ವಿಶೇಷ ಲೇಖನಗಳು

ಮಕ್ಕಳಲ್ಲಿ ವೈರಾಣು ಜ್ವರ ಪ್ರಕರಣ ಶೇ 25 – 30 ರಷ್ಟು ಏರಿಕೆ ಎಚ್ಚರಿಕೆ ವಹಿಸುವಂತೆ ವೈದ್ಯರ ಸೂಚನೆ    

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14.  ಬೆಂಗಳೂರಿನ ಮಕ್ಕಳಲ್ಲಿ ಕಳೆದ ಕೆಲವು ದಿನಗಳಿಂದ ವೈರಾಣು ಜ್ವರ ಹೆಚ್ಚಾಗಿದೆ. ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗದಲ್ಲಿ ಶೇ 30 ರಷ್ಟು ಮಕ್ಕಳಲ್ಲಿ ಜ್ವರದ ಪ್ರಕರಣ ಏರಿಕೆ ಕಂಡ ಬಂದಿದೆ. ಇದಕ್ಕೆಲ್ಲ ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಹವಾಮಾನ ಕಾರಣ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಗಾಳಿ ಸಹಿತ ಮಳೆ, ಬಿಸಿಲು, ಚಳಿಯಿಂದಾಗಿ ಮಕ್ಕಳಲ್ಲಿ ಹೆಚ್ಚಾಗಿ ವೈರಾಣು ಜ್ವರ ಕಂಡು ಬರುತ್ತಿದೆ ಎಂದು ವರದಿಯಾಗಿದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳಲ್ಲಿಯೇ […]

ಮಕ್ಕಳಲ್ಲಿ ವೈರಾಣು ಜ್ವರ ಪ್ರಕರಣ ಶೇ 25 – 30 ರಷ್ಟು ಏರಿಕೆ ಎಚ್ಚರಿಕೆ ವಹಿಸುವಂತೆ ವೈದ್ಯರ ಸೂಚನೆ     Read More »

ಆರೋಗ್ಯ ಮಾಹಿತಿ, ಕರ್ನಾಟಕ

“ಮಂಕಿ ಪಾಕ್ಸ್ (ಎಂಪಾಕ್ಸ್)”- ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಮಂಕಿ ಪಾಕ್ಸ್ ಎನ್ನುವುದು ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾಗಿದ್ದು,  ಆರ್ಥೋಪಾಕ್ಸ್ ಗುಂಪಿಗೆ ಸೇರಿದ ವೈರಾಣು ಆಗಿರುತ್ತದೆ. 1958ರಲ್ಲಿ ಡೆನ್ಮಾರ್ಕ್ ದೇಶದಲ್ಲಿ  ಸಂಶೋಧನೆಗಾಗಿ ಇರಿಸಲಾದ ಮಂಗಗಳಲ್ಲಿ  ಈ ವೈರಾಣು ಮೊದಲ ಬಾರಿ ಪತ್ತೆಯಾಯಿತು. ಆದಾದ ಬಳಿಕ 1970ರಲ್ಲಿ ಡೆಮಾಕ್ರಟಿಕ್  ರಿಪಬ್ಲಿಕ್ ಆಫ್ ಕಾಂಗೋದಲ್ಲಿ  ಮೊದಲ ಬಾರಿಗೆ ಮನುಷ್ಯರಲ್ಲಿ ಈ ವೈರಾಣು  ಪತ್ತೆಯಾಯಿತು. ಮಂಗಗಳಲ್ಲಿ ಮೊದಲ ಬಾರಿಗೆ  ಕಂಡು ಬಂದ ಕಾರಣ ಮಂಕಿಪಾಕ್ಸ್ ಎಂದು ಈ ವೈರಾಣುವಿಗೆ ನಾಮಕರಣ  ಮಾಡಲಾಯಿತು. ಮನುಷ್ಯ

