ರಾಷ್ಟ್ರೀಯ ನ್ಯೂಸ್

ಯುದ್ದವಿಮಾನಕ್ಕೆ ಮೊದಲ ಮಹಿಳಾ ಫೈಲಟ್ ನೇಮಕ

(ನ್ಯೂಸ್ ಕಡಬ) newskadaba.com ದೆಹಲಿ, ಸೆ. 19. ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಗುಜರಾತ್ ನಂ.18 ಫ್ಲೈಯಿಂಗ್‌ ಬುಲೆಟ್ಸ್‌ ಸ್ಕ್ವಾಡ್ರನ್‌ಗೆ ಮೋಹನಾ ಸಿಂಗ್‌ ನಿಯೋಜನೆಗೊಂಡಿರುವುದಾಗಿ ಅಧಿಕಾರಿ ಮೂಲಗಳು ತಿಳಿಸಿವೆ. ರಾಜಸ್ಥಾನದಲ್ಲಿದ್ದ ನಂ 3 ಫೈಟರ್‌ ಸ್ಕ್ವಾಡ್ರನ್‌ನಲ್ಲಿ ನಿಯೋಜನೆಗೊಂಡಿದ್ದ ಅವರು ಮಿಗ್‌-21 ಬೈಸಾನ್‌ ಯುದ್ಧ ವಿಮಾನದ ಹಾರಾಟ ನಡೆಸುತ್ತಿದ್ದರು. 2016ರಲ್ಲಿ ವಾಯುಪಡೆಗೆ ಮೊದಲ ಬಾರಿಗೆ ಯುದ್ಧವಿಮಾನಗಳ ಪೈಲಟ್‌ಗಳಾಗಿ ಮೂವರು ಮಹಿಳೆಯರು ಸೇರ್ಪಡೆಗೊಂಡರು.

ಯುದ್ದವಿಮಾನಕ್ಕೆ ಮೊದಲ ಮಹಿಳಾ ಫೈಲಟ್ ನೇಮಕ Read More »

ರಾಷ್ಟ್ರೀಯ ನ್ಯೂಸ್

2040ಕ್ಕೆ ಮಾನವ ಸಹಿತ ಚಂದ್ರಯಾನ-4 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 19. ಚಂದ್ರನ ಮೇಲೆ ಲ್ಯಾಂಡರ್ ಇಳಿಸುವ ಮೂಲಕ ಮಹತ್ವದ ಮೈಲುಗಲ್ಲು ಸಾಧಿಸಿದ್ದು ಭಾರತ ಇದೀಗ ಚಂದ್ರನ ಮೇಲೆ ಮಾನವನ್ನು ಕಳಿಸುವ ಸಾಹಸಕ್ಕೆ ಹೊರಡಿದೆ. ಚಂದ್ರನ ಮೇಲೆ ಮಾನವರನ್ನು ಇಳಿಸಿ, ಅಧ್ಯಯನ ನಡೆಸಿದ ಬಳಿಕ ಅವರನ್ನು ಸುರಕ್ಷಿತವಾಗಿ ಭೂಮಿಗೆ ಕರೆತರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯ ಚಂದ್ರಯಾನ-4 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. 2040ರಲ್ಲಿ ಈ ಸಾಹಸ ನಡೆಸಲು, 2104 ಕೋಟಿ ರೂ. ನೀಡಲು ನಿರ್ಧರಿಸಲಾಗಿದೆ. ತಂತ್ರಜ್ಞಾನ

2040ಕ್ಕೆ ಮಾನವ ಸಹಿತ ಚಂದ್ರಯಾನ-4 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ Read More »

