ವಿಶೇಷ ಲೇಖನಗಳು

ವಿಶ್ವ ಆಹಾರ ದಿನ ಅಕ್ಟೋಬರ್-16

(ನ್ಯೂಸ್‌ ಕಡಬ) newskadaba.com  ಅ. 15  ಪ್ರತಿ ವರ್ಷ ಅಕ್ಟೋಬರ್-16 ರಂದು ವಿಶ್ವ ಆಹಾರ ದಿನ ಎಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. 1945 ಅಕ್ಟೋಬರ್-16 ರಂದು ಆಹಾರ ಮತ್ತು ಕೃಷಿ ಸಂಸ್ಥೆಯನ್ನು ಅಮೇರಿಕಾದಲ್ಲಿ ಆರಂಭಗೊಳಿಸಲಾಯಿತು. ಆಹಾರದ ರಕ್ಷಣೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 16 ರಂದು ವಿಶ್ವ ಆಹಾರ ದಿನ ಎಂದು ಆಚರಿಸಿ ಜನರಲ್ಲಿ ನಾವು ತಿನ್ನುವ ಆಹಾರದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ನಡೆಸಲಾಗುತ್ತದೆ.   ನಮ್ಮ ಆಹಾರ ಎಷ್ಟು ಸುರಕ್ಷಿತ ? ಒಬ್ಬ […]

ವಿಶ್ವ ಆಹಾರ ದಿನ ಅಕ್ಟೋಬರ್-16 Read More »

ಆರೋಗ್ಯ ಮಾಹಿತಿ

“ಹೀಗೊಬ್ಬ ಅಧ್ಯಾಪಕರು- ಕೆ.ಸುಬ್ರಾಯ ಭಟ್” ಸುಬ್ರಹ್ಮಣ್ಯ ಭಟ್ ಬೀಡಿಗೆ

(ನ್ಯೂಸ್ ಕಡಬ) newskadaba.com ಆ. 29. ಹೆಸರು ಕೆ. ಸುಬ್ರಾಯ ಭಟ್ 90 ರ ಇಳಿ ವಯಸ್ಸಿನಲ್ಲಿಯೂ ಬತ್ತದ ಉತ್ಸಾಹ. ಕರಿ ಹಲಗೆಯ ಮೇಲೆ ಮೂಡಿ ಬರುತ್ತಿರುವ ಸುಂದರವಾದ ಅಕ್ಷರಗಳು. ಬಹಳ ಆಸಕ್ತಿಯಿಂದ ಪಾಠವನ್ನು ಕೇಳುತ್ತಿರುವ ಪುಟ್ಟ ಮಕ್ಕಳು. ಅಂದ ಬರಹಕ್ಕೆ ಕ್ಲಿಷ್ಟವಾದ ಪದ ಬಳಕೆಗೆ ಮತ್ತು ಸ್ಪಷ್ಟವಾದ ಉಚ್ಚಾರ, ಸರಿಯಾದ ಮಗ್ಗಿ ಮತ್ತು ಸಂಖ್ಯೆ ಹೇಳಿದ ವಿದ್ಯಾರ್ಥಿಗೆ ಕೂಡಲೇ ಪೆನ್ನು, ಪುಸ್ತಕ ಅಥವಾ ನಗದು ಬಹುಮಾನ.   ಅಂದ ಹಾಗೆ ಈ ದೃಶ್ಯವನ್ನು ನೀವು ನೋಡುತ್ತಿರುವುದು

“ಹೀಗೊಬ್ಬ ಅಧ್ಯಾಪಕರು- ಕೆ.ಸುಬ್ರಾಯ ಭಟ್” ಸುಬ್ರಹ್ಮಣ್ಯ ಭಟ್ ಬೀಡಿಗೆ Read More »

