ವಿಶೇಷ ಲೇಖನಗಳು

ವಿಶೇಷ ಲೇಖನ “ವಿಶ್ವ ಪರಿಸರ ದಿನ ಜೂನ್ – 5” ಡಾ.ಚೂಂತಾರು

(ನ್ಯೂಸ್ ಕಡಬ) newskadaba.com ಜೂ. 05. ಇಂದು ಜೂನ್ 5 ವಿಶ್ವ ಪರಿಸರ ದಿನ. ಇದರಲ್ಲೇನಿದೆ ವಿಶೇಷ ಬಿಡಿ. ಪ್ರತಿ ದಿನಕ್ಕೂ ಒಂದು ವಿಶೇಷವಿದ್ದೇ ಇರುತ್ತದೆ. ಆದರೆ ಇವತ್ತು ಮಾತ್ರ ನಾವು ಗಂಭೀರವಾಗಿ ಚಿಂತನೆಗೆ ಹಚ್ಚಿಕೊಳ್ಳಬೇಕಾದ ವಿಶೇಷ ದಿನ.  ವಿಶ್ವಸಂಸ್ಥೆಯ ಪರಿಸರ ಸಂರಕ್ಷಣೆ ಕಾರ್ಯಕ್ರಮದ ಮುಖಾಂತರ ಜಗತಿನಾದ್ಯಂತ ಪರಿಸರ ಕಾಳಜಿ ಬಗ್ಗೆ ಅರಿವು ಮೂಡಿಸಲು ಸಾಂಕೇತಿಕವಾಗಿ ಜೂನ್ 5ರಂದು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. 1972ರಲ್ಲಿ ಸ್ವೀಡನ್ ದೇಶದ ರಾಜಧಾನಿ ಸ್ಟಾಕ್‍ಹೋಮ್‍ನಲ್ಲಿ ನಡೆದ ವಿಶ್ವಸಂಸ್ಥೆಯ ಸಂಮ್ಮೇಳನದ ನೆನಪಿನಲ್ಲಿ ಜೂನ್ […]

ವಿಶೇಷ ಲೇಖನ “ವಿಶ್ವ ಪರಿಸರ ದಿನ ಜೂನ್ – 5” ಡಾ.ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಜೂನ್ 3- ವಿಶ್ವ ಸೈಕ್ಲಿಂಗ್ ದಿನ

(ನ್ಯೂಸ್‌ ಕಡಬ) newskadaba.com ಜೂ. 03. ಪ್ರತಿ ವರುಷ ಜೂನ್ 3ರಂದು ವಿಶ್ವ ಸೈಕ್ಲಿಂಗ್ ದಿನ ಎಂದು ವಿಶ್ವದಾದ್ಯಂತ ಆಚರಣೆ ಮಾಡಿ ಸೈಕ್ಲಿಂಗ್ ನಿಂದ ಸಿಗುವ ಉಚಿತ ಆರೋಗ್ಯ ಪ್ರಯೋಜನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಾರೆ. 2018ರಲ್ಲಿ ಈ ಆಚರಣೆ ಅಮೇರಿಕಾದಲ್ಲಿ ಆರಂಭವಾಯಿತು. 2021ರ ಆಚರಣೆಯ ಧ್ಯೇಯ ವಾಕ್ಯ ಹಸಿರು ಭವಿಷ್ಯಕ್ಕಾಗಿ ಸೈಕ್ಲಿಂಗ್ ಎಂಬುದಾಗಿದೆ.   ಸೈಕ್ಲಿಂಗ್ ನಿಂದ  ಆರೋಗ್ಯ ಭಾಗ್ಯ ಒಬ್ಬ ವ್ಯಕ್ತಿ ಜೀವನ ಪರ್ಯಂತ ಆರೋಗ್ಯವಂತನಾಗಿರಬೇಕಾದಲ್ಲಿ ಆತನು ದೈಹಿಕ ಮತ್ತು ಮಾನಸಿಕವಾಗಿ ಯಾವತ್ತೂ ಉಲ್ಲಸಿತನಾಗಿರುವುದು ಅತೀ

ಜೂನ್ 3- ವಿಶ್ವ ಸೈಕ್ಲಿಂಗ್ ದಿನ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಮೊಬೈಲ್ ಬಳಕೆದಾರರಿಗೆ ಕೇಂದ್ರದ ಭರ್ಜರಿ ಸಿಹಿ ಸುದ್ದಿ: ಇನ್ಮುಂದೆ 28ರ ಬದಲು 30 ದಿನಗಳ ರೀಚಾರ್ಜ್ ಪ್ಲಾನ್ ಲಭ್ಯ!

