ವಿಶೇಷ ಲೇಖನಗಳು

ಸೆ.29ರಂದು ಟ್ರಾಫಿಕ್ ಪೊಲೀಸರಿಗೆ ಶ್ವಾಸಕೋಶ ಆರೋಗ್ಯ ತಪಾಸಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 27. ಆ್ಯಂಟಿ ಪೊಲ್ಯೂಶನ್ ಡ್ರೈವ್ ಫೌಂಡೇಶನ್ (ಎಪಿಡಿಎಫ್) ನೇತೃತ್ವದಲ್ಲಿ ಎಜೆ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸಸ್ನ ಸಹಭಾಗಿತ್ವದಲ್ಲಿ ಮಂಗಳೂರಿನ ಟ್ರಾಫಿಕ್ ಪೊಲೀಸರಿಗೆ ಶ್ವಾಸಕೋಶದ ಆರೋಗ್ಯ ತಪಾಸಣೆಯನ್ನು ಸೆ.29ರಂದು ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಡಿಪಿಎಫ್ ನ ಸ್ಥಾಪಕ ಹಾಗೂ ಸಿಇಒ ಅಬ್ದುಲ್ಲಾ ಎ. ರಹ್ಮಾನ್‌, ನಗರದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದಿಂದ ಅತೀ ಹೆಚ್ಚಾಗಿ ಬಾಧೆಗೆ ಒಳಗಾಗುವವರು ಟ್ರಾಫಿಕ್ ಪೊಲೀಸರಾಗಿರುವ ಕಾರಣ ಅವರ ಆರೋಗ್ಯದ ತಪಾಸಣೆಗೆ ನಿರ್ಧರಿಸಲಾಗಿದೆ ಎಂದರು.

ಸೆ.29ರಂದು ಟ್ರಾಫಿಕ್ ಪೊಲೀಸರಿಗೆ ಶ್ವಾಸಕೋಶ ಆರೋಗ್ಯ ತಪಾಸಣೆ Read More »

ಆರೋಗ್ಯ ಮಾಹಿತಿ, ಕರಾವಳಿ

“ಡೆಂಟಲ್ ಟ್ರಾನ್ಸ್ ಪ್ಲಾಂಟೇಷನ್”- ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 28. ಒಬ್ಬ ವ್ಯಕ್ತಿಯ ಬಾಯಿಯೊಳಗೆ ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಹಲ್ಲನ್ನು ಸುರಕ್ಷಿತವಾಗಿ ಸರ್ಜರಿ ಮುಖಾಂತರ ಸ್ಥಳಾಂತರಿಸುವುದನ್ನು ಡೆಂಟಲ್ ಟ್ರಾನ್ಸ್‍ಪ್ಲಾಂಟ್ ಎಂದು ಕರೆಯುತ್ತಾರೆ. ಅಟೋಜೀನಸ್ ಟ್ರಾನ್ಸ್‍ ಪ್ಲಾಂಟ್ ಅಥವಾ ಟ್ರಾನ್ಸ್‍ ಪ್ಲಾಂಟೇಶನ್ ಎಂದೂ ಕರೆಯುತ್ತಾರೆ. ಒಬ್ಬ ವ್ಯಕ್ತಿಯ ನೈಸರ್ಗಿಕ ಹಲ್ಲನ್ನು ಇನ್ನೊಂದು ವ್ಯಕ್ತಿಗೆ ಬದಲಿ ಜೋಡಣೆ ಮಾಡಲು ಸಾಧ್ಯವಿಲ್ಲ. ಆದರೆ ಒಬ್ಬ ವ್ಯಕ್ತಿಯ ಬಾಯಿಯೊಳಗೆ ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಹಲ್ಲನ್ನು ಸ್ಥಳಾಂತರಿಸಲು ಸಾಧ್ಯವಿದೆ. ಬಹಳ ಜಾಗರೂಕತೆಯಿಂದ  ಮಾಡಬೇಕಾದ ಸೂಕ್ಷ್ಮ ಮತೀಯ

