ರಾಷ್ಟ್ರೀಯ ನ್ಯೂಸ್

ರೈಲು ಹಳಿ ಮೇಲೆ ಕಬ್ಬಿಣದ ರಾಡ್‌ ಪತ್ತೆ

(ನ್ಯೂಸ್ ಕಡಬ) newskadaba.com ಪಂಜಾಬ್, ಸೆ. 23. ಬಟಿಂಡಾ ಜಿಲ್ಲೆಯಲ್ಲಿ ಹಳಿಗಳ ಮೇಲೆ ಒಂಬತ್ತು ಕಬ್ಬಿಣದ ರಾಡ್‌ಗಳು ಪತ್ತೆಯಾಗಿದ್ದು, ಸ್ವಲ್ಪ ಸಮಯದವರೆಗೆ ರೈಲು ಸಂಚಾರ ಅಸ್ತವ್ಯಸ್ತಗೊಂಡಿತ್ತು ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ದೆಹಲಿ-ಬಟಿಂಡಾ ಮಾರ್ಗದ ಬಾಂಗಿ ನಗರದ ಬಳಿ ಭಾನುವಾರ ರಾಡ್‌ಗಳು ಪತ್ತೆಯಾಗಿವೆ. ಗೂಡ್ಸ್ ರೈಲು ಲೋಕೋ ಪೈಲಟ್ ರಾಡ್‌ಗಳನ್ನು ಗುರುತಿಸಿದ್ದಾರೆ. ಸ್ಥಳದಿಂದ ಒಂಬತ್ತು ಕಬ್ಬಿಣದ ರಾಡ್‌ಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಸರ್ಕಾರಿ ರೈಲ್ವೆ ಪೋಲಿಸ್ (ಜಿಆರ್‌ಪಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.    

ರೈಲು ಹಳಿ ಮೇಲೆ ಕಬ್ಬಿಣದ ರಾಡ್‌ ಪತ್ತೆ Read More »

ರಾಷ್ಟ್ರೀಯ ನ್ಯೂಸ್

ಮತ್ತೊಮ್ಮೆ ದಾಖಲೆ ಮಟ್ಟ ತಲುಪಿದ ಸೆನ್ಸೆಕ್ಸ್ ಮತ್ತು ನಿಫ್ಟಿ-50; ಹೂಡಿಕೆದಾರರಿಗೆ ಹೊಡೆಯಿತು ಜಾಕ್ಪಾಟ್!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ 23:  ಇಂದು ದೇಶಿಯ ಷೇರು ಮಾರುಕಟ್ಟೆಯು ದಾಖಲೆಯ ಎತ್ತರದಲ್ಲಿ ತೆರೆದುಕೊಂಡಿತು. ಬೆಂಚ್ಮಾರ್ಕ್ ಇಕ್ವಿಟಿ ಸೂಚ್ಯಂಕಗಳು ಉತ್ತಮ ವಹಿವಾಟು ಸೆಷನ್ ಪ್ರಾರಂಭಿಸಿದವು. ರಾಷ್ಟ್ರೀಯ ಷೇರುಪೇಟೆ (NSE) ನಿಫ್ಟಿ 50 ಶೇ.0.25ರಷ್ಟು ಏರಿಕೆ ಕಂಡು 25,856.05ರಲ್ಲಿ ವಹಿವಾಟು ಆರಂಭಿಸಿದರೆ, ಬಾಂಬೆ ಷೇರುಪೇಟೆ (BSE) ಸೆನ್ಸೆಕ್ಸ್ 150 ಪಾಯಿಂಟ್‌ಗಳ ಏರಿಕೆ ಕಂಡು 84,693ಕ್ಕೆ ತಲುಪಿತು. ವ್ಯಾಪಾರದ ಪ್ರಾರಂಭದಲ್ಲಿ ವಿಶಾಲವಾದ ಸೂಚ್ಯಂಕಗಳು ಹಸಿರು ಬಣ್ಣದಲ್ಲಿ ತೆರೆಯಲ್ಪಟ್ಟವು. ಇಂದು ಬೆಳಗ್ಗೆ ಪ್ರಮುಖ ಸೂಚ್ಯಂಕಗಳಾದ ನಿಫ್ಟಿ-50 25,925.80, ಸೆನ್ಸೆಕ್ಸ್‌ 84,881.73 ಮತ್ತು ನಿಫ್ಟಿ ಬ್ಯಾಂಕ್‌

