ವಿಶೇಷ ಲೇಖನಗಳು

ಗುರು ರಾಯರ ನೆನೆಯುತ್ತ ಈ ದಿನದ ರಾಶಿಫಲ ತಿಳಿಯೋಣ

ಶ್ರೀ ರಾಘವೇಂದ್ರ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕೆಲಸಕಾರ್ಯಗಳಲ್ಲಿ ವೇಗ ಪಡೆಯಲಿದೆ ಹಾಗೂ ಸುಲಭವಾಗಿ ಯಾವುದೇ ಅಡ್ಡಿ ಆತಂಕವಿಲ್ಲದೆ ನೆರವೇರುವುದು ಈ ದಿನದ ವಿಶೇಷತೆ. ಕುಟುಂಬದ ಕೆಲವು ವೈಯುಕ್ತಿಕ ನಿಲುವುಗಳನ್ನು ಪಡೆಯುವ ಮೊದಲು ಹಿರಿಯರ ಮಾರ್ಗದರ್ಶನ ಅನುಸರಿಸುವುದು ಒಳ್ಳೆಯದು. ನಿಮ್ಮ ಕೆಲವು ವಿಷಯಗಳಲ್ಲಿ ಸಾಮರ್ಥ್ಯ ಹಾಗೂ ದೃಷ್ಟಿಕೋನ ರೂಪಿಸುವಂತಹ […]

ಗುರು ರಾಯರ ನೆನೆಯುತ್ತ ಈ ದಿನದ ರಾಶಿಫಲ ತಿಳಿಯೋಣ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಯುಗಾದಿ ಹಬ್ಬದ ಶುಭಾಶಯಗಳು – ದಿನ ಭವಿಷ್ಯ

ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿಮ್ಮ ಶಕ್ತಿ ಅನುಸಾರ ಯೋಜನೆಗಳಲ್ಲಿ ಪಾಲ್ಗೊಳ್ಳುವುದು ಒಳ್ಳೆಯದು. ಪ್ರತಿಯೊಂದು ಹೆಜ್ಜೆ ಸಹ ತಾಳ್ಮೆ ಮತ್ತು ಯೋಚಿಸಿ ಇಡುವುದನ್ನು ರೂಡಿಸಿಕೊಳ್ಳಿ. ಮಾಡಲು ಇಚ್ಚಿಸಿರುವ ಕೆಲಸವನ್ನು ಪೂರ್ಣ ಮುಗಿಸುವ ತನಕ ಬಿಡಬೇಡಿ. ನಿಮ್ಮ ಮನಸ್ಸನ್ನು ಆದಷ್ಟು ಪ್ರಶಾಂತವಾಗಿ ಇಟ್ಟುಕೊಳ್ಳಿ ವಿನಾಕಾರಣ ಗೊಂದಲ ಮಾಡಿಕೊಳ್ಳುವುದು

ಯುಗಾದಿ ಹಬ್ಬದ ಶುಭಾಶಯಗಳು – ದಿನ ಭವಿಷ್ಯ Read More »

ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಪಾರ್ಕಿನ್‌ಸನ್ಸ್ ಎಂಬ ನಡುಕದ ಖಾಯಿಲೆ ✍? ಡಾ|| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ: ಪಾರ್ಕಿನ್‌ಸನ್ಸ್ ಎಂಬುದು ಒಂದು ಮೆದುಳಿನ ನರಮಂಡಲಗಳಿಗೆ ಸಂಬAಧಿಸಿದ ಸಂಕೀರ್ಣ ಖಾಯಿಲೆಯಾಗಿದ್ದು, ಸಾಮಾನ್ಯವಾಗಿ ಇಳಿ ವಯಸ್ಸಿನಲ್ಲಿ ಕಂಡು ಬರುತ್ತದೆ. “ಪಾರ್ಕಿನ್‌ಸನ್ಸ್” ಖಾಯಿಲೆ ಇರುವ ರೋಗಿಗಳಲ್ಲಿ ದೇಹದ ಚಲನವಲನೆಗಳಲ್ಲಿ ವ್ಯತ್ಯಾಸವಾಗುವ ದೇಹ ಸ್ಥಿತಿ ಕಂಡುಬರುತ್ತದೆ. ಮೆದುಳಿನ ಅಸಹಜತೆಯ ಈ ಖಾಯಿಲೆಯಲ್ಲಿ ನಡುಕ, ಕಂಪಿಸುವುದು, ನಡೆದಾಡಲು ಕಷ್ಟವಾಗುವುದು, ಚಲನವಲನೆಗೆ ತೊಂದರೆ ಮತ್ತು ಸಂವಹನದ ತೊಂದರೆ ಉಂಟಾಗಬಹುದು. ಪುರುಷರಲ್ಲಿ ಜಾಸಿಕಂಡು ಬರುವ ಈ ರೋಗ, ಹೆಚ್ಚು ೬೦ ವರ್ಷಗಳ ನಂತರ ಕಂಡು ಬರುತ್ತದೆ. ಹಿರಿಯ ನಾಗರೀಕರಲ್ಲಿ

