ರಾಷ್ಟ್ರೀಯ ನ್ಯೂಸ್

ಲುಂಗಿ, ಬೆಡ್ ಶೀಟ್ ಬಳಸಿ ಪರಾರಿಯಾದ ಐವರು ಕೈದಿಗಳು..!

(ನ್ಯೂಸ್ ಕಡಬ) newskadaba.com ಅ. 12. ಬೆಡ್ ಶೀಟ್ ಮತ್ತು ಲುಂಗಿಯ ಸಹಾಯದಿಂದ 20 ಅಡಿಯ ಜೈಲು ಗೋಡೆಯನ್ನು ದಾಟಿ ಐದು ಮಂದಿ ಪೋಕ್ಸೋ ವಿಚಾರಣಾಧೀನ ಕೈದಿಗಳು ಪರಾರಿಯಾಗಿರುವ ಘಟನೆ ಗುವಾಹತಿಯಿಂದ ವರದಿಯಾಗಿದೆ. ಘಟನೆಗೆ ಸಂಸಂಬಂಧಿಸಿ ಜೈಲಾಧಿಕಾರಿ ಪ್ರಕಾಶ್ ಸೈಕಿಯಾ ಅವರನ್ನು ಅಮಾನತು ಮಾಡಲಾಗಿದೆ. ಗುವಾಹತಿಯಲ್ಲಿ ಸಹಾಯಕ ಜೈಲರ್ ಗಳಾಗಿದ್ದ ಇಬ್ಬರನ್ನು ತಾತ್ಕಾಲಿಕವಾಗಿ ಜೈಲು ನಿರ್ವಹಣೆಗೆ ನಿಯೋಜಿಸಲಾಗಿರುವುದಾಗಿ ತಿಳಿದುಬಂದಿದೆ. ಶುಕ್ರವಾರದಂದು ಮಧ್ಯರಾತ್ರಿ 1 ಗಂಟೆಯಿಂದ 2 ಗಂಟೆಯ ಅವಧಿಯಲ್ಲಿ ಈ ಕೈದಿಗಳು ಮೊರಿಗಾಂವ್ ಜಿಲ್ಲಾ ಕಾರಾಗೃಹದಿಂದ ಪರಾರಿಯಾಗಿದ್ದು, […]

ಲುಂಗಿ, ಬೆಡ್ ಶೀಟ್ ಬಳಸಿ ಪರಾರಿಯಾದ ಐವರು ಕೈದಿಗಳು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅ. 15ಕ್ಕೆ ಹರಿಯಾಣದ ಸಿಎಂ ಆಗಿ ಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ)newskadaba.com, ಅ. 11 ನವದೆಹಲಿ : ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲವು ಪಡೆದುಕೊಂಡಿದೆ. ರಾಜ್ಯದ 90 ಸ್ಥಾನಗಳ ಪೈಕಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ. ಇದೀಗ ಅಕ್ಟೋಬರ್ 15ರಂದು ನಯಾಬ್ ಸಿಂಗ್ ಸೈನಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀ ಕರಿಸುವ ಸಾಧ್ಯತೆಗಳಿವೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.ಪ್ರಧಾನಿ ನರೇಂ ದ್ರ ಮೋದಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಇತರ ಪ್ರಮುಖ ನಾಯಕರು ಪ್ರಮಾಣ ವಚನ ಸ್ವೀ

ಅ. 15ಕ್ಕೆ ಹರಿಯಾಣದ ಸಿಎಂ ಆಗಿ ಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ಫೈರಿಂಗ್ ಅಭ್ಯಾಸದ ವೇಳೆ ಫೀಲ್ಡ್ ಗನ್ ಶೆಲ್ ಸ್ಫೋಟ – ಇಬ್ಬರು ಅಗ್ನಿವೀರ್ಗಳ ಸಾವು

(ನ್ಯೂಸ್ ಕಡಬ)newskadaba.com, ಅ. 11 ನಾಸಿಕ್ :  ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಆರ್ಟಿಲರಿ ಸೆಂಟರ್‌ನಲ್ಲಿ ಗುಂಡಿನ ಅಭ್ಯಾಸದ ವೇಳೆ ಭಾರತೀಯ ಫೀಲ್ಡ್ ಗನ್‌ನಿಂದ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರ್‌ಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಗುರುವಾರ ಮಧ್ಯಾಹ್ನ ನಾಸಿಕ್ ರಸ್ತೆ ಪ್ರದೇಶದ ಆರ್ಟಿಲರಿ ಕೇಂದ್ರದಲ್ಲಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಗ್ನಿವೀರ್‌ಗಳಾದ ಗೋಹಿಲ್ ವಿಶ್ವರಾಜ್ ಸಿಂಗ್ (20) ಮತ್ತು ಸೈಫತ್ ಶಿತ್ (21) ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಗ್ನಿವೀರ್‌ಗಳ ತಂಡವು ಭಾರತೀಯ

