ರಾಷ್ಟ್ರೀಯ ನ್ಯೂಸ್

’ಅನುಮತಿಯಿಲ್ಲದೆ ಬುಲ್ಡೋಝರ್ ಕಾರ್ಯಾಚರಣೆ ಮಾಡುವಂತಿಲ್ಲ’- ಸುಪ್ರೀಂ ಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 17. ಸುಪ್ರೀಂಕೋರ್ಟ್ ಅನುಮತಿಯಿಲ್ಲದೆ ಬುಲ್ಡೋಝರ್ ಕಾರ್ಯಾಚರಣೆ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶವನ್ನು ನೀಡಿದೆ. ‘ಬುಲ್ಡೋಜರ್ ಕ್ರಮಗಳ” ವಿರುದ್ಧದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ತನ್ನ ಅನುಮತಿಯಿಲ್ಲದೆ ದೇಶದಲ್ಲಿ ಯಾವುದೇ ಬುಲ್ಡೋಝರ್ ಕಾರ್ಯಾಚರಣೆ ನಡೆಸಬಾರದು ಎಂದು ಆದೇಶವನ್ನು ನೀಡಿದೆ. ನ್ಯಾಯಾಧೀಶರಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು, ವಿವಿಧ ರಾಜ್ಯ ಸರ್ಕಾರಗಳು ವಿವಿಧ ರಾಜ್ಯ ಸರ್ಕಾರಗಳು ವಿವಿಧ ಪ್ರಕರಣಗಳಲ್ಲಿ ಆರೋಪಿಗಳ ಕಟ್ಟಡಗಳನ್ನು ಶಿಕ್ಷಾರ್ಹ ಕ್ರಮವಾಗಿ ನೆಲಸಮಗೊಳಿಸುತ್ತಿರುವ […]

’ಅನುಮತಿಯಿಲ್ಲದೆ ಬುಲ್ಡೋಝರ್ ಕಾರ್ಯಾಚರಣೆ ಮಾಡುವಂತಿಲ್ಲ’- ಸುಪ್ರೀಂ ಕೋರ್ಟ್ ಆದೇಶ Read More »

ರಾಷ್ಟ್ರೀಯ ನ್ಯೂಸ್

ಶೀಘ್ರದಲ್ಲೇ ಜನಗಣತಿ ಕಾರ್ಯ ಆರಂಭ- ಕೇಂದ್ರ ಗೃಹ ಸಚಿವ ಅಮಿತ್ ಶಾ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 17. ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ  ಹೇಳಿದರು. ಎನ್‌ಡಿಎ ಸರ್ಕಾರವು 100 ದಿನಗಳನ್ನು ಪೂರೈಸಿದ ಅಂಗವಾಗಿ ಅಮಿತ್ ಶಾ, ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಜನಗಣತಿ ಕಾರ್ಯ ಶೀಘ್ರದಲ್ಲಿಯೇ ಆರಂಭವಾಗಲಿದೆ ಎಂದರು. ನಾವು ಜನಗಣತಿಯನ್ನು ಘೋಷಣೆ ಮಾಡಿದಾಗ ಎಲ್ಲಾ ವಿವರಗಳು ಅದರಲ್ಲಿ ಸಿಗಲಿವೆ. 1881ರಿಂದಲೂ ಭಾರತದಲ್ಲಿ ಪ್ರತಿ 10 ವರ್ಷಕ್ಕೊಮ್ಮೆ ಜನಗಣತಿ

ಶೀಘ್ರದಲ್ಲೇ ಜನಗಣತಿ ಕಾರ್ಯ ಆರಂಭ- ಕೇಂದ್ರ ಗೃಹ ಸಚಿವ ಅಮಿತ್ ಶಾ Read More »

