ರಾಷ್ಟ್ರೀಯ ನ್ಯೂಸ್

ಜಪಾನ್ ನನ್ನು ಹಿಂದಿಕ್ಕಿದ ಭಾರತ: ಏಷ್ಯಾ ಫೆಸಿಫಿಕ್ ನಲ್ಲಿ ಟಾಪ್ 3ನೇ ದೇಶ

 (ನ್ಯೂಸ್ ಕಡಬ) newskadaba.com ನವದೆಹಲಿ(ಸೆ.27) ಭಾರೀ ವೇಗದ ಆರ್ಥಿಕಾಭಿವೃದ್ಧಿಯಿಂದ ಜಗತ್ತಿನ ಗಮನ ಸೆಳೆದಿರುವ ಭಾರತ ಇದೀಗ ಏಷ್ಯಾ ಪೆಸಿಫಿಕ್‌ ರಾಷ್ಟ್ರಗಳ ಪೈಕಿ ಮೂರನೇ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ. ಈ ಪಟ್ಟಿಯಲ್ಲಿ ಜಪಾನ್‌ ದೇಶವನ್ನು ಹಿಂದಿಕ್ಕಿರುವ ಭಾರತವು ಅಮೆರಿಕ ಮತ್ತು ಚೀನಾದ ನಂತರದ ಸ್ಥಾನಕ್ಕೆ ಏರಿದೆ. ಭಾರೀ ವೇಗದ ಆರ್ಥಿಕಾಭಿವೃದ್ಧಿಯಿಂದ ಜಗತ್ತಿನ ಗಮನ ಸೆಳೆದಿರುವ ಭಾರತ ಇದೀಗ ಏಷ್ಯಾ ಪೆಸಿಫಿಕ್‌ ರಾಷ್ಟ್ರಗಳ ಪೈಕಿ ಮೂರನೇ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ. ಆಸ್ಟ್ರೇಲಿಯಾದ ಲೋವಿ ಇನ್‌ಸ್ಟಿಟ್ಯೂಟ್‌ ‘2024ನೇ ಆವೃತ್ತಿಯ ಏಷ್ಯಾ […]

ಜಪಾನ್ ನನ್ನು ಹಿಂದಿಕ್ಕಿದ ಭಾರತ: ಏಷ್ಯಾ ಫೆಸಿಫಿಕ್ ನಲ್ಲಿ ಟಾಪ್ 3ನೇ ದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇಂದ್ರ ಸರ್ಕಾರ: ಕನಿಷ್ಠ ವೇತನ ಹೆಚ್ಚಳ

 (ನ್ಯೂಸ್ ಕಡಬ) newskadaba.com ನವದೆಹಲಿ(ಸೆ.27): ಅಸಂಘಟಿತ ನೌಕರರನ್ನು ಬೆಂಬಲಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವೇರಿಯಬಲ್ ಡಿಯರ್ನೆಸ್ ಭತ್ಯೆಯನ್ನು ಪರಿಷ್ಕರಣೆ ಮಾಡುವ ಮೂಲಕ ಕನಿಷ್ಠ ವೇತನ ದರ ಹೆಚ್ಚಿಸಿದೆ. ಈ ಹೆಚ್ಚಳವು ಕಾರ್ಮಿಕರಿಗೆ ಹೆಚ್ಚುತ್ತಿರುವ ಜೀವನ ವೆಚ್ಚವನ್ನು ನಿಭಾಯಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕಟ್ಟಡ ನಿರ್ಮಾಣ, ಲೋಡಿಂಗ್ ಮತ್ತು ಅನ್‌ಲೋಡಿಂಗ್, ವಾಚ್ ಮತ್ತು ವಾರ್ಡ್, ಗುಡಿಸುವುದು, ಸ್ವಚ್ಛತೆ, ಮನೆಗೆಲಸ, ಗಣಿಗಾರಿಕೆ ಮತ್ತು ಕೇಂದ್ರ ಗೋಳದ ಸಂಸ್ಥೆಗಳಲ್ಲಿ ಕೃಷಿ ಸೇರಿದಂತೆ

ಕೇಂದ್ರ ಸರ್ಕಾರ: ಕನಿಷ್ಠ ವೇತನ ಹೆಚ್ಚಳ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಿ20 ವಿಶ್ವಕಪ್- ಯುಎಇಗೆ ಪ್ರಯಾಣ ಬೆಳೆಸಿದ ಟೀಂ ಇಂಡಿಯಾ

