ವಿಶೇಷ ಲೇಖನಗಳು

ಬೇಸಿಗೆಯಲ್ಲಿ ಮಾಡುವ ಮಾವಿನ ಹಣ್ಣಿನ ರೆಸಿಪಿಗಳಿವು!

(ನ್ಯೂಸ್ ಕಡಬ) newskadaba.com.ಬೆಂಗಳೂರು, ಏ.28. ಬೇಸಿಗೆ ಕಾಲ ಬಂತಂದ್ರೆ ಮಾವಿನ ಸೀಸನ್ ಶುರುವಾಯ್ತು ಎಂದೇ ಅರ್ಥ. ಭಾರತದ ರಾಷ್ಟ್ರೀಯ ಹಣ್ಣು ಮಾವು. ಇದನ್ನು ಹಣ್ಣುಗಳ ರಾಜ ಎಂದೇ ಕರೆಯಲಾಗುತ್ತದೆ. ಅದರಲ್ಲಿಯೂ ಮಾವಿನ ಹಣ್ಣಿನ ರುಚಿಗೆ ಮನಸೋತವರೇ ಇಲ್ಲ. ಮಾವಿನ ಹಣ್ಣನ್ನು ನೆನೆಪಿಸಿಕೊಂಡರೆ ಸಾಕು ಎಂತವರಿಗೆ ಆದರೂ ಬಾಯಲ್ಲಿ ನೀರು ಬರುತ್ತದೆ. ಭಾರತದಲ್ಲಿ ಮ್ಯಾಂಗೋ ಮಿಲ್ಕ್ ಶೇಕ್, ಮ್ಯಾಂಗೋ ಲಸ್ಸಿ ಹೀಗೆ ಅನೇಕ ಜನಪ್ರಿಯ ಖಾದ್ಯಗಳಿದೆ. ಬೇಸಿಗೆ ಕಾಲದಲ್ಲಿ ಮಾವಿನ ಹಣ್ಣಿನ ವಿಧವಿಧವಾದ ಭಕ್ಷ್ಯಗಳನ್ನು ಸವಿದು ಜನ ಆನಂದಿಸುತ್ತಾರೆ. […]

ಬೇಸಿಗೆಯಲ್ಲಿ ಮಾಡುವ ಮಾವಿನ ಹಣ್ಣಿನ ರೆಸಿಪಿಗಳಿವು! Read More »

ಆರೋಗ್ಯ ಮಾಹಿತಿ, ಕರ್ನಾಟಕ

➤ಮಹಿಳೆಯರೇ ಎಚ್ಚರ! ಒತ್ತಡ ನಿಮ್ಮ ಮೈಗ್ರೇನ್’ನ್ನು ಮತ್ತಷ್ಟು ಹದಗೆಡಿಸುತ್ತದೆ!

(ನ್ಯೂಸ್ ಕಡಬ) newskadaba.com. ಮಂಗಳೂರು,ಏ.20. ತಲೆನೋವು ಸಾಮಾನ್ಯ ಸಮಸ್ಯೆ. ಆದರೂ, ಕೆಲವೊಮ್ಮೆ ಈ ನೋವನ್ನು ಸಹಿಸಿಕೊಳ್ಳುವುದು ಕಷ್ಟವಾಗುತ್ತದೆ. ಇಡೀ ತಲೆ ನೋವು ಸಾಮಾನ್ಯವಾದ್ರೂ ಅರ್ಧ ತಲೆ ನೋವು ಅಸಹನೀಯ ನೋವನ್ನುಂಟು ಮಾಡುತ್ತದೆ. ಇದನ್ನು ಮೈಗ್ರೇನ್‌ ಎಂದು ಕರೆಯಲಾಗುತ್ತದೆ. ತಲೆನೋವು ಸಾಮಾನ್ಯ ಸಮಸ್ಯೆ. ಆದರೂ, ಕೆಲವೊಮ್ಮೆ ಈ ನೋವನ್ನು ಸಹಿಸಿಕೊಳ್ಳುವುದು ಕಷ್ಟವಾಗುತ್ತದೆ. ಇಡೀ ತಲೆ ನೋವು ಸಾಮಾನ್ಯವಾದ್ರೂ ಅರ್ಧ ತಲೆ ನೋವು ಅಸಹನೀಯ ನೋವನ್ನುಂಟು ಮಾಡುತ್ತದೆ. ಇದನ್ನು ಮೈಗ್ರೇನ್‌ ಎಂದು ಕರೆಯಲಾಗುತ್ತದೆ. ಮೈಗ್ರೇನ್ ತಲೆ ನೋವಿಗೆ ಅನೇಕ ಕಾರಣಗಳಿರುತ್ತದೆ.

