ರಾಷ್ಟ್ರೀಯ ನ್ಯೂಸ್

ಪೆಟ್ರೋಲ್ ಡಿಸೇಲ್ ಜಿ.ಎಸ್.ಟಿ ವ್ಯಾಪ್ತಿಗೆ ತರಲು ಪ್ರಯತ್ನ

(ನ್ಯೂಸ್ ಕಡಬ) newskadaba.com ಸೆ. 28 ಪುಣೆ: ಪೆಟ್ರೋಲ್‌‍, ಡೀಸೆಲ್‌ ಅನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ತರುವ ಬಗ್ಗೆ ಒಮತ ಮೂಡಿಸಲು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್‌ ಸಿಂಗ್‌ ಪುರಿ ಕರೆ ನೀಡಿದ್ದಾರೆ.ಪುಣೆ ಇಂಟರ್‌ನ್ಯಾಶನಲ್‌ ಸೆಂಟರ್‌ನ (ಪಿಐಸಿ) 14ನೇ ಸಂಸ್ಥಾಪನಾ ದಿನದ ಉಪನ್ಯಾಸದಲ್ಲಿ ಮುಂಬರುವ ದಶಕದಲ್ಲಿ ಭಾರತದ ಇಂಧನ ಭದ್ರತೆಯನ್ನು ಹೆಚ್ಚಿಸುವ ಕಾರ್ಯತಂತ್ರ ಮತ್ತು ಕ್ರಮಗಳು ಕುರಿತು ಉಪನ್ಯಾಸ ನೀಡಿದ ಅವರು, ಈಗ ಪೆಟ್ರೋಲ್‌ ಮತ್ತು ಡೀಸೆಲ್‌ ಅನ್ನು ಜಿಎಸ್‌‍ಟಿ ವ್ಯಾಪ್ತಿಗೆ […]

ಪೆಟ್ರೋಲ್ ಡಿಸೇಲ್ ಜಿ.ಎಸ್.ಟಿ ವ್ಯಾಪ್ತಿಗೆ ತರಲು ಪ್ರಯತ್ನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ಸೆ.30 ರಂದು ಸುಪ್ರೀಂನಲ್ಲಿ ವಿಚಾರಣೆ

(ನ್ಯೂಸ್ ಕಡಬ) newskadaba.com ಅಮರಾವತಿ, ಸೆ. 28. ವಿಶ್ವ ಪ್ರಸಿದ್ಧ ತಿರುಪತಿ ದೇವಸ್ಥಾನದ ಪ್ರಸಾದ ಲಡ್ಡುಗಳಲ್ಲಿ ಕಲಬೆರಕೆ ತುಪ್ಪವನ್ನು ಬಳಸಲಾಗಿದೆ ಎಂಬ ಆರೋಪದ ವಿವಾದ ಸುಪ್ರೀಂ ಕೋರ್ಟ್ ತಲುಪಿದೆ. ಸೋಮವಾರ 30ರಂದು ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ. ಆರೋಪದಿಂದ ರಾಜಕೀಯ ಪಕ್ಷಗಳಲ್ಲಿ ವಿವಾದ ಭುಗಿಲೆದಿದ್ದು, ಆಂಧ್ರ ಪ್ರದೇಶ ಸರ್ಕಾರವು ಸಂಪೂರ್ಣ ವಿಷಯದ ಬಗ್ಗೆ ವಿವರವಾದ ಮತ್ತು ಸಮಗ್ರ ತನಿಖೆ ನಡೆಸಲು ಎಸ್‌ಐಟಿಯನ್ನು ರಚಿಸಿದೆ ಎಂದು ಮುಖ್ಯ ಕಾರ್ಯದರ್ಶಿ ನಿರಭ್ ಕುಮಾರ್ ಪ್ರಸಾದ್ ಹೊರಡಿಸಿದ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ಸೆ.30 ರಂದು ಸುಪ್ರೀಂನಲ್ಲಿ ವಿಚಾರಣೆ Read More »

