51 ಗಾಯಗಳು ಬಯಲು ಮಾಡಿದ ಕ್ರೌರ್ಯ 1.5 ವರ್ಷದ ಮಗುವಿನ ಹತ್ಯೆ ಪ್ರಕರಣ ಬೆಚ್ಚಿಬೀಳಿಸಿದ ಕೇರಳ
(ನ್ಯೂಸ್ ಕಡಬ) newskadaba.com, ಜೂ.03: ಕೇರಳದಲ್ಲಿ ಒಂದೂವರೆ ವರ್ಷದ ಮಗುವನ್ನು ಮಲತಂದೆ ಅಸ್ಕರ್ ಹೊಡೆದು ಸಾಯಿಸಿ, ನಂತರ ಮಗುವಿಗೆ ಅನ್ನ ಕೊಡುವಾಗ ಗಂಟಲಿಗೆ ಸಿಕ್ಕಾಕಿಕೊಂಡು ಪ್ರಜ್ಞೆ ತಪ್ಪಿತು ಅಂತ ಅತ್ತು ಪಕ್ಕದ ಆಸ್ಪತ್ರೆಗೆ ಆಂಬ್ಯೂಲೆನ್ಸ್ನಲ್ಲಿ ಕರೆ ತರುತ್ತಾನೆ, ವೈದ್ಯರು ಪರಿಶೀಲಿಸಿ ಮಗು ಸಾವನ್ನಪ್ಪಿದೆ ಎಂದು ಹೇಳ್ತಾರೆ, ಈತ ಎಲ್ಲರಿಗೆ ಮಗುವಿಗೆ ಆಹಾರ ಕೊಡುವಾಗ ಗಂಟಲಿಗೆ ಸಿಕ್ಕಾಕಿಕೊಂಡು ಈ ರೀತಿ ಆಯ್ತು ಅಂತ ಕತೆಕಟ್ಟಿ ನಂಬಿಸಲು ಪ್ರಯತ್ನಿಸುತ್ತಾನೆ, ಆದರೆ ಮಗುವಿನ ಮೇಲಿದ್ದ 51 ಗಾಯ ಈ ಕ್ರೌರ್ಯ ಬಿಚ್ಚಿಡುತ್ತೆ, […]
51 ಗಾಯಗಳು ಬಯಲು ಮಾಡಿದ ಕ್ರೌರ್ಯ 1.5 ವರ್ಷದ ಮಗುವಿನ ಹತ್ಯೆ ಪ್ರಕರಣ ಬೆಚ್ಚಿಬೀಳಿಸಿದ ಕೇರಳ Read More »
ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್









