ರಾಷ್ಟ್ರೀಯ ನ್ಯೂಸ್

18ನೇ ಕಂತಿನ ಪಿಎಂ ಕಿಸಾನ್ ಸಮ್ಮನ್ ಯೋಜನೆಯ 20 ಕೋಟಿ ರೂ ಬಿಡುಗಡೆ: ಮೋದಿ

(ನ್ಯೂಸ್ ಕಡಬ)newskadaba.com, ನವದೆಹಲಿಅ. 05. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಯಡಿ 18ನೇ ಕಂತಿನ ₹20 ಸಾವಿರ ಕೋಟಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದಲ್ಲಿ ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ವಾಶಿಮ್‌ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರ ನಗದು ವರ್ಗಾವಣೆಗೆ (ಡಿಬಿಟಿ) ಪ್ರಧಾನಿ ಮೋದಿ ಚಾಲನೆ ನೀಡಿದರು. ದೇಶದ 9.4 ಕೋಟಿಗೂ ಹೆಚ್ಚು ರೈತರಿಗೆ ಈ ಯೋಜನೆಯಡಿ ಸೌಲಭ್ಯ ಸಿಗಲಿದೆ.9.4 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ ತಲಾ 2,000 ರೂ ಸಿಗಲಿದೆ. ಕೇಂದ್ರದಿಂದ […]

18ನೇ ಕಂತಿನ ಪಿಎಂ ಕಿಸಾನ್ ಸಮ್ಮನ್ ಯೋಜನೆಯ 20 ಕೋಟಿ ರೂ ಬಿಡುಗಡೆ: ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಛತ್ತೀಸ್ಗಢ: ಎನ್ಕೌಂಟರ್ನಲ್ಲಿ ಹತ್ಯೆಯಾದ ನಕ್ಸಲೀಯರ ಸಂಖ್ಯೆ 31ಕ್ಕೆ ಏರಿಕೆ

(ನ್ಯೂಸ್ ಕಡಬ)newskadaba.com ದಾಂತೇವಾಡ, ಅ. 05. : ಒಂದು ದಿನದ ಹಿಂದೆ ಭದ್ರತಾ ಸಿಬ್ಬಂದಿಯೊಂದಿಗೆ ಉಗ್ರ ಎನ್‌ಕೌಂಟರ್‌ ನಡೆದ ಛತ್ತೀಸ್‌‍ಗಢದ ಬಸ್ತಾರ್‌ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಮತ್ತೆ ಮೂವರು ನಕ್ಸಲೀಯರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರೊಂದಿಗೆ ನಿನ್ನೆ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ನಕ್ಸಲೀಯರ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು, ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.ಎನ್‌ಕೌಂಟರ್‌ ನಡೆದ ದಟ್ಟ ಅರಣ್ಯದಿಂದ ಇಂದು ಬೆಳಗ್ಗೆ ಇನ್ನೂ ಮೂವರು ನಕ್ಸಲೀಯರ

ಛತ್ತೀಸ್ಗಢ: ಎನ್ಕೌಂಟರ್ನಲ್ಲಿ ಹತ್ಯೆಯಾದ ನಕ್ಸಲೀಯರ ಸಂಖ್ಯೆ 31ಕ್ಕೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಮದುವೆಗೆ ಹೊರಟಿದ್ದ 30 ಮಂದಿ ರಸ್ತೆ ಅಪಘಾತದಲ್ಲಿ ಮೃತ್ಯು

