ರಾಷ್ಟ್ರೀಯ ನ್ಯೂಸ್

ರೆಫ್ರಿಜರೇಟರ್ ಸ್ಪೋಟ- ಯುವತಿಯರಿಬ್ಬರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 12. ಹಾಸ್ಟೆಲ್ ನಲ್ಲಿ ಫ್ರಿಡ್ಜ್ ಸ್ಪೋಟಗೊಂಡು ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಮಧುರೈ ಜಿಲ್ಲೆಯ ಕಟ್ರಂಪಾಳ್ಯಂ ಪ್ರದೇಶದಲ್ಲಿನ ವಿಶಾಕಾ ಖಾಸಗಿ ಮಹಿಳಾ ಹಾಸ್ಟೆಲ್‌ ನಲ್ಲಿ ಇಂದು ಮುಂಜಾನೆ 4:30ರ ಸುಮಾರಿಗೆ ಫ್ರಿಡ್ಜ್ ಸ್ಫೋಟಗೊಂಡಿದ್ದು, ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿದೆ. ಘಟನೆಯಲ್ಲಿ ಮಲಗಿದ್ದ ಇಬ್ಬರು ಯುವತಿಯರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ರೆಫ್ರಿಜರೇಟರ್ ಸ್ಪೋಟ- ಯುವತಿಯರಿಬ್ಬರು ಸ್ಥಳದಲ್ಲೇ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಬಕಾರಿ ಪೊಲೀಸ್ ಪರೀಕ್ಷೆ ವೇಳೆ 16 ಮಂದಿ ಅಭ್ಯರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ) newskadaba.com ರಾಂಚಿ, ಸೆ. 12.  ಜಾರ್ಖಂಡ್ ನ ಅಬಕಾರಿ ಪೊಲೀಸ್ ಪರೀಕ್ಷೆಯ ಎರಡನೇ ದಿನವಾದ ಬುಧವಾರ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಹಾಜರಾಗಿದ್ದ 16 ಮಂದಿ ಅಭ್ಯರ್ಥಿಗಳು ಒಂದು ಗಂಟೆಯಲ್ಲಿ 10 ಕಿಲೋಮೀಟರ್ ದೂರವನ್ನು ಕ್ರಮಿಸಬೇಕಾದ ಪರೀಕ್ಷೆಯ ವೇಳೆ ಅಸ್ವಸ್ಥಗೊಂಡಿದ್ದಾರೆ. ರಾಜ್ಯದ ಆರು ಕಡೆಗಳಲ್ಲಿ ಈ ಪರೀಕ್ಷೆ ನಡೆದಿದ್ದು, ಐದು ಕೇಂದ್ರಗಳಲ್ಲಿ ಅಭ್ಯರ್ಥಿಗಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ. ವಾಂತಿ ಮತ್ತು ಬಳಲಿಕೆಗಾಗಿ ಪರೀಕ್ಷಾ ಕೇಂದ್ರಗಳ ವೈದ್ಯಕೀಯ ಶಿಬಿರಗಳಲ್ಲಿ ಮತ್ತು ಸ್ಥಳೀಯ ಆಸ್ಪತ್ರೆಗಳಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ.

ಅಬಕಾರಿ ಪೊಲೀಸ್ ಪರೀಕ್ಷೆ ವೇಳೆ 16 ಮಂದಿ ಅಭ್ಯರ್ಥಿಗಳು ಅಸ್ವಸ್ಥ Read More »

