ವಿಶೇಷ ಲೇಖನಗಳು

➤➤ ವಿಶೇಷ ಲೇಖನ ಮಾರ್ಚ್ 09- ವಿಶ್ವ ಕಿಡ್ನಿ ದಿನ ✍️ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಾ. 09. ಪ್ರತಿ ವರ್ಷ ಮಾರ್ಚ್ ತಿಂಗಳ ಎರಡನೇ ಗುರುವಾರದಂದು ವಿಶ್ವದಾದ್ಯಂತ ವಿಶ್ವ ಕಿಡ್ನಿ ದಿನ ಎಂದು ಆಚರಿಸಲಾಗುತ್ತಿದೆ. ಜಾಗತಿಕವಾಗಿ, ವಿಶ್ವದಾದ್ಯಂತ ಕಿಡ್ನಿ ಸಂಬಂಧಿ ರೋಗಗಳ ಬಗ್ಗೆ ಅರಿವು ಜಾಗೃತಿ ಮೂಡಿಸಿ, ಜನರಲ್ಲಿ ಕಿಡ್ನಿಗಳ ಸುರಕ್ಷತೆ ಬಗ್ಗೆ ಹೆಚ್ಚಿನ ತಿಳುವಳಿಕೆ ಮೂಡಿಸುವ ಸದುದ್ದೇಶ ಈ ಆಚರಣೆಯ ಹಿಂದಿದೆ. 2016ರಲ್ಲಿ 66 ದೇಶಗಳು ಈ ಆಚರಣೆಯನ್ನು ಜಾರಿಗೆ ತಂದರು. 2008ರಲ್ಲಿ 88 ದೇಶಗಳು ಈ ಆಚರಣೆಯಲ್ಲಿ ಭಾಗಿಯಾದರು. 2015ರಲ್ಲಿ ಸುಮಾರು 150ಕ್ಕೂ ಹೆಚ್ಚು ದೇಶಗಳಿಗೆ […]

➤➤ ವಿಶೇಷ ಲೇಖನ ಮಾರ್ಚ್ 09- ವಿಶ್ವ ಕಿಡ್ನಿ ದಿನ ✍️ ಡಾ|| ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಹೆಚ್3ಎನ್2 ವೈರಸ್ ಹಾವಳಿ- ಮುಂಜಾಗರೂಕತೆ ಅಗತ್ಯ ➤ ಆರೋಗ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 06. ಎಲ್ಲೆಡೆ ಶೀತ, ಕೆಮ್ಮು, ಜ್ವರದ ಸಮಸ್ಯೆ ಹೆಚ್ಚಾಗಿ ವರದಿಯಾಗುತ್ತಿರುವುದರ ಜೊತೆಗೆ ಎಚ್‌3ಎನ್‌2 ವೈರಸ್‌ ಹಾವಳಿ ತೀವ್ರಗೊಳ್ಳುತ್ತಿರುವುದರಿಂದ ಸಾರ್ವಜನಿಕರು ಮುಂಜಾಗರೂಕತೆ ವಹಿಸಿಕೊಳ್ಳುವುದು ಅಗತ್ಯ ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಇದು ಮಾರಣಾಂತಿಕ ಖಾಯಿಲೆ ಅಲ್ಲ, ವೈರಸ್‌ನಿಂದಾಗಿ ಒಬ್ಬರಿಂದ ಒಬ್ಬರಿಗೆ ಗಾಳಿಯಲ್ಲಿ ಹರಡುವ ಜ್ವರವಾಗಿದ್ದು, ವಾತಾವರಣದಲ್ಲಿ ಉಂಟಾಗುವ ಬದಲಾವಣೆಯಿಂದಾಗಿ ಇದು ರೂಪಾಂತರಗೊಂಡು ಹೊಸ ತಳಿ ಸೃಷ್ಟಿಯಾಗುತ್ತದೆ. ಇದಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ವಿಶ್ರಾಂತಿ ಪಡೆಯುವುದು ಮುಖ್ಯ. ಎರಡು -ಮೂರು ದಿನಗಳಲ್ಲಿ ಜ್ವರ-ಮೈ

ಹೆಚ್3ಎನ್2 ವೈರಸ್ ಹಾವಳಿ- ಮುಂಜಾಗರೂಕತೆ ಅಗತ್ಯ ➤ ಆರೋಗ್ಯ ಇಲಾಖೆ Read More »

