ವಿಶೇಷ ಲೇಖನಗಳು

ಜುಲೈ 28- ‘ವಿಶ್ವ ಹೆಪಟೈಟಿಸ್ ದಿನ’ – ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 28. ಜಾಗತಿಕವಾಗಿ ವಿಶ್ವದಾದ್ಯಂತ ಜುಲೈ 28ರಂದು “ವಿಶ್ವ ಹೆಪಟೈಟಿಸ್ ದಿನ” ಎಂದು ಆಚರಿಸಲಾಗುತ್ತದೆ. ಹೆಚ್ಚುತ್ತಿರುವ ಹೆಪಟೈಟಿಸ್ ರೋಗದ ಬಗ್ಗೆ ವಿಶೇಷವಾದ ಜಾಗ್ರತೆ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಆಚರಣೆಯನ್ನು ವಿಶ್ವ ಸಂಸ್ಥೆ ಜಾರಿಗೆ ತಂದಿದೆ. ಜಗತ್ತಿನಾದ್ಯಂತ ಸುಮಾರು 240 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ರೋಗದಿಂದ ಬಳಲುತ್ತಿದ್ದು ಏನಿಲ್ಲವೆಂದರೂ 1.5 ಮಿಲಿಯನ್ ಮಂದಿ, ವರ್ಷವೊಂದರಲ್ಲಿ ಹೆಪಟೈಟಿಸ್  ರೋಗದಿಂದಾಗಿ ಜೀವ ಕಳೆದುಕೊಳ್ಳುತ್ತಿರುವುದು ಬಹಳ ಕಳವಳಕಾರಿ ಬೆಳವಣಿಗೆಯಾಗಿದೆ. ಭಾರತ ದೇಶವೊಂದರಲ್ಲೇ 40 […]

ಜುಲೈ 28- ‘ವಿಶ್ವ ಹೆಪಟೈಟಿಸ್ ದಿನ’ – ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಉತ್ತಮ ಆರೋಗ್ಯಕ್ಕೆ ಕಹಿಬೇವಿನ ಪಾನಕ- ಇಲ್ಲಿದೆ ಸೂಪರ್ ಟಿಪ್ಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಬೇವು ಕಹಿ ಅನ್ನೋರು ಅದರಿಂದ ಆರೋಗ್ಯಕ್ಕೆ ಏನೆಲ್ಲಾ ಸಿಹಿಯಾದ ಅಂಶಗಳಿವೆ ಅನ್ನೋದನ್ನ ಮೊದಲು ತಿಳಿದುಕೊಳ್ಳಬೇಕು. ಆಮೇಲೆ ನೀವೇ ಪ್ರತಿನಿತ್ಯ ಕಹಿಬೇವಿನ ಸೇವನೆ ಮಾಡ್ಬೇಕು ಎನ್ನುವುದಂತು ಗ್ಯಾರಂಟಿ. ಕಹಿಬೇವನ್ನು ದೇಹಕ್ಕೆ ಸೇರಿಸುವುದು ಸುಲಭದ ಮಾತಲ್ಲ, ಹಾಗಾಗಿ ಪಾನಕ ರೀತಿಯಲ್ಲಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ, ಆಗ ಕಹಿಬೇವು ಸೇವಿಸಲು ಇಷ್ಟವಾಗುತ್ತದೆ. ಕಹಿಬೇವಿನ ಪಾನಕ ಮಾಡುವುದು ಹೇಗೆ ಎಂದು ಇಲ್ಲಿ ತಿಳಿಯಿರಿ. ಬೇಕಾಗುವ ಸಾಮಾಗ್ರಿಗಳು: ಹುರಿಗಡಲೆ, ತಣ್ಣೀರು, ಹುಣಿಸೆಹಣ್ಣಿನ ರಸ, ಮಾವಿನಕಾಯಿ ತುರಿ,

ಉತ್ತಮ ಆರೋಗ್ಯಕ್ಕೆ ಕಹಿಬೇವಿನ ಪಾನಕ- ಇಲ್ಲಿದೆ ಸೂಪರ್ ಟಿಪ್ಸ್ Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್

ರಾತ್ರಿ ‘ಬ್ರಾ’ ಧರಿಸಿ ಮಲಗುವವರೇ ಎಚ್ಚರ..!