ರಾಷ್ಟ್ರೀಯ ನ್ಯೂಸ್

ಸಾಯಲೆಂದು ಬಂದು ರೈಲ್ವೇ ಟ್ರ್ಯಾಕ್ ನಲ್ಲಿ ನಿದ್ರೆಗೆ ಜಾರಿದ ಯುವತಿ – ಅದೃಷ್ಟವಶಾತ್ ಪಾರು

(ನ್ಯೂಸ್ ಕಡಬ) newskadaba.com ಬಿಹಾರ, ಸೆ. 12. ಸಾಯಲೆಂದು ರೈಲ್ವೆ ಟ್ರ್ಯಾಕ್‌ ನಲ್ಲಿ ಮಲಗಿದ್ದ ಯುವತಿಯೋರ್ವಳು ರೈಲಿಗಾಗಿ ಕಾದುಕಾದು ಟ್ರ್ಯಾಕ್‌ನಲ್ಲೇ ನಿದ್ದೆಗೆ ಜಾರಿದ ವಿಚಿತ್ರ ಘಟನೆ ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ನಡೆದಿದೆ. ಮೊತಿಹಾರ್ ಜಿಲ್ಲೆಯ ರೈಲು ನಿಲ್ದಾಣವೊಂದಕ್ಕೆ ಬಂದಿದ್ದ ಯುವತಿಯೋರ್ವಳು ಅಲ್ಲೇ ಸಮೀಪವಿದ್ದ ರೈಲು ಹಳಿಗಳ ಮೇಲೆ ಮಲಗಿದ್ದಾಳೆ. ಆದರೆ ಎಷ್ಟು ಹೊತ್ತಾದರೂ ರೈಲು ಬಾರದೇ ಇದ್ದು, ಕಾದು ಕಾದು ಸುಸ್ತಾದ ಆಕೆ ಅಲ್ಲೇ ನಿದ್ದೆಗೆ ಜಾರಿದ್ದಳು. ಬಳಿಕ ತುಂಬಾ ಹೊತ್ತಿನ ನಂತರ ರೈಲು ಬಂದಿದ್ದು, ಆದರೆ

ಸಾಯಲೆಂದು ಬಂದು ರೈಲ್ವೇ ಟ್ರ್ಯಾಕ್ ನಲ್ಲಿ ನಿದ್ರೆಗೆ ಜಾರಿದ ಯುವತಿ – ಅದೃಷ್ಟವಶಾತ್ ಪಾರು Read More »

ರಾಷ್ಟ್ರೀಯ ನ್ಯೂಸ್

ಮುಂಬೈ ವಾಲ್ಕೇಶ್ವರ ಶ್ರೀಕಾಶಿ ಮಠಕ್ಕೆ ಭೇಟಿ – ಜಿಎಸ್ಬಿ ಸೇವಾ ಮಂಡಲ ಶ್ರೀ ಗಣೇಶನ ದರ್ಶನ ಪಡೆದ ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 12. ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಂಗಳವಾರದಂದು ಸಂಜೆ ಮುಂಬೈನಲ್ಲಿರುವ ವಾಲ್ಕೇಶ್ವರ ಶ್ರೀ ಕಾಶಿ ಮಠಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.. ವಾರಣಾಸಿಯ ಶ್ರೀ ಕಾಶಿಮಠ ಸಂಸ್ಥಾನದ ಶಾಖಾ ಮಠವಾಗಿರುವ ವಾಲ್ಕೇಶ್ವರ ಶ್ರೀ ಕಾಶಿ ಮಠವು ಅಗಾಧ ಅಧ್ಯಾತ್ಮದ ಶಕ್ತಿ ಕೇಂದ್ರವಾಗಿದೆ. ಜಿಎಸ್ಬಿ ಸಮುದಾಯದವರ ಪ್ರಮುಖ ಧಾರ್ಮಿಕ ಶಕ್ತಿಯ ಪವಿತ್ರ ನೆಲವಿದು. ಸುಮಾರು 5000 ವರ್ಷಗಳ ಹಿಂದಿನ ವೇದವ್ಯಾಸರ ವಂಶಕ್ಕೆ ಸೇರಿದ ಶ್ರೀ ಕಾಶಿಮಠ

ಮುಂಬೈ ವಾಲ್ಕೇಶ್ವರ ಶ್ರೀಕಾಶಿ ಮಠಕ್ಕೆ ಭೇಟಿ – ಜಿಎಸ್ಬಿ ಸೇವಾ ಮಂಡಲ ಶ್ರೀ ಗಣೇಶನ ದರ್ಶನ ಪಡೆದ ಸಂಸದ ಕ್ಯಾ.ಚೌಟ Read More »