(ನ್ಯೂಸ್ ಕಡಬ) newskadaba.com ಸೆ. 26. ಮಹಿಳೆಯರ ಟಿ20 ವಿಶ್ವಕಪ್ ಬರುವ ಅಕ್ಟೋಬರ್ 3 ರಿಂದ ಪ್ರಾರಂಭಗೊಳ್ಳಲಿದ್ದು, ಹೀಗಾಗಿ ಟೂರ್ನಿಯಲ್ಲಿ ಭಾಗವಹಿಸಲು ಹರ್ಮನ್ ಪ್ರೀತ್ ಕೌರ್ ನಾಯಕತ್ವದ ಭಾರತೀಯ ಮಹಿಳಾ ತಂಡ ಯುಎಇಗೆ ಪ್ರಯಾಣ ಬೆಳೆಸಿದೆ. ಪಂದ್ಯಾವಳಿಯನ್ನು ಬಾಂಗ್ಲಾದೇಶದಿಂದ ಯುಎಇ ಗೆ ಸ್ಥಳಾಂತರಿಸಲಾಗಿದೆ. ಯುಎಇಗೆ ತೆರಳುವ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೀಂ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್, ಟೀಂ ಇಂಡಿಯಾ ಈ ಬಾರಿ ಪ್ರಶಸ್ತಿ ಗೆಲ್ಲುವ ಪ್ರಬಲ ಸ್ಪರ್ಧಿಗಳಲ್ಲಿ ಒಂದಾಗಿದ್ದು, ಈ ಬಾರಿ ವಿಶ್ವಕಪ್ ಗೆಲ್ಲಲು ನಮಗೆ

ಟಿ20 ವಿಶ್ವಕಪ್- ಯುಎಇಗೆ ಪ್ರಯಾಣ ಬೆಳೆಸಿದ ಟೀಂ ಇಂಡಿಯಾ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾನಹಾನಿಕ ಪ್ರಕರಣ: ಶಿವಸೇನೆ ನಾಯಕ ಸಂಜಯ್ ರಾವತ್ ಗೆ 15 ದಿನ ಜೈಲು ಶಿಕ್ಷೆ, 25,000ಸಾವಿರ ರೂ. ದಂಡ

(ನ್ಯೂಸ್ ಕಡಬ) newskadaba.com  ಮುಂಬೈ, ಸೆ. 26. ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಪತ್ನಿ ಡಾ. ಮೇಧಾ ಕಿರಿತ್ ಸೋಮಯ್ಯ ದಾಖಲಿಸಿದ್ದ ಮಾನಹಾನಿ ಪ್ರಕರಣದಲ್ಲಿ ಶಿವಸೇನೆ (ಉದ್ಧವ್ ಬಣ) ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್ ಅವರನ್ನು ದೋಷಿ ಎಂದು ಘೋಷಿಸಿರುವ ಮುಂಬೈನ ಮಝಗಾಂವ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್, ಅವರಿಗೆ 15 ದಿನಗಳ ಸೆರೆವಾಸ ಮತ್ತು ರೂ. 25,000 ದಂಡ ವಿಧಿಸಿದ್ದಾರೆ. ಮೀರಾ ಭಯಾಂಡರ್ ನಲ್ಲಿರುವ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆಯಲ್ಲಿ ನಡೆದಿರುವ ರೂ. 100

ಮಾನಹಾನಿಕ ಪ್ರಕರಣ: ಶಿವಸೇನೆ ನಾಯಕ ಸಂಜಯ್ ರಾವತ್ ಗೆ 15 ದಿನ ಜೈಲು ಶಿಕ್ಷೆ, 25,000ಸಾವಿರ ರೂ. ದಂಡ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂಬೈನಲ್ಲಿ ವರುಣನ ಆರ್ಭಟಕ್ಕೆ ನಾಲ್ವರು ಬಲಿ: ಪ್ರಧಾನಿ ಮೋದಿ ಪುಣೆ ಭೇಟಿ ರದ್ದು

(ನ್ಯೂಸ್ ಕಡಬ) newskadaba.com  ಮುಂಬೈ, ಸೆ. 26. ಭಾರೀ ಮಳೆಗೆ ಮುಂಬೈನಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಭಾರೀ ಮಳೆಗೆ ನಾಲ್ವರು ಸಾವನ್ನಪ್ಪಿದ್ದು, ಶಾಲಾ ಕಾಲೇಜುಗೆ ರಜೆ ಘೋಷಿಸಲಾಗಿದೆ. ಮುಂಬೈನ ಕೆಲವು ಭಾಗಗಳಲ್ಲಿ ಬುಧವಾರ ಸಂಜೆ ಸುಮಾರು 275 ಮಿಮೀ ಮಳೆ ದಾಖಲಾಗಿದೆ, ಭಾರೀ ಮಳೆಗೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಪುಣೆ ಭೇಟಿಯನ್ನು ರದ್ದುಗೊಳಿಸಲಾಗಿದೆ. ಪುಣೆ ಮೆಟ್ರೋದ ಹೊಸ ಕಾರಿಡಾರ್ ಅನ್ನು ಉದ್ಘಾಟಿಸಲು ಪ್ರಧಾನಿ ಮೋದಿಯವರ ಆಗಮಿಸಬೇಕಿತ್ತು. ಭಾರತೀಯ ಹವಾಮಾನ ಇಲಾಖೆ (IMD)

