ಆರೋಗ್ಯ ಮಾಹಿತಿ

ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಬಾಲಕನಿಗೆ ಕಿವಿ ಮರುಜೋಡಣೆ ಶಸ್ತ್ರಚಿಕಿತ್ಸೆ

(ನ್ಯೂಸ್‌ ಕಡಬ) newskadaba.com,  ಮಾ.27 : ಹದಿಮೂರರ ಹರೆಯದ ಬಾಲಕನಿಗೆ ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ವಿಭಾಗದ ವೈದ್ಯರು ಅತ್ಯಂತ ಸಂಕೀರ್ಣವಾದ ಕಿವಿ ಮರುಜೋಡನೆ ಶಸ್ತ್ರಚಿಕಿತ್ಸೆ ಯನ್ನು ಯಶಸ್ವಿಯಾಗಿ ನೆರವೇರಿಸಿದ್ದಾರೆ. ಘಟನೆಯ ವಿವರ: ಹುಟ್ಟಿನಿಂದ ‘ಮೈಕ್ರೋಟಿಯಾ’ ಸಮಸ್ಯೆಯಿಂದ ಬಳಲುತ್ತಿದ್ದ ೧೩ ವರ್ಷದ ಬಾಲಕನೊಬ್ಬನಿಗೆ ಒಂದು ಕಿವಿಯ ಗಾತ್ರ ಚಿಕ್ಕದಾಗಿತ್ತು. ಇದು ಕೇವಲ ದೈಹಿಕ ರೂಪದ ಮೇಲಲ್ಲದೆ, ಬಾಲಕನ ಆತ್ಮವಿಶ್ವಾಸದ ಮೇಲೂ ಪರಿಣಾಮ ಬೀರಿತ್ತು. ಸುಧಾರಿತ ಚಿಕಿತ್ಸೆಗಾಗಿ ಕುಟುಂಬವು ಫಾದರ್ ಮುಲ್ಲರ್ ಆಸ್ಪತ್ರೆಯನ್ನು […]

ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಬಾಲಕನಿಗೆ ಕಿವಿ ಮರುಜೋಡಣೆ ಶಸ್ತ್ರಚಿಕಿತ್ಸೆ Read More »

ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

3,800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಬರೆದ ಬಹುಬಾಷಾ ಗಾಯಕಿ ಪಲಕ್ ಮುಚ್ಚಲ್

(ನ್ಯೂಸ್‌ ಕಡಬ) newskadaba.com,  ನ.13: ಬಹುಬಾಷಾ ಗಾಯಕಿ ಪಲಕ್ ಮುಚ್ಚಲ್ ಕೇವಲ ಹಾಡಿನಿಂದ ಮಾತ್ರವಲ್ಲದೇ ತಮ್ಮ ಜನಪರ ಕಾರ್ಯಗಳಿಂದಲೂ ಜನರ ಮನಸ್ಸು ಗೆದ್ದಿದ್ದಾರೆ. ಅವರು ಈವರೆಗೆ ಸುಮಾರು 3,800 ಬಡಮಕ್ಕಳ ಹೃದಯ ಶಸ್ತ್ರ ಚಿಕಿತ್ಸೆಗೆ ನೆರವಾಗುವ ಮೂಲಕ ಗಿನ್ನೆಸ್ ದಾಖಲೆ ನಿರ್ಮಿಸಿದ್ದಾರೆ. ‘ಪಲಕ್ ಪಲಾಶ್ ಚಾರಿಟೆಬಲ್ ಫೌಂಡೇಶನ್’ ಮೂಲಕ ಪಲಕ್ ಮುಚ್ಚಲ್ ಅವರು ಸಾವಿರ ಮಕ್ಕಳ ಹೃದಯ ಶಸ್ತ್ರ ಚಿಕಿತ್ಸೆಗೆ ಆರ್ಥಿಕ ನೆರವು ನೀಡಿದ್ದಾರೆ. ಭಾರತದ ಹಾಗೂ ವಿದೇಶದಲ್ಲಿ ಇರುವ ಬಡ ಮಕ್ಕಳ ಹಾರ್ಟ್ ಸರ್ಜಿರಿಗೆ ಅವರು ನೆರವಾಗಿದ್ದಾರೆ.

