ವಿಶೇಷ ಲೇಖನಗಳು

ಆಹಾರವನ್ನು ಮತ್ತೆ ಮತ್ತೆ ಬಿಸಿ ಮಾಡುವವರೇ ಎಚ್ಚರ…!

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 22. ಬಿಸಿ ಬಿಸಿ ಅಡಿಗೆ ಮಾಡಿ ತಿನ್ನುವ ಅಭ್ಯಾಸವುಳ್ಳವರಿಗೆ ಆಹಾರ ತಣ್ಣಗಿದ್ದರೆ ರುಚಿಯೆನಿಸುವುದಿಲ್ಲ. ಅವರು ಮತ್ತೆ ಮತ್ತೆ ಅದನ್ನು ಬಿಸಿ ಮಾಡ ತಿನ್ನುತ್ತಾರೆ. ಕೆಲವು ಪದಾರ್ಥಗಳನ್ನು ಬಿಸಿ ಮಾಡುವುದು ಆರೋಗ್ಯಕ್ಕೆ ಹಾನಿಕಾರಕ. ಅಂತಹ ಕೆಲವು ಆಹಾರದ ಇಲ್ಲಿದೆ ನೋಡಿ.   ಪಾಲಕ್: ಪಾಲಕ್ ಸೊಪ್ಪನ್ನು ಮತ್ತೆ ಮತ್ತೆ ಬಿಸಿ ಮಾಡಿ ತಿನ್ನುವುದರಿಂದ ಕ್ಯಾನ್ಸರ್ ಆಗುವ ಸಾಧ್ಯತೆ ಹೆಚ್ಚು. ಇದರಲ್ಲಿರುವ ನೈಟ್ರೇಟ್ ಅಂಶ ಮತ್ತೆ ಬಿಸಿ ಮಾಡಿದಾಗ ಕ್ಯಾನ್ಸರ್ ತರುವಂತಹ ಸತ್ವಗಳಾಗಿ ಮಾರ್ಪಾಡಾಗುತ್ತದೆ […]

ಆಹಾರವನ್ನು ಮತ್ತೆ ಮತ್ತೆ ಬಿಸಿ ಮಾಡುವವರೇ ಎಚ್ಚರ…! Read More »

ಅಡುಗೆ, ಆರೋಗ್ಯ ಮಾಹಿತಿ

➤➤ ವಿಶೇಷ ಲೇಖನ ಡಿಸೆಂಬರ್ 22- ರಾಷ್ಟ್ರಿಯ ಗಣಿತ ಶಾಸ್ತ್ರ ದಿನ ✍️ಡಾ|| ಮುರಲೀ ಮೋಹನ್‌ಚೂಂತಾರು

(ನ್ಯೂಸ್ ಕಡಬ) newskadaba.com ಡಿ. 22. ಪ್ರತಿ ವರ್ಷ ಡಿಸೆಂಬರ್ 22 ರಂದು ‘ರಾಷ್ಟ್ರೀಯ ಗಣಿತ ಶಾಸ್ತ್ರ ದಿನ’ ಎಂದು ಆಚರಣೆ ಮಾಡಿ ಗಣಿತ ಶಾಸ್ತ್ರಕ್ಕೆ ಅಮೋಘ ಕೊಡುಗೆ ನೀಡಿದ ಮಹಾನ್ ಗಣಿತ ಶಾಸ್ತ್ರಜ್ಞ ಶ್ರೀನಿವಾಸನ್ ರಾಮಾನುಜನ್ ಅವರನ್ನು ನೆನಪಿಸಿಕೊಂಡು ಅವರು ಗಣಿತ ಶಾಸ್ತ್ರಕ್ಕೆ ನೀಡಿದ ಸೇವೆಯನ್ನು ಸ್ಮರಿಸುವ ಕಾರ‍್ಯವನ್ನು  ರಾಷ್ಟ್ರದಾದ್ಯಂತ  ಮಾಡಲಾಗುತ್ತದೆ. ಇದರ ಜೊತೆಗೆ ಯುವಜನರಲ್ಲಿ ಮತ್ತು ಮಕ್ಕಳಲ್ಲಿ ಗಣಿತ ಶಾಸ್ತ್ರದ ಬಗ್ಗೆ ಹೆಚ್ಚಿನ ಒಲವು ಮತ್ತು ಆಸಕ್ತಿ ಮೂಡಿಸಿ ಯುವ ಪ್ರತಿಭೆಗಳನ್ನು ಗಣಿತ ಶಾಸ್ತ್ರದ