ರಾಷ್ಟ್ರೀಯ ನ್ಯೂಸ್

ತೇಜಸ್ ಯುದ್ಧ ವಿಮಾನಕ್ಕೆ ಪೈಲಟ್ ಸ್ಕ್ವಾ ಡ್ರನ್ ಲೀಡರ್ ಮೋಹನಾ ಸಿಂಗ್ ನೇಮಕ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 19. ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಸ್ಕ್ವಾ ಡ್ರನ್ ಲೀಡರ್ ಮೋಹನಾ ಸಿಂಗ್ ಬುಧವಾರ ನಿಯೋಜನೆಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಜರಾತ್ ನಂ 18- ಫ್ಲೈ ಯಿಂಗ್ ಬುಲೆಟ್ಸ್ ಸ್ಕ್ವಾ ಡ್ರನ್ ಗೆ ಮೋಹನಾ ನಿಯೋಜನೆಗೊಂಡಿದ್ದಾರೆ. ರಾಜಸ್ಥಾನದಲ್ಲಿದ್ದ ನಂ3 ಫೈಟರ್ ಸ್ಕ್ವಾಡ್ರನ್ನಲ್ಲಿ ನಿಯೋಜನೆಗೊಂಡಿದ್ದ ಅವರು ಮಿಗ್-21 ಬೈಸಾನ್ ಯುದ್ಧ ವಿಮಾನದ ಹಾರಾಟ ನಡೆಸುತ್ತಿದ್ದರು. 2016ರಲ್ಲಿ ವಾಯುಪಡೆಗೆ ಮೊದಲ ಬಾರಿಗೆ ಯುದ್ಧವಿಮಾನಗಳ ಪೈಲಟ್ಗಳಾಗಿ ಮೂವರು ಮಹಿಳೆಯರು ಸೇರ್ಪಡೆಗೊಂಡರು

ತೇಜಸ್ ಯುದ್ಧ ವಿಮಾನಕ್ಕೆ ಪೈಲಟ್ ಸ್ಕ್ವಾ ಡ್ರನ್ ಲೀಡರ್ ಮೋಹನಾ ಸಿಂಗ್ ನೇಮಕ Read More »

ರಾಷ್ಟ್ರೀಯ ನ್ಯೂಸ್

ಕೇಜ್ರಿವಾಲ್ ರಾಜೀನಾಮೆ ರಾಷ್ಟ್ರಪತಿಗೆ ವರ್ಗಾವಣೆ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅರವಿಂದ ಕೇಜ್ರಿವಾಲ್‌ ಅವರ ರಾಜೀನಾಮೆ ಪತ್ರವನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್‌ ವಿ.ಕೆ.ಸಕ್ಸೇನಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬುಧವಾರದಂದು ವರ್ಗಾಯಿಸಿದ್ದಾರೆ. ಹಾಗೂ ಸಚಿವೆ ಆತಿಶಿ ಅವರು ಸೆಪ್ಟೆಂಬರ್‌ 21ರಂದು ಪ್ರಮಾಣ ಸ್ವೀಕರಿಸುವಂತೆ ಪ್ರಸ್ತಾಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ ‘ಅಬಕಾರಿ ನೀತಿ’ ಜಾರಿ ವೇಳೆ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಸಿಬಿಐ ಕೇಜ್ರಿವಾಲ್‌

ಕೇಜ್ರಿವಾಲ್ ರಾಜೀನಾಮೆ ರಾಷ್ಟ್ರಪತಿಗೆ ವರ್ಗಾವಣೆ..! Read More »

ರಾಷ್ಟ್ರೀಯ ನ್ಯೂಸ್

‘ಒನ್ ನೇಷನ್, ಒನ್ ಎಲೆಕ್ಷನ್’ ವರದಿಗೆ ಕೇಂದ್ರ ಸರಕಾರ ಅನುಮೋದನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ದೆಹಲಿಯಲ್ಲಿ ನಡೆದ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯು ‘ಒಂದು ದೇಶ ಒಂದು ಚುನಾವಣೆ’ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತಾಗಿ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ 8,626 ಪುಟಗಳ ವರದಿಯನ್ನು ಸಲ್ಲಿಕೆ ಮಾಡಿತ್ತು. ಸಮಿತಿಯು ಸುಮಾರು ಏಳೆಂಟು ತಿಂಗಳುಗಳ

‘ಒನ್ ನೇಷನ್, ಒನ್ ಎಲೆಕ್ಷನ್’ ವರದಿಗೆ ಕೇಂದ್ರ ಸರಕಾರ ಅನುಮೋದನೆ Read More »

