ವಿಶೇಷ ಲೇಖನಗಳು

‘ವಿಟಿಲಿಗೊ’ ಏನಿದು ತೊನ್ನು ರೋಗ? ✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ತೊನ್ನು ಎನ್ನುವುದು ಚರ್ಮಕ್ಕೆ ಸಂಬಂಧಿಸಿದ ದೀರ್ಘಕಾಲಿಕ ಖಾಯಿಲೆಯಾಗಿದ್ದು ಆಂಗ್ಲಭಾಷೆಯಲ್ಲಿ ಈ ರೋಗವನ್ನು ‘ವಿಟಿಲಿಗೊ’ ಎಂದು ಕರೆಯುತ್ತಾರೆ. ಈ ತೊನ್ನು ರೋಗ ಸಾಂಕ್ರಾಮಿಕ ರೋಗವಲ್ಲ ಮತ್ತು ವ್ಯಕ್ತಿಯಿಂದ ವ್ಯಕ್ತಿಗೆ ಸ್ಪರ್ಶದ ಮುಖಾಂತರ ಹರಡುವುದಿಲ್ಲ. ಅದೇ ರೀತಿ ತೊನ್ನು ರೋಗಕ್ಕೂ ಕುಷ್ಠ ರೋಗಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ತೊನ್ನು ರೋಗ ಯಾವುದೇ ವಯಸ್ಸಿನಲ್ಲಿ, ಯಾವುದೇ ಜಾತಿಯ, ಧರ್ಮದ ಮತ್ತು ಲಿಂಗದ ವ್ಯಕ್ತಿಗೆ ಬರಬಹುದು. ಸಂಪೂರ್ಣವಾಗಿ ತೊನ್ನು ರೋಗವನ್ನು ಗುಣಪಡಿಸುವ ಔಷಧಿ ಅಥವಾ ಚಿಕಿತ್ಸೆ ಲಭ್ಯವಿಲ್ಲದಿದ್ದರೂ, ಕೆಲವೊಂದು […]

‘ವಿಟಿಲಿಗೊ’ ಏನಿದು ತೊನ್ನು ರೋಗ? ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ನಿಮ್ಮಲ್ಲಿ 5 ರೂ.ನ ಹಳೆಯ ನೋಟು ಇದೆಯಾ..? ➤ ಹಾಗಿದ್ದಲ್ಲಿ ನೀವು ಲಕ್ಷಾಧೀಶ ಆಗೋದು ಗ್ಯಾರಂಟಿ

(ನ್ಯೂಸ್ ಕಡಬ) newskadaba.com ಮುಂಬಯಿ, ಜೂ.08. ನಿಮ್ಮ ಬಳಿ 5 ರೂಪಾಯಿಯ ಹಳೆಯ ನೋಟು ಇದೆಯಾ? 5 ರೂಪಾಯಿಯ ಐದು ನೋಟುಗಳು ಇದ್ದಲ್ಲಿ ನೀವೇ ಲಕ್ಷಾಧೀಶರಾಗುತ್ತೀರಿ. ಹೇಗೆಂಬ ಕುತೂಹಲವೇ..? ಇಲ್ಲಿದೆ ಬನ್ನಿ ಸಂಪೂರ್ಣ ಮಾಹಿತಿ. ನಿಮ್ಮಲ್ಲಿರುವ ಹಳೆಯ 5 ರೂಪಾಯಿಯ ನೋಟುಗಳನ್ನು ನೀವು ವೆಬ್​​ಸೈಟ್​ವೊಂದರಲ್ಲಿ ಹರಾಜಿಗಿಟ್ಟರೆ ಒಂದು ನೋಟಿಗೆ 10 ಸಾವಿರದಿಂದ 30 ಸಾವಿರ ರೂ. ವರೆಗೆ ಗಳಿಸಬಹುದು ಎಂದು http://coinbazzar.com ತನ್ನ ಜಾಹೀರಾತಿನಲ್ಲಿ ತಿಳಿಸಿದೆ. ಅಪರೂಪದ 5 ರೂಪಾಯಿಯ ಹಳೆಯ ನೋಟನ್ನು ತೆಗೆದಿಟ್ಟು, coinbazzar.com ವೆಬ್​​ಸೈಟ್​ಗೆ