ಮತ್ತೊಮ್ಮೆ ದಾಖಲೆ ಮಟ್ಟ ತಲುಪಿದ ಸೆನ್ಸೆಕ್ಸ್ ಮತ್ತು ನಿಫ್ಟಿ-50; ಹೂಡಿಕೆದಾರರಿಗೆ ಹೊಡೆಯಿತು ಜಾಕ್ಪಾಟ್! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್ ಮಾಡಿ ನೋಡುವುದು ಪೋಕ್ಸೊ ಕಾಯ್ದೆ- ಐಟಿ ನಿಯಮದಡಿ ಅಪರಾಧ ಸುಪ್ರೀ ಕೋರ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ನೋಡುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಐಟಿ ನಿಯಮದಡಿ ಅಪರಾಧವಾಗಿದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ತಡೆಯುವ ಕಠಿಣ ಕಾನೂನು ಕುರಿತು ಸುಪ್ರೀಂ ಕೋರ್ಟ್ ಇಂದು ಮಹತ್ವ ತೀರ್ಪು ನೀಡಿದೆ. ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ವೀಕ್ಷಿಸುವುದು ಪೋಕ್ಸೊ ಕಾಯ್ದೆಯಡಿ ಅಪರಾಧವಲ್ಲ ಎಂದು ತೀರ್ಪು ನೀಡಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಭಾರತದ ಮುಖ್ಯ ನ್ಯಾಯಮೂರ್ತಿ

ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್ ಮಾಡಿ ನೋಡುವುದು ಪೋಕ್ಸೊ ಕಾಯ್ದೆ- ಐಟಿ ನಿಯಮದಡಿ ಅಪರಾಧ ಸುಪ್ರೀ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಉದಯ್ ಭಾನು ಚಿಬ್ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ 23:  ಭಾರತೀಯ ಯುವ ಕಾಂಗ್ರೆಸ್‌ನ ಅಧ್ಯಕ್ಷರನ್ನಾಗಿ ಉದಯ್ ಭಾನು ಚಿಬ್ ತಕ್ಷಣವೇ ಜಾರಿಗೆ ಬರುವಂತೆ ನೇಮಿಸಲಾಗಿದೆ. ಉದಯ್ ಭಾನು ಚಿಬ್ ಅವರು ಭಾರತೀಯ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪ್ರದೇಶ ಯುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. ಬಿ.ವಿ. ಶ್ರೀನಿವಾಸ್ ಅವರು ಇದುವರೆಗೆಭಾರತೀಯ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದರು. ಅವರ ಕೊಡುಗೆಗಳನ್ನು ಪಕ್ಷವು ಶ್ಲಾಘಿಸುತ್ತದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ  ಕೆ ಸಿ ವೇಣುಗೋಪಾಲ್ ಅವರು

ಉದಯ್ ಭಾನು ಚಿಬ್ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುಪಿಎಸ್ಸಿ 3ನೇ ಬಾರಿಗೆ ಬರೆದು ಐಎಎಸ್ ಅಧಿಕಾರಿಯಾದ ವಿಶಾಖಾ ಯಾದವ್