(ನ್ಯೂಸ್ ಕಡಬ) newskadaba.com ಜು. 26. ದಿನವಿಡೀ ಕೆಲಸ ಮಾಡುವ ಮಹಿಳೆಯರಿಗೆ ರಾತ್ರಿ ವೇಳೆ ವಿಶ್ರಾಂತಿ ಅತ್ಯಗತ್ಯ. ಮಹಿಳೆಯರು ಸರಿಯಾದ ಆಹಾರ-ನಿದ್ರೆ ಜೊತೆಗೆ ರಾತ್ರಿ ಮಲಗುವ ವೇಳೆ ಧರಿಸುವ ಬಟ್ಟೆಯ ಬಗ್ಗೆಯೂ ಗಮನ ನೀಡಬೇಕಾಗುತ್ತದೆ. ಅಲ್ಲದೇ ಮಹಿಳೆಯರು ಸೌಂದರ್ಯಕ್ಕೆ ಕೊಟ್ಟಷ್ಟು ಮಹತ್ವವನ್ನು ಆರೋಗ್ಯಕ್ಕೂ ನೀಡುವ ಅಗತ್ಯವಿದೆ. ರಾತ್ರಿ ವೇಳೆಯಲ್ಲಿ ಸಡಿಲವಾದ ಬಟ್ಟೆ ಧರಿಸುವುದು ಅಗತ್ಯ. ಕೆಲ ಮಹಿಳೆಯರು ಇದನ್ನು ನಿರ್ಲಕ್ಷ್ಯಿಸುತ್ತಾರೆ. ರಾತ್ರಿ ಬ್ರಾ ಧರಿಸಿ ಮಲಗುತ್ತಾರೆ. ಆದ್ರೆ ಇದು ನಮ್ಮ ಆರೋಗ್ಯಕ್ಕೆ ಎಷ್ಟು ಅಪಾಯಕಾರಿ ಎಂಬುದನ್ನು ನೀವು

ರಾತ್ರಿ ‘ಬ್ರಾ’ ಧರಿಸಿ ಮಲಗುವವರೇ ಎಚ್ಚರ..! Read More »

ಆರೋಗ್ಯ ಮಾಹಿತಿ

ಇಂದು ಜುಲೈ 26 ಕಾರ್ಗಿಲ್ ವಿಜಯ್ ದಿವಸ್ – ವಿಶೇಷ ಲೇಖನ: ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಜು. 26. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್‍ನಲ್ಲಿರುವ ಅಮರ್ ಜವಾನ ಜ್ಯೋತಿಯಲ್ಲಿ ಮೊಂಬತ್ತಿ ಹಚ್ಚಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ. ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999 ಮೇ 3 ರಂದು ಆರಂಭವಾಗಿ ಜುಲೈ 26 ರಂದು ಅಧಿಕೃತವಾಗಿ

ಇಂದು ಜುಲೈ 26 ಕಾರ್ಗಿಲ್ ವಿಜಯ್ ದಿವಸ್ – ವಿಶೇಷ ಲೇಖನ: ಡಾ| ಮುರಲೀ ಮೋಹನ್ ಚೂಂತಾರು Read More »

ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಬಿಳಿಮುಟ್ಟಿನ ಸಮಸ್ಯೆಯೇ.. -ಇಲ್ಲಿದೆ ಪರಿಹಾರ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಜು. 25. ಸಾಮಾನ್ಯವಾಗಿ ಮಹಿಳೆಯರಲ್ಲಿ ಕಂಡು ಬರುವ ಬಿಳಿ ಮುಟ್ಟು ಅಥವಾ ಬಿಳಿ ಸೆರಗು ಸಮಸ್ಯೆ ಕಂಡು ಬರುತ್ತದೆ. ಹಾಗಂತ ಚಿಕಿತ್ಸೆ ಮಾಡದೇ ಅದನ್ನು ನೀರ್ಲಕ್ಷಿಸಿದರೇ ಜೀವಕ್ಕೆ ಅಪಾಯವನ್ನು ತಂದಿಡಬಹುದು. ಬಿಳಿಸೆರಗು ಸಾಮಾನ್ಯವಾಗಿ ಪೀರಿಯೆಡ್‌ ಹತ್ತಿರವಿದ್ದಾಗ ಅಥವಾ ಮುಗಿದ ಕೊನೆಯ ದಿನಗಳ ಬಳಿಕ ಆರಂಭವಾಗುತ್ತದೆ. ಆದರೆ ಇದು ಸಣ್ಣ ಸಮಸ್ಯೆ ಎಂದು ಹಲವರು ಕಡೆಗಣಿಸುತ್ತಾರೆ. ಬಿಳಿ ಮುಟ್ಟು ಹೆಚ್ಚಾದರೆ ಬೆನ್ನು ನೋವು ಹಾಗೂ ಸೋಂಟ ನೋವು ಕಾಣಿಸಿಕೊಳ್ಳುತ್ತದೆ. ಅನೀಮಿಯಾ ಅಥವಾ

