ರಾಷ್ಟ್ರೀಯ ನ್ಯೂಸ್

50 ಲಕ್ಷಕ್ಕೂ ಅಧಿಕ ಕುಟುಂಬಗಳು ಖರೀದಿಸಿದ ವಿಶ್ವದ ಏಕೈಕ ಕಾರು ಇದು – ಬಜೆಟ್ ಫ್ರೆಂಡ್ಲಿ ಕೂಡಾ ಹೌದು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 21. ಭಾರತವು ಆಟೋಮೊಬೈಲ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಮುನ್ನುಗ್ಗುತ್ತಿದ್ದು, ಐಶಾರಾಮಿ ಕಾರು ಕಂಪೆನಿಗಳು ಕೂಡ ಇಂದು ಭಾರತದತ್ತ ಮುಖ ಮಾಡುತ್ತಿವೆ. ಆದರೆ ಯಾವ ಶ್ರೀಮಂತ ಕಾರುಗಳಿಗೂ ಕೂಡ ನಮ್ಮ ಭಾರತದ ಈ ಒಂದು ಚಿಕ್ಕ ಕಾರಿನ ದಾಖಲೆ ಮುರಿಯಲು ಇದುವರೆಗೂ ಸಾಧ್ಯವಾಗಿಲ್ಲ. ದೇಶದ ಹೆಸರಾಂತ ಮತ್ತು ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಭಾರತದಲ್ಲಿ ಬಿಡುಗಡೆಗೊಳಿಸಿರುವ ಅದೊಂದು ಕಾರಿನ ದಾಖಲೆಯನ್ನು BMW, ಬೆಂಝ್‌ ಅಂತ ಐಷಾರಾಮಿ ಕಾರಿಗೂ ಇವತ್ತಿಗೂ ಹಿಂದಿಕ್ಕಲು […]

50 ಲಕ್ಷಕ್ಕೂ ಅಧಿಕ ಕುಟುಂಬಗಳು ಖರೀದಿಸಿದ ವಿಶ್ವದ ಏಕೈಕ ಕಾರು ಇದು – ಬಜೆಟ್ ಫ್ರೆಂಡ್ಲಿ ಕೂಡಾ ಹೌದು Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

UPSC CSE 2022- ಪರೀಕ್ಷೆಯಲ್ಲಿ ತೇರ್ಗಡೆಯಾದ ತಸ್ಕೀನ್ ಖಾನ್ ರವರ ಯಶಸ್ಸಿನ ಕಥೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 21. ಅನೇಕರು ಇಂಜಿನಿಯರ್‌ಗಳು, ವೈದ್ಯರು ಮತ್ತು ಐಎಎಸ್ ಆಗಲು ಬಯಸುತ್ತಾರೆ, ಆದರೆ ತಸ್ಕೀನ್ ನಟಿಯಾಗಲು ಬಯಸಿದ್ದರು. ಆದರೆ, ನಟಿಯಾಗುವ ಕನಸು ಕಣ್ಣೆದುರೇ ಭಗ್ನವಾದುದನ್ನು ಕಂಡ ಆಕೆ ಯುಪಿಎಸ್‌ಸಿ ಓದಲು ನಿರ್ಧರಿಸಿದ್ದರು. ಇದು UPSC CSE 2022 ರಲ್ಲಿ 736 ನೇ ಶ್ರೇಯಾಂಕವನ್ನು ಪಡೆದ ತಸ್ಕೀನ್ ಖಾನ್ ಅವರ ಕಥೆಯಾಗಿದೆ. ತಸ್ಕಿನ್ ಖಾನ್ ಮೂಲತಃ ಉತ್ತರಾಖಂಡದ ಡೆಹ್ರಾಡೂನ್‌ನವರು. ಅವರ ಕುಟುಂಬದ ಆರ್ಥಿಕ ಸ್ಥಿತಿ ತೀರಾ ಹದಗೆಟ್ಟಿತ್ತು. ಆದರೆ ಕಠಿಣ ಪರಿಶ್ರಮದಿಂದ 10

UPSC CSE 2022- ಪರೀಕ್ಷೆಯಲ್ಲಿ ತೇರ್ಗಡೆಯಾದ ತಸ್ಕೀನ್ ಖಾನ್ ರವರ ಯಶಸ್ಸಿನ ಕಥೆ Read More »