“ಮಂಕಿ ಪಾಕ್ಸ್ (ಎಂಪಾಕ್ಸ್)”- ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

“ಕಲಾವಿದನ ಕೈಚಳಕದಿಂದ ಮೂಡಿಬಂದ ವರ್ಣರಂಜಿತ ಸರಕಾರಿ ಶಾಲಾ ಗೋಡೆ”- ಪ್ರವೀಣ್ ರಾಜ್ ಕೊಯಿಲ

(ನ್ಯೂಸ್ ಕಡಬ) newskadaba.com ಕಡಬ, ಸೆ. 06. ಸರ್ಕಾರಿ ಶಾಲೆಯೆಂದರೆ ಮೂಗು ಮುರಿಯುವ ಈ ಕಾಲಘಟ್ಟದಲ್ಲಿ ಸರ್ಕಾರಿ ಶಾಲೆಯ ಗೋಡೆಗಳಿಗೆ ಸಂಪೂರ್ಣ ಬಣ್ಣ ಬಳಿದು ಆ ಗೋಡೆಗಳಲ್ಲಿ ವರ್ಣಾಲಂಕಾರ ಮಾಡುವ ಮೂಲಕ ಗಮನ ಸೆಳೆಯುವ ಕಾರ್ಯವನ್ನು ಕಡಬ ತಾಲೂಕಿನ ಕೊಯಿಲ ಗ್ರಾಮದ ಸಬಳೂರು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾಡಲಾಗಿದೆ. ಶಾಲಾ ಪೂರ್ವವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಶಾಲಾಭಿವೃದ್ದಿ ಸಮಿತಿ ಸಹಕಾರದೊಂದಿಗೆ ಸಹೃದಯಿ ದಾನಿಗಳ ನೆರವಿನಿಂದ ಶಿಕ್ಷಣ, ಕಲೆ, ನೃತ್ಯ, ಜಾನಪದ ಸಂಸ್ಕೃತಿಗಳನ್ನು ಪ್ರತಿಬಿಂಬಿಸುವ ವೈವಿಧ್ಯಮಯ ವರ್ಣ

“ಕಲಾವಿದನ ಕೈಚಳಕದಿಂದ ಮೂಡಿಬಂದ ವರ್ಣರಂಜಿತ ಸರಕಾರಿ ಶಾಲಾ ಗೋಡೆ”- ಪ್ರವೀಣ್ ರಾಜ್ ಕೊಯಿಲ Read More »

ವಿಶೇಷ ಲೇಖನಗಳು

“ಕನ್ನಡದ ಕಿಚ್ಚು ಹತ್ತಿಸಿದ ಕನ್ನಡ ಮೇಷ್ಟ್ರು” – ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 05. ಅವರ ನಿಜ ನಾಮಧೇಯ ಯಸ್. ವೆಂಕಟರಮಣ ಭಟ್. ಅವರನ್ನು ಎಲ್ಲರೂ ಕರೆಯುತ್ತಿದ್ದದ್ದು ಎಸ್.ವಿ. ಮೇಷ್ಟ್ರು ಎಂಬುದಾಗಿ. ನಾನು ಅಂದಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಾರೆ (ಇಂದಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ) ಯಲ್ಲಿ 7ನೇ ತರಗತಿಯಲ್ಲಿ ಕಲಿಯುತ್ತಿದ್ದಾಗ ನಮಗೆ ಕನ್ನಡ ಕಲಿಸಿದ ನಮ್ಮ ಪ್ರೀತಿಯ ಎಸ್.ವಿ. ಮೇಷ್ಟ್ರು. ಅವರು ಕನ್ನಡದಲ್ಲಿ ಪಾಠ ಆರಂಭಿಸಿದರೆ ನಾವೆಲ್ಲರೂ ಮಂತ್ರಮುಗ್ದರಾಗಿ ತಲ್ಲೀನರಾಗಿ ಕುಳಿತು ಬಿಡುತಿದ್ದೆವು. ಕ್ಲಾಸಿನಲ್ಲಿ ಸಾಸಿವೆ ಬಿದ್ದರೂ ಕೇಳಿಸುವಷ್ಟು ನಿಶ್ಚಬ್ಧ. ಭೀಮ

