ರಾಷ್ಟ್ರೀಯ ನ್ಯೂಸ್

ಮಳೆಯ ಆರ್ಭಟದಿಂದಾಗಿ ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 14.  ರಾಷ್ಟ್ರ ರಾಜಧಾನಿ ದೆಹಲಿಯಿಂದ ಸುಮಾರು 250 ಕಿಮೀ ದೂರದಲ್ಲಿರುವ ಆಗ್ರಾದಲ್ಲಿ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಾಜ್ ಮಹಲ್‌ನಲ್ಲಿ ನೀರು ಸೋರಿಕೆಯಾಗಿದೆ. ಮುಖ್ಯ ಗುಮ್ಮಟದ ಮೇಲೆ ತೇವಾಂಶ ಗಮನಿಸಿದ ನಂತರ ಅಧಿಕಾರಿ ಗುಮ್ಮಟ ಬಿರುಕು ಬಿಟ್ಟಿರಬಹುದು ಎಂದು ಅಂದಾಜಿಸಿದ್ದರು. ಆದರೆ ಪರಿಶೀಲಿಸಿದಾಗ ಸೋರಿಕೆಯಿಂದಾಗಿ ಮುಖ್ಯ ಗುಮ್ಮಟಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಹೇಳಲಾಗಿದೆ. ದೇಶದಲ್ಲಿನ ಐತಿಹಾಸಿಕ ಸ್ಮಾರಕಗಳನ್ನು ನೋಡಿಕೊಳ್ಳುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಸೋರಿಕೆ ವರದಿಯಾದ […]

ಮಳೆಯ ಆರ್ಭಟದಿಂದಾಗಿ ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ Read More »

ರಾಷ್ಟ್ರೀಯ ನ್ಯೂಸ್

ಸೂಕ್ತ ಚಿಕಿತ್ಸೆ ಸಿಗದೆ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ- ಮಮತಾ ಬ್ಯಾನರ್ಜಿ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ. 14. ಕಿರಿಯ ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಪರಿಣಾಮ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ನೀಡುವುದಾಗಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ವೈದ್ಯರು ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಚಿಕಿತ್ಸೆಯಲ್ಲಿ ಅಡಚಡಣೆ ಉಂಟಾಗಿದೆ. ಈ ಹಿನ್ನೆಲೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಸಿಗದೆ 29 ಮಂದಿ ಸಾವನ್ನಪ್ಪಿದ್ದಾರೆ. ಇದು ಅತ್ಯಂತ ದುರದೃಷ್ಟಕರ

ಸೂಕ್ತ ಚಿಕಿತ್ಸೆ ಸಿಗದೆ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ- ಮಮತಾ ಬ್ಯಾನರ್ಜಿ Read More »

ರಾಷ್ಟ್ರೀಯ ನ್ಯೂಸ್

ಜಮ್ಮು- ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್‌ಕೌಂಟರ್ ಇಬ್ಬರು ಸೇನಾ ಸಿಬ್ಬಂದಿ ಗಾಯ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 14. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಚಕ್ ತಾಪರ್ ಕ್ರೀರಿ ಪಟ್ಟಣ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಿನ್ನೆ ರಾತ್ರಿ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಗುಂಡಿನ ಚಕಮಕಿ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿಶ್ತ್ವಾರ್‌ನಲ್ಲಿ ಭಯೋತ್ಪಾದಕರೊಂದಿಗಿನ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದರಿಂದ ಬಾರಾಮುಲ್ಲಾದಲ್ಲಿ ಗುಂಡಿನ ಚಕಮಕಿ ಸಂಭವಿಸಿದೆ. ಯೋಧರನ್ನು ನಾಯಬ್ ಸುಬೇದಾರ್ ವಿಪನ್

ಜಮ್ಮು- ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್‌ಕೌಂಟರ್ ಇಬ್ಬರು ಸೇನಾ ಸಿಬ್ಬಂದಿ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಠಿಣ ಪರಿಶ್ರಮದಿಂದ ಯುಪಿಎಸ್ ಸಿ ತೇರ್ಗಡೆಯಾದ ಮನೀಶಾ ಧರ್ವೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 14. ಅನೇಕ ವೈಫಲ್ಯಗಳಿಂದಾಗಿ ಇತರರು ಕೈಬಿಟ್ಟರು, ಕುಗ್ಗದೆ ಮುಂದೆ ಸಾಗಿದ ಐಎಎಸ್ ಮನೀಶಾ ಧರ್ವೆ ಅವರ ಕಠಿಣ ಪರಿಶ್ರಮದ ಯಶಸ್ಸಿನ ಗುಟ್ಟು ಇಲ್ಲಿದೆ.  23 ವರ್ಷದ ಮನಿಶಾ ಧರ್ವೆ ಖರ್ಗೋನ್‌ನ ಝಿರ್ನಿಯಾ ಬ್ಲಾಕ್‌ನ ಬೊಂಡಾರ್ನ್ಯಾ ಗ್ರಾಮದವರು. ಮನಿಶಾ ಧರ್ವೆ, UPSC 2023 ರಲ್ಲಿ ತಮ್ಮ ನಾಲ್ಕನೇ ಪ್ರಯತ್ನದಲ್ಲಿ ಯಶಸ್ಸನ್ನು ಸಾಧಿಸಿದರು, 257 ರ ರ್‍ಯಾಂಕ್‌ ಗಳಿಸಿದರು. ತನ್ನ ಶ್ರಮದ ಮೇಲೆ ಸಂಪೂರ್ಣ ನಂಬಿಕೆ ಇಟ್ಟಿದ್ದ ಆಕೆ ಇಂದು ಹೆಮ್ಮೆಯ ಅಧಿಕಾರಿಯಾಗಿ ನಿಂತಿದ್ದಾರೆ.

