ವಿಶೇಷ ಲೇಖನಗಳು

ಸೆಪ್ಟೆಂಬರ್ 24- ರಾಷ್ಟ್ರೀಯ ಸೇವಾ ಯೋಜನಾ ದಿನ – ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 24. ರಾಷ್ಟ್ರಾದ್ಯಂತ ಸೆಪ್ಟಂಬರ್ 24ನ್ನು ರಾಷ್ಟ್ರೀಯ ಸೇವಾ ಯೋಜನಾ ದಿನ ಎಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯದ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆಯನ್ನು ಮೂಡಿಸಲು ಮತ್ತು ಪರಿಪೂರ್ಣ ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶದೊಂದಿಗೆ, ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಾರಂಭಿಸಬಹುದೆಂದು ಡಾ| ರಾಧಾಕೃಷ್ಣನ್ ನೇತೃತ್ವದ ‘ವಿಶ್ವವಿದ್ಯಾನಿಲಯ ಅನುದಾನ ಸಮಿತಿ’ ಭಾರತ ಸರ್ಕಾರಕ್ಕೆ ಅನುಮೋದನೆ ನೀಡಿತು. ಕಲಿಕೆ ಎನ್ನುವುದು ಕೇವಲ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಕೊಂಡಿಯಾಗಿರದೆ, ವಿದ್ಯಾರ್ಥಿ ಮತ್ತು ಸಮುದಾಯದ ನಡುವೆ ಸುಖಕರವಾದ […]

ಸೆಪ್ಟೆಂಬರ್ 24- ರಾಷ್ಟ್ರೀಯ ಸೇವಾ ಯೋಜನಾ ದಿನ – ಡಾ. ಮುರಲೀ ಮೋಹನ ಚೂಂತಾರು Read More »

ಕರಾವಳಿ, ವಿಶೇಷ ಲೇಖನಗಳು

ಅಧಿಕ ಉಪ್ಪಿನ ಬಳಕೆಯಿಂದ ದೂರವಿರಿ- ಹೃದಯವನ್ನು ಕಾಪಾಡಿ

(ನ್ಯೂಸ್ ಕಡಬ) newskadaba.com ಸೆ. 22. ಆಹಾರದಲ್ಲಿ ಉಪ್ಪಿನ ಸೇವನೆ ಕಡಿಮೆ ಮಾಡುವುದಕ್ಕೆ ಸಂಬಂಧಿಸಿ ವಿಶ್ವ ಆರೋಗ್ಯ ಸಂಸ್ಥೆಯು ವರದಿಯೊಂದನ್ನು ಬಿಡುಗಡೆ ಮಾಡಿದೆ. ಅಧಿಕ ಸೋಡಿಯಂ ಸೇವನೆ ಹಲವು ರೋಗಗಳಿಗೆ ಕಾರಣವಾಗುತ್ತದೆ ಎನ್ನುವುದನ್ನು ಸ್ಪಷ್ಟಪಡಿಸಿದೆ. ಮಾನವನ ದೇಹಕ್ಕೆ ತೀರಾ ಅಗತ್ಯ ಪೌಷ್ಟಿಕಾಂಶವೆಂದೆನಿಸಿದ ಸೋಡಿಯಂ ಅನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿದರೆ ಅದು ಹೃದ್ರೋಗ, ಪಾರ್ಶ್ವ ವಾಯು, ಅವಧಿಪೂರ್ವ ಸಾವಿಗೂ ಕಾರಣವಾಬಹುದು.ಅಧಿಕ ಉಪ್ಪಿನ ಸೇವನೆ ರಕ್ತದ ಒತ್ತಡ ಹೆಚ್ಚಲು ಹಾಗೂ ಹೃದಯಾಘಾತ ಸಾಧ್ಯತೆ ಹೆಚ್ಚಳಕ್ಕೆ ಕಾರಣವಾಗುತ್ತದೆ. ಆದ್ದರಿಂದ ಅಧಿಕ ಉಪ್ಪು