➤➤ ವಿಶೇಷ ಲೇಖನ ಡಿಸೆಂಬರ್ 22- ರಾಷ್ಟ್ರಿಯ ಗಣಿತ ಶಾಸ್ತ್ರ ದಿನ ✍️ಡಾ|| ಮುರಲೀ ಮೋಹನ್‌ಚೂಂತಾರು Read More »

ತಂತ್ರಜ್ಞಾನ, ವಿಶೇಷ ಲೇಖನಗಳು

➤➤ ವಿಶೇಷ ಲೇಖನ ಕನ್ನಡ ಉಳಿಸುವುದೆಂದರೆ… ‘ಕನ್ನಡ ಶಾಲೆ’ಗಳನ್ನು ಗಟ್ಟಿಗೊಳಿಸುವುದು ✍️ರಾಮಕೃಷ್ಣ ಭಟ್ ಚೊಕ್ಕಾಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಕನ್ನಡ ನಾಡಿನಲ್ಲಿ, ಕನ್ನಡ ರಾಜ್ಯ ಭಾಷಾ ಮಾಧ್ಯಮವಾಗುಳ್ಳ ರಾಜ್ಯದಲ್ಲಿ ಕನ್ನಡ ಉಳಿಸಿ, ಕನ್ನಡ ಶಾಲೆಗಳನ್ನು ಉಳಿಸಿ- ಬೆಳೆಸಿ ಎನ್ನುವ ಕೂಗು, ಪ್ರತಿಪಾದನೆ ಎಂಥಹ ವಿಚಿತ್ರ….ವಿಪರ್ಯಾಸದ್ದು ! ಅಲ್ಲವೇ ? ಶೈಕ್ಷಣಿಕ ಬದಲಾವಣೆಗಾಗಿ ಸಾಕಷ್ಟು ಯೋಜನೆಗಳು, ನೀತಿಗಳು ಕಾಲಕಾಲಕ್ಕೆ ಜಾರಿಯಾಗುತ್ತಲೇ ಇವೆ. ಅದೇ ರೀತಿಯಲ್ಲಿ ಸಮಸ್ಯೆ ಸವಾಲುಗಳು ಸಾಕಷ್ಟು ಏರುತ್ತಲೂ ಇವೆ. ಹೊಸ ಶಿಕ್ಷಣ ನೀತಿಯ ಜಾರಿಯಲ್ಲಿ ಹೊಸ ಸಾಧ್ಯತೆಗಳು ಗೋಚರವಾದೀತೆಂಬ ಆಶಾಭಾವ ಎಲ್ಲರದು. ಕನ್ನಡ ಶಾಲೆಗಳ ಉಳಿವಿನ ಘೋಷಣೆ:

➤➤ ವಿಶೇಷ ಲೇಖನ ಕನ್ನಡ ಉಳಿಸುವುದೆಂದರೆ… ‘ಕನ್ನಡ ಶಾಲೆ’ಗಳನ್ನು ಗಟ್ಟಿಗೊಳಿಸುವುದು ✍️ರಾಮಕೃಷ್ಣ ಭಟ್ ಚೊಕ್ಕಾಡಿ Read More »