ರಾಷ್ಟ್ರೀಯ ನ್ಯೂಸ್

ಇನ್ನುಮುಂದೆ ಅಂಡರ್- 19 ವನಿತೆಯರಿಗೂ ಟಿ20 ಏಷ್ಯಾಕಪ್- ಎಸಿಸಿ

(ನ್ಯೂಸ್ ಕಡಬ) newskadaba.com ಮಲೇಷ್ಯಾ, ಸೆ. 12. ಇನ್ನು ಮಹಿಳೆಯರಿಗೂ ಕೂಡಾ ಅಂಡರ್-19 ಟಿ20 ಏಷ್ಯಾಕಪ್ ಆಯೋಜಿಸುವುದಾಗಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಜಯ್‌ ಶಾ ಘೋಷಿಸಿದ್ದಾರೆ. ಬುಧವಾರದಂದು ಮಲೇಶ್ಯಾದಲ್ಲಿ ನಡೆದ ನಡೆದ ಎಸಿಸಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿರುವುದಾಗಿ ತಿಳಿದುಬಂದಿದೆ. ಏಷ್ಯಾದ ಮಹಿಳಾ ಕ್ರಿಕೆಟಿಗರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಬೇಕು. ಈ ನಿಟ್ಟಿನಲ್ಲಿ ಅವರಿಗೆ ಅಂಡ‌ರ್ -19 ಟೂರ್ನಿ ಮೂಲಕ ಉತ್ತಮ ವೇದಿಕೆ ಒದಗಿಸಿಕೊಡುತ್ತೇವೆ ಎಂದು ಶಾ ತಿಳಿಸಿದ್ದಾರೆ. ಪ್ರತಿ ಬಾರಿ ಮಹಿಳಾ

ಇನ್ನುಮುಂದೆ ಅಂಡರ್- 19 ವನಿತೆಯರಿಗೂ ಟಿ20 ಏಷ್ಯಾಕಪ್- ಎಸಿಸಿ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪನ: ದೆಹಲಿಯಲ್ಲೂ ಕಂಪನದ ಅನುಭವ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 11.  ಪಾಕಿಸ್ತಾನದಲ್ಲಿ ಇಂದು 5.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ ದೆಹಲಿ-ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ಲಘು ಕಂಪನದ ಅನುಭವ ಆಗಿದೆ ಎಂದು ವರದಿಯಾಗಿದೆ. ಮಧ್ಯಾಹ್ನ 12:58ರ ವೇಳೆ ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಡಿಜಿ ಖಾನ್‌(ಶಾದಿ ವಾಲಾ) 33 ಕಿ.ಮೀ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ. ಪಾಕಿಸ್ತಾನದ ಪೇಶಾವರ, ಇಸ್ಲಾಮಾಬಾದ್ ಮತ್ತು ಲಾಹೋರ್‌ನಲ್ಲಿ ಪ್ರಬಲ ಭೂಕಂಪ ಉಂಟಾಗಿದ್ದು, ದೆಹಲಿ, ನೋಯ್ಡಾ ಮತ್ತು ಪಂಜಾಬ್‌ನ ಕೆಲವು ಭಾಗಗಳಲ್ಲಿ ಲಘು ಕಂಪನದ

ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪನ: ದೆಹಲಿಯಲ್ಲೂ ಕಂಪನದ ಅನುಭವ Read More »

ರಾಷ್ಟ್ರೀಯ ನ್ಯೂಸ್

ಖ್ಯಾತ ಕಲಾವಿದ ಸೈಯದ್ ಹೈದರ್ ರಾಝಾ ಅವರ ಚಿತ್ರಕಲೆ ಕಳವು

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 11.  ಖ್ಯಾತ ಕಲಾವಿದ ಸೈಯದ್ ಹೈದರ್ ರಾಝಾ ಅವರ ₹ 2.5 ಕೋಟಿಗೂ ಹೆಚ್ಚು ಮೌಲ್ಯದ ಪೇಂಟಿಂಗ್ ಅನ್ನು ದಕ್ಷಿಣ ಮುಂಬೈನ ಗೋದಾಮಿನಿಂದ ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 1992 ರಲ್ಲಿ ಖ್ಯಾತ ವರ್ಣಚಿತ್ರಕಾರ ಮಾಡಿದ ಪ್ರಕೃತಿ ಎಂಬ ಪೇಂಟಿಂಗ್ ಅನ್ನು ಅಸ್ತಗುರು ಆಕ್ಷನ್ ಹೌಸ್ ಪ್ರೈವೇಟ್ ಲಿಮಿಟೆಡ್‌ನ ಗೋದಾಮಿನಿಂದ ಕಳವು ಮಾಡಲಾಗಿದೆ ಎಂದು ಎಂಆರ್‌ಎ ಮಾರ್ಗ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೂರಿನ ಪ್ರಕಾರ, ಈ ವರ್ಷ

ಖ್ಯಾತ ಕಲಾವಿದ ಸೈಯದ್ ಹೈದರ್ ರಾಝಾ ಅವರ ಚಿತ್ರಕಲೆ ಕಳವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲೋ ಬಿಪಿ- ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ರಾಯಚೂರು, ಸೆ. 11. ಲೋ ಬಿಪಿ ಉಂಟಾಗಿ ಕುಸಿದುಬಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಯಚೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ತರುಣಕುಮಾರ್ ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ಕುಸಿದುಬಿದ್ದ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿಯವರು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ದಾರಿಮಧ್ಯೆ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಲೋ ಬಿಪಿ- ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿನಿ ಸೊಂಟಕ್ಕೆ ಗುಂಡು ಹಾರಿಸಿದ ವಿದ್ಯಾರ್ಥಿ..?