“ಡೆಂಟಲ್ ಟ್ರಾನ್ಸ್ ಪ್ಲಾಂಟೇಷನ್”- ಡಾ. ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

“ವಿಶ್ವ ಹೃದಯ ದಿನ- ಸೆಪ್ಟೆಂಬರ್ 29” – ಹೃದಯ ತೊಂದರೆಗಳು ಮತ್ತು ದಂತ ಆರೋಗ್ಯ

(ನ್ಯೂಸ್ ಕಡಬ) newskadaba.com ಸೆ. 27. ಪ್ರತಿ ವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನ ಎಂದು ಆಚರಿಸಿ ಹೃದಯ ಸಂಬಂಧಿ ರೋಗಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. 2000ನೇ ಇಸವಿಯಲ್ಲಿ ಈ ಆಚರಣೆ “ದೈಹಿಕ ಚಟುವಟಿಕೆ ಮತ್ತು ಹೃದಯದ ಆರೋಗ್ಯ” ಎಂಬ ಧ್ಯೇಯ ವಾಕ್ಯದೊಂದಿಗೆ ಈ ಆಚರಣೆ ಆರಂಭವಾಗಿತ್ತು. 2021ರಲ್ಲಿ ‘ಹೃದಯವನ್ನು ಜೋಡಿಸಿ’ ಎಂಬುದಾಗಿ ಆಚರಿಸಲಾಗಿದೆ. 2022 ರ ಧ್ಯೇಯವಾಕ್ಯ “Cardiovascular Health for Everyone” ಅಂದರೆ “ಎಲ್ಲರಿಗೂ ಹೃದಯದ ಆರೋಗ್ಯ” ಎಂಬುದಾಗಿದೆ. ವಾರ್ಷಿಕವಾಗಿ ಜಗತ್ತಿನಾದ್ಯಂತ ಸುಮಾರು

“ವಿಶ್ವ ಹೃದಯ ದಿನ- ಸೆಪ್ಟೆಂಬರ್ 29” – ಹೃದಯ ತೊಂದರೆಗಳು ಮತ್ತು ದಂತ ಆರೋಗ್ಯ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಸೆಪ್ಟೆಂಬರ್ 25- ವಿಶ್ವ ಫಾರ್ಮಸಿಸ್ಟರ ದಿನ- ಡಾ.ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 25. ಪ್ರತಿ ವರ್ಷ ಸಪ್ಟೆಂಬರ್ 25ರಂದು ವಿಶ್ವದಾದ್ಯಂತ ಫಾರ್ಮಸಿಸ್ಟ್ ಗಳು “ವಿಶ್ವ ಫಾರ್ಮಸಿಸ್ಟ್ ದಿನ” ಎಂದು ಆಚರಿಸಿರುತ್ತಾರೆ. 2009ರಲ್ಲಿ ಎಪ್‍ಐಪಿ ಅಂದರೆ ಇಂಟರ್ ನ್ಯಾಷನಲ್ ಫಾರ್ಮಸುಟಿಕಲ್ ಪೆಡರೇಶನ್‍ನ ಆದೇಶದಂತೆ ಈ ಆಚರಣೆಯನ್ನು ಜಾರಿಗೆ ತರಲಾಯಿತು. ಆರೋಗ್ಯ ಕ್ಷೇತ್ರದ ಅವಿಭಾಜ್ಯ ಅಂಗವಾದ ‘ಫಾರ್ಮಸಿ’ ವಿಭಾಗದ ತಜ್ಞರುಗಳು ತಮ್ಮ ವೃತ್ತಿ ಜೀವನದ ಏಳು ಬೀಳುಗಳನ್ನು ವಿಮರ್ಶಿಸಿ ಕುಂದು ಕೊರತೆಗಳನ್ನು ಪರಾಮರ್ಷಿಸಿ ಮಗದೊಮ್ಮೆ ತಮ್ಮನ್ನು ತಮ್ಮ ವೃತ್ತಿಗೆ ಸಮರ್ಪಿಸಿಕೊಂಡು ಶುಭಾಷಯಗಳನ್ನು ವಿನಿಮಯ ಮಾಡಿಕೊಳ್ಳುವ ಸುದಿನ. ಪ್ರತಿ