➤ಮಹಿಳೆಯರೇ ಎಚ್ಚರ! ಒತ್ತಡ ನಿಮ್ಮ ಮೈಗ್ರೇನ್’ನ್ನು ಮತ್ತಷ್ಟು ಹದಗೆಡಿಸುತ್ತದೆ! Read More »

ಆರೋಗ್ಯ ಮಾಹಿತಿ

ನಿಮ್ಮ ಚರ್ಮವೂ ನೀಡುತ್ತದೆ! ಹೃದಯಾಘಾತದ ಮುನ್ಸೂಚನೆ ಎಚ್ಚರ!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.19. ಹೃದಯಕ್ಕೆ ಸರಿಯಾಗಿ ರಕ್ತ ಪೂರೈಕೆ ಆಗದೇ  ಹೋದಾಗ ಹೃದಯ ಕೆಲಸ ಮಾಡುವುದನ್ನು ನಿಲ್ಲಿಸಿ ಬಿಡುತ್ತದೆ. ಹೃದಯ ಹೀಗೆ ಕೆಲಸ ಮಾಡುವುದನ್ನು ನಿಲ್ಲಿಸುವುದಕ್ಕೆ ಹೃದಯಾಘಾತ ಎನ್ನುತ್ತಾರೆ.  ಹೃದಯಾಘಾತಕ್ಕೂ ಮುನ್ನ ನಮ್ಮ ದೇಹದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಈ ಲಕ್ಷಣಗಳನ್ನು ನಾವು ಅರ್ಥ ಮಾಡಿಕೊಳ್ಳಬೇಕು. ದೇಹ ನೀಡುವ ಈ ಮುನ್ಸೂಚನೆ ಗಳನ್ನು  ಅರ್ಥ ಮಾಡಿಕೊಂಡರೆ ಸಂಭವಿಸಬಹುದಾದ ದೊಡ್ಡ ಅಪಘಾತವನ್ನು ತಡೆಯಬಹುದು. ಹೃದಯಾಘಾತದ ಇತರ ಲಕ್ಷಣಗಳು : ಎದೆನೋವಿನ ಹೊರತಾಗಿ, ಹೃದಯಾಘಾತಕ್ಕೂ ಮೊದಲು  ಅನೇಕ ಲಕ್ಷಣಗಳು

ನಿಮ್ಮ ಚರ್ಮವೂ ನೀಡುತ್ತದೆ! ಹೃದಯಾಘಾತದ ಮುನ್ಸೂಚನೆ ಎಚ್ಚರ! Read More »

ಆರೋಗ್ಯ ಮಾಹಿತಿ

ಮನಸ್ಸಿನ ಆಘಾತಗಳಿಗೆ ಯೋಗ ಧ್ಯಾನದಂತಹ ಪುನಶ್ಚೇತನಕಾರಿ ಚಿಕಿತ್ಸೆಯನ್ನು ಅಳವಡಿಸಿಕೊಳ್ಳಿ…

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.11. ಯೋಗ ಮತ್ತು ಧ್ಯಾನವು ಪುರಾತನ ಪುನಶ್ಚೇತನಕಾರಿ ವಿಜ್ಞಾನಗಳಾಗಿದ್ದು, ಮನಸ್ಸು, ಆತ್ಮ ಮತ್ತು ದೇಹವನ್ನು ಸಮಗ್ರವಾಗಿ ಗುಣಪಡಿಸಲು ಚಿಕಿತ್ಸೆಯಾಗಿ ಬಳಸಬಹುದು. ದೇಹವನ್ನು ಆರೋಗ್ಯವಾಗಿಡಲು, ಮನಸ್ಸನ್ನು ಬಲಪಡಿಸಲು ಮತ್ತು ಆತ್ಮವನ್ನು ಶಾಂತಗೊಳಿಸಲು ಈ ಎರಡಕ್ಕಿಂತ ಉತ್ತಮವಾಗಿ ಬೇರೇನು ಕಾರ್ಯನಿರ್ವಹಿಸುವುದಿಲ್ಲ.  ಇದೀಗ ಎಲ್ಲೆಡೆ ಯೋಗ ಮತ್ತು ಧ್ಯಾನದ ಬಗೆಗಿನ ಮಹತ್ವ ಮತ್ತು ಆಸಕ್ತಿ ಹೆಚ್ಚುತ್ತಿದೆ. ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ, ಯೋಗ ಮತ್ತು ಧ್ಯಾನ ಅಭ್ಯಾಸ ಮಾಡುವವರು ಶಾಂತಿಯನ್ನು ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಇನ್ನೂ ಕೆಲವರು