ಅಧಿಕ ಉಪ್ಪಿನ ಬಳಕೆಯಿಂದ ದೂರವಿರಿ- ಹೃದಯವನ್ನು ಕಾಪಾಡಿ Read More »

ಆರೋಗ್ಯ ಮಾಹಿತಿ

ಮುಟ್ಟಿನ ಸಮಯದಲ್ಲಿ ಓವರ್ ಬ್ಲೀಡಿಂಗ್ ಆಗುತ್ತಿದೆಯೇ..?- ಇಲ್ಲಿದೆ ಕೆಲವು ಪರಿಹಾರ

(ನ್ಯೂಸ್ ಕಡಬ) newskadaba.com ಸೆ. 22. ಪ್ರತಿಯೋರ್ವ ಹೆಣ್ಣು ಮಕ್ಕಳು ಪ್ರತೀ ತಿಂಗಳು ಮುಟ್ಟಿನ ಸಮಸ್ಯೆಯನ್ನು ಎದುರಿಸುತ್ತಾರೆ. ಅಪರೂಪಕ್ಕೆ ಸಾವಿರದಲ್ಲಿ ಒಬ್ಬರಿಗೆ ಮುಟ್ಟಿನ ವೇಳೆ ಯಾವುದೇ ಸಮಸ್ಯೆ ಇರುವುದಿಲ್ಲ. ಆದರೆ ಹಲವರು ಬೇರೆ ಬೇರೆ ರೀತಿಯ ಸಮಸ್ಯೆ ಎದುರಿಸುತ್ತಾರೆ. ಹೊಟ್ಟೆ ನೋವು, ಬೆನ್ನು ನೋವು, ಸೊಂಟ ನೋವು, ಕಡಿಮೆ ಬ್ಲೀಡಿಂಗ್, ಹೆಚ್ಚು ಬ್ಲೀಡಿಂಗ್ ಹೀಗೆ ಹಲವು ರೀತಿಯ ಸಮಸ್ಯೆಗಳಿರುತ್ತದೆ. ಇಂದು ನಾವು ಮುಟ್ಟಿನ ದಿನದಲ್ಲಿ ಓವರ್ ಬ್ಲೀಡಿಂಗ್ ಆದಾಗ ಹೇಗೆ ಪರಿಹಾರ ಕಂಡುಕೊಳ್ಳಬೇಕು ಎಂಬುದನ್ನು ತಿಳಿಯೋಣ. ಹೆಚ್ಚು

ಮುಟ್ಟಿನ ಸಮಯದಲ್ಲಿ ಓವರ್ ಬ್ಲೀಡಿಂಗ್ ಆಗುತ್ತಿದೆಯೇ..?- ಇಲ್ಲಿದೆ ಕೆಲವು ಪರಿಹಾರ Read More »