“ಕನ್ನಡದ ಕಿಚ್ಚು ಹತ್ತಿಸಿದ ಕನ್ನಡ ಮೇಷ್ಟ್ರು” – ಡಾ. ಚೂಂತಾರು Read More »

ವಿಶೇಷ ಲೇಖನಗಳು

ಕಡಬಕ್ಕೆ ಇಂದಿರಾ ಕ್ಯಾಂಟೀನ್ ಮರೀಚಿಕೆ – ಕೆ.ಎಸ್.ಬಾಲಕೃಷ್ಣ ಕೊಯಿಲ

(ನ್ಯೂಸ್ ಕಡಬ) newsksdaba.com ಕಡಬ, ಸೆ. 04. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ಯೋಜನೆ ಹಸಿದವರಿಗೆ ಅನ್ನ ನೀಡುವ ಇಂದಿರಾ ಕ್ಯಾಂಟೀನ್ ಕಡಬದಲ್ಲಿ ಪ್ರಾರಂಭವಾಗುವುದು ಮರೀಚಿಕೆಯಾಗಿದೆ. ಸಿದ್ದರಾಮಯ್ಯನವರು ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಪ್ರಾರಂಭವಾದ ಇಂದಿರಾ ಕ್ಯಾಂಟೀನ್ ರಾಜ್ಯದ ನಗರ ಪ್ರದೇಶದಲ್ಲಿ ಕಾರ್ಯಾಚರಿಸಿತ್ತು. ಇದೀಗ ತಾಲೂಕು ಮಟ್ಟದಲ್ಲಿ ಮುಖ್ಯ ಪೇಟೆಗಳ ಭಾಗಗಳಿಗೂ ವಿಸ್ತರಣೆ  ಮಾಡಲಾಗುತ್ತಿದೆ. ರಾಜ್ಯದಲ್ಲಿ ಮತ್ತೆ 188 ಹೊಸ ಇಂದಿರಾ ಕ್ಯಾಂಟೀನ್‌ ಗಳನ್ನು ತೆರೆಯಲು  ಮುಖ್ಯಮಂತ್ರಿಗಳು ಹಸಿರು ನಿಶಾನೆ ಕೊಟ್ಟ ಬೆನ್ನಲ್ಲೇ  ಕಡಬದಲ್ಲೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸುವ ಹಿನ್ನೆಲೆಯಲ್ಲಿ

ಕಡಬಕ್ಕೆ ಇಂದಿರಾ ಕ್ಯಾಂಟೀನ್ ಮರೀಚಿಕೆ – ಕೆ.ಎಸ್.ಬಾಲಕೃಷ್ಣ ಕೊಯಿಲ Read More »