ಕಠಿಣ ಪರಿಶ್ರಮದಿಂದ ಯುಪಿಎಸ್ ಸಿ ತೇರ್ಗಡೆಯಾದ ಮನೀಶಾ ಧರ್ವೆ Read More »

ರಾಷ್ಟ್ರೀಯ ನ್ಯೂಸ್

ವಾಮಾಚರ ಶಂಕೆಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ..!

(ನ್ಯೂಸ್ ಕಡಬ) newskadaba.com ಛತ್ತೀಸ್ ಗಢ, ಸೆ. 13.  ವಾಮಾಚಾರ ನಡೆಸುತ್ತಿರುವ ಶಂಕೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹರಿತವಾದ ಆಯುಧಗಳು ಹಾಗೂ ಸುತ್ತಿಯಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬಲೋಡಬಝಾರ್-ಭಾತಪರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೋಲಿಸರು ತಿಳಿಸಿದ್ದಾರೆ. ಮೃತರನ್ನು ಚೈತ್ರಮ್ ಕೈವರ್ತ್ಯ (47), ಆತನ ಸಹೋದರಿಯರಾದ ಜಮುನಾ (28) ಮತ್ತು ಯಶೋಧಾ (30) ಹಾಗೂ ಜಮುನಾ ಪುತ್ರ ಯಶ್ ಎಂದು ಗುರುತಿಸಲಾಗಿದೆ. ಈ ಎಲ್ಲರನ್ನೂ ಹರಿತವಾದ ಆಯುಧಗಳು ಹಾಗೂ ಸುತ್ತಿಯಿಂದ ಹಲ್ಲೆ ನಡೆಸಿ ಹತ್ಯೆಗೈಯ್ಯಲಾಗಿದೆ. ಚೈತ್ರಮ್ ಕೈವರ್ತ್ಯ

ವಾಮಾಚರ ಶಂಕೆಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಮಾನ ಹಾರಾಟ ತರಬೇತಿ ಸಂಸ್ಥೆಗಳ ವಿಶೇಷ ಲೆಕ್ಕ ಪರಿಶೋಧನೆಗೆ ಡಿಜಿಸಿಎ ಆದೇಶ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಇತ್ತೀಚೆಗೆ ತರಬೇತಿ ವಿಮಾನಗಳು ಭಾಗಿಯಾಗಿರುವ ಅಪಘಾತಗಳು ಉಂಟಾಗಿರುವ ಹಿನ್ನೆಲೆ ವಿಮಾನ ಹಾರಾಟ ತರಬೇತಿ ಸಂಸ್ಥೆಗಳ ವಿಶೇಷ ಲೆಕ್ಕ ಪರಿಶೋಧನೆಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು ಆದೇಶಿಸಿದೆ. ವಿಮಾನ ಹಾರಾಟ ತರಬೇತಿ ಸಂಸ್ಥೆಗಳ ಲೆಕ್ಕ ಪರಿಶೋಧನೆಯನ್ನು ಸೆಪ್ಟೆಂಬರ್ ನಿಂದ ನವೆಂಬರ್ 2024ರ ವರೆಗೆ ಮೂರು ಹಂತದಲ್ಲಿ ನಡೆಸಲಾಗುತ್ತದೆ. ಈ ವಿಶೇಷ ಲೆಕ್ಕ ಪರಿಶೋಧನೆಯು 33 ವಿಮಾನ ಹಾರಾಟ ತರಬೇತಿ ಸಂಸ್ಥೆಗಳನ್ನು ಒಳಗೊಳ್ಳಲಿದೆ. ಈ ಹಿಂದೆ ಇಂತಹ ವಿಶೇಷ ಲೆಕ್ಕ ಪರಿಶೋಧನೆಯನ್ನು 2022ರಲ್ಲಿ

ವಿಮಾನ ಹಾರಾಟ ತರಬೇತಿ ಸಂಸ್ಥೆಗಳ ವಿಶೇಷ ಲೆಕ್ಕ ಪರಿಶೋಧನೆಗೆ ಡಿಜಿಸಿಎ ಆದೇಶ Read More »

ರಾಷ್ಟ್ರೀಯ ನ್ಯೂಸ್

ಸಿಸಿಟಿವಿ ಆಫ್ ಮಾಡಿ ಅತ್ಯಾಚಾರಕ್ಕೆ ಯತ್ನ- ವೈದ್ಯನ ಮರ್ಮಾಂಗವನ್ನೇ ಕೊಯ್ದ ನರ್ಸ್..!