ಆರೋಗ್ಯ ಮಾಹಿತಿ

ನೀವು ತೂಕ ಇಳಿಸಿಕೊಳ್ಳಲು ಚಿಂತಿಸುತ್ತಿದ್ದೀರಾ..? – ಹಾಗಾದರೆ ಅನ್ನ’ದಿಂದ ದೂರವಿರಿ

(ನ್ಯೂಸ್ ಕಡಬ) newskadaba.com ಸೆ. 17. ರಾತ್ರಿಯಲ್ಲಿ ಅನ್ನ ತಿನ್ನುವುದರಿಂದ ತೂಕ ಹೆಚ್ಚುತ್ತದೆ ಎಂಬುದು ಕೆಲವರ ಅಭಿಪ್ರಾಯ. ಆದರೆ, ಭಾರತೀಯ ಸಂಸ್ಕೃತಿಯ ಪಾಕಪದ್ಧತಿಯಲ್ಲಿ ಅಕ್ಕಿ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ನಾವಿರುವ ಪ್ರಸ್ತುತ ಕಾಲಘಟ್ಟದಲ್ಲಿ ಅನ್ನ ತಿನ್ನುವುದು ಎಷ್ಟು ಸರಿ, ಎಷ್ಟು ತಪ್ಪು ಎನ್ನುವುದನ್ನು ತಿಳಿದುಕೊಳ್ಳುವುದು ಉತ್ತಮ. ಹಾಗಾದರೆ ರಾತ್ರಿ ಅನ್ನವನ್ನು ತಿನ್ನುವುದರಿಂದ ಆಗುವ ಅನುಕೂಲಗಳು ಮತ್ತು ಅನಾನುಕೂಲಗಳೇನು ಎಂಬುದನ್ನು ತಿಳಿದುಕೊಳ್ಳೋಣ. ರಾತ್ರಿ ಅನ್ನ ತಿನ್ನುವುದರಿಂದ ಪ್ರಯೋಜನಗಳು:- ರಾತ್ರಿಯಲ್ಲಿ ಅನ್ನ ಸೇವಿಸುವುದರಿಂದ, ಜೀರ್ಣಕ್ರಿಯೆ ಆರೋಗ್ಯಕರವಾಗುವುದು ಮಾತ್ರವಲ್ಲದೇ, ಹೊಟ್ಟೆಗೆ

ನೀವು ತೂಕ ಇಳಿಸಿಕೊಳ್ಳಲು ಚಿಂತಿಸುತ್ತಿದ್ದೀರಾ..? – ಹಾಗಾದರೆ ಅನ್ನ’ದಿಂದ ದೂರವಿರಿ Read More »

ಆರೋಗ್ಯ ಮಾಹಿತಿ

ಬಾರ್ಲಿ ಸೇವಿಸಿ- ಹೃದಯಾಘಾತ ಸಮಸ್ಯೆಯಿಂದ ದೂರವಿರಿ..!

(ನ್ಯೂಸ್ ಕಡಬ) newskadaba.com ಸೆ. 17. ಬಾರ್ಲಿ ಸೇವನೆಯಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳಿದ್ದು, ಹಾಗಾಗಿ ಬಾರ್ಲಿ ಸೇವನೆ ಆರೋಗ್ಯಕ್ಕೆ ಉತ್ತಮವಾಗಿದೆ. ಹಾಗಾದರೆ ಬಾರ್ಲಿ ಸೇವನೆಯಿಂದ ನಮಗೆ ಏನೆಲ್ಲಾ ಪ್ರಯೋಜನವಿದೆ ಎಂಬುದನ್ನು ತಿಳಿಯೋಣ. ಬಾರ್ಲಿ ಸೇವಿಸುವುದರಿಂದ ದೀರ್ಘಕಾಲ ಹೊಳೆಯುವ ತ್ವಚೆಯನ್ನು ಪಡೆಯಬಹುದು. ಬಾರ್ಲಿ ಚರ್ಮವನ್ನು ಹೈಡ್ರೇಟ್ ಮಾಡುತ್ತದೆ. ಬಾರ್ಲಿಯಲ್ಲಿ ಫೈಬರ್ ಅಂಶ ಸಮೃದ್ಧವಾಗಿದ್ದು, ಇದು ಗ್ಯಾಸ್, ಆಮ್ಲೀಯತೆ, ಮಲಬದ್ಧತೆ ಹಾಗೂ ಹೊಟ್ಟೆಯುಬ್ಬರ ಸಮಸ್ಯೆಯನ್ನು ನಿವಾರಿಸುತ್ತದೆ. ಅಲ್ಲದೇ ಇದು ಅತಿಸಾರ, ವಾಂತಿ ಸಮಸ್ಯೆಯನ್ನೂ ನಿವಾರಿಸುತ್ತದೆ. ರಕ್ತ ಶುದ್ಧೀಕರಣದ ಸಾಮರ್ಥ್ಯ ಹೊಂದಿರುವ