ಕರಾವಳಿ, ವಿಶೇಷ ಲೇಖನಗಳು

“ನೇತ್ರದಾನ ಮಹಾದಾನ”- ಡಾ.ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಆ. 30. ನೇತ್ರದಾನ ಬಹಳ ಪವಿತ್ರವಾದ ದಾನ. ನಾವು ಸತ್ತ ಬಳಿಕವೂ ಜಗತ್ತನ್ನು ಆನಂದಿಸಬೇಕಿದ್ದಲ್ಲಿ ನಮ್ಮ ಕಣ್ಣುಗಳನ್ನು ಇನ್ನೊಬ್ಬರಿಗೆ  ನಮ್ಮ ಮರಣಾನಂತರ ದಾನ ಮಾಡಬೇಕು. ನಮ್ಮ ಕಣ್ಣುಗಳ ಮುಖಾಂತರ ಮತ್ತೊಬ್ಬ ಅಂಧ ವ್ಯಕ್ತಿಯ ಬಾಳಿಗೆ ಬೆಳಕು ನೀಡಿದಾಗ ಸಿಗುವ ಸಾರ್ಥಕತೆ ಇನ್ಯಾವುದೇ ದಾನದಲ್ಲಿ ದೊರಕಲಿಕ್ಕಿಲ್ಲ. ಭಾರತದಲ್ಲಿ ಸರಿ ಸುಮಾರು 10 ಮಿಲಿಯನ್ ಮಂದಿ  ದೃಷ್ಟಿಹೀನತೆಯಿಂದ ಬಳಲುತ್ತಿದ್ದು 3ರಿಂದ 4 ಮಿಲಿಯನ್ ಮಂದಿ ಕಾರ್ನಿಯಾದ ಅಂಧತ್ವದಿಂದ ಬಳಲುತ್ತಿದ್ದಾರೆ. ಇದರಲ್ಲಿ ಶೇಕಡಾ 60 ಮಂದಿ 12ವರ್ಷಕ್ಕಿಂತ

“ನೇತ್ರದಾನ ಮಹಾದಾನ”- ಡಾ.ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಆಹಾರದ ಗುಣಮಟ್ಟವನ್ನು ಪರೀಕ್ಷಿಸಲು ಪರೀಕ್ಷಾ ಕಿಟ್‌ಗಳ ಅಳವಡಿಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಅಸುರಕ್ಷಿತರ ಆಹಾರಗಳ ಮೇಲೆ ಸಮರ ಸಾರಿರುವ ಆಹಾರ ಮತ್ತು ಗುಣಮಟ್ಟ ಸುರಕ್ಷತಾ ಇಲಾಖೆ, ಜನರಿಗೆ ತಾವು ತಿನ್ನುವ ಆಹಾರವನ್ನು ತಾವೇ ಪರೀಕ್ಷಿಸುವ ಅವಕಾಶವನ್ನು ನೀಡಲು ಸಜ್ಜಾಗಿದೆ. ಆಹಾರದ ಗುಣಮಟ್ಟವನ್ನು ಪರೀಕ್ಷಿಸಲು ಫುಡ್ ಕೋರ್ಟ್ ಮತ್ತು ಮಾಲ್‌ ಗಳ ಬಳಿ ಸಾರ್ವಜನಿಕ ಸ್ಥಳಗಳಲ್ಲಿ ಆಹಾರ ಪರೀಕ್ಷಾ ಕಿಟ್‌ಗಳು ಲಭ್ಯವಿರಲಿದ್ದು, ಜನರೇ ತಾವು ತಿನ್ನುವ ಆಹಾರದ ಗುಣಮಟ್ಟವನ್ನು ಪರಿಶೀಲನೆ ನಡೆಸಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. ಹೊಟೆಲ್

ಆಹಾರದ ಗುಣಮಟ್ಟವನ್ನು ಪರೀಕ್ಷಿಸಲು ಪರೀಕ್ಷಾ ಕಿಟ್‌ಗಳ ಅಳವಡಿಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ Read More »

ಆರೋಗ್ಯ ಮಾಹಿತಿ, ಕರ್ನಾಟಕ

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ‘ಕಿಮೋಥೆರಪಿ ಡೇ ಕೇರ್ ಸೆಂಟರ್‌’ ಪ್ರಾರಂಭ  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇ ಕೇರ್ ಸೆಂಟರ್‌ ಗಳನ್ನು ಮುಂದಿನ ಒಂದು ತಿಂಗಳ ಒಳಗಾಗಿ ಪ್ರಾರಂಭಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕೆ.ಸಿ ಜನರಲ್ ಆಸ್ಪತ್ರೆಯ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಕೆ.ಸಿ.ಜನರಲ್ ಆಸ್ಪತ್ರೆಯ ಆವರಣದಲ್ಲಿ ಸುಮಾರು 150 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ‘ಕಿಮೋಥೆರಪಿ ಡೇ ಕೇರ್ ಸೆಂಟರ್‌’ ಪ್ರಾರಂಭ  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್  Read More »