ವಿಶೇಷ ಲೇಖನಗಳು

ಮಲಗಿದ ಕೂಡಲೇ ನಿದ್ರೆ ಬರಬೇಕಂದ್ರೆ ಈ ಟಿಪ್ಸ್‌ ಫಾಲೋ ಮಾಡಿ…

(ನ್ಯೂಸ್‌ ಕಡಬ) newskadaba.com, ಆ.29: ದೈಹಿಕ ಹಾಗೂ ಮಾನಸಿಕ ಆರೋಗ್ಯದ ದೃಷ್ಟಿಯಿಂದ ನಿದ್ರೆ ತುಂಬಾನೇ ಮುಖ್ಯ. ಆದರೆ, ಅದೆಷ್ಟೋ ಮಂದಿ ನಿದ್ರೆ ಮಾಡಲು ಪ್ರಯತ್ನಿಸಿದರೂ ನಿದ್ದೆಯೇ ಬರಲ್ಲ. ಮಲಗಿದ ಕೂಡಲೇ ನಿದ್ರೆ ಬರುವುದಿಲ್ಲ ಎಂದೆಲ್ಲಾ ಹೇಳುತ್ತಿರುತ್ತಾರೆ. ಹಾಗಾದರೆ ಮಲಗಿದ ಕೂಡಲೇ ನಿದ್ರೆ ಬರಬೇಕು ಎಂದರೆ ಈ ಟಿಪ್ಸ್‌ನ್ನು ಪಾಲಿಸಿ. ಮಲಗುವಾಗ ಕಾಲಿಗೆ ಸಾಕ್ಸ್‌ ಧರಿಸುವುದರಿಂದ ಉತ್ತಮ ನಿದ್ರೆ ಪಡೆಯಬಹುದು. ಇದು ಪಾದಕ್ಕೆ ಬೆಚ್ಚಗಿನ ಅನುಭವ ನೀಡುತ್ತದೆ. ಅಲ್ಲದೇ, ಮೆದುಳಿಗೆ ನಿದ್ರೆಯ ಸಂದೇಶವನ್ನು ನೀಡುವ ಕಾರ್ಯ ನೀಡುತ್ತದೆ. ಹಾಗಾಗಿ

ಮಲಗಿದ ಕೂಡಲೇ ನಿದ್ರೆ ಬರಬೇಕಂದ್ರೆ ಈ ಟಿಪ್ಸ್‌ ಫಾಲೋ ಮಾಡಿ… Read More »

ಆರೋಗ್ಯ ಮಾಹಿತಿ

ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತೆ ಈ ತರಕಾರಿ…

(ನ್ಯೂಸ್‌ ಕಡಬ) newskadaba.com, ಆ.28:‌‌ ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹಾಗಾಗಿ ರೋಗಗಳು ಬರುವ ಅಪಾಯ ಹೆಚ್ಚು. ಹಾಗಾಗಿ ಆರೋಗ್ಯ ತಜ್ಞರು ಋತುಮಾನದ ಕಾಯಿಲೆಗಳನ್ನು ತಡೆಗಟ್ಟಲು ಕೆಲವು ತರಕಾರಿಗಳನ್ನು ಸೇವನೆ ಮಾಡಲು ಶಿಫಾರಸು ಮಾಡುತ್ತಾರೆ. ಇದಕ್ಕೆ ಪೂರಕವೆಂಬಂತೆ ಹೀರೆಕಾಯಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳು ಏನು ಎನ್ನುವುದನ್ನು ತಿಳಿದುಕೊಳ್ಳಿ. ಹೀರೆಕಾಯಿ ಪೋಷಕಾಂಶಗಳಿಂದ ಸಮೃದ್ದವಾಗಿದ್ದು, ಇದು ವಿಟಮಿನ್‌ ಸಿ, ವಿಟಮಿನ್‌ ಎ, ಪೊಟ್ಯಾಸಿಯಂ ಹಾಗೂ ಫೋಲೇಟ್‌ನಂತಹ ಜೀವಸತ್ವಗಳು ಹಾಗೂ ಖನಿಜಗಳನ್ನು

ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತೆ ಈ ತರಕಾರಿ… Read More »

ಆರೋಗ್ಯ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ನಿಂಬೆ ಜ್ಯೂಸ್‌ ಕುಡಿಯುವ ಅಭ್ಯಾಸ ಇದೆಯಾ..?

