ರಾಷ್ಟ್ರೀಯ ನ್ಯೂಸ್

ಮಣಿಪುರದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ: 3 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ

(ನ್ಯೂಸ್ ಕಡಬ) newskadaba.com ಇಂಫಾಲ್, ಸೆ. 10.  ಮಣಿಪುರದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ತೌಬಲ್ ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಹಿಂದಿನ ಆದೇಶದಲ್ಲಿ, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮದ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಆಯಾ ಜಿಲ್ಲೆಗಳಲ್ಲಿ ಬೆಳಿಗ್ಗೆ 5 ರಿಂದ 10 ರವರೆಗೆ ಕರ್ಫ್ಯೂ ಸಡಿಲಿಸುವುದಾಗಿ ಘೋಷಿಸಲಾಗಿತ್ತು. ಆದರೆ ಜಿಲ್ಲೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಸಡಿಲಿಕೆ ಆದೇಶವನ್ನು ರದ್ದುಗೊಳಿಸಲಾಗಿದೆ. ಜೊತೆಗೆ ಎರಡೂ ಜಿಲ್ಲೆಗಳಲ್ಲಿ ಕರ್ಫ್ಯೂ […]

ಮಣಿಪುರದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ: 3 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ Read More »

ರಾಷ್ಟ್ರೀಯ ನ್ಯೂಸ್

ವಾಷಿಂಗ್ ಮೆಷಿನ್ ನಲ್ಲಿ 3 ವರ್ಷದ ಬಾಲಕನ ಮೃತದೇಹ ಪತ್ತೆ ಮಹಿಳೆ ಅರೆಸ್ಟ್                          

(ನ್ಯೂಸ್ ಕಡಬ) newskadaba.com ತಮಿಳುನಾಡು, ಸೆ. 10.  ತಿರುನಲ್ವೇಲಿ ಜಿಲ್ಲೆಯ ರಾಧಾಪುರಂ ಪ್ರದೇಶದಲ್ಲಿ ವಾಷಿಂಗ್ ಮೆಷಿನ್ ನಲ್ಲಿ ಮೂರು ವರ್ಷದ ಬಾಲಕನ ಮೃತದೇಹ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ನೆರೆಮನೆಯ ಮಹಿಳೆಯನ್ನು ಬಂಧಿಸಲಾಗಿದೆ. ಬಾಲಕನನ್ನು ಕೊಲೆ ಮಾಡಿ ಮೃತದೇಹವನ್ನು ವಾಷಿಂಗ್ ಮೆಷಿನ್ ನಲ್ಲಿ ಮರೆಮಾಡಿದ ಆರೋಪದ ಮೇಲೆ 40 ವರ್ಷದ ಮಹಿಳೆಯೋರ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಂಗನವಾಡಿಗೆ ತೆರಳುವ ಮುನ್ನ ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕ ಸೋಮವಾರ ನಾಪತ್ತೆಯಾಗಿದ್ದ. ನಮ್ಮ ನೆರೆಯ ಮನೆಯವರ ಜೊತೆ ತಕರಾರಿದ್ದು ಅವರ ಮನೆಯಲ್ಲಿ ಹುಡುಕಾಟ

ವಾಷಿಂಗ್ ಮೆಷಿನ್ ನಲ್ಲಿ 3 ವರ್ಷದ ಬಾಲಕನ ಮೃತದೇಹ ಪತ್ತೆ ಮಹಿಳೆ ಅರೆಸ್ಟ್                           Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕ್ಯಾನ್ಸರ್ ಔಷಧಿಗಳ ಜಿಎಸ್‌ಟಿ ದರ ಶೇ.12 ರಿಂದ ಶೇ.5 ಕ್ಕೆ ಇಳಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 10. ಕೆಲವು ಕ್ಯಾನ್ಸರ್ ಔಷಧಿಗಳ ದರವನ್ನು ಕಡಿಮೆ ಮಾಡಲು ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ವರದಿಯ ಪ್ರಕಾರ, ನವೆಂಬರ್‌ ನಲ್ಲಿ ನಡೆಯಲಿರುವ ಸಭೆಯಲ್ಲಿ ವೈದ್ಯಕೀಯ ಆರೋಗ್ಯ ವಿಮೆಯ ಮೇಲಿನ ದರ ಕಡಿತದ ಕುರಿತು ಕೌನ್ಸಿಲ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದೆನ್ನಲಾಗಿದೆ.‌ ಸೋಮವಾರದಂದು ನಡೆದ ಜಿಎಸ್‌ಟಿ ಕೌನ್ಸಿಲ್‌ನ 54 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಸೀತಾರಾಮನ್, ಕೆಲವು ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್‌ಟಿ ದರವನ್ನು