(ನ್ಯೂಸ್ ಕಡಬ)newskadaba.com ಡೆಹ್ರಾಡೂನ್‌, ಅ. 05. : ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ದೇಶವೇ ಬೆಚ್ಚಿ ಬಿದ್ದಿದೆ. ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಮದುವೆ ದಿಬ್ಬಣ ಹೊರಟಿದ್ದ ಬಸ್ 200 ಅಡಿ ಆಳದ ಕಮರಿಗೆ ಬಿದ್ದು ಸುಮಾರು 30 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಂದಾಜಿಸಲಾಗಿದೆ.ಸಾವಿನ ಸಂಖ್ಯೆಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಬಸ್ ಹರಿದ್ವಾರದ ಲಾಲ್‌ದಾಂಗ್‌ನಿಂದ ಪೌರಿಯ ಬಿರೋನ್‌ಖಾಲ್‌ ಗ್ರಾಮಕ್ಕೆ ಬಸ್‌ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ʼʼಬಿರೋನ್‌ಖಾಲ್‌ ಗ್ರಾಮದಲ್ಲಿ ಆಯೋಜಿಸಿದ್ದ

ಮದುವೆಗೆ ಹೊರಟಿದ್ದ 30 ಮಂದಿ ರಸ್ತೆ ಅಪಘಾತದಲ್ಲಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಪಾಕ್ ಗೆ ತೆರಳಿರುವ ಭಾರತದ ವಿದೇಶಾಂಗ ಸಚಿವ

(ನ್ಯೂಸ್ ಕಡಬ)newskadaba.comಕುಪ್ವಾರ, ಅ. 05. ಇದೇ ಅಕ್ಟೋಬರ್‌ ಶಾಂಘೈ ಸಹಕಾರ ಸಂಘಟನೆಯ ಸಮಾವೇಶದಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಎಸ್.ಜೈಶಂಕರ್ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ. ಕಳೆದ 9 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪಾಕಿಸ್ತಾನಕ್ಕೆ ಭಾರತದ ವಿದೇಶಾಂಗ ಸಚಿವರೊಬ್ಬರು ಪ್ರಯಾಣಿಸುತ್ತಿದ್ದಾರೆ ಎನ್ನಲಾಗಿದೆ.ಇದೇ ಅಕ್ಟೋಬರ್‌ 15 ಮತ್ತು 16ರಂದು ಪಾಕಿಸ್ತಾನವು ಇಸ್ಲಾಮಾಬಾದ್‌ನಲ್ಲಿ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆ ಆಯೋಜಿಸುತ್ತಿದೆ. ಇದರಲ್ಲಿ ಪಾಲ್ಗೊಳ್ಳಲು ಭಾರತದ ವಿದೇಶಾಂಗ ಸಚಿವ ಎಸ್‌. ಜೈ ಶಂಕರ್ ಪಾಕ್‌ಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು

ಪಾಕ್ ಗೆ ತೆರಳಿರುವ ಭಾರತದ ವಿದೇಶಾಂಗ ಸಚಿವ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಯೋತ್ಪಾದಕರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ; ಇಬ್ಬರು ಉಗ್ರರ ಹತ್ಯೆ

(ನ್ಯೂಸ್ ಕಡಬ)newskadaba.comಕುಪ್ವಾರ, ಅ. 05. ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ಮಧ್ಯೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸೇನೆಯ ಚಿನಾರ್ ಕಾರ್ಪ್ಸ್, ಭಯೋತ್ಪಾದಕರು ಒಳನುಸುಳುವಿಕೆ ಯತ್ನ ನಡೆಸಿದ್ದಾರೆ ಎಂದು ಗುಪ್ತಚರ ಮಾಹಿತಿ ಬಂದ ಹಿನ್ನೆಲೆ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕುಪ್ವಾರದ ಗುಗಲ್ಧರ್‌ನಲ್ಲಿ

ಭಯೋತ್ಪಾದಕರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ; ಇಬ್ಬರು ಉಗ್ರರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