ಪಾರ್ಕಿನ್‌ಸನ್ಸ್ ಎಂಬ ನಡುಕದ ಖಾಯಿಲೆ ✍? ಡಾ|| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಇನ್ಮುಂದೆ ಕಡಬದಲ್ಲಿ 24 ಗಂಟೆ ನಿರಂತರ ವಿದ್ಯುತ್…‼️ ✍? ವಿಜಯ ಕುಮಾರ್ ಕಡಬ

ಕಡಬ, ಮಾ.18. ಯಾವಾಗ ನೋಡಿದರೂ ಲೋವೋಲ್ಟೆಜ್ ಸಮಸ್ಯೆ, ನಿರಂತರ ವಿದ್ಯುತ್ ಕಡಿತದಿಂದ ಸದಾ ಸುದ್ದಿಯಾಗುತ್ತಿದ್ದ ಕಡಬ ಮೆಸ್ಕಾಂ ಉಪ ವಿಭಾಗ ಇದೀಗ ಸಮಸ್ಯೆಯಿಂದ ಮುಕ್ತಗೊಂಡಿದೆ, ಇನ್ನು ದಿನದ 24 ಗಂಟೆಯೂ ತ್ರಿಪೇಸ್ ಗುಣಮಟ್ಟದ ವಿದ್ಯುತ್ ಸರಬರಾಜರಾಗಲಿದೆ. ಇದಕ್ಕೆ ಕಡಬ ಮೆಸ್ಕಾಂಗೆ ಹ್ಯಾಟ್ಸಪ್ ಹೇಳಲೇಬೇಕು. ಏನಿಲ್ಲಾಂದ್ರೂ ವರ್ಷದಲ್ಲಿ ಎರಡು ಮೂರು ಬಾರಿಯಾದರೂ ಮೆಸ್ಕಾಂ ವಿರುದ್ದ ಪ್ರತಿಭಟನೆಗಳು ನಡೆಯುತ್ತಲೇ ಇರುತ್ತಿತ್ತು, ಈ ಸಂದರ್ಭದಲ್ಲಿ ಅಧಿಕಾರಿಗಳು ಒಂದಿಲ್ಲ ಒಂದು ತಾಂತ್ರಿಕ ಕಾರಣಗಳನ್ನು ಕೊಡುತ್ತಿದ್ದರು. ಆದರೆ ಇದನ್ನು ನಂಬುವ ಸ್ಥಿತಿಯಲ್ಲಿ ಇಲ್ಲಿನ ಜನರು

ಇನ್ಮುಂದೆ ಕಡಬದಲ್ಲಿ 24 ಗಂಟೆ ನಿರಂತರ ವಿದ್ಯುತ್…‼️ ✍? ವಿಜಯ ಕುಮಾರ್ ಕಡಬ Read More »

ವಿಶೇಷ ಲೇಖನಗಳು

ಕಡಬ: ಹೊಸ್ಮಠ ಸೇತುವೆ ಬಳಿ ಅಮಾಯಕ ಜೀವಗಳನ್ನು ಬಲಿಪಡೆದ ಅಪಾಯಕಾರಿ ಹಂಪ್ ➤ ದಿನಂಪ್ರತಿ ನಡೆಯುತ್ತಿದೆ ಸರಣಿ ಅಪಘಾತ ✍? ನಾಗರಾಜ್ ಎನ್.ಕೆ