ನಿಮ್ಮಲ್ಲಿ 5 ರೂ.ನ ಹಳೆಯ ನೋಟು ಇದೆಯಾ..? ➤ ಹಾಗಿದ್ದಲ್ಲಿ ನೀವು ಲಕ್ಷಾಧೀಶ ಆಗೋದು ಗ್ಯಾರಂಟಿ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ಇಂದು (ಜೂ.08) ವಿಶ್ವ ಮೆದುಳಿನ ಟ್ಯೂಮರ್ ಜಾಗೃತಿ ದಿನ ➤ ಬ್ರೈನ್ ಟ್ಯೂಮರ್ ಎಷ್ಟು ಅಪಾಯಕಾರಿ..? ಚಿಕಿತ್ಸೆ ಹೇಗೆ..?

✍? ಡಾ|| ಮುರಲೀ ಮೋಹನ್ ಚೂಂತಾರು (ನ್ಯೂಸ್ ಕಡಬ) newskadaba.com ವಿಶೇಷ ಲೇಖನ: ಪ್ರತಿ ವರ್ಷ ಜೂನ್ 8 ರಂದು ವಿಶ್ವದಾದ್ಯಂತ “ವಿಶ್ವ ಬ್ರೈನ್ ಟ್ಯೂಮರ್ ಜಾಗೃತಿ ದಿನ” ಎಂದು ಆಚರಿಸಿ ಮೆದುಳಿನ ಟ್ಯೂಮರ್‍ನ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. 2000ರಿಂದ ಈ ಆಚರಣೆ ಜಾರಿಗೆ ಬಂದಿತು. ಹೆಚ್ಚಿನ ಮೆದುಳಿನ ಗಡ್ಡೆಗಳು ಮಾರಣಾಂತಿಕವಾಗಿರುತ್ತದೆ ಮತ್ತು ಗುರುತಿಸಿದ ಒಂದು ವರ್ಷದೊಳಗೆ ಸಾವಿನಲ್ಲಿ ದುರಂತ ಅಂತ್ಯಕಾಣುತ್ತದೆ. ಪ್ರತಿ ವರ್ಷ 40ರಿಂದ 50 ಸಾವಿರ ಮಂದಿ ಮೆದುಳಿನ ಟ್ಯೂಮರ್‍ಗೆ ತುತ್ತಾಗುತ್ತಾರೆ. ಇದರಲ್ಲಿ 20

ಇಂದು (ಜೂ.08) ವಿಶ್ವ ಮೆದುಳಿನ ಟ್ಯೂಮರ್ ಜಾಗೃತಿ ದಿನ ➤ ಬ್ರೈನ್ ಟ್ಯೂಮರ್ ಎಷ್ಟು ಅಪಾಯಕಾರಿ..? ಚಿಕಿತ್ಸೆ ಹೇಗೆ..? Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಲಾಕ್‍ಡೌನ್ ನಿಯಮ ಪಾಲನೆಯ ಜವಾಬ್ದಾರಿ ಪೊಲೀಸರಿಗೆ ಮಾತ್ರವೇ.? ➤ ಎಸಿ ಸೂಚನೆಯಂತೆ ಇಂದಿನಿಂದ ಅಲರ್ಟ್ ಆಗ್ತಾರಾ ಅಧಿಕಾರಿಗಳು..?