ಕ್ಯಾನ್ಸರ್ ಔಷಧಿಗಳ ಜಿಎಸ್‌ಟಿ ದರ ಶೇ.12 ರಿಂದ ಶೇ.5 ಕ್ಕೆ ಇಳಿಕೆ Read More »

ರಾಷ್ಟ್ರೀಯ ನ್ಯೂಸ್

21 ನೇ ವಯಸ್ಸಿಗೆ ಐಎಫ್‌ಎಸ್ ಅಧಿಕಾರಿಯಾದ ವಿದುಷಿ ಸಿಂಗ್

(ನ್ಯೂಸ್ ಕಡಬ) newskadaba.com ರಾಜಸ್ಥಾನ, ಸೆ. 10.  ಸಾಧಿಸುವ ಛಲವಿದ್ದರೆ ಸಾಕು ಏನನ್ನಾದರೂ ಸಾಧಿಸಬಹುದು. ಸಾಧನೆಗೆ ನಮ್ಮ ವಯಸ್ಸು ಕೂಡ ಅಡ್ಡಿಯಾಗುವುದಿಲ್ಲ. ಹೇಗೆ 21 ನೇ ವಯಸ್ಸಿನಲ್ಲಿ ತನ್ನ ಮೊದಲ ಪ್ರಯತ್ನದಲ್ಲಿ ಯುಪಿಎಸ್‌ಸಿಯನ್ನು ಭೇದಿಸಿದ ಐಎಫ್‌ಎಸ್ ಅಧಿಕಾರಿಯಾದ ವಿದುಷಿ ಸಿಂಗ್ ಅವರ ಸ್ಫೂರ್ತಿದಾಯಕ ಕತೆ ಇದು. ವಿದುಷಿ ಅವರು ರಾಜಸ್ಥಾನದ ಜೋಧಪುರ ಮೂಲದವರಾಗಿದ್ದು, ಅವರು ಅಯೋಧ್ಯೆಯಲ್ಲಿ ವಾಸವಾಗಿದ್ದಾರೆ. ದೆಹಲಿ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಶ್ರೀ ರಾಮ್ ಕಾಲೇಜ್ ಆಫ್ ಕಾಮರ್ಸ್ನಿಂದ ೨೦೨೧ ರಲ್ಲಿ ಬಿಎ ಆನರ್ಸ್ (ಅರ್ಥಶಾಸ್ತ್ರ) ಪದವಿ

21 ನೇ ವಯಸ್ಸಿಗೆ ಐಎಫ್‌ಎಸ್ ಅಧಿಕಾರಿಯಾದ ವಿದುಷಿ ಸಿಂಗ್ Read More »

ರಾಷ್ಟ್ರೀಯ ನ್ಯೂಸ್

17 ವರ್ಷದ ಯುವತಿ ಮೇಲೆ ಅತ್ಯಾಚಾರ: ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಗೊಂಡಾ, ಸೆ. 09.  17 ವರ್ಷದ ಹದಿಹರೆಯದ ಯುವತಿ ಮೇಲೆ ಇಬ್ಬರು ವ್ಯಕ್ತಿಗಳು ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತೆಯ ತಾಯಿ ಭಾನುವಾರ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಠಾಣೆ ಮುಖ್ಯಸ್ಥರಾದ ಮನೋಜ್ ಕುಮಾರ್ ಪಾಠಕ್ ತಿಳಿಸಿದ್ದಾರೆ. ಮೊಹಮ್ಮದ್ ಆರಿಫ್ ಮತ್ತು ಮೊಹಮ್ಮದ್ ರಿಜ್ವಾನ್ ಎಂಬುವರು ತನ್ನ ಮಗಳಿಗೆ ಆಮಿಷವೊಡ್ಡಿ ಕಾರಿನೊಳಗೆ ಎಳೆದೊಯ್ದು, ಕಾರಿನಲ್ಲಿಯೇ

