ರಾಷ್ಟ್ರೀಯ ನ್ಯೂಸ್

51 ಗಾಯಗಳು ಬಯಲು ಮಾಡಿದ ಕ್ರೌರ್ಯ 1.5 ವರ್ಷದ ಮಗುವಿನ ಹತ್ಯೆ ಪ್ರಕರಣ ಬೆಚ್ಚಿಬೀಳಿಸಿದ ಕೇರಳ

(ನ್ಯೂಸ್‌ ಕಡಬ) newskadaba.com,  ಜೂ.03: ಕೇರಳದಲ್ಲಿ ಒಂದೂವರೆ ವರ್ಷದ ಮಗುವನ್ನು ಮಲತಂದೆ ಅಸ್ಕರ್‌ ಹೊಡೆದು ಸಾಯಿಸಿ, ನಂತರ ಮಗುವಿಗೆ ಅನ್ನ ಕೊಡುವಾಗ ಗಂಟಲಿಗೆ ಸಿಕ್ಕಾಕಿಕೊಂಡು ಪ್ರಜ್ಞೆ ತಪ್ಪಿತು ಅಂತ ಅತ್ತು ಪಕ್ಕದ ಆಸ್ಪತ್ರೆಗೆ ಆಂಬ್ಯೂಲೆನ್ಸ್‌ನಲ್ಲಿ ಕರೆ ತರುತ್ತಾನೆ, ವೈದ್ಯರು ಪರಿಶೀಲಿಸಿ ಮಗು ಸಾವನ್ನಪ್ಪಿದೆ ಎಂದು ಹೇಳ್ತಾರೆ, ಈತ ಎಲ್ಲರಿಗೆ ಮಗುವಿಗೆ ಆಹಾರ ಕೊಡುವಾಗ ಗಂಟಲಿಗೆ ಸಿಕ್ಕಾಕಿಕೊಂಡು ಈ ರೀತಿ ಆಯ್ತು ಅಂತ ಕತೆಕಟ್ಟಿ ನಂಬಿಸಲು ಪ್ರಯತ್ನಿಸುತ್ತಾನೆ, ಆದರೆ ಮಗುವಿನ ಮೇಲಿದ್ದ 51 ಗಾಯ ಈ ಕ್ರೌರ್ಯ ಬಿಚ್ಚಿಡುತ್ತೆ, […]

51 ಗಾಯಗಳು ಬಯಲು ಮಾಡಿದ ಕ್ರೌರ್ಯ 1.5 ವರ್ಷದ ಮಗುವಿನ ಹತ್ಯೆ ಪ್ರಕರಣ ಬೆಚ್ಚಿಬೀಳಿಸಿದ ಕೇರಳ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಘೋಷಿಸಿದ ಸಿದ್ದರಾಮಯ್ಯ!

(ನ್ಯೂಸ್‌ ಕಡಬ) newskadaba.com,  ಮೇ 28: ಇಂದು ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ತೆರಳಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ. ಒಂದು ವೇಳೆ ರಾಜ್ಯಪಾಲರು ಲಭ್ಯವಿಲ್ಲದಿದ್ದರೆ, ಅವರ ಕಾರ್ಯದರ್ಶಿಗೆ ಪತ್ರ ಹಸ್ತಾಂತರಿಸಲು ನಿರ್ಧರಿಸಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಅತ್ಯಂತ ಸೌಹಾರ್ದಯುತವಾಗಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿದ್ದು, ಸಭೆಯಲ್ಲಿ ಸಿಎಂ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪರಸ್ಪರ ಆಲಿಂಗಿಸಿಕೊಂಡಿದ್ದಾರೆ.. ಮುಂದಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರೇ ಖುದ್ದಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಘೋಷಿಸಿದ ಸಿದ್ದರಾಮಯ್ಯ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಾಫರ್ ಎಕ್ಸ್‌ ಪ್ರೆಸ್ ರೈಲು ಗುರಿಯಾಗಿಸಿ ಆತ್ಮಾಹುತಿ ಬಾಂಬ್ ದಾಳಿ; ಪಾಕ್‌ ಸೈನಿಕರು ಸೇರಿ 24 ಮಂದಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮೇ.24 ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದಲ್ಲಿ ಭೀಕರ ಭಯೋತ್ಪಾದಕ ದಾಳಿ ನಡೆದಿದ್ದು, ಮಿಲಿಟರಿ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ಬಾಂಬ್‌ ಸ್ಫೋಟ ನಡೆಸಲಾಗಿದೆ. ಘಟನೆಯಲ್ಲಿ 24 ಜನರು ಸಾವನ್ನಪ್ಪಿದ್ದು, ಡಜನ್ಗಟ್ಟಲೆ ಜನರು ಗಾಯಗೊಂಡಿದ್ದಾರೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಬಲೂಚ್ ಲಿಬರೇಶನ್ ಆರ್ಮಿ (BLA) ಗೆ ಸೇರಿದ ‘ಮಜೀದ್ ಬ್ರಿಗೇಡ್’ನ ಆತ್ಮಹತ್ಯಾ ಬಾಂಬರ್ ಈ ಸ್ಫೋಟವನ್ನು ನಡೆಸಿದ್ದಾನೆ. ಅತ್ಯಂತ ಶಕ್ತಿಶಾಲಿಯಾಗಿದ್ದ ಈ ಬಾಂಬ್ ಸ್ಫೋಟದ ತೀವ್ರತೆಗೆ ರೈಲಿನ ಒಂದು ಬೋಗಿ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಸೇನಾ

ಜಾಫರ್ ಎಕ್ಸ್‌ ಪ್ರೆಸ್ ರೈಲು ಗುರಿಯಾಗಿಸಿ ಆತ್ಮಾಹುತಿ ಬಾಂಬ್ ದಾಳಿ; ಪಾಕ್‌ ಸೈನಿಕರು ಸೇರಿ 24 ಮಂದಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಕ್ರೋಚ್ ಜನತಾ ಪಾರ್ಟಿಯ ನಿಷೇಧದ ಹಿಂದಿನ ಅಸಲಿ ಕಾರಣ ಬಯಲು : ಐಬಿ ಕೊಟ್ಟ ಎಚ್ಚರಿಕೆ ಏನು| ಕೇಂದ್ರ ಸರ್ಕಾರಕ್ಕೆ ಜಿರಳೆಗಳದ್ದೇ ಚಿಂತೆ : ಗುಪ್ತಚರ ಇಲಾಖೆಯ ರಹಸ್ಯ ರಿಪೋರ್ಟ್’ನಲ್ಲಿ ಏನೇನು ಅಂಶವಿದೆ?

(ನ್ಯೂಸ್‌ ಕಡಬ) newskadaba.com,  ಮೇ.23”   ಕಾಕ್ರೋಚ್ ಜನತಾ ಪಾರ್ಟಿ, ಸಾಮಾಜಿಕ ಜಾಲತಾಣದಲ್ಲಿನ ತನ್ನ ಓಟವನ್ನು ಮುಂದುವರಿಸಿದೆ. ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ನ್ಯಾ. ಸೂರ್ಯಕಾಂತ್, ’ವ್ಯವಸ್ಥೆಯ ಮೇಲೆ ದಾಳಿ ಮಾಡುವವರನ್ನು ಉದ್ದೇಶಿಸಿ ಆಡಿದ್ದ ಜಿರಳೆಗಳು ಎಂಬ ವಿವಾದಾತ್ಮಕ ಹೇಳಿಕೆಯ ಬೆನ್ನಲ್ಲೇ, ಸಿಜೆಪಿಯ ಸಾಮಾಜಿಕ ಅಭಿಯಾನ ಆರಂಭವಾಗಿತ್ತು. ವ್ಯಂಗ್ಯಾತ್ಮಕ ಎಕ್ಸ್ (ಟ್ವಿಟ್ಟರ್) ಖಾತೆಯನ್ನು ತಕ್ಷಣದಿಂದಲೇ ನಿರ್ಬಂಧಿಸುವಂತೆ, ಕೇಂದ್ರ ಸರ್ಕಾರ ಮೆಟಾ ಸಂಸ್ಥೆಗೆ ಸೂಚಿಸಿತ್ತು. ಇದರ ಬೆನ್ನಲ್ಲೇ, ಗುಪ್ತಚರ ಇಲಾಖೆಯು ಕೆಲವೊಂದು ಎಚ್ಚರಿಕೆಯನ್ನು ನೀಡಿದೆ ಎಂದು ವರದಿಯಾಗಿದೆ. ಐಬಿ ನೀಡಿದ ಎಚ್ಚರಿಕೆಯ ಹಿನ್ನಲೆಯಲ್ಲಿ