ರಾಷ್ಟ್ರೀಯ ನ್ಯೂಸ್

ಜಮ್ಮು & ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

(ನ್ಯೂಸ್ ಕಡಬ) newskadaba.com ಸೆ. 27 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು ನಡೆದ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಅಪರಿಚಿತ ಉಗ್ರರನ್ನು ಹತ್ಯೆಗೈದಿವೆ. ಈ ವೇಳೆ ಮೂವರು ಸೇನಾ ಸಿಬ್ಬಂದಿ ಮತ್ತು ಓರ್ವ ಪೊಲೀಸ್‌ ಅಧಿಕಾರಿ ಸೇರಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ”ಕುಲ್ಗಾಮ್ ಜಿಲ್ಲೆಯ ಅಡಿಗಮ್ ದೇವ್ಸರ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಭದ್ರತಾ ಸಿಬ್ಬಂದಿ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ಜರುಗಿದೆ. ಈ ವೇಳೆ ಇಬ್ಬರು ಉಗ್ರರನ್ನು

ಜಮ್ಮು & ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಕಿ ಅವಘಡ: ಹೊಸೂರಿನ ಟಾಟಾ ಎಲೆಕ್ರ್ಟಾನಿಕ್ಸ್

(ನ್ಯೂಸ್ ಕಡಬ) newskadaba.com ಸೆ. 27. ಚೆನ್ನೈ: ಇಂದು ಬೆಳಗ್ಗೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಸಮೀಪದಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೆಟ್‌ ಲಿಮಿಟೆಡ್‌ ಘಟಕದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಸೆಲ್‌ಫೋನ್‌ ಉತ್ಪಾದನಾ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಉದ್ಯೋಗಿಗಳನ್ನುಸ್ಥಳಾಂತರಿಸಲಾಗಿದೆ. ಸದ್ಯ ಯಾವುದೇ ಸಾವು-ನೋವಿನ ಬಗ್ಗೆ ತಿಳಿದು ಬಂದಿಲ್ಲ. ಹೆಚ್ಚಿನ ವಿವರ ಕಲೆ ಹಾಕಲಾಗುತ್ತಿದೆ. ಆಸ್ತಿಪಾಸ್ತಿಗೆ ಅಪಾರ ಹಾನಿಯಾಗಿದ್ದು, ಪ್ರಸ್ತುತ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಲು ಶ್ರಮಿಸುತ್ತಿದ್ದಾರೆ ಎಂದು ಐಎಎನ್ಎಸ್ ವರದಿ ಮಾಡಿದೆ. ನಾಗಮಂಗಲಂ ಬಳಿಯ ಉದ್ದನಪಲ್ಲಿಯಲ್ಲಿರುವ

ಬೆಂಕಿ ಅವಘಡ: ಹೊಸೂರಿನ ಟಾಟಾ ಎಲೆಕ್ರ್ಟಾನಿಕ್ಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್ ದಾಖಲು..!

(ನ್ಯೂಸ್ ಕಡಬ) newskadaba.com ಸೆ. 28. ಚುನಾವಣಾ ಬಾಂಡ್‌ ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ವಿಶೇಷ ಪ್ರತಿನಿಧಿ ನ್ಯಾಯಾಲಯವು ಶುಕ್ರವಾರದಂದು ಆದೇಶಿಸಿದೆ. ಈ ಕುರಿತಂತೆ ಜನಾಧಿಕಾರ ಸಂಘರ್ಷ ಪರಿಷತ್ (ಜೆಎಸ್‌ಪಿ) ಸಹ ಅಧ್ಯಕ್ಷ ಆದರ್ಶ್ ಅಯ್ಯರ್ ಅವರು ಬೆಂಗಳೂರಿನ ವಿಶೇಷ ಜನಪ್ರತಿನಿಧಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ

ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್ ದಾಖಲು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂಬೈ: ಭಯೋತ್ಪಾದಕ ದಾಳಿ ಎಚ್ಚರಿಕೆ-ಪೊಲೀಸರಿಂದ ಹೈ ಅಲರ್ಟ್