ವಿಶೇಷ ಲೇಖನಗಳು

➤ ➤ ವಿಶೇಷ ಲೇಖನ ಡಿಸೆಂಬರ್-16. ವಿಜಯ್ ದಿವಸ್ ✍️ ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಡಿ. 16. ಪ್ರತಿ ವರ್ಷ ಡಿಸೆಂಬರ್ 16 ರಂದು ಭಾರತ ದೇಶದಲ್ಲಿ ವಿಜಯ್ ದಿವಸ್ ಎಂದು ಆಚರಿಸಿ ಸಂಭ್ರಮಿಸಲಾಗುತ್ತದೆ. 1971, ಡಿಸೆಂಬರ್ 16 ರಂದು ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಯುದ್ಧ ಅಧಿಕೃತವಾಗಿ ಅಂತ್ಯವಾಗಿ ಭಾರತ ಸೇನೆ ವಿಜಯ ಪತಾಕೆಯನ್ನು ಹಾರಿಸಿತ್ತು. 13 ದಿನಗಳ ಕಾಲ ನಡೆದ ಈ ಯುದ್ಧದಲ್ಲಿ ಹುತಾತ್ಮರಾದ ಸೈನಿಕರನ್ನು ಸ್ಮರಿಸಿ ಅವರ ಆತ್ಮಗಳಿಗೆ ಸದ್ಗತಿ ಕೋರುವ ಮತ್ತು ಅವರ ತ್ಯಾಗ ಬಲಿದಾನಗಳನ್ನು ದೇಶದೆಲ್ಲೆಡೆ ಕೊಂಡಾಡಲಾಗುತ್ತದೆ. ಈ ದಿನದಂದು  1971

➤ ➤ ವಿಶೇಷ ಲೇಖನ ಡಿಸೆಂಬರ್-16. ವಿಜಯ್ ದಿವಸ್ ✍️ ಮುರಲೀ ಮೋಹನ ಚೂಂತಾರು Read More »

ವಿಶೇಷ ಲೇಖನಗಳು

➤➤ ವಿಶೇಷ ಲೇಖನ ಮತ್ತೆ ಮರುಕಳಿಸುತ್ತಿರುವ ಝಿಕಾ ಜ್ವರ ✍️ ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಡಿ. 14. ಆಧುನಿಕ ಸಂಶೋಧನೆಗಳು, ಆವಿಷ್ಕಾರಗಳು ಹೆಚ್ಚಿದಂತೆ, ವೈದ್ಯರಿಗೆ ಹೊಸ ರೋಗಗಳನ್ನು ಗುರುತಿಸುವಲ್ಲಿ ಮತ್ತು ಚಿಕಿತ್ಸೆಯನ್ನು ನೀಡುವಲ್ಲಿ ಹೆಚ್ಚಿನ ಅನುಕೂಲ ಉಂಟಾಗಿದೆ ಎನ್ನುವುದು ಸತ್ಯವಾದ ವಿಚಾರ. ಅದರ ಜೊತೆಗೆ ಕೆಲವೊಂದು ರೋಗಾಣುಗಳು ತಮ್ಮ ದೇಹದ ರಚನೆಯನ್ನು ಪರಿಸ್ಥಿತಿಗೆ ಪೂರಕವಾಗಿ ಮಾರ್ಪಾಡುಗೊಳಿಸಿಕೊಂಡು, ಹೊಸ ಹೊಸ ರೋಗಗಳಿಗೆ ಕಾರಣವಾಗಿ ವೈದ್ಯಲೋಕಕ್ಕೆ ಸವಾಲಾಗಿ ನಿಲ್ಲತೊಡಗಿರುವುದು ವಿಪರ‍್ಯಾಸವಾದರೂ ಸತ್ಯ. ಅಂತಹ ರೋಗಾಣು ಮತ್ತು ರೋಗಗಳ ಸಾಲಿಗೆ ಸೇರುವ ವೈರಾಣು ಝಿಕಾ ವೈರಸ್ ಮತ್ತು ಅದರಿಂದಾಗುವ ಖಾಯಿಲೆ ಝಿಕಾ ಜ್ವರ

➤➤ ವಿಶೇಷ ಲೇಖನ ಮತ್ತೆ ಮರುಕಳಿಸುತ್ತಿರುವ ಝಿಕಾ ಜ್ವರ ✍️ ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

