಅ. 14 . ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರೊಂದು ತನ್ನಿಂದ ತಾನಾಗಿಯೇ ಚಲಿಸಿರುವ ಘಟನೆ ರಾಜಸ್ಥಾನದ ಜೈಪುರದ ಅಜ್ಮೀರ್ ರಸ್ತೆಯ ಸುದರ್ಶನಪುರದ ಬಳಿ ನಡೆದಿದೆ. ಸದ್ಯ ಬೆಂಕಿಯೊಂದಿಗೆ ಕಾರು ಚಲಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವ್ಯಕ್ತಿಯೊಬ್ಬರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರಿನ ಎ.ಸಿ.ಯಲ್ಲಿ ಸಮಸ್ಯೆ ಕಾಣಿಸಿಕೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ತಕ್ಷಣವೇ ಕಾರಿನಿಂದ ಚಾಲಕ ಕೆಳಗಿಳಿದಿದ್ದರು. ನೋಡನೋಡುತ್ತಿದ್ದಂತೆ ಬೆಂಕಿ ಧಗಧಗನೇ ಉರಿಯತೊಡಗಿದ್ದು, ಬಳಿಕ ಕಾರು ಇದ್ದಕ್ಕಿದ್ದಂತೆ ಮುಂದೆ ಚಲಿಸಿದೆ. ಇದರಿಂದ ಸುತ್ತಲೂ

ಏಕಾಏಕಿ ಚಲಿಸಲಾರಂಭಿಸಿದ ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರು- ವಿಡಿಯೋ ವೈರಲ್..! Read More »

ರಾಷ್ಟ್ರೀಯ ನ್ಯೂಸ್, ವೀಡಿಯೋ
Scroll to Top