ಕಾಕ್ರೋಚ್ ಜನತಾ ಪಾರ್ಟಿಯ ನಿಷೇಧದ ಹಿಂದಿನ ಅಸಲಿ ಕಾರಣ ಬಯಲು : ಐಬಿ ಕೊಟ್ಟ ಎಚ್ಚರಿಕೆ ಏನು| ಕೇಂದ್ರ ಸರ್ಕಾರಕ್ಕೆ ಜಿರಳೆಗಳದ್ದೇ ಚಿಂತೆ : ಗುಪ್ತಚರ ಇಲಾಖೆಯ ರಹಸ್ಯ ರಿಪೋರ್ಟ್’ನಲ್ಲಿ ಏನೇನು ಅಂಶವಿದೆ? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿಗೆ ವಿಶ್ವಸಂಸ್ಥೆಯ ಅಗ್ರಿಕೋಲಾ ಪದಕ ಪ್ರದಾನ

(ನ್ಯೂಸ್‌ ಕಡಬ) newskadaba.com ಮೇ. 22. ಇತ್ತೀಚೆಗೆ ರೋಮ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ(FAO)ಯ 2026ನೇ ಸಾಲಿನ ಪ್ರತಿಷ್ಠಿತ ಅಗ್ರಿಕೋಲಾ ಪದಕ ಪ್ರದಾನ ಮಾಡಲಾಯಿತು. ಆಹಾರ ಭದ್ರತೆ, ಸುಸ್ಥಿರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗೆ ನೀಡಿದ ವಿಶಿಷ್ಟ ನಾಯಕತ್ವದ ಗೌರವಾರ್ಥವಾಗಿ ಈ ಪ್ರಶಸ್ತಿಯನ್ನು ಪ್ರಧಾನಿಗೆ ನೀಡಲಾಗಿದೆ. ರೋಮ್‌ನಲ್ಲಿರುವ FAO ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ FAO ಮಹಾನಿರ್ದೇಶಕ ಕ್ಯೂ ಡೊಂಗ್ಯು ಅವರು ಪ್ರಧಾನಿ ಮೋದಿಗೆ

ಪ್ರಧಾನಿ ಮೋದಿಗೆ ವಿಶ್ವಸಂಸ್ಥೆಯ ಅಗ್ರಿಕೋಲಾ ಪದಕ ಪ್ರದಾನ Read More »

ರಾಷ್ಟ್ರೀಯ ನ್ಯೂಸ್

ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕೇರಳದಲ್ಲಿ ಹಾಲಿನ ದರ ಏರಿಕೆ!

(ನ್ಯೂಸ್‌ ಕಡಬ) newskadaba.com,  ಮೇ.21: ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಜನರಿಗೆ ಹಾಲಿನ ದರ ಏರಿಕೆಯ ಶಾಕ್ ಎದುರಾಗಿದೆ. ರಾಜ್ಯದ ಜನಪ್ರಿಯ ಹಾಲು ಬ್ರಾಂಡ್ ಕೇರಳ ಸಹಕಾರಿ ಹಾಲು ಮಾರಾಟ ಒಕ್ಕೂಟ ‘ಮಿಲ್ಮಾ’ ಹಾಲಿನ ದರವನ್ನು ಲೀಟರ್‌ಗೆ ರೂ. 4 ಹೆಚ್ಚಳ ಮಾಡಲಾಗಿದೆ. ಜೂನ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದ್ದು, ಈ ಕ್ರಮ ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಆದರೆ, “ನಾವು ಹೊಸದಾಗಿ ದರ ಏರಿಕೆ ಮಾಡಿಲ್ಲ. ಹಿಂದಿನ ಸರ್ಕಾರ ಕೈಗೊಂಡಿದ್ದ

ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕೇರಳದಲ್ಲಿ ಹಾಲಿನ ದರ ಏರಿಕೆ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆನೆ ದಾಳಿಗೆ ಬಲಿಯಾದ ಪತ್ನಿ; ಸಾವಿನಲ್ಲೂ ಸಾರ್ಥಕತೆ ಮೆರೆದು ಕಣ್ಣು ದಾನ ಮಾಡಿದ ಪತಿ!

