ವಿಶೇಷ ಲೇಖನಗಳು

ವಿಶ್ವ ಆಹಾರ ದಿನ ಅಕ್ಟೋಬರ್-16; ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಅ. 12. ಪ್ರತಿ ವರ್ಷ ಅಕ್ಟೋಬರ್-16 ರಂದು ವಿಶ್ವ ಆಹಾರ ದಿನ ಎಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. 1945 ಅಕ್ಟೋಬರ್-16 ರಂದು ಆಹಾರ ಮತ್ತು ಕೃಷಿ ಸಂಸ್ಥೆಯನ್ನು ಅಮೇರಿಕಾದಲ್ಲಿ ಆರಂಭಗೊಳಿಸಲಾಯಿತು. ಆಹಾರದ ರಕ್ಷಣೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 16 ರಂದು ವಿಶ್ವ ಆಹಾರ ದಿನ ಎಂದು ಆಚರಿಸಿ ಜನರಲ್ಲಿ ನಾವು ತಿನ್ನುವ ಆಹಾರದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ನಡೆಸಲಾಗುತ್ತದೆ. ನಮ್ಮ ಆಹಾರ ಎಷ್ಟು ಸುರಕ್ಷಿತ ? ಒಬ್ಬ ವ್ಯಕ್ತಿಯ […]

ವಿಶ್ವ ಆಹಾರ ದಿನ ಅಕ್ಟೋಬರ್-16; ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

“Mental health and workplace”- Dr Supriya Hegde Aroor

newskadaba.com Every year 10 th October is observed as world mental health day. On this day mental health is celebrated and we raise awareness about mental illness and its effective treatment. This year the theme for world mental health day is “It is Time to Prioritize Mental Health in the Workplace”   International Statistics More

“Mental health and workplace”- Dr Supriya Hegde Aroor Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

“ಅಕ್ಟೋಬರ್ 12- ವಿಶ್ವ ಆಥ್ರೈಟಿಸ್ ದಿನ”; ಡಾ.ಚೂಂತಾರು

(ನ್ಯೂಸ್ ಕಡಬ) newskadaba.com  ಅ. 11. ನಮ್ಮ ದೇಹದಲ್ಲಿ ನೂರಾರು ಕೀಲುಗಳು ಇದೆ. ಬಹುತೇಕ ಕೀಲುಗಳು ಬಹಳ ಸಂಕೀರ್ಣವಾದ ರಚನೆ ಹೊಂದಿದೆ. ಈ ಕೀಲುಗಳಿಗೆ ಉಂಟಾಗುವ ಉರಿಯೂತ ಮತ್ತು ನೋವನ್ನು ಸಂಧಿವಾತ ಅಥವಾ ಆಥ್ರೈಟಿಸ್ ಎಂದು ಕರೆಯುತ್ತಾರೆ. ಈ ಸಂಧಿವಾತದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ತಪ್ಪು ಕಲ್ಪನೆಗಳನ್ನು ತೊಡೆದು ಹಾಕಲು 1996ರಿಂದ ಈ ವಿಶ್ವ ಸಂಧಿವಾತ ದಿನ ಆಚರಣೆಯನ್ನು ಆರಂಭ ಮಾಡಲಾಯಿತು.   ಮಂಡಿನೋವು ಎಂಬ ನರಕಯಾತನೆ ಮಂಡಿನೋವು ಎಂದಾಕ್ಷಣ ಜನರು ತಮಗೆ ಸಂಧಿವಾತ ಅಥವಾ

“ಅಕ್ಟೋಬರ್ 12- ವಿಶ್ವ ಆಥ್ರೈಟಿಸ್ ದಿನ”; ಡಾ.ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ವಿಟಮಿನ್ ಬಿ-12 ಕೊರತೆಯಾದರೆ ಮಕ್ಕಳಿಗೆ ಈ ಸಮಸ್ಯೆಗಳು ಕಾಡುತ್ತವೆ