(ನ್ಯೂಸ್ ಕಡಬ) newskadaba.com ದೆಹಲಿ 23: ಮೂರನೇ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿ ಐಎಎಸ್ ಅಧಿಕಾರಿಯಾದ ವಿಶಾಖಾ ಯಾದವ್. ವಿಶಾಖಾ ಅವರು ಬೆಂಗಳೂರಿನ ಕಂಪನಿಯಲ್ಲಿ ಚೆನ್ನಾಗಿ ಸಂಪಾದನೆ ಮಾಡುತ್ತಿದ್ದರು. ಆದರೆ ವಿಶಾಖಾ ಅವರಿಗೆ ಐಎಎಸ್ ಅಧಿಕಾರಿಯಾಗಬೇಕೆಂಬ ಅಚಲವಾದ ಕನಸು ಇತ್ತು. ಹೀಗಾಗಿ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ಐಎಎಸ್ ಅಧಿಕಾರಿಯಾಗುವತ್ತ ಗಮನ ಹರಿಸಿದರು. ತಮ್ಮ ಮೊದಲೆರಡು ಪ್ರಯತ್ನಗಳಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಲ್ಲಿ ವಿಶಾಖಾ ವಿಫಲರಾಗಿದ್ದು, ಬಳಿಕ 2019ರಲ್ಲಿ ಮೂರನೇ ಬಾರಿ ಪರೀಕ್ಷೆ ಬರೆದ ಅವರು 6ನೇ

ಯುಪಿಎಸ್ಸಿ 3ನೇ ಬಾರಿಗೆ ಬರೆದು ಐಎಎಸ್ ಅಧಿಕಾರಿಯಾದ ವಿಶಾಖಾ ಯಾದವ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುಜಾರಾತಿ ಬೆಡಗಿ ಮುಡಿಗೆರಿಸಿಕೊಂಡ ಮಿಸ್ ಯೂನಿವರ್ಸ್ ಇಂಡಿಯಾ-2024 ರ ಕಿರೀಟ

(ನ್ಯೂಸ್ ಕಡಬ) newskadaba.com ಜೈಪುರ 23: ‘ಮಿಸ್ ಯೂನಿವರ್ಸ್ ಇಂಡಿಯಾ 2024’ ಕಿರೀಟವನ್ನು ಗುಜರಾತಿ ಬೆಡಗಿ ರಿಯಾ ಸಿಂಘಾ  ಇವರು ಮುಡಿಗೇರಿಸಿಕೊಂಡಿದ್ದಾರೆ. ಅವರು ಜಾಗತಿಕ ವಿಶ್ವ ಸುಂದರಿ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆ ಭಾನುವಾರ ರಾಜಸ್ಥಾನದ ಜೈಪುರದಲ್ಲಿ ನಡೆಯಿತು. ಮಿಸ್‌ ಯೂನಿವರ್ಸ್‌ ಇಂಡಿಯಾ ಗೆಲುವಿನ ಬಗ್ಗೆ ರಿಯಾ ಸಂತಸ ವ್ಯಕ್ತಪಡಿಸಿದ್ದಾರೆ.ಇಂದು ನಾನು ಮಿಸ್ ಯೂನಿವರ್ಸ್ ಇಂಡಿಯಾ 2024 ಪ್ರಶಸ್ತಿಯನ್ನು ಗೆದ್ದಿದ್ದೇನೆ. ನಾನು ತುಂಬಾ ಕೃತಜ್ಞಳಾಗಿದ್ದೇನೆ. ಈ ಮಟ್ಟಕ್ಕೆ ಹೋಗಲು

ಗುಜಾರಾತಿ ಬೆಡಗಿ ಮುಡಿಗೆರಿಸಿಕೊಂಡ ಮಿಸ್ ಯೂನಿವರ್ಸ್ ಇಂಡಿಯಾ-2024 ರ ಕಿರೀಟ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಈದ್- ಮೊಹರಂ ಸಂದರ್ಭದಲ್ಲಿ 2 ಗ್ಯಾಸ್ ಸಿಲಿಂಡರ್‌ ಉಚಿತ: ಅಮಿತ್ ಶಾ ಘೋಷಣೆ