ಸೆಪ್ಟೆಂಬರ್ 25- ವಿಶ್ವ ಫಾರ್ಮಸಿಸ್ಟರ ದಿನ- ಡಾ.ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

“ಮೆದುಳು ತಿನ್ನುವ ಅಮೀಬಾ”- ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 24. ಅಮೀಬಿಕ್ ಮೆನಿಂಗೋ ಎನ್ ಸೆಫಲೈಟಿಸ್ ಎಂದು ಆಂಗ್ಲ ಬಾಷೆಯಲ್ಲಿ ಕರೆಯಲ್ಪಡುವ, ಮೆದುಳು ತಿನ್ನುವ ಅಮೇಬಾ ಎಂದು ಆಡುಬಾಷೆಯಲ್ಲಿ ಕುಖ್ಯಾತಿ ಪಡೆದಿರುವ ರೋಗ ಇತ್ತೀಚಿನ ದಿನಗಳಲ್ಲಿ ಕೇರಳದಲ್ಲಿ ಬಹಳಷ್ಟು ಸುದ್ದಿಮಾಡುತ್ತಿದೆ. ಅಮೀಬಾ ಎನ್ನುವುದು ಏಕಕೋಶಜೀವಿಯಾಗಿದ್ದು ಪರಾವಲಂಬಿ ಜೀವಿಯಾಗಿರುತ್ತದೆ. ಇತರ ಜೀವಿಗಳ ಸಹಾಯವಿಲ್ಲದೆ ಅದು ಬದುಕಲಾರದು. ಮೆದುಳಿನ ಉರಿಯೂತಕ್ಕೆ ಕಾರಣವಾಗಿ, ಮಾರಣಾಂತಿಕವಾಗಿ ಕಾಡುವ ಈ ಅಮೀಬಾ ಗುಂಪಿನ ನೆಗ್ಲೇರಿಯ ಫೌಲೇರಿ ಎಂಬ ಪರಾವಲಂಬಿ ಜೀವಿ ಹೆಚ್ಚಾಗಿ ಕಲುಷಿತ ಹೊಂಡ ಕೆರೆ, ಕುಂಟೆ, ನದಿಗಳ

“ಮೆದುಳು ತಿನ್ನುವ ಅಮೀಬಾ”- ಡಾ. ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಸೆಪ್ಟೆಂಬರ್ 24- “ರಾಷ್ಟ್ರೀಯ ಸೇವಾ ಯೋಜನಾ ದಿನ” ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ರಾಷ್ಟ್ರಾದ್ಯಂತ ಸೆಪ್ಟಂಬರ್ 24ನ್ನು ರಾಷ್ಟ್ರೀಯ ಸೇವಾ ಯೋಜನಾ ದಿನ ಎಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯದ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆಯನ್ನು ಮೂಡಿಸಲು ಮತ್ತು ಪರಿಪೂರ್ಣ ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶದೊಂದಿಗೆ, ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಾರಂಭಿಸಬಹುದು ಎಂದು ಡಾ| ರಾಧಾಕೃಷ್ಣನ್ ನೇತೃತ್ವದ ‘ವಿಶ್ವವಿದ್ಯಾನಿಲಯ ಅನುದಾನ ಸಮಿತಿ’ ಭಾರತ ಸರ್ಕಾರಕ್ಕೆ ಅನುಮೋದನೆ ನೀಡಿತು. ಕಲಿಕೆ ಎನ್ನುವುದು ಕೇವಲ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಕೊಂಡಿಯಾಗಿರದೆ, ವಿದ್ಯಾರ್ಥಿ ಮತ್ತು ಸಮುದಾಯದ

ಸೆಪ್ಟೆಂಬರ್ 24- “ರಾಷ್ಟ್ರೀಯ ಸೇವಾ ಯೋಜನಾ ದಿನ” ಡಾ. ಚೂಂತಾರು Read More »

ಕರಾವಳಿ, ಕರ್ನಾಟಕ, ವಿಶೇಷ ಲೇಖನಗಳು

ಹಾಲು ಕುದಿಯುವಾಗ ಊದುವವರೇ ಎಚ್ಚರ..?