(ನ್ಯೂಸ್ ಕಡಬ)newskadaba.com ಅ. 08. ಮಕ್ಕಳಲ್ಲಿ ವಿಟಮಿನ್ ಬಿ 12 ಕೊರತೆಯ ಲಕ್ಷಣಗಳು: *ತುಂಬಾ ದಣಿವು ಹಾಗೂ ಕಿರಿಕಿರಿ *ವಾಕರಿಕೆ, ವಾಂತಿ ಅಥವಾ ಅತಿಸಾರ *ಎಂದಿನಂತೆ ಹಸಿವು ಕಡಿಮೆಯಾಗುವುದು *ಹಠಾತ್ ತೂಕ ನಷ್ಟ *ಚರ್ಮ ಹಳದಿಯಾಗುವುದು *ಕೈ ಮತ್ತು ಕಾಲುಗಳಲ್ಲಿ ಮರಗಟ್ಟುವಿಕೆ *ದೇಹದಲ್ಲಿ ಜುಮುಗುಡುವಿಕೆ *ಕಣ್ಣಿನ ಸಮಸ್ಯೆಗಳು *ಖಿನ್ನತೆಗೆ ಒಳಗಾಗುವುದು *ಕಿರಿಕಿರಿ ಅನುಭವಿಸುವುದು ಮಕ್ಕಳಿಗೆ ವಿಟಮಿನ್ ಬಿ 12 ಏಕೆ ಬೇಕು?:        ವಿಟಮಿನ್ ಬಿ 12 ಮಕ್ಕಳ ದೈಹಿಕ ಬೆಳವಣಿಗೆ, ಕೆಂಪು ರಕ್ತ ಕಣಗಳ ರಚನೆ ಮತ್ತು

ವಿಟಮಿನ್ ಬಿ-12 ಕೊರತೆಯಾದರೆ ಮಕ್ಕಳಿಗೆ ಈ ಸಮಸ್ಯೆಗಳು ಕಾಡುತ್ತವೆ Read More »

ಆರೋಗ್ಯ ಮಾಹಿತಿ

ಬರಿಗಾಲಿನಿಂದ ನಡೆದರೆ ಆಗುವ ಪ್ರಯೋಜನಗಳು

(ನ್ಯೂಸ್ ಕಡಬ)newskadaba.com, ಅ. 05. : ಬರಿಗಾಲಿನಲ್ಲಿ ನಡೆಯುವುದರಿಂದ ನಿಮ್ಮ ಹೃದಯದ ಆರೋಗ್ಯ, ರಕ್ತದೊತ್ತಡ ಸೇರಿದಂತೆ ಹಲವು ಪ್ರಯೋಜನಗಳಿವೆ. ಕಾಲು ನೋವನ್ನು ಕಡಿಮೆ ಮಾಡುವುದರ ಜೊತೆಗೆ ಬರಿಗಾಲಿನಲ್ಲಿ ನಡೆಯುವುದು ಅಥವಾ ಕೆಲಸ ಮಾಡುವುದರಿಂದ ನೋವು ಮತ್ತು ಊತ ಕಡಿಮೆಯಾಗುವುದು, ನಿದ್ರೆ ಸುಧಾರಿಸುವುದು, ರೋಗನಿರೋಧಕ ಶಕ್ತಿ, ಮಾನಸಿಕ ಒತ್ತಡ ಕಡಿಮೆಯಾಗುವುದು ಮತ್ತು ಒಟ್ಟಾರೆ ಆರೋಗ್ಯ ಸುಧಾರಿಸುವುದು ಮುಂತಾದ ಹಲವು ಪ್ರಯೋಜನಗಳಿವೆ. ಬರಿಗಾಲಿನಲ್ಲಿ ನಡೆಯುವುದರಿಂದ ಪಾದದ ಸ್ಥಿತಿಯನ್ನು ಉತ್ತಮವಾಗಿ ಕಾಪಾಡಿಕೊಳ್ಳುವುದರ ಜೊತೆಗೆ ನಿಮ್ಮ ಪಾದಗಳು ನೆಲಕ್ಕೆ ತಾಕುವಾಗ ಉಂಟಾಗುವ ಒತ್ತಡವನ್ನು ಕಡಿಮೆ