ಫೈರಿಂಗ್ ಅಭ್ಯಾಸದ ವೇಳೆ ಫೀಲ್ಡ್ ಗನ್ ಶೆಲ್ ಸ್ಫೋಟ – ಇಬ್ಬರು ಅಗ್ನಿವೀರ್ಗಳ ಸಾವು Read More »

ರಾಷ್ಟ್ರೀಯ ನ್ಯೂಸ್

ಇಂದಿನಿಂದ ಕುಂದಾಪುರ- ತಿರುಪತಿ ರೈಲು ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಅ. 12. ವಿಜಯದಶಮಿಯ ದಿನದಂದು ಕರಾವಳಿಯಿಂದ ತಿರುಪತಿಗೆ ರೈಲ್ವೇ ಸಂಪರ್ಕ ಆರಂಭವಾಗಲಿದ್ದು, ಈ ಮೂಲಕ ಕರಾವಳಿಗರ ದೀರ್ಘ‌ ಕಾಲದ ಬೇಡಿಕೆ ಈಡೇರಿದಂತಾಗಲಿದೆ. ವಿಸ್ತರಣೆಗೊಂಡ ಕಾಚಿಗುಡ-ರೇಣಿಗುಂಟ-ತಿರುಪತಿ-ಮಂಗಳೂರು ರೈಲಿನ ಮೊದಲ ಓಡಾಟವು ಶನಿವಾರದಂದು ಆರಂಭಗೊಳ್ಳಲಿದೆ. ಈ ರೈಲು ಮುರುಡೇಶ್ವರದಿಂದ ಬುಧವಾರ ಹಾಗೂ ಶನಿವಾರ, ತಿರುಪತಿಯಿಂದ ಮಂಗಳವಾರ ಮತ್ತು ಶುಕ್ರವಾರ ವಾರಕ್ಕೆರಡು ದಿನ ಸಂಚರಿಸಲಿದೆ. ಅ.12ರ ಶನಿವಾರ ಮುರುಡೇಶ್ವರದಿಂದ ಮಧ್ಯಾಹ್ನ 3.20ಕ್ಕೆ ಹೊರಡುವ ರೈಲು 3.54ಕ್ಕೆ ಬೈಂದೂರು, ಕುಂದಾಪುರಕ್ಕೆ 4. 40, ಬಾರಕೂರು 5, ಉಡುಪಿ 5.20ಕ್ಕೆ, ಮಂಗಳೂರು

ಇಂದಿನಿಂದ ಕುಂದಾಪುರ- ತಿರುಪತಿ ರೈಲು ಸಂಚಾರ ಆರಂಭ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಪಾನ್ ನ ʼನಿಹಾನ್ ಹಿಡಾಂಕ್ಯೊʼ ಸಂಸ್ಥೆಗೆ ನೊಬೆಲ್ ಶಾಂತಿ ಪ್ರಶಸ್ತಿ- 2024

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಅ. 11.  ನೊಬೆಲ್ ಸಮಿತಿಯು 2024ರ ನೊಬೆಲ್ ಶಾಂತಿ ಪ್ರಶಸ್ತಿಗೆ ಜಪಾನ್ ನ ʼನಿಹಾನ್ ಹಿಡಾಂಕ್ಯೊʼ ಸಂಸ್ಥೆಯನ್ನು ಆಯ್ಕೆ ಮಾಡಿದೆ. ಹಿರೋಷಿಮಾ ಮತ್ತು ನಾಗಸಾಕಿಯ ಪರಮಾಣು ಬಾಂಬ್ ದಾಳಿಯಿಂದ ಬದುಕುಳಿದವರನ್ನು ಪ್ರತಿನಿಧಿಸುವ ಈ ಜಪಾನೀಸ್ ಸಂಸ್ಥೆಗೆ ಹಿಬಾಕುಶಾ ಎಂದು ಕೂಡ ಕರೆಯಲಾಗುತ್ತದೆ. ಪರಮಾಣು ಶಸ್ತ್ರಾಸ್ತ್ರಗಳಿಂದ ಮುಕ್ತವಾದ ಜಗತ್ತನ್ನು ನಿರ್ಮಿಸಲು ದಣಿವರಿಯದ ಪ್ರಯತ್ನಗಳಿಗಾಗಿ ಈ ಬಹುಮಾನವನ್ನು ನೀಡಲಾಗಿದೆ ಎಂದು ಸಮಿತಿಯು ತಿಳಿಸಿದೆ.