(ನ್ಯೂಸ್ ಕಡಬ) newskadaba.com ಸೆ. 20. ನೀವು ಹಾಲನ್ನು ಕುದಿಸಿದ ನಂತರ, ಅದರಲ್ಲಿ ಕಂಡುಬರುವ ಪ್ರೋಟೀನ್ ಮತ್ತು ಕೊಬ್ಬು ಲ್ಯಾಕ್ಟೋಡರ್ಮ್ ನೊಂದಿಗೆ ಸೇರಿ ಚರ್ಮವನ್ನು ರೂಪಿಸುತ್ತದೆ. ಇದನ್ನು ಸಾಮಾನ್ಯ ಭಾಷೆಯಲ್ಲಿ ಕ್ರೀಮ್ ಎಂದು ಕರೆಯಲಾಗುತ್ತದೆ. ನಿಮ್ಮ ಹಾಲಿನ ಮೇಲೆ ಕೆನೆ ಸಂಗ್ರಹವಾಗಲು ನೀವು ಬಯಸದಿದ್ದರೆ, ನೀವು ಹಾಲನ್ನು ನಿಧಾನವಾಗಿ ಕಡಿಮೆ ಉರಿಯಲ್ಲಿ ಕುದಿಸಬಹುದು. ನೀವು ಹಾಲನ್ನು ನಿಧಾನಕ್ಕೆ ಅಲುಗಾಡಿಸಿದರೆ, ಕೆನೆ ಅಂಚುಗಳಲ್ಲಿ ಅಥವಾ ಮಧ್ಯದಲ್ಲಿ ಶೇಖರಗೊಳ್ಳಲು ಪ್ರಾರಂಭಿಸಿದಾಗ, ಗ್ಯಾಸ್‌ ಆಫ್ ಮಾಡಬಹುದು. ನೀವು ಹಾಲನ್ನು ಉರಿಯದಂತೆ ಉಳಿಸಲು

ಹಾಲು ಕುದಿಯುವಾಗ ಊದುವವರೇ ಎಚ್ಚರ..? Read More »

ಆರೋಗ್ಯ ಮಾಹಿತಿ

ದ.ಕ ಜಿಲ್ಲೆಯಲ್ಲಿ ನಿಪಾಹ್ ವೈರಸ್ ಗೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ಮಂಗನ ಜ್ವರದ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ (ದ.ಕ.) ಜಿಲ್ಲೆಯಲ್ಲಿ ವಿಶೇಷವಾಗಿ ನಿಪಾಹ್ ವೈರಸ್‌ನಿಂದಾಗಿ ಕೇರಳದಲ್ಲಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಮಾತನಾಡಿ, ‘ಸದ್ಯ ಜಿಲ್ಲೆಯಲ್ಲಿ ಕೋತಿ ಜ್ವರದ ಪ್ರಕರಣಗಳು ವರದಿಯಾಗಿಲ್ಲ, ರಾಜ್ಯ ಸರ್ಕಾರದಿಂದ ಯಾವುದೇ ನಿರ್ದಿಷ್ಟ ಸೂಚನೆ ಬಂದಿಲ್ಲ.ಆದರೆ, ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬಂದರುಗಳಿಗೆ ಆಗಮಿಸುವ ಪ್ರಯಾಣಿಕರು. ಮುನ್ನೆಚ್ಚರಿಕೆಯಾಗಿ ವೆನ್ಲಾಕ್

ದ.ಕ ಜಿಲ್ಲೆಯಲ್ಲಿ ನಿಪಾಹ್ ವೈರಸ್ ಗೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚನೆ Read More »

