ವಿಶೇಷ ಲೇಖನಗಳು

Behavioral Addictions – the madness engulfing all of us !!!

We often discuss about the ill effects of smoking and drinking alcohol. We debate on how cocaine and cannabis can destroy families. But we turn a blind eye to this very close to home addictions – the behavioral ones !! These include Internet addiction Mobile addiction Social media addiction Gaming addiction Pornography addiction ( and […]

Behavioral Addictions – the madness engulfing all of us !!! Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಇಂದು (ಮೇ.08) ವಿಶ್ವ ರೆಡ್ ಕ್ರಾಸ್ ದಿನ ✍? ಡಾ| ಮುರಲೀ ಮೋಹನ್ ಚೂಂತಾರು

ಜಗತ್ತಿನಾದ್ಯಂತ ಮೇ ೮ ರಂದು “ವಿಶ್ವ ರೆಡ್ ಕ್ರಾಸ್ ದಿನ” ಎಂದು ಆಚರಿಸಲಾಗುತ್ತದೆ. ಮಾನವೀಯತೆಯಿಂದ ಶಾಂತಿಯ ಕಡೆಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಾಚರಿಸುವ ವಿಶ್ವ ರೆಡ್ ಕ್ರಾಸ್ ಸಂಸ್ಥೆಯನ್ನು ಹುಟ್ಟು ಹಾಕಿದ ಮಹಾನ್ ವ್ಯಕ್ತಿ ಶ್ರೀ ಹೆನ್ರಿ ಡ್ಯೂನಾಂಟ್ ಇವರು ಹುಟ್ಟಿದ ದಿನ ಮೇ ೮. ೧೮೫೯ ರ ಜೂನ್ ೨೪ ರಂದು ‘ಸಲ್ಫರಿನೋ’ ಕದನ ದ ಗಾಯಳುಗಳ ಮನ ಕಲುಕುವ ದೃಶ್ಯವನ್ನು ಕಂಡ ಶ್ರೀ ಹೆನ್ರಿ ಡ್ಯೂನಾಂಟ್ ಜನರಿಂದ ಜನರಿಗೆ ನೆರವು ಎಂಬ ಕಲ್ಪನೆಯೊಂದಿಗೆ ೧೮೬೩

ಇಂದು (ಮೇ.08) ವಿಶ್ವ ರೆಡ್ ಕ್ರಾಸ್ ದಿನ ✍? ಡಾ| ಮುರಲೀ ಮೋಹನ್ ಚೂಂತಾರು Read More »

ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಬೇಸಿಗೆಯಲ್ಲಿ ಬೆವರಿಳಿಸಿ ಬೆಂಡಾಗಿಸುವ ನಿರ್ಜಲೀಕರಣ ✍? ಡಾ| ಮುರಲೀ ಮೋಹನ್ ಚೂಂತಾರು

ನಮ್ಮ ದೇಹದ ತೂಕದ ಸುಮಾರು 60 ಶೇಕಡಾದಷ್ಟು ನೀರಿನಾಂಶ ಇದ್ದು, ದೇಹದ ಹೆಚ್ಚಿ ಎಲ್ಲಾ ಜೈವಿಕ ಕ್ರಿಯೆಗಳಿಗೆ ನೀರು ಅತೀ ಅಗತ್ಯ. ಸುಮಾರು 70 ಕೆ.ಜಿ ತೂಕದ ವ್ಯಕ್ತಿಯಲ್ಲಿ ಸರಿಸುಮಾರು 40 ಲೀಟರ್‍ಗಳಷ್ಟು ಅಂದರೆ ದೇಹದ ತೂಕದ 60 ಶೇಕಡಾದಷ್ಟು ನೀರು ಇರುತ್ತದೆ. ನಮ್ಮ ದೇಹದಲ್ಲಿನ ನೀರು ಬೇರೆ ಬೇರೆ ಕಾರಣಗಳಿಂದ ಬೇರೆ ಬೇರೆ ರೂಪದಲ್ಲಿ (ಬೆವರು, ಮೂತ್ರ ಇತ್ಯಾದಿಯಾಗಿ) ದೇಹದಿಂದ ಹೊರ ಹಾಕಲ್ಪಟ್ಟ ನೀರಿನ ಪ್ರಮಾಣಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಸೇವಿಸುವುದು ಅತೀ ಅಗತ್ಯ. ಈ