(ನ್ಯೂಸ್‌ ಕಡಬ) newskadaba.com,ಎ.01 : ದೇಶದ ಕೋಟ್ಯಂತರ ಮೊಬೈಲ್ ಗ್ರಾಹಕರಿಗೆ ಕೇಂದ್ರ ಸರ್ಕಾರ ಮಹತ್ವದ ಆರ್ಥಿಕ ಸಮಾಧಾನ ನೀಡುವ ನಿರ್ಧಾರಕ್ಕೆ ಮುಂದಾಗಿದೆ. ಇನ್ನು ಮುಂದೆ ಟೆಲಿಕಾಂ ಕಂಪನಿಗಳು ಕೇವಲ 28 ದಿನಗಳ ಬದಲಾಗಿ, ಪೂರ್ತಿ 30 ದಿನಗಳ ವ್ಯಾಲಿಡಿಟಿ ಹೊಂದಿರುವ ರೀಚಾರ್ಜ್ ಪ್ಲಾನ್‌ಗಳನ್ನು ಕಡ್ಡಾಯವಾಗಿ ನೀಡಲೇಬೇಕು ಎಂದು ಕೇಂದ್ರ ಟೆಲಿಕಾಂ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಸೂಚಿಸಿದ್ದಾರೆ. ​ವರ್ಷಕ್ಕೆ 13 ಬಾರಿ ರೀಚಾರ್ಜ್ ಮಾಡುವ ಕಷ್ಟಕ್ಕೆ ಬ್ರೇಕ್! ​ಪ್ರಸ್ತುತ ಬಹುತೇಕ ಕಂಪನಿಗಳು 28 ದಿನಗಳ ಪ್ಲಾನ್ ನೀಡುತ್ತಿರುವುದರಿಂದ, ಗ್ರಾಹಕರು

ಮೊಬೈಲ್ ಬಳಕೆದಾರರಿಗೆ ಕೇಂದ್ರದ ಭರ್ಜರಿ ಸಿಹಿ ಸುದ್ದಿ: ಇನ್ಮುಂದೆ 28ರ ಬದಲು 30 ದಿನಗಳ ರೀಚಾರ್ಜ್ ಪ್ಲಾನ್ ಲಭ್ಯ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಬಾಲಕನಿಗೆ ಕಿವಿ ಮರುಜೋಡಣೆ ಶಸ್ತ್ರಚಿಕಿತ್ಸೆ

(ನ್ಯೂಸ್‌ ಕಡಬ) newskadaba.com,  ಮಾ.27 : ಹದಿಮೂರರ ಹರೆಯದ ಬಾಲಕನಿಗೆ ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ವಿಭಾಗದ ವೈದ್ಯರು ಅತ್ಯಂತ ಸಂಕೀರ್ಣವಾದ ಕಿವಿ ಮರುಜೋಡನೆ ಶಸ್ತ್ರಚಿಕಿತ್ಸೆ ಯನ್ನು ಯಶಸ್ವಿಯಾಗಿ ನೆರವೇರಿಸಿದ್ದಾರೆ. ಘಟನೆಯ ವಿವರ: ಹುಟ್ಟಿನಿಂದ ‘ಮೈಕ್ರೋಟಿಯಾ’ ಸಮಸ್ಯೆಯಿಂದ ಬಳಲುತ್ತಿದ್ದ ೧೩ ವರ್ಷದ ಬಾಲಕನೊಬ್ಬನಿಗೆ ಒಂದು ಕಿವಿಯ ಗಾತ್ರ ಚಿಕ್ಕದಾಗಿತ್ತು. ಇದು ಕೇವಲ ದೈಹಿಕ ರೂಪದ ಮೇಲಲ್ಲದೆ, ಬಾಲಕನ ಆತ್ಮವಿಶ್ವಾಸದ ಮೇಲೂ ಪರಿಣಾಮ ಬೀರಿತ್ತು. ಸುಧಾರಿತ ಚಿಕಿತ್ಸೆಗಾಗಿ ಕುಟುಂಬವು ಫಾದರ್ ಮುಲ್ಲರ್ ಆಸ್ಪತ್ರೆಯನ್ನು

ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಬಾಲಕನಿಗೆ ಕಿವಿ ಮರುಜೋಡಣೆ ಶಸ್ತ್ರಚಿಕಿತ್ಸೆ Read More »

ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಾಯ ಚೊಕ್ಕಾಡಿಯವರಿಗೆ ಪ್ರತಿಷ್ಠಿತ ‘ಡಾ. ದ. ರಾ. ಬೇಂದ್ರೆ ಕಾವ್ಯ ಪ್ರಶಸ್ತಿ’ ಗೌರವ

(ನ್ಯೂಸ್‌ ಕಡಬ) newskadaba.com,  ಮಾ.27: ಖ್ಯಾತ ಕವಿ ಹಾಗೂ ಸುಳ್ಯ ತಾಲೂಕಿನ ಚೊಕ್ಕಾಡಿ ನಿವಾಸಿಯಾದ ಸುಬ್ರಾಯ ಚೊಕ್ಕಾಡಿಯವರಿಗೆ ಶಿವಮೊಗ್ಗದ ಕರ್ನಾಟಕ ಸಂಘವು ನೀಡುವ ಪ್ರತಿಷ್ಠಿತ “ಡಾ. ದ. ರಾ. ಬೇಂದ್ರೆ ಕಾವ್ಯ ಪ್ರಶಸ್ತಿ” ಜೀವಮಾನ ಸಾಧನೆಗಾಗಿ ಘೋಷಿಸಲಾಗಿದೆ. ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅವರ ದೀರ್ಘಕಾಲದ ಸೇವೆ ಮತ್ತು ಕಾವ್ಯಸಾಧನೆಗೆ ಈ ಗೌರವ ನೀಡಲಾಗಿದೆ ಎಂದು ಸಂಘ ತಿಳಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶೀಘ್ರದಲ್ಲೇ ಆಯೋಜಿಸಲಾಗುವುದು ಎಂದು ಕರ್ನಾಟಕ ಸಂಘ

ಸುಬ್ರಾಯ ಚೊಕ್ಕಾಡಿಯವರಿಗೆ ಪ್ರತಿಷ್ಠಿತ ‘ಡಾ. ದ. ರಾ. ಬೇಂದ್ರೆ ಕಾವ್ಯ ಪ್ರಶಸ್ತಿ’ ಗೌರವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ಕಡಬ: ಜೋಮ್ಸ್ ಅಕಾಡೆಮಿಯಲ್ಲಿ 2026ನೇ ಸಾಲಿನ CET/NEET ಪ್ರವೇಶಾತಿ ಆರಂಭ

(ನ್ಯೂಸ್‌ ಕಡಬ) newskadaba.com,ಮಾ.19: . ಕಡಬ ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ಸೈಂಟ್ ಜೋಕಿಮ್ಸ್  ಕಾಲೇಜು ಮುಂಭಾಗದ ಪಿಕೆ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ‘ಜೋಮ್ಸ್ ಅಕಾಡೆಮಿ’ ಸಂಸ್ಥೆಯಲ್ಲಿ ಅಲ್ಪಾವಧಿಯ ವೇಗವರ್ಧಿತ ಕೋರ್ಸ್ (Crash Course) ಮತ್ತು 2026ನೇ ಸಾಲಿನ CET/ NEET ಕೋಚಿಂಗ್ ಪ್ರವೇಶಾತಿ ಆರಂಭಗೊಂಡಿದೆ. ಸೀಮಿತ ಸೀಟುಗಳು ಮಾತ್ರ ಲಭ್ಯವಿದ್ದು, ಬೆಂಗಳೂರು ಮತ್ತು ಮೈಸೂರಿನ 21ಕ್ಕೂ ಹೆಚ್ಚು ವರ್ಷಗಳ ಅನುಭವಿ ಪರಿಣಿತರಿಂದ ತರಬೇತಿ ನೀಡಲಾಗುವುದು. CET ಕೋರ್ಸ್‌ ಗಳು ಮಾರ್ಚ್ 23ರಿಂದ ಎಪ್ರಿಲ್ 22ರ ವರೆಗೆ, NEET