✍? ವಿಜಯ ಕುಮಾರ್ (ನ್ಯೂಸ್ ಕಡಬ) newskadaba.com ಕಡಬ, ಜೂ.04. ಹಲವಾರು ಕಾರಣಗಳಿಂದ ದಿನದಿಂದ ದಿನಕ್ಕೆ ಕಡಬ ತಾಲೂಕಿನಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವುದು ಒಂದೆಡೆಯಾದರೆ, ಸರಕಾರಿ ಅಧಿಕಾರಿಗಳ ಕರ್ತವ್ಯ ನಿರ್ವಹಣೆಯಲ್ಲಿ ಕೂಡ ಸಂಶಯ ಉಂಟಾಗುತ್ತಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಬರಲಿ ಎನ್ನುವ ಕಾರಣಕ್ಕಾಗಿ ಸರಕಾರ ಮತ್ತೆ ಲಾಕ್‍ಡೌನ್ ಮುಂದುವರಿಸಿ ಆದೇಶಿಸಿದೆ. ಸರಕಾರ ಯಾವುದೇ ಆದೇಶಗಳನ್ನು ಮಾಡಿದರೂ ಜನ ಅದನ್ನು ಯಥಾವತ್ತಾಗಿ ಪಾಲನೆ ಮಾಡುವುದಿಲ್ಲ, ಯಾಕೆಂದರೆ ಅಧಿಕಾರಿಗಳು ದಿನಂಪ್ರತಿ ಅದನ್ನು ಹೇಳುತ್ತಾ ಬರಬೇಕಾಗುತ್ತದೆ, ಆದರೆ ಇಲ್ಲಿ ಲಾಕ್‍ಡೌನ್

ಲಾಕ್‍ಡೌನ್ ನಿಯಮ ಪಾಲನೆಯ ಜವಾಬ್ದಾರಿ ಪೊಲೀಸರಿಗೆ ಮಾತ್ರವೇ.? ➤ ಎಸಿ ಸೂಚನೆಯಂತೆ ಇಂದಿನಿಂದ ಅಲರ್ಟ್ ಆಗ್ತಾರಾ ಅಧಿಕಾರಿಗಳು..? Read More »

ಕರಾವಳಿ, ಕರ್ನಾಟಕ, ವಿಶೇಷ ಲೇಖನಗಳು

ಪೊಲೀಸ್ ವೃತ್ತಿಯ ಗೌರವ ಹೆಚ್ಚಿಸಿದ ಕಡಬ ಠಾಣೆಯ ಸಿಬ್ಬಂದಿ ➤ ಜನಸ್ನೇಹಿ ಪೊಲೀಸ್ ಹರೀಶ್ ರ ಬಗ್ಗೆ ಒಂದಿಷ್ಟು…

(ನ್ಯೂಸ್ ಕಡಬ) newskadaba.com ಕಡಬ, ಜೂ.03. ಪೊಲೀಸರು ಎಂದರೆ ಕೈಯಲ್ಲಿ ಲಾಠಿ ಹಿಡಿದು ಕಾನೂನು ಪಾಲನೆ ತಪ್ಪಿದವರನ್ನು ಎಚ್ಚರಿಸುವ ಕಾರ್ಯ ಮಾಡುವವರು ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಪೊಲೀಸರು ಎಂದರೆ ಸಮಾಜಮುಖಿಯಾಗಿ ಇರುವುದರೊಂದಿಗೆ ರಸ್ತೆ ದುರಸ್ತಿಯಂತಹ ಕಾರ್ಯಗಳಿಗೆ ನೇತೃತ್ವ ವಹಿಸಿ ಜನಸ್ನೇಹಿಯಾಗಿಯೂ ಕರ್ತವ್ಯ ನಿರ್ವಹಿಸಬಹುದು ಎಂದು ಇಲ್ಲೊಬ್ಬರು ತೋರಿಸಿಕೊಟ್ಟಿದ್ದಾರೆ. ಹೌದು… ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್, ಕೊಯಿಲ ಗ್ರಾಮದ ಬೀಟ್ ಪೊಲೀಸ್ ಹರೀಶ್ ಎಂಬವರು ಇದೀಗ ಸಮಾಜಮುಖಿ ಕಾರ್ಯ ಮಾಡುವ ಮೂಲಕ

ಪೊಲೀಸ್ ವೃತ್ತಿಯ ಗೌರವ ಹೆಚ್ಚಿಸಿದ ಕಡಬ ಠಾಣೆಯ ಸಿಬ್ಬಂದಿ ➤ ಜನಸ್ನೇಹಿ ಪೊಲೀಸ್ ಹರೀಶ್ ರ ಬಗ್ಗೆ ಒಂದಿಷ್ಟು… Read More »