ಮುಂಬೈನಲ್ಲಿ ವರುಣನ ಆರ್ಭಟಕ್ಕೆ ನಾಲ್ವರು ಬಲಿ: ಪ್ರಧಾನಿ ಮೋದಿ ಪುಣೆ ಭೇಟಿ ರದ್ದು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೆಟ್ ಫ್ಲಿಕ್ಸ್ ನಿಂದ 47 ಕೋಟಿ ವಂಚನೆ ಆರೋಪ-ದೂರು

(ನ್ಯೂಸ್ ಕಡಬ) newskadaba.com ಸೆ. 26. ಬಾಲಿವುಡ್‌ ನಿರ್ಮಾಪಕ ವಶು ಭಗ್ನಾನಿ ಅವರು ನೆಟ್ ಫ್ಲಿಕ್ಸ್ ಇಂಡಿಯಾ ಸಂಸ್ಥೆ ಚಿತ್ರದ ಹಕ್ಕುಗಳಿಗಾಗಿ 47.37 ಕೋಟಿಗಳಷ್ಟು ವಂಚಿಸಿದ್ದಾರೆ ಎಂದು ಆರೋಪಿಸಿ ಪೊಲೀಸ್‌‍ ದೂರು ದಾಖಲಿಸಿರುವ ಕುರಿತು ವರದಿಯಾಗಿದ್ದು, ಆದರೆ ಈ ಆರೋಪವನ್ನು ಸಂಸ್ಥೆ ನಿರಾಕರಿಸಿರುವುದಾಗಿ ತಿಳಿದುಬಂದಿದೆ. ಮುಂಬೈ ಪೊಲೀಸ್‌‍ನ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯು) ಭಗ್ನಾನಿ ಅವರು ಸಲ್ಲಿಸಿದ ದೂರಿನ ತನಿಖೆಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವರದಿಯ ಪ್ರಕಾರ, ನಿರ್ಮಾಪಕರು ತಮ್ಮ ಇತ್ತೀಚಿನ ಮೂರು ಹಿಂದಿ ಚಲನಚಿತ್ರಗಳಾದ

ನೆಟ್ ಫ್ಲಿಕ್ಸ್ ನಿಂದ 47 ಕೋಟಿ ವಂಚನೆ ಆರೋಪ-ದೂರು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಂಚ ಹಗರಣ ಪ್ರಕರಣ: ತಮಿಳುನಾಡಿನ ಸಚಿವ ವಿ.ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 26. ಉದ್ಯೋಗಕ್ಕಾಗಿ ಲಂಚ ಹಗರಣದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ಮಾಜಿ ಸಚಿವ ವಿ.ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್  ಇಂದು (ಸೆ.26) ಜಾಮೀನು ಮಂಜೂರು ಮಾಡಿದೆ. ಕಳೆದ ವರ್ಷ ಅಕ್ಟೋಬರ್ 19ರಂದು ಹೈಕೋರ್ಟ್‌ಬಾಲಾಜಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅದೇ ರೀತಿ ಸ್ಥಳೀಯ ನ್ಯಾಯಾಲಯ ಕೂಡಾ ಮೂರು ಬಾರಿ ಬಾಲಾಜಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದೀಗ ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.  

ಲಂಚ ಹಗರಣ ಪ್ರಕರಣ: ತಮಿಳುನಾಡಿನ ಸಚಿವ ವಿ.ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿ: ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಲೇಬೇಕು

(ನ್ಯೂಸ್ ಕಡಬ) newskadaba.com ಸೋನಿಪತ್(ಸೆ.25) : ಹರಿಯಾಣ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಕರ್ನಾಟಕದ ಮುಡಾ ಪ್ರಕರಣದ ಪ್ರಸ್ತಾಪವಾಗಿದೆ‌. ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆಗೆ ಆದೇಶಿಸಿದೆ, ಅವರ ವಿರುದ್ಧ ತನಿಖೆಯಾಗಲೇಬೇಕು ಎಂದು ಆಗ್ರಹಿಸಿದ್ದಾರೆ. ಸಾರ್ವಜನಿಕ ‍ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಹೈಕಮಾಂಡ್‌ ಭ್ರಷ್ಟವಾದಾಗ ಕೆಳಗೆ ಇರುವವರಿಗೆ ಲೂಟಿ ಹೊಡೆಯಲು ಪರವಾನಿಗೆ ನೀಡಿದಂತಾಗಲಿದೆ. ಕಾಂಗ್ರೆಸ್ ಆಡಳಿತ ಮಾಡಿದ ಯಾವ ರಾಜ್ಯವೂ ಅಭಿವೃದ್ಧಿಯಾಗಿಲ್ಲ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಆಗಿದೆ.