ಜಪಾನ್ ನ ʼನಿಹಾನ್ ಹಿಡಾಂಕ್ಯೊʼ ಸಂಸ್ಥೆಗೆ ನೊಬೆಲ್ ಶಾಂತಿ ಪ್ರಶಸ್ತಿ- 2024 Read More »

ರಾಷ್ಟ್ರೀಯ ನ್ಯೂಸ್

ಟಾಟಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಆಯ್ಕೆ

(ನ್ಯೂಸ್ ಕಡಬ) newskadaba.com ಅ. 11. ಟಾಟಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಆಯ್ಕೆಯಾಗಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ರತನ್ ಟಾಟಾ ನಿಧನದ ಬಳಿಕ ನೋಯೆಲ್ ಟಾಟಾ ಈ ಹುದ್ದೆಯನ್ನು ಅಲಂಕರಿಸಿದ್ದಾರೆ. ಇಂದು ನಡೆದ ಟಾಟಾ ಟ್ರಸ್ಟ್ ನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರತನ್ ಟಾಟಾ ಅವರ ನಿಧನದ ನಂತರ ಅವರ ಮುಂದಿನ ಉತ್ತರಾಧಿಕಾರಿ ಯಾರು ಎಂಬ ಕುತೂಹಲ ಮೂಡಿತ್ತು. ರತನ್ ಟಾಟಾ ಅವರ ಮಲಸಹೋದರ ನೋಯೆಲ್ ನವಲ್ ಟಾಟಾ ಅವರು ಟಾಟಾ

ಟಾಟಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಆಯ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಕ್ಕಳ ಕಿರುಕುಳ ತಾಳಲಾರದೇ ದಂಪತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಅ. 11. ತಾವೇ ಜನ್ಮ ನೀಡಿದ ಮಕ್ಕಳ ಕಿರುಕುಳ ಸಹಿಸಲಾಗದೇ ವೃದ್ಧ ದಂಪತಿ ನೀರಿನ ಟ್ಯಾಂಕ್‌ ಗೆ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ನಾಗೌರ್‌ನ ಕರ್ನಿ ಕಾಲೋನಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಹಜಾರಿರಾಮ್ ಬಿಷ್ಣೋಯ್ ಮತ್ತು ಪತ್ನಿ ಚವಾಲಿ ದೇವಿ ಎಂದು ಗುರುತಿಸಲಾಗಿದೆ. ಕರ್ನಿ ಕಾಲೋನಿಯಲ್ಲಿರುವ ತಮ್ಮ ಮನೆಯೊಳಗಿನ ನೀರಿನ ಟ್ಯಾಂಕ್‌ ನಲ್ಲಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಎರಡು ದಿನಗಳಿಂದ ದಂಪತಿ ಕಾಣದ

ಮಕ್ಕಳ ಕಿರುಕುಳ ತಾಳಲಾರದೇ ದಂಪತಿ ಆತ್ಮಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇಂದ್ರದಿಂದ 1,78,173 ಕೋಟಿ ತೆರಿಗೆ ಹಣ ಹಂಚಿಕೆ

(ನ್ಯೂಸ್ ಕಡಬ)newskadaba.com, ಅ. 11ನವದೆಹಲಿ : ಕೇಂದ್ರ ಸರ್ಕಾರವು ₹1,78,173 ಕೋಟಿ ತೆರಿಗೆ ಪಾಲನ್ನು ಹಂಚಿಕೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ ₹6,498 ಕೋಟಿ ಸಿಕ್ಕಿದೆ. ಬಿಜೆಪಿ ಆಡಳಿತದ ರಾಜ್ಯಗಳಿಗೆ ಮತ್ತು ಮಿತ್ರ ಪಕ್ಷಗಳ ಸರ್ಕಾರಕ್ಕೆ ಸಿಂಹಪಾಲು ದೊರೆತಿದೆ.   “ಅಭಿವೃದ್ಧಿ ಮತ್ತು ಬಂಡವಾಳ ವೆಚ್ಚವನ್ನು ಹೆಚ್ಚಿಸಲು ರಾಜ್ಯಗಳನ್ನು ಸಕ್ರಿಯಗೊಳಿಸುವ ಪ್ರಯತ್ನದಲ್ಲಿ,ರಾಜ್ಯ ಸರ್ಕಾರಗಳಿಗೆ ₹1,78,173 ಕೋಟಿ ರೂಪಾಯಿಗಳ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಲಾಗಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ. ಅಕ್ಟೋಬರ್‌ನಲ್ಲಿ ಬಾಕಿ ಇರುವ ₹89,086.50 ಕೋಟಿ ನಿಯಮಿತ ಕಂತಿನ