ಆರೋಗ್ಯ ಮಾಹಿತಿ, ಕರಾವಳಿ

“ನಡುಕ ಹುಟ್ಟಿಸುತ್ತಿರುವ ನಿಫಾ ವೈರಾಣು” – ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 17. ನಿಫಾ ವೈರಸ್, ಆರ್.ಯನ್.ಎ(RNA) ಗುಂಪಿಗೆ ಸೇರಿದ ಪಾರಾಮಿಕ್ಸೊ ವೈರಾಣು ಪ್ರಭೇಧಕ್ಕೆ ಸೇರಿದ ವೈರಾಣು ಆಗಿರುತ್ತದೆ. 1999ರಲ್ಲಿ ಮಲೇಷಿಯಾದ ಒಂದು ಸಣ್ಣ ಹಳ್ಳಿಯಾದ ಸಂಗೈ ನಿಫಾ ಎಂಬ ಜಾಗದಲ್ಲಿ ಮೊದಲು ಕಾಣಿಸಿಕೊಂಡ ಕಾರಣದಿಂದ “ನಿಫಾ ವೈರಸ್” ಎಂದು ಕರೆಯಲ್ಪಡುತ್ತದೆ. ಈ ವೈರಸ್ ಹಳ್ಳಿಯ ಹಂದಿ ಸಾಕುವ ರೈತರಲ್ಲಿ ಮೊದಲು ಕಾಣಿಸಿಕೊಂಡು ಮೆದುಳಿನ ಊರಿಯೂತ ಮತ್ತು ಉಸಿರಾಟದ ತೊಂದರೆ ಉಂಟುಮಾಡಿ, ನೂರಾರು ಮಂದಿ ಅಸುನೀಗಿದ್ದರು. 300 ಮಂದಿಗೆ ರೋಗ ತಗುಲಿ 100 ಮಂದಿ

“ನಡುಕ ಹುಟ್ಟಿಸುತ್ತಿರುವ ನಿಫಾ ವೈರಾಣು” – ಡಾ. ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

“ವಿಶ್ವ ಓಜೋನ್ ದಿನ – ಸೆಪ್ಟೆಂಬರ್ 16”

(ನ್ಯೂಸ್ ಕಡಬ) newskadaba.com ಸೆ. 16. ‘ಪ್ರತಿ ವರ್ಷ ಸಪ್ಟೆಂಬರ್ 16ನ್ನು “ವಿಶ್ವ ಓಜೋನ್ ದಿನ” ಎಂದು ಆಚರಿಸಿ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ವಿಪರ‍್ಯಾಸವೆಂದರೆ ಮರುದಿನದಿಂದಲೇ ‘ಒಜೋನ್ ಪದರ’ದ ಬಗ್ಗೆ ದಿವ್ಯ ನಿರ್ಲಕ್ಷ ತೋರುವ ಧೋರಣೆ ಮುಂದುವರಿಯುತ್ತಿದೆ. ಮನುಷ್ಯನ ಆಸೆ ದುರಾಸೆಗಳಿಗೆ ಕೊನೆಯೆಂಬುವುದಿಲ್ಲ ಎಂದು ಸಾಬೀತಾಗುತ್ತಲೇ ಇದೆ. ಓಜೋನ್ ಪದರದ ಇರುವಿಕೆಯನ್ನು 1839ರಲ್ಲೇ ಕಂಡು ಹಿಡಿಯಲಾಯಿತು ಮತ್ತು 1850ರಲ್ಲಿ ಓಜೋನ್‌ನ್ನು ವಾತಾವರಣದ ನೈಸರ್ಗಿಕ ಅನಿಲವೆಂದು ಪರಿಗಣಿಸಲಾಯಿತು. 1880ರಲ್ಲಿಯೇ ಓಜೋನ್

“ವಿಶ್ವ ಓಜೋನ್ ದಿನ – ಸೆಪ್ಟೆಂಬರ್ 16” Read More »

ವಿಶೇಷ ಲೇಖನಗಳು
Scroll to Top