ರಾಷ್ಟ್ರೀಯ ನ್ಯೂಸ್

ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ NPS ವಾತ್ಸಲ್ಯ ಯೋಜನೆ ಇಂದಿನಿಂದ ಆರಂಭ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18.  ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ NPS ವಾತ್ಸಲ್ಯ ಯೋಜನೆ ಇಂದಿನಿಂದ ಆರಂಭವಾಗುತ್ತಿದೆ. 18 ವರ್ಷದೊಳಗಿನ ವಯಸ್ಸಿನ ಮಕ್ಕಳ ಹೆಸರಿನಲ್ಲಿ ಪೋಷಕರು ಈ ಯೋಜನೆಯಡಿ ಅಕೌಂಟ್ ತೆರೆಯಬಹುದು. ವರ್ಷಕ್ಕೆ ಕನಿಷ್ಠ 1,000 ರೂ. ಹೂಡಿಕೆ ಅಗತ್ಯವಾಗಿದೆ. ಇತ್ತೀಚಿನ ಬಜೆಟ್​ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು NPS ವಾತ್ಸಲ್ಯ ಯೋಜನೆ ಆರಂಭಿಸುವುದಾಗಿ ಘೋಷಿಸಿದ್ದರು. ಅದು ಇವತ್ತಿನಿಂದ ಜಾರಿಗೆ ಬರುತ್ತಿದೆ. ಮಕ್ಕಳ ಹೆಸರಿನಲ್ಲಿ ತೆರೆಯಬಹುದಾದ ಈ ಯೋಜನೆಯಿಂದ ನಾನಾ ರೀತಿಯ ಪ್ರಯೋಜನಗಳನ್ನು

ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ NPS ವಾತ್ಸಲ್ಯ ಯೋಜನೆ ಇಂದಿನಿಂದ ಆರಂಭ Read More »

ರಾಷ್ಟ್ರೀಯ ನ್ಯೂಸ್

ಗಣೇಶನಿಗೆ ಅದ್ದೂರಿ ವಿದಾಯ- ನಗರಾದ್ಯಂತ 37,000 ಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 18.  ವಾಣಿಜ್ಯ ನಗರಿ ಮುಂಬೈ ಜನತೆ ಈ ಬಾರಿ ತಮ್ಮ ನೆಚ್ಚಿನ ಗಣೇಶನಿಗೆ ಅದ್ದೂರಿ ವಿದಾಯ ಹೇಳಿದ್ದು, ಇಂದು ಬೆಳಿಗ್ಗೆ ನಗರಾದ್ಯಂತ 37,000 ಕ್ಕೂ ಹೆಚ್ಚು ಗಣೇಶ ಮತ್ತು ಗೌರಿ ಮೂರ್ತಿಗಳನ್ನು ವಿಸರ್ಜನೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಣೇಶ ಹಬ್ಬದ ಕೊನೆಯ ದಿನವಾದ ಮಂಗಳವಾರ ಬೆಳಗ್ಗೆ ಆರಂಭವಾದ ವಿಸರ್ಜನೆ ಮೆರವಣಿಗೆಗಳು ರಾತ್ರಿಯಿಡೀ ಸುಗಮವಾಗಿ ನಡೆದಿದ್ದು, ನಗರದ ಕಡಲತೀರಗಳು, ಕೆರೆಗಳು ಮತ್ತು ಕೃತಕ ಕೊಳಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಿತು.

ಗಣೇಶನಿಗೆ ಅದ್ದೂರಿ ವಿದಾಯ- ನಗರಾದ್ಯಂತ 37,000 ಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ Read More »