‘ಡ್ರಗ್ ಮುಕ್ತ ಭಾರತಕ್ಕೆ ಮೋದಿ ಸರ್ಕಾರ ಬದ್ಧ’ – ಅಮಿತ್ ಶಾ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.04): ಡ್ರಗ್ ಮುಕ್ತ ಭಾರತಕ್ಕೆ ಮೋದಿ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಭಾರತದಿಂದ ವಶಪಡಿಸಿಕೊಳ್ಳಲಾದ 5,600 ಕೋಟಿ ರೂ.ಗಳ ಮಾದಕವಸ್ತು ರವಾನೆಯಲ್ಲಿ ಕಾಂಗ್ರೆಸ್ ಮುಖಂಡರೊಬ್ಬರ ಕೈವಾಡವು “ಅಪಾಯಕಾರಿ ಮತ್ತು ನಾಚಿಕೆಗೇಡಿನ ಸಂಗತಿ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.ಕಾಂಗ್ರೆಸ್ ಆಡಳಿತದಲ್ಲಿ ಡ್ರಗ್ಸ್ ಸಮಸ್ಯೆಯಿಂದ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ದುಸ್ಥಿತಿ ಎಲ್ಲರಿಗೂ ಗೊತ್ತಿದೆ “ಮೋದಿ

‘ಡ್ರಗ್ ಮುಕ್ತ ಭಾರತಕ್ಕೆ ಮೋದಿ ಸರ್ಕಾರ ಬದ್ಧ’ – ಅಮಿತ್ ಶಾ Read More »

ರಾಷ್ಟ್ರೀಯ ನ್ಯೂಸ್

ಭಾರತಕ್ಕೆ ಭೇಟಿ ನೀಡಲಿರುವ ಮಾಲ್ಡೀವ್ಸ್ ಅಧ್ಯಕ್ಷ

(ನ್ಯೂಸ್ ಕಡಬ)newskadaba.com, ಕೊಪ್ಪಳ(ಅ.04): ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಅಕ್ಟೋಬರ್ 7 ರಂದು ದ್ವಿಪಕ್ಷೀಯ ಪ್ರವಾಸದಲ್ಲಿ ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಭಾರತ ಮತ್ತು ಮಾಲ್ಡೀವ್ಸ್ ಸೆಪ್ಟೆಂಬರ್ ಆರಂಭದಿಂದಲೂ ಮುಯಿಝು ಅವರ ನಿರೀಕ್ಷಿತ ಭೇಟಿಗಾಗಿ ತಯಾರಿ ನಡೆಸಿದ್ದವು, ಜೂನ್ 9 ರಂದು ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ಅವರು ನವದೆಹಲಿಗೆ ಭೇಟಿ ನೀಡಿದ ನಂತರ ಭಾರತಕ್ಕೆ ಅವರ ಎರಡನೇ ಪ್ರವಾಸ ಇದಾಗಿದೆ.ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಅಕ್ಟೋಬರ್

ಭಾರತಕ್ಕೆ ಭೇಟಿ ನೀಡಲಿರುವ ಮಾಲ್ಡೀವ್ಸ್ ಅಧ್ಯಕ್ಷ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಂದು ವರ್ಷದೊಳಗೆ ಡಬಲ್ ಹಣ, ಈ ಕಂಪನಿಯ ಷೇರುಗಳಿಗೆ ಹೆಚ್ಚುತ್ತಿದೆ ಬೇಡಿಕೆ