ಪ್ರಧಾನಿ ಮೋದಿ: ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಲೇಬೇಕು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನನ್ನ ಮಾತನ್ನು ವಾಪಸ್ ತೆಗೆದುಕೊಳ್ಳುತ್ತೇನೆ’- ಕ್ಷಮೆಯಾಚಿಸಿದ ಕಂಗನಾ ರಣಾವತ್

 (ನ್ಯೂಸ್ ಕಡಬ) newskadaba.com ನವದೆಹಲಿ(ಸೆ.25) : ರೈತರ ಪ್ರತಿಭಟನೆ ಬಳಿಕ ರದ್ದಾಗಿದ್ದ ಮೂರು ಕೃಷಿ ಕಾನೂನುಗಳನ್ನು ಮತ್ತೆ ಜಾರಿ ಮಾಡಬೇಕು ಎಂದು ಹೇಳಿಕೆ ನೀಡಿದ್ದ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಬಹಿರಂಗ ಕ್ಷಮೆ ಯಾಚಿಸಿದ್ದಾರೆ. ಕಂಗನಾ ಹೇಳಿಕೆಗೆ ಸ್ವಪಕ್ಷದಿಂದಲೇ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರು ವಿಡಿಯೋ ಬಿಡುಗಡೆ ಮಾಡುವ ಮೂಲಕ ಕ್ಷಮೆ ಕೇಳಿದ್ದಾರೆ. ನಾನು ಬರೀ ನಟಿಯಲ್ಲ ರಾಜಕಾರಣಿಯೂ ಆಗಿದ್ದೇನೆ ಮತ್ತು ನನ್ನ ಅಭಿಪ್ರಾಯಗಳು ವೈಯಕ್ತಿಕವಾಗಿರಬಾರದು. ಅದು ಪಕ್ಷದ ಪ್ರತಿಬಿಂಬವಾಗಿರಬೇಕು. ರೈತರ ಕಾನೂನುಗಳ ಬಗ್ಗೆ

ನನ್ನ ಮಾತನ್ನು ವಾಪಸ್ ತೆಗೆದುಕೊಳ್ಳುತ್ತೇನೆ’- ಕ್ಷಮೆಯಾಚಿಸಿದ ಕಂಗನಾ ರಣಾವತ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ನಕಲಿ ಪ್ರೊಫೈಲ್ ಗಳ ಮೂಲಕ ಮಹಿಳೆಯರ ವಂಚನೆ: ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 25. ರಾಷ್ಟ್ರರಾಜಧಾನಿ ದಿಲ್ಲಿಯಲ್ಲಿ 20ಕ್ಕೂ ಹೆಚ್ಚು ಮಹಿಳೆಯರಿಗೆ ಪ್ರೀತಿಯ ಹೆಸರಿಲ್ಲಿ ಮೋಸ, ದುಬಾರಿ ವಸ್ತುಗಳನ್ನು ಸುಲಿಗೆ ಮಾಡಿ ಪರಾರಿಯಾಗುತ್ತಿದ್ದ ಆರೋಪಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧಿತ ಆರೋಪಿಯನ್ನು ರಾಹುಲ್ ಚತುರ್ವೇದಿ ಎಂದು ಗುರುತಿಸಲಾಗಿದೆ. ರಾಹುಲ್ ಚತುರ್ವೇದಿ ಮ್ಯಾಟ್ರಿಮೋನಿ ಸೈಟ್ ಗಳಾದ ವಿವಿಧ ಹೆಸರುಗಳಲ್ಲಿ ನಕಲಿ ಪ್ರೊಫೈಲ್ ಗಳನ್ನು ರಚಿಸಿದ್ದಾನೆ. ಈ ಖಾತೆಗಳ ಮೂಲಕ ಆತ ಮಹಿಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ. ಐಐಎಂ ಪದವೀಧರನಾಗಿರುವ ಈತನನ್ನು ಬಿಸ್ರಖ್ ಪೊಲೀಸರು ಬಂಧಿಸಿದ್ದಾರೆ.  

ನಕಲಿ ಪ್ರೊಫೈಲ್ ಗಳ ಮೂಲಕ ಮಹಿಳೆಯರ ವಂಚನೆ: ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top