3,800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಬರೆದ ಬಹುಬಾಷಾ ಗಾಯಕಿ ಪಲಕ್ ಮುಚ್ಚಲ್ Read More »

ಆರೋಗ್ಯ ಮಾಹಿತಿ

ಕೂದಲಿನ ಆರೈಕೆಯಲ್ಲಿ ಕರಿಬೇವಿನ ಮಹತ್ವ..!

(ನ್ಯೂಸ್‌ ಕಡಬ) newskadaba.com  ಅ. 15. ತಲೆ ಕೂದಲು ಉದುರುವಿಕೆಯನ್ನು ತಡೆಯುವುದರಿಂದ ಹಿಡಿದು ಕೂದಲಿಗೆ ಉತ್ತಮ ಹೊಳಪು ನೀಡುವಲ್ಲಿ ಕರಿಬೇವಿನ ಪಾತ್ರ ತುಂಬಾ ಮಹತ್ವದ್ದಾಗಿದೆ. ಕರಿಬೇವಿನ ಎಲೆಗಳು ಅಡುಗೆಯಲ್ಲಿ ಪರಿಮಳಕ್ಕೆ ಹೆಸರುವಾಸಿಯಾಗಿದೆ, ಹಾಗೆಯೇ ಇದು ಕೂದಲಿನ ಆರೋಗ್ಯವನ್ನು ಉತ್ತೇಜಿಸಲು ಸಹ ಪ್ರಯೋಜನಕಾರಿಯಾಗಿದೆ. ಈ ಎಲೆಗಳು ನೆತ್ತಿಯನ್ನು ಪೋಷಿಸುವ ಮತ್ತು ಕೂದಲನ್ನು ಬಲಪಡಿಸುವ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ.   ಕರಿಬೇವಿನ ಎಲೆಗಳ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳು ಕೂದಲು ಅಕಾಲಿಕವಾಗಿ ಬಿಳಿಯಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ. ಅದು ಕೂದಲು ಕಿರುಚೀಲಗಳನ್ನು ಆಕ್ಸಿಡೇಟಿವ್

ಕೂದಲಿನ ಆರೈಕೆಯಲ್ಲಿ ಕರಿಬೇವಿನ ಮಹತ್ವ..! Read More »

ಆರೋಗ್ಯ ಮಾಹಿತಿ

ವಿಶ್ವ ಆಹಾರ ದಿನ ಅಕ್ಟೋಬರ್-16

(ನ್ಯೂಸ್‌ ಕಡಬ) newskadaba.com  ಅ. 15  ಪ್ರತಿ ವರ್ಷ ಅಕ್ಟೋಬರ್-16 ರಂದು ವಿಶ್ವ ಆಹಾರ ದಿನ ಎಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. 1945 ಅಕ್ಟೋಬರ್-16 ರಂದು ಆಹಾರ ಮತ್ತು ಕೃಷಿ ಸಂಸ್ಥೆಯನ್ನು ಅಮೇರಿಕಾದಲ್ಲಿ ಆರಂಭಗೊಳಿಸಲಾಯಿತು. ಆಹಾರದ ರಕ್ಷಣೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 16 ರಂದು ವಿಶ್ವ ಆಹಾರ ದಿನ ಎಂದು ಆಚರಿಸಿ ಜನರಲ್ಲಿ ನಾವು ತಿನ್ನುವ ಆಹಾರದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ನಡೆಸಲಾಗುತ್ತದೆ.   ನಮ್ಮ ಆಹಾರ ಎಷ್ಟು ಸುರಕ್ಷಿತ ? ಒಬ್ಬ

ವಿಶ್ವ ಆಹಾರ ದಿನ ಅಕ್ಟೋಬರ್-16 Read More »