(ನ್ಯೂಸ್ ಕಡಬ) newskadaba.com ಜಮ್ಮುಕಾಶ್ಮೀರ, ಸೆ.21. ಈದ್ ಮತ್ತು ಮೊಹರಂ ಸಂದರ್ಭದಲ್ಲಿ 2 ಗ್ಯಾಸ್ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು-ಕಾಶ್ಮೀರದಲ್ಲಿ ಘೋಷಿಸಿದ್ದಾರೆ. ಜಮ್ಮು ಕಾಶ್ಮೀರದ ಮೆಂದಾರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಅಬ್ದುಲ್ಲಾ, ಮುಫ್ತಿ ಮತ್ತು ನೆಹರೂ-ಗಾಂಧಿ ಕುಟುಂಬವು 90 ರ ದಶಕದಿಂದಲೂ ಜಮ್ಮು-ಕಾಶ್ಮೀರದಲ್ಲಿ ಹಿಂಸಾಚಾರವನ್ನು ಹರಡಿದೆ. ಅದ್ರೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಮ್ಮು-ಕಾಶ್ಮೀರದಲ್ಲಿ ಕರ್ಫ್ಯೂ ಕೊನೆಗೊಳಿಸಿದೆ. ಇಲ್ಲಿನ

ಈದ್- ಮೊಹರಂ ಸಂದರ್ಭದಲ್ಲಿ 2 ಗ್ಯಾಸ್ ಸಿಲಿಂಡರ್‌ ಉಚಿತ: ಅಮಿತ್ ಶಾ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಜೂನಿಯರ್ ವಿಶ್ವ ವೇಟ್ ಲಿಫ್ಟಿಂಗ್: ಧನುಷ್ ಗೆ ಕಂಚು

(ನ್ಯೂಸ್ ಕಡಬ) newskadaba.com ಲಿಯಾನ್, ಸ್ಪೇನ್. ಸೆ. 21: ಲಿಯಾನ್ ಸ್ಪೇನ್ ನಲ್ಲಿ ನಡೆದ ವಿಶ್ವ ಜೂನಿಯರ್ ವಿಶ್ವಕಪ್ ನಲ್ಲಿ ಭಾರತದ ಲೋಕನಾಥನ್ ಧನುಷ್ ಕಂಚಿನ ಪದಕ ಗಳಿಸಿದರು.ವಿಶ್ವ ಜೂನಿಯರ್ ವೇಟ್ ಲಿಫ್ಟಿಂಗ್ನಲ್ಲಿ ಪುರುಷದ ವಿಭಾಗದಲ್ಲಿ ಪದಕ ಸಾಧನೆ ಮಾಡಿರುವ ಭಾರತದ ಮೊದಲ ಲಿಫ್ಟರ್ ಎಂಬ ಕೀರ್ತಿಗೆ ಪಾತ್ರರಾದರು.17 ವರ್ಷದ ಧನುಷ್ ಒಟ್ಟು 231 ಕೆ.ಜಿ ತೂಕ ಎತ್ತಿದರು. ಕ್ಲೀನ್ ಮತ್ತು ಜರ್ಕ್ ನಲ್ಲಿ 124 ಕೆ.ಜಿ ಎತ್ತಿದರು.ಸ್ನ್ಯಾಚ್ ನಲ್ಲಿ 107 ಕೆ.ಜಿ ಎತ್ತಿದರು.  