(ನ್ಯೂಸ್ ಕಡಬ) newskadaba.com ಬಿಹಾರ, ಸೆ. 13. ನರ್ಸ್‌ ಮೇಲೆ ವೈದ್ಯನೋರ್ವ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ನರ್ಸ್ ಆತನ ಮರ್ಮಾಂಗಕ್ಕೆ ಬ್ಲೇಡ್ ನಿಂದ ಕೊಯ್ದು ಓಡಿಹೋಗಿರುವ ಘಟನೆ ಬಿಹಾರದ ಸಮಸ್ಟಿಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಹೆದರುವ ಬದಲು ಧೈರ್ಯ ತೋರಿದ ನರ್ಸ್‌ ವೈದ್ಯನ ಮರ್ಮಾಂಗಕ್ಕೆ ಬ್ಲೇಡ್‌ನಿಂದ ಕೊಯ್ದು ಓಡಿ ಹೋಗುವ ಮೂಲಕ ತನ್ನನ್ನು ತಾನು ರಕ್ಷಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವೈದ್ಯ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ. ಈತ ಬರೀ ವೈದ್ಯ ಮಾತ್ರವಲ್ಲದೇ ಆ

ಸಿಸಿಟಿವಿ ಆಫ್ ಮಾಡಿ ಅತ್ಯಾಚಾರಕ್ಕೆ ಯತ್ನ- ವೈದ್ಯನ ಮರ್ಮಾಂಗವನ್ನೇ ಕೊಯ್ದ ನರ್ಸ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದ ರಾಯಭಾರ ಕಚೇರಿ ಮೇಲೆ ದಾಳಿ- ಎನ್ ಐಎ ಶೋಧ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13.  ಕೆನಡಾದಲ್ಲಿ ಭಾರತದ ರಾಯಭಾರ ಕಚೇರಿ ಮೇಲೆ ಖಾಲಿಸ್ತಾನ ಪರ ಬೆಂಬಲಿಗರು ದಾಳಿ ನಡೆಸಿದ್ದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಎನ್‌ಐಎ ತಂಡ ಇಂದು ಪಂಜಾಬ್‌ನಲ್ಲಿ ಶೋಧ ಕಾರ್ಯ ನಡೆಸಿದೆ. ದಾಳಿ ಪ್ರಕರಣ ಸಂಬಂಧ ಕಳೆದ ವರ್ಷ ಜೂನ್‌ನಲ್ಲಿ ಎಎನ್‌ಎ ಪ್ರಕರಣ ದಾಖಲು ಮಾಡಿಕೊಂಡಿತ್ತು. ತನಿಖೆಯ ಅಂಗವಾಗಿ ಇಂದು ಪಂಜಾಬ್‌ನಲ್ಲಿ ಎನ್‌ಐಎ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2023ರ ಮಾರ್ಚ್ 23ರಂದು ಕೆನಡಾದ ಒಟ್ಟಾವಾದಲ್ಲಿ ಭಾರತದ ರಾಯಭಾರ ಕಚೇರಿ ಹೊರಗಡೆ ಖಾಲಿಸ್ತಾನ

ಭಾರತದ ರಾಯಭಾರ ಕಚೇರಿ ಮೇಲೆ ದಾಳಿ- ಎನ್ ಐಎ ಶೋಧ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13.  ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು. ಕೇಜ್ರಿವಾಲ್ ಅವರು ಸಿಬಿಐ ಅವರನ್ನು ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಅವರು ಸಲ್ಲಿಸಿರುವ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಮಂಜೂರು ಮಾಡುವುದಕ್ಕೆ

ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು Read More »

ರಾಷ್ಟ್ರೀಯ ನ್ಯೂಸ್

70 ವರ್ಷ ಮೇಲ್ಪಟ್ಟ ನಾಗರೀಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ – ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಇನ್ನುಮುಂದೆ 70 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದೆ. ಈ ಕುರಿತು ಮಾತನಾಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಸಾರ್ವತ್ರಿಕ ಆರೋಗ್ಯ ವ್ಯಾಪ್ತಿಯಾದ ಆಯುಷ್ಮಾನ್ ಭಾರತ್ ಪಿಎಂ ಜನ ಆರೋಗ್ಯ ಯೋಜನೆ

70 ವರ್ಷ ಮೇಲ್ಪಟ್ಟ ನಾಗರೀಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ – ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top