ಕಡಬ: ಜೋಮ್ಸ್ ಅಕಾಡೆಮಿಯಲ್ಲಿ 2026ನೇ ಸಾಲಿನ CET/NEET ಪ್ರವೇಶಾತಿ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಮಾ.17 ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ ಸಂಸ್ಥೆಯು 2025ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನವನ್ನು ಆಹ್ವಾನಿಸಿದೆ. ಆಸಕ್ತರು ತಮ್ಮ ಸ್ವರಚಿತ ಸ್ವತಂತ್ರ ಕವನ ಸಂಕಲನದ ಮೂರು ಪ್ರತಿಗಳನ್ನು ರವಿರಾಜ್ ಎಚ್. ಪಿ. ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ, ಅಂಶುಮನೆ , ಬುಡ್ನಾರ್ ರಸ್ತೆ

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ವಿಶೇಷ ಲೇಖನ “ಹೀಟ್ ಸ್ಟ್ರೋಕ್” ಡಾ.ಮುರಲೀ ಮೋಹನ ಚೂಂತಾರು

(ನ್ಯೂಸ್‌ ಕಡಬ) newskadaba.com ಮಾ. 16. ಇತ್ತೀಚಿನ ದಿನಗಳಲ್ಲಿ ಬಿಸಿಲಿನ ಅರ್ಭಟ ಜೋರಾಗಿದೆ, ಬಾಹ್ಯ ವಾತಾವರಣದ ಉಷ್ಣತೆ 42 ಡಿಗ್ರಿ ಸೆಲ್ಸಿಯಸ್‍ ಗಿಂತಲೂ ಹೆಚ್ಚಾಗಿದೆ. ಇಂತಹ ಬಿಸಿಲಿನ ಹೊಡೆತಕ್ಕೆ ನಮ್ಮ ದೇಹ ಬಳಲಿ ಬೆಂಡಾಗಿ ಹೀಟ್ ಸ್ಟ್ರೋಕ್‍ ಗೆ ತುತ್ತಾಗುತ್ತದೆ. ಈ ವಿಪರೀತ ಬಿಸಿಲಿನ ಕಾರಣದಿಂದ ದೇಹಕ್ಕೆ ಉಂಟಾಗುವ ಆಘಾತವನ್ನು ಸನ್‍ ಸ್ಟ್ರೋಕ್ ಅಥವಾ ಶಾಖಾಘಾತ ಎಂದೂ ಕರೆಯುತ್ತಾರೆ.   ನಮ್ಮ ದೇಹದಲ್ಲಿ ನಿರಂತರವಾಗಿ ಚಯಾಪಚಯ ಜೈವಿಕ ಕ್ರಿಯೆ ನಿರಂತರವಾಗಿ ನಡೆಯುತ್ತಿರುತ್ತದೆ. ಈ ಜೈವಿಕ ಕ್ರಿಯೆಯ ಸಂದರ್ಭದಲ್ಲಿ ದೇಹದಲ್ಲಿ

ವಿಶೇಷ ಲೇಖನ “ಹೀಟ್ ಸ್ಟ್ರೋಕ್” ಡಾ.ಮುರಲೀ ಮೋಹನ ಚೂಂತಾರು Read More »

ವಿಶೇಷ ಲೇಖನಗಳು

3,800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಬರೆದ ಬಹುಬಾಷಾ ಗಾಯಕಿ ಪಲಕ್ ಮುಚ್ಚಲ್

