ವಿಶೇಷ ಲೇಖನಗಳು

ಫೆಬ್ರವರಿ 13- “ಬಾಯಿ, ಮುಖ ಮತ್ತು ದವಡೆ ಶಸ್ತ್ರ ಚಿಕಿತ್ಸಕರ ದಿನ”; ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಫೆ. 13. ದಂತ ವೈದ್ಯಕೀಯ ಕ್ಷೇತ್ರ ಎನ್ನುವುದು ವೈದ್ಯಕೀಯ ಶಾಸ್ತ್ರದ ಒಂದು ಅವಿಭಾಜ್ಯ ಅಂಗ. ಪ್ರಾಥಮಿಕವಾಗಿ ದಂತ ವೈದ್ಯಕೀಯ ಪದವಿ (B.D.S) ಪಡೆದ ಬಳಿಕ ಸುಮಾರು ಒಂಭತ್ತು ವಿಭಾಗಗಳಲ್ಲಿ ಉನ್ನತ ವ್ಯಾಸಂಗ ಅಥವಾ ಸ್ನಾತಕೋತರ ಪದವಿ (M.D.S)  ಪಡೆಯುವ ಅವಕಾಶವಿದೆ. ಇದರಲ್ಲಿ ಒಂದು ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದ ಸ್ನಾತಕೋತ್ತರ ಪದವಿಯನ್ನು ಬಾಯಿ, ಮುಖ ಮತ್ತು ದವಡೆ ಶಾಸ್ತ್ರ (“ORAL AND MAXILLOFACIAL SURE”) ಎಂದು ಕರೆಯಲಾಗುತ್ತದೆ. ಬಾಯಿ ಮುಖ ಮತ್ತು ದವಡೆ ತಜ್ಞರು […]

ಫೆಬ್ರವರಿ 13- “ಬಾಯಿ, ಮುಖ ಮತ್ತು ದವಡೆ ಶಸ್ತ್ರ ಚಿಕಿತ್ಸಕರ ದಿನ”; ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಕಡಬದ ವೈದ್ಯಕೀಯ ವ್ಯವಸ್ಥೆಗೆ ಮತ್ತೊಂದು ಗರಿ ‘ಕಡಬ ಮೆಡಿಕಲ್ ಸೆಂಟರ್’ – ಸಕಲ ಸೌಲಭ್ಯಗಳೊಂದಿಗೆ ಕಡಬದಲ್ಲಿ ಆರಂಭಗೊಂಡ ಸುಸಜ್ಜಿತ ಆಸ್ಪತ್ರೆ

(ನ್ಯೂಸ್ ಕಡಬ) newskadaba.com ಕಡಬ, ಜ.07. ತಾಲೂಕು ಕೇಂದ್ರವಾಗಿರುವ ಕಡಬಕ್ಕೆ ಅತೀ ಅಗತ್ಯವಾಗಿ ಬೇಕಾಗಿದ್ದ ಮೆಡಿಕಲ್ ವ್ಯವಸ್ಥೆಗೆ ಪೂರಕವೆಂಬಂತೆ ಇಲ್ಲಿನ ಕಳಾರದಲ್ಲಿ ಸಕಲ ವೈದ್ಯಕೀಯ ವ್ಯವಸ್ಥೆಗಳನ್ನು ಒಳಗೊಂಡ ‘ಕಡಬ ಮೆಡಿಕಲ್ ಸೆಂಟರ್’ ಇತ್ತೀಚೆಗೆ ಶುಭಾರಂಭಗೊಂಡಿತು. ಕಳಾರದಲ್ಲಿರುವ ಮಾಂಡವಿ ಶೋರೂಂ ಮುಂಭಾಗದಲ್ಲಿ ಆರಂಭಗೊಂಡಿರುವ ನೂತನ ಮೆಡಿಕಲ್ ಸೆಂಟರ್‌ ನಲ್ಲಿ ತಜ್ಞ ವೈದ್ಯರು ಎಲ್ಲಾ ದಿನಗಳಲ್ಲೂ ಲಭ್ಯರಿದ್ದು, ಕಡಬದಲ್ಲೇ ಪ್ರಥಮ ಬಾರಿಗೆ ಎಲ್ಲಾ ರೀತಿಯ ಸ್ಕ್ಯಾನಿಂಗ್, ಮೈನರ್ ಓಟಿ, ಲ್ಯಾಬ್, ಫಾರ್ಮಸಿ, ಇ.ಸಿ.ಜಿ., ಆಲ್ಟ್ರಾ ಸೋನೋಗ್ರಫಿ, ಪ್ರೈಮರಿ ಎಮರ್ಜೆನ್ಸಿ ಕೇರ್,