✍? ನಾಗರಾಜ್ ಎನ್.ಕೆ. (ನ್ಯೂಸ್ ಕಡಬ) newskadaba.com ಕವರ್ ಸ್ಟೋರಿ: ಇಲ್ಲಿನ ಹೊಸಮಠ ನೂತನ ಸೇತುವೆಯ ಬಳಿ ಉಪ್ಪಿನಂಗಡಿ-ಕಡಬ ರಾಜ್ಯರಸ್ತೆಯಲ್ಲಿ ಅವೈಜ್ಞಾನಿಕ ರೀತಿಯಲ್ಲಿ ನಿರ್ಮಿಸಲಾಗಿರುವ ಹಂಪ್ (ರಸ್ತೆ ಉಬ್ಬು) ನಿಂದಾಗಿ ನಿರಂತರ ಅಪಘಾತಗಳು ನಡೆಯುತ್ತಿದ್ದು, ಜೀವ ಹಾನಿಯೂ ಆಗುತ್ತಿರುವುದು ವಾಹನ ಚಾಲಕರ ಆತಂಕಕ್ಕೆ ಕಾರಣವಾಗಿದೆ. ಒಂದೂವರೆ ವರ್ಷದ ಹಿಂದೆ ನೂತನ ಸೇತುವೆ ಕಾಮಗಾರಿ ಪೂರ್ಣಗೊಂಡು ವಾಹನ ಸಂಚಾರಕ್ಕೆ ತೆರೆದುಕೊಂಡ ಬಳಿಕ ಸೇತುವೆಯ ಎರಡೂ ಬದಿಯ ಸಂಪರ್ಕ ರಸ್ತೆಗಳಲ್ಲಿನ ತಿರುವುಗಳು ಅಪಾಯಕ್ಕೆ ಆಹ್ವಾನ ನೀಡುತ್ತಿವೆ ಎನ್ನುವ ಕಾರಣಕ್ಕಾಗಿ ಹಂಪ್‌ಗಳನ್ನು

ಕಡಬ: ಹೊಸ್ಮಠ ಸೇತುವೆ ಬಳಿ ಅಮಾಯಕ ಜೀವಗಳನ್ನು ಬಲಿಪಡೆದ ಅಪಾಯಕಾರಿ ಹಂಪ್ ➤ ದಿನಂಪ್ರತಿ ನಡೆಯುತ್ತಿದೆ ಸರಣಿ ಅಪಘಾತ ✍? ನಾಗರಾಜ್ ಎನ್.ಕೆ Read More »

ವಿಶೇಷ ಲೇಖನಗಳು

➤➤ ವಿಶೇಷ ಲೇಖನ ದಂತ ವೈದ್ಯರ 32 ಸಾಮಾಜಿಕ ಹೊಣೆಗಾರಿಕೆಗಳು ✍? ಡಾ. ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಫೆ. 21. ಬಾಯಿ ಎನ್ನುವುದು ನಮ್ಮ  ದೇಹದ ಹೆಬ್ಬಾಗಿಲು ಆಗಿದ್ದು,  ಹಲ್ಲುಗಳು ಜೀರ್ಣಾಂಗ  ವ್ಯವಸ್ಥೆಯ ಹೊಸ್ತಿಲು ಆಗಿರುತ್ತದೆ. ಹಲ್ಲಿನ ಆರೋಗ್ಯ ಹದಗೆಟ್ಟಾಗ ಜೀರ್ಣ ಪ್ರಕ್ರಿಯೆ ಸರಿಯಾಗಿ ನಡೆಯದೆ, ನೂರಾರು  ರೋಗಗಳಿಗೆ  ಸದ್ದಿಲ್ಲದೆ ಮುನ್ನುಡಿ ಬರೆಯುತ್ತದೆ. ಆದ ಕಾರಣ ನಮ್ಮ  ಬಾಯಿ ಮತ್ತು  ಹಲ್ಲಿನ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಂಡಲ್ಲಿ ಹತ್ತು ಹಲವು ರೋಗಗಳನ್ನು ಬರದಂತೆ ಪರಿಣಾಮಕಾರಿಯಾಗಿ  ತಡೆಯಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ದಂತ ವೈದ್ಯರಿಗೆ ವಿಶೇಷವಾದ ಸಾಮಾಜಿಕ ಹೊಣೆಗಾರಿಕೆ ಇದ್ದು, ಒಬ್ಬ ವ್ಯಕ್ತಿಯ ಪರಿಪೂರ್ಣ

➤➤ ವಿಶೇಷ ಲೇಖನ ದಂತ ವೈದ್ಯರ 32 ಸಾಮಾಜಿಕ ಹೊಣೆಗಾರಿಕೆಗಳು ✍? ಡಾ. ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