(ನ್ಯೂಸ್‌ ಕಡಬ) newskadaba.com,  ನ.13: ಬಹುಬಾಷಾ ಗಾಯಕಿ ಪಲಕ್ ಮುಚ್ಚಲ್ ಕೇವಲ ಹಾಡಿನಿಂದ ಮಾತ್ರವಲ್ಲದೇ ತಮ್ಮ ಜನಪರ ಕಾರ್ಯಗಳಿಂದಲೂ ಜನರ ಮನಸ್ಸು ಗೆದ್ದಿದ್ದಾರೆ. ಅವರು ಈವರೆಗೆ ಸುಮಾರು 3,800 ಬಡಮಕ್ಕಳ ಹೃದಯ ಶಸ್ತ್ರ ಚಿಕಿತ್ಸೆಗೆ ನೆರವಾಗುವ ಮೂಲಕ ಗಿನ್ನೆಸ್ ದಾಖಲೆ ನಿರ್ಮಿಸಿದ್ದಾರೆ. ‘ಪಲಕ್ ಪಲಾಶ್ ಚಾರಿಟೆಬಲ್ ಫೌಂಡೇಶನ್’ ಮೂಲಕ ಪಲಕ್ ಮುಚ್ಚಲ್ ಅವರು ಸಾವಿರ ಮಕ್ಕಳ ಹೃದಯ ಶಸ್ತ್ರ ಚಿಕಿತ್ಸೆಗೆ ಆರ್ಥಿಕ ನೆರವು ನೀಡಿದ್ದಾರೆ. ಭಾರತದ ಹಾಗೂ ವಿದೇಶದಲ್ಲಿ ಇರುವ ಬಡ ಮಕ್ಕಳ ಹಾರ್ಟ್ ಸರ್ಜಿರಿಗೆ ಅವರು ನೆರವಾಗಿದ್ದಾರೆ.

3,800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಬರೆದ ಬಹುಬಾಷಾ ಗಾಯಕಿ ಪಲಕ್ ಮುಚ್ಚಲ್ Read More »

ಆರೋಗ್ಯ ಮಾಹಿತಿ

ಕೂದಲಿನ ಆರೈಕೆಯಲ್ಲಿ ಕರಿಬೇವಿನ ಮಹತ್ವ..!

(ನ್ಯೂಸ್‌ ಕಡಬ) newskadaba.com  ಅ. 15. ತಲೆ ಕೂದಲು ಉದುರುವಿಕೆಯನ್ನು ತಡೆಯುವುದರಿಂದ ಹಿಡಿದು ಕೂದಲಿಗೆ ಉತ್ತಮ ಹೊಳಪು ನೀಡುವಲ್ಲಿ ಕರಿಬೇವಿನ ಪಾತ್ರ ತುಂಬಾ ಮಹತ್ವದ್ದಾಗಿದೆ. ಕರಿಬೇವಿನ ಎಲೆಗಳು ಅಡುಗೆಯಲ್ಲಿ ಪರಿಮಳಕ್ಕೆ ಹೆಸರುವಾಸಿಯಾಗಿದೆ, ಹಾಗೆಯೇ ಇದು ಕೂದಲಿನ ಆರೋಗ್ಯವನ್ನು ಉತ್ತೇಜಿಸಲು ಸಹ ಪ್ರಯೋಜನಕಾರಿಯಾಗಿದೆ. ಈ ಎಲೆಗಳು ನೆತ್ತಿಯನ್ನು ಪೋಷಿಸುವ ಮತ್ತು ಕೂದಲನ್ನು ಬಲಪಡಿಸುವ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ.   ಕರಿಬೇವಿನ ಎಲೆಗಳ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳು ಕೂದಲು ಅಕಾಲಿಕವಾಗಿ ಬಿಳಿಯಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ. ಅದು ಕೂದಲು ಕಿರುಚೀಲಗಳನ್ನು ಆಕ್ಸಿಡೇಟಿವ್

ಕೂದಲಿನ ಆರೈಕೆಯಲ್ಲಿ ಕರಿಬೇವಿನ ಮಹತ್ವ..! Read More »

ಆರೋಗ್ಯ ಮಾಹಿತಿ
Scroll to Top