ಜೂನಿಯರ್ ವಿಶ್ವ ವೇಟ್ ಲಿಫ್ಟಿಂಗ್: ಧನುಷ್ ಗೆ ಕಂಚು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಸ ದಾಖಲೆ ನಿರ್ಮಿಸಿದ ಯುಪಿಐ ಪಾವತಿ- ದೇಶದಲ್ಲಿ 200 ಲಕ್ಷ ಕೋಟಿ ರೂಗೆ ಏರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.21. ದೇಶದಲ್ಲಿ ಹೊಸ ಆರ್ಥಿಕ ಕ್ರಾಂತಿಯನ್ನೇ ಬರೆದಿರುವ ಯುಪಿಐ ಪಾವತಿ ಇದೀಗ ಹೊಸದೊಂದು ದಾಖಲೆ ನಿರ್ಮಿಸಿದ್ದು, ವಿತ್ತೀಯ ವರ್ಷ 2023-24ನೇ ಸಾಲಿನಲ್ಲಿ ದೇಶದಲ್ಲಿ ಯುಪಿಐ ಪಾವತಿಗಳ ಪ್ರಮಾಣ ಬರೊಬ್ಬರಿ ಶೇ.138ರಷ್ಟು ಏರಿಕೆಯಾಗಿದೆ. ಹೆಚ್ಚುವರಿಯಾಗಿ, ಕಳೆದ 5 ತಿಂಗಳುಗಳಲ್ಲಿ (ಏಪ್ರಿಲ್-ಆಗಸ್ಟ್ FY2024-25), ಒಟ್ಟು ವಹಿವಾಟಿನ ಮೌಲ್ಯವು ಪ್ರಭಾವಶಾಲಿ ರೂ 101 ಲಕ್ಷ ಕೋಟಿಗೆ ಏರಿದೆ. ಭಾರತದಲ್ಲಿ ಡಿಜಿಟಲ್ ಪಾವತಿಗಳು ಗಮನಾರ್ಹ ಬೆಳವಣಿಗೆಯನ್ನು ಕಂಡಿವೆ. ಒಟ್ಟು ಡಿಜಿಟಲ್ ಪಾವತಿ ವಹಿವಾಟುಗಳ ಸಂಖ್ಯೆ 2017-18ರ FY

ಹೊಸ ದಾಖಲೆ ನಿರ್ಮಿಸಿದ ಯುಪಿಐ ಪಾವತಿ- ದೇಶದಲ್ಲಿ 200 ಲಕ್ಷ ಕೋಟಿ ರೂಗೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಮದ್ಯಪ್ರಿಯರಿಗೆ ಗುಡ್ ನ್ಯೂಸ್- ಅಕ್ಟೋಬರ್ 1ರಿಂದಲೇ ಹೊಸ ಮದ್ಯ ನೀತಿ ಜಾರಿ

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಸೆ. 21. ಅಕ್ಟೋಬರ್ 1ರಿಂದಲೇ ಆಂಧ್ರಪ್ರದೇಶದಲ್ಲಿ ನೂತನ ಮದ್ಯ ನೀತಿ ಜಾರಿಗೆ ಬರಲಿದ್ದು, ಮದ್ಯಪ್ರಿಯರಿಗೆ ಗುಡ್ ನ್ಯೂಸ್ ನೀಡಿದೆ. ಹೊಸ ಮದ್ಯದ ನೀತಿ ಜಾರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಅಕ್ಟೋಬರ್ 1ರಿಂದಲೇ ಆಂಧ್ರಪ್ರದೇಶ ರಾಜ್ಯದ ಹೊಸ ಮದ್ಯ ನೀತಿ ಜಾರಿಗೆ ಬರಲಿದೆ. ಈ ಹೊಸ ಮದ್ಯ ನೀತಿಯಲ್ಲಿ ಎಲ್ಲಾ ಬ್ರಾಂಡ್ ಗಳ 180 ಎಂಎಲ್ ಮದ್ಯದ ಬಾಟಲಿಗಳಿಗೆ ಕೇವಲ 99

ಮದ್ಯಪ್ರಿಯರಿಗೆ ಗುಡ್ ನ್ಯೂಸ್- ಅಕ್ಟೋಬರ್ 1ರಿಂದಲೇ ಹೊಸ ಮದ್ಯ ನೀತಿ ಜಾರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top