ಆರೋಗ್ಯ ಮಾಹಿತಿ

ಮಲಗಿದ ಕೂಡಲೇ ನಿದ್ರೆ ಬರಬೇಕಂದ್ರೆ ಈ ಟಿಪ್ಸ್‌ ಫಾಲೋ ಮಾಡಿ…

(ನ್ಯೂಸ್‌ ಕಡಬ) newskadaba.com, ಆ.29: ದೈಹಿಕ ಹಾಗೂ ಮಾನಸಿಕ ಆರೋಗ್ಯದ ದೃಷ್ಟಿಯಿಂದ ನಿದ್ರೆ ತುಂಬಾನೇ ಮುಖ್ಯ. ಆದರೆ, ಅದೆಷ್ಟೋ ಮಂದಿ ನಿದ್ರೆ ಮಾಡಲು ಪ್ರಯತ್ನಿಸಿದರೂ ನಿದ್ದೆಯೇ ಬರಲ್ಲ. ಮಲಗಿದ ಕೂಡಲೇ ನಿದ್ರೆ ಬರುವುದಿಲ್ಲ ಎಂದೆಲ್ಲಾ ಹೇಳುತ್ತಿರುತ್ತಾರೆ. ಹಾಗಾದರೆ ಮಲಗಿದ ಕೂಡಲೇ ನಿದ್ರೆ ಬರಬೇಕು ಎಂದರೆ ಈ ಟಿಪ್ಸ್‌ನ್ನು ಪಾಲಿಸಿ. ಮಲಗುವಾಗ ಕಾಲಿಗೆ ಸಾಕ್ಸ್‌ ಧರಿಸುವುದರಿಂದ ಉತ್ತಮ ನಿದ್ರೆ ಪಡೆಯಬಹುದು. ಇದು ಪಾದಕ್ಕೆ ಬೆಚ್ಚಗಿನ ಅನುಭವ ನೀಡುತ್ತದೆ. ಅಲ್ಲದೇ, ಮೆದುಳಿಗೆ ನಿದ್ರೆಯ ಸಂದೇಶವನ್ನು ನೀಡುವ ಕಾರ್ಯ ನೀಡುತ್ತದೆ. ಹಾಗಾಗಿ

ಮಲಗಿದ ಕೂಡಲೇ ನಿದ್ರೆ ಬರಬೇಕಂದ್ರೆ ಈ ಟಿಪ್ಸ್‌ ಫಾಲೋ ಮಾಡಿ… Read More »

ಆರೋಗ್ಯ ಮಾಹಿತಿ

ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತೆ ಈ ತರಕಾರಿ…

(ನ್ಯೂಸ್‌ ಕಡಬ) newskadaba.com, ಆ.28:‌‌ ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹಾಗಾಗಿ ರೋಗಗಳು ಬರುವ ಅಪಾಯ ಹೆಚ್ಚು. ಹಾಗಾಗಿ ಆರೋಗ್ಯ ತಜ್ಞರು ಋತುಮಾನದ ಕಾಯಿಲೆಗಳನ್ನು ತಡೆಗಟ್ಟಲು ಕೆಲವು ತರಕಾರಿಗಳನ್ನು ಸೇವನೆ ಮಾಡಲು ಶಿಫಾರಸು ಮಾಡುತ್ತಾರೆ. ಇದಕ್ಕೆ ಪೂರಕವೆಂಬಂತೆ ಹೀರೆಕಾಯಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳು ಏನು ಎನ್ನುವುದನ್ನು ತಿಳಿದುಕೊಳ್ಳಿ. ಹೀರೆಕಾಯಿ ಪೋಷಕಾಂಶಗಳಿಂದ ಸಮೃದ್ದವಾಗಿದ್ದು, ಇದು ವಿಟಮಿನ್‌ ಸಿ, ವಿಟಮಿನ್‌ ಎ, ಪೊಟ್ಯಾಸಿಯಂ ಹಾಗೂ ಫೋಲೇಟ್‌ನಂತಹ ಜೀವಸತ್ವಗಳು ಹಾಗೂ ಖನಿಜಗಳನ್ನು

ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತೆ ಈ ತರಕಾರಿ… Read More »

ಆರೋಗ್ಯ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ನಿಂಬೆ ಜ್ಯೂಸ್‌ ಕುಡಿಯುವ ಅಭ್ಯಾಸ ಇದೆಯಾ..?