ಬರಿಗಾಲಿನಿಂದ ನಡೆದರೆ ಆಗುವ ಪ್ರಯೋಜನಗಳು Read More »

ಆರೋಗ್ಯ ಮಾಹಿತಿ

ಸೋರೆಕಾಯಿಯ ಉಪಯೋಗಗಳು

(ನ್ಯೂಸ್ ಕಡಬ)newskadaba.com ಅ. 05.  ಸೋರೆಕಾಯಿ ಬಹಳ ಜನಪ್ರಿಯ ತರಕಾರಿ. ಇದರಲ್ಲಿ ಪಲ್ಯ, ಕೂಟು, ದೋಸೆ, ಹುಳಿ, ಹಲ್ವ, ಮಜ್ಜಿಗೆ ಹುಳಿ ಮಾಡುತ್ತಾರೆ. ಮಧುಮೇಹಿ, ಮೂಲವ್ಯಾಧಿ, ಕಾಮಾಲೆ, ರಕ್ತದ ಒತ್ತಡ ಇರುವವರು ಇದನ್ನು ಉಪಯೋಗಿಸಿದ್ದರೆ, ಶರೀರಕ್ಕೆ ತಂಪನ್ನುಂಟು ಮಾಡುತ್ತದೆ. ಈ ತರಕಾರಿ ಗರ್ಭಿಣಿ ಸ್ತ್ರೀಯರಿಗೆ, ಹೃದಯ ದೌರ್ಭಲ್ಯ, ಮಕ್ಕಳಿಗೆ ಎಲ್ಲರಿಗೂ ಒಳ್ಳೆಯ ತ್ರಾಣಿಕ. ಪೌಷಕಾಂಶಗಳು: ಸೋರೆಕಾಯಿಯಲ್ಲಿ ತೇವಾಂಶ, ಖನಿಜಾಂಶ, ಕಾರ್ಬೋಹೈಡ್ರೈಟ್ಸ್, ನಾರಿನಾಂಶ, ಮೇದಸ್ಸು, ಕ್ಯಾಲ್ಸಿಯಮ್, ಮೆಘ್ನೇಶಿಯಮ್, ಸೋಡಿಯಂ, ಪಾಸ್ಪರಸ್, ಕಬ್ಬಿಣ, ಕಾಪರ್, ಗಂಧಕ, ‘ಸಿ’ ಜೀವಸತ್ವ ಇವೆಲ್ಲವೂ ಇದೆ.

ಸೋರೆಕಾಯಿಯ ಉಪಯೋಗಗಳು Read More »

ಆರೋಗ್ಯ ಮಾಹಿತಿ

ಅರಿಶಿನ ನೀರು ಮತ್ತು ನಿಂಬೆ ನೀರು:  ಹೊಳೆಯುವ ಚರ್ಮಕ್ಕೆ ಯಾವುದು ಉತ್ತಮ?

(ನ್ಯೂಸ್ ಕಡಬ)newskadaba.com ಅ. 04.  ಕಾಂತಿಯುತ ಚರ್ಮ ಬೇಕೆಂದರೆ ನಾವು ಸೇವಿಸುವ ಆಹಾರವೂ ಕೂಡ ಅಷ್ಟೇ ಒಳ್ಳೆದಿರಬೇಕು. ಕೆಲವೊಂದು ಆರೋಗ್ಯಕರವಾದ ಪಾನೀಯಗಳನ್ನು ಸೇವಿಸುವುದರಿಂದ ನಮ್ಮ ಮುಖದ ಕಾಂತಿಯೂ ಹೆಚ್ಚಾಗುತ್ತದೆ. ಅವುಗಳಲ್ಲಿ  ನಿಂಬೆ ನೀರು ಮತ್ತು ಅರಿಶಿನ ನೀರು ಹೆಚ್ಚು ಮನೆಮಾತಾಗಿರುವ ಪಾನೀಯಗಳಾಗಿವೆ. ನಿಂಬೆ ನೀರು ಮತ್ತು ಅರಿಶಿನ ನೀರು ಎರಡೂ ಚರ್ಮಕ್ಕೆ ಪ್ರಯೋಜನವನ್ನು ನೀಡುತ್ತವೆ, ಆದರೆ ಅವು ಚರ್ಮದ ಪ್ರಕಾರಕ್ಕೆ ಸರಿಹೊಂದುವಂತಹ ಪಾನೀಯಗಳಾಗಿವೆ. ಹಾಗಾಗಿ ಎಣ್ಣೆಯುಕ್ತ ಮತ್ತು ಮೊಡವೆಗಳ ಸಮಸ್ಯೆ ಇರುವವರಿಗೆ ನಿಂಬೆ ನೀರು ಉಪಯುಕ್ತವಾಗಿದೆ ಏಕೆಂದರೆ