ಬಿಳಿಮುಟ್ಟಿನ ಸಮಸ್ಯೆಯೇ.. -ಇಲ್ಲಿದೆ ಪರಿಹಾರ Read More »

ಆರೋಗ್ಯ ಮಾಹಿತಿ

ವಿಶೇಷ ಲೇಖನ; ಅನಾಥ ಕಾಡು ಪ್ರಾಣಿಗಳಿಗೆ ‘ಆಸರೆ ಬಳ್ಳಿ’ ಸಾವಿತ್ರಮ್ಮ- ಜ್ಯೋತಿ ಜಿ ಮೈಸೂರು

(ನ್ಯೂಸ್ ಕಡಬ) newskadaba.com ಜು. 19. ಮಾನವೀಯತೆ ಎಂಬ ಪದ ಈ ಆಧುನಿಕ ಯುಗದಲ್ಲಿ ಎಲ್ಲೋ ಕಳೆದು ಹೋಗುತ್ತಿದೆ ಎಂದಾದರೆ..? ಕಳಕಳ ವ್ಯಕ್ತಪಡಿಸುವುದು ಅಷ್ಟೊಂದು ಸರಿಯಲ್ಲ ಎಂಬುದು ನನ್ನ ಅಭಿಮತ. ಎಲ್ಲೋ ಬೆರಣಿಕೆಯಲ್ಲಿ ಗೋಚರಿಸುವವರು ಕೊಂಚ ವಿರಳವೇ ಸರಿ. ಆದರೆ, ಕೆಲವರಿಗೆ ‘ಮಾನವೀಯ ಮೌಲ್ಯ’ ರಕ್ತಗತವಾಗಿ ಧಾವಿಸಿರುತ್ತದೆ. ಇಂತಹ ಮಾನವೀಯತೆಯ ಬದುಕನ್ನು ರೂಪಿಸಿಕೊಳ್ಳುವಲ್ಲಿ ರಾಜ್ಯದ ಗಡಿಭಾಗವಾದ ಬನ್ನೇರುಘಟ್ಟದ ಅಭಯಾರಣ್ಯದಲ್ಲಿ ಕಾಡು ಪ್ರಾಣಿ ಮತ್ತು ವನ್ಯಜೀವಿ ವಿಭಾಗ ಸಿಬ್ಬಂದಿ ‘ಸಾವಿತ್ರಮ್ಮ’ ಎಂಬವರು ಪತ್ಯಕ್ಷ ಸಾಕ್ಷಿಯಾಗಿದ್ದಾರೆ. ಮಾನವ ತಾನು ಸಾಕಿದ

ವಿಶೇಷ ಲೇಖನ; ಅನಾಥ ಕಾಡು ಪ್ರಾಣಿಗಳಿಗೆ ‘ಆಸರೆ ಬಳ್ಳಿ’ ಸಾವಿತ್ರಮ್ಮ- ಜ್ಯೋತಿ ಜಿ ಮೈಸೂರು Read More »

ವಿಶೇಷ ಲೇಖನಗಳು

ವಿಶೇಷ ಲೇಖನ ಜುಲೈ. 11: “ವಿಶ್ವ ಜನಸಂಖ್ಯಾ ದಿನ” – ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com  ಜು. 11. ಪ್ರತಿ ವರ್ಷ ಜುಲೈ 11ರಂದು ವಿಶ್ವದಾದ್ಯಂತ “ವಿಶ್ವ ಜನಸಂಖ್ಯಾ ದಿನ” ಎಂದು ಆಚರಿಸಲಾಗುತ್ತದೆ. ಏರುತ್ತಿರುವ ಜನಸಂಖ್ಯೆಯಿಂದಾಗುವ ಜಾಗತಿಕ ತೊಂದರೆ, ಸಮಸ್ಯೆ ಮತ್ತು ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಆಚರಣೆಯನ್ನು ಜುಲೈ 11, 1989ರಿಂದ ಜಾರಿಗೆ ತರಲಾಯಿತು. ಕ್ಷಣ-ಕ್ಷಣಕ್ಕೂ ಏರುತ್ತಿರುವ ಜನಸಂಖ್ಯೆ ಜಾಗತಿಕವಾದ ಬಹುದೊಡ್ಡ ಸಮಸ್ಯೆಎಂದರೂ ತಪ್ಪಲ್ಲ. ಒಂದು ಅಂಕಿ ಅಂಶಗಳ ಪ್ರಕಾರ ಜಾಗತಿಕವಾಗಿ ಪ್ರತೀ ದಿನ 3,53,000 ಶಿಶುಗಳು ಜನಿಸುತ್ತವೆ. (ಪ್ರತೀ ನಿಮಿಷಕ್ಕೆ 255 ಮತ್ತು ಪ್ರತೀ