17 ವರ್ಷದ ಯುವತಿ ಮೇಲೆ ಅತ್ಯಾಚಾರ: ಇಬ್ಬರು ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಗುಜರಾತ್, ಸೆ. 09.  ಗುಜರಾತಿನ ಸೂರತ್‌ ನಲ್ಲಿ ಗಣೇಶ್ ಪೆಂಡಾಲ್ ಮೇಲೆ ನಿನ್ನೆ ಸಾಯಂಕಾಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ನಂತರ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ತೊಡಗಿದ್ದ ಎಲ್ಲಾ 6 ಜನರನ್ನು ಮತ್ತು ಘಟನೆಗೆ ಪ್ರೇರಣೆ ನೀಡಿದ 27 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗುಜರಾತ್ ಗೃಹ ಸಚಿವ ಹರ್ಷ್ ಸಾಂಘ್ವಿ ಹೇಳಿದ್ದಾರೆ. ಕಲ್ಲು ತೂರಾಟದ ನಂತರ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾದ ನಂತರ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು

ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ರಾಜೀನಾಮೆ ಅಂಗೀಕರಿಸಿದ ಭಾರತೀಯ ರೈಲ್ವೇ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 09.  ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಭಾರತೀಯ ರೈಲ್ವೇ ಅಂಗೀಕರಿಸಿದೆ. ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುವ ಮುನ್ನ ಭಾರತೀಯ ರೈಲ್ವೆಯಲ್ಲಿನ ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಇವರಿಬ್ಬರು ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ರಾಜೀನಾಮೆ ಅಂಗೀಕಾರಗೊಂಡಿದೆ. ಇತ್ತೀಚಿಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನವದೆಹಲಿಯಲ್ಲಿ ಭೇಟಿಯಾದ ಬಳಿಕ ವಿನೇಶ್ ಫೋಗಟ್ ಮತ್ತು ಬಜರಂಗ್

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ರಾಜೀನಾಮೆ ಅಂಗೀಕರಿಸಿದ ಭಾರತೀಯ ರೈಲ್ವೇ Read More »

ರಾಷ್ಟ್ರೀಯ ನ್ಯೂಸ್

ಚಂದ್ರನ ಮೇಲೆ ಅಣುವಿದ್ಯುತ್ ಸ್ಥಾವರ ಸ್ಥಾಪನೆ  ಚೀನಾ, ರಷ್ಯಾದ ಜೊತೆ ಕೈ ಜೋಡಿಸಲಿರುವ ಭಾರತ

(ನ್ಯೂಸ್ ಕಡಬ) newskadaba.com  ಮುಂಬೈ, ಸೆ. 09.  ಇದು ಚಂದ್ರಸಂಧಾನ. ಎರಡು ಬದ್ಧ ಶತ್ರುರಾಷ್ಟ್ರಗಳೆನಿಸಿದ ಭಾರತ ಹಾಗೂ ಚೀನಾ, ರಷ್ಯಾದ ಜತೆ ಸೇರಿ ಚಂದ್ರನಲ್ಲಿ ಅಣುವಿದ್ಯುತ್ ಸ್ಥಾವರ ಸ್ಥಾಪನೆಯ ಮಿಷನ್‍ಗೆ ಕೈಜೋಡಿಸುವ ಸಾಧ್ಯತೆ ಇದೆ ಎಂದು ಯುರೇಷಿಯನ್ ಟೈಮ್ಸ್, ರಷ್ಯಾದ ಅಧಿಕೃತ ಸುದ್ದಿಸಂಸ್ಥೆ ಟಾಸ್ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ರೋಸಟೋಮ್ ಮುಖ್ಯಸ್ಥ ಅಲೆಕ್ಸಿ ಲಿಖಚೇವ್ ಇದನ್ನು ಸ್ಪಷ್ಟಪಡಿಸಿದ್ದಾಗಿ ವರದಿ ತಿಳಿಸಿದೆ. ರೋಸಟೋಮ್ ಎನ್ನುವುದು ರಷ್ಯಾದ ಸರ್ಕಾರಿ ವಿದ್ಯುತ್ ನಿಗಮವಾಗಿದ್ದು, ಭಾರತದ ಜತೆ ಸಹಯೋಗವನ್ನು ಹೊಂದಿದೆ. ರಷ್ಯಾದ