ಆರೋಗ್ಯ ಮಾಹಿತಿ, ಕರಾವಳಿ

ಮಾರ್ಚ್ 06: ದಂತ ವೈದ್ಯರ ದಿನ ➤✍️ಡಾ. ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಮಾ. 06. ಮಾರ್ಚ್ 6 ರಂದು ವಿಶ್ವದಾದ್ಯಂತ “ದಂತ ವೈದ್ಯರ ದಿನ” ಎಂದು ಆಚರಿಸಲಾಗುತ್ತದೆ. ದಂತ ವೈದ್ಯರ ಸೇವೆಯನ್ನು ಸ್ಮರಿಸುತ್ತಾ ಅವರಿಗೊಂದು ಧನ್ಯವಾದ ಅಥವಾ ಅಭಿನಂದನೆ ತಿಳಿಸುವ ಸುದಿನ. ಅದೇಕೋ ದಂತ ವೈದ್ಯರ ಬಗೆಗಿನ ಭಯ ಜನ ಸಾಮಾನ್ಯರಲ್ಲಿ ಇನ್ನೂ ಉಳಿದಿದೆ. ದಂತ ವೈದ್ಯರು ಎಂದರೆ “ನೋವು ಉಂಟು ಮಾಡುವವರು ಎಂಬ ಹಣೆ ಪಟ್ಟಿ ಇನ್ನೂ  ಪೂರ್ತಿಯಾಗಿ ಕಳಚಿಕೊಂಡಿಲ್ಲ. ತಲೆ ತಲಾಂತರಗಳಿಂದ ದಂತ ವೈದ್ಯರನ್ನು “ಖಳ ನಾಯಕ”ನ ರೀತಿಯಲ್ಲಿ ಚಿತ್ರಿಸಲಾಗಿದೆ ಮತ್ತು ಜನಮಾನಸದಲ್ಲಿ

ಮಾರ್ಚ್ 06: ದಂತ ವೈದ್ಯರ ದಿನ ➤✍️ಡಾ. ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಚಾಕ್ಪೀಸ್ ನ ದೂಳಿನಿಂದ ಮಕ್ಕಳ ಕಣ್ಣಿಗೆ ಹಾನಿ ➤ ಎಚ್ಚರಿಕೆ ಕೊಟ್ಟ ವೈದ್ಯರು

(ನ್ಯೂಸ್ ಕಡಬ) newskadaba.com. ಕಡಬ . ಫೆ.23.  ಚಾಕ್​ಪೀಸ್​ನಿಂದ ಉಂಟಾಗುವ ಧೂಳಿನಿಂದ ಮಕ್ಕಳ ಕಣ್ಣಿಗೆ ಹಾನಿಯುಂಟಾಗುತ್ತಿದೆ. ದಿನೇ ದಿನೇ ಈ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸದ್ಯ ಈ ಬಗ್ಗೆ ಮಿಂಟೋ ಕಣ್ಣಿನ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಬಿ.ಎಲ್.ಸುಜಾತಾ ರಾಥೋಡ್ ಅವರು ಪ್ರತಿಕ್ರಿಸಿದ್ದಾರೆ. ಈ ಘಟನೆ ಹೆಚ್ಚಾಗಿ ದುಡಿಯುವ ವರ್ಗದವರ  ಮಕ್ಕಳಲ್ಲಿ ವರದಿಯಾಗುತ್ತಿದೆ. ಏಕೆಂದರೆ ಈ ಮಕ್ಕಳು ಚಾಕ್​ಪೀಸ್ ಅನ್ನು ತಿನ್ನುತ್ತಾರೆ. ಅಲ್ಲದೇ ವಾರ್ಷಿಕವಾಗಿ ಸುಮಾರು 10-15 ಮಕ್ಕಳು ಚಾಪಿಸ್ನಿಂದ ಉಂಟಾದ ಕಣ್ಣಿನ ಹಾನಿ ದೂಸುಣ್ಣದ ಹೊರತಾಗಿ, ಶುಚಿಗೊಳಿಸುವಿಕೆಯಂತಹ

ಚಾಕ್ಪೀಸ್ ನ ದೂಳಿನಿಂದ ಮಕ್ಕಳ ಕಣ್ಣಿಗೆ ಹಾನಿ ➤ ಎಚ್ಚರಿಕೆ ಕೊಟ್ಟ ವೈದ್ಯರು Read More »