ರಾಷ್ಟ್ರೀಯ ನ್ಯೂಸ್

ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡ ಮೋದಿ- ಕ್ವಾಡ್ ಶೃಂಗಸಭೆಯಲ್ಲಿ ಭಾಗಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 21. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದಿನಿಂದ ಮೂರು ದಿನಗಳ ಕಾಲ ಅಮೆರಿಕ ಪ್ರವಾಸಕ್ಕೆ ಕೈಗೊಳ್ಳಲಿದ್ದಾರೆ. ವಿಲ್ಮಿಂಗ್ಟನ್ ನಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಅಮೇರಿಕ ಅಧ್ಯಕ್ಷ ಸೇರಿದಂತೆ ಆಸ್ಟ್ರೇಲಿಯಾ ಮತ್ತು ಜಪಾನ್ ನಾಯಕರು ಭಾಗವಹಿಸಲಿರುವರು. ಸಭೆ ಬಳಿಕ ಮೋದಿ ಅವರು, ಜೋ ಬೈ ಡನ್ ಜೊತೆ ಪ್ರತ್ಯೇಕ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಸೆ. 22ರಂದು ಭಾರತೀಯ ಸಮುದಾಯದವರ ಜೊತೆ ಮಾತುಕತೆ ನಡೆಸಲಿದ್ದಾರೆ. ಸೆ.

ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡ ಮೋದಿ- ಕ್ವಾಡ್ ಶೃಂಗಸಭೆಯಲ್ಲಿ ಭಾಗಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಹುಲ್ ಗಾಂಧಿ ವಿರುದ್ದ ಎಫ್ಐಆರ್ ದಾಖಲು..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 21. ಇತ್ತೀಚಿನ ಯುಎಸ್ ಭೇಟಿಯ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಗಳಿಂದ ಸಿಖ್ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಅವರ ವಿರುದ್ದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಗ್ರಾ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಮುಖಂಡ ಅಶೋಕ್ ಕುಮಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಸಿಖ್ಖರ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ಗಾಂಧಿ ದೇಶದ ಸಮಗ್ರತೆಯನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕುಮಾರ್ ಆರೋಪಿಸಿರುವುದಾಗಿ

ರಾಹುಲ್ ಗಾಂಧಿ ವಿರುದ್ದ ಎಫ್ಐಆರ್ ದಾಖಲು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಮಿತ್ ಶಾ: ದೇಶದಿಂದ ನಕ್ಸಲಿಸಂ ಗೆ 2026 ರ ಮಾರ್ಚ್ 31ರ ವೇಳೆಗೆ ಅಂತಿಮ ವಿದಾಯ

(ನ್ಯೂಸ್ ಕಡಬ) newskadaba.com ದೆಹಲಿ, ಸೆ. 20: ದೇಶದಿಂದ ನಕ್ಸಲಿಸಂಗೆ ಅಂತಿಮ ವಿದಾಯ ದೊರೆಯಲಿದ್ದು, ನಕ್ಸಲಿಸಂ ಮೂಲೋತ್ಪಾಟನೆಗೆ 2026ರ ಮಾರ್ಚ್ 31 ರಂದು ದಿನಾಂಕವನ್ನು ನಿಗದಿಪಡಿಸಲಾಗಿದೆ ನಕ್ಸಲಿಸಂಗೆ ಅಂತಿಮ ವಿದಾಯ ದೊರೆಯಲಿದೆ. ಅದಕ್ಕೂ ಮೊದಲೇ ನಕ್ಸಲಿಸಂ ಕೊನೆಗೊಳ್ಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಚತ್ತೀಸ್ ಗಢದ ನಕ್ಸಲ್ ಬಾಧಿತರೊಂದಿಗೆ ಅಮಿತ್ ಶಾ ಅವರು ದೆಹಲಿಯಲ್ಲಿ ಇಂದು ಸಂವಾದ ನಡೆಸಿದ್ದು, ಈ ಸಂದರ್ಭದಲ್ಲಿ  ನಕ್ಸಲ್ ಹಾವಳಿಯಿಂದ ನೊಂದವರು ತಮ್ಮ ವೇದನೆಯನ್ನು ಸಚಿವರೊಂದಿಗೆ ತೋಡಿಕೊಂಡರು. ಈ

ಅಮಿತ್ ಶಾ: ದೇಶದಿಂದ ನಕ್ಸಲಿಸಂ ಗೆ 2026 ರ ಮಾರ್ಚ್ 31ರ ವೇಳೆಗೆ ಅಂತಿಮ ವಿದಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಳೆಯುಳಿಕೆ ಇಂಧನದ ಆಮದು ತಗ್ಗಿಸುವಂತೆ ಕ್ರಮ- ನಿತಿನ್ ಗಡ್ಕರಿ