➤➤ ಆರೋಗ್ಯ ಮಾಹಿತಿ “ಜೀವರಕ್ಷಕ ಇನ್ಸುಲಿನ್ ಔಷಧಿ” ✍️ ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಮಧುಮೇಹ ರೋಗಿಗಳ ಸಂಖ್ಯೆ  ದಿನದಿಂದ ದಿನಕ್ಕೆ  ಹೆಚ್ಚಾಗುತ್ತಲೇ ಇದ್ದು, 2020ರ ಅಂತ್ಯಕ್ಕೆ  ವಿಶ್ವದಾದ್ಯಂತ 12 ಕೋಟಿ ಮಧುಮೇಹಿಗಳು ಇದ್ದಾರೆ ಎಂದು ಅಂಕಿಅಂಶಗಳಿಂದ ತಿಳಿದು ಬಂದಿದೆ. ವಾರ್ಷಿಕವಾಗಿ 1.6 ಕೋಟಿಗಿಂತಲೂ ಹೆಚ್ಚು ಮಂದಿ ಮಧುಮೇಹ ಸಂಬಂಧಿ ರೋಗಗಳಿಂದ  ಸಾಯುತ್ತಿದ್ದಾರೆ.  ಮಧುಮೇಹ ಎನ್ನುವುದು ಜೀವನಶೈಲಿ ಮತ್ತು ಆಹಾರ ಪದ್ಧತಿಗೆ ಸಂಬಂಧಿಸಿದ ಕಾಯಿಲೆ ಆಗಿದ್ದು, ಮೊದಲೆಲ್ಲಾ ಸಿರಿವಂತರ ಕಾಯಿಲೆ ಎಂಬ ಹಣೆಪಟ್ಟಿ ಪಡೆದಿತ್ತು. ಆದರೆ ಇದೀಗ ಬಡ ಮತ್ತು ಮಧ್ಯಮ ವರ್ಗದ ಜನರೂ

➤➤ ಆರೋಗ್ಯ ಮಾಹಿತಿ “ಜೀವರಕ್ಷಕ ಇನ್ಸುಲಿನ್ ಔಷಧಿ” ✍️ ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

➤➤ವಿಶೇಷ ಲೇಖನ ರಸ್ತೆ ನಿಯಮಗಳನ್ನು ಪಾಲಿಸಿ, ಜೀವ ಉಳಿಸಿಕೊಳ್ಳಿ ✍✍ ಡಾ. ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಜ. 20. ಪ್ರತಿವರ್ಷ ಜನವರಿ ತಿಂಗಳಲ್ಲಿ  11 ರಿಂದ 17 ರವರೆಗೆ  ರಸ್ತೆ ಸುರಕ್ಷಾ ಸಪ್ತಾಹ ಆಚರಿಸಿ ಜನರಲ್ಲಿ ರಸ್ತೆ ಸುರಕ್ಷತೆ  ಬಗ್ಗೆ  ಜಾಗೃತಿ ಮಾಡಿಸಲಾಗುತ್ತಿದೆ.  ಜನವರಿ 11 ರಂದು ರಾಷ್ಟ್ರದಾದ್ಯಂತ ‘ರಸ್ತೆ ಸುರಕ್ಷತಾ ದಿನ’ ಎಂದು ಆಚರಿಸಿ  ಜನರಲ್ಲಿ  ರಸ್ತೆ ಸುರಕ್ಷತೆಗೆ ಆದ್ಯತೆ ನೀಡುವಂತೆ ಪ್ರೇರೇಪಿಸಲಾಗುತ್ತಿದೆ.  ಆದರೆ  ಈ ಬಾರಿ  ಭಾರತ ಸರ್ಕಾರ  ಅಧೀನದಲ್ಲಿರುವ  ರಾಷ್ಟ್ರೀಯ ಹೆದ್ದಾರಿ  ಮತ್ತು ಸಂಚಾರ ಮಂತ್ರಾಲಯ  ಇದರ ಆದೇಶದಂತೆ  ರಸ್ತೆ ಸುರಕ್ಷತಾ ಸಪ್ತಾಹದ ಜೊತೆಗೆ ರಸ್ತೆ ಸುರಕ್ಷಾ 