ಕೇಂದ್ರದಿಂದ 1,78,173 ಕೋಟಿ ತೆರಿಗೆ ಹಣ ಹಂಚಿಕೆ Read More »

ರಾಷ್ಟ್ರೀಯ ನ್ಯೂಸ್

ಜರ್ಮನಿ ಪ್ರವಾಸ ಕೈಗೊಂಡ ಸ್ವೀಕರ್ ನಿಯೋಗ

(ನ್ಯೂಸ್ ಕಡಬ) newskadaba.com ಅ. 11. ಹಾನ್ಸ್ ಸೀಡಲ್ ಸ್ಟಿಫ್‍ ಟಿಂಗ್ ಪೌಂಡೇಶನ್ (Hanns Seidel Stiftung Foundation), ಬವೇರಿಯ, ಜರ್ಮನಿ ಇವರ ಆಹ್ವಾನದ ಮೇರೆಗೆ ಸ್ಪೀಕರ್ ಯು.ಟಿ.ಖಾದರ್ ಫರೀದ್ ನೇತೃತ್ವದಲ್ಲಿ ನಿಯೋಗವು ಅಕ್ಟೋಬರ್ 6ರಿಂದ ಜರ್ಮನಿ ಪ್ರವಾಸ ಕೈಗೊಂಡಿದೆ. ಸಭಾಧ್ಯಕ್ಷರ ಅಧ್ಯಕ್ಷತೆಯ ನಿಯೋಗವು ಬವೇರಿಯಾದಲ್ಲಿರುವ ಸೌತ್ ಜರ್ಮನಿಯ ಭಾರತದ ಕಾನ್ಸಲ್ ಜನರಲ್ ಆಫ್ ಇಂಡಿಯಾ ಶತ್ರುಘ್ನ ಸಿಕ್ಕ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ನಿಯೋಗದಲ್ಲಿ ಕರ್ನಾಟಕ ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ, ಶಾಸಕರಾದ ಉಮಾನಾಥ್

ಜರ್ಮನಿ ಪ್ರವಾಸ ಕೈಗೊಂಡ ಸ್ವೀಕರ್ ನಿಯೋಗ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಪಾರ್ಸಿ ಬದಲಿಗೆ ಹಿಂದೂ ಸಂಪ್ರದಾಯದಂತೆ ಟಾಟಾ ಅಂತಿಮ ಸಂಸ್ಕಾರ

(ನ್ಯೂಸ್ ಕಡಬ)newskadaba.com, ಅ.10 ಮುಂಬೈ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅಕ್ಟೋಬರ್ 9 ರಂದು ಕೊನೆಯುಸಿರೆಳೆದರು. ಅವರ ಅಂತಿಮ ಸಂಸ್ಕಾರ ಇಂದು ಸಂಜೆ 4 ಗಂಟೆಗೆ ನೆರವೇರಲಿದೆ. ಟಾಟಾ ಅವರ ಪಾರ್ಥಿವ ಶರೀರವನ್ನು ನಾರಿಮನ್ ಪ್ಲಾಂಟ್‌ನಲ್ಲಿರುವ ಎನ್‌ಸಿಪಿಎ ಲಾನ್‌ನಲ್ಲಿ ಬೆಳಗ್ಗೆ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ರತನ್ ಟಾಟಾ ಅವರು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿದ್ದು, ಪಾರ್ಸಿ ಆಚರಣೆಗಳ ಬದಲಿಗೆ ಹಿಂದೂ ಸಂಪ್ರದಾಯಗಳ ಪ್ರಕಾರ ಅವರ ಅಂತಿಮ ವಿಧಿಗಳನ್ನು ನಡೆಸಲಾಗುವುದು. ಕೊರೊನಾ

ಪಾರ್ಸಿ ಬದಲಿಗೆ ಹಿಂದೂ ಸಂಪ್ರದಾಯದಂತೆ ಟಾಟಾ ಅಂತಿಮ ಸಂಸ್ಕಾರ Read More »

ರಾಷ್ಟ್ರೀಯ ನ್ಯೂಸ್
Scroll to Top