(ನ್ಯೂಸ್ ಕಡಬ) newskadaba.com ದೆಹಲಿ, ಸೆ. 20. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೈಡ್ರೋಜನ್ ಬಳಕೆಯಿಂದ ಮುಂಬರುವ ವರ್ಷಗಳಲ್ಲಿ ಸುಮಾರು 22 ಲಕ್ಷ ಕೋಟಿ ಪಳೆಯುಳಿಕೆ ಇಂಧನದ ಆಮದನ್ನು ಸುಮಾರು ನಾಲ್ಕು ಲಕ್ಷ ಕೋಟಿಗೆ ಇಳಿಸುವ ಗುರಿಯನ್ನು ಸರ್ಕಾರ ಹೊಂದಿದೆ,  ತ್ಯಾಜ್ಯದಿಂದ ಉತ್ಪತ್ತಿಯಾಗುವ ಹೈಡ್ರೋಜನ್ ಅನ್ನು ಇಂಧನವಾಗಿ ಬಳಸುವ ಮಿರಾಯ್ ಯೋಜನೆ ಪ್ರಗತಿಯಲ್ಲಿದೆ. ಇನ್ನು ಭಾರತವನ್ನು ಇಂಧನ ರಫ್ತು ಮಾಡುವ ರಾಷ್ಟ್ರವನ್ನಾಗಿ ಮಾಡಲು ಪ್ರತಿ ಕಿಲೋಗ್ರಾಂಗೆ ಒಂದು

ಪಳೆಯುಳಿಕೆ ಇಂಧನದ ಆಮದು ತಗ್ಗಿಸುವಂತೆ ಕ್ರಮ- ನಿತಿನ್ ಗಡ್ಕರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ಹ್ಯಾಕ್ ಮಾಡಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 20. ಸುಪ್ರೀಂ ಕೋರ್ಟ್‌ನ ಅಧಿಕೃತ ಯೂಟ್ಯೂಬ್ ಚಾನೆಲ್ ಅನ್ನೇ ಕಿಡಿಗೇಡಿಗಳು ಹ್ಯಾಕ್ ಮಾಡಿರುವ ಕುರಿತು ವರದಿಯಾಗಿದೆ. ಕಿಡಿಗೇಡಿಗಳು ಹ್ಯಾಕ್ ಮಾಡಿರುವುದಲ್ಲದೇ ಅದರಲ್ಲಿ ಕ್ರಿಪ್ಟೋಕರೆನ್ಸಿ ಸೇರಿದಂತೆ ಇತರ ಪ್ರಮೋಶನ್ ವಿಡಿಯೋಗಳನ್ನು ಪೋಸ್ಟ್ ಮಾಡಿರುವುದಾಗಿ ತಿಳಿದಿಬಂದಿದೆ. ವರದಿಯ ಪ್ರಕಾರ, ಯೂಟ್ಯೂಬ್ ಚಾನೆಲ್ ಮೂಲಕ ಸುಪ್ರೀಂ ಕೋರ್ಟ್, ವಿಚಾರಣೆಗಳ ನೇರ ಪ್ರಸಾರ ಮಾಡುತ್ತಿತ್ತು. ಇನ್ನು ವಿಚಾರಣೆಗಳ ವಿಡಿಯೋಗಳು ಚಾನೆಲ್‌ನಲ್ಲಿ ಲಭ್ಯವಿದೆ. ಇತ್ತೀಚೆಗೆ ರಿಪ್ಪಲ್ ಲ್ಯಾಬ್ಸ್ ವಿಡಿಯೋಗಳನ್ನು ಎಲ್ಲೆಡೆ ಪೋಸ್ಟ್ ಮಾಡುತ್ತಿರುವ ಕುರಿತು ಇತ್ತೀಚೆಗೆ ಯೂಟ್ಯೂಬ್

ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ಹ್ಯಾಕ್ ಮಾಡಿದ ಕಿಡಿಗೇಡಿಗಳು Read More »

ರಾಷ್ಟ್ರೀಯ ನ್ಯೂಸ್

ಸೆ. 21ರಿಂದ ಕಿರಿಯ ವೈದ್ಯರಿಂದ ತುರ್ತು ಸೇವೆ ಆರಂಭಿಸಲು ನಿರ್ಧಾರ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ. 20. ಕೋಲ್ಕತ್ತಾದ ಆರ್‌ಜಿ ಕರ್ ಮೆಡಿಕಲ್ ಕಾಲೇಜಿನ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಕಳೆದ 41 ದಿನಗಳಿಂದ ಕಿರಿಯ ವೈದ್ಯರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಕೊಂಚ ಸಡಿಲಿಕೆ ಮಾಡಿ ನಾಳೆಯಿಂದ(ಸೆ. 21) ತುರ್ತು ಸೇವೆಗಳನ್ನು ಪುನರಾರಂಭಿಸಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಈ ಕುರಿತು ಹೇಳಿಕೆ ನೀಡಿರುವ ಕಿರಿಯ ವೈದ್ಯರು, ಇಂದು ಮಧ್ಯಾಹ್ನ 3 ಗಂಟೆಗೆ ಸಿಬಿಐ ಕಚೇರಿಯವರೆಗೆ ರ‍್ಯಾಲಿ ನಡೆಸಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಶೀಘ್ರ ನಡೆಸಬೇಕು ಎಂದು