ಆರೋಗ್ಯ ಮಾಹಿತಿ, ಕರ್ನಾಟಕ

ಕಾಡಾನೆ ದಾಳಿಯಿಂದ ತಪ್ಪಿಸಿಕೊಳ್ಳುವುದು ಹೇಗೆ..? ಆನೆಯಿಂದ ರಕ್ಷಿಸಿಕೊಳ್ಳಲು ಹೀಗೆ ಮಾಡಿ

ದಕ್ಷಿಣ ಕನ್ನಡದ ಅನೇಕ ಗ್ರಾಮಗಳಲ್ಲಿ ಕಾಡಾನೆಯ ದಾಳಿ ಆಗಾಗ ನಡೆಯುತ್ತಾ ಇರುತ್ತದೆ. ಇದಕ್ಕೆ ಮೂಲ ಕಾರಣ ಅತೀ ವೇಗದ ನಗರೀಕರಣ ಮತ್ತು ಅರಣ್ಯ ನಾಶ. ದುರದೃಷ್ಟವಶಾತ್, ಇಂದು ಬೆಳಿಗ್ಗೆ ನನ್ನ ಸ್ನೇಹಿತೆ ರಂಜಿತಾ ಹಾಗೂ ಆಕೆಯ ನೆರೆಯ ರಮೇಶ್ ಎಂಬವರು ಕಾಡಾನೆಯ ದಾಳಿಗೆ ಬಲಿಯಾದ ವಿಷಯ ಕೇಳಿ ಮನಸ್ಸಿಗೆ ತುಂಬಾ ವಿಷಾದವೆನಿಸುತ್ತಿದೆ. ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಕಾಡಾನೆ ದಾಳಿಯ ಘಟನೆಗಳು ಈ ದೈತ್ಯ ಜೀವಿಗಳಿಂದ ಉಂಟಾಗುವ ಅಪಾಯಗಳ ನೋವಿನ ಜ್ಞಾಪನೆಯಾಗಿದೆ. ಆದಾಗ್ಯೂ, ನಿಮ್ಮನ್ನು

ಕಾಡಾನೆ ದಾಳಿಯಿಂದ ತಪ್ಪಿಸಿಕೊಳ್ಳುವುದು ಹೇಗೆ..? ಆನೆಯಿಂದ ರಕ್ಷಿಸಿಕೊಳ್ಳಲು ಹೀಗೆ ಮಾಡಿ Read More »

ಲೈಫ್‍ಸ್ಟೈಲ್, ವಿಶೇಷ ಲೇಖನಗಳು

➤➤ ಉದ್ಯೋಗ ಮಾಹಿತಿ ಯುಕೆ ನಲ್ಲಿ ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ಯುನೈಟೆಡ್ ಕಿಂಗ್ ಡಮ್‍ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಿಂಗಳಿಗೆ ಗರಿಷ್ಠ 2 ಲಕ್ಷ ರೂ.ಗಳ ವೇತನದೊಂದಿಗೆ 3 ತಿಂಗಳು ಉಚಿತ ವಸತಿ ವ್ಯವಸ್ಥೆ ನೀಡಲಾಗುವುದು. ಹುದ್ದೆಯ ಅರ್ಹತೆಯ ವಿವರ ಇಂತಿವೆ: ಬಿ.ಎಸ್ಸಿ ನರ್ಸಿಂಗ್, ಜಿಎನ್‍ಎಮ್ ಹಾಗೂ ಪಿಬಿಬಿಎಸ್ಸಿ ನರ್ಸಿಂಗ್‍ನಲ್ಲಿ 6 ತಿಂಗಳು ಮತ್ತು ಮೇಲ್ಪಟ್ಟ ಅನುಭವ ಹೊಂದಿದ್ದು, ಐಇಎಲ್‍ಟಿಎಸ್-ಬಾನ್ಡ್ 7 ಅಥವಾ ಒಇಟಿ-ಗ್ರೇಡ್ ಬಿ, ಅರ್ಹತೆ ಹೊಂದಿದ್ದು, ಗರಿಷ್ಠ 50 ವರ್ಷದವರಾಗಿರಬೇಕು.