(ನ್ಯೂಸ್ ಕಡಬ) newskadaba.com ಬಿಹಾರ, ಸೆ. 11. ಪಿಸ್ತೂಲ್‌ನೊಂದಿಗೆ ಕೋಚಿಂಗ್ ಸೆಂಟರ್‌ಗೆ ಆಗಮಿಸಿದ ವಿದ್ಯಾರ್ಥಿಯೋರ್ವ, ಎದುರಿಗೆ ಕುಳಿತಿದ್ದ ವಿದ್ಯಾರ್ಥಿನಿಯ ಸೊಂಟಕ್ಕೆ ಗುಂಡು ಹಾರಿಸಿದ ಘಟನೆ ಬಿಹಾರದ ಮುಜಾಫರ್‌ಪುರ ನಗರದಲ್ಲಿ ನಡೆದಿದೆ. ವರದಿಯ ಪ್ರಕಾರ ಕೋಚಿಂಗ್ ಸೆಂಟರ್ ನಲ್ಲಿ 11ನೇ ತರಗತಿಯ ಇಂಗ್ಲಿಷ್ ಕಲಿಸುತ್ತಿದ್ದ ಸಂದರ್ಭ ಗುಂಡೇಟಿನ ಸದ್ದು ಕೇಳಿಬಂದಿದ್ದು, ವಿದ್ಯಾರ್ಥಿನಿಯ ದೇಹದಿಂದ ರಕ್ತ ಸೋರುತ್ತಿತ್ತು. ಕೂಡಲೇ ಮನೆಯವರಿಗೆ ವಿಷಯ ತಿಳಿಸಿ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆಪ್ರತಿಕ್ರಿಯಿಸಿದ ಪೊಲೀಸ್ ಠಾಣೆ ಪ್ರಭಾರಿ ರಾಜು ಪಾಲ್ ಅವರು, 11ನೇ

ವಿದ್ಯಾರ್ಥಿನಿ ಸೊಂಟಕ್ಕೆ ಗುಂಡು ಹಾರಿಸಿದ ವಿದ್ಯಾರ್ಥಿ..? Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

5ನೇ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಅಂಶಿಕಾ ಜೈನ್

(ನ್ಯೂಸ್ ಕಡಬ) newskadaba.com ದೆಹಲಿ, ಸೆ. 11.  ಕೆಲವರು ತಮ್ಮ ಮೊದಲ ಪ್ರಯತ್ನದಲ್ಲೇ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಲ್ಲಿ ಸಫಲರಾಗುತ್ತಾರೆ. ಆದರೆ ಕೆಲವರು ಹಲವು ಪ್ರಯತ್ನಗಳ ಬಳಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತಾರೆ. ಹೀಗೆ 5ನೇ ಬಾರಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ಅಂಶಿಕಾ ಜೈನ್ ಅವರ ಯಶೋಗಾಥೆ ಇದು. ದೆಹಲಿ ಮೂಲದವರಾದ ಅಂಶಿಕಾ ಜೈನ್ ಅವರು ತಮ್ಮ 5ನೇ ವಯಸ್ಸಿನಲ್ಲಿ ತನ್ನ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಳ್ಳುತ್ತಾರೆ. ಬಳಿಕ ಅವರನ್ನು ಅಜ್ಜಿ ಮತ್ತು ಚಿಕ್ಕಪ್ಪ ಬೆಳೆಸುತ್ತಾರೆ. ಅಂಶಿಕಾ ಯುಪಿಎಸ್‌ಸಿ ಪರೀಕ್ಷೆ ಬರೆಯಬೇಕೆನ್ನುವುದು ಅವರ

5ನೇ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಅಂಶಿಕಾ ಜೈನ್ Read More »

ರಾಷ್ಟ್ರೀಯ ನ್ಯೂಸ್
Scroll to Top