ಮನಸ್ಸಿನ ಆಘಾತಗಳಿಗೆ ಯೋಗ ಧ್ಯಾನದಂತಹ ಪುನಶ್ಚೇತನಕಾರಿ ಚಿಕಿತ್ಸೆಯನ್ನು ಅಳವಡಿಸಿಕೊಳ್ಳಿ… Read More »

ಆರೋಗ್ಯ ಮಾಹಿತಿ

➤ಬೇಸಿಗೆಯಲ್ಲಿ ಐಸ್ಕೋಲ್ಡ್ ನೀರು ಕುಡಿಯುವುದರಿಂದ ಆರೋಗ್ಯ ಸಮಸ್ಯೆ ಹಲವು

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ.11. ಬೇಸಿಗೆ ಕಾಲದಲ್ಲಿ ತಣ್ಣೀರು ಕುಡಿಯುವುದು ನಮಗೆ ಸಾಕಷ್ಟು ಹಿತವಾಗಿರುತ್ತದೆ. ಆದರೆ ಕ್ಷಣಕಾಲ ಆರಾಮ ನೀಡುವ ತಣ್ಣೀರು ಆರೋಗ್ಯಕ್ಕೆ ಅದೆಷ್ಟೋ ಪ್ರತಿಕೂಲ ಪರಿಣಾಮ ಉಂಟು ಮಾಡುತ್ತದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಆದರೆ ತಂಪಾದ ನೀರು ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತದೆ ಎಂಬುದು ಕೂಡ ಸತ್ಯ. ರೆಫ್ರಿಜರೇಟರ್‌ನಲ್ಲಿನ ತಣ್ಣೀರು ಶೀತವನ್ನು ಉಂಟುಮಾಡುವ ಮೂಲಕ ದೇಹಕ್ಕೆ ಹಾನಿಯನ್ನುಂಟುಮಾಡುತ್ತದೆ ಮತ್ತು ಜೀರ್ಣಕ್ರಿಯೆಯ ತೊಂದರೆಗಳನ್ನು ಉಂಟುಮಾಡುತ್ತದೆ ಎಂಬುದು ಸಾಕಷ್ಟು ಜನರಿಗೆ ತಿಳಿಸಿದೆ. ಆದರೆ ಇಷ್ಟು

➤ಬೇಸಿಗೆಯಲ್ಲಿ ಐಸ್ಕೋಲ್ಡ್ ನೀರು ಕುಡಿಯುವುದರಿಂದ ಆರೋಗ್ಯ ಸಮಸ್ಯೆ ಹಲವು Read More »

ಆರೋಗ್ಯ ಮಾಹಿತಿ, ಕರ್ನಾಟಕ

ಸೀಬೆ ಹಣ್ಣಿನ ಆರೋಗ್ಯದ ಗುಟ್ಟು

(ನ್ಯೂಸ್ ಕಡಬ) newskadaba.com ಮಾ. 21. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸಂಶೋಧನೆಯೊಂದರ ಪ್ರಕಾರ, ಮಧುಮೇಹ ಕಾಯಿಲೆಯಿಂದ ನರಳುವವರು ಸೀಬೆಹಣ್ಣನ್ನು ತಿನ್ನುವಾಗ ಅದರ ಮೇಲಿನ ಹಸಿರು ಸಿಪ್ಪೆಯನ್ನು ತೆಗೆದು ಸೇವಿಸಿದರೆ ಒಳಿತು. ಏಕೆಂದರೆ, ಅದರಲ್ಲಿನ ಅತ್ಯಧಿಕ ಗ್ಲೂಕೋಸ್ ಪ್ರಮಾಣ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಏರಿಸುವುದು. ವಿಟಮಿನ್ ಎ, ಬಿ ಹಾಗೂ ಸಿ

ಸೀಬೆ ಹಣ್ಣಿನ ಆರೋಗ್ಯದ ಗುಟ್ಟು Read More »