➤➤ ವಿಶೇಷ ಲೇಖನ ಜ್ವರಗಳ ರಾಜ ಮೆದುಳು ಜ್ವರ – ಜಪಾನೀಸ್ ಎನ್ಸೆಫಲೈಟಿಸ್ ➤ ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಡಿ. 09. ಜಪಾನೀಸ್ ಎನ್‌ಸೆಫಲೈಟಿಸ್ ವೈರಸ್ ಎಂಬ ವೈರಾಣುವಿನಿಂದ ಈ ರೋಗ ಹರಡುತ್ತದೆ. ಮೊದಲ ಬಾರಿ ಈ ರೋಗ ಜಪಾನಿನಲ್ಲಿ 1871ರಲ್ಲಿ ಕಂಡು ಬಂದ ಕಾರಣ ಈ ಜ್ವರಕ್ಕೆ ಜಪಾನೀಸ್ ಎನ್‌ಸೆಫಲೈಟಿಸ್ ಎಂದು ನಾಮಕರಣ ಮಾಡಲಾಯಿತು. ಸಾಮಾನ್ಯವಾಗಿ ಹಂದಿಗಳಲ್ಲಿ ಕಂಡು ಬರುವ (ಕೆಲವೊಂದು ಪ್ರಬೇಧದ ಹಕ್ಕಿಗಳಲ್ಲಿಯೂ ಕಂಡು ಬರುತ್ತದೆ) ಈ ವೈರಾಣು, ಹಂದಿಗಳಿಗೆ ಯಾವುದೇ ತೊಂದರೆ ಮಾಡುವುದಿಲ್ಲ. ಈ ರೋಗಾಣು ಇರುವ ಹಂದಿಗಳನ್ನು ಕಡಿದ ಕ್ಯೂಲೆಕ್ಸ್ ಸೊಳ್ಳೆಗಳು ಮನುಷ್ಯರನ್ನು ಕಚ್ಚಿದಾಗ, ರೋಗ ಮನುಷ್ಯನಿಗೆ

➤➤ ವಿಶೇಷ ಲೇಖನ ಜ್ವರಗಳ ರಾಜ ಮೆದುಳು ಜ್ವರ – ಜಪಾನೀಸ್ ಎನ್ಸೆಫಲೈಟಿಸ್ ➤ ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

➤➤ ವಿಶೇಷ ಲೇಖನ ಉಗ್ಗುವಿಕೆ ✍️ ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಡಿ. 09. ಉಗ್ಗುವಿಕೆ ಸಾಮಾನ್ಯವಾಗಿ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುವ ಮಾತಿಗೆ ಸಂಬಂಧಪಟ್ಟ ಸಮಸ್ಯೆಯಾಗಿದ್ದು, ನಿರರ್ಗಳವಾದ ಮತ್ತು ಸರಾಗವಾಗಿ ಮಾತನಾಡಲು ಕಷ್ಟವಾಗುವಂತಹ ಮತ್ತು ಮುಜುಗರ ಉಂಟುಮಾಡುವಂತಹ ಸಮಸ್ಯೆಯಾಗಿರುತ್ತದೆ. ಉಗ್ಗುವಿಕೆ ಅಂದರೆ ಶಬ್ದಗಳು, ಉಚ್ಚಾರಾಂಶಗಳು ಅಥವಾ ಪದಗಳ ಪುನರಾವರ್ತನೆಯನ್ನು ಒಳಗೊಂಡಂತಹ ಮಾತಿಗೆ ಸಂಬಂಧಿಸಿದ ತೊಂದರೆಯಾಗಿರುತ್ತದೆ. ಈ ರೀತಿ ಸಾಮಾನ್ಯವಾಗಿ ಸುಗಮವಾದ ನಿರರ್ಗಳ ಮಾತಿನ ಪ್ರಕ್ರಿಯೆಯಲ್ಲಿ ತಡೆ ಉಂಟಾಗುವುದನ್ನು ಉಗ್ಗುವಿಕೆ ಎನ್ನುತ್ತಾರೆ. ಆಂಗ್ಲ ಭಾಷೆಯಲ್ಲಿ ‘ಸ್ಟಾಮರಿಂಗ್’ ಎನ್ನುತ್ತಾರೆ. ಇದೊಂದು ಸಂಪೂರ್ಣವಾದ ಮಾತಿನ ತೊಂದರೆಯಾಗಿದ್ದು, ಭಾಷಾ ಸಾಮಾರ್ಥ್ಯದ ಮೇಲೆ