ರಾಷ್ಟ್ರೀಯ ನ್ಯೂಸ್

ಶೀಘ್ರದಲ್ಲೇ ಜನಗಣತಿ ಕಾರ್ಯ ಆರಂಭ- ಅಮಿತ್ ಶಾ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 17. ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಎನ್‌ಡಿಎ ಸರ್ಕಾರವು 100 ದಿನಗಳನ್ನು ಪೂರೈಸಿದ ಅಂಗವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಮಿತ್ ಶಾ, ಜನಗಣತಿ ಕಾರ್ಯ ಶೀಘ್ರದಲ್ಲಿಯೇ ಆರಂಭವಾಗಲಿದೆ. ನಾವು ಜನಗಣತಿಯನ್ನು ಘೋಷಣೆ ಮಾಡಿದಾಗ ಎಲ್ಲಾ ವಿವರಗಳು ಅದರಲ್ಲಿ ಸಿಗಲಿವೆ. 1881ರಿಂದಲೂ ಭಾರತದಲ್ಲಿ ಪ್ರತಿ 10 ವರ್ಷಕ್ಕೊಮ್ಮೆ ಜನಗಣತಿ ನಡೆಸಲಾಗುತ್ತಿದೆ. ಜನಗಣತಿಯು 2020ರ ಏಪ್ರಿಲ್ 1ರಂದೇ ಆರಂಭವಾಗಬೇಕಿತ್ತು. ಆದರೆ,

ಶೀಘ್ರದಲ್ಲೇ ಜನಗಣತಿ ಕಾರ್ಯ ಆರಂಭ- ಅಮಿತ್ ಶಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೂವರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ನಾಪತ್ತೆ

(ನ್ಯೂಸ್ ಕಡಬ) newskadaba.com ಮಾಸ್ಕೊ, ಸೆ. 17.  ಮೂವರನ್ನು ಕರೆದೊಯ್ಯುತ್ತಿದ್ದ ರಶ್ಯ ಚಿನ್ನದ ಗಣಿಗಾರಿಕೆ ಕಂಪನಿಯೊಂದರ ಹೆಲಿಕಾಪ್ಟರ್ ಸೋಮವಾರ ಅಮುರ್ ಪ್ರಾಂತ್ಯದಲ್ಲಿ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ವರದಿಯಾಗಿದೆ. ಖೇರ್ಗು ಚಿನ್ನದ ಗಣಿಗಾರಿಕೆ ಕಂಪನಿಗೆ ಸೇರಿದ ರಾಬಿನ್ಸನ್ ಆರ್66 ಹೆಲಿಕಾಪ್ಟರ್, ಪೂರ್ವ ರಶ್ಯದ ಅಮುರ್ ಪ್ರಾಂತ್ಯದಲ್ಲಿ ಅನಧಿಕೃತ ಹಾರಾಟ ನಡೆಸುತ್ತಿತ್ತು. ನಾಪತ್ತೆಯಾಗಿರುವ ಹೆಲಿಕಾಪ್ಟರ್ ಶೋಧನೆಗೆ 20ಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ವರದಿ ಮಾಡಿದೆ. ಹೆಲಿಕಾಪ್ಟರ್ ಜೌಗು ಪ್ರದೇಶದಲ್ಲಿ ನಾಪತ್ತೆಯಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ

ಮೂವರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ನಾಪತ್ತೆ Read More »

ರಾಷ್ಟ್ರೀಯ ನ್ಯೂಸ್

ಪಟಾಕಿ ಕಾರ್ಖಾನೆ ಸ್ಫೋಟ: ನಾಲ್ವರು ಮೃತ್ಯು..!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಸೆ. 17.  ಫಿರೋಝಾಬಾದ್ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 3 ವರ್ಷದ ಬಾಲಕಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ಮೀರಾದೇವಿ (45), ಅಮನ್ (20), ಗೌತಮ್ ಕುಶ್ವಾಹ (18) ಮತ್ತು ಕುಮಾರಿ ಇಚ್ಚಾ (3) ಎಂದು ಗುರುತಿಸಲಾಗಿದೆ. ಶಿಕೋಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನೌಶೇರಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಘಟನೆ ನಡೆದಿದ್ದು, ನಾಲ್ವರು ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ

ಪಟಾಕಿ ಕಾರ್ಖಾನೆ ಸ್ಫೋಟ: ನಾಲ್ವರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸುವ ವೇಳೆ ಹಳಿ ಮೇಲೆ ಬಿದ್ದ ಬಿಜೆಪಿ ಶಾಸಕಿ

(ನ್ಯೂಸ್ ಕಡಬ) newskadaba.com ಆಗ್ರಾ, ಸೆ. 17. ಇಲ್ಲಿನ ಆಗ್ರಾ-ವಾರಣಾಸಿ ವಂದೇ ಭಾರತ್‌ ಎಕ್ಸ್ ಪ್ರೆಸ್‌‍ಗೆ ಹಸಿರು ಧ್ವಜವನ್ನು ಬೀಸುವ ಸ್ಪರ್ಧೆಯಲ್ಲಿ ಬಿಜೆಪಿಯ ಇಟಾವಾ ಶಾಸಕಿ ಸರಿತಾ ಬದೌರಿಯಾ ಅವರು ರೈಲ್ವೆ ಹಳಿಗಳ ಮೇಲೆ ಬಿದ್ದ ಘಟನೆ ನಡೆದಿದ್ದು, ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಪ್ರಧಾನಿ ನರೇಂದ್ರ ಮೋದಿಯವರು ವಂದೇ ಭಾರತ್‌ ರೈಲಿನ ವರ್ಚುವಲ್‌ ಉದ್ಘಾಟನೆಯ ನಂತರ, 20175 ಸಂಖ್ಯೆಯ ರೈಲಿಗೆ ಆಗ್ರಾದಿಂದ ರೈಲು ಸಚಿವ ರವನೀತ್‌ ಸಿಂಗ್‌ ಬಿಟ್ಟು ಅವರು ಫ್ಲ್ಯಾಗ್‌ ಆಫ್‌ ಮಾಡಿದರು.ಈ

ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸುವ ವೇಳೆ ಹಳಿ ಮೇಲೆ ಬಿದ್ದ ಬಿಜೆಪಿ ಶಾಸಕಿ Read More »

ರಾಷ್ಟ್ರೀಯ ನ್ಯೂಸ್

ದಿಲ್ಲಿ ಮುಖ್ಯಮಂತ್ರಿಯಾಗಿ ಎಎಪಿ ಸಚಿವೆ ಅತಿಶಿ ಮರ್ಲೇನಾ ಆಯ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 17. ದಿಲ್ಲಿ ಮುಖ್ಯಮಂತ್ರಿಯಾಗಿ ಎಎಪಿ ಶಾಸಕಿ, ಸಚಿವೆ ಅತಿಶಿ ಮರ್ಲೆನಾ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾಗಿ ಅರವಿಂದ್ ಕೇಜ್ರಿವಾಲ್ ಅವರು ದಿಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಆ ಬಳಿಕ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ನಡೆದ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ದಿಲ್ಲಿ ಮುಖ್ಯಮಂತ್ರಿಯಾಗಿ ಎಎಪಿ ಸಚಿವೆ ಅತಿಶಿ ಮರ್ಲೇನಾ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