ಆರೋಗ್ಯ ಮಾಹಿತಿ

➤➤ ವಿಶೇಷ ಲೇಖನ ಮಾರ್ಚ್. 21- ಡೌನ್ ಸಿಂಡ್ರೋಮ್ ತಿಳುವಳಿಕಾ ದಿನ ✍ಡಾ. ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಮಾ. 21. ಡೌನ್ ಸಿಂಡ್ರೋಮ್ ಎನ್ನುವುದು ಜನ್ಮಜಾತವಾಗಿ ಕಂಡುಬರುವ ಖಾಯಿಲೆಯಾಗಿದ್ದು, ವಾರ್ಷಿಕವಾಗಿ ಭಾರತ ದೇಶವೊಂದರಲ್ಲಿಯೇ ಸುಮಾರು 1 ಮಿಲಿಯನ್ ಮಕ್ಕಳು ಈ ರೋಗಕ್ಕೆ ತುತ್ತಾಗುತ್ತಾರೆ. 21ನೇ ಕ್ರೋಮೋಸೋಮ್‍ನಲ್ಲಿ ಕಂಡು ಬರುವ ವ್ಯತ್ಯಯದಿಂದ ಈ ರೋಗ ಬರುತ್ತದೆ. ಇಲ್ಲಿ ಒಂದು ಜೋಡಿ ಕ್ರೋಮೋಸೋಮ್‍ಗಳ ಜೊತೆ ಒಂದು ಹೆಚ್ಚಿನ ಕ್ರೋಮೋಸೋಮ್ ಇರುತ್ತದೆ. ಈ ಕಾರಣಕ್ಕಾಗಿಯೇ ಮಾರ್ಚ್ 21 ರಂದು ವಿಶ್ವ ಡೌನ್ ಸಿಂಡ್ರೋಮ್ ತಿಳುವಳಿಕಾ ದಿನ ಎಂದು ಜಾಗತಿಕವಾಗಿ ಆಚರಿಸಿ, ಜನರಲ್ಲಿ ಈ ರೋಗದ ಬಗ್ಗೆ

➤➤ ವಿಶೇಷ ಲೇಖನ ಮಾರ್ಚ್. 21- ಡೌನ್ ಸಿಂಡ್ರೋಮ್ ತಿಳುವಳಿಕಾ ದಿನ ✍ಡಾ. ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಬೇಸಿಗೆಯಲ್ಲಿ ಬೆವರುಗುಳ್ಳೆ ಸಮಸ್ಯೆಗೆ ಸೂಕ್ತ ಪರಿಹಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 18. ಬೇಸಿಗೆ ಕಾಲದಲ್ಲಿ ಬೆವರು ಮತ್ತು ಬೆವರುಗುಳ್ಳೆಯ ಸಮಸ್ಯೆಗಳು ಸಾಮಾನ್ಯ. ಆದ್ದರಿಂದ ಬೇಸಿಗೆ ಕಾಲದಲ್ಲಿ ಚರ್ಮದ ಆರೈಕೆ ಹೆಚ್ಚು ಗಮನ ನೀಡಬೇಕು. ಸರಿಯಾದ ಆರೈಕೆಯಿಂದ ಮಾತ್ರ ನಾವು ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಬಹುದು. ಬೇಸಿಗೆಯಲ್ಲಿ ಸೂರ್ಯನ ಬಿರುಬಿಸಿಲಿನ ಕಾರಣದಿಂದ ದೇಹ ಸಾಕಷ್ಟು ಬೆವರುತ್ತದೆ. ಬೆವರಿನಲ್ಲಿ ಹಲವಾರು ಸೂಕ್ಷ್ಮ ಬ್ಯಾಕ್ಟೀರಿಯಾಗಳಿರುತ್ತವೆ. ಪ್ರತಿದಿನ ದೇಹವನ್ನು ಚೆನ್ನಾಗಿ ಶುಚಿಗೊಳಿಸದಿದ್ದರೆ ಬೆವರುಗುಳ್ಳೆಗಳುಂಟಾಗಿ ಸಮಸ್ಯೆಯಾಗುತ್ತದೆ. ಬೆವರುಗುಳ್ಳೆಗಳು ತುರಿಕೆ ಮತ್ತು ಉರಿಯನ್ನು ಉಂಟುಮಾಡುತ್ತವೆ. ಕೆಲವೊಮ್ಮೆ ಕೆಂಪಗೆ ಕಾಣಿಸಿಕೊಂಡು ತೊಂದರೆ ಕೊಡುತ್ತವೆ.