ಸೆ. 21ರಿಂದ ಕಿರಿಯ ವೈದ್ಯರಿಂದ ತುರ್ತು ಸೇವೆ ಆರಂಭಿಸಲು ನಿರ್ಧಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂಡಿಯನ್ ಸ್ಟಾಕ್ ಮಾರ್ಕೆಟ್- ಪ್ರಥಮ ಬಾರಿಗೆ 84 ಸಾವಿರದ ಗಡಿದಾಟಿ ಇತಿಹಾಸ ಬರೆದ ಸೆನ್ಸೆಕ್ಸ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 20.  83603.04 ಅಂಕಗಳೊಂದಿಗೆ ವಹಿವಾಟು ಕೊನೆಗೊಳಿಸಿದ್ದ ಸೆನ್ಸೆಕ್ಸ್ ಇಂದು 865.14 ಅಂಕಗಳ ಏರಿಕೆಯೊಂದಿಗೆ84049.94 ಅಂಕಗಳಿಗೆ ಏರಿಕೆಗೊಂಡು ಇತಿಹಾಸದಲ್ಲಿ ಮೊದಲ ಬಾರಿಗೆ 84 ಸಾವಿರ ಗಡಿದಾಟಿ ಇತಿಹಾಸ ಬರೆದಿದೆ. ಅಮೆರಿಕ ಫೆಡರಲ್ ರಿಸರ್ವ್ ಬಡ್ಡಿದರಗಳನ್ನು ಕಡಿತಗೊಳಿಸುವ ನಿರ್ಧಾರದ ನಂತರ ಜಾಗತಿಕ ಮಾರುಕಟ್ಟೆಯು ಏರುಗತಿಯಲ್ಲಿಯೇ ಸಾಗುತ್ತಿದ್ದು,  ವಾರದ ಕೊನೆಯ ವಹಿವಾಟಿನ ದಿನವಾದ ಇಂದು (ಶುಕ್ರವಾರ) ನಿಫ್ಟಿ, ಸೆನ್ಸೆಕ್ಸ್ ಏರಿಕೆಯೊಂದಿಗೆ ವಹಿವಾಟು ಆರಂಭಿಸಿವೆ. ಭಾರತೀಯ ಷೇರುಗಳು ಹೆಚ್ಚು ಮೌಲ್ಯಯುತವಾಗಿದ್ದು, ಭಾರತೀಯ ಮಾರುಕಟ್ಟೆಗಳಲ್ಲಿ ದೇಶೀಯ ಹೂಡಿಕೆದಾರರ

ಇಂಡಿಯನ್ ಸ್ಟಾಕ್ ಮಾರ್ಕೆಟ್- ಪ್ರಥಮ ಬಾರಿಗೆ 84 ಸಾವಿರದ ಗಡಿದಾಟಿ ಇತಿಹಾಸ ಬರೆದ ಸೆನ್ಸೆಕ್ಸ್ Read More »

ರಾಷ್ಟ್ರೀಯ ನ್ಯೂಸ್

ಚಂದ್ರಯಾನ- 4ಕ್ಕೆ ಕೇಂದ್ರದಿಂದ 2100 ಕೋಟಿ ರೂ. ಅನುದಾನ..!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಸೆ. 19. ಚಂದ್ರನ ಮೇಲೆ ಲ್ಯಾಡರ್‌ ಇಳಿಸಿ ಚಂದ್ರಯಾನ-3 ಯಶಸ್ವಿಯಾಗಿಸಿ ಇತಿಹಾಸ ನಿರ್ಮಿಸಿದ್ದ ಭಾರತ ಇದೀಗ ಚಂದ್ರನಿಂದ ಮಾದರಿ ಸಂಗ್ರಹಿಸುವ 4ನೇ ಚಂದ್ರಯಾನ ಯೋಜನೆಗೆ ಮುಂದಾಗಿದ್ದು, ಇದಕ್ಕಾಗಿ 2104 ಕೋಟಿ ರೂ. ವೆಚ್ಚ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಅಶ್ವಿ‌ನಿ ವೈಷ್ಣವ್‌, 2040ಕ್ಕೆ ಭಾರತ ಕೈಗೊಳ್ಳಲು ನಿರ್ಧರಿಸಿರುವ ಮಾನವ ಸಹಿತ ಚಂದ್ರಯಾನ ಯೋಜನೆಗೆ ಪೂರಕವಾಗಿ ಚಂದ್ರಯಾನ-4 ಯೋಜನೆಯನ್ನು ಕೈಗೊಳ್ಳಲಾಗುತ್ತಿದೆ. ಚಂದ್ರನ

ಚಂದ್ರಯಾನ- 4ಕ್ಕೆ ಕೇಂದ್ರದಿಂದ 2100 ಕೋಟಿ ರೂ. ಅನುದಾನ..! Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್
Scroll to Top