ಆರೋಗ್ಯ ಮಾಹಿತಿ, ಕರ್ನಾಟಕ

ಮಂಕಿಪಾಕ್ಸ್ ಪತ್ತೆ..!   ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮಕ್ಕೆ ಆದೇಶ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಮಂಕಿಪಾಕ್ಸ್ ಕಾಯಿಲೆ ಆತಂಕ ಹೆಚ್ಚಾಗುತ್ತಿದ್ದಂತೆ ಆರೋಗ್ಯ ಇಲಾಖೆ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮಕ್ಕೆ ಆದೇಶವನ್ನು ಹೊರಡಿಸಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಸುತ್ತೋಲೆ ಪ್ರಕಟಿಸಿದೆ ಎನ್ನಲಾಗಿದೆ. ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್ ಪತ್ತೆಯಾಗಿದೆ. ಈ ಕಾರಣದಿಂದ ರಾಜ್ಯ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ. ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಪ್ರಯಾಣಿಕರ ತಪಾಸಣೆ ಮಾಡುವಂತೆ ಸೂಚನೆ ನೀಡಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡುವಂತೆ

ಮಂಕಿಪಾಕ್ಸ್ ಪತ್ತೆ..!   ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮಕ್ಕೆ ಆದೇಶ..! Read More »

ಆರೋಗ್ಯ ಮಾಹಿತಿ, ಕರ್ನಾಟಕ

ಖನಿಜ ಸಂಪತ್ತಿನ ಅಗರ, ವನ್ಯ ಜೀವಿಗಳ ನೆಚ್ಚಿನ ತಾಣ, ಪ್ರವಾಸಿಗರ ಸ್ವರ್ಗ “ಕಪ್ಪತ್ತಗುಡ್ಡ” ರಕ್ಷಿಸೋಣ ಅಭಿಯಾನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಗದಗ, ಆ. 14. ತೋಂಟದಾರ್ಯ ಮಠದ ಶ್ರೀಗಳಾದ ಡಾ.ಸಿದ್ದರಾಮ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದಂತಹ ಪತ್ರಕರ್ತರಿಂದ ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಖ್ಯಾತವಾಗಿರುವ ಗದಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ “ಕಪ್ಪತ್ತಗುಡ್ಡ ಉಳಿಸಿ, ರಕ್ಷಿಸೋಣ” ಎಂಬ ಅಭಿಯಾನ ಆಗಸ್ಟ್ 11ರಂದು ಬಾನುವಾರ ಕಪ್ಪತ್ತಗುಡ್ಡದ ಮೇಲೆ ನಡೆಯಿತು. ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಖ್ಯಾತವಾಗಿರುವ ಕಪ್ಪತಗುಡ್ಡ ಗದಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿದೆ. ಪ್ರವಾಸಿಗರನ್ನು ಕೈಬೀಸಿ ಕರೆಯುವ ಕಪ್ಪತ್ತಗುಡ್ಡಕ್ಕೆ ದಿನನಿತ್ಯ ನೂರಾರು

ಖನಿಜ ಸಂಪತ್ತಿನ ಅಗರ, ವನ್ಯ ಜೀವಿಗಳ ನೆಚ್ಚಿನ ತಾಣ, ಪ್ರವಾಸಿಗರ ಸ್ವರ್ಗ “ಕಪ್ಪತ್ತಗುಡ್ಡ” ರಕ್ಷಿಸೋಣ ಅಭಿಯಾನಕ್ಕೆ ಚಾಲನೆ Read More »

ಕರ್ನಾಟಕ, ವಿಶೇಷ ಲೇಖನಗಳು
Scroll to Top