(ನ್ಯೂಸ್‌ ಕಡಬ) newskadaba.com,ಮೇ.19: ದುಬಾರೆ ಸಾಕಾನೆಗಳ ಕಾದಾಟಕ್ಕೆ ಬಲಿಯಾದ ತುಳಸಿ ಅವರ ಅಂಗಾಂಗ ದಾನ ಮಾಡಲು ಪತಿ ಜೋಯೆಲ್ ಮುಂದಾಗಿದ್ದಾರೆ. ದೇಹ ನಜ್ಜುಗುಜ್ಜಾಗಿರುವುದರಿಂದ ಕಣ್ಣುಗಳನ್ನು ಮಾತ್ರ ದಾನ ಮಾಡಲು ವೈದ್ಯರು ಸೂಚಿಸಿದ್ದಾರೆ. ಬೇರೆಯವರ ಮೂಲಕ ನನ್ನ ಪತ್ನಿ ಬದುಕಿರಲಿ” ಎಂದು ಜೋಯೆಲ್ ಭಾವುಕರಾಗಿದ್ದಾರೆ. ಇದೇ ವೇಳೆ, ಸ್ಥಳದಲ್ಲಿ ಪ್ರವಾಸಿಗರಿಗೆ ಸುರಕ್ಷತೆ ಇಲ್ಲ ಹಾಗೂ ಸಮಯಕ್ಕೆ ಆಂಬ್ಯುಲೆನ್ಸ್ ಸಿಗಲಿಲ್ಲ ಎಂದು ಅರಣ್ಯ ಇಲಾಖೆ ವಿರುದ್ಧ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆನೆ ದಾಳಿಗೆ ಬಲಿಯಾದ ಪತ್ನಿ; ಸಾವಿನಲ್ಲೂ ಸಾರ್ಥಕತೆ ಮೆರೆದು ಕಣ್ಣು ದಾನ ಮಾಡಿದ ಪತಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದುಬಾರೆ ಸಾಕಾನೆ ಶಿಬಿರದಲ್ಲಿ ಭೀಕರ ದುರಂತ|ಆನೆಗಳ ಕಾದಾಟಕ್ಕೆ ಪ್ರವಾಸಿ ಮಹಿಳೆ ಸಿಲುಕಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮೇ.18: ಸಾಕಾನೆಗಳ ಕಾದಾಟದಲ್ಲಿ ಪ್ರವಾಸಿ ಮಹಿಳೆಯೊಬ್ಬಳು ಸಾವಿಗೀಡಾದ ದುರ್ಘಟನೆ ಕುಶಾಲನಗರ ತಾಲೂಕಿನ ದುಬಾರೆ ಶಿಬಿರದಲ್ಲಿ ನಡೆದಿದೆ‌. ಚೆನ್ನೈ  ಮೂಲದ ಜಿನ್ಮು (33) ಸಾವನ್ನಪ್ಪಿದ್ದ ಮಹಿಳೆ. ಮೇ 18ರ ಬೆಳಿಗ್ಗೆ ಮಹಿಳೆ ಹಾಗೂ ಅವರ ಪತಿ ಜೋಯಲ್ ದುಬಾರೆ ಸಾಕಾನೆ ಶಿಬಿರಕ್ಕೆ ಅಗಮಿಸಿದ್ದರು. ಕೆಲ ಸಮಯ ಸಾಕಾನೆಗಳೊಂದಿಗೆ ಫೋಟೋ ಸಹ ತೆಗೆಸಿಕೊಂಡಿದ್ದರು. ಬಳಿಕ ಸಾಕಾನೆಗಳಿಗೆ ಸ್ನಾನ ಮಾಡಿಸಿ ನೀರು ಕುಡಿಸಲು ಮಾವುತರು ಹಾಗೂ ಕಾವಾಡಿಗಳು ತೆರಳಿದ ಸಂದರ್ಭದಲ್ಲಿ, ಕೆಲ ಪ್ರವಾಸಿಗರು ಸಾಕಾನೆಗಳಿಗೆ ಸ್ನಾನ ಮಾಡಿಸಲು ಮುಂದಾಗಿದ್ದಾರೆ.