➤➤ ವಿಶೇಷ ಲೇಖನ ಉಗ್ಗುವಿಕೆ ✍️ ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ತೂಕದ ಸಮಸ್ಯೆಯೇ..? ➤ ಹಾಗಿದ್ದಲ್ಲಿ ಸಿಹಿಗೆಣಸನ್ನು ಈ ರೀತಿಯಾಗಿ ಸೇವಿಸಿ

(ನ್ಯೂಸ್ ಕಡಬ) newskadaba.com ಡಿ. 09. ಕೆಲವರಿಗೆ ತುಂಬಾ ಪ್ರಿಯವಾಗಿರುವ ಸಿಹಿ ಗೆಣಸು ಚಳಿಗಾಲದಲ್ಲಿ ಯಥೇಚ್ಛವಾಗಿ ಲಭ್ಯವಾಗಲಿದೆ. ಸಿಹಿಗೆಣಸು ತಿನ್ನಲು ರುಚಿಕರ ಮಾತ್ರವಲ್ಲ, ಅದು ಆರೋಗ್ಯದ ಗಣಿಯೂ ಹೌದು. ನಮ್ಮಲ್ಲಿ, ಕೆಲವರು ಸಿಹಿ ಗೆಣಸಿನ ಸೇವನೆಯಿಂದ ಬೊಜ್ಜು ಹೆಚ್ಚಾಗುತ್ತದೆ, ತೂಕ ಹೆಚ್ಚಾಗುತ್ತದೆ ಎಂದು ಭಾವಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಸಿಹಿ ಗೆಣಸಿನ ಸೇವನೆಯಿಂದ ಆರೋಗ್ಯಕರವಾಗಿ, ತ್ವರಿತವಾಗಿ ತೂಕ ಇಳಿಸಿಕೊಳ್ಳಬಹುದು ಎಂದು ಹೇಳಲಾಗುತ್ತದೆ. ವಾಸ್ತವವಾಗಿ, ನೈಸರ್ಗಿಕ ಸಿಹಿ ಪದಾರ್ಥವಾಗಿರುವ ಸಿಹಿ ಗೆಣಸಿನಲ್ಲಿ ವಿಟಮಿನ್ ಎ, ಖನಿಜಾಂಶಗಳಂತಹ ಅಂಶಗಳು ಕಂಡು

ತೂಕದ ಸಮಸ್ಯೆಯೇ..? ➤ ಹಾಗಿದ್ದಲ್ಲಿ ಸಿಹಿಗೆಣಸನ್ನು ಈ ರೀತಿಯಾಗಿ ಸೇವಿಸಿ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