ಚಂದ್ರನ ಮೇಲೆ ಅಣುವಿದ್ಯುತ್ ಸ್ಥಾವರ ಸ್ಥಾಪನೆ  ಚೀನಾ, ರಷ್ಯಾದ ಜೊತೆ ಕೈ ಜೋಡಿಸಲಿರುವ ಭಾರತ Read More »

ರಾಷ್ಟ್ರೀಯ ನ್ಯೂಸ್

ಟಿಎಂಸಿ ಸದಸ್ಯ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮರು ಪರಿಶೀಲಿಸುವಂತೆ ಮಮತಾ ಬ್ಯಾನರ್ಜಿ ಮನವಿ

(ನ್ಯೂಸ್ ಕಡಬ) newskadaba.com  ಕೊಲ್ಕತ್ತಾ, ಸೆ. 09.  ನಗರದ ಆರ್‍ಜಿ ಕರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿಚಾರಣೆಯ ವಿಳಂಬವನ್ನು ಖಂಡಿಸಿ, ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಟಿಎಂಸಿ ಸದಸ್ಯ ಜವಾಹರ್ ಸರ್ಕಾರ್ ತಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಸಿಎಂ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ ಎಂದು ವರದಿ ತಿಳಿದು ಬಂದಿದೆ. ಪಕ್ಷದ ಅಧಿನಾಯಕಿ ಮತ್ತು ಮುಖ್ಯಮಂತ್ರಿಗೆ ಪತ್ರ ಬರೆದ ಸರ್ಕಾರ್, ಈ ಘಟನೆ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ

ಟಿಎಂಸಿ ಸದಸ್ಯ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮರು ಪರಿಶೀಲಿಸುವಂತೆ ಮಮತಾ ಬ್ಯಾನರ್ಜಿ ಮನವಿ Read More »

ರಾಷ್ಟ್ರೀಯ ನ್ಯೂಸ್

ಗಣೇಶ ಹಬ್ಬ- 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

(ನ್ಯೂಸ್ ಕಡಬ) newskadaba.com ಮುಂಬಯಿ, ಸೆ. 07. ರಿಲಯನ್ಸ್ ಅಧ್ಯಕ್ಷ ಮುಖೇಶ್ ಅಂಬಾನಿಯವರ ಕಿರಿಯ ಪುತ್ರ ಅನಂತ್ ಅಂಬಾನಿಅವರು ಮೂಂಬೈನಲ್ಲಿರುವ ಪ್ರಸಿದ್ದ ಲಾಲ್ಬಾಗ್ ಚಾ ರಾಜ ವಿನಾಯಕನಿಗೆ 15 ಕೋಟಿ ರೂ. ಮೌಲ್ಯದ 20 ಕೆಜಿ ಚಿನ್ನದ ಕಿರೀಟವನ್ನು ಕಾಣಿಕೆಯಾಗಿ ನೀಡಿದ್ದಾರೆ. ಇಲ್ಲಿ 10 ದಿನಗಳ ಕಾಲ ಗಣೇಶ ವಿಗ್ರಹವನ್ನು ಪೂಜಿಸಲಾಗುತ್ತದೆ. ಈ ವೇಳೆ  ಮುಂಬೈನ ಉದ್ಯಮಿಗಳು, ಚಲನಚಿತ್ರದ ನಟ ನಟಿಯರು, ರಾಜಕಾರಣಿಗಳು ಇಲ್ಲಿಗೆ ಭೇಟಿ ನೀಡಿ ಗಣೇಶನ ದರ್ಶನ ಪಡೆಯುತ್ತಾರೆ.

ಗಣೇಶ ಹಬ್ಬ- 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top