ರಾಷ್ಟ್ರೀಯ ನ್ಯೂಸ್

ರಫ್ತು ಕುಸಿತ: ಗರಿಷ್ಠ ಮಟ್ಟಕ್ಕೇರಿದ ವ್ಯಾಪಾರ ಕೊರತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ದೇಶದ ವ್ಯಾಪಾರ ಕೊರತೆ ಕಳೆದ ಆಗಸ್ಟ್ ತಿಂಗಳಲ್ಲಿ ಸರ್ವಕಾಲಿಕ ದಾಖಲೆ ಮಟ್ಟವನ್ನು ತಲುಪಿದೆ. ಚಿನ್ನದ ಆಮದು ದೊಡ್ಡ ಪ್ರಮಾಣದಲ್ಲಿ ಈ ತಿಂಗಳಿನಲ್ಲಿ ಆಗಿರುವ ಕಾರಣದಿಂದ ವ್ಯಾಪಾರ ಕೊರತೆ ಪ್ರಮಾಣ 64.4 ಶತಕೋಟಿ ಡಾಲರ್ ಗಳಿಗೆ ಏರಿದೆ. ಈ ಮಧ್ಯೆ ರಫ್ತು ಮೌಲ್ಯ ಶೇಕಡ 9.4ರಷ್ಟು ಕುಸಿದು 34.7 ಶತಕೋಟಿ ಡಾಲರ್ ಗೆ ಇಳಿದಿದೆ. ಚಿನ್ನದ ಆಮದು ಒಂದು ತಿಂಗಳ ಅವಧಿಯಲ್ಲಿ ದುಪ್ಪಟ್ಟು ಆಗಿದ್ದು, 10 ಶತಕೋಟಿ ಡಾಲರ್ ಮೌಲ್ಯದ

ರಫ್ತು ಕುಸಿತ: ಗರಿಷ್ಠ ಮಟ್ಟಕ್ಕೇರಿದ ವ್ಯಾಪಾರ ಕೊರತೆ Read More »

ರಾಷ್ಟ್ರೀಯ ನ್ಯೂಸ್

ಜಮ್ಮು-ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಚುನಾವಣೆ- ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಮನವಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ಜಮ್ಮು-ಕಾಶ್ಮೀರದಲ್ಲಿ ದಶಕ ನಂತರ ಇಂದು ಮೊದಲ ಹಂತದ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಅಲ್ಲಿನ ನಾಗರಿಕರಿಗೆ ಮನವಿ ಮಾಡಿದ್ದಾರೆ. ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರಿಗೆ ವಿಶೇಷವಾಗಿ ಮನವಿ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮೊದಲ ಹಂತವು ಪ್ರಾರಂಭವಾಗುತ್ತಿದ್ದಂತೆ, ಇಂದು ಮತದಾನಕ್ಕೆ ಹೋಗುವ ಎಲ್ಲಾ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು

ಜಮ್ಮು-ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಚುನಾವಣೆ- ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಮನವಿ Read More »

ರಾಷ್ಟ್ರೀಯ ನ್ಯೂಸ್
Crime

ಪತ್ನಿ ರುಂಡ ಕಡಿದು ಕೈಯಲ್ಲಿ ಹಿಡಿದು ಓಡಾಡುತ್ತಿದ್ದ ಪತಿಯ ಬಂಧನ

(ನ್ಯೂಸ್ ಕಡಬ) newskadaba.com ಬಿಹಾರ, ಸೆ. 18. ಅಕ್ರಮ ಸಂಬಂಧದ ಶಂಕೆ ಹಿನ್ನೆಲೆ ಪತ್ನಿಯನ್ನು ಕೊಲೆ ಮಾಡಿ, ಆಕೆಯ ತಲೆಯನ್ನು ಕೈಯಲ್ಲಿ ಹಿಡಿದು ಊರೂರು ಸುತ್ತುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿರುವ ಕುರಿತು ಮಾಧೇಪುರದ ಶ್ರೀನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯ ಪೊಖಾರಿಯಾದಿಂದ ವರದಿಯಾಗಿದೆ. ಅರ್ಜುನ್‌ ಶರ್ಮಾ ಎಂಬಾತ ತನ್ನ ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ಚಾಕುವಿನಿಂದ ಕತ್ತು ಸೀಳಿ ಆಕೆಯನ್ನು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಕಾರ್ಯಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿರುವುದಾಗಿ ಡಿಎಸ್‌‍ಪಿ ಮನೋಜ್‌ ಮೋಹನ್‌ ತಿಳಿಸಿರುವುದಾಗಿ

ಪತ್ನಿ ರುಂಡ ಕಡಿದು ಕೈಯಲ್ಲಿ ಹಿಡಿದು ಓಡಾಡುತ್ತಿದ್ದ ಪತಿಯ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top