ದುಬಾರೆ ಸಾಕಾನೆ ಶಿಬಿರದಲ್ಲಿ ಭೀಕರ ದುರಂತ|ಆನೆಗಳ ಕಾದಾಟಕ್ಕೆ ಪ್ರವಾಸಿ ಮಹಿಳೆ ಸಿಲುಕಿ ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದುಬಾರೆ ಸಾಕಾನೆ ಶಿಬಿರದಲ್ಲಿ ಭೀಕರ ದುರಂತ ಆನೆಗಳ ಕಾದಾಟಕ್ಕೆ ಪ್ರವಾಸಿ ಮಹಿಳೆ ಸಿಲುಕಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮೇ.18: ಸಾಕಾನೆಗಳ ಕಾದಾಟದಲ್ಲಿ ಪ್ರವಾಸಿ ಮಹಿಳೆಯೊಬ್ಬಳು ಸಾವಿಗೀಡಾದ ದುರ್ಘಟನೆ ಕುಶಾಲನಗರ ತಾಲೂಕಿನ ದುಬಾರೆ ಶಿಬಿರದಲ್ಲಿ ನಡೆದಿದೆ‌. ಚೆನ್ನೈ  ಮೂಲದ ಜಿನ್ಮು (33) ಸಾವನ್ನಪ್ಪಿದ್ದ ಮಹಿಳೆ. ಮೇ 18ರ ಬೆಳಿಗ್ಗೆ ಮಹಿಳೆ ಹಾಗೂ ಅವರ ಪತಿ ಜೋಯಲ್ ದುಬಾರೆ ಸಾಕಾನೆ ಶಿಬಿರಕ್ಕೆ ಅಗಮಿಸಿದ್ದರು. ಕೆಲ ಸಮಯ ಸಾಕಾನೆಗಳೊಂದಿಗೆ ಫೋಟೋ ಸಹ ತೆಗೆಸಿಕೊಂಡಿದ್ದರು. ಬಳಿಕ ಸಾಕಾನೆಗಳಿಗೆ ಸ್ನಾನ ಮಾಡಿಸಿ ನೀರು ಕುಡಿಸಲು ಮಾವುತರು ಹಾಗೂ ಕಾವಾಡಿಗಳು ತೆರಳಿದ ಸಂದರ್ಭದಲ್ಲಿ, ಕೆಲ ಪ್ರವಾಸಿಗರು ಸಾಕಾನೆಗಳಿಗೆ ಸ್ನಾನ ಮಾಡಿಸಲು ಮುಂದಾಗಿದ್ದಾರೆ.

ದುಬಾರೆ ಸಾಕಾನೆ ಶಿಬಿರದಲ್ಲಿ ಭೀಕರ ದುರಂತ ಆನೆಗಳ ಕಾದಾಟಕ್ಕೆ ಪ್ರವಾಸಿ ಮಹಿಳೆ ಸಿಲುಕಿ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾಕಿಸ್ತಾನದಲ್ಲಿ ಮತ್ತೆ ಉಗ್ರರ ಅಟ್ಟಹಾಸ – ಸೇನಾ ಶಿಬಿರದ ಮೇಲೆ ದಾಳಿ,18 ಭದ್ರತಾ ಸಿಬ್ಬಂದಿ ಮೃತ್ಯು

(ನ್ಯೂಸ್‌ ಕಡಬ) newskadaba.com,ಮೇ.15: ಪಾಕಿಸ್ತಾನ ದೇಶದ ವಾಯವ್ಯ ಪ್ರಾಂತ್ಯವಾದ ಖೈಬರ್ ಪಖ್ತುಂಖ್ವಾನಲ್ಲಿ ಉಗ್ರರು ನಡೆಸಿದ ಸರಣಿ ದಾಳಿಯಲ್ಲಿ ಕನಿಷ್ಠ 18 ಪಾಕಿಸ್ತಾನಿ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ನಿಷೇಧಿತ ಉಗ್ರ ಸಂಘಟನೆ ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಈ ದಾಳಿಯ ಹೊಣೆ ಹೊತ್ತಿದೆ ಎಂದು ತಿಳಿದುಬಂದಿದೆ. ಬಜೌರ್ ಜಿಲ್ಲೆಯ ದಮಂಗಿ ಸ್ಕೌಟ್ಸ್ ಕ್ಯಾಂಪ್ ಮೇಲೆ ಉಗ್ರರು ಆತ್ಮಹತ್ಯಾ ದಾಳಿಯೊಂದಿಗೆ ದಾಳಿ ಆರಂಭಿಸಿದ್ದಾರೆ. ಶಿಬಿರದ ಮುಖ್ಯ ದ್ವಾರದ ಬಳಿ ಉಗ್ರನೊಬ್ಬ ಸ್ಫೋಟ ನಡೆಸಿದ ಬಳಿಕ, ಸುಮಾರು 20ಕ್ಕೂ ಹೆಚ್ಚು ಶಸ್ತ್ರಸಜ್ಜಿತ ಭಯೋತ್ಪಾದಕರು

ಪಾಕಿಸ್ತಾನದಲ್ಲಿ ಮತ್ತೆ ಉಗ್ರರ ಅಟ್ಟಹಾಸ – ಸೇನಾ ಶಿಬಿರದ ಮೇಲೆ ದಾಳಿ,18 ಭದ್ರತಾ ಸಿಬ್ಬಂದಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top