(ನ್ಯೂಸ್‌ ಕಡಬ) newskadaba.com, ಆ.27:‌‌ ಕೆಲವು ಮಂದಿ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ನಿಂಬೆ ಜ್ಯೂಸ್‌ ಸೇವನೆ ಮಾಡುತ್ತಾರೆ. ಈ ಅಭ್ಯಾಸ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದ್ದರೂ ಕೂಡ ಇದರಿಂದ ಹಲವಾರು ಅಡ್ಡಪರಿಣಾಮಗಳಿವೆ. ಹಾಗಾದರೆ ಇದರ ಸೇವನೆಯಿಂದ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಕಂಡು ಬರುತ್ತದೆ? ಏಕೆ? ಎಂಬುದನ್ನು ತಿಳಿಯಿರಿ. ಖಾಲಿ ಹೊಟ್ಟೆಯಲ್ಲಿ ನಿಂಬೆ ರಸವನ್ನು ಕುಡಿಯುವುದರಿಂದ ಮೂಳೆಗಳು ದುರ್ಬಲಗೊಳ್ಳುತ್ತವೆ. ನಿಂಬೆಯಲ್ಲಿರುವ ಆಮ್ಲೀಯತೆ ಮೂಳೆಗಳಲ್ಲಿನ ಕೊಬ್ಬನ್ನು ಕಡಿಮೆ ಮಾಡುತ್ತದೆ. ಅವುಗಳನ್ನು ದುರ್ಬಲಗೊಳಿಸುತ್ತದೆ. ಇದು ವಯಸ್ಸಾದಂತೆ ಮೂಳೆ ಸಮಸ್ಯೆಗಳಿಗೆ ಕಾರಣವಾಗಬಹುದು.

ಖಾಲಿ ಹೊಟ್ಟೆಯಲ್ಲಿ ನಿಂಬೆ ಜ್ಯೂಸ್‌ ಕುಡಿಯುವ ಅಭ್ಯಾಸ ಇದೆಯಾ..? Read More »

ಆರೋಗ್ಯ ಮಾಹಿತಿ

ಏಲಕ್ಕಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನಗಳು…

(ನ್ಯೂಸ್‌ ಕಡಬ) newskadaba.com, ಆ.26: ಏಲಕ್ಕಿಯಲ್ಲಿ ನೀವು ಊಹಿಸಲಾಗದಷ್ಟು ಆರೋಗ್ಯ ಪ್ರಯೋಜನಗಳು ಇವೆ. ಹಾಗಾದರೆ ಏಲಕ್ಕಿಯಿಂದ ಸಿಗುವ ಪ್ರಯೋಜನಗಳು ಏನು? ಏಕೆ ಆರೋಗ್ಯಕ್ಕೆ ಒಳ್ಳೆಯದು ಎನ್ನುವುದನ್ನು ತಿಳಿಯಿರಿ. ಪ್ರತಿನಿತ್ಯ ಏಲಕ್ಕಿಯನ್ನು ಅಗಿದು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಅಲ್ಲದೇ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ. ಏಲಕ್ಕಿಯು ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು, ಇದು, ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಿಸಲು ಪ್ರಯೋಜನಕಾರಿಯಾಗಿದೆ. ಏಲಕ್ಕಿಯನ್ನು ಅಗಿದು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ. ಅಲ್ಲದೇ, ಏಲಕ್ಕಿ ಸೇವನೆ ನಿಮ್ಮ

ಏಲಕ್ಕಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನಗಳು… Read More »