(ನ್ಯೂಸ್‌ ಕಡಬ) newskadaba.com, ಆ.27:‌‌ ಕೆಲವು ಮಂದಿ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ನಿಂಬೆ ಜ್ಯೂಸ್‌ ಸೇವನೆ ಮಾಡುತ್ತಾರೆ. ಈ ಅಭ್ಯಾಸ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದ್ದರೂ ಕೂಡ ಇದರಿಂದ ಹಲವಾರು ಅಡ್ಡಪರಿಣಾಮಗಳಿವೆ. ಹಾಗಾದರೆ ಇದರ ಸೇವನೆಯಿಂದ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಕಂಡು ಬರುತ್ತದೆ? ಏಕೆ? ಎಂಬುದನ್ನು ತಿಳಿಯಿರಿ. ಖಾಲಿ ಹೊಟ್ಟೆಯಲ್ಲಿ ನಿಂಬೆ ರಸವನ್ನು ಕುಡಿಯುವುದರಿಂದ ಮೂಳೆಗಳು ದುರ್ಬಲಗೊಳ್ಳುತ್ತವೆ. ನಿಂಬೆಯಲ್ಲಿರುವ ಆಮ್ಲೀಯತೆ ಮೂಳೆಗಳಲ್ಲಿನ ಕೊಬ್ಬನ್ನು ಕಡಿಮೆ ಮಾಡುತ್ತದೆ. ಅವುಗಳನ್ನು ದುರ್ಬಲಗೊಳಿಸುತ್ತದೆ. ಇದು ವಯಸ್ಸಾದಂತೆ ಮೂಳೆ ಸಮಸ್ಯೆಗಳಿಗೆ ಕಾರಣವಾಗಬಹುದು.

ಖಾಲಿ ಹೊಟ್ಟೆಯಲ್ಲಿ ನಿಂಬೆ ಜ್ಯೂಸ್‌ ಕುಡಿಯುವ ಅಭ್ಯಾಸ ಇದೆಯಾ..? Read More »

ಆರೋಗ್ಯ ಮಾಹಿತಿ

ಏಲಕ್ಕಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನಗಳು…

(ನ್ಯೂಸ್‌ ಕಡಬ) newskadaba.com, ಆ.26: ಏಲಕ್ಕಿಯಲ್ಲಿ ನೀವು ಊಹಿಸಲಾಗದಷ್ಟು ಆರೋಗ್ಯ ಪ್ರಯೋಜನಗಳು ಇವೆ. ಹಾಗಾದರೆ ಏಲಕ್ಕಿಯಿಂದ ಸಿಗುವ ಪ್ರಯೋಜನಗಳು ಏನು? ಏಕೆ ಆರೋಗ್ಯಕ್ಕೆ ಒಳ್ಳೆಯದು ಎನ್ನುವುದನ್ನು ತಿಳಿಯಿರಿ. ಪ್ರತಿನಿತ್ಯ ಏಲಕ್ಕಿಯನ್ನು ಅಗಿದು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಅಲ್ಲದೇ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ. ಏಲಕ್ಕಿಯು ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು, ಇದು, ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಿಸಲು ಪ್ರಯೋಜನಕಾರಿಯಾಗಿದೆ. ಏಲಕ್ಕಿಯನ್ನು ಅಗಿದು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ. ಅಲ್ಲದೇ, ಏಲಕ್ಕಿ ಸೇವನೆ ನಿಮ್ಮ

ಏಲಕ್ಕಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನಗಳು… Read More »