ವಿಶೇಷ ಲೇಖನ ಜುಲೈ. 11: “ವಿಶ್ವ ಜನಸಂಖ್ಯಾ ದಿನ” – ಡಾ. ಮುರಲೀ ಮೋಹನ ಚೂಂತಾರು Read More »

ವಿಶೇಷ ಲೇಖನಗಳು

➤➤ ವಿಶೇಷ ಲೇಖನ ಜೂನ್ 26: “ಮಾದಕವಸ್ತು ವಿರೋಧಿ ದಿನ” ಎಲ್ಲಾ ಓಕೆ ಗಾಂಜಾ ಯಾಕೆ? ✍? ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಜೂ. 26. ಜೂನ್ 26ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು  ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ. ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಎನ್ನುವುದು, ಬಹಳ ಸ್ಪರ್ಧಾತ್ಮಕ ಜಗತ್ತು. ಎಲ್ಲವೂ ಬಹಳ ವೇಗದಲ್ಲಿ ನಡೆಯುತ್ತದೆ. ಕಣ್ಣು ಮಿಟುಕಿಸುವುದರ ಒಳಗೆ ಏನೆಲ್ಲಾ ನಡೆದು ಬಿಡುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ, ಒತ್ತಡವೂ ಬಹಳ ಇರುತ್ತದೆ. ಈಗಿನ ಒತ್ತಡದ,

➤➤ ವಿಶೇಷ ಲೇಖನ ಜೂನ್ 26: “ಮಾದಕವಸ್ತು ವಿರೋಧಿ ದಿನ” ಎಲ್ಲಾ ಓಕೆ ಗಾಂಜಾ ಯಾಕೆ? ✍? ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

➤➤ ವಿಶೇಷ ಲೇಖನ ಜೂನ್ 19- ವಿಶ್ವ ಸಿಕಲ್ ಸೆಲ್ ದಿನ ✍? ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಜೂ. 19. ಪ್ರತಿ ವರ್ಷ ಜೂನ್ 19ರಂದು “ವಿಶ್ವ ಸಿಕಲ್ ಸೆಲ್” ದಿನ ಎಂದು ಆಚರಿಸಲಾಗುತ್ತಿದ್ದು, 2009ರಿಂದ ವಿಶ್ವ ಸಂಸ್ಥೆ ಈ ರೋಗದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಆಚರಣೆಯನ್ನು ಜಾರಿಗೆ ತಂದಿತು. ಇದೊಂದು ರಕ್ತಸಂಬಂಧಿ ಅನುವಂಶೀಯ ಖಾಯಿಲೆಯಾಗಿದ್ದು, ಕೆಂಪು ರಕ್ತಕಣಗಳು ಈ ರೋಗದಿಂದ ಬಳಲುತ್ತವೆ. ಈ ರೋಗಿಗಳಲ್ಲಿ ಕೆಂಪು ರಕ್ತಕಣಗಳ ರಚನೆಯಲ್ಲಿ ವ್ಯತ್ಯಯ ಉಂಟಾಗಿ, ಕುಡುಗೋಲು ಅಥವಾ ಆಂಗ್ಲಭಾಷೆಯಲ್ಲಿ ‘ಸಿಕಲ್’ ಎಂಬ ರಚನೆ ಹೊಂದಿರುವುದರಿಂದ ಈ ರೋಗಕ್ಕೆ ಕುಡುಗೋಲು ಕಣ

➤➤ ವಿಶೇಷ ಲೇಖನ ಜೂನ್ 19- ವಿಶ್ವ ಸಿಕಲ್ ಸೆಲ್ ದಿನ ✍? ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

➤➤ ವಿಶೇಷ ಲೇಖನ ಜೂ. 14- “ವಿಶ್ವ ರಕ್ತದಾನಿಗಳ ದಿನ” ✍ ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಜೂ. 14.  ಪ್ರತಿ ವರ್ಷ ಜೂನ್ 14 ರಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ. ಜಗತ್ತಿನ ಅತೀ ದೊಡ್ಡ ಸಂಶೋಧನೆ ಎಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕೊಡುವುದಕ್ಕೆ “ರಕ್ತದಾನ” ಎನ್ನುವರು.

➤➤ ವಿಶೇಷ ಲೇಖನ ಜೂ. 14- “ವಿಶ್ವ ರಕ್ತದಾನಿಗಳ ದಿನ” ✍ ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top