ಬೇಸಿಗೆಯಲ್ಲಿ ಬೆವರುಗುಳ್ಳೆ ಸಮಸ್ಯೆಗೆ ಸೂಕ್ತ ಪರಿಹಾರ Read More »

ಆರೋಗ್ಯ ಮಾಹಿತಿ, ಕರ್ನಾಟಕ

ತಲೆ ಕೂದಲು ಬೆಳ್ಳಗಾಗುವುದು ‘ಹೃದಯ ಸಂಬಂಧಿ’ಖಾಯಿಲೆ ಲಕ್ಷಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 18. ವಯಸ್ಸಿಗಿಂತ ಮೊದಲೇ ಕೂದಲು ಬೆಳ್ಳಗಾಗೋದು ಸಾಮಾನ್ಯ ಕೂದಲು ಬೆಳ್ಳಗಾದವರು ಇದೇ ಕಾರಣ ಹೇಳಿ ನಿರ್ಲಕ್ಷ್ಯಿಸ್ತಾರೆ. ಕೂದಲು ಬೆಳ್ಳಗಾದ್ರೆ ನಿಮ್ಮ ಸೌಂದರ್ಯವೊಂದೇ ಹಾಳಾಗೋದಿಲ್ಲ. ಇದು ಇನ್ನೊಂದು ದೊಡ್ಡ ಖಾಯಿಲೆಯ ಬಗ್ಗೆ ಮುನ್ಸೂಚನೆ ನೀಡುತ್ತೆ. ನಿಮ್ಮ ಕೂದಲು ವಯಸ್ಸಿಗಿಂತ ಮೊದಲೇ ಹೆಚ್ಚು ಬೆಳ್ಳಗಾಗಿದ್ದರೆ ನಿಮಗೆ ಹೃದಯ ಸಂಬಂಧಿ ಖಾಯಿಲೆ ಕಾಡಲಿದೆ ಎಂದೇ ಅರ್ಥ. ಅಧ್ಯಯನವೊಂದು ಈ ವಿಷ್ಯವನ್ನು ಹೇಳಿದೆ. ಕೂದಲು ಬೆಳ್ಳಗಾಗುವ ಮೂಲಕ ಹೃದಯ ಸಂಬಂಧಿ ಖಾಯಿಲೆಗಳ ಬಗ್ಗೆ ಮುನ್ಸೂಚನೆ ನೀಡುತ್ತದೆ.

ತಲೆ ಕೂದಲು ಬೆಳ್ಳಗಾಗುವುದು ‘ಹೃದಯ ಸಂಬಂಧಿ’ಖಾಯಿಲೆ ಲಕ್ಷಣ Read More »

ಆರೋಗ್ಯ ಮಾಹಿತಿ, ಕರ್ನಾಟಕ

ಅತಿಯಾದ ಇಯರ್ ಫೋನ್ ಬಳಕೆಯಿಂದ ಕಿವುಡುತನ ➤ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್ ಧನಂಜಯ್

(ನ್ಯೂಸ್ ಕಡಬ) newskadaba.com. ಮಾ 9. ಮಂಡ್ಯ  ಇತ್ತೀಚಿನ ದಿನಗಳಲ್ಲಿ ಮೊಬೈಲ್ ಮತ್ತು ಇಯರ್ ಫೋನ್ ಗಳ  ಅತಿಯಾದ ಬಳಕೆಯಿಂದ ಕಿವುಡುತನ ಕಾಣಿಸಿಕೊಳ್ಳುತ್ತಿದೆ. ಹೆಚ್ಚಾಗಿ ಹದಿಹರೆಯದವರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ. ಟಿ. ಎನ್ .ಧನಂಜಯ ಆತಂಕ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ರಾಷ್ಟ್ರೀಯ ಶ್ರವಣದೋಷ ತಡೆ ಹಾಗೂ ನಿಯಂತ್ರಣ ಕಾರ್ಯಕ್ರಮ  ಯೋಜನೆಯಡಿ ನಗರದ ಡಿ ಎಚ್ ಒ ಕಚೇರಿ ಆವರಣದಲ್ಲಿ ಅಯೋಜಿಸಿದ್ದ ವಿಶ್ವ ಶ್ರವಣ ದಿನಾಚರಣೆ

ಅತಿಯಾದ ಇಯರ್ ಫೋನ್ ಬಳಕೆಯಿಂದ ಕಿವುಡುತನ ➤ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್ ಧನಂಜಯ್ Read More »

ಆರೋಗ್ಯ ಮಾಹಿತಿ, ಕರ್ನಾಟಕ
Scroll to Top