(ನ್ಯೂಸ್ ಕಡಬ)newskadaba.com, (ಅ.04): ಇವಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಕಂಪನಿಯಾದ ಮರ್ಕ್ಯುರಿ ಇವಿ-ಟೆಕ್ ಷೇರುಗಳು ಮತ್ತೆ ಭಾರಿ ಜಿಗಿತ ಕಂಡಿವೆ. ಸತತ ಐದನೇ ದಿನವೂ ಕಂಪನಿಯ ಷೇರುಗಳು ಶೇ.5ರಷ್ಟು ಹೈ ಸರ್ಕ್ಯೂಟ್‌ನಲ್ಲಿ ವಹಿವಾಟು ನಡೆಸಿದವು. ಮರ್ಕ್ಯುರಿ ಇವಿ-ಟೆಕ್ನ ಷೇರು ಬೆಲೆ ಕಳೆದ ವಾರದಲ್ಲಿ 25% ಕ್ಕಿಂತ ಹೆಚ್ಚು ಏರಿಕೆಯಾಗಿದೆ. ಕಂಪನಿಯ ಷೇರುಗಳು ಸೆಪ್ಟೆಂಬರ್‌ನಲ್ಲಿ 83% ರಿಂದ ಒಂದು ವರ್ಷದಲ್ಲಿ 168% ಹೆಚ್ಚಾಗಿದೆ. ಕಳೆದ ಐದು ವರ್ಷಗಳಲ್ಲಿ ಈ ಬೆಳವಣಿಗೆಯು 38,900% ತಲುಪಿದೆ. ಇದು ಹೂಡಿಕೆದಾರರಿಗೆ ಸಾಕಷ್ಟು ಅಚ್ಚರಿ

ಒಂದು ವರ್ಷದೊಳಗೆ ಡಬಲ್ ಹಣ, ಈ ಕಂಪನಿಯ ಷೇರುಗಳಿಗೆ ಹೆಚ್ಚುತ್ತಿದೆ ಬೇಡಿಕೆ Read More »

ರಾಷ್ಟ್ರೀಯ ನ್ಯೂಸ್

ಪ್ರವಾಹ ಪೀಡಿತ ಪ್ರದೇಶಗಳಿಗೆ 5858.60 ಕೋಟಿ ಪರಿಹಾರ

(ನ್ಯೂಸ್ ಕಡಬ)newskadaba.com,ನವದೆಹಲಿ (ಅ.02)  ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆಯಿಂದ ಪರಿಹಾರ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ಬಳಿಕ 5858.60 ಕೋಟಿ ರೂ. ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ ಕೇಂದ್ರ ಪಾಲು ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ ಮುಂಗಡವಾಗಿ ಬಿಡುಗಡೆ ಮಾಡಿದೆ. ಇದರಲ್ಲಿ ಮಹಾರಾಷ್ಟ್ರಕ್ಕೆ 1,492 ಕೋಟಿ ರೂ., ಆಂಧ್ರಪ್ರದೇಶಕ್ಕೆ 1,036 ಕೋಟಿ ರೂ., ಅಸ್ಸಾಂಗೆ 716 ಕೋಟಿ ರೂ., ಬಿಹಾರಕ್ಕೆ 655.60 ಕೋಟಿ ರೂ., ಗುಜರಾತ್‌ಗೆ 600 ಕೋಟಿ

ಪ್ರವಾಹ ಪೀಡಿತ ಪ್ರದೇಶಗಳಿಗೆ 5858.60 ಕೋಟಿ ಪರಿಹಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಾತ್ಮ ಗಾಂಧೀಜಿ, ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಕೊಡುಗೆ ಸ್ಮರಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 02. ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ (ಮತ್ತು ಭಾರತದ ಎರಡನೇ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಜನ್ಮ ದಿನಾಚರಣೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಮಹೋನ್ನತ ನಾಯಕರು ದೇಶಕ್ಕಾಗಿ ನೀಡಿದ ಕೊಡುಗೆಗಗಳನ್ನು ಸ್ಮರಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ”ಪೂಜ್ಯ ಬಾಪು ಅವರ ಜನ್ಮ ಜಯಂತಿಯಂದು ಎಲ್ಲ ದೇಶವಾಸಿಗಳ ಪರವಾಗಿ ಅವರಿಗೆ ನಮನಗಳು. ಸತ್ಯ, ಸಾಮರಸ್ಯ ಮತ್ತು ಸಮಾನತೆಯನ್ನು ಆಧರಿಸಿದ

ಮಹಾತ್ಮ ಗಾಂಧೀಜಿ, ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಕೊಡುಗೆ ಸ್ಮರಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್
Scroll to Top