(ನ್ಯೂಸ್ ಕಡಬ) newskadaba.com ಸೆ. 27. ಮುಂಬೈ: ಮುಂಬೈನಲ್ಲಿ  ಭಯೋತ್ಪಾದನಾ ಬೆದರಿಕೆಯ ಬಗ್ಗೆ ಕೇಂದ್ರೀಯ ಸಂಸ್ಥೆಗಳು ಎಚ್ಚರಿಕೆ ನೀಡಿದ ನಂತರ ಜನನಿಬಿಡ ಪ್ರದೇಶಗಳಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ. ಮುಂಬೈನ ಅನೇಕ ಧಾರ್ಮಿಕ ಸ್ಥಳಗಳು ಮತ್ತು ಇತರ ಜನನಿಬಿಡ ಸ್ಥಳಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ. ಧಾರ್ಮಿಕ ಮತ್ತು ಜನಸಂದಣಿ ಇರುವ ಸ್ಥಳಗಳಲ್ಲಿ “ಮಾಕ್ ಡ್ರಿಲ್” ನಡೆಸಲು ಪೊಲೀಸ್ ಸಿಬ್ಬಂದಿಗೆ ತಿಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮುಂಬೈ: ಭಯೋತ್ಪಾದಕ ದಾಳಿ ಎಚ್ಚರಿಕೆ-ಪೊಲೀಸರಿಂದ ಹೈ ಅಲರ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವೈದ್ಯನಿಗೆ 63 ಲಕ್ಷ ರೂ ವಂಚನೆ:ಐಎಫ್ಎಸ್ ಅಧಿಕಾರಿ ವಿರುದ್ದ ಪ್ರಕರಣ

(ನ್ಯೂಸ್ ಕಡಬ) newskadaba.com ಸೆ. 27. ಲಕ್ನೋ: ಹೂಡಿಕೆ ನೆಪದಲ್ಲಿ ವೈದ್ಯರೊಬ್ಬರಿಗೆ 64 ಲಕ್ಷ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ವಿದೇಶಾಂಗ ಸೇವೆ (ಐಎಫ್ಎಸ್) ಅಧಿಕಾರಿ ನಿಹಾರಿಕಾ ಸಿಂಗ್ ಹಾಗೂ ಆಕೆಯ ಪತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನ್ಯಾಯಾಲಯದ ಆದೇಶದ ಮೇರೆಗೆ ಗೋಮತಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಠಾಣಾಧಿಕಾರಿ ರಾಜೇಶ್ ಕುಮಾರ್ ತ್ರಿಪಾಠಿ ಹೇಳಿದ್ದಾರೆ. ಐಎಫ್ಎಸ್ ಅಧಿಕಾರಿ ನಿಹಾರಿಕಾ ಸಿಂಗ್ ಹಾಗೂ ಪಿ ಅಜಿತ್ ಗುಪ್ತಾ ಹಾಗೂ ಅವರ ಸಹ ಕಂಪನಿಗಳು

ವೈದ್ಯನಿಗೆ 63 ಲಕ್ಷ ರೂ ವಂಚನೆ:ಐಎಫ್ಎಸ್ ಅಧಿಕಾರಿ ವಿರುದ್ದ ಪ್ರಕರಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಟಿ ಕಾಯ್ದೆ ತಿದ್ದುಪಡಿ ರದ್ದು

(ನ್ಯೂಸ್ ಕಡಬ) newskadaba.com ಸೆ. 27. ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ಕೇಂದ್ರ ಸರಕಾರ ತಂದಿರುವ ತಿದ್ದುಪಡಿಯನ್ನು ಅಸಾಂವಿಧಾನಿಕ ಎಂದು ಘೋಷಿಸಿರುವ ಮುಂಬೈ ಹೈಕೋರ್ಟ್ ಇದನ್ನು ರದ್ದು ಪಡಿಸಿದೆ. 2021ರ ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ಕಳೆದ ವರ್ಷ ಎಪ್ರಿಲ್ ತಿಂಗಳಲ್ಲಿ ತಿದ್ದುಪಡಿಯನ್ನು ಜಾರಿಗೆ ತಂದಿದ್ದು, ಸಾಮಾಜಿಕ ಮಾಧ್ಯಮ ಮತ್ತು ಆನ್‌ಲೈನ್ ವೇದಿಕೆಗಳಲ್ಲಿ ಸರಕಾರಕ್ಕೆ ಸಂಬಂಧಿಸಿದ ವರದಿಗಳಲ್ಲಿರುವ ಸುಳ್ಳುಗಳನ್ನು ಪತ್ತೆ ಹಚ್ಚಲು ಒಂದು ಘಟಕವನ್ನು ಸ್ಥಾಪಿಸಲು ಮುಂದಾಗಿತ್ತು. ಈ ಘಟಕವು ಯಾವುದೇ ಸುದ್ದಿಯನ್ನು ನಕಲಿಯೆಂದು ನಿರ್ಧರಿಸಿದರೆ, ಆನ್ ಲೈನ್ ಸಂಸ್ಥೆಗಳು