ಬಾರ್ಲಿ ಸೇವಿಸಿ- ಹೃದಯಾಘಾತ ಸಮಸ್ಯೆಯಿಂದ ದೂರವಿರಿ..! Read More »

ಆರೋಗ್ಯ ಮಾಹಿತಿ

“ಎಲ್ಲೆಡೆ ಸಲ್ಲುವ ಸಲಹುವ ನಮ್ಮ ಗಣಪ”- ಡಾ. ಮುರಲೀ ಮೋಹನ ಚಂತಾರು

(ನ್ಯೂಸ್ ಕಡಬ) newskadaba.com ಸೆ. 16. ಜಗತ್ತಿನೆಲ್ಲೆಡೆ ಅತ್ಯಂತ ಭಯಭಕ್ತಿ ಮತ್ತು ಶ್ರದ್ಧೆಯಿಂದ ಪೂಜಿಸಲ್ಪಡುವ ದೇವನೊಬ್ಬನೆಂದರೆ ಅದು ‘ಗಣಪ’  ಎಂದರೆ ತಪ್ಪಾಗಲಾರದು. ಅತ್ಯಂತ ವರ್ಣಮಯ ವ್ಯಕ್ತಿತ್ವದ ದೇವರಾದ ಗಣಪತಿಯನ್ನು ಜನರು ವಿನಾಯಕ, ವಿಘ್ನರಾಜ, ಗಣಾಧಿಪ, ಗಣಪ, ಗಣೇಶ, ಏಕದಂತ, ಹೇರಂಭ, ಲಂಭೋದರ, ಗಜಾನನ, ಸುಮುಖ ಹೀಗೆ ಹತ್ತಾರು ಹೆಸರುಗಳಿಂದ ಪೂಜಿಸುತ್ತಾರೆ. ಭಾರತ , ಚೀನಾ, ಜಪಾನ್, ಥಾಯ್ ಲ್ಯಾಂಡ್ , ನೇಪಾಳ , ಶ್ರೀ ಲಂಕಾ, ಇಂಡೋನೇಷ್ಯಾ, ಇರಾನ್, ಅಫ್ಘಾನಿಸ್ತಾನ. ಹೀಗೆ ವಿಶ್ವದೆಲ್ಲೆಡೆ ಹಲವು ಹೆಸರುಗಳಿಂದ ಪ್ರಸಿದ್ಧಿಯಾದ

“ಎಲ್ಲೆಡೆ ಸಲ್ಲುವ ಸಲಹುವ ನಮ್ಮ ಗಣಪ”- ಡಾ. ಮುರಲೀ ಮೋಹನ ಚಂತಾರು Read More »

ಕರಾವಳಿ, ವಿಶೇಷ ಲೇಖನಗಳು

ಸೆಪ್ಟೆಂಬರ್- 16: “ವಿಶ್ವ ಓಜೋನ್ ದಿನ” ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 16. ಪ್ರತಿ ವರ್ಷ ಸಪ್ಟೆಂಬರ್ 16ನ್ನು “ವಿಶ್ವ ಓಜೋನ್ ದಿನ” ಎಂದು ಆಚರಿಸಿ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ವಿಪರ್ಯಾಸವೆಂದರೆ ಮರುದಿನದಿಂದಲೇ ‘ಓಜೋನ್ ಪದರ’ದ ಬಗ್ಗೆ ದಿವ್ಯ ನಿರ್ಲಕ್ಷ್ಯ ತೋರುವ ಧೋರಣೆ ಮುಂದುವರಿಯುತ್ತಿದೆ. ಮನುಷ್ಯನ ಆಸೆ ದುರಾಸೆಗಳಿಗೆ ಕೊನೆಯೆಂಬುವುದಿಲ್ಲ ಎಂದು ಸಾಬೀತಾಗುತ್ತಲೇ ಇದೆ. ಓಜೋನ್ ಪದರದ ಇರುವಿಕೆಯನ್ನು 1839ರಲ್ಲೇ ಕಂಡು ಹಿಡಿಯಲಾಯಿತು ಮತ್ತು 1850ರಲ್ಲಿ ಓಜೋನ್‍ ನ್ನು ವಾತಾವರಣದ ನೈಸರ್ಗಿಕ ಅನಿಲವೆಂದು ಪರಿಗಣಿಸಲಾಯಿತು. 1880ರಲ್ಲಿಯೇ