ಆರೋಗ್ಯ ಮಾಹಿತಿ

ಪ್ರತಿನಿತ್ಯ ಖರ್ಜೂರ ತಿನ್ನುವ ಅಭ್ಯಾಸ ಮಾಡಿಕೊಳ್ಳಿ…

(ನ್ಯೂಸ್‌ ಕಡಬ) newskadaba.com, ಆ.23:‌‌ ಪ್ರತಿನಿತ್ಯ ಒಂದು ಖರ್ಜೂರ ಸೇವನೆ ಮಾಡುವುದರಿಂದ ದೇಹದಲ್ಲಿ ಸಕಾರಾತ್ಮಕ ಬದಲಾವಣೆ ಉಂಟಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಅಲ್ಲದೇ ಖರ್ಜೂರ ಸೇವನೆಯು ಅನೇಕ ರೀತಿಯ ಆರೋಗ್ಯ ಸಮಸ್ಯೆಗೂ ರಾಮಬಾಣವಾಗಿದೆ. ಹಾಗಾಗಿ ದಿನಕ್ಕೆ ಒಂದಾದರೂ ಖರ್ಜೂರ ಸೇವನೆ ಮಾಡುವುದು ಒಳ್ಳೆಯದು. ಹಾಗಾದರೆ ಇದು ಯಾರಿಗೆ ಒಳ್ಳೆಯದು, ಯಾವ ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ ಎನ್ನುವುದನ್ನು ತಿಳಿದುಕೊಳ್ಳಿ. ಖರ್ಜೂರದಲ್ಲಿ ಫೈಬರ್‌ ಅಂಶ ಹೇರಳವಾಗಿದ್ದು, ಇದು ಹೊಟ್ಟೆಯನ್ನು ಶುದ್ದೀಕರಿಸಲು ಹಾಗೂ ಮಲಬದ್ದತೆ ಸಮಸ್ಯೆಗಳನ್ನು ಕಡಿಮೆ ಮಾಡಲು ನೆರವಾಗುತ್ತದೆ.

ಪ್ರತಿನಿತ್ಯ ಖರ್ಜೂರ ತಿನ್ನುವ ಅಭ್ಯಾಸ ಮಾಡಿಕೊಳ್ಳಿ… Read More »

ಆರೋಗ್ಯ ಮಾಹಿತಿ

ಗಂಟಲು ನೋವಿನ ಸಮಸ್ಯೆಗೆ ಮುಕ್ತಿ ಪಡೆಯುವುದು ಹೇಗೆ..?

(ನ್ಯೂಸ್‌ ಕಡಬ) newskadaba.com, ಆ.22: ಅನೇಕ ಕಾರಣಗಳಿಂದ ಗಂಟಲು ನೋವು ಕಾಣಿಸಿಕೊಳ್ಳುತ್ತದೆ. ಈ ಗಂಟಲು ನೋವಿನಿಂದ ಧ್ವನಿಯೇ ಹೊರಬರುವುದಿಲ್ಲ. ಅಲ್ಲದೇ, ಮಾತನಾಡಲು ತೊಂದರೆಯಾಗುತ್ತದೆ. ಏನನ್ನಾದರೂ ನುಂಗುವುದು ಕಷ್ಟ ಹಾಗೂ ನೋವಾಗುತ್ತದೆ. ಈ ಸಮಸ್ಯೆಯಿಂದ ಹೇಗೆ ಮುಕ್ತಿ ಪಡೆಯಬಹುದು ಎನ್ನುವುದನ್ನು ತಿಳಿಯಿರಿ. ಗಂಟಲು ನೋವು ಕಂಡುಬಂದರೆ, ಉಗುರು ಬೆಚ್ಚಗಿನ ಉಪ್ಪು ನೀರಿನಿಂದ ಬಾಯಿ ಮುಕ್ಕಳಿಸಿ. ದಿನಕ್ಕೆ ಎರಡು ಬಾರಿ ಹೀಗೆ ಮಾಡುವುದರಿಂದ ಗಂಟಲು ಊತ ಹಾಗೂ ನೋವು ವಾಸಿಯಾಗುತ್ತದೆ. ಗಂಟಲು ನೋವು ಇದ್ದರೆ ರಾತ್ರಿ ವೇಳೆ ಅರಶಿನದೊಂದಿಗೆ ಬೆಚ್ಚಗಿನ

ಗಂಟಲು ನೋವಿನ ಸಮಸ್ಯೆಗೆ ಮುಕ್ತಿ ಪಡೆಯುವುದು ಹೇಗೆ..? Read More »