ಕರಾವಳಿ, ವಿಶೇಷ ಲೇಖನಗಳು

ಕೊಂಬಾರು: ಪತ್ರಕರ್ತರ ಗ್ರಾಮ ವಾಸ್ತವ್ಯದ ಫಲಶ್ರುತಿ ➤ ಹಲವು ವರ್ಷಗಳಿಂದ ಬೆಳಕು ಕಾಣದ ಶಿವರಾಮ ಕುಟುಂಬಕ್ಕೆ ಕೊನೆಗೂ ಬಂತು ವಿದ್ಯುತ್

(ನ್ಯೂಸ್ ಕಡಬ) newskadaba.com ಕಡಬ, ಮೇ.26. ಕಳೆದ ಹಲವು ವರ್ಷಗಳಿಂದ ಒಂದಿಲ್ಲೊಂದು ಅಡೆತಡೆಗಳಿಂದಾಗಿ ಮೂಲಭೂತ ಸೌಕರ್ಯದಿಂದ ವಂಚಿತರಾದ ಕುಟುಂಬವೊಂದು ಪತ್ರಕರ್ತರ ಗ್ರಾಮವಾಸ್ತವ್ಯದ ಫಲಶ್ರುತಿಯಿಂದ ಬೆಳಕು ಕಂಡಿದೆ. ಕಡಬ ತಾಲೂಕು ಕೊಂಬಾರು ಗ್ರಾಮದ ಶಿವರಾಮ ಅವರು ತನ್ನ ಮನೆಗೆ ವಿದ್ಯುತ್ ಸಂಪರ್ಕ ಇಲ್ಲದಿರುವ ಬಗ್ಗೆ ಮತ್ತು ಹಲವು ಸಮಯದಿಂದ ಬೇಡಿಕೆ ಸಲ್ಲಿಸಿದ್ದರೂ ಪ್ರಯೋಜನವಾಗದಿರುವ ಕುರಿತು ಕೊಂಬಾರಿನಲ್ಲಿ ಜರಗಿದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಸಿದ್ದರು. ಈ ಬಗ್ಗೆ ಸ್ಪಂದಿಸಿದ ಜನಪರ ಕಾಳಜಿಯ ಅಧಿಕಾರಿ, ಕಡಬ ಮೆಸ್ಕಾಂ ಎಇಇ

ಕೊಂಬಾರು: ಪತ್ರಕರ್ತರ ಗ್ರಾಮ ವಾಸ್ತವ್ಯದ ಫಲಶ್ರುತಿ ➤ ಹಲವು ವರ್ಷಗಳಿಂದ ಬೆಳಕು ಕಾಣದ ಶಿವರಾಮ ಕುಟುಂಬಕ್ಕೆ ಕೊನೆಗೂ ಬಂತು ವಿದ್ಯುತ್ Read More »

ಕರಾವಳಿ, ವಿಶೇಷ ಲೇಖನಗಳು

ಲಾಕ್‍ಡೌನ್ ವೇಳೆಯಲ್ಲಿ ಸಮಾಜಮುಖಿ ಕಾರ್ಯ ➤ ಹಿಂದೂ ಕುಟುಂಬಕ್ಕೆ ಸೂರು ಒದಗಿಸಿದ ಪೆರುವಾಯಿಯ ಮುಸ್ಲಿಂ ಐಕ್ಯ ವೇದಿಕೆ