ಕಡಬದ ವೈದ್ಯಕೀಯ ವ್ಯವಸ್ಥೆಗೆ ಮತ್ತೊಂದು ಗರಿ ‘ಕಡಬ ಮೆಡಿಕಲ್ ಸೆಂಟರ್’ – ಸಕಲ ಸೌಲಭ್ಯಗಳೊಂದಿಗೆ ಕಡಬದಲ್ಲಿ ಆರಂಭಗೊಂಡ ಸುಸಜ್ಜಿತ ಆಸ್ಪತ್ರೆ Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್

ನವೆಂಬರ್ 24- “ವಿಶ್ವ ದಂತಬಳ್ಳಿ ಬಳಕೆ ದಿನ”; ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ನ. 23. ನಮ್ಮ ಬಾಯಿ ನಮ್ಮ ಜೀರ್ಣಾಂಗ ವ್ಯವಸ್ಥೆಯ ಹೆಬ್ಬಾಗಿಲು. ನಾವು ತಿನ್ನುವ ಆಹಾರ ಬಾಯಿಯ ಮುಖಾಂತರ ಪ್ರವೇಶಿಸಿ ಅನ್ನನಾಳದ ಮುಖಾಂತರ ಹೊಟ್ಟೆಯನ್ನು ಸೇರುತ್ತದೆ. ನಮ್ಮ ಬಾಯಿಯ ಆರೋಗ್ಯ ಚೆನ್ನಾಗಿದ್ದಲ್ಲಿ ಮಾತ್ರ ನಮ್ಮ ದೇಹದ ಆರೋಗ್ಯ ಚೆನ್ನಾಗಿರಲು ಸಾಧ್ಯ. ಬಾಯಿಯ ಶುಚಿತ್ವ ಮತ್ತು ದಂತದ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ದಂತ ಕುಂಚ (ಟೂತ್ ಬ್ರಷ್) ಮತ್ತು ದಂತ ಬಳ್ಳಿಯ (ಡೆಂಟಲ್ ಪ್ಲಾಸ್) ಸರಿಯಾದ ಬಳಕೆ ಅತೀ ಅಗತ್ಯ. ಬಾಯಿಯ ಆರೋಗ್ಯದ ಬಗ್ಗೆ ಜಾಗೃತಿ

ನವೆಂಬರ್ 24- “ವಿಶ್ವ ದಂತಬಳ್ಳಿ ಬಳಕೆ ದಿನ”; ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ವಿಶ್ವ ಆಹಾರ ದಿನ ಅಕ್ಟೋಬರ್-16 – ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಅ.16. ಪ್ರತಿ ವರ್ಷ ಅಕ್ಟೋಬರ್-16 ರಂದು ವಿಶ್ವ ಆಹಾರ ದಿನ ಎಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. 1945 ಅಕ್ಟೋಬರ್-16 ರಂದು ಆಹಾರ ಮತ್ತು ಕೃಷಿ ಸಂಸ್ಥೆಯನ್ನು ಅಮೇರಿಕಾದಲ್ಲಿ ಪ್ರಾರಂಭಿಸಲಾಯಿತು. ಆಹಾರದ ರಕ್ಷಣೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 16 ರಂದು ವಿಶ್ವ ಆಹಾರ ದಿನ ಎಂದು ಆಚರಿಸಿ ಜನರಲ್ಲಿ ನಾವು ತಿನ್ನುವ ಆಹಾರದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ನಡೆಸಲಾಗುತ್ತದೆ.   ನಮ್ಮ ಆಹಾರ ಎಷ್ಟು ಸುರಕ್ಷಿತ ? ಒಬ್ಬ ವ್ಯಕ್ತಿಯ