➤➤ವಿಶೇಷ ಲೇಖನ ರಸ್ತೆ ನಿಯಮಗಳನ್ನು ಪಾಲಿಸಿ, ಜೀವ ಉಳಿಸಿಕೊಳ್ಳಿ ✍✍ ಡಾ. ಮುರಲೀ ಮೋಹನ್ ಚೂಂತಾರು Read More »

ಲೈಫ್‍ಸ್ಟೈಲ್, ವಿಶೇಷ ಲೇಖನಗಳು

➤➤ ವಿಶೇಷ ಲೇಖನ ಫುಡ್ ಪಿರಮಿಡ್ ✍ ಡಾ| ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಜ. 14. ನಾವು ದಿನನಿತ್ಯ ಸೇವಿಸುವ ಆಹಾರ ಯಾವ ರೀತಿ ಇರಬೇಕು, ಏನೆಲ್ಲಾ ತಿನ್ನಬೇಕು, ಎಷ್ಟು  ತಿನ್ನಬೇಕು, ಹೇಗೆ ತಿನ್ನಬೇಕು ಎಂಬುದರ ಬಗ್ಗೆ ಪರಿಪೂರ್ಣ ಮಾಹಿತಿಯನ್ನು ವೈಜ್ಞಾನಿಕವಾಗಿ ನೀಡುವ ಆಹಾರದ ಮಾರ್ಗದರ್ಶಿ ಸೂತ್ರವನ್ನು ‘ಫುಡ್ ಪಿರಮಿಡ್’ ಎಂದು ಕರೆಯಲಾಗುತ್ತದೆ.  ಮೊದಲ ಫುಡ್ ಪಿರಮಿಡ್ 1974 ರಲ್ಲಿ ಸ್ವೀಡನ್ ದೇಶದಲ್ಲಿ  ಆರಂಭಿಸಲಾಯಿತು. 1992ರಲ್ಲಿ ಅಮೇರಿಕಾದಲ್ಲಿ  ಪರಿಷ್ಕರಿಸಿದ ಫುಡ್ ಪಿರಮಿಡ್‍ ನ್ನು  ಆಹಾರ ಸಂಶೋಧನಾ ತಂಡದ  ಆಹಾರ ತಜ್ಞರು ತಯಾರಿಸಿ ಅದಕ್ಕೆ ‘ಫುಡ್‍ ಗೈಡ್ ಪಿರಮಿಡ್’

➤➤ ವಿಶೇಷ ಲೇಖನ ಫುಡ್ ಪಿರಮಿಡ್ ✍ ಡಾ| ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

➤ ➤ ವಿಶೇಷ ಲೇಖನ ಬೆಚ್ಚಿ ಬೀಳಿಸಿದ ಹಕ್ಕಿ ಜ್ವರ ✍ ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಜ. 05. ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ರೋಗವೆಂದರೆ “ಹಕ್ಕಿಜ್ವರ”. ಇನ್‌ ಪ್ಲುಯೆಂಜಾ ಎಂಬ ವೈರಾಣುವಿನ ಸೋಂಕಿನಿಂದ ಹರಡುವ ಈ ಜ್ವರ ಸಾಮಾನ್ಯವಾಗಿ ಕೋಳಿ ಮತ್ತು ಹಕ್ಕಿಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಕೋಳಿ, ಬಾತುಕೋಳಿ, ಎಮು, ವಲಸೆ ಹಕ್ಕಿಗಳು ಮತ್ತು ಹಂದಿಯನ್ನು ಹೊರತು ಪಡಿಸಿ ಇತರ ಪ್ರಾಣಿಗಳಲ್ಲಿ ಈ ಖಾಯಿಲೆ ಕಂಡು ಬಂದ ನಿದರ್ಶನಗಳಿಲ್ಲ. ಹಕ್ಕಿಜ್ವರವನ್ನು ವೈಜ್ಞಾನಿಕವಾಗಿ ಆಂಗ್ಲಭಾಷೆಯಲ್ಲಿ “ಏವಿಯನ್ ಇನ್‌ ಪ್ಲುಯೆಂಜಾ” ಅಥವಾ “ಬರ್ಡ್ಸ್ ಪ್ಲೂ” ಎಂದು ಕರೆಯುತ್ತಾರೆ.

➤ ➤ ವಿಶೇಷ ಲೇಖನ ಬೆಚ್ಚಿ ಬೀಳಿಸಿದ ಹಕ್ಕಿ ಜ್ವರ ✍ ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top