✍? ರಶೀದ್ ಬೆಳ್ಳಾರೆ (ನ್ಯೂಸ್ ಕಡಬ) newskadaba.com ವಿಟ್ಲ, ಮೇ.22. ಬಂಟ್ವಾಳ ತಾಲೂಕಿನ ಪೆರುವಾಯಿ ನಿವಾಸಿ ಸಂಜೀವ ಮೊಗೇರ ಹಾಗೂ ಕಮಲಾಕ್ಷಿ ದಂಪತಿಗಳ ಕಣ್ಣೀರಿನ ಕಥೆಯಿದು. ಈ ಬಡ ಕುಟುಂಬದ ಶೋಚನೀಯ ಅವಸ್ಥೆಯನ್ನು ಹೇಳತೀರದಾಗಿದೆ. ಕೂಲಿ ಮಾಡಿಕೊಂಡು ಜೀವನವನ್ನು ನಡೆಸುತ್ತಿದ್ದ ಇವರ ಮನೆಯು ಬೀಳುವ ಹಂತಕ್ಕೆ ಬಂದರೂ ಯಾವುದೇ ಜನಪ್ರತಿನಿಧಿಯ ಗಮನಕ್ಕೆ ತಂದರೂ, ಸರಕಾರದ ವತಿಯಿಂದ ದೊರಕುವ ಆಶ್ರಯ ಯೋಜನೆಗೂ ಅರ್ಜಿ ಹಾಕಿದರೂ ಯಾವುದೂ ಪ್ರಯೋಜನವಾಗಿಲ್ಲ. ಒಂದು ಸಣ್ಣ ಗುಡಿಸಲಿನಲ್ಲಿ ಕಾಲ ಕಳೆಯುತ್ತಿದ್ದ ಇವರಿಗೆ ಏನು ಮಾಡಬೇಕೆಂದು

ಲಾಕ್‍ಡೌನ್ ವೇಳೆಯಲ್ಲಿ ಸಮಾಜಮುಖಿ ಕಾರ್ಯ ➤ ಹಿಂದೂ ಕುಟುಂಬಕ್ಕೆ ಸೂರು ಒದಗಿಸಿದ ಪೆರುವಾಯಿಯ ಮುಸ್ಲಿಂ ಐಕ್ಯ ವೇದಿಕೆ Read More »

ವಿಶೇಷ ಲೇಖನಗಳು

➤➤ ಮರೆಯಲಾಗದ ನೆನಪು ➤ ಮಂಗಳೂರು ಭೀಕರ ವಿಮಾನ ದುರಂತಕ್ಕೆ ಇಂದಿಗೆ ಹನ್ನೊಂದು ವರ್ಷ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22. ಇಲ್ಲಿನ ಬಜ್ಪೆ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತ ನಡೆದು ಇಂದಿಗೆ ಹನ್ನೊಂದು ವರ್ಷ ಸಂದಿದೆ. ದುಬೈಯಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಘಾತಗೀಡಾಗಿ 159 ಜೀವಗಳನ್ನು ಬಲಿತೆಗೆದುಕೊಂಡಿತ್ತು. 2010 ರ ಮೇ 22 ರಂದು ಮುಂಜಾನೆ ಬಜ್ಪೆ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗಡೆ ಇಳಿದ ಏರ್ ಇಂಡಿಯಾ ವಿಮಾನ 6:14 ರ ಸಮಯದಲ್ಲಿ ಪೈಲಟ್ ನ ಸಣ್ಣ ತಪ್ಪಿನಿಂದಾಗಿ ಕೆಂಜಾರು ಗುಡ್ಡೆಯಲ್ಲಿ

➤➤ ಮರೆಯಲಾಗದ ನೆನಪು ➤ ಮಂಗಳೂರು ಭೀಕರ ವಿಮಾನ ದುರಂತಕ್ಕೆ ಇಂದಿಗೆ ಹನ್ನೊಂದು ವರ್ಷ Read More »

ಅಂತರ್ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ಬಿಗ್ ಬಾಸ್ ಪ್ರಿಯರಿಗೆ ಬಿಗ್ ಶಾಕ್ ➤ Big Boss – 8 ನೇ ಅವೃತ್ತಿಗೂ ತಟ್ಟಿದ ಕೊರೋನಾ ಬಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.08. ಕಲರ್ಸ್ ಕನ್ನಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕನ್ನಡದ ಜನಪ್ರಿಯ ಕಾರ್ಯಕ್ರಮ ಬಿಗ್ ಬಾಸ್ ತನ್ನ ಎಂಟನೇ ಆವೃತ್ತಿಯನ್ನು ಅರ್ಧದಲ್ಲೇ ಕೊನೆಗೊಳಿಸುವ ತೀರ್ಮಾನಕ್ಕೆ ಬಂದಿದ್ದು, ಇದು ಬಿಗ್ ಬಾಸ್ ಪ್ರೇಕ್ಷಕರಿಗೆ ಬಿಗ್ ಶಾಕ್ ನೀಡಿದೆ. 100 ದಿನಗಳ ಈ ಕಾರ್ಯಕ್ರಮವು 70% ಪೂರ್ಣಗೊಂಡಿದ್ದು, ದೇಶದಾದ್ಯಂತ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 8 ನೇ ಆವೃತ್ತಿಯನ್ನು ನಾಳೆಗೆ ಕೊನೆಗೊಳಿಸಲಿದೆ. ಕಿಚ್ಚ ಸುದೀಪ್ ಅವರು ಅನಾರೋಗ್ಯದ ನಿಮಿತ್ತ ಕಳೆದ ವಾರದ ಶೋ ನಡೆಸಲು ಸಾಧ್ಯವಾಗಿರಲಿಲ್ಲ.