ಬೇಸಿಗೆಯಲ್ಲಿ ಬೆವರಿಳಿಸಿ ಬೆಂಡಾಗಿಸುವ ನಿರ್ಜಲೀಕರಣ ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಕರುಳು ಕಿರಿಕಿರಿ ಖಾಯಿಲೆ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ: ಕರುಳು ಕಿರಿಕಿರಿ ಖಾಯಿಲೆ ದೊಡ್ಡ ಕರುಳನ್ನು ಭಾಧಿಸುವ ಬಹಳ ಕಿರಿಕಿರಿ ಉಂಟುಮಾಡುವ ಮತ್ತು ಮಾನಸಿಕವಾಗಿ ವ್ಯಕ್ತಿಗೆ ಹೆಚ್ಚು ಕಿರುಕುಳ ನೀಡುವ ಖಾಯಿಲೆಯಾಗಿದ್ದು, ಆಂಗ್ಲಭಾಷೆಯಲ್ಲಿ ‘ಇರಿಟೇಬಲ್ ಬೋವೆಲ್ ಸಿಂಡ್ರೋಮ್’ ಎಂದು ಕರೆಯುತ್ತಾರೆ. ಕ್ರಿಯಾತ್ಮಕವಾಗಿ ಕರುಳಿನ ಒಳಭಾಗದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲದಿದ್ದರೂ ಈ ರೋಗದಿಂದ ಬಳಲುತ್ತಿರುವವರು ಸಾಮಾನ್ಯವಾಗಿ ಮಾನಸಿಕವಾಗಿ ಕುಗ್ಗಿರುತ್ತಾರೆ. ಆತಂಕ, ಒತ್ತಡ, ಖಿನ್ನತೆ, ಮುಂತಾದ ಮಾನಸಿಕ ಲಕ್ಷಣಗಳು ಈ ರೋಗಿಗಳಲ್ಲಿ ಹೆಚ್ಚು ಕಂಡುಬರುತ್ತದೆ. ಇಂತಹ ರೋಗಿಗಳ ಮನಸ್ಸಿಗೆ ಮಾನಸಿಕ ನೆಮ್ಮದಿ

ಕರುಳು ಕಿರಿಕಿರಿ ಖಾಯಿಲೆ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಉಬ್ಬಿದ ರಕ್ತನಾಳ (ವೇರಿಕೋಸ್ ವೇನ್ಸ್) – ಡಾ| ಮುರಲೀ ಮೋಹನ್ ಚೂಂತಾರು

ಉಬ್ಬಿದ ರಕ್ತನಾಳ (ವೇರಿಕೋಸ್ ವೇನ್ಸ್ ಉಬ್ಬಿದ ರಕ್ತನಾಳ ಎನ್ನುವುದು ಸಾಮಾನ್ಯವಾಗಿ ವಯಸ್ಕರಲ್ಲಿ ಕಂಡು ಬರುವ ರಕ್ತನಾಳಗಳಿಗೆ ಸಂಬಂಧಿಸಿದ ಗುಣಪಡಿಸಲಾಗದ ಮತ್ತು ಮಾರಣಾಂತಿಕವಲ್ಲದ ರೋಗವಾಗಿದೆ. ಆಂಗ್ಲ ಭಾಷೆಯಲ್ಲಿ ಇದನ್ನು “ವೇರಿಕೋಸ್ ವೇನ್ಸ್” ಎಂದು ಕರೆಯುತ್ತಾರೆ. ಹೆಚ್ಚಾಗಿ ಕಾಲುಗಳಲ್ಲಿ ಕಾಣಿಸಿಕೊಳ್ಳುವ ಈ ಸಮಸ್ಯೆ ಕೆಲವೊಮ್ಮೆ ತೊಡೆಗಳಲ್ಲಿ ಮತ್ತು ಹೊಟ್ಟೆಯ ಭಾಗದಲ್ಲಿಯೂ ಕಂಡು ಬರುತ್ತದೆ. ಕಾಲುಗಳಲ್ಲಿನ ರಕ್ತನಾಳಗಳು ಉಬ್ಬಕೊಂಡು ದಪ್ಪವಾಗಿ ಹಗ್ಗದಂತೆ ಕಾಣಿಸಿಕೊಂಡು ಕಾಲುಗಳ ಚರ್ಮದಲ್ಲಿ ಅಂಕುಡೊಂಕಾಗಿ ಜೇಡರ ಬಲೆಯಂತೆ ಅಸಹ್ಯಕರವಾಗಿ ಕಾಣಿಸಿಕೊಳ್ಳುತ್ತದೆ. ಆರಂಭಿಕ ಹಂತದಲ್ಲಿ ಯಾವುದೇ ನೋವು, ತುರಿಕೆ ಇಲ್ಲದ