ಆರೋಗ್ಯ ಮಾಹಿತಿ

ಬೆಳಗ್ಗಿನ ಸಮಯ ಈ ಅಭ್ಯಾಸಗಳನ್ನು ಬಿಟ್ಟುಬಿಡಿ…

(ನ್ಯೂಸ್‌ ಕಡಬ) newskadaba.com, ಆ.21: ಬೆಳಗ್ಗೆ ಎದ್ದ ನಂತರ ಒಂದಷ್ಟು ಮಂದಿ ದಿನಗಳನ್ನು ಪಾಲಿಸುತ್ತಾರೆ. ಕೆಲವರು ಮೊಬೈಲ್‌ ನೋಡುತ್ತಾ ಕುಳಿತರೆ, ಇನ್ನೂ ಕೆಲವು ಮಂದಿ ತಮ್ಮ ದಿನವನ್ನು ಜಡತ್ವದಿಂದ ಆರಂಭಿಸುತ್ತಾರೆ. ಜಡತ್ವದ ದಿನಚರಿಗಳು ನಿಮ್ಮ ದಿನವನ್ನು ಹಾಳು ಮಾಡುತ್ತದೆ ಅಲ್ಲದೇ, ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ ಬೆಳಗ್ಗಿನ ಹೊತ್ತು ನೀವು ಈ ಅಭ್ಯಾಸಗಳನ್ನು ಮಾಡುತ್ತಿದ್ದರೆ, ಇಂದೇ ಅದನ್ನು ಬಿಟ್ಟುಬಿಡಿ. ಅನೇಕ ಮಂದಿ ಎದ್ದ ಕೂಡಲೇ ಮೊಬೈಲ್‌ ನೋಡುತ್ತಾರೆ ಹಾಗೂ ಗಂಟೆಗಟ್ಟಲೆ ಮೊಬೈಲ್‌

ಬೆಳಗ್ಗಿನ ಸಮಯ ಈ ಅಭ್ಯಾಸಗಳನ್ನು ಬಿಟ್ಟುಬಿಡಿ… Read More »

ಆರೋಗ್ಯ ಮಾಹಿತಿ

ಪ್ರಾಕೃತಿಕ ವಿಕೋಪದಿಂದ ಕೃಷಿ ನಾಶ – ನಷ್ಟಗಳಿಗೆ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಡಿಯಲ್ಲಿ ಪರಿಹಾರ ಒದಗಿಸಬೇಕು- ಎಂ.ಎ. ರಫೀಕ್

(ನ್ಯೂಸ್ ಕಡಬ) newskadaba.com ಸವಣೂರು, ಆ. 20. ದಕ್ಷಿಣ ಕನ್ನಡ ಜಿಲ್ಲೆಯ ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗಿನ ಜಾವ ಸಂಭವಿಸಿದ ಭೀಕರ ಗಾಳಿಗೆ ಗ್ರಾಮದ ಇಡ್ಯಾಡಿ, ಅತಿಕರೆ, ಆರೆಲ್ತಡಿ, ಕೆಡೆಂಜಿ ಹಾಗೂ ಇನ್ನೂ ಅನೇಕ ಸ್ಥಳಗಳಲ್ಲಿ ಜೀವನ ನಡೆಸಲು ಆದಾಯದ ಮೂಲವಾಗಿರುವ ಅಡಿಕೆ ಮತ್ತು ತೆಂಗು ಕೃಷಿಕರು ಕಷ್ಟಪಟ್ಟು ಬೆಳೆಸಿದ ಬಹಳಷ್ಟು ಜನರ ಕೃಷಿಯು ಸಂಪೂರ್ಣ ನಾಶವಾಗಿರುತ್ತದೆ. ಇದು ಒಂದು ಪ್ರಾಕೃತಿಕ ವಿಕೋಪವಾಗಿದ್ದು, ರಾಜ್ಯ ಸರ್ಕಾರದ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಲ್ಲಿ ಈಗ ಪರಿಹಾರಕ್ಕೆ

ಪ್ರಾಕೃತಿಕ ವಿಕೋಪದಿಂದ ಕೃಷಿ ನಾಶ – ನಷ್ಟಗಳಿಗೆ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಡಿಯಲ್ಲಿ ಪರಿಹಾರ ಒದಗಿಸಬೇಕು- ಎಂ.ಎ. ರಫೀಕ್ Read More »

ವಿಶೇಷ ಲೇಖನಗಳು
Scroll to Top