➤➤ ಉದ್ಯೋಗ ಮಾಹಿತಿ ಯುಕೆ ನಲ್ಲಿ ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ಹೊಸ ವರುಷ ತರಲಿ ಹರುಷ ➤ ಡಾ. ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಜ. 02. ಕೋವಿಡ್-19 ಕಾರಣದಿಂದಾಗಿ 2020 ಮತ್ತು 2021 ಎರಡು ವರುಷಗಳು ನಮಗೆಲ್ಲ ಬಹಳ ನೋವು, ಸಂಕಟ ಮತ್ತು ತಳಮಳ ತರಿಸಿದ ವರುಷವಾಗಿತ್ತು. ಅದಕ್ಕೆ ಹೋಲಿಸಿದಲ್ಲಿ 2022 ಆರಂಭದಲ್ಲಿ ಆತಂಕ ಎದುರಾದರೂ ಆನಂತರದ ದಿನಗಳಲ್ಲಿ ಒಂದಷ್ಟು ನೆಮ್ಮದಿ ಮತ್ತು ಸಂತೃಪ್ತಿ ನೀಡಿದೆ ಎಂದರೂ ತಪ್ಪಾಗಲಾರದು.  ಈಗ ಮತ್ತೊಂದು ವರ್ಷದ ಮಗ್ಗುಲಿಗೆ ನಾವು ಹೊಸ ಭರವಸೆ, ಆಕಾಂಕ್ಷೆ ಮತ್ತು ನಿರೀಕ್ಷೆಗಳ ಮೂಟೆ ಹೊತ್ತುಕೊಂಡು ಉತ್ಸಾಹದಿಂದ ಕಾಲಿಡಲು ಕಾಯುತ್ತಿದ್ದೇವೆ.  ಮಗದೊಮ್ಮೆ ಕೊವಿಡ್ ವೈರಾಣು ಹೊಸ ರೂಪಾಂತರದೊಂದಿಗೆ

ಹೊಸ ವರುಷ ತರಲಿ ಹರುಷ ➤ ಡಾ. ಮುರಲೀ ಮೋಹನ್ ಚೂಂತಾರು Read More »

ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಪಪ್ಪಾಯ ಎಲೆಯ ರಸ – ಡೆಂಗ್ಯೂ ಮತ್ತು ಮಲೇರಿಯಾಕ್ಕೆ ರಾಮಬಾಣ ➤ ಪಪ್ಪಾಯ ಎಲೆಯ ರಸ ಮಾಡುವ ವಿಧಾನ

(ನ್ಯೂಸ್ ಕಡಬ) newskadaba.com , ಜ. 02. ಪಪ್ಪಾಯಿ ಎಲೆಗಳು ತುಂಬಾ ಪರಿಣಾಮಕಾರಿ ಆಗಿ ಡೆಂಗ್ಯೂ ಮತ್ತು ಮಲೇರಿಯಾವನ್ನು ತಡೆಯುವುದು. ಪಪ್ಪಾಯಿ ಎಲೆಯ ರಸವನ್ನು ಕುಡಿದರೆ ಅದರಿಂದ ಡೆಂಗ್ಯೂ ಕಡಿಮೆ ಮಾಡಬಹುದು ಎಂದು ಹೇಳಲಾಗಿದೆ. ಪಪ್ಪಾಯಿ ಎಲೆಯ ರಸವು ತುಂಬಾ ಕಹಿಯಾಗಿರುವುದು. ಆದರೆ ಇದರಿಂದ ಹಲವಾರು ಲಾಭಗಳು ಇವೆ ಮತ್ತು ದೇಹದಲ್ಲಿ ಇದು ರಕ್ತಕಣವನ್ನು ಹೆಚ್ಚಿಸುವುದು ಎಂದು ತಿಳಿದುಬಂದಿದೆ. ಪಪ್ಪಾಯಿ ಎಲೆಯ ರಸ ತಯಾರಿಸುವ ವಿಧಾನ 10-15 ಚಿಗುರು ಪಪ್ಪಾಯಿ ಎಲೆ ತೆಗೆದುಕೊಂಡು ಸರಿಯಾಗಿ ತೊಳೆಯಿರಿ, ಇದನ್ನು