ಉಬ್ಬಿದ ರಕ್ತನಾಳ (ವೇರಿಕೋಸ್ ವೇನ್ಸ್) – ಡಾ| ಮುರಲೀ ಮೋಹನ್ ಚೂಂತಾರು Read More »

ವಿಶೇಷ ಲೇಖನಗಳು

“ವಾಹನದ ಕ್ರೇಝಿಗೆ ತಬ್ಬಲಿಯಾಗದಿರಲಿ ಕುಟುಂಬ”; ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ವೈರಲ್ ಆಗುತ್ತಿರುವ ಮನ ಮುಟ್ಟುವ ಬರಹ- ಕೆ.ಪಿ ಬಾತಿಶ್ ತೆಕ್ಕಾರು

(ನ್ಯೂಸ್ ಕಡಬ) newskadaba.com ಮಾ. 05. ಕಳೆದ ಒಂದು ವಾರಗಳಿಂದ ನಮ್ಮ ಪುತ್ತೂರು ಹಲವಾರು ಅಪಘಾತಗಳ ಸುದ್ದಿಗಳನ್ನೇ ಹೊತ್ತು ತರುತ್ತಿದ್ದು, ಇನ್ನೂ ಚಿಗುರು ಮೀಸೆ ಚಿಗುರೊಡೆಯದ ಹಲವಾರು ಎಳೆ ಪ್ರಾಯದ ಮಕ್ಕಳು ಈ ಅಪಘಾತಗಳಲ್ಲಿ ಬಲಿಯಾಗುತ್ತಿರುವುದು ಖೇದಕರ ಸಂಗತಿ. ಒಂದು ಕಡೆ ತನ್ನ ಮಕ್ಕಳ ಆಗಮನಕ್ಕಾಗಿ ಕಾಯುತ್ತಿರುವ ಮನೆಗಳಲ್ಲಿ ತನ್ನ ಮಗನನ್ನು ಹೊತ್ತು ಬರುತ್ತಿರುವುದು ಆಂಬುಲೆನ್ಸ್ ಗಳಾಗಿವೆ ಎಂಬ ದುಃಖಕರ ಸನ್ನಿವೇಷಕ್ಕೆ ನಮ್ಮೂರು ಸಾಕ್ಷಿಯಾಗುತ್ತಿದೆ. ಹಲವಾರು ಮರಣಗಳನ್ನು ನೋಡಿರುವ ನಾವುಗಳು ಇನ್ನೂ ಕೂಡ ಎಚ್ಚತ್ತಿಲ್ಲ ಎಂಬುವುದು ಖೇದಕರ.