ವಿಶ್ವ ಆಹಾರ ದಿನ ಅಕ್ಟೋಬರ್-16 – ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಮುಖದ ಸೌಂದರ್ಯ ಹೆಚ್ಚಿಸಬೇಕೇ..?- ಬೆಂಡೆಕಾಯಿ ಫೇಸ್ ಪ್ಯಾಕ್ ಬಳಸಿ ನೋಡಿ

(ನ್ಯೂಸ್ ಕಡಬ) newskadaba.com ಅ. 14. ಈಗಿನ ಕಾಲದಲ್ಲಿ ಯುವತಿಯರು ಮುಖದ ಸೌಂದರ್ಯದ ಬಗ್ಗೆ ಅತೀವ ಕಾಳಜಿ ಹೊಂದಿರುತ್ತಾರೆ. ಅದಕ್ಕಾಗಿ ಮುಖದ ಕಾಂತಿ ಹೆಚ್ಚಿಸಿಕೊಳ್ಳಲು ಮಾರುಕಟ್ಟೆಯಲ್ಲಿ ಸಿಗುವ ವಿವಿಧ ರೀತಿಯ ಪ್ರಾಡಕ್ಟ್ಸ್ ಗಳನ್ನು ಯುವತಿಯರು ಬಳಸುತ್ತಾರೆ. ಹೀಗೆ ಮಾಡುವುದರಿಂದ ಉಪಯೋಗಕ್ಕಿಂತ ಸಮಸ್ಯೆಗಳುಂಟಾಗುವುದೇ ಹೆಚ್ಚು, ಆದ್ದರಿಂದ ಹೀಗೆ ಮಾಡುವ ಬದಲು ಮನೆಯಲ್ಲೇ ಸಿಗುವಂತಹ ವಸ್ತುಗಳನ್ನು ಬಳಸಿ ಫೇಸ್ ಪ್ಯಾಕ್ ಹಾಗೂ ಫೇಸ್ ಮಾಸ್ಕ್ ಗಳನ್ನು ತಯಾರಿಸಿ ಉಪಯೋಗಿಸುವುದು ಒಳಿತು. ಜೊತೆಗೆ ಇದು ಸೇಫ್ ಎಂದೂ ಹೇಳಬಹುದು. ಪಪ್ಪಾಯಿ ಹಣ್ಣು,

ಮುಖದ ಸೌಂದರ್ಯ ಹೆಚ್ಚಿಸಬೇಕೇ..?- ಬೆಂಡೆಕಾಯಿ ಫೇಸ್ ಪ್ಯಾಕ್ ಬಳಸಿ ನೋಡಿ Read More »

ಅಡುಗೆ, ಆರೋಗ್ಯ ಮಾಹಿತಿ

ವಿಶ್ವ ದೃಷ್ಟಿ ದಿನ- ಅಕ್ಟೋಬರ್ 12- ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಪ್ರತಿ ವರ್ಷ ಅಕ್ಟೋಬರ್ ತಿಂಗಳ ಎರಡನೇ ಗುರುವಾರದಂದು ವಿಶ್ವ ದೃಷ್ಟಿ ದಿನ ಎಂದು ಜಾಗತಿಕವಾಗಿ ಆಚರಿಸಲಾಗುತ್ತದೆ. ಕಣ್ಣಿನ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ವಿಶ್ವದಾದ್ಯಂತ ಮಾಡಲಾಗುತ್ತದೆ. 2022ರ ಧ್ಯೇಯ ವಾಕ್ಯ ‘love your eyes at work’ ಅಂದರೆ ಸದಾ ಕೆಲಸದಲ್ಲಿರುವ ನಿಮ್ಮ ಕಣ್ಣನ್ನು ಪ್ರೀತಿಸಿರಿ ಎಂಬುದಾಗಿದೆ. ನೇತ್ರದಾನ ಮಹಾದಾನ ನೇತ್ರದಾನ ಬಹಳ ಪವಿತ್ರವಾದ ದಾನ. ನಾವು ಸತ್ತ ಬಳಿಕವೂ ಜಗತ್ತನ್ನು ಆನಂದಿಸಬೇಕಿದ್ದಲ್ಲಿ ನಮ್ಮ ಕಣ್ಣುಗಳನ್ನು ಇನ್ನೊಬ್ಬರಿಗೆ ನಮ್ಮ ಮರಣಾನಂತರ ದಾನ ಮಾಡಬೇಕು.