ಪಪ್ಪಾಯ ಎಲೆಯ ರಸ – ಡೆಂಗ್ಯೂ ಮತ್ತು ಮಲೇರಿಯಾಕ್ಕೆ ರಾಮಬಾಣ ➤ ಪಪ್ಪಾಯ ಎಲೆಯ ರಸ ಮಾಡುವ ವಿಧಾನ Read More »

ಆರೋಗ್ಯ ಮಾಹಿತಿ

ಆರೋಗ್ಯಕರ ಚರ್ಮಕ್ಕೆ ಬಳಸಿ ದಿ ಬೆಸ್ಟ್ ಫೇಸ್ ವಾಶ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02.ಮುಖವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರಿಂದ ಮೊಡವೆ, ಜಿಡ್ಡು, ಸುಕ್ಕುಗಳಂತಹ ಸಮಸ್ಯೆಗಳನ್ನು ದೂರ ಇಡಬಹುದು. ಸೂರ್ಯನ ಕಿರಣ ಹಾಗೂ ವಾತಾವರಣದ ಧೂಳುಗಳಿಂದ ಮುಖದ ಮೇಲೆ ಹಾನಿ ಉಂಟಾಗುವುದು ಸಹಜ.   ಅಂತಹ ಸಮಸ್ಯೆಗಳನ್ನು ಸುಲಭವಾಗಿ ನಿಯಂತ್ರಣದಲ್ಲಿಡಲು ಫೇಸ್ ವಾಶ್‍ಗಳು ಮುಖ್ಯವಾಗಿವೆ. ಚರ್ಮದ ಮೇಲೆ ಯಾವುದೇ ಹಾನಿ ಉಂಟುಮಾಡದೆ ಚರ್ಮವನ್ನು ಆರೋಗ್ಯಕರವಾಗಿ ಇಡುವ ಕೆಲವು ಫೇಸ್ ವಾಶ್‍ಗಳು ಇವೆ. ಮುಖ್ಯವಾಗಿ ಜೆಲ್ ರೂಪದ ಫೇಸ್ ವಾಶ್. ಇದು ಚರ್ಮದ ಆಳದಿಂದ ಸ್ವಚ್ಛಗೊಳಿಸಿ, ಆಕರ್ಷಕ ಹೊಳಪನ್ನು ನೀಡುವುದು.

ಆರೋಗ್ಯಕರ ಚರ್ಮಕ್ಕೆ ಬಳಸಿ ದಿ ಬೆಸ್ಟ್ ಫೇಸ್ ವಾಶ್ Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್

➤➤ ವಿಶೇಷ ಲೇಖನ ಡಿಸೆಂಬರ್ 24- ರಾಷ್ಟ್ರೀಯ ದಂತ ವೈದ್ಯರ ದಿನ ✍️ ಡಾ|| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಡಿ. 24. ಭಾರತ ದೇಶ ಕಂಡ ಮಹಾನ್ ಅಪ್ರತಿಮ ದಂತ ವೈದ್ಯರಲ್ಲಿ ಒಬ್ಬರಾದ ಡಾ|| ರಫಿಯುದ್ದೀನ್ ಅಹ್ಮದ್ (1890-1965) ಡಿಸೆಂಬರ್ 24ರಂದು ಪಶ್ಚಿಮ ಬಂಗಾಲದ ಬರ್ದಾನ್‌ಪುರ ಎಂಬಲ್ಲಿ ಜನ್ಮ ತಾಳಿದರು. 1908ರಲ್ಲಿ ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಪಡೆದ ಬಳಿಕ 1909ರಲ್ಲಿ ಅಮೇರಿಕಾದ ಲೋವಾ ಯುನಿವರ್ಸಿಟಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ ಪಡೆದು 1915ರಲ್ಲಿ ದಂತ ವೈದ್ಯಕೀಯ ಪದವಿ ಪಡೆದರು. 1918ರವರೆಗೆ ಬೊಸ್ಟನ್ ಮತ್ತು ಮೆಸ್ಸಾಚುಸೆಟ್ಸ್ ನಲ್ಲಿ ಕೆಲಸ ಮಾಡಿದರು. ಅಮೇರಿಕಾದಲ್ಲಿ

➤➤ ವಿಶೇಷ ಲೇಖನ ಡಿಸೆಂಬರ್ 24- ರಾಷ್ಟ್ರೀಯ ದಂತ ವೈದ್ಯರ ದಿನ ✍️ ಡಾ|| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top