➤➤ ವಿಶೇಷ ಲೇಖನ ಟೊಮೇಟೋಗೆ ಬೆಂಬಲ ಬೆಲೆ ಸಿಗಬೇಕಿದೆ ✍ ಜ್ಯೋತಿ ಜಿ. ಮೈಸೂರು

(ನ್ಯೂಸ್ ಕಡಬ) newskadaba.com ಡಿ. 07. ರೈತ ತನ್ನ ದೈನಂದಿಕ ಬದುಕಿನಲ್ಲಿ ಮುಖ್ಯವಾದ ಸ್ನೇಹಿತ. ಆತನಿಲ್ಲದೇ ಈ ಮನುಕುಲ ಬದುಕಲು ಅಸಾಧು. ಹೀಗಾಗಿ ಪ್ರತಿನಿತ್ಯ ಆತನನ್ನ ನೆನೆದು ತುತ್ತಿನ ಚೀಲವನ್ನು ತುಂಬಿಸಿಕೊಳ್ಳಲೇ ಬೇಕು ಅಲ್ಲವೆ..? ರೈತರಿಗೆ ಪ್ರತಿ ಬೆಳೆಯನ್ನು ತಗೆಯಲು ಅವರಿಗೆ ಕರಾಳ ದಿನಗಳೆಂದೇ ಹೇಳಬಹುದು.   ತಾನು ಬೆಳೆದ ಬೆಳೆಯನ್ನು ಮಾರಾಟ ಮಾಡಲು ಹೋದರೆ ದಲ್ಲಾಳಿಗಳ ಮೋಸ, ಇತ್ತ ಸರ್ಕಾರದ ನೀತಿ ನಿಯಮಗಳಂತೂ ಕೇಳುವವರೇ ಇಲ್ಲ. ಹೀಗಾಗಿ ರೈತನ ಕಷ್ಟ ಯಾರಿಗೆ ಹೇಳಬೇಕು ಸ್ವಾಮಿ. ತನಗಾದ

➤➤ ವಿಶೇಷ ಲೇಖನ ಟೊಮೇಟೋಗೆ ಬೆಂಬಲ ಬೆಲೆ ಸಿಗಬೇಕಿದೆ ✍ ಜ್ಯೋತಿ ಜಿ. ಮೈಸೂರು Read More »

ವಿಶೇಷ ಲೇಖನಗಳು

ರಾಸಾಯನಿಕಯುಕ್ತ​ ರಿಮೂವರ್ ಇಲ್ಲದೇ ನೈಲ್​ ಪಾಲಿಶ್ ತೆಗೆಯೋದು ಬಹಳ ಸುಲಭ, ಹೀಗೆ ಮಾಡಿ

Nail Polish Remover: ಪ್ರತಿದಿನ ಒಂದೊಂದು ಬಣ್ಣದ ನೇಲ್ ಪಾಲಿಷ್ ಹಚ್ಚಿದರೆ ಅದನ್ನು ತೆಗೆಯಲು ರಿಮೂವರ್ ಬಳಕೆ ಮಾಡಬೇಕಾಗುತ್ತದೆ. ಅದರಲ್ಲಿ ರಾಸಾಯನಿಕಗಳು ಹೆಚ್ಚಿಸುತ್ತದೆ. ಹಾಗೆಯೇ, ಅದಕ್ಕೆ ಹಣ ಖರ್ಚು ಮಾಡಬೇಕಾಗುತ್ತದೆ. ಆದರೆ, ಇದನ್ನು ಮನೆಯಲ್ಲಿರುವ ಕೆಲ ವಸ್ತುಗಳನ್ನು ಬಳಸಿ ಇದನ್ನು ತೆಗೆಯಬಹುದು. ನಿಂಬೆ ನಿಂಬೆರಸದಲ್ಲಿರುವ ಸಿಟ್ರಿಕ್ ಆಮ್ಲಕ್ಕೆ ನೈಲ್ ಪಾಲಿಶ್ ತೆಗೆಯುವ ಶಕ್ತಿ ಇದೆ. ಆದ್ದರಿಂದ ನೀವು ನಿಂಬೆ ರಸವನ್ನು ಉಗುರಿನ ಮೇಲೆ ರಬ್ ಮಾಡಬಹುದು. ರಬ್ ಮಾಡಿದ ನಂತರ ಸ್ವಲ್ಪ ಸಾಬೂನು ಎಣ್ಣೆ ಅಥವಾ ವಿನೆಗರ್ಹಾಕಿ

ರಾಸಾಯನಿಕಯುಕ್ತ​ ರಿಮೂವರ್ ಇಲ್ಲದೇ ನೈಲ್​ ಪಾಲಿಶ್ ತೆಗೆಯೋದು ಬಹಳ ಸುಲಭ, ಹೀಗೆ ಮಾಡಿ Read More »

ಆರೋಗ್ಯ ಮಾಹಿತಿ
Scroll to Top