ಆರೋಗ್ಯ ಮಾಹಿತಿ

ಪ್ರತಿನಿತ್ಯ ಖರ್ಜೂರ ತಿನ್ನುವ ಅಭ್ಯಾಸ ಮಾಡಿಕೊಳ್ಳಿ…

(ನ್ಯೂಸ್‌ ಕಡಬ) newskadaba.com, ಆ.23:‌‌ ಪ್ರತಿನಿತ್ಯ ಒಂದು ಖರ್ಜೂರ ಸೇವನೆ ಮಾಡುವುದರಿಂದ ದೇಹದಲ್ಲಿ ಸಕಾರಾತ್ಮಕ ಬದಲಾವಣೆ ಉಂಟಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಅಲ್ಲದೇ ಖರ್ಜೂರ ಸೇವನೆಯು ಅನೇಕ ರೀತಿಯ ಆರೋಗ್ಯ ಸಮಸ್ಯೆಗೂ ರಾಮಬಾಣವಾಗಿದೆ. ಹಾಗಾಗಿ ದಿನಕ್ಕೆ ಒಂದಾದರೂ ಖರ್ಜೂರ ಸೇವನೆ ಮಾಡುವುದು ಒಳ್ಳೆಯದು. ಹಾಗಾದರೆ ಇದು ಯಾರಿಗೆ ಒಳ್ಳೆಯದು, ಯಾವ ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ ಎನ್ನುವುದನ್ನು ತಿಳಿದುಕೊಳ್ಳಿ. ಖರ್ಜೂರದಲ್ಲಿ ಫೈಬರ್‌ ಅಂಶ ಹೇರಳವಾಗಿದ್ದು, ಇದು ಹೊಟ್ಟೆಯನ್ನು ಶುದ್ದೀಕರಿಸಲು ಹಾಗೂ ಮಲಬದ್ದತೆ ಸಮಸ್ಯೆಗಳನ್ನು ಕಡಿಮೆ ಮಾಡಲು ನೆರವಾಗುತ್ತದೆ.

ಪ್ರತಿನಿತ್ಯ ಖರ್ಜೂರ ತಿನ್ನುವ ಅಭ್ಯಾಸ ಮಾಡಿಕೊಳ್ಳಿ… Read More »

ಆರೋಗ್ಯ ಮಾಹಿತಿ

ಗಂಟಲು ನೋವಿನ ಸಮಸ್ಯೆಗೆ ಮುಕ್ತಿ ಪಡೆಯುವುದು ಹೇಗೆ..?

(ನ್ಯೂಸ್‌ ಕಡಬ) newskadaba.com, ಆ.22: ಅನೇಕ ಕಾರಣಗಳಿಂದ ಗಂಟಲು ನೋವು ಕಾಣಿಸಿಕೊಳ್ಳುತ್ತದೆ. ಈ ಗಂಟಲು ನೋವಿನಿಂದ ಧ್ವನಿಯೇ ಹೊರಬರುವುದಿಲ್ಲ. ಅಲ್ಲದೇ, ಮಾತನಾಡಲು ತೊಂದರೆಯಾಗುತ್ತದೆ. ಏನನ್ನಾದರೂ ನುಂಗುವುದು ಕಷ್ಟ ಹಾಗೂ ನೋವಾಗುತ್ತದೆ. ಈ ಸಮಸ್ಯೆಯಿಂದ ಹೇಗೆ ಮುಕ್ತಿ ಪಡೆಯಬಹುದು ಎನ್ನುವುದನ್ನು ತಿಳಿಯಿರಿ. ಗಂಟಲು ನೋವು ಕಂಡುಬಂದರೆ, ಉಗುರು ಬೆಚ್ಚಗಿನ ಉಪ್ಪು ನೀರಿನಿಂದ ಬಾಯಿ ಮುಕ್ಕಳಿಸಿ. ದಿನಕ್ಕೆ ಎರಡು ಬಾರಿ ಹೀಗೆ ಮಾಡುವುದರಿಂದ ಗಂಟಲು ಊತ ಹಾಗೂ ನೋವು ವಾಸಿಯಾಗುತ್ತದೆ. ಗಂಟಲು ನೋವು ಇದ್ದರೆ ರಾತ್ರಿ ವೇಳೆ ಅರಶಿನದೊಂದಿಗೆ ಬೆಚ್ಚಗಿನ

ಗಂಟಲು ನೋವಿನ ಸಮಸ್ಯೆಗೆ ಮುಕ್ತಿ ಪಡೆಯುವುದು ಹೇಗೆ..? Read More »

ಆರೋಗ್ಯ ಮಾಹಿತಿ
Scroll to Top