ಅರಿಶಿನ ನೀರು ಮತ್ತು ನಿಂಬೆ ನೀರು:  ಹೊಳೆಯುವ ಚರ್ಮಕ್ಕೆ ಯಾವುದು ಉತ್ತಮ? Read More »

ಆರೋಗ್ಯ ಮಾಹಿತಿ

ಎ.ಜಿ. ನೂರಾನಿ ಎಂಬ ನಿರ್ಭೀತ ವಿದ್ವಾಂಸ

(ನ್ಯೂಸ್ ಕಡಬ) newskadaba.com ಅ. 02.  ಬಾಬರಿ ಮಸೀದಿ ಧ್ವಂಸ ಮತ್ತು ನಂತರದ ಮಂದಿರ ನಿರ್ಮಾಣ 1990ರ ದಶಕದಿಂದಲೂ ಭಾರತದ ರಾಜಕೀಯವನ್ನು ಆಳವಾಗಿ ಪ್ರಭಾವಿಸಿದೆ. ಇದರೊಂದಿಗೆ 370ನೇ ವಿಧಿ ರದ್ದತಿಯ ರಾಜಕೀಯವೂ ಕಾಶ್ಮೀರದ ಕುರಿತ ಚರ್ಚೆಯನ್ನು ಬದಲಾಯಿಸಿತು. ಈ ವಿಷಯಗಳ ಬಗ್ಗೆ ಸತತವಾಗಿ ಸಂಶೋಧನಾತ್ಮಕವಾಗಿ ಬರೆದು ಹಲವು ಮಹತ್ವದ ಸತ್ಯಗಳನ್ನು ತೆರೆದಿಟ್ಟವರು ಎ.ಜಿ. ನೂರಾನಿ. ಅವರು ಆಗಸ್ಟ್ 29ರಂದು ನಿಧನರಾಗಿದ್ದಾರೆ. ಅವರ ಹೆಸರು ಎಷ್ಟು ದೀರ್ಘವಾಗಿದೆಯೋ ಅವರ ಕೆಲಸ ಅದಕ್ಕಿಂತಲೂ ಬಹಳ ಬಹಳ ದೀರ್ಘ. ಹಲವು ವಿಷಯಗಳಲ್ಲಿ

ಎ.ಜಿ. ನೂರಾನಿ ಎಂಬ ನಿರ್ಭೀತ ವಿದ್ವಾಂಸ Read More »