ಬಿಗ್ ಬಾಸ್ ಪ್ರಿಯರಿಗೆ ಬಿಗ್ ಶಾಕ್ ➤ Big Boss – 8 ನೇ ಅವೃತ್ತಿಗೂ ತಟ್ಟಿದ ಕೊರೋನಾ ಬಿಸಿ Read More »

ಕರ್ನಾಟಕ, ವಿಶೇಷ ಲೇಖನಗಳು

ಥಾಲೆಸೇಮಿಯಾ – ವಂಶವಾಹಕ ಖಾಯಿಲೆಗೆ ಚಿಕಿತ್ಸೆ ಹೇಗೆ.? ✍? ಡಾ| ಮುರಲೀ ಮೋಹನ್ ಚೂಂತಾರು

ಥಾಲೆಸೇಮಿಯಾ ಎಂಬ ರೋಗ ರಕ್ತ ಸಂಬಂಧಿ ವಂಶವಾಹಕ ಖಾಯಿಲೆಯಾಗಿದ್ದು, ರೋಗಿಗಳಲ್ಲಿ ರಕ್ತದಲ್ಲಿರುವ ಆಮ್ಲಜನಕವನ್ನು ಜೀವಕೋಶಗಳಿಗೆ ತಲುಪಿಸುವ ‘ಹಿಮೋಗ್ಲೋಬಿನ್’ ಎಂಬ ಪ್ರೋಟಿನ್ ಸರಿಯಾಗಿ ಕಾರ್ಯನಿರ್ವವಹಿಸುದಿಲ್ಲ. ಈ ಹಿಮೋಗ್ಲೋಬಿನ್‍ನ ರಚನೆಯಲ್ಲಿ ಉಂಟಾಗುವ ದೋಷದಿಂದಾಗಿ ಅಸಹಜವಾದ ಹಿಮೋಗ್ಲೋಬಿನ್ ತನ್ನ ಕಾರ್ಯಕ್ಷಮತೆಯನ್ನು ಕಳೆದುಕೊಂಡು ರೋಗಲಕ್ಷಣಗಳಿಗೆ ಕಾರಣವಾಗುತ್ತದೆ. ಈ ಕಾರಣದಿಂದಲೇ ಈ ಖಾಯಿಲೆಯಿಂದ ಬಳಲುತ್ತಿರುವವರು ರಕ್ತಹೀನತೆಯಿಂದ ಬಳಲುತ್ತಾರೆ. ತಂದೆ ತಾಯಿಯರಿಂದ ಜನ್ಮಜಾತವಾಗಿ ಬಳುವಳಿಯಾಗಿ ಬರುವ ಈ ಖಾಯಿಲೆ ಪುರುಷ ಮತ್ತು ಮಹಿಳೆಯಲ್ಲಿ ಸಮಾನವಾಗಿ ಕಂಡು ಬರುತ್ತದೆ. ಆಲ್ಫಾ ಮತ್ತು ಬೀಟಾ ಥಾಲೆಸೇಮಿಯಾ ಎಂಬ ಎರಡು

ಥಾಲೆಸೇಮಿಯಾ – ವಂಶವಾಹಕ ಖಾಯಿಲೆಗೆ ಚಿಕಿತ್ಸೆ ಹೇಗೆ.? ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top