ವಿಶ್ವ ದೃಷ್ಟಿ ದಿನ- ಅಕ್ಟೋಬರ್ 12- ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಅಕ್ಟೋಬರ್ 1: “ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನ” – ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಅ. 01. ದೇಶದಾದ್ಯಂತ ಅಕ್ಟೋಬರ್ ಒಂದರಂದು ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನ ಎಂದು ಆಚರಿಸಲಾಗುತ್ತಿದೆ. ಸುರಕ್ಷಿತ ರಕ್ತದಾನದ ಬಗೆಗಿನ ಆದ್ಯತೆ ಮತ್ತು ಅಗತ್ಯತೆಯ ಬಗ್ಗೆ ಅರಿವು ಮೂಡಿಸಲು ಹಾಗೂ ಜನರಲ್ಲಿ ರಕ್ತದಾನದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಸದುದ್ದೇಶದಿಂದ ಈ ಆಚರಣೆಯನ್ನು ದಿನಾಂಕ 1 ಅಕ್ಟೋಬರ್ 1975ರಂದು ಭಾರತೀಯ ರಕ್ತಪೂರಣ  ಸಂಸ್ಥೆಯಡಿಯಲ್ಲಿ Dr.J.G. Jolly  ಇವರ ನೇತೃತ್ವದಲ್ಲಿ ಯಶಸ್ವಿಯಾಗಿ ಆರಂಭಿಸಲಾಯಿತು. ರಕ್ತದಾನದ ಬಗೆಗಿನ ಅನಗತ್ಯ ತಪ್ಪು ನಂಬಿಕೆಗಳನ್ನು ಹೋಗಲಾಡಿಸಿ ಪ್ರತಿ ಆರೋಗ್ಯವಂತ ವ್ಯಕ್ತಿ

ಅಕ್ಟೋಬರ್ 1: “ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನ” – ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

“ಸೆಪ್ಟೆಂಬರ್ 29: ವಿಶ್ವ ಹೃದಯ ದಿನ” ಸಿ.ಪಿ.ಆರ್. ಅಥವಾ ಹೃದಯ ಪುನಶ್ಚೇತನ ಪ್ರಕ್ರಿಯೆ ಹೇಗೆ..?- ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 29. ಏನಿದು ಹೃದಯ ಸ್ತಂಭನ ? ಹೃದಯ ತನ್ನ ಬಡಿತವನ್ನು ನಿಲ್ಲಿಸುವುದನ್ನು ಹೃದಯ ಸ್ತಂಭನ ಎನ್ನುತ್ತಾರೆ. ಹೃದಯಾಘಾತ ಅದರ ಮುಖ್ಯ ಕಾರಣಗಳಲ್ಲಿ ಒಂದು. ಹೃದಯ ಸ್ತಂಭನ ಎನ್ನುವುದು ಒಂದು ತುರ್ತು ಪರಿಸ್ಥಿತಿಯಾಗಿದ್ದು, ತಕ್ಷಣವೇ ಹೃದಯದ ಬಡಿತ ಆರಂಭವಾಗುವಂತೆ ನೋಡಿಕೊಳ್ಳಬೇಕು. ತುರ್ತು ಹೃದಯ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಹೃದಯ ಸ್ತಂಭನದ ಚಿಹ್ನೆಗಳನ್ನು ಗುರುತಿಸಬೇಕು.   ಏನಿದು ಚಿಹ್ನೆಗಳು ? ರೋಗಿ ದಿಡೀರನೆ ಜ್ಞಾನ ಅಥವಾ ಪ್ರಜ್ಞೆ ತಪ್ಪುವುದು, ಕುಸಿದು ಬೀಳುವುದು ಉಸಿರಾಟ ನಿಂತಿರುತ್ತದೆ