ವಿಶೇಷ ಲೇಖನಗಳು

ಉಪ್ಪಿನ ಅಧಿಕ ಬಳಕೆ ನಿಯಂತ್ರಿಸಿ, ಹೃದಯ ಆರೋಗ್ಯ ಕಾಪಾಡಿಕೊಳ್ಳಿ

(ನ್ಯೂಸ್ ಕಡಬ) newskadaba.com ಅ. 02.  ಉಪ್ಪಿನ ಸೇವನೆ ಕಡಿಮೆ ಮಾಡುವುದಕ್ಕೆ ಸಂಬಂಧಿಸಿದಂತೆ ವಿಶ್ವ ಆರೋಗ್ಯ ಸಂಸ್ಥೆ ತನ್ನ ಮೊದಲ ವರದಿಯನ್ನು ಬಿಡುಗಡೆ ಮಾಡಿದೆ. ಅಧಿಕ ಸೋಡಿಯಂ ಸೇವನೆ ಜಾಗತಿಕವಾಗಿ ಹಲವು ಸಾವು ಹಾಗೂ ರೋಗಗಳಿಗೆ ಕಾರಣವಾಗುತ್ತದೆ ಎನ್ನುವುದನ್ನು ಸ್ಪಷ್ಟಪಡಿಸಿದೆ. ದೇಹಕ್ಕೆ ತೀರಾ ಅಗತ್ಯವಾದ ಪೌಷ್ಟಿಕಾಂಶ ಎನಿಸಿದ ಸೋಡಿಯಂ ಅನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿದರೆ ಅದು ಹೃದ್ರೋಗ, ಪಾಶ್ರ್ವವಾಯು, ಅವಧಿಪೂರ್ವ ಸಾವಿಗೂ ಕಾರಣವಾಬಹುದು. ಅಧಿಕ ಪ್ರಮಾಣದ ಸೋಡಿಯಂ ಅಂಶ ಇರುವ ಉಪ್ಪನ್ನು ಸಾಧ್ಯವಾದಷ್ಟೂ ಕಡಿಮೆ ಸೇವಿಸುವುದು ಉತ್ತಮ.

ಉಪ್ಪಿನ ಅಧಿಕ ಬಳಕೆ ನಿಯಂತ್ರಿಸಿ, ಹೃದಯ ಆರೋಗ್ಯ ಕಾಪಾಡಿಕೊಳ್ಳಿ Read More »

ಆರೋಗ್ಯ ಮಾಹಿತಿ

‘ಅನ್ನ’ ತಿನ್ನೋದ್ರಿಂದ ಸಣ್ಣಗಾಗುತ್ತಾ?? – ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

(ನ್ಯೂಸ್ ಕಡಬ) newskadaba.com ಸೆ. 28. ಯಾವುದೇ ಮನುಷ್ಯ ಅಂದ್ರೆ ಪುರುಷರಾಗಲಿ ಅಥವಾ ಮಹಿಳೆಯರಾಗಲಿ ಅವರೆಲ್ಲರಿಗೂ ಕೂಡ ತಾವು ಸುಂದರವಾಗಿರಬೇಕು, ಸ್ಮಾರ್ಟ್ ಆಗಿ ಕಾಣಬೇಕು ಅದರಲ್ಲೂ ಪ್ರಮುಖವಾಗಿ ಆರೋಗ್ಯವಂತರಾಗಿ ಸುದೃಢರಾಗಿದಬೇಕು ಎಂಬ ಆಸೆ ಇದ್ದೇ ಇರುತ್ತದೆ. ಆದರೆ ಅವರಿರುವ ಎತ್ತರ, ಬೆಳೆದ ಬೊಜ್ಜು, ದಡೂತಿ ದೇಹ ಇದೆಲ್ಲವೂ ಅಡ್ಡಿ ಬರುತ್ತದೆ. ಹೀಗಾಗಿ ಸಣ್ಣಗಾಗಲು ಅನೇಕರು ಹಲವು ವಿಧಧ ಪ್ರಯೋಗಗಳನ್ನು ಮಾಡುತ್ತಾರೆ. ಜಿಮ್ ಟ್ರೈನರ್ ಗಳ ಮಾರ್ಗದರ್ಶನದಂತೆ ಅನ್ನು ತಿನ್ನುವುದನ್ನು ಕೂಡಾ ಬಿಡುವುದನ್ನು ಹೆಚ್ಚಿನವರು ರೂಢಿಸಿಕೊಂಡಿದ್ದಾರೆ. ವಾಸ್ತವದ ಪ್ರಕಾರ

‘ಅನ್ನ’ ತಿನ್ನೋದ್ರಿಂದ ಸಣ್ಣಗಾಗುತ್ತಾ?? – ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ Read More »

ಆರೋಗ್ಯ ಮಾಹಿತಿ
Scroll to Top