ತಂದೆಯ ಕನಸಿನಂತೆ ಐಎಎಸ್ ಅಧಿಕಾರಿಯಾದ ಮುದ್ರಾ ಗೈರೋಲಾ

(ನ್ಯೂಸ್ ಕಡಬ) newskadaba.com ಉತ್ತರಾಖಾಂಡ, ಸೆ. 17.  ತಂದೆ ತಾಯಿಯ ಕನಸನ್ನು ನನಸು ಮಾಡಲು ಮಕ್ಕಳು ಎಷ್ಟೇ ಕಷ್ಟ ಬಂದರೂ ಅದನ್ನು ಎದುರಿಸಿ ಸಾಧಿಸುತ್ತಾರೆ. ಹೀಗೆ ತಂದೆಯ ಕನಸನ್ನು ನನಸಾಗಿಸಿಸಲು ಯುಪಿಎಸ್‌ಸಿ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಮುದ್ರಾ ಗೈರೋಲಾ ಅವರ ಸ್ಫೂರ್ತಿದಾಯಕ ಕತೆ ಇದು. ಮುದ್ರಾ ಉತ್ತರಾಖಂಡದ ಚಮೋಲಿ ಜಿಲ್ಲೆಯ ಕರ್ಣಪ್ರಯಾಗಕ್ಕೆ ಸೇರಿದವರು. ಅವರು ಬಾಲ್ಯದಿಂದಲೂ ಓದಿನಲ್ಲಿ ಮುಂದಿದ್ದ ಅವರು 10 ನೇ ತರಗತಿಯಲ್ಲಿ 96% ಮತ್ತು 12 ನೇ ಬೋರ್ಡ್ ಪರೀಕ್ಷೆಯಲ್ಲಿ 97% ಅಂಕಗಳನ್ನು

ತಂದೆಯ ಕನಸಿನಂತೆ ಐಎಎಸ್ ಅಧಿಕಾರಿಯಾದ ಮುದ್ರಾ ಗೈರೋಲಾ Read More »

ರಾಷ್ಟ್ರೀಯ ನ್ಯೂಸ್

ಡಿ.ಕೆ.ಶಿವಕುಮಾರ್‌ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ- ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 17.  ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆಯು ನ್ಯಾ. ನೂರ್ಯಕಾಂತ್‌ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಸದ್ಯ ಸಿಬಿಐ ಇನ್ನೂ ಮೇಲ್ಮನವಿ ಅರ್ಜಿ ಸಲ್ಲಿಸಿಲ್ಲ. ಯತ್ನಾಳ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇದೆ. ಸರ್ಕಾರದಿಂದ ಸಿಬಿಐ ತನಿಖೆ ವಾಪಸ್ ಪಡೆದಿತ್ತು. ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿತ್ತು. ಹೈಕೋರ್ಟ್,

ಡಿ.ಕೆ.ಶಿವಕುಮಾರ್‌ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ- ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ Read More »

ರಾಷ್ಟ್ರೀಯ ನ್ಯೂಸ್

ಜಲಾವೃತಗೊಂಡಿದ್ದ ಸೇತುವೆಯಲ್ಲಿ ಕಾರು ಸಿಲುಕಿ ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಫರೀದಾಬಾದ್, ಸೆ. 14.  ಜಲಾವೃತಗೊಂಡಿದ್ದ ಹಳೆಯ ಫರೀದಾಬಾದ್ ಕೆಳ ಸೇತುವೆಯಲ್ಲಿ ಕಾರೊಂದು ಸಿಲುಕಿಕೊಂಡು ಬ್ಯಾಂಕ್ ಮ್ಯಾನೇಜರ್ ಹಾಗೂ ಕ್ಯಾಶಿಯರ್ ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ 11.30ಕ್ಕೆ ನಡೆದಿದೆ ಎಂದು ವರದಿಯಾಗಿದೆ. ದಿಲ್ಲಿ-ಎನ್ಸಿಆರ್ ಭಾಗದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಫರೀದಾಬಾದ್ ಕೆಳ ಸೇತುವೆ ಜಲಾವೃತವಾಗಿತ್ತು. ಈ ಸಂದರ್ಭದಲ್ಲಿ HDFC ಬ್ಯಾಂಕಿನ ಗುರುಗ್ರಾಮ ಶಾಖೆಯಲ್ಲಿ ಉದ್ಯೋಗ ಮಾಡುತ್ತಿದ್ದ ಮೃತರು, ಫರೀದಾಬಾದ್ ನತ್ತ ತೆರಳುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.  

ಜಲಾವೃತಗೊಂಡಿದ್ದ ಸೇತುವೆಯಲ್ಲಿ ಕಾರು ಸಿಲುಕಿ ಇಬ್ಬರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top