“ಸೆಪ್ಟೆಂಬರ್ 29: ವಿಶ್ವ ಹೃದಯ ದಿನ” ಸಿ.ಪಿ.ಆರ್. ಅಥವಾ ಹೃದಯ ಪುನಶ್ಚೇತನ ಪ್ರಕ್ರಿಯೆ ಹೇಗೆ..?- ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಸೆ. 26: ವಿಶ್ವ ಸಂತಾನ ನಿಯಂತ್ರಣ ಜಾಗೃತಿ ದಿನ – ಡಾ.ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 26. ಪ್ರತಿ ವರ್ಷ ವಿಶ್ವಸಂಸ್ಥೆಯು ಸೆಪ್ಟೆಂಬರ್ 26 ರಂದು ‘ವಿಶ್ವ ಸಂತಾನ ನಿಯಂತ್ರಣ ಜಾಗ್ರತಿ ದಿನ’ ಎಂದು ಆಚರಿಸಿ ಜನರಲ್ಲಿ ಜನ ಸಂಖ್ಯೆ ನಿಯಂತ್ರಣ, ಮಹಿಳೆಯರ ಆರೋಗ್ಯ ಮತ್ತು ಸಂತಾನ ನಿಯಂತ್ರಣದ ವಿಚಾರಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ, ಯುವಜನರಲ್ಲಿ ಆರೋಗ್ಯದ ಜಾಗೃತಿ ಮೂಡಿಸಿ ಅವರ ದೈಹಿಕ ಮತ್ತು ಲೈಂಗಿಕ ಜೀವನದ ಬಗ್ಗೆ ಪರಿಪೂರ್ಣ ಮಾಹಿತಿ ನೀಡುವ ಕೆಲಸವನ್ನು ಮಾಡಲಾಗುತ್ತದೆ. ಈ ಆಚರಣೆ ಆರಂಭವಾಗಿ 15 ವರ್ಷ ಕಳೆದರೂ ಜನರಲ್ಲಿ ಸಂತಾನ

ಸೆ. 26: ವಿಶ್ವ ಸಂತಾನ ನಿಯಂತ್ರಣ ಜಾಗೃತಿ ದಿನ – ಡಾ.ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

“ವಿಶ್ವ ಫಾರ್ಮಸಿಸ್ಟರ ದಿನ- ಸೆಪ್ಟೆಂಬರ್ 25” – ಡಾ|| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadba.com ಸೆ. 25. ಪ್ರತಿ ವರ್ಷ ಸಪ್ಟೆಂಬರ್ 25ರಂದು ವಿಶ್ವದಾದ್ಯಂತ ಫಾರ್ಮಸಿ‍ಸ್ಟ್ ಗಳು “ವಿಶ್ವ ಫಾರ್ಮಸಿಸ್ಟ್ ದಿನ” ಎಂದು ಆಚರಿಸಿರುತ್ತಾರೆ. 2009ರಲ್ಲಿ ಎಪ್‍ಐಪಿ ಅಂದರೆ ಇಂಟರ್‍ ನ್ಯಾಷನಲ್ ಫಾರ್ಮಸುಟಿಕಲ್ ಪೆಡರೇಶನ್‍ ಆದೇಶದಂತೆ ಈ ಆಚರಣೆಯನ್ನು ಜಾರಿಗೆ ತರಲಾಯಿತು. ಆರೋಗ್ಯ ಕ್ಷೇತ್ರದ ಅವಿಭಾಜ್ಯ ಅಂಗವಾದ ‘ಫಾರ್ಮಸಿ’ ವಿಭಾಗದ ತಜ್ಞರುಗಳು ತಮ್ಮ ವೃತ್ತಿ ಜೀವನದ ಏಳು ಬೀಳುಗಳನ್ನು ವಿಮರ್ಶಿಸಿ ಕುಂದು ಕೊರತೆಗಳನ್ನು ಪರಾಮರ್ಷಿಸಿ ಮಗದೊಮ್ಮೆ ತಮ್ಮನ್ನು ತಮ್ಮ ವೃತ್ತಿಗೆ ಸಮರ್ಪಿಸಿಕೊಂಡು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವ ಸುದಿನ. ಪ್ರತಿ

“ವಿಶ್ವ ಫಾರ್ಮಸಿಸ್ಟರ ದಿನ- ಸೆಪ್ಟೆಂಬರ್ 25” – ಡಾ|| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top