ಸೆಪ್ಟೆಂಬರ್- 16: “ವಿಶ್ವ ಓಜೋನ್ ದಿನ” ಡಾ. ಮುರಲೀ ಮೋಹನ ಚೂಂತಾರು Read More »

ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ಆಗಸ್ಟ್ 25ರಿಂದ ಸೆಪ್ಟೆಂಬರ್ 1ರ ವರೆಗೆ ರಾಷ್ಟ್ರೀಯ ನೇತ್ರದಾನ ಜಾಗ್ರತಿ ಪಾಕ್ಷಿಕ; ಕಣ್ಣು ಮಣ್ಣಾಗದಿರಲಿ – ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಆ. 27. ಜನರಲ್ಲಿ ನೇತ್ರದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಭಾರತ ಸರ್ಕಾರದ ಆರೋಗ್ಯ ಇಲಾಖೆ 1985 ರಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕವನ್ನು ಆರಂಭ ಮಾಡಿತು. ಈ ಬಾರಿ 38ನೆಯ ನೇತ್ರದಾನ ಪಾಕ್ಷಿಕ ಆಗಿದೆ. ನೇತ್ರದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮತ್ತು ಅಪನಂಬಿಕೆ ತೊಡೆದು ಹಾಕಲು ಈ ಅಭಿಯಾನ ವನ್ನು ರಾಷ್ಟ್ರಾದ್ಯಂತ ಆರಂಭಿಸಲಾಯಿತು. ನೇತ್ರದಾನ ಮಹಾದಾನ ನೇತ್ರದಾನ ಬಹಳ ಪವಿತ್ರವಾದ ದಾನ. ನಾವು ಸತ್ತ ಬಳಿಕವೂ ಜಗತ್ತನ್ನು ಆನಂದಿಸಬೇಕಿದ್ದಲ್ಲಿ ನಮ್ಮ ಕಣ್ಣುಗಳನ್ನು ಇನ್ನೊಬ್ಬರಿಗೆ ನಮ್ಮ

ಆಗಸ್ಟ್ 25ರಿಂದ ಸೆಪ್ಟೆಂಬರ್ 1ರ ವರೆಗೆ ರಾಷ್ಟ್ರೀಯ ನೇತ್ರದಾನ ಜಾಗ್ರತಿ ಪಾಕ್ಷಿಕ; ಕಣ್ಣು ಮಣ್ಣಾಗದಿರಲಿ – ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಬಗ್ಗೆ ಒಂದಿಷ್ಟು ಮಾಹಿತಿ – ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಕಣ್ಣಿನ ಒಳ ಭಾಗದಲ್ಲಿ ಇರುವ ಲೆನ್ಸ್ ಅಥವಾ ಮಸೂರ ನಮ್ಮ ದೃಷ್ಟಿಯ ಸೃಷ್ಟಿಯಲ್ಲಿ ಬಹು ಮುಖ್ಯ ಭೂಮಿಕೆ ವಹಿಸುತ್ತದೆ. ಈ ಮಸೂರದ ಒಳಭಾಗದಲ್ಲಿ ಪ್ರೋಟಿನ್ ಒಡೆದುಕೊಂಡು ಉಂಟಾಗುವ ಪೊರೆಯನ್ನು ಕ್ಯಾಟರಾಕ್ಟ್ ಎನ್ನುತ್ತಾರೆ. ಇದರಿಂದ ದೃಷ್ಟಿಯ ಸಮಸ್ಯೆ ಉಂಟಾಗುತ್ತದೆ. ಇದೊಂದು ವಯೋಸಹಜ ಕಾಯಿಲೆಯಾಗಿದ್ದು, ನಿಮ್ಮ ವಯಸ್ಸು ಹೆಚ್ಚಾದಂತೆ ಈ ಪೊರೆ ಬರುವ ಸಾಧ್ಯತೆ ಹೆಚ್ಚಾಗುತ್ತದೆ. ಈ ಕ್ಯಾಟರಾಕ್ಟ್ ಒಂದು ಕಣ್ಣಿನಲ್ಲಿ ಅಥವಾ ಎರಡೂ ಕಣ್ಣಿನಲ್ಲಿ ಉಂಟಾಗಬಹುದು. ಆದರೆ ಒಂದು ಕಣ್ಣಿನಿಂದ

ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಬಗ್ಗೆ ಒಂದಿಷ್ಟು ಮಾಹಿತಿ – ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಲೈಂಗಿಕ ಸಂಬಂಧಕ್ಕೆ ಯಾವುದು ಉತ್ತಮ ಸಮಯ..? ಈ ಹೊತ್ತು ಒಳ್ಳೆಯದಲ್ಲ… ಇಲ್ಲಿದೆ ಪ್ರಮುಖ ಮಾಹಿತಿ

(ನ್ಯೂಸ್ ಕಡಬ) newskadaba.com ಆ. 23. ಹಿಂದೂ ಧರ್ಮದಲ್ಲಿನ 18 ಪುರಾಣಗಳ ಪೈಕಿ ಗರುಡ ಪುರಾಣದಲ್ಲಿ ಜೀವನದ ಅನೇಕ ವಿಷಯಗಳನ್ನು ಬರೆಯಲಾಗಿದ್ದು, ಅದನ್ನು ಜೀವನದಲ್ಲಿ ಅನುಸರಿಸಿಕೊಂಡು ಹೋದಲ್ಲಿ ಮನೆಯಲ್ಲಿ ಸಮೃದ್ಧಿ ನೆಲೆಯಾಗುತ್ತದೆ. ಅಲ್ಲದೇ ಅವುಗಳಲ್ಲಿ ಕೆಲವು ಅಭ್ಯಾಸಗಳನ್ನು ದೂರವಿಡುವಂತೆಯೂ ಸಲಹೆ ನೀಡಲಾಗಿದೆ. ಪುರಾಣದ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಯು ಬ್ರಹ್ಮ ಮುಹೂರ್ತದಲ್ಲಿ ಏಳಬೇಕು. ಬೆಳಗ್ಗೆ ತಡವಾಗಿ ಏಳುವುದರಿಂದ ಆಯಸ್ಸು ಕಡಿಮೆಯಾಗುತ್ತದಂತೆ. ಗರುಡ ಪುರಾಣ ಪ್ರಕಾರ ವಾಸ್ತವದಲ್ಲಿ ಬೆಳಗ್ಗೆ ಗಾಳಿಯು ಶುದ್ಧವಾಗಿರುತ್ತದೆ. ಅದು ಹಲವು ರೋಗಗಳನ್ನು ಗುಣಪಡಿಸುತ್ತದೆ. ಹಾಗೆಯೇ ಬೆಳಗ್ಗೆ

ಲೈಂಗಿಕ ಸಂಬಂಧಕ್ಕೆ ಯಾವುದು ಉತ್ತಮ ಸಮಯ..? ಈ ಹೊತ್ತು ಒಳ್ಳೆಯದಲ್ಲ… ಇಲ್ಲಿದೆ ಪ್ರಮುಖ ಮಾಹಿತಿ Read More »

ಆರೋಗ್ಯ ಮಾಹಿತಿ
Scroll to Top