ಐಟಿ ಕಾಯ್ದೆ ತಿದ್ದುಪಡಿ ರದ್ದು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭದ್ರತಾ ಮಂಡಳಿ ಕಾಯಂ ಸದಸ್ಯತ್ವ:ಭಾರತಕ್ಕೆ ಬ್ರಿಟನ್, ಫ್ರಾನ್ಸ್ ನಿಂದ ಬೆಂಬಲ

(ನ್ಯೂಸ್ ಕಡಬ) newskadaba.com ನವದೆಹಲಿಸೆ.27: ವಿಶ್ವಸಂಸ್ಥೆ ಭದ್ರತಾ ಮಂಡಳಿ ಕಾಯಂ ಸದಸ್ಯತ್ವ ಭಾರತದ ಮಹತ್ವಾಕಾಂಕ್ಷೆಗೆ ಮತ್ತಷ್ಟು ಬಲಬಂದಿದ್ದು, ಫ್ರಾನ್ಸ್ ಮತ್ತು ಬ್ರಿಟನ್ ದೇಶಗಳು ಬೆಂಬಲ ನೀಡಿವೆ.ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾಯಂ ಸದಸ್ಯತ್ವ ಪಡೆಯಲು ಭಾರತ ನಡೆಸುತ್ತಿರುವ ಪ್ರಯತ್ನಕ್ಕೆ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಬೆಂಬಲ ಘೋಷಿಸಿದ್ದಾರೆ.ಭಾರತಕ್ಕೆ ಭದ್ರತಾ ಮಂಡಳಿಯಲ್ಲಿ ಕಾಯಂ ಸದಸ್ಯ ಸ್ಥಾನ ನೀಡುವ ಸಂಬಂಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಡೆಸಿದ್ದ ಮಾತುಕತೆ ಕೊನೆಗೂ ಯಶಸ್ವಿಯಾಗಿದ್ದು, ಫ್ರಾನ್ಸ್ ಮತ್ತು ಬ್ರಿಟನ್

ಭದ್ರತಾ ಮಂಡಳಿ ಕಾಯಂ ಸದಸ್ಯತ್ವ:ಭಾರತಕ್ಕೆ ಬ್ರಿಟನ್, ಫ್ರಾನ್ಸ್ ನಿಂದ ಬೆಂಬಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇರಳ: 2ನೇ ಮಂಕಿಫಾಕ್ಸ್ ಪ್ರಕರಣ ಪತ್ತೆ

 (ನ್ಯೂಸ್ ಕಡಬ) newskadaba.com ತಿರುವನಂತಪುರಂ ಸೆ.27: : ಯುನೈಟೆಡ್ ಅರಬ್ ಎಮಿರೇಟ್ಸ್(UAE)ನಿಂದ ಬಂದಿದ್ದ ಕೇರಳದ ಎರ್ನಾಕುಲಂನ 26 ವರ್ಷದ ಯುವಕನಿಗೆ ಮಂಕಿಪಾಕ್ಸ್ ಶುಕ್ರವಾರದಂದು ದೃಢಪಟ್ಟಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದು ಈ ವರ್ಷ ರಾಜ್ಯದಲ್ಲಿ ಎರಡನೇ ಮತ್ತು ದೇಶದಲ್ಲಿ ಮೂರನೇ ಮಂಕಿಪಾಕ್ಸ್ ಪ್ರಕರಣವಾಗಿದೆ. ಈ ಹಿಂದೆ ಮಲಪ್ಪುರಂನ ಎಡವನ್ನಾ ಎಂಬ ಪ್ರದೇಶದ 38 ವರ್ಷದ ವ್ಯಕ್ತಿಗೆ ಸೆಪ್ಟೆಂಬರ್ 18 ರಂದು ಮಂಕಿಪಾಕ್ಸ್ ಕಂಡುಬಂದಿತ್ತು. ನಂತರ ಅವರ ಸೋಂಕಿಗೆ ವೈರಸ್‌ನ ಕ್ಲೇಡ್ 1 ಬಿ ಸ್ಟ್ರೈನ್ ಕಾರಣ ಎಂದು ತಿಳಿದುಬಂತು.

ಕೇರಳ: 2ನೇ ಮಂಕಿಫಾಕ್ಸ್ ಪ್ರಕರಣ ಪತ್ತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top