“ವಾಹನದ ಕ್ರೇಝಿಗೆ ತಬ್ಬಲಿಯಾಗದಿರಲಿ ಕುಟುಂಬ”; ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ವೈರಲ್ ಆಗುತ್ತಿರುವ ಮನ ಮುಟ್ಟುವ ಬರಹ- ಕೆ.ಪಿ ಬಾತಿಶ್ ತೆಕ್ಕಾರು Read More »

ಕರಾವಳಿ, ವಿಶೇಷ ಲೇಖನಗಳು

ಬಾಯಲ್ಲಿ ಹುಣ್ಣಾದರೆ ಏನು ಮಾಡಬೇಕು? – ಇಲ್ಲಿದೆ ಕೆಲವು ಟಿಪ್ಸ್

(ನ್ಯೂಸ್ ಕಡಬ) neskadaba.com ಫೆ. 26. ಬಾಯಲ್ಲಿ ಹುಣ್ಣು ಎಂಬುವುದು ಎಲ್ಲರನ್ನೂ ಕಾಡುವ ಒಂದು ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಇದು ಬಂತೆಂದರೆ ನಮಗೆ ಏನನ್ನೂ ತಿನ್ನಲು ಬಿಡುವುದಿಲ್ಲ. ಬಾಯಿ ಹುಣ್ಣು ಎಂಬುದು ಹೊಟ್ಟೆ ಸಮಸ್ಯೆ ಇದ್ದರೆ ಅಥವಾ ರಕ್ತ ಕೆಟ್ಟರೆ ಅಥವಾ ದೇಹದ ಉಷ್ಣ ಹೆಚ್ಚಾದರೆ ಹೀಗೆ ಬಾಯಲ್ಲಿ ಗುಳ್ಳೆ ಅಥವಾ ಹುಣ್ಣಾಗುತ್ತದೆ.   ಅದಕ್ಕಾಗಿ ಬಾಯಿ ಹುಣ್ಣು ಇರುವವರು ಹೆಚ್ಚು ಪೋಷಕಾಂಶಯುಕ್ತ ಆಹಾರವನ್ನು ಸೇವಿಸಬೇಕು. ಸಮತೋಲನದ ಆಹಾರ ಸೇವಿಸಿದಲ್ಲಿ ಹುಣ್ಣಿನ ಸಾಧ್ಯತೆ ಕಡಿಮೆ ಇರುತ್ತದೆ. ಹೆಚ್ಚಾಗಿ

ಬಾಯಲ್ಲಿ ಹುಣ್ಣಾದರೆ ಏನು ಮಾಡಬೇಕು? – ಇಲ್ಲಿದೆ ಕೆಲವು ಟಿಪ್ಸ್ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಮಧ್ಯಾಹ್ನದ ಕಿರು ನಿದ್ರೆಯ ಲಾಭಗಳು – ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಫೆ. 24. ಜೀವಜಗತ್ತಿನ ಸಸ್ತನಿಗಳಲ್ಲಿ ಸುಮಾರು 85 ಶೇಕಡಾ ಪ್ರಾಣಿ ಸಂಕುಲಗಳು “ಪಾಲಿಫೇಸಿಕ್ ನಿದ್ರಾ ಜೀವಿಗಳು” ಎಂದರೆ ದಿನದಲ್ಲಿ ಹಲವು ಬಾರಿ ಸಣ್ಣ ಸಣ್ಣ ಕಿರುನಿದ್ರೆ ಮಾಡುತ್ತದೆ. ಆದರೆ ಮನುಷ್ಯ ಮಾತ್ರ ಅಲ್ಪ ಸಂಖ್ಯಾತ “ಮೋನೋಘೇಸಿಕ್ ನಿದ್ರಾ ಜೀವಿ” ಅಂದರೆ ನಮ್ಮ ದಿನದಲ್ಲಿ ಹಗಲು ಹೊತ್ತು ಕೆಲಸ ಮಾಡಿ ರಾತ್ರಿ ಹೊತ್ತು ಚೆನ್ನಾಗಿ ನಿದ್ರಿಸುತ್ತೇವೆ. ಹಗಲು ರಾತ್ರಿ ಎಂದು ಸರಿಯಾಗಿ ವಿಂಗಡಣೆಯಾದಂತೆ, ರಾತ್ರಿ ನಿದ್ದೆ, ಹಗಲು ಕೆಲಸ ಎಂದು ಮನುಷ್ಯರು ತಮ್ಮ ಜೀವನ

ಮಧ್ಯಾಹ್ನದ ಕಿರು ನಿದ್ರೆಯ ಲಾಭಗಳು – ಡಾ. ಮುರಲೀ ಮೋಹನ ಚೂಂತಾರು Read More »

ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಮತ್ತೆ ಮತ್ತೆ ಮರುಕಳಿಸುತ್ತಿರುವ ಮಂಗನ ಖಾಯಿಲೆ – ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಫೆ. 24. ಮಂಗನ ಖಾಯಿಲೆ ಮೊದಲ ಬಾರಿಗೆ 1957ರಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕ್ಯಾಸನೂರ್ ಎಂಬ ಹಳ್ಳಿಯ ಕಾನನದಲ್ಲಿ ಕಾಣಿಸಿಕೊಂಡಿತ್ತು. ಈ ಕಾರಣದಿಂದಲೇ ಈ ರೋಗವನ್ನು ಕ್ಯಾಸನೂರ್ ಪಾರೇಸ್ಟ್ ಡಿಸೀಸ್ (KFD) ಎಂದೂ ಕರೆಯುತ್ತಾರೆ. ಸಾವಿರಾರು ಮಂಗಗಳು ಈ ರೋಗದಿಂದ ಸಾವಿಗಿಡಾಗಿದ್ದ ಕಾರಣದಿಂದಲೇ, ಈ ರೋಗ ಮಂಗಜ್ವರ, ಮಂಗನ ಖಾಯಿಲೆ ಎಂದೂ ಕುಖ್ಯಾತಿ ಪಡೆದಿದೆ. ಉಣ್ಣೆಗಳ ಮುಖಾಂತರ ಹರಡುವ ಈ ರೋಗ, ಉಣ್ಣೆ ಕಡಿತದ ಕೆಲವೇ ಗಂಟೆಗಳಲ್ಲಿ KFD ವೈರಾಣು ರಕ್ತ ಸೇರುತ್ತದೆ.

ಮತ್ತೆ ಮತ್ತೆ ಮರುಕಳಿಸುತ್ತಿರುವ ಮಂಗನ ಖಾಯಿಲೆ – ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಅಪಸ್ಮಾರ ಮತ್ತು ಅಪನಂಬಿಕೆಗಳು “ವಿಶ್ವ ಅಪಸ್ಮಾರ ಜಾಗೃತಿ ದಿನ – ಫೆಬ್ರವರಿ 12”

(ನ್ಯೂಸ್ ಕಡಬ) newskadaba.com ಫೆ. 12. ಪ್ರತೀ ವರ್ಷ ವಿಶ್ವದಾದ್ಯಂತ ಫೆಬ್ರವರಿ ತಿಂಗಳ ಎರಡನೇ ಸೋಮವಾರದಂದು “ಅಂತರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ”ವನ್ನಾಗಿ  ಆಚರಿಸುತ್ತಾರೆ ಮತ್ತು ಅಪಸ್ಮಾರ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕಾರ‍್ಯಕ್ರಮ ನಡೆಸಲಾಗುತ್ತದೆ. ಜಗತಿನಾದ್ಯಂತ ಸರಿಸುಮಾರು 65 ಮಿಲಿಯನ್ ಮಂದಿ ಈ ಅಪಸ್ಮಾರ ಖಾಯಿಲೆಯಿಂದ ಬಳಲುತ್ತಿದ್ದು, ಈ ಖಾಯಿಲೆ ಯಾವುದೇ ಜಾತಿ, ಧರ್ಮ, ಭಾಷೆಯ ಜನರಿಗೆ ಸೀಮಿತವಾಗದೆ ಎಲ್ಲರನ್ನು ಕಾಡುತ್ತಿದ್ದು, ಒಂದು ಜಾಗತಿಕ ಆರೋಗ್ಯ ಸಮಸ್ಯೆ ಎಂದರೂ ತಪ್ಪಲ್ಲ. ಪ್ರತಿ ವರ್ಷ ಫೆಬ್ರವರಿ ತಿಂಗಳ ಎರಡನೇ

ಅಪಸ್ಮಾರ ಮತ್ತು ಅಪನಂಬಿಕೆಗಳು “ವಿಶ್ವ ಅಪಸ್ಮಾರ ಜಾಗೃತಿ ದಿನ – ಫೆಬ್ರವರಿ 12” Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top